Shuru
Apke Nagar Ki App…
ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ..! ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ಶಶಿಕಾಂತ ಪಡಸಲಗಿ ಹೇಳಿಕೆ
Santosh Badakambi
ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ..! ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ಶಶಿಕಾಂತ ಪಡಸಲಗಿ ಹೇಳಿಕೆ
More news from ಕರ್ನಾಟಕ and nearby areas
- ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಾಗಲಕೋಟೆ ನಗರದ ಉಪ್ಪರ ಮೊಹಲ್ಲಾದಲ್ಲಿ ಸ್ಥಬ್ದ ಚಿತ್ರ ಪ್ರದರ್ಶನ1
- ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ..ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ.. ಎಚ್ಚರಿಕೆ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಾಲನೆ ಮಾಡಬೇಡಿ..1
- ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ಗುಳೇದಗುಡ್ಡ ಪಟ್ಟಣದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ಗುಳೇದಗುಡ್ಡ: ಪಟ್ಟಣದಲ್ಲಿ ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ನಿಮಿತ್ತವಾಗಿ ಬುಧವಾರ ಪವಿತ್ರ ಈದ್ ಮಿಲಾದ್ ಹಬ್ಬದ ಅದ್ದೂರಿ ಮೆರವಣಿಗೆ ನಡೆಯಿತು. ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಪಟ್ಟಣದ ಭಾಗವಾನ್ ಪೇಟೆಯಿಂದ ಆರಂಭವಾಗಿ ಪವಾರ್ ಕ್ರಾಸ್, ಪುರಸಭೆ, ಸರಾಫಬಜಾರ್, ಕಂಠಿಪೇಟೆ, ಗಚ್ಚಿನಕಟ್ಟಿ, ಚೌಬಜಾರ, ಅರಳಿಕಟ್ಟಿ ಮೂಲಕ ಹಾಯ್ದು ಭಾಗವಾನ್ ಪೇಟೆಗೆ ತಲುಪಿತು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಹಾಗೂ ಸಮಾಜದ ಮುಖಂಡರಾದ ಮುಬಾರಕ್ ಮಂಗಳೂರು, ಅಂಜುಮನ್ ಕಮೀಟಿ ಅಧ್ಯಕ್ಷ ರಜಾಕ್ ಕುದರಿ, ಸಾಧನಿ ಭಾಷಾ, ಮಶಾಕ್ ನಲವತ್ತವಾಡ, ಜಾವಿದ್ ಮೊಮಿನ್, ಜಿಲಾನಿ ಮುಜಾಹಿದ್, ರಫಿಕ್ ಕಲ್ಬುರ್ಗಿ, ದೇವರಾಜ ಕಟ್ಟಿಮನಿ, ಗೋವಿಂದ ರಾಠೋಡ, ರಫಿಕ್ ಮಕನದಾರ, ಮೋದಿನಸಾಬ್ ಸದರಿ, ರೀಯಾಜ್ ಚೊಳಚಗುಡ್ಡ, ಗುಲಾಮ್ ಹುಸೇನ್ ಇಲ್ಲಕಲ್, ಅಲ್ಲಾಸಾಬ ದೋಟೆಗಾರ ಸೇರಿದಂತೆ ಸಮಾಜದ ಮುಖಂಡರು ಇದ್ದರು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಮುಖ್ಯಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಅವರಿಗೆ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮುಬಾರಕ್ ಮಂಗಳೂರ ಅವರು ಸನ್ಮಾನಿಸಿದರು.2
- ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..! ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..! ಆರು ತಿಂಗಳು ಒಟ್ಟಿಗೆ ಇದ್ದು ಈಗ ಮದುವೆ ನಿರಾಕರಣೆ ಆರೋಪ..! ಯುವಕನ ಮನೆ ಮುಂದೆ ಯುವತಿ ಕಣ್ಣೀರು – ಹೈಡ್ರಾಮಾ..!! ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಪ್ಪಾರವಾಡಿ ಗ್ರಾಮದಲ್ಲಿ ಮದುವೆ ವಿಚಾರಕ್ಕೆ ಹೈಡ್ರಾಮಾ ನಡೆದಿದೆ. ಕಾಗವಾಡ ಪಟ್ಟಣದ ಮೇಘಾ ಎಂಬ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಕಳೆದ ಆರು ತಿಂಗಳಿನಿಂದ ಆಕೆಯೊಂದಿಗೆ ಇದ್ದ ಯುವಕ ಇದೀಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಉಪ್ಪಾರವಾಡಿ ಗ್ರಾಮದ ಅಕ್ಷಯ್ ಉಪ್ಪಾರ ಅಲಿಯಾಸ್ ಸುಕುಮಾರ ವಿರುದ್ಧ ಯುವತಿ ಈ ಆರೋಪ ಮಾಡಿದ್ದಾಳೆ. ಕಳೆದ ಹಲವು ವರ್ಷಗಳಿಂದ ತಮ್ಮಿಬ್ಬರ ನಡುವೆ ಪ್ರೀತಿ ಇತ್ತು. ಮದುವೆಯಾಗುವುದಾಗಿ ನಂಬಿಸಿ ತನ್ನನ್ನು ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಇದೀಗ ಮದುವೆ ಆಗುವುದಿಲ್ಲ ಎಂದು ಹೇಳುತ್ತಿದ್ದಾನೆ ಎಂದು ಮೇಘಾ ಆರೋಪಿಸಿದ್ದಾಳೆ. ಇದೇ ಕಾರಣಕ್ಕೆ ಯುವಕನ ಮನೆಗೆ ಬಂದ ಮೇಘಾ, ಮದುವೆಯಾಗುವವರೆಗೂ ಮನೆಯಿಂದ ಹೊರ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ. ಇನ್ನು, ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ತನ್ನ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡ�1
- ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ4
- ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್ ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್1
- ಕೊಣ್ಣೂರಲ್ಲಿ ಮಕ್ಕಳಿಂದ ಸಂಭ್ರಮದ ಈದ್ ಮಿಲಾದ್ ಆಚರಣೆ. ಶಾಂತಿ ಸಂದೇಶ ಸಾರಿದ ಮಕ್ಕಳು ಮಕ್ಕಳಿಂದ ಸಂಭ್ರಮದ ಈದ್ ಮಿಲಾದ್ ಆಚರಣೆ ಗೋಕಾಕ : ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜನ್ಮ ದಿನವಾದ ಈದ್ ಮಿಲಾದುನ್ನಬಿಯನ್ನು ಸಮೀಪದ ಕೊಣ್ಣೂರಲ್ಲಿ ಸಡಗರದಿಂದ ಆಚರಿಸಲಾಯಿತು.ಕೊಣ್ಣೂರ ಮುಖ್ಯ ಬಜಾರದ ಮಸೀದಿಯಿಂದ ಮಕ್ಕಳು ಕೈಯಲ್ಲಿ ದ್ವಜ ಹಿಡಿದು ಮಕ್ಕಳು ಪೈಗಂಬರ್ ಮೊಹಮ್ಮದರ ತತ್ವ ಆದರ್ಶಗಳ ಘೋಷಣೆ ಕೂಗಿದರು. ಪೈಗಂಬರರು ಲೋಕಕ್ಕೆ ಸಾರಿದ ತತ್ವ ಹಾಗೂ ಸನ್ಮಾರ್ಗಗಳ ಸಂದೇಶ ಸಾರಿದರು.1
- ಆಗಸ್ಟ್ 30 ರಂದು ಕಮತಗಿಯಲ್ಲಿ AICSCA CSC Foundation ಉದ್ಘಾಟನೆ1
- ಸಂಸ್ಥಾಪಕ ಅಧ್ಯಕ್ಷರು ಯೋಧರ ಮಡಿಲು ಹಾಗೂ ಅನಾಥಾಶ್ರಮ ಮತ್ತು ವೃದ್ಧಾಶ್ರಮ ಮತ್ತು ಜೆಎಂ ಸ್ಪೋರ್ಟ್ಸ್ ಕ್ಲಬ್ ಮುಗಳಕೋಡ ಇವರ ವತಿಯಿಂದ ವಿದ್ಯಾರ್ಥಿಗಳಿಗಾಗಿ ರಸ್ತೆ ತಡೆ ಅಭಿಯಾನ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುಗಳಖೋಡ ಗ್ರಾಮದಲ್ಲಿ, ವಿದ್ಯಾರ್ಥಿಗಳ ಬಸ್ ಸೌಲಭ್ಯದ ಕೊರತೆಯಿಂದ ಉಂಟಾಗುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ದೊರಕಬೇಕು ಎಂಬ ಸದುದ್ದೇಶದಿಂದ ಧ್ವನಿ ಎತ್ತಿ ಹೋರಾಟ ನಡೆಸಲಾಯಿತು ವಿದ್ಯಾರ್ಥಿಗಳ ಹಿತಕ್ಕಾಗಿ ಸ್ಪಂದಿಸಿ ಅಗತ್ಯ ಸಹಕಾರ ನೀಡಿದ KSRTC ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ವಿದ್ಯಾರ್ಥಿಗಳ ಶಿಕ್ಷಣದ ಹಾದಿ ಸುಗಮವಾಗಲಿ ಎಂಬ ಆಶಯದೊಂದಿಗೆ ಕೈಗೊಂಡ ಈ ಸಮಾಜಮುಖಿ ಪ್ರಯತ್ನವು ಜನಸೇವೆಯ ನಿಜವಾದ ಕಾಳಜಿಗೆ ಸಾಕ್ಷಿಯಾಗಿದೆ.” 🙏🚌✊1