logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹುಬ್ಬಳ್ಳಿ ರಸ್ತೆಯ ಚೆನ್ನಮ್ಮ ಡಿಎಡ್ ಕಾಲೇಜಿನ ಬಳಿ ಇಂದು ಬೆಳಗಿನ ಜಾವ ವಾಯು ವಿವಾರಕ್ಕೆ ತೆರಳುತ್ತಿದ್ದ ಇಬ್ಬರು ಮೇಲೆ ಕಾರೊಂದು ಡಿಕ್ಕಿ ಲಕ್ಷ್ಮೇಶ್ವರ : ಪಟ್ಟಣದ ಲಕ್ಷ್ಮೇಶ್ವರ ಹುಬ್ಬಳ್ಳಿ ರಸ್ತೆಯ ಚೆನ್ನಮ್ಮ ಡಿಎಡ್ ಕಾಲೇಜಿನ ಬಳಿ ಇಂದು ಬೆಳಗಿನ ಜಾವ ವಾಯು ವಿವಾರಕ್ಕೆ ತೆರಳುತ್ತಿದ್ದ ಇಬ್ಬರು ಮೇಲೆ ಲಕ್ಷ್ಮೇಶ್ವರ ಕಡೆಯಿಂದ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಇಬ್ಬರೂ ವಾಯು ವಿಹಾರಿಗಳನ್ನು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪಟ್ಟಣದ ಲಕ್ಷ್ಮೀ ನಗರದ ನಿವಾಸಿಗಳಾದ ಶಿಕ್ಷಕ ಅಶೋಕ್ ಸರ್ವಿ ಮತ್ತು ಆಟೋ ಚಾಲಕ ಶಿವಾನಂದ ಹುಲಕೋಟಿ ಎಂಬುವರು ವಾಯು ವಿಹಾರಕ್ಕೆ ತೆರಳಿದಾಗ ಇವರಿಗೆ ಲಕ್ಷ್ಮೇಶ್ವರ ಇಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಶಿಕ್ಷಕ ಗಂಭೀರ ಗಾಯಾಳುಗಳಾಗಿ ಜೀವ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ ಪಿಎಸ್ಐ ನಾಗರಾಜ್ ಗಡದ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.

8 hrs ago
user_ಇಲ್ಯಾಸ್ ಪಟೇಲ್ ಬಳಗಾನೂರ
ಇಲ್ಯಾಸ್ ಪಟೇಲ್ ಬಳಗಾನೂರ
Farmer ಯಾದಗಿರಿ, ಯಾದಗಿರಿ, ಕರ್ನಾಟಕ•
8 hrs ago
f816e48b-4e3e-4e23-a46a-1110ab120fae
f10e6446-3df9-4caf-b9b2-7d585a0ad415
496f2989-23fd-4593-b103-906e5be8503f

ಹುಬ್ಬಳ್ಳಿ ರಸ್ತೆಯ ಚೆನ್ನಮ್ಮ ಡಿಎಡ್ ಕಾಲೇಜಿನ ಬಳಿ ಇಂದು ಬೆಳಗಿನ ಜಾವ ವಾಯು ವಿವಾರಕ್ಕೆ ತೆರಳುತ್ತಿದ್ದ ಇಬ್ಬರು ಮೇಲೆ ಕಾರೊಂದು ಡಿಕ್ಕಿ ಲಕ್ಷ್ಮೇಶ್ವರ : ಪಟ್ಟಣದ ಲಕ್ಷ್ಮೇಶ್ವರ ಹುಬ್ಬಳ್ಳಿ ರಸ್ತೆಯ ಚೆನ್ನಮ್ಮ ಡಿಎಡ್ ಕಾಲೇಜಿನ ಬಳಿ ಇಂದು ಬೆಳಗಿನ ಜಾವ ವಾಯು ವಿವಾರಕ್ಕೆ ತೆರಳುತ್ತಿದ್ದ ಇಬ್ಬರು ಮೇಲೆ ಲಕ್ಷ್ಮೇಶ್ವರ ಕಡೆಯಿಂದ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಇಬ್ಬರೂ ವಾಯು ವಿಹಾರಿಗಳನ್ನು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪಟ್ಟಣದ ಲಕ್ಷ್ಮೀ ನಗರದ ನಿವಾಸಿಗಳಾದ ಶಿಕ್ಷಕ ಅಶೋಕ್ ಸರ್ವಿ ಮತ್ತು ಆಟೋ ಚಾಲಕ ಶಿವಾನಂದ ಹುಲಕೋಟಿ ಎಂಬುವರು ವಾಯು ವಿಹಾರಕ್ಕೆ ತೆರಳಿದಾಗ ಇವರಿಗೆ ಲಕ್ಷ್ಮೇಶ್ವರ ಇಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಶಿಕ್ಷಕ ಗಂಭೀರ ಗಾಯಾಳುಗಳಾಗಿ ಜೀವ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ ಪಿಎಸ್ಐ ನಾಗರಾಜ್ ಗಡದ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.

More news from ಕರ್ನಾಟಕ and nearby areas
  • BIG BREAKING NEWS || ಅತಿಯಾದ ಬಿಸಿಲಿಗೆ ಹೊತ್ತಿ ಉರಿದ ರಾಯಲ್ ಎನ್‌ಫೀಲ್ಡ್ ಬೈಕ್ ಅತಿಯಾದ ಬಿಸಿಲಿಗೆ ಹೊತ್ತಿ ಉರಿದ ರಾಯಲ್ ಎನ್‌ಫೀಲ್ಡ್ ಬೈಕ್ ಶುಕ್ರವಾರದ ನಮಾಜ್ ಮುಗಿಸಿ ಹೊರಬರುವಷ್ಟರಲ್ಲಿ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಕೂಡಲೇ ಸ್ಥಳೀಯ ಏರಿಯಾದ ಯುವಕರು ಧಾವಿಸಿ ಬಂದು, ನೀರು ಸುರಿಯುವ ಮೂಲಕ ಬೆಂಕಿಯನ್ನು ನಂದಿಸಲು ತೀವ್ರ ಪ್ರಯತ್ನ ನಡೆಸಿದರು. ಆದರೆ, ಬೆಂಕಿಯ ಜ್ವಾಲೆ ಅಷ್ಟರಲ್ಲೇ ತೀವ್ರವಾಗಿದ್ದರಿಂದ ಬೈಕ್ ಕ್ಷಣಾರ್ಧದಲ್ಲಿ ಕಣ್ಣೆದುರೇ ಸುಟ್ಟು ಕರಕಲಾಗಿದೆ. ನೆರೆಯ ರಾಜ್ಯದ ತೆಲಂಗಾಣದ ನಾರಾಯಣಪೇಟೆ: ಜಿಲ್ಲೆಯ 24ನೇ ವಾರ್ಡ್‌ನ ಲಾಲ್ ಮಸೀದಿ ದರ್ಗಾ ರಸ್ತೆಯ ಬಳಿ ಇಂದು ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಶುಕ್ರವಾರ ನಮಾಜ್ ಮುಗಿದ ನಂತರ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್ ಒಂದು ಅತಿಯಾದ ಬಿಸಿಲಿನ ತಾಪಕ್ಕೆ ಹಠಾತ್ತಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ವಿವರ: ಶುಕ್ರವಾರದ ನಮಾಜ್ ಮುಗಿಸಿ ಹೊರಬರುವಷ್ಟರಲ್ಲಿ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಕೂಡಲೇ ಸ್ಥಳೀಯ ಏರಿಯಾದ ಯುವಕರು ಧಾವಿಸಿ ಬಂದು, ನೀರು ಸುರಿಯುವ ಮೂಲಕ ಬೆಂಕಿಯನ್ನು ನಂದಿಸಲು ತೀವ್ರ ಪ್ರಯತ್ನ ನಡೆಸಿದರು. ಆದರೆ, ಬೆಂಕಿಯ ಜ್ವಾಲೆ ಅಷ್ಟರಲ್ಲೇ ತೀವ್ರವಾಗಿದ್ದರಿಂದ ಬೈಕ್ ಕ್ಷಣಾರ್ಧದಲ್ಲಿ ಕಣ್ಣೆದುರೇ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅತಿಯಾದ ಬಿಸಿಲಿನ ಕಾರಣದಿಂದಾಗಿ ಬೈಕ್‌ನ ಇಂಧನ ಟ್ಯಾಂಕ್ ಅಥವಾ ವೈರಿಂಗ್‌ನಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
    1
    BIG BREAKING NEWS || ಅತಿಯಾದ ಬಿಸಿಲಿಗೆ ಹೊತ್ತಿ ಉರಿದ ರಾಯಲ್ ಎನ್‌ಫೀಲ್ಡ್ ಬೈಕ್
ಅತಿಯಾದ ಬಿಸಿಲಿಗೆ ಹೊತ್ತಿ ಉರಿದ ರಾಯಲ್ ಎನ್‌ಫೀಲ್ಡ್ ಬೈಕ್
ಶುಕ್ರವಾರದ ನಮಾಜ್ ಮುಗಿಸಿ ಹೊರಬರುವಷ್ಟರಲ್ಲಿ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಕೂಡಲೇ ಸ್ಥಳೀಯ ಏರಿಯಾದ ಯುವಕರು ಧಾವಿಸಿ ಬಂದು, ನೀರು ಸುರಿಯುವ ಮೂಲಕ ಬೆಂಕಿಯನ್ನು ನಂದಿಸಲು ತೀವ್ರ ಪ್ರಯತ್ನ ನಡೆಸಿದರು. ಆದರೆ, ಬೆಂಕಿಯ ಜ್ವಾಲೆ ಅಷ್ಟರಲ್ಲೇ ತೀವ್ರವಾಗಿದ್ದರಿಂದ ಬೈಕ್ ಕ್ಷಣಾರ್ಧದಲ್ಲಿ ಕಣ್ಣೆದುರೇ ಸುಟ್ಟು ಕರಕಲಾಗಿದೆ.
ನೆರೆಯ ರಾಜ್ಯದ ತೆಲಂಗಾಣದ
ನಾರಾಯಣಪೇಟೆ: ಜಿಲ್ಲೆಯ 24ನೇ ವಾರ್ಡ್‌ನ ಲಾಲ್ ಮಸೀದಿ ದರ್ಗಾ ರಸ್ತೆಯ ಬಳಿ ಇಂದು ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಶುಕ್ರವಾರ ನಮಾಜ್ ಮುಗಿದ ನಂತರ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್ ಒಂದು ಅತಿಯಾದ ಬಿಸಿಲಿನ ತಾಪಕ್ಕೆ ಹಠಾತ್ತಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಘಟನೆಯ ವಿವರ:
ಶುಕ್ರವಾರದ ನಮಾಜ್ ಮುಗಿಸಿ ಹೊರಬರುವಷ್ಟರಲ್ಲಿ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಕೂಡಲೇ ಸ್ಥಳೀಯ ಏರಿಯಾದ ಯುವಕರು ಧಾವಿಸಿ ಬಂದು, ನೀರು ಸುರಿಯುವ ಮೂಲಕ ಬೆಂಕಿಯನ್ನು ನಂದಿಸಲು ತೀವ್ರ ಪ್ರಯತ್ನ ನಡೆಸಿದರು. ಆದರೆ, ಬೆಂಕಿಯ ಜ್ವಾಲೆ ಅಷ್ಟರಲ್ಲೇ ತೀವ್ರವಾಗಿದ್ದರಿಂದ ಬೈಕ್ ಕ್ಷಣಾರ್ಧದಲ್ಲಿ ಕಣ್ಣೆದುರೇ ಸುಟ್ಟು ಕರಕಲಾಗಿದೆ.
ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅತಿಯಾದ ಬಿಸಿಲಿನ ಕಾರಣದಿಂದಾಗಿ ಬೈಕ್‌ನ ಇಂಧನ ಟ್ಯಾಂಕ್ ಅಥವಾ ವೈರಿಂಗ್‌ನಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    5 hrs ago
  • ಲಕ್ಷ್ಮೇಶ್ವರ : ಪಟ್ಟಣದ ಲಕ್ಷ್ಮೇಶ್ವರ ಹುಬ್ಬಳ್ಳಿ ರಸ್ತೆಯ ಚೆನ್ನಮ್ಮ ಡಿಎಡ್ ಕಾಲೇಜಿನ ಬಳಿ ಇಂದು ಬೆಳಗಿನ ಜಾವ ವಾಯು ವಿವಾರಕ್ಕೆ ತೆರಳುತ್ತಿದ್ದ ಇಬ್ಬರು ಮೇಲೆ ಲಕ್ಷ್ಮೇಶ್ವರ ಕಡೆಯಿಂದ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಇಬ್ಬರೂ ವಾಯು ವಿಹಾರಿಗಳನ್ನು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪಟ್ಟಣದ ಲಕ್ಷ್ಮೀ ನಗರದ ನಿವಾಸಿಗಳಾದ ಶಿಕ್ಷಕ ಅಶೋಕ್ ಸರ್ವಿ ಮತ್ತು ಆಟೋ ಚಾಲಕ ಶಿವಾನಂದ ಹುಲಕೋಟಿ ಎಂಬುವರು ವಾಯು ವಿಹಾರಕ್ಕೆ ತೆರಳಿದಾಗ ಇವರಿಗೆ ಲಕ್ಷ್ಮೇಶ್ವರ ಇಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಶಿಕ್ಷಕ ಗಂಭೀರ ಗಾಯಾಳುಗಳಾಗಿ ಜೀವ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ ಪಿಎಸ್ಐ ನಾಗರಾಜ್ ಗಡದ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.
    4
    ಲಕ್ಷ್ಮೇಶ್ವರ : ಪಟ್ಟಣದ ಲಕ್ಷ್ಮೇಶ್ವರ ಹುಬ್ಬಳ್ಳಿ ರಸ್ತೆಯ ಚೆನ್ನಮ್ಮ ಡಿಎಡ್ ಕಾಲೇಜಿನ ಬಳಿ ಇಂದು ಬೆಳಗಿನ ಜಾವ ವಾಯು ವಿವಾರಕ್ಕೆ ತೆರಳುತ್ತಿದ್ದ ಇಬ್ಬರು ಮೇಲೆ ಲಕ್ಷ್ಮೇಶ್ವರ ಕಡೆಯಿಂದ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಇಬ್ಬರೂ ವಾಯು ವಿಹಾರಿಗಳನ್ನು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಪಟ್ಟಣದ ಲಕ್ಷ್ಮೀ ನಗರದ ನಿವಾಸಿಗಳಾದ ಶಿಕ್ಷಕ ಅಶೋಕ್ ಸರ್ವಿ  ಮತ್ತು ಆಟೋ ಚಾಲಕ ಶಿವಾನಂದ ಹುಲಕೋಟಿ ಎಂಬುವರು ವಾಯು ವಿಹಾರಕ್ಕೆ ತೆರಳಿದಾಗ ಇವರಿಗೆ ಲಕ್ಷ್ಮೇಶ್ವರ ಇಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮತ್ತೋರ್ವ ಶಿಕ್ಷಕ ಗಂಭೀರ ಗಾಯಾಳುಗಳಾಗಿ ಜೀವ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ ಪಿಎಸ್ಐ ನಾಗರಾಜ್ ಗಡದ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.
    user_ಇಲ್ಯಾಸ್ ಪಟೇಲ್ ಬಳಗಾನೂರ
    ಇಲ್ಯಾಸ್ ಪಟೇಲ್ ಬಳಗಾನೂರ
    Farmer ಯಾದಗಿರಿ, ಯಾದಗಿರಿ, ಕರ್ನಾಟಕ•
    8 hrs ago
  • Post by ಶಿವಪ್ಪ ಜಿ ಕಂಬಾರ್ ಕೆಂಭಾವಿ
    2
    Post by ಶಿವಪ್ಪ ಜಿ ಕಂಬಾರ್ ಕೆಂಭಾವಿ
    user_ಶಿವಪ್ಪ ಜಿ ಕಂಬಾರ್ ಕೆಂಭಾವಿ
    ಶಿವಪ್ಪ ಜಿ ಕಂಬಾರ್ ಕೆಂಭಾವಿ
    ಶೋರಾಪುರ, ಯಾದಗಿರಿ, ಕರ್ನಾಟಕ•
    10 hrs ago
  • ಜಾಲಹಳ್ಳಿ ಗ್ರಾಮದ ಶ್ರಮಿಕ ಭವನದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖಂಡರಾದ ಗಿರಿಯಪ್ಪ ಪೂಜಾರಿ ಅವರು, ಕಾರ್ಮಿಕರ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಪ್ರತಿಯೊಬ್ಬ ಕಾರ್ಮಿಕನಿಗೂ ಕನಿಷ್ಠ ವೇತನ ಸಿಗಬೇಕಾದ ಹಕ್ಕು ಇದ್ದರೂ, ಇಂದಿಗೂ ಸಂಪೂರ್ಣವಾಗಿ ಜಾರಿಗೆ ಬಂದಿಲ್ಲ ಎಂದು ಅವರು ಹೇಳಿದರು. ಸರಕಾರಕ್ಕೆ ಹಲವಾರು ಹೋರಾಟಗಳ ಮೂಲಕ ಮನವಿ ಸಲ್ಲಿಸಿದ್ದರೂ, ಇನ್ನೂ ನಿರೀಕ್ಷಿತ ಫಲ ಸಿಗದೆ ಇರುವುದನ್ನು ವಿಷಾದಿಸಿದರು. ಇದೇ ವೇಳೆ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಉದ್ಯೋಗ ಭದ್ರತೆ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ. ಕಾರ್ಮಿಕ ಕಾನೂನುಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬುದನ್ನೂ ಅವರು ಹೇಳಿದರು. ಕೆಲಸದ ಗಂಟೆಗಳು ಹೆಚ್ಚಾಗುತ್ತಿರುವುದು, ವೇತನ ಕಡಿಮೆಯಾಗಿರುವುದು, ಸಾಮಾಜಿಕ ಭದ್ರತಾ ಸೌಲಭ್ಯಗಳ ಕೊರತೆ ಇತ್ಯಾದಿ ಸಮಸ್ಯೆಗಳು ಕಾರ್ಮಿಕರನ್ನು ಸಂಕಷ್ಟಕ್ಕೆ ತಳ್ಳಿವೆ ಎಂದು ಹೇಳಿದರು. ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಇದೇ ತಿಂಗಳ ಮೇ 30ರಂದು ರಾಯಚೂರಿನಲ್ಲಿ ಕನಿಷ್ಠ ವೇತನ ಜಾರಿಗಾಗಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಸಾವಿರಾರು ಕಾರ್ಮಿಕರು ಭಾಗವಹಿಸುವ ನಿರೀಕ್ಷೆಯಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ನಮ್ಮ ಗುರಿ ಈಡೇರುವವರೆಗೆ ಹೋರಾಟ ಮುಂದುವರಿಯಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದ ಆರಂಭದಲ್ಲಿ ಮುದರಂಗಪ್ಪ ಯರಕಮಟ್ಟಿ ಅವರು ಸ್ವಾಗತ ಕೋರಿ ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ಮೈಬೂಬ್ ಸಾಬ್ ಕುರುಕುಂದಿ, ಹೈದರ್ ಬಿ ಉದ್ಧಾರ, ಮುದ್ದಮ್ಮ, ಕಾಶಿನಾಥ್, ಮುದ್ದು ರಂಗಪ್ಪ, ಬಾಲಯ್ಯ ಗೋಸಲ್, ಸತ್ಯಭಾಮ, ಅನ್ನಮ್ಮ ರಾಂಪಾಳಿ, ಮಲ್ಲಮ್ಮ ಬೈಚಬಾಳ್, ಶಂಕರ್ ಸೋಮನ ಮರಡಿ ಸೇರಿದಂತೆ ನೂರಾರು ಕಾರ್ಮಿಕ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ ---
    1
    ಜಾಲಹಳ್ಳಿ ಗ್ರಾಮದ ಶ್ರಮಿಕ ಭವನದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖಂಡರಾದ ಗಿರಿಯಪ್ಪ ಪೂಜಾರಿ ಅವರು, ಕಾರ್ಮಿಕರ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಪ್ರತಿಯೊಬ್ಬ ಕಾರ್ಮಿಕನಿಗೂ ಕನಿಷ್ಠ ವೇತನ ಸಿಗಬೇಕಾದ ಹಕ್ಕು ಇದ್ದರೂ, ಇಂದಿಗೂ ಸಂಪೂರ್ಣವಾಗಿ ಜಾರಿಗೆ ಬಂದಿಲ್ಲ ಎಂದು ಅವರು ಹೇಳಿದರು. ಸರಕಾರಕ್ಕೆ ಹಲವಾರು ಹೋರಾಟಗಳ ಮೂಲಕ ಮನವಿ ಸಲ್ಲಿಸಿದ್ದರೂ, ಇನ್ನೂ ನಿರೀಕ್ಷಿತ ಫಲ ಸಿಗದೆ ಇರುವುದನ್ನು ವಿಷಾದಿಸಿದರು.
ಇದೇ ವೇಳೆ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಉದ್ಯೋಗ ಭದ್ರತೆ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ. ಕಾರ್ಮಿಕ ಕಾನೂನುಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬುದನ್ನೂ ಅವರು ಹೇಳಿದರು. ಕೆಲಸದ ಗಂಟೆಗಳು ಹೆಚ್ಚಾಗುತ್ತಿರುವುದು, ವೇತನ ಕಡಿಮೆಯಾಗಿರುವುದು, ಸಾಮಾಜಿಕ ಭದ್ರತಾ ಸೌಲಭ್ಯಗಳ ಕೊರತೆ ಇತ್ಯಾದಿ ಸಮಸ್ಯೆಗಳು ಕಾರ್ಮಿಕರನ್ನು ಸಂಕಷ್ಟಕ್ಕೆ ತಳ್ಳಿವೆ ಎಂದು ಹೇಳಿದರು.
ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಇದೇ ತಿಂಗಳ ಮೇ 30ರಂದು ರಾಯಚೂರಿನಲ್ಲಿ ಕನಿಷ್ಠ ವೇತನ ಜಾರಿಗಾಗಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಸಾವಿರಾರು ಕಾರ್ಮಿಕರು ಭಾಗವಹಿಸುವ ನಿರೀಕ್ಷೆಯಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ನಮ್ಮ ಗುರಿ ಈಡೇರುವವರೆಗೆ ಹೋರಾಟ ಮುಂದುವರಿಯಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದ ಆರಂಭದಲ್ಲಿ ಮುದರಂಗಪ್ಪ ಯರಕಮಟ್ಟಿ ಅವರು ಸ್ವಾಗತ ಕೋರಿ ನಿರೂಪಣೆ ಮಾಡಿದರು.
ಈ ಸಂದರ್ಭದಲ್ಲಿ ಮೈಬೂಬ್ ಸಾಬ್ ಕುರುಕುಂದಿ, ಹೈದರ್ ಬಿ ಉದ್ಧಾರ, ಮುದ್ದಮ್ಮ, ಕಾಶಿನಾಥ್, ಮುದ್ದು ರಂಗಪ್ಪ, ಬಾಲಯ್ಯ ಗೋಸಲ್, ಸತ್ಯಭಾಮ, ಅನ್ನಮ್ಮ ರಾಂಪಾಳಿ, ಮಲ್ಲಮ್ಮ ಬೈಚಬಾಳ್, ಶಂಕರ್ ಸೋಮನ ಮರಡಿ ಸೇರಿದಂತೆ ನೂರಾರು ಕಾರ್ಮಿಕ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ
---
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    14 hrs ago
  • Post by ಕಲ್ಯಾಣವಾಣಿ ನ್ಯೂಸ್
    1
    Post by ಕಲ್ಯಾಣವಾಣಿ ನ್ಯೂಸ್
    user_ಕಲ್ಯಾಣವಾಣಿ ನ್ಯೂಸ್
    ಕಲ್ಯಾಣವಾಣಿ ನ್ಯೂಸ್
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    11 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    13 hrs ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    Pharmacist ಸಿಂದಗಿ, ವಿಜಯಪುರ, ಕರ್ನಾಟಕ•
    5 hrs ago
  • *ವಿಮಾನ ದುರಂತ ಅಣುಕು ಪ್ರದರ್ಶನ* ಬೆಂ.ಗ್ರಾ ಜಿಲ್ಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಸಹಯೋಗದಲ್ಲಿ ವಿಮಾನ ದುರಂತಗಳನ್ನು ತಡೆಗಟ್ಟುವ ಸಂಬಂಧ ಇಂದು ಚಾಣಕ್ಯ ವಿಶ್ವವಿದ್ಯಾಲಯ ಕ್ಯಾಂಪಸ್, ದೇವನಹಳ್ಳಿ ಇಲ್ಲಿ ಚಾಲೆಂಜರ್ '26 ಸರಣಿಯ ಅಡಿಯಲ್ಲಿ ಪೂರ್ಣ ಪ್ರಮಾಣದ ವಿಮಾನ ಅಪಘಾತ ಕುರಿತು ಅಣುಕು ಪ್ರದರ್ಶನ ಆಯೋಜಿಸಲಾಗಿತ್ತು. ಈ ಅಣಕು ಪ್ರದರ್ಶನದಲ್ಲಿ ನೈಜ ಘಟನೆಯಂತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಹೊರಡುವ ನಾಗರಿಕ ದೇಶೀಯ ವಿಮಾನವು ಟೇಕ್-ಆಫ್ ನಂತರ ವಿಮಾನ ನಿಲ್ದಾಣದ ಸುತ್ತಮುತ್ತಲಿನ ತಾಂತ್ರಿಕ ವೈಫಲ್ಯದಿಂದಾಗಿ ಚಾಣಕ್ಯ ವಿಶ್ವವಿದ್ಯಾಲಯದ ಮೈದಾನದ ಬಳಿ ಬೆಳಿಗ್ಗೆ 11.15 ರ ಸಮಯದಲ್ಲಿ ವಿಮಾನ ಅಪಘಾತಕ್ಕೀಡಾಯಿತು. ತಕ್ಷಣವೇ ಚಾಣಕ್ಯ ವಿಶ್ವವಿದ್ಯಾಲಯದ ಸ್ಥಳೀಯ ಸಿಬ್ಬಂದಿಗಳು ಹತ್ತಿರದ ಪೊಲೀಸ್ ಸ್ಟೇಷನ್ ಗೆ ಮಾಹಿತಿ ನೀಡಿದರು. ನಂತರ ಡಿಡಿಎಂಎ, ಕೆಎಸ್‌ಎಫ್‌ಇಎಸ್, ಡಿಎಚ್‌ಒ, ಪೊಲೀಸ್ ಎಲ್ & ಒ, ಸಂಚಾರ ಪೊಲೀಸ್, ನಾಗರಿಕ ರಕ್ಷಣಾ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪರಿಣಾಮ ಬೀರುವ ವಿಮಾನಯಾನ ಸಂಸ್ಥೆಗಳು (ಏರ್ ಇಂಡಿಯಾ ಎಕ್ಸ್‌ಪ್ರೆಸ್) ಮತ್ತು ಬಿಐಎಎಲ್ ಸೇರಿದಂತೆ ತುರ್ತು ಪ್ರತಿಕ್ರಿಯೆ ನೀಡುವವರನ್ನು ತ್ವರಿತವಾಗಿ ಸಂಪರ್ಕಿಸಿ ಘಟನಾ ಸ್ಥಳಕ್ಕೆ ನಿಯೋಜಿಸಲಾಯಿತು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ತಕ್ಷಣವೇ ಮಾಹಿತಿ ಪಡೆದ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಘಟನಾ ಸ್ಥಳಕ್ಕೆ ಆಗಮಿಸಿ, ಎಲ್ಲಾ ಇಲಾಖೆ ಹಾಗೂ ಏಜೆನ್ಸಿಗಳನ್ನು ಸಮನ್ವಯಗೊಳಿಸಿ ಕೂಡಲೇ ತ್ವರಿತ ರಕ್ಷಣಾ ಕಾರ್ಯಾಚರಣೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚನೆ ನೀಡಿದರು. ವಿಮಾನ ಅಪಘಾತ ದುರಂತದಲ್ಲಿ ವಿಮಾನದಲ್ಲಿನ ಸಿಬ್ಬಂದಿ ಸೇರಿ ಒಟ್ಟು 46 ಪ್ರಯಾಣಿಕರು ಇದ್ದರು, ವಿಮಾನ ಅಪಘಾತವಾದ ನಂತರ ಒಬ್ಬ ಪುರುಷ, ಒಬ್ಬ ಮಹಿಳೆ, ಒಬ್ಬ ಬಾಲಕ ಸೇರಿ ಮೂವರು ಮೃತಪಟ್ಟಿದ್ದರು. ಅತೀ ತೀವ್ರ ಗಾಯಗೊಂಡವರು 20 ಪ್ರಯಾಣಿಕರು, ತೀವ್ರ ಗಾಯಗೊಂಡವರು 17, ಸಾಧಾರಣ ಗಾಯಗೊಂಡವರು 09 ಪ್ರಯಾಣಿಕರು ಹಾಗೂ ಸ್ಥಳೀಯ ನಿವಾಸಿಗಳು ಮೂವರಿದ್ದರು. ಇದು ಕೇವಲ ಅಣುಕು ಪ್ರದರ್ಶನವಾಗಿದ್ದು, ಗುಜರಾತ್ ನಲ್ಲಿ ನಡೆದ ವಿಮಾನ ದುರಂತದ ಹಿನ್ನೆಲೆಯಲ್ಲಿ, ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ. ಅಣುಕು ಪ್ರದರ್ಶನವು ಯಶಸ್ವಿಯಾಗಿ ಜರುಗಿತು. ಈ ಸಂಧರ್ಭದಲ್ಲಿ ಎಸ್ಪಿ ಚಂದ್ರಕಾಂತ್ ಎಂ.ವಿ, ಡಿವೈಎಸ್ಪಿ ಪಾಂಡುರಂಗ, ಡಿಹೆಚ್ಒ ಡಾ. ಲಕ್ಕಾ ಕೃಷ್ಣ ರೆಡ್ಡಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮುಖ್ಯಸ್ಥರಾದ ಡಾ. ದೇವಾಸಿಯಾ, ನಿತಿನ್ ಸಾವಂತ್, ರಘುವೀರ್, ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಪೊಲೀಸ್, ಆರೋಗ್ಯ ಸಿಬ್ಬಂದಿ, ಉಪಸ್ಥಿತರಿದ್ದರು. *ಯಾವುದೇ ವಿಪತ್ತು ಸಂಭವಿಸಿದಾಗ ಜಿಲ್ಲಾಡಳಿತ, ಸಂಬಂಧಪಟ್ಟ ಅಧಿಕಾರಿಗಳು, ಭಾಗಿದಾರರು ಸರ್ವ ಸನ್ನದ್ಧರಾಗಿರಬೇಕು, ಇಲಾಖೆ ಹಾಗೂ ಭಾಗಿದಾರರ ಸಮನ್ವಯತೆ, ಸಹಕಾರದಿಂದ ವಿಪತ್ತು ನಿರ್ವಹಣೆ ಸಾಧ್ಯ, ಅಣುಕು ಪ್ರದರ್ಶನ ಏರ್ಪಡಿಸುವುದರಿಂದ ಎಲ್ಲರು ಘಟನೆಗಳ ಬಗ್ಗೆ, ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ತಿಳಿದುಕೊಳ್ಳಬಹುದು-ಡಿಸಿ ಡಾ. ಕೆ.ಎನ್ ಅನುರಾಧ*
    4
    *ವಿಮಾನ ದುರಂತ ಅಣುಕು ಪ್ರದರ್ಶನ*
ಬೆಂ.ಗ್ರಾ ಜಿಲ್ಲೆ 
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಸಹಯೋಗದಲ್ಲಿ ವಿಮಾನ ದುರಂತಗಳನ್ನು ತಡೆಗಟ್ಟುವ ಸಂಬಂಧ ಇಂದು ಚಾಣಕ್ಯ ವಿಶ್ವವಿದ್ಯಾಲಯ ಕ್ಯಾಂಪಸ್, ದೇವನಹಳ್ಳಿ ಇಲ್ಲಿ ಚಾಲೆಂಜರ್ '26 ಸರಣಿಯ ಅಡಿಯಲ್ಲಿ ಪೂರ್ಣ ಪ್ರಮಾಣದ ವಿಮಾನ ಅಪಘಾತ  ಕುರಿತು ಅಣುಕು ಪ್ರದರ್ಶನ ಆಯೋಜಿಸಲಾಗಿತ್ತು.
ಈ ಅಣಕು ಪ್ರದರ್ಶನದಲ್ಲಿ ನೈಜ ಘಟನೆಯಂತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಹೊರಡುವ ನಾಗರಿಕ ದೇಶೀಯ ವಿಮಾನವು ಟೇಕ್-ಆಫ್ ನಂತರ ವಿಮಾನ ನಿಲ್ದಾಣದ ಸುತ್ತಮುತ್ತಲಿನ ತಾಂತ್ರಿಕ ವೈಫಲ್ಯದಿಂದಾಗಿ ಚಾಣಕ್ಯ ವಿಶ್ವವಿದ್ಯಾಲಯದ ಮೈದಾನದ ಬಳಿ ಬೆಳಿಗ್ಗೆ 11.15 ರ ಸಮಯದಲ್ಲಿ ವಿಮಾನ ಅಪಘಾತಕ್ಕೀಡಾಯಿತು.
ತಕ್ಷಣವೇ ಚಾಣಕ್ಯ ವಿಶ್ವವಿದ್ಯಾಲಯದ ಸ್ಥಳೀಯ ಸಿಬ್ಬಂದಿಗಳು ಹತ್ತಿರದ ಪೊಲೀಸ್ ಸ್ಟೇಷನ್ ಗೆ ಮಾಹಿತಿ ನೀಡಿದರು. ನಂತರ ಡಿಡಿಎಂಎ, ಕೆಎಸ್‌ಎಫ್‌ಇಎಸ್, ಡಿಎಚ್‌ಒ, ಪೊಲೀಸ್ ಎಲ್ & ಒ, ಸಂಚಾರ ಪೊಲೀಸ್, ನಾಗರಿಕ ರಕ್ಷಣಾ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪರಿಣಾಮ ಬೀರುವ ವಿಮಾನಯಾನ ಸಂಸ್ಥೆಗಳು (ಏರ್ ಇಂಡಿಯಾ ಎಕ್ಸ್‌ಪ್ರೆಸ್) ಮತ್ತು ಬಿಐಎಎಲ್ ಸೇರಿದಂತೆ ತುರ್ತು ಪ್ರತಿಕ್ರಿಯೆ ನೀಡುವವರನ್ನು ತ್ವರಿತವಾಗಿ ಸಂಪರ್ಕಿಸಿ ಘಟನಾ ಸ್ಥಳಕ್ಕೆ ನಿಯೋಜಿಸಲಾಯಿತು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ತಕ್ಷಣವೇ ಮಾಹಿತಿ ಪಡೆದ ಜಿಲ್ಲಾಧಿಕಾರಿ ಡಾ. ಕೆ.ಎನ್  ಅನುರಾಧ ಅವರು ಘಟನಾ ಸ್ಥಳಕ್ಕೆ ಆಗಮಿಸಿ, ಎಲ್ಲಾ ಇಲಾಖೆ ಹಾಗೂ ಏಜೆನ್ಸಿಗಳನ್ನು ಸಮನ್ವಯಗೊಳಿಸಿ ಕೂಡಲೇ ತ್ವರಿತ ರಕ್ಷಣಾ ಕಾರ್ಯಾಚರಣೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚನೆ ನೀಡಿದರು.
ವಿಮಾನ ಅಪಘಾತ ದುರಂತದಲ್ಲಿ ವಿಮಾನದಲ್ಲಿನ ಸಿಬ್ಬಂದಿ ಸೇರಿ ಒಟ್ಟು 46 ಪ್ರಯಾಣಿಕರು ಇದ್ದರು, ವಿಮಾನ ಅಪಘಾತವಾದ ನಂತರ  ಒಬ್ಬ ಪುರುಷ, ಒಬ್ಬ ಮಹಿಳೆ, ಒಬ್ಬ ಬಾಲಕ ಸೇರಿ ಮೂವರು ಮೃತಪಟ್ಟಿದ್ದರು. ಅತೀ ತೀವ್ರ ಗಾಯಗೊಂಡವರು 20 ಪ್ರಯಾಣಿಕರು, ತೀವ್ರ ಗಾಯಗೊಂಡವರು 17, ಸಾಧಾರಣ ಗಾಯಗೊಂಡವರು 09 ಪ್ರಯಾಣಿಕರು ಹಾಗೂ ಸ್ಥಳೀಯ ನಿವಾಸಿಗಳು ಮೂವರಿದ್ದರು.
ಇದು ಕೇವಲ ಅಣುಕು ಪ್ರದರ್ಶನವಾಗಿದ್ದು, ಗುಜರಾತ್ ನಲ್ಲಿ ನಡೆದ ವಿಮಾನ ದುರಂತದ ಹಿನ್ನೆಲೆಯಲ್ಲಿ, ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ. ಅಣುಕು ಪ್ರದರ್ಶನವು ಯಶಸ್ವಿಯಾಗಿ ಜರುಗಿತು.
ಈ ಸಂಧರ್ಭದಲ್ಲಿ ಎಸ್ಪಿ ಚಂದ್ರಕಾಂತ್ ಎಂ.ವಿ, ಡಿವೈಎಸ್ಪಿ ಪಾಂಡುರಂಗ, ಡಿಹೆಚ್ಒ ಡಾ. ಲಕ್ಕಾ ಕೃಷ್ಣ ರೆಡ್ಡಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮುಖ್ಯಸ್ಥರಾದ ಡಾ. ದೇವಾಸಿಯಾ, ನಿತಿನ್ ಸಾವಂತ್, ರಘುವೀರ್, ಎನ್  ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಪೊಲೀಸ್, ಆರೋಗ್ಯ ಸಿಬ್ಬಂದಿ, ಉಪಸ್ಥಿತರಿದ್ದರು.
*ಯಾವುದೇ ವಿಪತ್ತು ಸಂಭವಿಸಿದಾಗ ಜಿಲ್ಲಾಡಳಿತ, ಸಂಬಂಧಪಟ್ಟ ಅಧಿಕಾರಿಗಳು, ಭಾಗಿದಾರರು ಸರ್ವ ಸನ್ನದ್ಧರಾಗಿರಬೇಕು, ಇಲಾಖೆ ಹಾಗೂ ಭಾಗಿದಾರರ ಸಮನ್ವಯತೆ, ಸಹಕಾರದಿಂದ ವಿಪತ್ತು ನಿರ್ವಹಣೆ ಸಾಧ್ಯ, ಅಣುಕು ಪ್ರದರ್ಶನ ಏರ್ಪಡಿಸುವುದರಿಂದ ಎಲ್ಲರು ಘಟನೆಗಳ ಬಗ್ಗೆ, ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ತಿಳಿದುಕೊಳ್ಳಬಹುದು-ಡಿಸಿ ಡಾ. ಕೆ.ಎನ್ ಅನುರಾಧ*
    user_ಇಲ್ಯಾಸ್ ಪಟೇಲ್ ಬಳಗಾನೂರ
    ಇಲ್ಯಾಸ್ ಪಟೇಲ್ ಬಳಗಾನೂರ
    Farmer ಯಾದಗಿರಿ, ಯಾದಗಿರಿ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.