logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ *ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಮೇ 10 ರಂದು ತಾಯಿ ದಿನ ಪ್ರಯುಕ್ತ , ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನಾಚರಣೆ ಆಚರಿಸಲಾಯಿತು. ಪಟ್ಟಣದಲ್ಲಿನ ಹಿರಿಯ ಸಾಹಿತಿಗಳು , ಹಿರಿಯ ಪತ್ರಕರ್ತರು , ನಿವೃತ್ತ ಉಪನ್ಯಾಸಕರಾದ ಸಿದ್ಧರಾಮ ಹಿರೇಮಠ ರವರು. ತಾಯಿಯನ್ನು ಸ್ಮರಿಸಿದರು ಹಾಗೂ ಅವರೊಂದಿಗಿನ ವಾತ್ಸಲ್ಯಯುತ ಅಮೂಲ್ಯ ಕ್ಷಣಗಳನ್ನು ನೆನೆದರು. ತಾಯಿಯವರ ಆದರ್ಶ ಗುಣಗಳನ್ನು ಕೊಂಡಾಡುತ್ತ , ಅವರಿಗೆ ಶ್ರದ್ಧಾಪೂರ್ವಕ ಭಾವುಕತೆಯಿಂದ ನುಡಿನಮನ ಸಲ್ಲಿಸಿ ವಂದಿಸಿದರು. ಅವರು ಮಾತನಾಡಿ , ತಾಯಿಗೆ ತಾಯಿನೇ ಸಾಟಿ ಅವರ ಹೊರತು ಯಾರೂ ಇಲ್ಲ ಬೇರೆನು ಸಮನಲ್ಲ ಎಂದರು. ಪ್ರತ್ಯಕ್ಷ ಆರಾಧ್ಯ ದೇವ ವೆಂದರೆ , ಹೆತ್ತ ತಾಯಿ ತಂದೆಯರು. ಅವರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಪ್ರೀತಿಸಬೇಕು , ಅವರನ್ನು ಗೌರವಿಸುವುದರೊಂದಿಗೆ ನಮ್ಮ ಮಕ್ಕಳಂತೆ ಪೋಷಿಸಬೇಕು. ಅವರ ಮನದಾಳದ ಆಸೆ ಆಕಾಂಕ್ಷೆ ಒತ್ತಾಸೆಗಳನ್ನು , ಪ್ರೀತಿ ಪೂರ್ವಕವಾಗಿ ಈಡೇರಿಸಬೇಕಿದೆ ಎಂದರು. ತಂದೆ ತಾಯಿಯರನ್ನು ಪ್ರೀತಿಸದವರು ಮನುಷ್ಯರಾಗಿರಲು ಸಾಧ್ಯವೇ ಇಲ್ಲ. ತಂದೆ ತಾಯಿಯರನ್ನು ಸಂತೋಷ ನೆಮ್ಮದಿಯಿಂದ ನೋಡಿಕೊಳ್ಳದವರು , ಕೋಟಿ ತೀರ್ಥಗಳನ್ನು ದೇಗುಲಗಳನ್ನು ಸಂದರ್ಶಿಸಿದರೇನು ಫಲ.. ದಾನ ಧರ್ಮಾದಿ ಯಜ್ಞ ಯಾಗಾದಿಗಳನ್ನು ಮಾಡಿಸರೇನು ಫಲ ಎಂದು ಪ್ರೆಶ್ನಿಸಿದ್ದಾರೆ. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಹಾಗೂ ಅವರ ಸಹೋದರರಾದ ಎನ್ ಟಿ ತಮ್ಮಣ್ಣ ನವರು. ತಮ್ಮ ತಾಯಿಗೆ ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ , ಹಾಗೂ ತಾಯಿಯ ಪಾದಕ್ಕೆ ಸಾಷ್ಟಾಂಗ ನಮಸ್ಕಾರಗಳನ್ನು ಅರ್ಪಿಸಿದ್ದಾರೆ. ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ ರವರು , ಮನೆಯಲ್ಲಿರುವ ತಮ್ಮ ಮಾತೆಯ ಭಾವಚಿತ್ರಕ್ಕೆ ಭಕ್ತಿಯಿಂದ ನಮಿಸಿ ಅವರಿಗೆ ನುಡಿನಮನ ಸಲ್ಲಿಸಿದರು. ಅಂತೆಯೇ ಪತ್ರಕರ್ತರು ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡರಾದ , ವಿ.ಜಿ.ವೃಷಭೇಂದ್ರರವರು ತಮ್ಮ ತಾಯಿಯ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿ , ಅವರಿಗೆ ಉಡುಗೊರೆಯನ್ನಿತ್ತು ಸಿಹಿ ತಿಸಿದರು. ಈ ಸಂದರ್ಭದಲ್ಲಿ ಸಹೋದರಿ ಅಕ್ಕಮಹಾದೇವಿ , ಹಾಗೂ ಸಹೋದರಿಯ ಪುತ್ರ ಇದ್ದರು. ಮತ್ತು ಅವರೂ ಕೂಡ ಸಿಹಿ ಹಂಚಿ ತಾಯಿ ದಿನಾಚರಣೆ ಆಚರಿಸಿದರು. ಅದೇ ರೀತಿ ಪಟ್ಟಣ ಸೇರಿದಂತೆ , ತಾಲೂಕಿನ ವಿವಿದೆಡೆಗಳಲ್ಲಿ. ಗಣ್ಯರು ವಿವಿದ ಮುಖಂಡರು. ಹೋರಾಟಗಾರರು , ಅನೇಕ ಸಾರ್ವಜನಿಕರು ತಾಯಿಗೆ ಸಿಹಿ ಹಂಚಿ ಉಡುಗೊರೆ ನೀಡಿದ್ದಾರೆ ಹಲವರು ತಾಯಿ ಪಾದಪೂಜೆ ಮಾಡಿ ತಾಯಿಗೆ ನಮಿಸಿದ್ದಾರೆ. ಬಹುತೇಕರು ದೇವರಲ್ಲಿ ವಿಶೇಷ ಅರ್ಚನೆ ಪೂಜೆಗಳನ್ನು ಮಾಡಿಸುವ ಮೂಲಕ ಪ್ರಾರ್ಥಿಸಿ ಶುಭ ಕೋರಿದ್ದಾರೆ. ಬಹು ಸಂಭ್ರಮದಿಂದ ಸಡಗರದಿಂದ , ತಾಯಿ ದಿನಾಚರಣೆ ಆಚರಿಸಿದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*

2 hrs ago
user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
ವರದಿಗಾರ ಕೂಡ್ಲಿಗಿ, ವಿಜಯನಗರ, ಕರ್ನಾಟಕ•
2 hrs ago
d71a86b2-5e3b-4904-96f5-b237613329fd

ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ *ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಮೇ 10 ರಂದು ತಾಯಿ ದಿನ ಪ್ರಯುಕ್ತ , ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನಾಚರಣೆ ಆಚರಿಸಲಾಯಿತು. ಪಟ್ಟಣದಲ್ಲಿನ ಹಿರಿಯ ಸಾಹಿತಿಗಳು , ಹಿರಿಯ ಪತ್ರಕರ್ತರು , ನಿವೃತ್ತ ಉಪನ್ಯಾಸಕರಾದ ಸಿದ್ಧರಾಮ ಹಿರೇಮಠ ರವರು. ತಾಯಿಯನ್ನು ಸ್ಮರಿಸಿದರು ಹಾಗೂ ಅವರೊಂದಿಗಿನ ವಾತ್ಸಲ್ಯಯುತ ಅಮೂಲ್ಯ ಕ್ಷಣಗಳನ್ನು ನೆನೆದರು. ತಾಯಿಯವರ ಆದರ್ಶ ಗುಣಗಳನ್ನು ಕೊಂಡಾಡುತ್ತ , ಅವರಿಗೆ ಶ್ರದ್ಧಾಪೂರ್ವಕ ಭಾವುಕತೆಯಿಂದ ನುಡಿನಮನ ಸಲ್ಲಿಸಿ ವಂದಿಸಿದರು. ಅವರು ಮಾತನಾಡಿ ,

ತಾಯಿಗೆ ತಾಯಿನೇ ಸಾಟಿ ಅವರ ಹೊರತು ಯಾರೂ ಇಲ್ಲ ಬೇರೆನು ಸಮನಲ್ಲ ಎಂದರು. ಪ್ರತ್ಯಕ್ಷ ಆರಾಧ್ಯ ದೇವ ವೆಂದರೆ , ಹೆತ್ತ ತಾಯಿ ತಂದೆಯರು. ಅವರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಪ್ರೀತಿಸಬೇಕು , ಅವರನ್ನು ಗೌರವಿಸುವುದರೊಂದಿಗೆ ನಮ್ಮ ಮಕ್ಕಳಂತೆ ಪೋಷಿಸಬೇಕು. ಅವರ ಮನದಾಳದ ಆಸೆ ಆಕಾಂಕ್ಷೆ ಒತ್ತಾಸೆಗಳನ್ನು , ಪ್ರೀತಿ ಪೂರ್ವಕವಾಗಿ ಈಡೇರಿಸಬೇಕಿದೆ ಎಂದರು. ತಂದೆ ತಾಯಿಯರನ್ನು ಪ್ರೀತಿಸದವರು ಮನುಷ್ಯರಾಗಿರಲು ಸಾಧ್ಯವೇ ಇಲ್ಲ. ತಂದೆ ತಾಯಿಯರನ್ನು ಸಂತೋಷ ನೆಮ್ಮದಿಯಿಂದ ನೋಡಿಕೊಳ್ಳದವರು , ಕೋಟಿ ತೀರ್ಥಗಳನ್ನು ದೇಗುಲಗಳನ್ನು ಸಂದರ್ಶಿಸಿದರೇನು ಫಲ.. ದಾನ ಧರ್ಮಾದಿ ಯಜ್ಞ ಯಾಗಾದಿಗಳನ್ನು ಮಾಡಿಸರೇನು ಫಲ ಎಂದು ಪ್ರೆಶ್ನಿಸಿದ್ದಾರೆ. ಶಾಸಕರಾದ

ಡಾ ॥ ಎನ್ ಟಿ ಶ್ರೀನಿವಾಸ್ ರವರು , ಹಾಗೂ ಅವರ ಸಹೋದರರಾದ ಎನ್ ಟಿ ತಮ್ಮಣ್ಣ ನವರು. ತಮ್ಮ ತಾಯಿಗೆ ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ , ಹಾಗೂ ತಾಯಿಯ ಪಾದಕ್ಕೆ ಸಾಷ್ಟಾಂಗ ನಮಸ್ಕಾರಗಳನ್ನು ಅರ್ಪಿಸಿದ್ದಾರೆ. ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ ರವರು , ಮನೆಯಲ್ಲಿರುವ ತಮ್ಮ ಮಾತೆಯ ಭಾವಚಿತ್ರಕ್ಕೆ ಭಕ್ತಿಯಿಂದ ನಮಿಸಿ ಅವರಿಗೆ ನುಡಿನಮನ ಸಲ್ಲಿಸಿದರು. ಅಂತೆಯೇ ಪತ್ರಕರ್ತರು ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡರಾದ , ವಿ.ಜಿ.ವೃಷಭೇಂದ್ರರವರು ತಮ್ಮ ತಾಯಿಯ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿ , ಅವರಿಗೆ ಉಡುಗೊರೆಯನ್ನಿತ್ತು ಸಿಹಿ ತಿಸಿದರು. ಈ ಸಂದರ್ಭದಲ್ಲಿ

ಸಹೋದರಿ ಅಕ್ಕಮಹಾದೇವಿ , ಹಾಗೂ ಸಹೋದರಿಯ ಪುತ್ರ ಇದ್ದರು. ಮತ್ತು ಅವರೂ ಕೂಡ ಸಿಹಿ ಹಂಚಿ ತಾಯಿ ದಿನಾಚರಣೆ ಆಚರಿಸಿದರು. ಅದೇ ರೀತಿ ಪಟ್ಟಣ ಸೇರಿದಂತೆ , ತಾಲೂಕಿನ ವಿವಿದೆಡೆಗಳಲ್ಲಿ. ಗಣ್ಯರು ವಿವಿದ ಮುಖಂಡರು. ಹೋರಾಟಗಾರರು , ಅನೇಕ ಸಾರ್ವಜನಿಕರು ತಾಯಿಗೆ ಸಿಹಿ ಹಂಚಿ ಉಡುಗೊರೆ ನೀಡಿದ್ದಾರೆ ಹಲವರು ತಾಯಿ ಪಾದಪೂಜೆ ಮಾಡಿ ತಾಯಿಗೆ ನಮಿಸಿದ್ದಾರೆ. ಬಹುತೇಕರು ದೇವರಲ್ಲಿ ವಿಶೇಷ ಅರ್ಚನೆ ಪೂಜೆಗಳನ್ನು ಮಾಡಿಸುವ ಮೂಲಕ ಪ್ರಾರ್ಥಿಸಿ ಶುಭ ಕೋರಿದ್ದಾರೆ. ಬಹು ಸಂಭ್ರಮದಿಂದ ಸಡಗರದಿಂದ , ತಾಯಿ ದಿನಾಚರಣೆ ಆಚರಿಸಿದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*

More news from ಕರ್ನಾಟಕ and nearby areas
  • ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ *ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಮೇ 10 ರಂದು ತಾಯಿ ದಿನ ಪ್ರಯುಕ್ತ , ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನಾಚರಣೆ ಆಚರಿಸಲಾಯಿತು. ಪಟ್ಟಣದಲ್ಲಿನ ಹಿರಿಯ ಸಾಹಿತಿಗಳು , ಹಿರಿಯ ಪತ್ರಕರ್ತರು , ನಿವೃತ್ತ ಉಪನ್ಯಾಸಕರಾದ ಸಿದ್ಧರಾಮ ಹಿರೇಮಠ ರವರು. ತಾಯಿಯನ್ನು ಸ್ಮರಿಸಿದರು ಹಾಗೂ ಅವರೊಂದಿಗಿನ ವಾತ್ಸಲ್ಯಯುತ ಅಮೂಲ್ಯ ಕ್ಷಣಗಳನ್ನು ನೆನೆದರು. ತಾಯಿಯವರ ಆದರ್ಶ ಗುಣಗಳನ್ನು ಕೊಂಡಾಡುತ್ತ , ಅವರಿಗೆ ಶ್ರದ್ಧಾಪೂರ್ವಕ ಭಾವುಕತೆಯಿಂದ ನುಡಿನಮನ ಸಲ್ಲಿಸಿ ವಂದಿಸಿದರು. ಅವರು ಮಾತನಾಡಿ , ತಾಯಿಗೆ ತಾಯಿನೇ ಸಾಟಿ ಅವರ ಹೊರತು ಯಾರೂ ಇಲ್ಲ ಬೇರೆನು ಸಮನಲ್ಲ ಎಂದರು. ಪ್ರತ್ಯಕ್ಷ ಆರಾಧ್ಯ ದೇವ ವೆಂದರೆ , ಹೆತ್ತ ತಾಯಿ ತಂದೆಯರು. ಅವರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಪ್ರೀತಿಸಬೇಕು , ಅವರನ್ನು ಗೌರವಿಸುವುದರೊಂದಿಗೆ ನಮ್ಮ ಮಕ್ಕಳಂತೆ ಪೋಷಿಸಬೇಕು. ಅವರ ಮನದಾಳದ ಆಸೆ ಆಕಾಂಕ್ಷೆ ಒತ್ತಾಸೆಗಳನ್ನು , ಪ್ರೀತಿ ಪೂರ್ವಕವಾಗಿ ಈಡೇರಿಸಬೇಕಿದೆ ಎಂದರು. ತಂದೆ ತಾಯಿಯರನ್ನು ಪ್ರೀತಿಸದವರು ಮನುಷ್ಯರಾಗಿರಲು ಸಾಧ್ಯವೇ ಇಲ್ಲ. ತಂದೆ ತಾಯಿಯರನ್ನು ಸಂತೋಷ ನೆಮ್ಮದಿಯಿಂದ ನೋಡಿಕೊಳ್ಳದವರು , ಕೋಟಿ ತೀರ್ಥಗಳನ್ನು ದೇಗುಲಗಳನ್ನು ಸಂದರ್ಶಿಸಿದರೇನು ಫಲ.. ದಾನ ಧರ್ಮಾದಿ ಯಜ್ಞ ಯಾಗಾದಿಗಳನ್ನು ಮಾಡಿಸರೇನು ಫಲ ಎಂದು ಪ್ರೆಶ್ನಿಸಿದ್ದಾರೆ. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಹಾಗೂ ಅವರ ಸಹೋದರರಾದ ಎನ್ ಟಿ ತಮ್ಮಣ್ಣ ನವರು. ತಮ್ಮ ತಾಯಿಗೆ ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ , ಹಾಗೂ ತಾಯಿಯ ಪಾದಕ್ಕೆ ಸಾಷ್ಟಾಂಗ ನಮಸ್ಕಾರಗಳನ್ನು ಅರ್ಪಿಸಿದ್ದಾರೆ. ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ ರವರು , ಮನೆಯಲ್ಲಿರುವ ತಮ್ಮ ಮಾತೆಯ ಭಾವಚಿತ್ರಕ್ಕೆ ಭಕ್ತಿಯಿಂದ ನಮಿಸಿ ಅವರಿಗೆ ನುಡಿನಮನ ಸಲ್ಲಿಸಿದರು. ಅಂತೆಯೇ ಪತ್ರಕರ್ತರು ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡರಾದ , ವಿ.ಜಿ.ವೃಷಭೇಂದ್ರರವರು ತಮ್ಮ ತಾಯಿಯ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿ , ಅವರಿಗೆ ಉಡುಗೊರೆಯನ್ನಿತ್ತು ಸಿಹಿ ತಿಸಿದರು. ಈ ಸಂದರ್ಭದಲ್ಲಿ ಸಹೋದರಿ ಅಕ್ಕಮಹಾದೇವಿ , ಹಾಗೂ ಸಹೋದರಿಯ ಪುತ್ರ ಇದ್ದರು. ಮತ್ತು ಅವರೂ ಕೂಡ ಸಿಹಿ ಹಂಚಿ ತಾಯಿ ದಿನಾಚರಣೆ ಆಚರಿಸಿದರು. ಅದೇ ರೀತಿ ಪಟ್ಟಣ ಸೇರಿದಂತೆ , ತಾಲೂಕಿನ ವಿವಿದೆಡೆಗಳಲ್ಲಿ. ಗಣ್ಯರು ವಿವಿದ ಮುಖಂಡರು. ಹೋರಾಟಗಾರರು , ಅನೇಕ ಸಾರ್ವಜನಿಕರು ತಾಯಿಗೆ ಸಿಹಿ ಹಂಚಿ ಉಡುಗೊರೆ ನೀಡಿದ್ದಾರೆ ಹಲವರು ತಾಯಿ ಪಾದಪೂಜೆ ಮಾಡಿ ತಾಯಿಗೆ ನಮಿಸಿದ್ದಾರೆ. ಬಹುತೇಕರು ದೇವರಲ್ಲಿ ವಿಶೇಷ ಅರ್ಚನೆ ಪೂಜೆಗಳನ್ನು ಮಾಡಿಸುವ ಮೂಲಕ ಪ್ರಾರ್ಥಿಸಿ ಶುಭ ಕೋರಿದ್ದಾರೆ. ಬಹು ಸಂಭ್ರಮದಿಂದ ಸಡಗರದಿಂದ , ತಾಯಿ ದಿನಾಚರಣೆ ಆಚರಿಸಿದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ
*ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ  : ಮೇ 10 ರಂದು ತಾಯಿ ದಿನ ಪ್ರಯುಕ್ತ , ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನಾಚರಣೆ ಆಚರಿಸಲಾಯಿತು. ಪಟ್ಟಣದಲ್ಲಿನ ಹಿರಿಯ ಸಾಹಿತಿಗಳು , ಹಿರಿಯ ಪತ್ರಕರ್ತರು , ನಿವೃತ್ತ ಉಪನ್ಯಾಸಕರಾದ ಸಿದ್ಧರಾಮ ಹಿರೇಮಠ ರವರು. ತಾಯಿಯನ್ನು ಸ್ಮರಿಸಿದರು ಹಾಗೂ ಅವರೊಂದಿಗಿನ ವಾತ್ಸಲ್ಯಯುತ ಅಮೂಲ್ಯ ಕ್ಷಣಗಳನ್ನು ನೆನೆದರು. ತಾಯಿಯವರ ಆದರ್ಶ ಗುಣಗಳನ್ನು ಕೊಂಡಾಡುತ್ತ , ಅವರಿಗೆ ಶ್ರದ್ಧಾಪೂರ್ವಕ ಭಾವುಕತೆಯಿಂದ ನುಡಿನಮನ ಸಲ್ಲಿಸಿ ವಂದಿಸಿದರು. ಅವರು ಮಾತನಾಡಿ , ತಾಯಿಗೆ ತಾಯಿನೇ ಸಾಟಿ ಅವರ ಹೊರತು ಯಾರೂ ಇಲ್ಲ ಬೇರೆನು ಸಮನಲ್ಲ ಎಂದರು. ಪ್ರತ್ಯಕ್ಷ ಆರಾಧ್ಯ ದೇವ ವೆಂದರೆ , ಹೆತ್ತ ತಾಯಿ ತಂದೆಯರು. ಅವರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಪ್ರೀತಿಸಬೇಕು , ಅವರನ್ನು ಗೌರವಿಸುವುದರೊಂದಿಗೆ ನಮ್ಮ ಮಕ್ಕಳಂತೆ ಪೋಷಿಸಬೇಕು. ಅವರ ಮನದಾಳದ ಆಸೆ ಆಕಾಂಕ್ಷೆ ಒತ್ತಾಸೆಗಳನ್ನು , ಪ್ರೀತಿ ಪೂರ್ವಕವಾಗಿ ಈಡೇರಿಸಬೇಕಿದೆ ಎಂದರು.  ತಂದೆ ತಾಯಿಯರನ್ನು ಪ್ರೀತಿಸದವರು ಮನುಷ್ಯರಾಗಿರಲು ಸಾಧ್ಯವೇ ಇಲ್ಲ. ತಂದೆ ತಾಯಿಯರನ್ನು ಸಂತೋಷ ನೆಮ್ಮದಿಯಿಂದ ನೋಡಿಕೊಳ್ಳದವರು , ಕೋಟಿ ತೀರ್ಥಗಳನ್ನು  ದೇಗುಲಗಳನ್ನು ಸಂದರ್ಶಿಸಿದರೇನು ಫಲ.. ದಾನ ಧರ್ಮಾದಿ ಯಜ್ಞ ಯಾಗಾದಿಗಳನ್ನು ಮಾಡಿಸರೇನು ಫಲ ಎಂದು ಪ್ರೆಶ್ನಿಸಿದ್ದಾರೆ.  ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಹಾಗೂ ಅವರ ಸಹೋದರರಾದ ಎನ್ ಟಿ  ತಮ್ಮಣ್ಣ ನವರು.  ತಮ್ಮ ತಾಯಿಗೆ ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ ,  ಹಾಗೂ ತಾಯಿಯ ಪಾದಕ್ಕೆ ಸಾಷ್ಟಾಂಗ ನಮಸ್ಕಾರಗಳನ್ನು ಅರ್ಪಿಸಿದ್ದಾರೆ. ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ ರವರು , ಮನೆಯಲ್ಲಿರುವ ತಮ್ಮ ಮಾತೆಯ ಭಾವಚಿತ್ರಕ್ಕೆ ಭಕ್ತಿಯಿಂದ ನಮಿಸಿ ಅವರಿಗೆ ನುಡಿನಮನ ಸಲ್ಲಿಸಿದರು. ಅಂತೆಯೇ ಪತ್ರಕರ್ತರು ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡರಾದ , ವಿ.ಜಿ.ವೃಷಭೇಂದ್ರರವರು ತಮ್ಮ ತಾಯಿಯ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿ , ಅವರಿಗೆ ಉಡುಗೊರೆಯನ್ನಿತ್ತು ಸಿಹಿ ತಿಸಿದರು. ಈ ಸಂದರ್ಭದಲ್ಲಿ ಸಹೋದರಿ ಅಕ್ಕಮಹಾದೇವಿ , ಹಾಗೂ ಸಹೋದರಿಯ ಪುತ್ರ ಇದ್ದರು. ಮತ್ತು ಅವರೂ ಕೂಡ ಸಿಹಿ ಹಂಚಿ ತಾಯಿ ದಿನಾಚರಣೆ ಆಚರಿಸಿದರು. ಅದೇ ರೀತಿ ಪಟ್ಟಣ ಸೇರಿದಂತೆ , ತಾಲೂಕಿನ ವಿವಿದೆಡೆಗಳಲ್ಲಿ. ಗಣ್ಯರು ವಿವಿದ ಮುಖಂಡರು. ಹೋರಾಟಗಾರರು , ಅನೇಕ ಸಾರ್ವಜನಿಕರು ತಾಯಿಗೆ ಸಿಹಿ ಹಂಚಿ ಉಡುಗೊರೆ ನೀಡಿದ್ದಾರೆ ಹಲವರು ತಾಯಿ ಪಾದಪೂಜೆ ಮಾಡಿ ತಾಯಿಗೆ ನಮಿಸಿದ್ದಾರೆ. ಬಹುತೇಕರು ದೇವರಲ್ಲಿ ವಿಶೇಷ ಅರ್ಚನೆ ಪೂಜೆಗಳನ್ನು ಮಾಡಿಸುವ ಮೂಲಕ ಪ್ರಾರ್ಥಿಸಿ ಶುಭ ಕೋರಿದ್ದಾರೆ. ಬಹು ಸಂಭ್ರಮದಿಂದ ಸಡಗರದಿಂದ , ತಾಯಿ ದಿನಾಚರಣೆ ಆಚರಿಸಿದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವರದಿಗಾರ ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    2 hrs ago
  • ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕ‌ರ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರಮಟ್ಟದ ಗಣ್ಯರು ಸಾಕ್ಷಿಯಾದರು.
    1
    ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕ‌ರ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರಮಟ್ಟದ ಗಣ್ಯರು ಸಾಕ್ಷಿಯಾದರು.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    18 hrs ago
  • ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉದಯ್ ಕುಮಾರ್ ಎಲಿವಾಳ
    1
    ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉದಯ್ ಕುಮಾರ್ ಎಲಿವಾಳ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    4 hrs ago
  • ಗದಗದಲ್ಲಿ ಪೊಲೀಸರು ₹14 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಮತ್ತು ₹29 ಲಕ್ಷ ಮೌಲ್ಯದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಕರ್ನಾಟಕದ ಹರಪನಹಳ್ಳಿಯಿಂದ ಹೊರಟಿದ್ದ ಈ ಅಕ್ಕಿ ಅಕ್ರಮವಾಗಿ ಗುಜರಾತ್‌ಗೆ ಸಾಗಾಟವಾಗುತ್ತಿತ್ತು. ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ಬೆಟಗೇರಿ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಗದಗದಲ್ಲಿ ಪೊಲೀಸರು ₹14 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಮತ್ತು ₹29 ಲಕ್ಷ ಮೌಲ್ಯದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಕರ್ನಾಟಕದ ಹರಪನಹಳ್ಳಿಯಿಂದ ಹೊರಟಿದ್ದ ಈ ಅಕ್ಕಿ ಅಕ್ರಮವಾಗಿ ಗುಜರಾತ್‌ಗೆ ಸಾಗಾಟವಾಗುತ್ತಿತ್ತು. ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ಬೆಟಗೇರಿ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    18 hrs ago
  • ಅಪಾರ ಜನಸ್ತೋಮದೊಂದಿಗೆ ಜನನಾಯಕ ಡಿ ಸುಧಾಕರ್ ಅವರ ಪಾರ್ಥಿವ ಶರೀರ ಮೆರವಣಿಗೆ.. ಚಿತ್ರದುರ್ಗ ಭಾನುವಾರ ಅನಾರೋಗ್ಯದಿಂದ ಮೃತಪಟ್ಟ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರ ಪಾರ್ಥಿವ ಶರೀರ ವನ್ನು ನಗರದ ಸಚಿವ ಡಿ ಸುಧಾಕರ್ ಅವರ ನಿವಾಸದಿಂದ ಚಿತ್ರದುರ್ಗ ರಸ್ತೆಯ ಸುಧಾಕರ್ ಕ್ರೀಡಾಂಗಣದವರೆಗೆ ನಗರದ ಮುಖ್ಯ ರಸ್ತೆಯಲ್ಲಿ ಜನಸ್ತೋಮದೊಂದಿಗೆ ಮೆರವಣಿಗೆ ನಡೆಸಲಾಯಿತು .
    1
    ಅಪಾರ ಜನಸ್ತೋಮದೊಂದಿಗೆ ಜನನಾಯಕ ಡಿ ಸುಧಾಕರ್ ಅವರ ಪಾರ್ಥಿವ ಶರೀರ ಮೆರವಣಿಗೆ..
ಚಿತ್ರದುರ್ಗ ಭಾನುವಾರ ಅನಾರೋಗ್ಯದಿಂದ ಮೃತಪಟ್ಟ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರ ಪಾರ್ಥಿವ ಶರೀರ ವನ್ನು ನಗರದ ಸಚಿವ ಡಿ ಸುಧಾಕರ್ ಅವರ ನಿವಾಸದಿಂದ ಚಿತ್ರದುರ್ಗ ರಸ್ತೆಯ ಸುಧಾಕರ್ ಕ್ರೀಡಾಂಗಣದವರೆಗೆ ನಗರದ ಮುಖ್ಯ ರಸ್ತೆಯಲ್ಲಿ ಜನಸ್ತೋಮದೊಂದಿಗೆ ಮೆರವಣಿಗೆ ನಡೆಸಲಾಯಿತು
.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    55 min ago
  • ಮಾಮಾ ನಾದಿನಿ ಫೋಟೋ ವಿಚಾರಕ್ಕೆ ಕುಟುಂಬದ ಮೇಲೆಯೇ ಆಸಿಡ್ ಎರಚಿದ ಪತಿ! ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ನಡೆದ ಭೀಕರ ಆಸಿಡ್ ದಾಳಿ ಪ್ರಕರಣ ಜನರನ್ನು ಬೆಚ್ಚಿಬೀಳಿಸಿದೆ. ಮೊಬೈಲ್‌ನಲ್ಲಿದ್ದ ನಾದಿನಿಯ ಫೋಟೋ ವಿಚಾರವಾಗಿ ಪತ್ನಿ ಪ್ರಶ್ನೆ ಕೇಳಿದ್ದಕ್ಕೆ ಕೋಪಗೊಂಡ ಪತಿ, ತನ್ನ ಪತ್ನಿ ಸೇರಿದಂತೆ ಮನೆಯ ನಾಲ್ವರು ಸದಸ್ಯರ ಮೇಲೆ ಆಸಿಡ್ ಎರಚಿದ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ಕಲಹವೇ ಭೀಕರ ತಿರುವು ಪಡೆದಿರುವ ಈ ಘಟನೆ ಪ್ರದೇಶದಲ್ಲಿ ಆತಂಕ ಮೂಡಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಮಹಿಳಾ ಸಂಘಟನೆಗಳು ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿವೆ. ಪ್ರಮುಖ ಸುದ್ದಿಗಳಿಗಾಗಿ ನಮ್ಮ ASN NEWS24 ಕನ್ನಡ ಚಾನೆಲ್ Subscribe ಮಾಡಿ. #Hubballi #AcidAttack #BreakingNews #KarnatakaNews #HubballiNews #CrimeNews #ASNNEWS24Kannada #KannadaNews #TrendingNews #ViralNews #Tarihal #KIMS #PoliceCase
    1
    ಮಾಮಾ ನಾದಿನಿ ಫೋಟೋ ವಿಚಾರಕ್ಕೆ ಕುಟುಂಬದ ಮೇಲೆಯೇ ಆಸಿಡ್ ಎರಚಿದ ಪತಿ!
ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ನಡೆದ ಭೀಕರ ಆಸಿಡ್ ದಾಳಿ ಪ್ರಕರಣ ಜನರನ್ನು ಬೆಚ್ಚಿಬೀಳಿಸಿದೆ. ಮೊಬೈಲ್‌ನಲ್ಲಿದ್ದ ನಾದಿನಿಯ ಫೋಟೋ ವಿಚಾರವಾಗಿ ಪತ್ನಿ ಪ್ರಶ್ನೆ ಕೇಳಿದ್ದಕ್ಕೆ ಕೋಪಗೊಂಡ ಪತಿ, ತನ್ನ ಪತ್ನಿ ಸೇರಿದಂತೆ ಮನೆಯ ನಾಲ್ವರು ಸದಸ್ಯರ ಮೇಲೆ ಆಸಿಡ್ ಎರಚಿದ ಆರೋಪ ಕೇಳಿಬಂದಿದೆ.
ಘಟನೆಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ಕಲಹವೇ ಭೀಕರ ತಿರುವು ಪಡೆದಿರುವ ಈ ಘಟನೆ ಪ್ರದೇಶದಲ್ಲಿ ಆತಂಕ ಮೂಡಿಸಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಮಹಿಳಾ ಸಂಘಟನೆಗಳು ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿವೆ.
ಪ್ರಮುಖ ಸುದ್ದಿಗಳಿಗಾಗಿ ನಮ್ಮ ASN NEWS24 ಕನ್ನಡ ಚಾನೆಲ್ Subscribe ಮಾಡಿ.
#Hubballi #AcidAttack #BreakingNews #KarnatakaNews #HubballiNews #CrimeNews #ASNNEWS24Kannada #KannadaNews #TrendingNews #ViralNews #Tarihal #KIMS #PoliceCase
    user_ASN News24Kannada
    ASN News24Kannada
    Newsagent Chitradurga, Karnataka•
    3 hrs ago
  • ಚಿತ್ರದುರ್ಗದಲ್ಲಿ ಬೆಳೆ ವಿಮೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶೇಂಗಾ ಮತ್ತು ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಹೊಡೆತವಾಗಿದೆ.
    1
    ಚಿತ್ರದುರ್ಗದಲ್ಲಿ ಬೆಳೆ ವಿಮೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶೇಂಗಾ ಮತ್ತು ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಹೊಡೆತವಾಗಿದೆ.
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    13 hrs ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಾದ್ಯಂತ ಮೇ 10ರಂದು ತಾಯಿ ದಿನವನ್ನು ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಶಾಸಕರು, ಗಣ್ಯರು ಹಾಗೂ ಸಾರ್ವಜನಿಕರು ತಮ್ಮ ತಾಯಂದಿರನ್ನು ಸ್ಮರಿಸಿ, ಪಾದಪೂಜೆ, ಸಿಹಿ ವಿತರಣೆ ಮತ್ತು ಉಡುಗೊರೆಗಳ ಮೂಲಕ ಗೌರವ ಸಲ್ಲಿಸಿದರು. ತಂದೆ-ತಾಯಿಯರ ಪ್ರೀತಿ ಮತ್ತು ಗೌರವದ ಮಹತ್ವವನ್ನು ಈ ಸಂದರ್ಭದಲ್ಲಿ ಒತ್ತಿಹೇಳಲಾಯಿತು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಾದ್ಯಂತ ಮೇ 10ರಂದು ತಾಯಿ ದಿನವನ್ನು ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಶಾಸಕರು, ಗಣ್ಯರು ಹಾಗೂ ಸಾರ್ವಜನಿಕರು ತಮ್ಮ ತಾಯಂದಿರನ್ನು ಸ್ಮರಿಸಿ, ಪಾದಪೂಜೆ, ಸಿಹಿ ವಿತರಣೆ ಮತ್ತು ಉಡುಗೊರೆಗಳ ಮೂಲಕ ಗೌರವ ಸಲ್ಲಿಸಿದರು. ತಂದೆ-ತಾಯಿಯರ ಪ್ರೀತಿ ಮತ್ತು ಗೌರವದ ಮಹತ್ವವನ್ನು ಈ ಸಂದರ್ಭದಲ್ಲಿ ಒತ್ತಿಹೇಳಲಾಯಿತು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವರದಿಗಾರ ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.