Shuru
Apke Nagar Ki App…
ರನ್ನ ಬೆಳಗಲಿ ಪಟ್ಟಣದ ಹೆಸ್ಕಾಂ ಕಚೇರಿ ಎದುರು ಅನ್ನದಾತರ ಪ್ರತಿಭಟನೆ ಮುಧೋಳ : ಗುಣಮಟ್ಟದ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಮುಖಂಡರು ಮುಧೋಳ ತಾಲೂಕಿನ ರನ್ನ ಬೆಳಗಲಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗೋವಿಂದಪ್ಪ ತಳವಾರ
ರನ್ನ ಬೆಳಗಲಿ ಪಟ್ಟಣದ ಹೆಸ್ಕಾಂ ಕಚೇರಿ ಎದುರು ಅನ್ನದಾತರ ಪ್ರತಿಭಟನೆ ಮುಧೋಳ : ಗುಣಮಟ್ಟದ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಮುಖಂಡರು ಮುಧೋಳ ತಾಲೂಕಿನ ರನ್ನ ಬೆಳಗಲಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
More news from ಕರ್ನಾಟಕ and nearby areas
- ರನ್ನ ಬೆಳಗಲಿ ಪಟ್ಟಣದ ಹೆಸ್ಕಾಂ ಕಚೇರಿ ಎದುರು ಅನ್ನದಾತರ ಪ್ರತಿಭಟನೆ ಮುಧೋಳ : ಗುಣಮಟ್ಟದ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಮುಖಂಡರು ಮುಧೋಳ ತಾಲೂಕಿನ ರನ್ನ ಬೆಳಗಲಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.1
- ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣೇಶೋತ್ಸವದ ಮೆರವಣಿಗೆ,ಗಮನ ಸೆಳೆದ ಮಹಿಳೆಯರ ಡೋಲ್ ತಾಶಾ ಫತಕ್ ವಾದನ1
- ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು1
- ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು. ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು. ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು. ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು. ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು. ಗಣ್ಯರ ಉಪಸ್ಥಿತಿ ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.4
- ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.1
- ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉 ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉1
- ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ಸಚಿವರಾದ ಸತೀಶ್ ಜಾರಕಿಹೊಳಿ ಸಾಹುಕಾರ್. 🏏❤️ ಯಾವುದೇ ರೀತಿಯ ಒತ್ತಡವಿಲ್ಲದೆ, ಮಕ್ಕಳೊಂದಿಗೆ ಬೆರೆತು ಆರಾಮಾಗಿ ಕೆಲ ಸಮಯ ಕಳೆದು, ಅವರ ಉತ್ಸಾಹವನ್ನು ಹೆಚ್ಚಿಸಿದರು. Satish Jarkiholi1
- ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಜಿಲ್ಲಾಡಳಿತ ಭವನದ ಎದುರು ಸರಕಾರಿ ಪಡಿತರ ವಿತರಕರ ಸಂಘದಿಂದ ಪ್ರತಿಭಟನೆ ಸರ್ವರ್ ಸಮಸ್ಯೆಯಿಂದ ದಿನಕ್ಕೆ ಕೇವಲ 5–10 ಪಡಿತರ ಚೀಟಿಗಳ ಇ-ಕೆವೈಸಿ ಇ-ಕೆವೈಸಿಗಾಗಿ ಗಂಟೆಗಟ್ಟಲೆ ಕಾಯುತ್ತಿರುವ ಪಡಿತರ ಚೀಟಿದಾರರು ಸರ್ವರ್ ಸಮಸ್ಯೆಯಿಂದ ಪಡಿತರ ವಿತರಕರು–ಚೀಟಿದಾರರ ನಡುವೆ ವಾಗ್ವಾದ ವಿತರಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅಧಿಕಾರಿಗಳ ಒತ್ತಡ: ಆರೋಪ ಇ-ಕೆವೈಸಿ ಪ್ರಕ್ರಿಯೆಯಿಂದ ವಿತರಕರಿಗೆ ಮಾನಸಿಕ ಒತ್ತಡ ಹೆಚ್ಚಳ ವಿತರಕರ ಆರೋಗ್ಯದ ಮೇಲೂ ದುಷ್ಪರಿಣಾಮ: ಸಂಘದ ಆರೋಪ ಐಹೊಳೆ ಗ್ರಾಮದ ವಿತರಕಿ ಗುರುದೇವಿ ಪ್ಯಾಟಿಶೆಟ್ಟರ ಅವರಿಗೆ ಅನಾರೋಗ್ಯ: ಸಂಘದ ಉಲ್ಲೇಖ ಇ-ಕೆವೈಸಿ ಸರ್ವರ್ ಸಮಸ್ಯೆ ಕೂಡಲೇ ಪರಿಹರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ1