Shuru
Apke Nagar Ki App…
ತಾಲೂಕಿಗೆ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಳ್ಳಗಿ (ಬಿ) ಗ್ರಾಮದ ವಿದ್ಯಾರ್ಥಿನಿ: ಬಡತನ ಇದ್ದರೂ ಛಲ ಬಿಡದೆ ಯಶಸ್ಸು ಕಂಡ ನೀಲಮ್ಮ ಕಲಶೇಟ್ಟಿ.
Star Kannada News 24×7
ತಾಲೂಕಿಗೆ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಳ್ಳಗಿ (ಬಿ) ಗ್ರಾಮದ ವಿದ್ಯಾರ್ಥಿನಿ: ಬಡತನ ಇದ್ದರೂ ಛಲ ಬಿಡದೆ ಯಶಸ್ಸು ಕಂಡ ನೀಲಮ್ಮ ಕಲಶೇಟ್ಟಿ.
More news from ಕರ್ನಾಟಕ and nearby areas
- ತಾಲೂಕಿಗೆ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ಅಳ್ಳಗಿ (ಬಿ) ಗ್ರಾಮದ ವಿದ್ಯಾರ್ಥಿನಿ: ಬಡತನ ಇದ್ದರೂ ಛಲ ಬಿಡದೆ ಯಶಸ್ಸು ಕಂಡ ನೀಲಮ್ಮ ಕಲಶೇಟ್ಟಿ.1
- Post by Nava karnataka News channel1
- Post by ABU NEWS CHANNEL ಸಂಪಾದಕರು1
- ವಿಜಯಪುರದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾಜು ಕುರಿ ಬರ್ಬರ 6 ಸುತ್ತು ಗುಂಡು ಹಾರಿಸಿ, ಕಲ್ಲು ಎತ್ತಿಹಾಕಿ ಹತ್ಯೆ1
- ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತಾಫ ಮಾನ ದಿನದಿನಕ್ಕೆ ಹೆಚ್ಚಾಗುವ ಸಂಬವ ಇದೆ ಸಾರ್ವಜನಿಕರಿಗೆ ಹೇಳುವದಾರೆ ಚಿಕ್ಕ ಮಕಳಾಗಲ್ಲಿ ದೊಡ್ಡವರು ಆ ಗಲ್ಲಿ ಅಪಯಕಾರಿ ತಾಪ ಮಾನ ಇದು ದಯವಿಟ್ಟು ಹೊರೆಗೆ ಹೋಗಬಾರದು ಸಾರ್ವಜನಿಕರು ಏನೆ ಕೆಲಸ ಇದ್ದರು. ಬೇಗನೆ ಮುಗಿಸಿಕೊಂಡು ಮನೆಯಲ್ಲಿ ಇರಬೇಕು ಮತ್ತು ನೀರು ಹೆಚ್ಚಾಗಿ ಕುಡಿತ್ತಾ ಇರಬೇಕು ಎಂದು ಹೇಳಲಾಗಿದೆ.1
- ಯಾದಗಿರಿ || ಯಾದಗಿರಿ ನಗರಕ್ಕೆ ಆಗಮಿಸೀದ ಸತ್ಯ ಸಾಯಿ ರಥೋತ್ಸವ1
- ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ2
- ಅರುಣ್ ಪಾಟೀಲ್ ವಿರುದ್ಧ ಮತ್ತೆ ಜೆ ಎಂ ಕೊರಬು ಅಸಮಾಧಾನ. ನಿಮ್ಮ ತಂದೆಯ ಗೆಲುವಿಗೆ ಹಗಲಿರುಳು ಶ್ರಮಿಸಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ. ಅಫಜಲಪೂರ: ತಾಲೂಕಿನಲ್ಲಿ ರಾಜಕೀಯ ತೀವ್ರತೆ ಹೆಚ್ಚುತ್ತಿರುವ ನಡುವೆ, ಜೆ.ಎಂ. ಕೊರಬು ಅವರು ಅರುಣ್ ಪಾಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುವ ಪ್ರವೃತ್ತಿ ನಿಲ್ಲಿಸಬೇಕು” ಎಂದು ಆಗ್ರಹಿಸಿದ ಅವರು, ತಮ್ಮ ತಂದೆಯ ಗೆಲುವಿಗಾಗಿ ಹಗಲಿರುಳು ಶ್ರಮಿಸಿದರೂ ಇಂದು ತಮ್ಮ ವಿರುದ್ಧ ನಡೆದುಕೊಳ್ಳುತ್ತಿರುವುದು ನೋವು ತಂದಿದೆ ಎಂದು ಹೇಳಿದರು. ವಾಹಿನಿಗಳ ಮೂಲಕ ಸುಳ್ಳು ಪ್ರಚಾರ ಮಾಡುವುದು ಹಾಗೂ ಕಾರ್ಯಕರ್ತರನ್ನು ತಪ್ಪು ದಾರಿಗೆಳೆಯುವುದನ್ನು ತಕ್ಷಣ ನಿಲ್ಲಿಸಬೇಕು. “ಪಶ್ಚಾತ್ತಾಪ ಪಟ್ಟು ಕೊರಬು ಕಣ್ಣೀರು ಹಾಕಿದ್ದಾರೆ” ಎಂಬ ಹೇಳಿಕೆಗಳು ಸುಳ್ಳು ಎಂದು ಸ್ಪಷ್ಟಪಡಿಸಿದರು. ತಾಲೂಕಿನಲ್ಲಿ ನಿಮ್ಮ ವಿರುದ್ಧ ಅನೇಕ ಕಾರ್ಯಕರ್ತರು ಮೇಲ್ನೋಟಕ್ಕೆ ಬೆಂಬಲ ತೋರಿದರೂ ಒಳಗೊಳಗೆ ಅಸಮಾಧಾನಗೊಂಡಿದ್ದಾರೆ ಎಂದು ಆರೋಪಿಸಿ, ಈ ಅಸಮಾಧಾನವನ್ನು ಗಮನಿಸಬೇಕು ಎಂದು ಸೂಚಿಸಿದರು. ರೈತರ ವಂತಿಕೆ ಹಣದಿಂದ ರಸ್ತೆ ನಿರ್ಮಾಣ ಕಾರ್ಯಕ್ರಮಕ್ಕೂ ಹಾಜರಾಗದಿರುವುದನ್ನು ಪ್ರಶ್ನಿಸಿದ ಅವರು, “ಕೊರಬು ಬೆಳೆಯುತ್ತಿದ್ದಾರೆ ಎಂಬ ಅಸೂಹೆ ಇದೆಯೇ?” ಎಂದು ನೇರವಾಗಿ ಪ್ರಶ್ನಿಸಿದರು. ಭೇದಭಾವದ ರಾಜಕಾರಣ ಮುಂದುವರಿದರೆ ಎಂ.ವೈ. ಪಾಟೀಲ್ ಅವರ ಹೆಸರಿಗೆ ಕಳಂಕ ಬರುತ್ತದೆ ಎಂದು ಎಚ್ಚರಿಸಿದರು.1