logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬ್ರೀಮ್ಸ್ ಆಸ್ಪತ್ರೆ ಫಾರೇನ್ಸಿಕ್ ಲ್ಯಾಬ್ ಮುಖ್ಯಸ್ಥ, ತಜ್ಞ ವೈದ್ಯ ಆತ್ಮ* ಹತ್ಯೆ ಬೀದರ್: ನಗರದಲ್ಲಿ ಬ್ರೀಮ್ಸ್ ಆಸ್ಪತ್ರೆ ಫಾರೇನ್ಸಿಕ್ ಲ್ಯಾಬ್ ಮುಖ್ಯಸ್ಥ, ತಜ್ಞ ವೈದ್ಯ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ

5 hrs ago
user_Udayakumar Mule
Udayakumar Mule
ವರದಿಗಾರ Basavakalyan, Bidar•
5 hrs ago

ಬ್ರೀಮ್ಸ್ ಆಸ್ಪತ್ರೆ ಫಾರೇನ್ಸಿಕ್ ಲ್ಯಾಬ್ ಮುಖ್ಯಸ್ಥ, ತಜ್ಞ ವೈದ್ಯ ಆತ್ಮ* ಹತ್ಯೆ ಬೀದರ್: ನಗರದಲ್ಲಿ ಬ್ರೀಮ್ಸ್ ಆಸ್ಪತ್ರೆ ಫಾರೇನ್ಸಿಕ್ ಲ್ಯಾಬ್ ಮುಖ್ಯಸ್ಥ, ತಜ್ಞ ವೈದ್ಯ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ

More news from ಕರ್ನಾಟಕ and nearby areas
  • ಸ್ಥಳ :: ಯಾದಗಿರಿ ಕರ್ನಾಟಕದ ಬಡತನ ಸೂಚ್ಯಂಕದಲ್ಲಿ ಯಾದಗಿರಿ ಜಿಲ್ಲೆ ನಂಬರ 1 ಸ್ಥಾನ ಹೌದು ವೀಕ್ಷಕರೇ ಫೆಬ್ರುವರಿ 28 2026ರಂದು ನೀತಿ ಆಯೋಗ ಜಾರಿಗೆ ಮಾಡಿದ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಅತಿ ಹೆಚ್ಚು ಬಡತನ ಹೊಂದಿರುವ ಜಿಲ್ಲೆಗಳಾಗಿವೆ ಯಾವ ಆಧಾರದ ಮೇಲೆ ಬಡತನ ಸೂಚ್ಯಂಕವನ್ನು ನೀಡಿದ್ದಾರೆ ಎಂದರೆ ಗ್ರಾಮೀಣಾಭಿವೃದ್ಧಿ ಶಿಕ್ಷಣ ಮಟ್ಟ ಉದ್ಯೋಗ ಆರೋಗ್ಯ ಸೂಚ್ಯಂಕ ಕಾರ್ಮಿಕರ ವಲಸೆ ತಲ ಆದಾಯ ಮೇಲೆ ಬಡತನ ಸೂಚ್ಯಂಕ ನ್ಯೂ ಗುರುತಿಸುತ್ತಾರೆ 1) ಯಾದಗಿರಿ ಜಿಲ್ಲೆ 28.68% 2) ರಾಯಚೂರ 21.58% 3) ಗುಲ್ಬರ್ಗ 20.33% 4) ಕೊಪ್ಪಳ 19.35% 5) ವಿಜಯಪುರ 17.52 % ರಾಜ್ಯದಲ್ಲಿ ಅತಿ ಹೆಚ್ಚು ಬಡತನ ಹೊಂದಿರುವ ಜಿಲ್ಲೆ ಯಾದಗಿರಿ ಜಿಲ್ಲೆ, ಅಗ್ರಸ್ಥಾನದಲ್ಲಿದೆ ಕರ್ನಾಟಕ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಅನುದಾನ ನೀಡಿದ್ದರು ಯಾಕೆ ಬಡತನದಿಂದ ನಿರ್ಮೂಲನೆ ಆಗ್ತಿಲ್ಲ ಅಭಿವೃದ್ಧಿ ಆಗ್ತಿಲ್ಲ ಏನು ಕಾರಣ ಅಲ್ಲಿಯ ರಾಜಕಾರಣಿಗಳು ಬ್ರಷ್ಟರಾ ? ಇಲ್ಲ ಸರ್ಕಾರಿ ಸಿಬ್ಬಂದಿಗಳು ಅತಿ ಭ್ರಷ್ಟರಾಗಿದ್ದಾರೆ ? ಏನು ಸರ್ಕಾರ ಕೊಟ್ಟಂತ ಕೊಡುಗೆಗಳು ಜನರಿಗೆ ತಲುಪಲು ಸಾಧ್ಯ ಆಗ್ತಾ ಇಲ್ಲವಾ ?ಇದಕ್ಕೆ ಸರ್ಕಾರವೇ ಕ್ರಮ ಕೈಗೊಳ್ಳಬೇಕೆಂದು ಜನರ ಆಶಯವಾಗಿದೆ ವರದಿ ಸಿಎಂ ಮಕಾಂದಾರ
    1
    ಸ್ಥಳ :: ಯಾದಗಿರಿ
ಕರ್ನಾಟಕದ ಬಡತನ ಸೂಚ್ಯಂಕದಲ್ಲಿ ಯಾದಗಿರಿ ಜಿಲ್ಲೆ ನಂಬರ 1 ಸ್ಥಾನ
ಹೌದು ವೀಕ್ಷಕರೇ ಫೆಬ್ರುವರಿ 28 2026ರಂದು ನೀತಿ ಆಯೋಗ ಜಾರಿಗೆ ಮಾಡಿದ ಸೂಚ್ಯಂಕದಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಅತಿ ಹೆಚ್ಚು ಬಡತನ ಹೊಂದಿರುವ ಜಿಲ್ಲೆಗಳಾಗಿವೆ 
ಯಾವ ಆಧಾರದ ಮೇಲೆ ಬಡತನ ಸೂಚ್ಯಂಕವನ್ನು ನೀಡಿದ್ದಾರೆ ಎಂದರೆ 
ಗ್ರಾಮೀಣಾಭಿವೃದ್ಧಿ ಶಿಕ್ಷಣ ಮಟ್ಟ ಉದ್ಯೋಗ ಆರೋಗ್ಯ ಸೂಚ್ಯಂಕ ಕಾರ್ಮಿಕರ ವಲಸೆ ತಲ ಆದಾಯ ಮೇಲೆ ಬಡತನ ಸೂಚ್ಯಂಕ ನ್ಯೂ ಗುರುತಿಸುತ್ತಾರೆ 
1) ಯಾದಗಿರಿ ಜಿಲ್ಲೆ 28.68% 
2) ರಾಯಚೂರ 21.58%
3) ಗುಲ್ಬರ್ಗ 20.33% 
4) ಕೊಪ್ಪಳ 19.35% 
5) ವಿಜಯಪುರ 17.52 %
ರಾಜ್ಯದಲ್ಲಿ ಅತಿ ಹೆಚ್ಚು ಬಡತನ ಹೊಂದಿರುವ ಜಿಲ್ಲೆ ಯಾದಗಿರಿ ಜಿಲ್ಲೆ, ಅಗ್ರಸ್ಥಾನದಲ್ಲಿದೆ 
ಕರ್ನಾಟಕ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಅನುದಾನ ನೀಡಿದ್ದರು ಯಾಕೆ ಬಡತನದಿಂದ ನಿರ್ಮೂಲನೆ ಆಗ್ತಿಲ್ಲ ಅಭಿವೃದ್ಧಿ ಆಗ್ತಿಲ್ಲ ಏನು ಕಾರಣ ಅಲ್ಲಿಯ ರಾಜಕಾರಣಿಗಳು ಬ್ರಷ್ಟರಾ ? ಇಲ್ಲ ಸರ್ಕಾರಿ ಸಿಬ್ಬಂದಿಗಳು ಅತಿ ಭ್ರಷ್ಟರಾಗಿದ್ದಾರೆ ? ಏನು ಸರ್ಕಾರ ಕೊಟ್ಟಂತ ಕೊಡುಗೆಗಳು ಜನರಿಗೆ ತಲುಪಲು  ಸಾಧ್ಯ ಆಗ್ತಾ ಇಲ್ಲವಾ ?ಇದಕ್ಕೆ ಸರ್ಕಾರವೇ ಕ್ರಮ ಕೈಗೊಳ್ಳಬೇಕೆಂದು ಜನರ ಆಶಯವಾಗಿದೆ 
ವರದಿ ಸಿಎಂ ಮಕಾಂದಾರ
    user_Star Kannada News 24×7
    Star Kannada News 24×7
    News Anchor ಕಲಬುರಗಿ, ಕಲಬುರಗಿ, ಕರ್ನಾಟಕ•
    6 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    7 hrs ago
  • ಕೆಂಬಾವಿ : ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಹತ್ತಿರ ನಡೆದ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಸನಗೌಡ (30) ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಹಾಗೂ ಕೃತ್ಯವೆಸಗಿದ ಆರೋಪಿ ಇವರಿಬ್ಬರೂ ಟಿಪ್ಪರ್ ಡ್ರೈವರ್‌ಗಳಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮೊದಲೇ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದೆ. ಕುಡಿತದ ಮತ್ತಿನಲ್ಲಿದ್ದಾಗ ಇದೇ ವಿಚಾರವಾಗಿ ಗೆಳೆಯರಿಬ್ಬರ ಮಧ್ಯೆ ತೀವ್ರ ಗಲಾಟೆ ನಡೆದಿದ್ದು ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪೃತ್ವಿಕ್ ಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಆರೋಪಿಯನ್ನು (ಮಾಹಿತಿಯ ಪ್ರಕಾರ ಆರೋಪಿಯ ಹೆಸರೂ ಬಸನಗೌಡ) ಪೊಲೀಸರು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಈ ಕುರಿತು ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಕೆಂಬಾವಿ : ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಬಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಹತ್ತಿರ ನಡೆದ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಬಸನಗೌಡ (30) ಎಂದು ಗುರುತಿಸಲಾಗಿದೆ. ಕೊಲೆಯಾದ ಯುವಕ ಹಾಗೂ ಕೃತ್ಯವೆಸಗಿದ ಆರೋಪಿ ಇವರಿಬ್ಬರೂ ಟಿಪ್ಪರ್ ಡ್ರೈವರ್‌ಗಳಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು.
ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮೊದಲೇ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದೆ. ಕುಡಿತದ ಮತ್ತಿನಲ್ಲಿದ್ದಾಗ ಇದೇ ವಿಚಾರವಾಗಿ ಗೆಳೆಯರಿಬ್ಬರ ಮಧ್ಯೆ ತೀವ್ರ ಗಲಾಟೆ ನಡೆದಿದ್ದು ಅದು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ.
ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪೃತ್ವಿಕ್ ಶಂಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದ ಆರೋಪಿಯನ್ನು (ಮಾಹಿತಿಯ ಪ್ರಕಾರ ಆರೋಪಿಯ ಹೆಸರೂ ಬಸನಗೌಡ) ಪೊಲೀಸರು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಈ ಕುರಿತು ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಪತ್ರಕರ್ತ ಶೋರಾಪುರ, ಯಾದಗಿರಿ, ಕರ್ನಾಟಕ•
    10 hrs ago
  • ವಿಜಯಪುರ: ಚಂದ್ರ ಗ್ರಹಣ ವಿಶೇಷ ಪೂಜೆ ಸಲ್ಲಿಕೆ ಸುರೇಶ್ ಜತ್ತಿ ವಿಜಯಪುರದಲ್ಲಿ ಮಂಗಳವಾರದಂದು ಸುರೇಶ್ ಜತ್ತಿ ಅವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯಂತೆ, ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ವಿಜಯಪುರದ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ದೇವಸ್ಥಾನಕ್ಕೆ ತೆರಳಿ ಪುರೋಹಿತರಿಂದ ವಿಧಿ ವಿಧಾನಗಳ ಮಾಹಿತಿ ಪಡೆದು, ನಂತರ ಮನೆಯಲ್ಲಿ ಆಚರಣೆ ಮಾಡಿದ್ದಾರೆ. ಗರ್ಭಿಣಿ ಮಹಿಳೆಯರು ಪಾಲಿಸಬೇಕಾದ ನಿಯಮಗಳು, ಪೂಜೆ ಹಾಗೂ ಆಹಾರ ಸೇವನೆಯ ಕುರಿತು ಮಾಹಿತಿ ಪಡೆದು ಪಾಲನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
    1
    ವಿಜಯಪುರ: ಚಂದ್ರ ಗ್ರಹಣ ವಿಶೇಷ ಪೂಜೆ ಸಲ್ಲಿಕೆ ಸುರೇಶ್ ಜತ್ತಿ
ವಿಜಯಪುರದಲ್ಲಿ ಮಂಗಳವಾರದಂದು ಸುರೇಶ್ ಜತ್ತಿ ಅವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯಂತೆ, ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ವಿಜಯಪುರದ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ದೇವಸ್ಥಾನಕ್ಕೆ ತೆರಳಿ ಪುರೋಹಿತರಿಂದ ವಿಧಿ ವಿಧಾನಗಳ ಮಾಹಿತಿ ಪಡೆದು, ನಂತರ ಮನೆಯಲ್ಲಿ ಆಚರಣೆ ಮಾಡಿದ್ದಾರೆ. ಗರ್ಭಿಣಿ ಮಹಿಳೆಯರು ಪಾಲಿಸಬೇಕಾದ ನಿಯಮಗಳು, ಪೂಜೆ ಹಾಗೂ ಆಹಾರ ಸೇವನೆಯ ಕುರಿತು ಮಾಹಿತಿ ಪಡೆದು ಪಾಲನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    5 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    6 hrs ago
  • ಗುಳೇದಗುಡ್ಡ: ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.
    1
    ಗುಳೇದಗುಡ್ಡ:  ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ  ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    8 hrs ago
  • ಬೀದರ್: ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲೆಂದು ಸಾಗಿಸುತಿದ್ದ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡ ಘಟನೆ ನಗರದಲ್ಲಿ ಜರುಗಿದೆ
    1
    ಬೀದರ್: ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲೆಂದು ಸಾಗಿಸುತಿದ್ದ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡ ಘಟನೆ ನಗರದಲ್ಲಿ ಜರುಗಿದೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    5 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ವಿಜಯಪುರ: ಶಾಸಕ ಯತ್ನಾಳ್‌ ವಿರುದ್ಧ ಭ್ರಷ್ಟಾಚಾರ ಆರೋಪಿಸಿದ ಗಿರೀಶ್ ವಿಜಯಪುರದಲ್ಲಿ ಮಂಗಳವಾರದಂದು ಕಾಂಗ್ರೆಸ್‌ ಮುಖಂಡ ಗಿರೀಶ್ ಇಟ್ಟಂಗಿಹಾಳ ಅವರು, ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ್ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರವರು ನಗರದ ಮುಖ್ಯ ರಸ್ತೆಯ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ವರ್ಷ ಉದ್ಘಾಟನೆಯಾಗಿದ್ದ ಕೋರ್ಟ್ ಸರ್ಕಲ್‌ನಿಂದ ಬಿಡಿ ಕಚೇರಿಯವರೆಗಿನ ರಸ್ತೆ ಸಂಪೂರ್ಣವಾಗಿ ಕಿತ್ತು ಹೋಗಿದ್ದು, ಇದರಲ್ಲಿ ಶಾಸಕರು ಹಾಗೂ ಪಾಲಿಕೆ ಸದಸ್ಯರು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
    1
    ವಿಜಯಪುರ: ಶಾಸಕ ಯತ್ನಾಳ್‌ ವಿರುದ್ಧ ಭ್ರಷ್ಟಾಚಾರ ಆರೋಪಿಸಿದ ಗಿರೀಶ್
ವಿಜಯಪುರದಲ್ಲಿ ಮಂಗಳವಾರದಂದು ಕಾಂಗ್ರೆಸ್‌ ಮುಖಂಡ ಗಿರೀಶ್ ಇಟ್ಟಂಗಿಹಾಳ ಅವರು, ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ್ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರವರು ನಗರದ ಮುಖ್ಯ ರಸ್ತೆಯ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ವರ್ಷ ಉದ್ಘಾಟನೆಯಾಗಿದ್ದ ಕೋರ್ಟ್ ಸರ್ಕಲ್‌ನಿಂದ ಬಿಡಿ ಕಚೇರಿಯವರೆಗಿನ ರಸ್ತೆ ಸಂಪೂರ್ಣವಾಗಿ ಕಿತ್ತು ಹೋಗಿದ್ದು, ಇದರಲ್ಲಿ ಶಾಸಕರು ಹಾಗೂ ಪಾಲಿಕೆ ಸದಸ್ಯರು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.