Shuru
Apke Nagar Ki App…
ಝೆಡ್ ನ್ಯೂಸ್ ಮನ್ಸೂರ್ ಅಹ್ಮದ್ ಚಿಂತಾಮಣಿ ತಾಕತ್ತು ಇದ್ರೆ ದಾಖಲೆ ಬಿಡುಗಡೆ ಮಾಡು ಕೆ. ಸುಧಾಕರ್ ವಿರುದ್ಧ ಸಚಿವ ಡಾ. ಎಂ ಸಿ ಸುಧಾಕರ್ ಕಿಡಿ..!
Md mansoor
ಝೆಡ್ ನ್ಯೂಸ್ ಮನ್ಸೂರ್ ಅಹ್ಮದ್ ಚಿಂತಾಮಣಿ ತಾಕತ್ತು ಇದ್ರೆ ದಾಖಲೆ ಬಿಡುಗಡೆ ಮಾಡು ಕೆ. ಸುಧಾಕರ್ ವಿರುದ್ಧ ಸಚಿವ ಡಾ. ಎಂ ಸಿ ಸುಧಾಕರ್ ಕಿಡಿ..!
More news from ಕರ್ನಾಟಕ and nearby areas
- Post by Venu Gopal1
- ಕೋಲಾರದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ: ಮಹಿಳಾ ಸಬಲೀಕರಣದ ಬಗ್ಗೆ ಬಿಜೆಪಿ ಕಾರ್ಯಕರ್ತೆ ದೀಪಿಕಾ ಮಾತು ಕೋಲಾರ: "ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಇಡೀ ದೇಶದ ಅಸ್ಮಿತೆ ಮತ್ತು ಮಹಿಳೆಯರ ಹಕ್ಕುಗಳ ನಿಜವಾದ ಪ್ರತಿಪಾದಕರು," ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ದೀಪಿಕಾ ಅಭಿಪ್ರಾಯಪಟ್ಟರು. ಇಂದು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಂಬೇಡ್ಕರ್ ವಿಚಾರಧಾರೆಗಳ ಸ್ಮರಣೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, "ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದ ಅಂಬೇಡ್ಕರ್ ಅವರು ಮಹಿಳಾ ಸ್ವಾತಂತ್ರ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಲು ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ," ಎಂದರು. ಮೋದಿ ಸರ್ಕಾರ ಮತ್ತು ಮಹಿಳಾ ಮೀಸಲಾತಿ ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಆದ್ಯತೆಗಳ ಬಗ್ಗೆ ಮಾತನಾಡುತ್ತಾ, "ಪ್ರಧಾನಿ ಮೋದಿ ಅವರು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲಗೊಳಿಸಲು ಅನೇಕ ಯೋಜನೆಗಳನ್ನು ತಂದಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ನೀಡಿರುವ ಪ್ರಾತಿನಿಧ್ಯ ಮತ್ತು ಗೌರವವು ಶ್ಲಾಘನೀಯ. ಸ್ಥಳೀಯ ಮಟ್ಟದಲ್ಲಿ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪಾಲು ದೊರೆಯುತ್ತಿರುವುದು ಅವರ ಶ್ರೇಯೋಭಿವೃದ್ಧಿಗೆ ಪೂರಕವಾಗಿದೆ," ಎಂದು ತಿಳಿಸಿದರು. ಅಲ್ಲದೆ, ಮೋದಿ ಸರ್ಕಾರವು ಮಹಿಳಾ ಮೀಸಲಾತಿ ಮತ್ತು ಆರ್ಥಿಕ ಸೌಲಭ್ಯಗಳ ಮೂಲಕ ಸ್ತ್ರೀಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಮುಖ್ಯವಾಹಿನಿಗೆ ತರುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು. ಕಾರ್ಯಕ್ರಮದ ಮುಖ್ಯಾಂಶಗಳು: ಕೋಲಾರ ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ. ಸಂವಿಧಾನ ಶಿಲ್ಪಿಯ ಆಶಯಗಳನ್ನು ಮೈಗೂಡಿಸಿಕೊಳ್ಳಲು ಕರೆ. ಮಹಿಳಾ ಸಬಲೀಕರಣಕ್ಕೆ ಮೋದಿ ಸರ್ಕಾರದ ಕೊಡುಗೆಗಳ ಬಗ್ಗೆ ಚರ್ಚೆ. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.1
- KOLAR KI.AWAAZ KOUSAR NEWS1
- ಹೊಸಕೋಟೆ ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ. ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ3
- ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಭಾರತ ಕರ್ನಾಟಕ ಜನತೆಗೆ ಆರ್ಥಿಕ ಶುಭಾಶಯಗಳು ಎಲ್ಲಾ ಜನತೆ ಸೇರಿಸಿ ಒಗ್ಗಟ್ಟಾಗಿ ಜಯಂತಿ ಮಾಡೋಣ ಆ ಜಾತಿ ಈ ಜಾತಿ ಜಾತಿ ಇಲ್ಲ ಒಂದೇ ಜಾತಿ ಮಾನವ ಜಾತಿ ಎಲ್ಲರಿಗೂ ಜೈ ಭೀಮ್ ಜೈ ಭೀಮ್ 💐💐❤️❤️💐💐👍1
- ಮಾಧ್ಯಮದವರ ಮೇಲೆ ಗೂಂಡಾ ವರ್ತನೆ ತೋರಿದ ರಾಮಮೂರ್ತಿನಗರ ಪೊಲೀಸ್ ಠಾಣಾ ಎಎಸ್ಐ ಶಿವಕುಮಾರ್1
- ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಬೋಟ್ ಪೆರೇಡ್ ಜನರ ಕಣ್ಣನ್ನು ತಂಪು ಗೊಳಿಸಿದೆ1
- Post by Venu Gopal1