logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೊಣ್ಣೂರಲ್ಲಿ ಮಕ್ಕಳಿಂದ ಸಂಭ್ರಮದ ಈದ್‌ ಮಿಲಾದ್‌ ಆಚರಣೆ. ಶಾಂತಿ ಸಂದೇಶ ಸಾರಿದ ಮಕ್ಕಳು ಮಕ್ಕಳಿಂದ ಸಂಭ್ರಮದ ಈದ್‌ ಮಿಲಾದ್‌ ಆಚರಣೆ ಗೋಕಾಕ : ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರ ಜನ್ಮ ದಿನವಾದ ಈದ್‌ ಮಿಲಾದುನ್ನಬಿಯನ್ನು ಸಮೀಪದ ಕೊಣ್ಣೂರಲ್ಲಿ ಸಡಗರದಿಂದ ಆಚರಿಸಲಾಯಿತು.ಕೊಣ್ಣೂರ ಮುಖ್ಯ ಬಜಾರದ ಮಸೀದಿಯಿಂದ ಮಕ್ಕಳು ಕೈಯಲ್ಲಿ ದ್ವಜ ಹಿಡಿದು ಮಕ್ಕಳು ಪೈಗಂಬರ್‌ ಮೊಹಮ್ಮದರ ತತ್ವ ಆದರ್ಶಗಳ ಘೋಷಣೆ ಕೂಗಿದರು. ಪೈಗಂಬರರು ಲೋಕಕ್ಕೆ ಸಾರಿದ ತತ್ವ ಹಾಗೂ ಸನ್ಮಾರ್ಗಗಳ ಸಂದೇಶ ಸಾರಿದರು.

1 hr ago
user_Manohar megeri
Manohar megeri
Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
1 hr ago

ಕೊಣ್ಣೂರಲ್ಲಿ ಮಕ್ಕಳಿಂದ ಸಂಭ್ರಮದ ಈದ್‌ ಮಿಲಾದ್‌ ಆಚರಣೆ. ಶಾಂತಿ ಸಂದೇಶ ಸಾರಿದ ಮಕ್ಕಳು ಮಕ್ಕಳಿಂದ ಸಂಭ್ರಮದ ಈದ್‌ ಮಿಲಾದ್‌ ಆಚರಣೆ ಗೋಕಾಕ : ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರ ಜನ್ಮ ದಿನವಾದ ಈದ್‌ ಮಿಲಾದುನ್ನಬಿಯನ್ನು ಸಮೀಪದ ಕೊಣ್ಣೂರಲ್ಲಿ ಸಡಗರದಿಂದ ಆಚರಿಸಲಾಯಿತು.ಕೊಣ್ಣೂರ ಮುಖ್ಯ ಬಜಾರದ ಮಸೀದಿಯಿಂದ ಮಕ್ಕಳು ಕೈಯಲ್ಲಿ ದ್ವಜ ಹಿಡಿದು ಮಕ್ಕಳು ಪೈಗಂಬರ್‌ ಮೊಹಮ್ಮದರ ತತ್ವ ಆದರ್ಶಗಳ ಘೋಷಣೆ ಕೂಗಿದರು. ಪೈಗಂಬರರು ಲೋಕಕ್ಕೆ ಸಾರಿದ ತತ್ವ ಹಾಗೂ ಸನ್ಮಾರ್ಗಗಳ ಸಂದೇಶ ಸಾರಿದರು.

More news from ಕರ್ನಾಟಕ and nearby areas
  • ಡೆವಿಲ್ ರಿಪೋರ್ಟರ್ ಚಿತ್ರೀಕರಣದ ವೇಳೆ ಬೆಚ್ಚಿಬೀಳಿಸುವ ಘಟನೆ! ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದ ಘಟನೆಯೊಂದು ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ! ಹೌದು ವೀಕ್ಷಕರೇ... ಹುಕ್ಕೇರಿ ತಾಲೂಕಿನ ಹೆಸರಾಂತ ಪತ್ರಕರ್ತರಾಗಿದ್ದ ದಿವಂಗತ ಪ್ರಕಾಶ್ ದೇಶಪಾಂಡೆ ಅವರು ಬರೆದಿರುವ ಪುಸ್ತಕದಲ್ಲಿನ ಸತ್ಯ ಘಟನೆ ಕುರಿತ ಭೂತಾಯಣ ಲೇಖನದ ಆಧಾರದ ಮೇಲೆ, ಹಿರಿಯ ಕಲಾವಿದರು ಹಾಗೂ “ಜೂನಿಯರ್ ರಾಜಕುಮಾರ್” ಎಂದೇ ಖ್ಯಾತಿ ಪಡೆದಿರುವ ಶ್ರೀ ಬಸವರಾಜ್ ಪಟ್ಟಣಶೆಟ್ಟಿ ಅವರ ನಿರ್ದೇಶನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಿರುಚಿತ್ರವೇ “ಡೆವಿಲ್ ರಿಪೋರ್ಟರ್.” ಈ ಕಿರುಚಿತ್ರದ ವಿಶೇಷತೆ ಏನೆಂದರೆ, ದಿವಂಗತ ಪ್ರಕಾಶ್ ದೇಶಪಾಂಡೆ ಅವರು ಹುಕ್ಕೇರಿ ಪಟ್ಟಣದವರಾಗಿದ್ದರಿಂದ, ಅವರ ಪುಸ್ತಕದಲ್ಲಿ ಉಲ್ಲೇಖಿಸಿರುವ ಕೆಲವು ನೈಜ ಘಟನೆಗಳು, ಸ್ಥಳಗಳ ಹೆಸರುಗಳು, ಸಮಯ ಮತ್ತು ಅವರು ಸಂಚರಿಸುತ್ತಿದ್ದ ದಾರಿಗಳ ವಿವರಗಳನ್ನೇ ಕಥೆಯಲ್ಲಿ ಬಳಸಿಕೊಳ್ಳಲಾಗಿದೆ. ಅದರಂತೆ ನಿರ್ದೇಶಕ ಬಸವರಾಜ್ ಪಟ್ಟಣಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ಚಿತ್ರತಂಡವು ಪುಸ್ತಕದಲ್ಲಿ ಉಲ್ಲೇಖಿಸಿರುವ ಸ್ಥಳದಲ್ಲಿಯೇ ಹಾಗೂ ಸೂಚಿಸಿರುವ ಸಮಯದಲ್ಲಿಯೇ ಚಿತ್ರೀಕರಣ ನಡೆಸಲು ಮುಂದಾಗಿತ್ತು. ಆದರೆ... ಆ ರಾತ್ರಿ ಚಿತ್ರೀಕರಣದ ಸ್ಥಳದಲ್ಲಿ ನಿರ್ದೇಶಕರಾದ ಬಸವರಾಜ್ ಪಟ್ಟಣಶೆಟ್ಟಿ, ಪ್ರಮುಖ ಕಲಾವಿದರಾದ ಮುಕೇಶಕುಮಾರ ಲಂಬುಗೋಳ – ಚಿಕ್ಕೋಡಿ, ಮಹಾಲಿಂಗ ಗಗ್ಗರಿ – ಹಂದಿಗುಂದ, ಅಭಿಲಾಷ ಶಿರಗಾಂವಕರ – ಗೋಕಾಕ್, ಬಸವರಾಜ್ ಚಿಕ್ಕೋಡೆ – ಹಿಡಕಲ ಇವರನ್ನು ಹೊರತುಪಡಿಸಿ ಬೇರೆ ಯಾರೂ ಇರಲಿಲ್ಲ. ಚಿತ್ರೀಕರಣದ ಸ್ಥಳದಲ್ಲಿ ಯಾವುದೇ ಲೈಟಿಂಗ್ ವ್ಯವಸ್ಥೆಯೂ ಇರಲಿಲ್ಲ. ಕೆಲವು ದೃಶ್ಯಗಳನ್ನು ಕಲಾವಿದರ ಬೈಕ್‌ಗಳ ಲೈಟ್‌ನ ಸಹಾಯದಿಂದ... ಮತ್ತೆ ಕೆಲವು ಸಂದರ್ಭಗಳಲ್ಲಿ ಕೇವಲ ಮೊಬೈಲ್ ಟಾರ್ಚ್‌ನ ಬೆಳಕಿನಲ್ಲಿ... ಮಧ್ಯರಾತ್ರಿಯ ಕತ್ತಲಿನಲ್ಲಿ ಚಿತ್ರೀಕರಿಸಲಾಯಿತು. ಇದೇ ಸಂದರ್ಭದಲ್ಲಿ ಚಿತ್ರದ ಒಂದು ಪ್ರಮುಖ ದೃಶ್ಯವನ್ನು ಹಳೆಯ ಬಸ್‌ಸ್ಟ್ಯಾಂಡ್‌ನಲ್ಲಿ ಚಿತ್ರೀಕರಿಸಲಾಗುತ್ತಿತ್ತು. ರಿಪೋರ್ಟರ್ ಪಾತ್ರಧಾರಿ ಮುಕೇಶಕುಮಾರ ಲಂಬುಗೋಳ ಅವರು ನಿದ್ರೆಯಲ್ಲಿರುವಾಗ ಕನಸಿನಲ್ಲಿ ಕೆಲವು ಭಯಾನಕ ದೃಶ್ಯಗಳನ್ನು ಕಂಡು, ಗಾಬರಿಯಿಂದ ಎದ್ದು, “ಅಯ್ಯೋ... ದೆವ್ವ... ದೆವ್ವ...” ಎಂದು ಕೂಗುತ್ತಾರೆ. ಅವರ ಸ್ನೇಹಿತ ಕಲ್ಲೇಶಿ ಪಾತ್ರದಲ್ಲಿದ್ದ ಮಹಾಲಿಂಗ ಗಗ್ಗರಿ ಅವರು ಅವರನ್ನು ಸಮಾಧಾನಪಡಿಸುತ್ತಾ, “ಯಾಕ್? ಏನಾಯ್ತು? ಎಷ್ಟು ಗಾಬರಿಯಾಗ್ತೀಯೋ ಮಾರಾಯ...” ಎಂದು ಹೇಳುವ ಸಂದರ್ಭದಲ್ಲಿ... ಅದೇ ಡೈಲಾಗ್‌ನ ಮಧ್ಯದಲ್ಲಿ... ಒಂದು ಕ್ಷಣ... ಒಬ್ಬ ಹೆಣ್ಣಿನಂತಿರುವ ಅಸ್ಪಷ್ಟ ನಗುವಿನ ಧ್ವನಿ ಕೇಳಿಬರುತ್ತದೆ! ಆ ಸಮಯದಲ್ಲಿ ಚಿತ್ರೀಕರಣ ಮಾಡುತ್ತಿದ್ದ ಕಲಾವಿದರಿಗೆ ಈ ಧ್ವನಿ ಕೇಳಿಸಿರಲಿಲ್ಲ. ಆದರೆ... ಚಿತ್ರೀಕರಣ ಮುಗಿದು ಸಂಕಲನದ ಕೆಲಸ ನಡೆಯುತ್ತಿದ್ದಾಗ, ಇದೇ ಧ್ವನಿ ರೆಕಾರ್ಡಿಂಗ್‌ನಲ್ಲಿ ಸೆರೆಯಾಗಿರುವುದು ಗಮನಕ್ಕೆ ಬಂದಿದೆ! ಅತ್ಯಂತ ಕುತೂಹಲಕಾರಿ ಸಂಗತಿ ಏನೆಂದರೆ... ಈ ಚಿತ್ರೀಕರಣ ನಡೆದದ್ದು 04 ಆಗಸ್ಟ್ 2026ರಂದು. ಆದರೆ ಆ ವಿಚಿತ್ರ ಧ್ವನಿ ಸಂಕಲನದ ಸಂದರ್ಭದಲ್ಲಿ ಗಮನಕ್ಕೆ ಬಂದದ್ದು 23 ಆಗಸ್ಟ್ 2026ರಂದು! ಅಂದರೆ... ಚಿತ್ರೀಕರಣ ನಡೆದ ಹಲವು ದಿನಗಳ ನಂತರವೇ ಆ ಧ್ವನಿಯ ಅಸಹಜತೆ ಚಿತ್ರತಂಡದ ಗಮನಕ್ಕೆ ಬಂದಿದೆ. ನಾವು ಕೆಲವು ಘಟನೆಗಳನ್ನು ನಂಬಲು ಸಾಧ್ಯವಿಲ್ಲ. ಕೆಲವು ಘಟನೆಗಳನ್ನು ನಮ್ಮ ಕಣ್ಣಾರೆ ಕಂಡರೂ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೆ... ನಂಬಲು ಸಾಧ್ಯವಿಲ್ಲದ ಕೆಲವು ಘಟನೆಗಳು ನಿಜವಾಗಿಯೂ ನಮ್ಮ ಮುಂದೆ ನಡೆದಿರುತ್ತವೆ. ಇದು ಅಂತಹದ್ದೇ ಒಂದು ಘಟನೆನಾ? ಅದರ ಸತ್ಯಾಸತ್ಯತೆಯನ್ನು ನಿರ್ಧರಿಸುವುದು ನಿಮ್ಮ ಕೈಯಲ್ಲಿದೆ. ಈಗ ಆ ಚಿತ್ರೀಕರಣದ ವೇಳೆ ಸೆರೆಯಾದ ಆ ಅಸಹಜ ಧ್ವನಿಯನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ... ಕೇಳಿ... ಗಮನವಿಟ್ಟು ಕೇಳಿ... “ಡೆವಿಲ್ ರಿಪೋರ್ಟರ್” ಚಿತ್ರೀಕರಣದ ವೇಳೆ ಸೆರೆಯಾದ ಆ ನಿಗೂಢ ಧ್ವನಿ! ಡೆವಿಲ್ ರಿಪೋರ್ಟರ್ ಚಿತ್ರೀಕರಣದ ವೇಳೆ ಬೆಚ್ಚಿಬೀಳಿಸುವ ಘಟನೆ! ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದ ಘಟನೆಯೊಂದು ಇದೀಗ ಭಾರೀ ಕುತೂಹಲಕ್ಕೆಡೆವಿಲ್ ರಿಪೋರ್ಟರ್ ಚಿತ್ರೀಕರಣದ ವೇಳೆ ಬೆಚ್ಚಿಬೀಳಿಸುವ ಘಟನೆ! ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದ ಘಟನೆಯೊಂದು ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ! ಹೌದು ವೀಕ್ಷಕರೇ... ಹುಕ್ಕೇರಿ ತಾಲೂಕಿನ ಹೆಸರಾಂತ ಪತ್ರಕರ್ತರಾಗಿದ್ದ ದಿವಂಗತ ಪ್ರಕಾಶ್ ದೇಶಪಾಂಡೆ ಅವರು ಬರೆದಿರುವ ಪುಸ್ತಕದಲ್ಲಿನ ಸತ್ಯ ಘಟನೆ ಕುರಿತ ಭೂತಾಯಣ ಲೇಖನದ ಆಧಾರದ ಮೇಲೆ, ಹಿರಿಯ ಕಲಾವಿದರು ಹಾಗೂ “ಜೂನಿಯರ್ ರಾಜಕುಮಾರ್” ಎಂದೇ ಖ್ಯಾತಿ ಪಡೆದಿರುವ ಶ್ರೀ ಬಸವರಾಜ್ ಪಟ್ಟಣಶೆಟ್ಟಿ ಅವರ ನಿರ್ದೇಶನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಿರುಚಿತ್ರವೇ “ಡೆವಿಲ್ ರಿಪೋರ್ಟರ್.” ಈ ಕಿರುಚಿತ್ರದ ವಿಶೇಷತೆ ಏನೆಂದರೆ, ದಿವಂಗತ ಪ್ರಕಾಶ್ ದೇಶಪಾಂಡೆ ಅವರು ಹುಕ್ಕೇರಿ ಪಟ್ಟಣದವರಾಗಿದ್ದರಿಂದ, ಅವರ ಪುಸ್ತಕದಲ್ಲಿ ಉಲ್ಲೇಖಿಸಿರುವ ಕೆಲವು ನೈಜ ಘಟನೆಗಳು, ಸ್ಥಳಗಳ ಹೆಸರುಗಳು, ಸಮಯ ಮತ್ತು ಅವರು ಸಂಚರಿಸುತ್ತಿದ್ದ ದಾರಿಗಳ ವಿವರಗಳನ್ನೇ ಕಥೆಯಲ್ಲಿ ಬಳಸಿಕೊಳ್ಳಲಾಗಿದೆ. ಅದರಂತೆ ನಿರ್ದೇಶಕ ಬಸವರಾಜ್ ಪಟ್ಟಣಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ಚಿತ್ರತಂಡವು ಪುಸ್ತಕದಲ್ಲಿ ಉಲ್ಲೇಖಿಸಿರುವ ಸ್ಥಳದಲ್ಲಿಯೇ ಹಾಗೂ ಸೂಚಿಸಿರುವ ಸಮಯದಲ್ಲಿಯೇ ಚಿತ್ರೀಕರಣ ನಡೆಸಲು ಮುಂದಾಗಿತ್ತು. ಆದರೆ... ಆ ರಾತ್ರಿ ಚಿತ್ರೀಕರಣದ ಸ್ಥಳದಲ್ಲಿ ನಿರ್ದೇಶಕರಾದ ಬಸವರಾಜ್ ಪಟ್ಟಣಶೆಟ್ಟಿ, ಪ್ರಮುಖ ಕಲಾವಿದರಾದ ಮುಕೇಶಕುಮಾರ ಲಂಬುಗೋಳ – ಚಿಕ್ಕೋಡಿ, ಮಹಾಲಿಂಗ ಗಗ್ಗರಿ – ಹಂದಿಗುಂದ, ಅಭಿಲಾಷ ಶಿರಗಾಂವಕರ – ಗೋಕಾಕ್, ಬಸವರಾಜ್ ಚಿಕ್ಕೋಡೆ – ಹಿಡಕಲ ಇವರನ್ನು ಹೊರತುಪಡಿಸಿ ಬೇರೆ ಯಾರೂ ಇರಲಿಲ್ಲ. ಚಿತ್ರೀಕರಣದ ಸ್ಥಳದಲ್ಲಿ ಯಾವುದೇ ಲೈಟಿಂಗ್ ವ್ಯವಸ್ಥೆಯೂ ಇರಲಿಲ್ಲ. ಕೆಲವು ದೃಶ್ಯಗಳನ್ನು ಕಲಾವಿದರ ಬೈಕ್‌ಗಳ ಲೈಟ್‌ನ ಸಹಾಯದಿಂದ... ಮತ್ತೆ ಕೆಲವು ಸಂದರ್ಭಗಳಲ್ಲಿ ಕೇವಲ ಮೊಬೈಲ್ ಟಾರ್ಚ್‌ನ ಬೆಳಕಿನಲ್ಲಿ... ಮಧ್ಯರಾತ್ರಿಯ ಕತ್ತಲಿನಲ್ಲಿ ಚಿತ್ರೀಕರಿಸಲಾಯಿತು. ಇದೇ ಸಂದರ್ಭದಲ್ಲಿ ಚಿತ್ರದ ಒಂದು ಪ್ರಮುಖ ದೃಶ್ಯವನ್ನು ಹಳೆಯ ಬಸ್‌ಸ್ಟ್ಯಾಂಡ್‌ನಲ್ಲಿ ಚಿತ್ರೀಕರಿಸಲಾಗುತ್ತಿತ್ತು. ರಿಪೋರ್ಟರ್ ಪಾತ್ರಧಾರಿ ಮುಕೇಶಕುಮಾರ ಲಂಬುಗೋಳ ಅವರು ನಿದ್ರೆಯಲ್ಲಿರುವಾಗ ಕನಸಿನಲ್ಲಿ ಕೆಲವು ಭಯಾನಕ ದೃಶ್ಯಗಳನ್ನು ಕಂಡು, ಗಾಬರಿಯಿಂದ ಎದ್ದು, “ಅಯ್ಯೋ... ದೆವ್ವ... ದೆವ್ವ...” ಎಂದು ಕೂಗುತ್ತಾರೆ. ಅವರ ಸ್ನೇಹಿತ ಕಲ್ಲೇಶಿ ಪಾತ್ರದಲ್ಲಿದ್ದ ಮಹಾಲಿಂಗ ಗಗ್ಗರಿ ಅವರು ಅವರನ್ನು ಸಮಾಧಾನಪಡಿಸುತ್ತಾ, “ಯಾಕ್? ಏನಾಯ್ತು? ಎಷ್ಟು ಗಾಬರಿಯಾಗ್ತೀಯೋ ಮಾರಾಯ...” ಎಂದು ಹೇಳುವ ಸಂದರ್ಭದಲ್ಲಿ... ಅದೇ ಡೈಲಾಗ್‌ನ ಮಧ್ಯದಲ್ಲಿ... ಒಂದು ಕ್ಷಣ... ಒಬ್ಬ ಹೆಣ್ಣಿನಂತಿರುವ ಅಸ್ಪಷ್ಟ ನಗುವಿನ ಧ್ವನಿ ಕೇಳಿಬರುತ್ತದೆ! ಆ ಸಮಯದಲ್ಲಿ ಚಿತ್ರೀಕರಣ ಮಾಡುತ್ತಿದ್ದ ಕಲಾವಿದರಿಗೆ ಈ ಧ್ವನಿ ಕೇಳಿಸಿರಲಿಲ್ಲ. ಆದರೆ... ಚಿತ್ರೀಕರಣ ಮುಗಿದು ಸಂಕಲನದ ಕೆಲಸ ನಡೆಯುತ್ತಿದ್ದಾಗ, ಇದೇ ಧ್ವನಿ ರೆಕಾರ್ಡಿಂಗ್‌ನಲ್ಲಿ ಸೆರೆಯಾಗಿರುವುದು ಗಮನಕ್ಕೆ ಬಂದಿದೆ! ಅತ್ಯಂತ ಕುತೂಹಲಕಾರಿ ಸಂಗತಿ ಏನೆಂದರೆ... ಈ ಚಿತ್ರೀಕರಣ ನಡೆದದ್ದು 04 ಆಗಸ್ಟ್ 2026ರಂದು. ಆದರೆ ಆ ವಿಚಿತ್ರ ಧ್ವನಿ ಸಂಕಲನದ ಸಂದರ್ಭದಲ್ಲಿ ಗಮನಕ್ಕೆ ಬಂದದ್ದು 23 ಆಗಸ್ಟ್ 2026ರಂದು! ಅಂದರೆ... ಚಿತ್ರೀಕರಣ ನಡೆದ ಹಲವು ದಿನಗಳ ನಂತರವೇ ಆ ಧ್ವನಿಯ ಅಸಹಜತೆ ಚಿತ್ರತಂಡದ ಗಮನಕ್ಕೆ ಬಂದಿದೆ. ನಾವು ಕೆಲವು ಘಟನೆಗಳನ್ನು ನಂಬಲು ಸಾಧ್ಯವಿಲ್ಲ. ಕೆಲವು ಘಟನೆಗಳನ್ನು ನಮ್ಮ ಕಣ್ಣಾರೆ ಕಂಡರೂ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೆ... ನಂಬಲು ಸಾಧ್ಯವಿಲ್ಲದ ಕೆಲವು ಘಟನೆಗಳು ನಿಜವಾಗಿಯೂ ನಮ್ಮ ಮುಂದೆ ನಡೆದಿರುತ್ತವೆ. ಇದು ಅಂತಹದ್ದೇ ಒಂದು ಘಟನೆನಾ? ಅದರ ಸತ್ಯಾಸತ್ಯತೆಯನ್ನು ನಿರ್ಧರಿಸುವುದು ನಿಮ್ಮ ಕೈಯಲ್ಲಿದೆ. ಈಗ ಆ ಚಿತ್ರೀಕರಣದ ವೇಳೆ ಸೆರೆಯಾದ ಆ ಅಸಹಜ ಧ್ವನಿಯನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ... ಕೇಳಿ... ಗಮನವಿಟ್ಟು ಕೇಳಿ... “ಡೆವಿಲ್ ರಿಪೋರ್ಟರ್” ಚಿತ್ರೀಕರಣದ ವೇಳೆ ಸೆರೆಯಾದ ಆ ನಿಗೂಢ ಧ್ವನಿ! ಕಾರಣವಾಗಿದೆ! ಹೌದು ವೀಕ್ಷಕರೇ... ಹುಕ್ಕೇರಿ ತಾಲೂಕಿನ ಹೆಸರಾಂತ ಪತ್ರಕರ್ತರಾಗಿದ್ದ ದಿವಂಗತ ಪ್ರಕಾಶ್ ದೇಶಪಾಂಡೆ ಅವರು ಬರೆದಿರುವ ಪುಸ್ತಕದಲ್ಲಿನ ಸತ್ಯ ಘಟನೆ ಕುರಿತ ಭೂತಾಯಣ ಲೇಖನದ ಆಧಾರದ ಮೇಲೆ, ಹಿರಿಯ ಕಲಾವಿದರು ಹಾಗೂ “ಜೂನಿಯರ್ ರಾಜಕುಮಾರ್” ಎಂದೇ ಖ್ಯಾತಿ ಪಡೆದಿರುವ ಶ್ರೀ ಬಸವರಾಜ್ ಪಟ್ಟಣಶೆಟ್ಟಿ ಅವರ ನಿರ್ದೇಶನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಿರುಚಿತ್ರವೇ “ಡೆವಿಲ್ ರಿಪೋರ್ಟರ್.” ಈ ಕಿರುಚಿತ್ರದ ವಿಶೇಷತೆ ಏನೆಂದರೆ, ದಿವಂಗತ ಪ್ರಕಾಶ್ ದೇಶಪಾಂಡೆ ಅವರು ಹುಕ್ಕೇರಿ ಪಟ್ಟಣದವರಾಗಿದ್ದರಿಂದ, ಅವರ ಪುಸ್ತಕದಲ್ಲಿ ಉಲ್ಲೇಖಿಸಿರುವ ಕೆಲವು ನೈಜ ಘಟನೆಗಳು, ಸ್ಥಳಗಳ ಹೆಸರುಗಳು, ಸಮಯ ಮತ್ತು ಅವರು ಸಂಚರಿಸುತ್ತಿದ್ದ ದಾರಿಗಳ ವಿವರಗಳನ್ನೇ ಕಥೆಯಲ್ಲಿ ಬಳಸಿಕೊಳ್ಳಲಾಗಿದೆ. ಅದರಂತೆ ನಿರ್ದೇಶಕ ಬಸವರಾಜ್ ಪಟ್ಟಣಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ಚಿತ್ರತಂಡವು ಪುಸ್ತಕದಲ್ಲಿ ಉಲ್ಲೇಖಿಸಿರುವ ಸ್ಥಳದಲ್ಲಿಯೇ ಹಾಗೂ ಸೂಚಿಸಿರುವ ಸಮಯದಲ್ಲಿಯೇ ಚಿತ್ರೀಕರಣ ನಡೆಸಲು ಮುಂದಾಗಿತ್ತು. ಆದರೆ... ಆ ರಾತ್ರಿ ಚಿತ್ರೀಕರಣದ ಸ್ಥಳದಲ್ಲಿ ನಿರ್ದೇಶಕರಾದ ಬಸವರಾಜ್ ಪಟ್ಟಣಶೆಟ್ಟಿ, ಪ್ರಮುಖ ಕಲಾವಿದರಾದ ಮುಕೇಶಕುಮಾರ ಲಂಬುಗೋಳ – ಚಿಕ್ಕೋಡಿ, ಮಹಾಲಿಂಗ ಗಗ್ಗರಿ – ಹಂದಿಗುಂದ, ಅಭಿಲಾಷ ಶಿರಗಾಂವಕರ – ಗೋಕಾಕ್, ಬಸವರಾಜ್ ಚಿಕ್ಕೋಡೆ – ಹಿಡಕಲ ಇವರನ್ನು ಹೊರತುಪಡಿಸಿ ಬೇರೆ ಯಾರೂ ಇರಲಿಲ್ಲ. ಚಿತ್ರೀಕರಣದ ಸ್ಥಳದಲ್ಲಿ ಯಾವುದೇ ಲೈಟಿಂಗ್ ವ್ಯವಸ್ಥೆಯೂ ಇರಲಿಲ್ಲ. ಕೆಲವು ದೃಶ್ಯಗಳನ್ನು ಕಲಾವಿದರ ಬೈಕ್‌ಗಳ ಲೈಟ್‌ನ ಸಹಾಯದಿಂದ... ಮತ್ತೆ ಕೆಲವು ಸಂದರ್ಭಗಳಲ್ಲಿ ಕೇವಲ ಮೊಬೈಲ್ ಟಾರ್ಚ್‌ನ ಬೆಳಕಿನಲ್ಲಿ... ಮಧ್ಯರಾತ್ರಿಯ ಕತ್ತಲಿನಲ್ಲಿ ಚಿತ್ರೀಕರಿಸಲಾಯಿತು. ಇದೇ ಸಂದರ್ಭದಲ್ಲಿ ಚಿತ್ರದ ಒಂದು ಪ್ರಮುಖ ದೃಶ್ಯವನ್ನು ಹಳೆಯ ಬಸ್‌ಸ್ಟ್ಯಾಂಡ್‌ನಲ್ಲಿ ಚಿತ್ರೀಕರಿಸಲಾಗುತ್ತಿತ್ತು. ರಿಪೋರ್ಟರ್ ಪಾತ್ರಧಾರಿ ಮುಕೇಶಕುಮಾರ ಲಂಬುಗೋಳ ಅವರು ನಿದ್ರೆಯಲ್ಲಿರುವಾಗ ಕನಸಿನಲ್ಲಿ ಕೆಲವು ಭಯಾನಕ ದೃಶ್ಯಗಳನ್ನು ಕಂಡು, ಗಾಬರಿಯಿಂದ ಎದ್ದು, “ಅಯ್ಯೋ... ದೆವ್ವ... ದೆವ್ವ...” ಎಂದು ಕೂಗುತ್ತಾರೆ. ಅವರ ಸ್ನೇಹಿತ ಕಲ್ಲೇಶಿ ಪಾತ್ರದಲ್ಲಿದ್ದ ಮಹಾಲಿಂಗ ಗಗ್ಗರಿ ಅವರು ಅವರನ್ನು ಸಮಾಧಾನಪಡಿಸುತ್ತಾ, “ಯಾಕ್? ಏನಾಯ್ತು? ಎಷ್ಟು ಗಾಬರಿಯಾಗ್ತೀಯೋ ಮಾರಾಯ...” ಎಂದು ಹೇಳುವ ಸಂದರ್ಭದಲ್ಲಿ... ಅದೇ ಡೈಲಾಗ್‌ನ ಮಧ್ಯದಲ್ಲಿ... ಒಂದು ಕ್ಷಣ... ಒಬ್ಬ ಹೆಣ್ಣಿನಂತಿರುವ ಅಸ್ಪಷ್ಟ ನಗುವಿನ ಧ್ವನಿ ಕೇಳಿಬರುತ್ತದೆ! ಆ ಸಮಯದಲ್ಲಿ ಚಿತ್ರೀಕರಣ ಮಾಡುತ್ತಿದ್ದ ಕಲಾವಿದರಿಗೆ ಈ ಧ್ವನಿ ಕೇಳಿಸಿರಲಿಲ್ಲ. ಆದರೆ... ಚಿತ್ರೀಕರಣ ಮುಗಿದು ಸಂಕಲನದ ಕೆಲಸ ನಡೆಯುತ್ತಿದ್ದಾಗ, ಇದೇ ಧ್ವನಿ ರೆಕಾರ್ಡಿಂಗ್‌ನಲ್ಲಿ ಸೆರೆಯಾಗಿರುವುದು ಗಮನಕ್ಕೆ ಬಂದಿದೆ! ಅತ್ಯಂತ ಕುತೂಹಲಕಾರಿ ಸಂಗತಿ ಏನೆಂದರೆ... ಈ ಚಿತ್ರೀಕರಣ ನಡೆದದ್ದು 04 ಆಗಸ್ಟ್ 2026ರಂದು. ಆದರೆ ಆ ವಿಚಿತ್ರ ಧ್ವನಿ ಸಂಕಲನದ ಸಂದರ್ಭದಲ್ಲಿ ಗಮನಕ್ಕೆ ಬಂದದ್ದು 23 ಆಗಸ್ಟ್ 2026ರಂದು! ಅಂದರೆ... ಚಿತ್ರೀಕರಣ ನಡೆದ ಹಲವು ದಿನಗಳ ನಂತರವೇ ಆ ಧ್ವನಿಯ ಅಸಹಜತೆ ಚಿತ್ರತಂಡದ ಗಮನಕ್ಕೆ ಬಂದಿದೆ. ನಾವು ಕೆಲವು ಘಟನೆಗಳನ್ನು ನಂಬಲು ಸಾಧ್ಯವಿಲ್ಲ. ಕೆಲವು ಘಟನೆಗಳನ್ನು ನಮ್ಮ ಕಣ್ಣಾರೆ ಕಂಡರೂ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೆ... ನಂಬಲು ಸಾಧ್ಯವಿಲ್ಲದ ಕೆಲವು ಘಟನೆಗಳು ನಿಜವಾಗಿಯೂ ನಮ್ಮ ಮುಂದೆ ನಡೆದಿರುತ್ತವೆ. ಇದು ಅಂತಹದ್ದೇ ಒಂದು ಘಟನೆನಾ? ಅದರ ಸತ್ಯಾಸತ್ಯತೆಯನ್ನು ನಿರ್ಧರಿಸುವುದು ನಿಮ್ಮ ಕೈಯಲ್ಲಿದೆ. ಈಗ ಆ ಚಿತ್ರೀಕರಣದ ವೇಳೆ ಸೆರೆಯಾದ ಆ ಅಸಹಜ ಧ್ವನಿಯನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ... ಕೇಳಿ... ಗಮನವಿಟ್ಟು ಕೇಳಿ... “ಡೆವಿಲ್ ರಿಪೋರ್ಟರ್” ಚಿತ್ರೀಕರಣದ ವೇಳೆ ಸೆರೆಯಾದ ಆ ನಿಗೂಢ ಧ್ವನಿ!
    1
    ಡೆವಿಲ್ ರಿಪೋರ್ಟರ್ ಚಿತ್ರೀಕರಣದ ವೇಳೆ ಬೆಚ್ಚಿಬೀಳಿಸುವ ಘಟನೆ!
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದ ಘಟನೆಯೊಂದು ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ!
ಹೌದು ವೀಕ್ಷಕರೇ...
ಹುಕ್ಕೇರಿ ತಾಲೂಕಿನ ಹೆಸರಾಂತ ಪತ್ರಕರ್ತರಾಗಿದ್ದ ದಿವಂಗತ ಪ್ರಕಾಶ್ ದೇಶಪಾಂಡೆ ಅವರು ಬರೆದಿರುವ ಪುಸ್ತಕದಲ್ಲಿನ ಸತ್ಯ ಘಟನೆ ಕುರಿತ ಭೂತಾಯಣ ಲೇಖನದ
 ಆಧಾರದ ಮೇಲೆ, ಹಿರಿಯ ಕಲಾವಿದರು ಹಾಗೂ “ಜೂನಿಯರ್ ರಾಜಕುಮಾರ್” ಎಂದೇ ಖ್ಯಾತಿ ಪಡೆದಿರುವ ಶ್ರೀ ಬಸವರಾಜ್ ಪಟ್ಟಣಶೆಟ್ಟಿ ಅವರ ನಿರ್ದೇಶನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಿರುಚಿತ್ರವೇ “ಡೆವಿಲ್ ರಿಪೋರ್ಟರ್.”
ಈ ಕಿರುಚಿತ್ರದ ವಿಶೇಷತೆ ಏನೆಂದರೆ, ದಿವಂಗತ ಪ್ರಕಾಶ್ ದೇಶಪಾಂಡೆ ಅವರು ಹುಕ್ಕೇರಿ ಪಟ್ಟಣದವರಾಗಿದ್ದರಿಂದ, ಅವರ ಪುಸ್ತಕದಲ್ಲಿ ಉಲ್ಲೇಖಿಸಿರುವ ಕೆಲವು ನೈಜ ಘಟನೆಗಳು, ಸ್ಥಳಗಳ ಹೆಸರುಗಳು, ಸಮಯ ಮತ್ತು ಅವರು ಸಂಚರಿಸುತ್ತಿದ್ದ ದಾರಿಗಳ ವಿವರಗಳನ್ನೇ ಕಥೆಯಲ್ಲಿ ಬಳಸಿಕೊಳ್ಳಲಾಗಿದೆ.
ಅದರಂತೆ ನಿರ್ದೇಶಕ ಬಸವರಾಜ್ ಪಟ್ಟಣಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ಚಿತ್ರತಂಡವು ಪುಸ್ತಕದಲ್ಲಿ ಉಲ್ಲೇಖಿಸಿರುವ ಸ್ಥಳದಲ್ಲಿಯೇ ಹಾಗೂ ಸೂಚಿಸಿರುವ ಸಮಯದಲ್ಲಿಯೇ ಚಿತ್ರೀಕರಣ ನಡೆಸಲು ಮುಂದಾಗಿತ್ತು.
ಆದರೆ...
ಆ ರಾತ್ರಿ ಚಿತ್ರೀಕರಣದ ಸ್ಥಳದಲ್ಲಿ ನಿರ್ದೇಶಕರಾದ ಬಸವರಾಜ್ ಪಟ್ಟಣಶೆಟ್ಟಿ, ಪ್ರಮುಖ ಕಲಾವಿದರಾದ ಮುಕೇಶಕುಮಾರ ಲಂಬುಗೋಳ – ಚಿಕ್ಕೋಡಿ, ಮಹಾಲಿಂಗ ಗಗ್ಗರಿ – ಹಂದಿಗುಂದ, ಅಭಿಲಾಷ ಶಿರಗಾಂವಕರ – ಗೋಕಾಕ್, ಬಸವರಾಜ್ ಚಿಕ್ಕೋಡೆ – ಹಿಡಕಲ ಇವರನ್ನು ಹೊರತುಪಡಿಸಿ ಬೇರೆ ಯಾರೂ ಇರಲಿಲ್ಲ.
ಚಿತ್ರೀಕರಣದ ಸ್ಥಳದಲ್ಲಿ ಯಾವುದೇ ಲೈಟಿಂಗ್ ವ್ಯವಸ್ಥೆಯೂ ಇರಲಿಲ್ಲ.
ಕೆಲವು ದೃಶ್ಯಗಳನ್ನು ಕಲಾವಿದರ ಬೈಕ್‌ಗಳ ಲೈಟ್‌ನ ಸಹಾಯದಿಂದ...
ಮತ್ತೆ ಕೆಲವು ಸಂದರ್ಭಗಳಲ್ಲಿ ಕೇವಲ ಮೊಬೈಲ್ ಟಾರ್ಚ್‌ನ ಬೆಳಕಿನಲ್ಲಿ...
ಮಧ್ಯರಾತ್ರಿಯ ಕತ್ತಲಿನಲ್ಲಿ ಚಿತ್ರೀಕರಿಸಲಾಯಿತು.
ಇದೇ ಸಂದರ್ಭದಲ್ಲಿ ಚಿತ್ರದ ಒಂದು ಪ್ರಮುಖ ದೃಶ್ಯವನ್ನು ಹಳೆಯ ಬಸ್‌ಸ್ಟ್ಯಾಂಡ್‌ನಲ್ಲಿ ಚಿತ್ರೀಕರಿಸಲಾಗುತ್ತಿತ್ತು.
ರಿಪೋರ್ಟರ್ ಪಾತ್ರಧಾರಿ ಮುಕೇಶಕುಮಾರ ಲಂಬುಗೋಳ ಅವರು ನಿದ್ರೆಯಲ್ಲಿರುವಾಗ ಕನಸಿನಲ್ಲಿ ಕೆಲವು ಭಯಾನಕ ದೃಶ್ಯಗಳನ್ನು ಕಂಡು, ಗಾಬರಿಯಿಂದ ಎದ್ದು,
“ಅಯ್ಯೋ... ದೆವ್ವ... ದೆವ್ವ...”
ಎಂದು ಕೂಗುತ್ತಾರೆ.
ಅವರ ಸ್ನೇಹಿತ ಕಲ್ಲೇಶಿ ಪಾತ್ರದಲ್ಲಿದ್ದ ಮಹಾಲಿಂಗ ಗಗ್ಗರಿ ಅವರು ಅವರನ್ನು ಸಮಾಧಾನಪಡಿಸುತ್ತಾ,
“ಯಾಕ್? ಏನಾಯ್ತು? ಎಷ್ಟು ಗಾಬರಿಯಾಗ್ತೀಯೋ ಮಾರಾಯ...”
ಎಂದು ಹೇಳುವ ಸಂದರ್ಭದಲ್ಲಿ...
ಅದೇ ಡೈಲಾಗ್‌ನ ಮಧ್ಯದಲ್ಲಿ...
ಒಂದು ಕ್ಷಣ...
ಒಬ್ಬ ಹೆಣ್ಣಿನಂತಿರುವ ಅಸ್ಪಷ್ಟ ನಗುವಿನ ಧ್ವನಿ ಕೇಳಿಬರುತ್ತದೆ!
ಆ ಸಮಯದಲ್ಲಿ ಚಿತ್ರೀಕರಣ ಮಾಡುತ್ತಿದ್ದ ಕಲಾವಿದರಿಗೆ ಈ ಧ್ವನಿ ಕೇಳಿಸಿರಲಿಲ್ಲ.
ಆದರೆ...
ಚಿತ್ರೀಕರಣ ಮುಗಿದು ಸಂಕಲನದ ಕೆಲಸ ನಡೆಯುತ್ತಿದ್ದಾಗ, ಇದೇ ಧ್ವನಿ ರೆಕಾರ್ಡಿಂಗ್‌ನಲ್ಲಿ ಸೆರೆಯಾಗಿರುವುದು ಗಮನಕ್ಕೆ ಬಂದಿದೆ!
ಅತ್ಯಂತ ಕುತೂಹಲಕಾರಿ ಸಂಗತಿ ಏನೆಂದರೆ...
ಈ ಚಿತ್ರೀಕರಣ ನಡೆದದ್ದು 04 ಆಗಸ್ಟ್ 2026ರಂದು.
ಆದರೆ ಆ ವಿಚಿತ್ರ ಧ್ವನಿ ಸಂಕಲನದ ಸಂದರ್ಭದಲ್ಲಿ ಗಮನಕ್ಕೆ ಬಂದದ್ದು 23 ಆಗಸ್ಟ್ 2026ರಂದು!
ಅಂದರೆ...
ಚಿತ್ರೀಕರಣ ನಡೆದ ಹಲವು ದಿನಗಳ ನಂತರವೇ ಆ ಧ್ವನಿಯ ಅಸಹಜತೆ ಚಿತ್ರತಂಡದ ಗಮನಕ್ಕೆ ಬಂದಿದೆ.

ನಾವು ಕೆಲವು ಘಟನೆಗಳನ್ನು ನಂಬಲು ಸಾಧ್ಯವಿಲ್ಲ.
ಕೆಲವು ಘಟನೆಗಳನ್ನು ನಮ್ಮ ಕಣ್ಣಾರೆ ಕಂಡರೂ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
ಆದರೆ...
ನಂಬಲು ಸಾಧ್ಯವಿಲ್ಲದ ಕೆಲವು ಘಟನೆಗಳು ನಿಜವಾಗಿಯೂ ನಮ್ಮ ಮುಂದೆ ನಡೆದಿರುತ್ತವೆ.
ಇದು ಅಂತಹದ್ದೇ ಒಂದು ಘಟನೆನಾ?
ಅದರ ಸತ್ಯಾಸತ್ಯತೆಯನ್ನು ನಿರ್ಧರಿಸುವುದು ನಿಮ್ಮ ಕೈಯಲ್ಲಿದೆ.
ಈಗ ಆ ಚಿತ್ರೀಕರಣದ ವೇಳೆ ಸೆರೆಯಾದ ಆ ಅಸಹಜ ಧ್ವನಿಯನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ...
ಕೇಳಿ... ಗಮನವಿಟ್ಟು ಕೇಳಿ...
“ಡೆವಿಲ್ ರಿಪೋರ್ಟರ್” ಚಿತ್ರೀಕರಣದ ವೇಳೆ ಸೆರೆಯಾದ ಆ ನಿಗೂಢ ಧ್ವನಿ!
ಡೆವಿಲ್ ರಿಪೋರ್ಟರ್ ಚಿತ್ರೀಕರಣದ ವೇಳೆ ಬೆಚ್ಚಿಬೀಳಿಸುವ ಘಟನೆ!
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದ ಘಟನೆಯೊಂದು ಇದೀಗ ಭಾರೀ ಕುತೂಹಲಕ್ಕೆಡೆವಿಲ್ ರಿಪೋರ್ಟರ್ ಚಿತ್ರೀಕರಣದ ವೇಳೆ ಬೆಚ್ಚಿಬೀಳಿಸುವ ಘಟನೆ!
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದ ಘಟನೆಯೊಂದು ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ!
ಹೌದು ವೀಕ್ಷಕರೇ...
ಹುಕ್ಕೇರಿ ತಾಲೂಕಿನ ಹೆಸರಾಂತ ಪತ್ರಕರ್ತರಾಗಿದ್ದ ದಿವಂಗತ ಪ್ರಕಾಶ್ ದೇಶಪಾಂಡೆ ಅವರು ಬರೆದಿರುವ ಪುಸ್ತಕದಲ್ಲಿನ ಸತ್ಯ ಘಟನೆ ಕುರಿತ ಭೂತಾಯಣ ಲೇಖನದ
ಆಧಾರದ ಮೇಲೆ, ಹಿರಿಯ ಕಲಾವಿದರು ಹಾಗೂ “ಜೂನಿಯರ್ ರಾಜಕುಮಾರ್” ಎಂದೇ ಖ್ಯಾತಿ ಪಡೆದಿರುವ ಶ್ರೀ ಬಸವರಾಜ್ ಪಟ್ಟಣಶೆಟ್ಟಿ ಅವರ ನಿರ್ದೇಶನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಿರುಚಿತ್ರವೇ “ಡೆವಿಲ್ ರಿಪೋರ್ಟರ್.”
ಈ ಕಿರುಚಿತ್ರದ ವಿಶೇಷತೆ ಏನೆಂದರೆ, ದಿವಂಗತ ಪ್ರಕಾಶ್ ದೇಶಪಾಂಡೆ ಅವರು ಹುಕ್ಕೇರಿ ಪಟ್ಟಣದವರಾಗಿದ್ದರಿಂದ, ಅವರ ಪುಸ್ತಕದಲ್ಲಿ ಉಲ್ಲೇಖಿಸಿರುವ ಕೆಲವು ನೈಜ ಘಟನೆಗಳು, ಸ್ಥಳಗಳ ಹೆಸರುಗಳು, ಸಮಯ ಮತ್ತು ಅವರು ಸಂಚರಿಸುತ್ತಿದ್ದ ದಾರಿಗಳ ವಿವರಗಳನ್ನೇ ಕಥೆಯಲ್ಲಿ ಬಳಸಿಕೊಳ್ಳಲಾಗಿದೆ.
ಅದರಂತೆ ನಿರ್ದೇಶಕ ಬಸವರಾಜ್ ಪಟ್ಟಣಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ಚಿತ್ರತಂಡವು ಪುಸ್ತಕದಲ್ಲಿ ಉಲ್ಲೇಖಿಸಿರುವ ಸ್ಥಳದಲ್ಲಿಯೇ ಹಾಗೂ ಸೂಚಿಸಿರುವ ಸಮಯದಲ್ಲಿಯೇ ಚಿತ್ರೀಕರಣ ನಡೆಸಲು ಮುಂದಾಗಿತ್ತು.
ಆದರೆ...
ಆ ರಾತ್ರಿ ಚಿತ್ರೀಕರಣದ ಸ್ಥಳದಲ್ಲಿ ನಿರ್ದೇಶಕರಾದ ಬಸವರಾಜ್ ಪಟ್ಟಣಶೆಟ್ಟಿ, ಪ್ರಮುಖ ಕಲಾವಿದರಾದ ಮುಕೇಶಕುಮಾರ ಲಂಬುಗೋಳ – ಚಿಕ್ಕೋಡಿ, ಮಹಾಲಿಂಗ ಗಗ್ಗರಿ – ಹಂದಿಗುಂದ, ಅಭಿಲಾಷ ಶಿರಗಾಂವಕರ – ಗೋಕಾಕ್, ಬಸವರಾಜ್ ಚಿಕ್ಕೋಡೆ – ಹಿಡಕಲ ಇವರನ್ನು ಹೊರತುಪಡಿಸಿ ಬೇರೆ ಯಾರೂ ಇರಲಿಲ್ಲ.
ಚಿತ್ರೀಕರಣದ ಸ್ಥಳದಲ್ಲಿ ಯಾವುದೇ ಲೈಟಿಂಗ್ ವ್ಯವಸ್ಥೆಯೂ ಇರಲಿಲ್ಲ.
ಕೆಲವು ದೃಶ್ಯಗಳನ್ನು ಕಲಾವಿದರ ಬೈಕ್‌ಗಳ ಲೈಟ್‌ನ ಸಹಾಯದಿಂದ...
ಮತ್ತೆ ಕೆಲವು ಸಂದರ್ಭಗಳಲ್ಲಿ ಕೇವಲ ಮೊಬೈಲ್ ಟಾರ್ಚ್‌ನ ಬೆಳಕಿನಲ್ಲಿ...
ಮಧ್ಯರಾತ್ರಿಯ ಕತ್ತಲಿನಲ್ಲಿ ಚಿತ್ರೀಕರಿಸಲಾಯಿತು.
ಇದೇ ಸಂದರ್ಭದಲ್ಲಿ ಚಿತ್ರದ ಒಂದು ಪ್ರಮುಖ ದೃಶ್ಯವನ್ನು ಹಳೆಯ ಬಸ್‌ಸ್ಟ್ಯಾಂಡ್‌ನಲ್ಲಿ ಚಿತ್ರೀಕರಿಸಲಾಗುತ್ತಿತ್ತು.
ರಿಪೋರ್ಟರ್ ಪಾತ್ರಧಾರಿ ಮುಕೇಶಕುಮಾರ ಲಂಬುಗೋಳ ಅವರು ನಿದ್ರೆಯಲ್ಲಿರುವಾಗ ಕನಸಿನಲ್ಲಿ ಕೆಲವು ಭಯಾನಕ ದೃಶ್ಯಗಳನ್ನು ಕಂಡು, ಗಾಬರಿಯಿಂದ ಎದ್ದು,
“ಅಯ್ಯೋ... ದೆವ್ವ... ದೆವ್ವ...”
ಎಂದು ಕೂಗುತ್ತಾರೆ.
ಅವರ ಸ್ನೇಹಿತ ಕಲ್ಲೇಶಿ ಪಾತ್ರದಲ್ಲಿದ್ದ ಮಹಾಲಿಂಗ ಗಗ್ಗರಿ ಅವರು ಅವರನ್ನು ಸಮಾಧಾನಪಡಿಸುತ್ತಾ,
“ಯಾಕ್? ಏನಾಯ್ತು? ಎಷ್ಟು ಗಾಬರಿಯಾಗ್ತೀಯೋ ಮಾರಾಯ...”
ಎಂದು ಹೇಳುವ ಸಂದರ್ಭದಲ್ಲಿ...
ಅದೇ ಡೈಲಾಗ್‌ನ ಮಧ್ಯದಲ್ಲಿ...
ಒಂದು ಕ್ಷಣ...
ಒಬ್ಬ ಹೆಣ್ಣಿನಂತಿರುವ ಅಸ್ಪಷ್ಟ ನಗುವಿನ ಧ್ವನಿ ಕೇಳಿಬರುತ್ತದೆ!
ಆ ಸಮಯದಲ್ಲಿ ಚಿತ್ರೀಕರಣ ಮಾಡುತ್ತಿದ್ದ ಕಲಾವಿದರಿಗೆ ಈ ಧ್ವನಿ ಕೇಳಿಸಿರಲಿಲ್ಲ.
ಆದರೆ...
ಚಿತ್ರೀಕರಣ ಮುಗಿದು ಸಂಕಲನದ ಕೆಲಸ ನಡೆಯುತ್ತಿದ್ದಾಗ, ಇದೇ ಧ್ವನಿ ರೆಕಾರ್ಡಿಂಗ್‌ನಲ್ಲಿ ಸೆರೆಯಾಗಿರುವುದು ಗಮನಕ್ಕೆ ಬಂದಿದೆ!
ಅತ್ಯಂತ ಕುತೂಹಲಕಾರಿ ಸಂಗತಿ ಏನೆಂದರೆ...
ಈ ಚಿತ್ರೀಕರಣ ನಡೆದದ್ದು 04 ಆಗಸ್ಟ್ 2026ರಂದು.
ಆದರೆ ಆ ವಿಚಿತ್ರ ಧ್ವನಿ ಸಂಕಲನದ ಸಂದರ್ಭದಲ್ಲಿ ಗಮನಕ್ಕೆ ಬಂದದ್ದು 23 ಆಗಸ್ಟ್ 2026ರಂದು!
ಅಂದರೆ...
ಚಿತ್ರೀಕರಣ ನಡೆದ ಹಲವು ದಿನಗಳ ನಂತರವೇ ಆ ಧ್ವನಿಯ ಅಸಹಜತೆ ಚಿತ್ರತಂಡದ ಗಮನಕ್ಕೆ ಬಂದಿದೆ.
ನಾವು ಕೆಲವು ಘಟನೆಗಳನ್ನು ನಂಬಲು ಸಾಧ್ಯವಿಲ್ಲ.
ಕೆಲವು ಘಟನೆಗಳನ್ನು ನಮ್ಮ ಕಣ್ಣಾರೆ ಕಂಡರೂ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
ಆದರೆ...
ನಂಬಲು ಸಾಧ್ಯವಿಲ್ಲದ ಕೆಲವು ಘಟನೆಗಳು ನಿಜವಾಗಿಯೂ ನಮ್ಮ ಮುಂದೆ ನಡೆದಿರುತ್ತವೆ.
ಇದು ಅಂತಹದ್ದೇ ಒಂದು ಘಟನೆನಾ?
ಅದರ ಸತ್ಯಾಸತ್ಯತೆಯನ್ನು ನಿರ್ಧರಿಸುವುದು ನಿಮ್ಮ ಕೈಯಲ್ಲಿದೆ.
ಈಗ ಆ ಚಿತ್ರೀಕರಣದ ವೇಳೆ ಸೆರೆಯಾದ ಆ ಅಸಹಜ ಧ್ವನಿಯನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ...
ಕೇಳಿ... ಗಮನವಿಟ್ಟು ಕೇಳಿ...
“ಡೆವಿಲ್ ರಿಪೋರ್ಟರ್” ಚಿತ್ರೀಕರಣದ ವೇಳೆ ಸೆರೆಯಾದ ಆ ನಿಗೂಢ ಧ್ವನಿ! ಕಾರಣವಾಗಿದೆ!
ಹೌದು ವೀಕ್ಷಕರೇ...
ಹುಕ್ಕೇರಿ ತಾಲೂಕಿನ ಹೆಸರಾಂತ ಪತ್ರಕರ್ತರಾಗಿದ್ದ ದಿವಂಗತ ಪ್ರಕಾಶ್ ದೇಶಪಾಂಡೆ ಅವರು ಬರೆದಿರುವ ಪುಸ್ತಕದಲ್ಲಿನ ಸತ್ಯ ಘಟನೆ ಕುರಿತ ಭೂತಾಯಣ ಲೇಖನದ
ಆಧಾರದ ಮೇಲೆ, ಹಿರಿಯ ಕಲಾವಿದರು ಹಾಗೂ “ಜೂನಿಯರ್ ರಾಜಕುಮಾರ್” ಎಂದೇ ಖ್ಯಾತಿ ಪಡೆದಿರುವ ಶ್ರೀ ಬಸವರಾಜ್ ಪಟ್ಟಣಶೆಟ್ಟಿ ಅವರ ನಿರ್ದೇಶನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಿರುಚಿತ್ರವೇ “ಡೆವಿಲ್ ರಿಪೋರ್ಟರ್.”
ಈ ಕಿರುಚಿತ್ರದ ವಿಶೇಷತೆ ಏನೆಂದರೆ, ದಿವಂಗತ ಪ್ರಕಾಶ್ ದೇಶಪಾಂಡೆ ಅವರು ಹುಕ್ಕೇರಿ ಪಟ್ಟಣದವರಾಗಿದ್ದರಿಂದ, ಅವರ ಪುಸ್ತಕದಲ್ಲಿ ಉಲ್ಲೇಖಿಸಿರುವ ಕೆಲವು ನೈಜ ಘಟನೆಗಳು, ಸ್ಥಳಗಳ ಹೆಸರುಗಳು, ಸಮಯ ಮತ್ತು ಅವರು ಸಂಚರಿಸುತ್ತಿದ್ದ ದಾರಿಗಳ ವಿವರಗಳನ್ನೇ ಕಥೆಯಲ್ಲಿ ಬಳಸಿಕೊಳ್ಳಲಾಗಿದೆ.
ಅದರಂತೆ ನಿರ್ದೇಶಕ ಬಸವರಾಜ್ ಪಟ್ಟಣಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ಚಿತ್ರತಂಡವು ಪುಸ್ತಕದಲ್ಲಿ ಉಲ್ಲೇಖಿಸಿರುವ ಸ್ಥಳದಲ್ಲಿಯೇ ಹಾಗೂ ಸೂಚಿಸಿರುವ ಸಮಯದಲ್ಲಿಯೇ ಚಿತ್ರೀಕರಣ ನಡೆಸಲು ಮುಂದಾಗಿತ್ತು.
ಆದರೆ...
ಆ ರಾತ್ರಿ ಚಿತ್ರೀಕರಣದ ಸ್ಥಳದಲ್ಲಿ ನಿರ್ದೇಶಕರಾದ ಬಸವರಾಜ್ ಪಟ್ಟಣಶೆಟ್ಟಿ, ಪ್ರಮುಖ ಕಲಾವಿದರಾದ ಮುಕೇಶಕುಮಾರ ಲಂಬುಗೋಳ – ಚಿಕ್ಕೋಡಿ, ಮಹಾಲಿಂಗ ಗಗ್ಗರಿ – ಹಂದಿಗುಂದ, ಅಭಿಲಾಷ ಶಿರಗಾಂವಕರ – ಗೋಕಾಕ್, ಬಸವರಾಜ್ ಚಿಕ್ಕೋಡೆ – ಹಿಡಕಲ ಇವರನ್ನು ಹೊರತುಪಡಿಸಿ ಬೇರೆ ಯಾರೂ ಇರಲಿಲ್ಲ.
ಚಿತ್ರೀಕರಣದ ಸ್ಥಳದಲ್ಲಿ ಯಾವುದೇ ಲೈಟಿಂಗ್ ವ್ಯವಸ್ಥೆಯೂ ಇರಲಿಲ್ಲ.
ಕೆಲವು ದೃಶ್ಯಗಳನ್ನು ಕಲಾವಿದರ ಬೈಕ್‌ಗಳ ಲೈಟ್‌ನ ಸಹಾಯದಿಂದ...
ಮತ್ತೆ ಕೆಲವು ಸಂದರ್ಭಗಳಲ್ಲಿ ಕೇವಲ ಮೊಬೈಲ್ ಟಾರ್ಚ್‌ನ ಬೆಳಕಿನಲ್ಲಿ...
ಮಧ್ಯರಾತ್ರಿಯ ಕತ್ತಲಿನಲ್ಲಿ ಚಿತ್ರೀಕರಿಸಲಾಯಿತು.
ಇದೇ ಸಂದರ್ಭದಲ್ಲಿ ಚಿತ್ರದ ಒಂದು ಪ್ರಮುಖ ದೃಶ್ಯವನ್ನು ಹಳೆಯ ಬಸ್‌ಸ್ಟ್ಯಾಂಡ್‌ನಲ್ಲಿ ಚಿತ್ರೀಕರಿಸಲಾಗುತ್ತಿತ್ತು.
ರಿಪೋರ್ಟರ್ ಪಾತ್ರಧಾರಿ ಮುಕೇಶಕುಮಾರ ಲಂಬುಗೋಳ ಅವರು ನಿದ್ರೆಯಲ್ಲಿರುವಾಗ ಕನಸಿನಲ್ಲಿ ಕೆಲವು ಭಯಾನಕ ದೃಶ್ಯಗಳನ್ನು ಕಂಡು, ಗಾಬರಿಯಿಂದ ಎದ್ದು,
“ಅಯ್ಯೋ... ದೆವ್ವ... ದೆವ್ವ...”
ಎಂದು ಕೂಗುತ್ತಾರೆ.
ಅವರ ಸ್ನೇಹಿತ ಕಲ್ಲೇಶಿ ಪಾತ್ರದಲ್ಲಿದ್ದ ಮಹಾಲಿಂಗ ಗಗ್ಗರಿ ಅವರು ಅವರನ್ನು ಸಮಾಧಾನಪಡಿಸುತ್ತಾ,
“ಯಾಕ್? ಏನಾಯ್ತು? ಎಷ್ಟು ಗಾಬರಿಯಾಗ್ತೀಯೋ ಮಾರಾಯ...”
ಎಂದು ಹೇಳುವ ಸಂದರ್ಭದಲ್ಲಿ...
ಅದೇ ಡೈಲಾಗ್‌ನ ಮಧ್ಯದಲ್ಲಿ...
ಒಂದು ಕ್ಷಣ...
ಒಬ್ಬ ಹೆಣ್ಣಿನಂತಿರುವ ಅಸ್ಪಷ್ಟ ನಗುವಿನ ಧ್ವನಿ ಕೇಳಿಬರುತ್ತದೆ!
ಆ ಸಮಯದಲ್ಲಿ ಚಿತ್ರೀಕರಣ ಮಾಡುತ್ತಿದ್ದ ಕಲಾವಿದರಿಗೆ ಈ ಧ್ವನಿ ಕೇಳಿಸಿರಲಿಲ್ಲ.
ಆದರೆ...
ಚಿತ್ರೀಕರಣ ಮುಗಿದು ಸಂಕಲನದ ಕೆಲಸ ನಡೆಯುತ್ತಿದ್ದಾಗ, ಇದೇ ಧ್ವನಿ ರೆಕಾರ್ಡಿಂಗ್‌ನಲ್ಲಿ ಸೆರೆಯಾಗಿರುವುದು ಗಮನಕ್ಕೆ ಬಂದಿದೆ!
ಅತ್ಯಂತ ಕುತೂಹಲಕಾರಿ ಸಂಗತಿ ಏನೆಂದರೆ...
ಈ ಚಿತ್ರೀಕರಣ ನಡೆದದ್ದು 04 ಆಗಸ್ಟ್ 2026ರಂದು.
ಆದರೆ ಆ ವಿಚಿತ್ರ ಧ್ವನಿ ಸಂಕಲನದ ಸಂದರ್ಭದಲ್ಲಿ ಗಮನಕ್ಕೆ ಬಂದದ್ದು 23 ಆಗಸ್ಟ್ 2026ರಂದು!
ಅಂದರೆ...
ಚಿತ್ರೀಕರಣ ನಡೆದ ಹಲವು ದಿನಗಳ ನಂತರವೇ ಆ ಧ್ವನಿಯ ಅಸಹಜತೆ ಚಿತ್ರತಂಡದ ಗಮನಕ್ಕೆ ಬಂದಿದೆ.
ನಾವು ಕೆಲವು ಘಟನೆಗಳನ್ನು ನಂಬಲು ಸಾಧ್ಯವಿಲ್ಲ.
ಕೆಲವು ಘಟನೆಗಳನ್ನು ನಮ್ಮ ಕಣ್ಣಾರೆ ಕಂಡರೂ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
ಆದರೆ...
ನಂಬಲು ಸಾಧ್ಯವಿಲ್ಲದ ಕೆಲವು ಘಟನೆಗಳು ನಿಜವಾಗಿಯೂ ನಮ್ಮ ಮುಂದೆ ನಡೆದಿರುತ್ತವೆ.
ಇದು ಅಂತಹದ್ದೇ ಒಂದು ಘಟನೆನಾ?
ಅದರ ಸತ್ಯಾಸತ್ಯತೆಯನ್ನು ನಿರ್ಧರಿಸುವುದು ನಿಮ್ಮ ಕೈಯಲ್ಲಿದೆ.
ಈಗ ಆ ಚಿತ್ರೀಕರಣದ ವೇಳೆ ಸೆರೆಯಾದ ಆ ಅಸಹಜ ಧ್ವನಿಯನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ...
ಕೇಳಿ... ಗಮನವಿಟ್ಟು ಕೇಳಿ...
“ಡೆವಿಲ್ ರಿಪೋರ್ಟರ್” ಚಿತ್ರೀಕರಣದ ವೇಳೆ ಸೆರೆಯಾದ ಆ ನಿಗೂಢ ಧ್ವನಿ!
    user_SAMATA NEWS KANNADA 1
    SAMATA NEWS KANNADA 1
    Advertising agency ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    10 hrs ago
  • ಸಂಸ್ಥಾಪಕ ಅಧ್ಯಕ್ಷರು ಯೋಧರ ಮಡಿಲು ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅನಾಥಾಶ್ರಮ ಮತ್ತು ವೃದ್ಧಾಶ್ರಮ ಮತ್ತು ಜೆಎಂ ಸ್ಪೋರ್ಟ್ಸ್ ಕ್ಲಬ್ ಮುಗಳಕೋಡ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುಗಳಖೋಡ ಗ್ರಾಮದಲ್ಲಿ, ವಿದ್ಯಾರ್ಥಿಗಳ ಬಸ್ ಸೌಲಭ್ಯದ ಕೊರತೆಯಿಂದ ಉಂಟಾಗುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ದೊರಕಬೇಕು ಎಂಬ ಸದುದ್ದೇಶದಿಂದ ಧ್ವನಿ ಎತ್ತಿ ಹೋರಾಟ ನಡೆಸಲಾಯಿತು ವಿದ್ಯಾರ್ಥಿಗಳ ಹಿತಕ್ಕಾಗಿ ಸ್ಪಂದಿಸಿ ಅಗತ್ಯ ಸಹಕಾರ ನೀಡಿದ KSRTC ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ವಿದ್ಯಾರ್ಥಿಗಳ ಶಿಕ್ಷಣದ ಹಾದಿ ಸುಗಮವಾಗಲಿ ಎಂಬ ಆಶಯದೊಂದಿಗೆ ಕೈಗೊಂಡ ಈ ಸಮಾಜಮುಖಿ ಪ್ರಯತ್ನವು ಜನಸೇವೆಯ ನಿಜವಾದ ಕಾಳಜಿಗೆ ಸಾಕ್ಷಿಯಾಗಿದೆ.” 🙏🚌✊
    1
    ಸಂಸ್ಥಾಪಕ ಅಧ್ಯಕ್ಷರು ಯೋಧರ ಮಡಿಲು ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅನಾಥಾಶ್ರಮ ಮತ್ತು ವೃದ್ಧಾಶ್ರಮ ಮತ್ತು ಜೆಎಂ  ಸ್ಪೋರ್ಟ್ಸ್ ಕ್ಲಬ್ ಮುಗಳಕೋಡ 
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುಗಳಖೋಡ ಗ್ರಾಮದಲ್ಲಿ, ವಿದ್ಯಾರ್ಥಿಗಳ ಬಸ್ ಸೌಲಭ್ಯದ ಕೊರತೆಯಿಂದ ಉಂಟಾಗುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ದೊರಕಬೇಕು ಎಂಬ ಸದುದ್ದೇಶದಿಂದ ಧ್ವನಿ ಎತ್ತಿ ಹೋರಾಟ  
ನಡೆಸಲಾಯಿತು ವಿದ್ಯಾರ್ಥಿಗಳ ಹಿತಕ್ಕಾಗಿ ಸ್ಪಂದಿಸಿ ಅಗತ್ಯ ಸಹಕಾರ ನೀಡಿದ KSRTC ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ವಿದ್ಯಾರ್ಥಿಗಳ ಶಿಕ್ಷಣದ ಹಾದಿ ಸುಗಮವಾಗಲಿ ಎಂಬ ಆಶಯದೊಂದಿಗೆ ಕೈಗೊಂಡ ಈ ಸಮಾಜಮುಖಿ ಪ್ರಯತ್ನವು ಜನಸೇವೆಯ ನಿಜವಾದ ಕಾಳಜಿಗೆ ಸಾಕ್ಷಿಯಾಗಿದೆ.” 🙏🚌✊
    user_ಜನತಾ ಕ್ರಾಂತಿ ನ್ಯೂಸ್
    ಜನತಾ ಕ್ರಾಂತಿ ನ್ಯೂಸ್
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    8 hrs ago
  • ಜನಪ್ರತಿನಿಧಿಗಳು, ರಾಜಕೀಯ ನಾಯಕರು ಹಾಗೂ ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೇರ ಸಂವಾದ. 🔹 ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ 🔹 ಜನರ ಪ್ರಮುಖ ಸಮಸ್ಯೆಗಳು 🔹 ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು 🔹 ಭವಿಷ್ಯದ ಯೋಜನೆಗಳು 🔹 ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳು 🔹 ರೈತರು, ಮಹಿಳೆಯರು ಹಾಗೂ ಬಡವರ ಸಮಸ್ಯೆಗಳು 🔹 ಜನರಿಂದ ನೇರ ಪ್ರಶ್ನೆಗಳು – ನಾಯಕರಿಂದ ನೇರ ಉತ್ತರಗಳು “ನಾಯಕರು ಏನು ಹೇಳುತ್ತಾರೆ ಎನ್ನುವುದಷ್ಟೇ ಅಲ್ಲ… ಜನರು ಏನು ಕೇಳಬೇಕು ಎಂಬುದಕ್ಕೂ ವೇದಿಕೆ!” 📺 ನಿಮ್ಮ ಸಿಂಪಲ್ ಸಿದ್ದು ವಾಹಿನಿ 🎤 ನಿಮ್ಮ ನಾಯಕ – ನಿಮ್ಮ ಮುಂದೆ 📍 ನೇರ ಮಾತು • ನೇರ ಪ್ರಶ್ನೆ • ನೇರ ಉತ್ತರ 🎙️ ನಿಮ್ಮ ಸಿಂಪಲ್ ಸಿದ್ದು ವಾಹಿನಿ “ನಿಮ್ಮ ನಾಯಕ – ನಿಮ್ಮ ಮುಂದೆ” ವಿಶೇಷ ಸಂದರ್ಶನ ಕಾರ್ಯಕ್ರಮ ಜನಪ್ರತಿನಿಧಿಗಳು, ರಾಜಕೀಯ ನಾಯಕರು ಹಾಗೂ ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೇರ ಸಂವಾದ. 🔹 ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ 🔹 ಜನರ ಪ್ರಮುಖ ಸಮಸ್ಯೆಗಳು 🔹 ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು 🔹 ಭವಿಷ್ಯದ ಯೋಜನೆಗಳು 🔹 ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳು 🔹 ರೈತರು, ಮಹಿಳೆಯರು ಹಾಗೂ ಬಡವರ ಸಮಸ್ಯೆಗಳು 🔹 ಜನರಿಂದ ನೇರ ಪ್ರಶ್ನೆಗಳು – ನಾಯಕರಿಂದ ನೇರ ಉತ್ತರಗಳು “ನಾಯಕರು ಏನು ಹೇಳುತ್ತಾರೆ ಎನ್ನುವುದಷ್ಟೇ ಅಲ್ಲ… ಜನರು ಏನು ಕೇಳಬೇಕು ಎಂಬುದಕ್ಕೂ ವೇದಿಕೆ!” 📺 ನಿಮ್ಮ ಸಿಂಪಲ್ ಸಿದ್ದು ವಾಹಿನಿ 🎤 ನಿಮ್ಮ ನಾಯಕ – ನಿಮ್ಮ ಮುಂದೆ 📍 ನೇರ ಮಾತು • ನೇರ ಪ್ರಶ್ನೆ • ನೇರ ಉತ್ತರ 9743340230 shuru news ನಿಮ್ಮ ಸಿಂಪಲ್ ಸಿದ್ದು 9743340230
    1
    ಜನಪ್ರತಿನಿಧಿಗಳು, ರಾಜಕೀಯ ನಾಯಕರು ಹಾಗೂ ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೇರ ಸಂವಾದ.

🔹 ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ
🔹 ಜನರ ಪ್ರಮುಖ ಸಮಸ್ಯೆಗಳು
🔹 ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು
🔹 ಭವಿಷ್ಯದ ಯೋಜನೆಗಳು
🔹 ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳು
🔹 ರೈತರು, ಮಹಿಳೆಯರು ಹಾಗೂ ಬಡವರ ಸಮಸ್ಯೆಗಳು
🔹 ಜನರಿಂದ ನೇರ ಪ್ರಶ್ನೆಗಳು – ನಾಯಕರಿಂದ ನೇರ ಉತ್ತರಗಳು

“ನಾಯಕರು ಏನು ಹೇಳುತ್ತಾರೆ ಎನ್ನುವುದಷ್ಟೇ ಅಲ್ಲ… ಜನರು ಏನು ಕೇಳಬೇಕು ಎಂಬುದಕ್ಕೂ ವೇದಿಕೆ!”

📺 ನಿಮ್ಮ ಸಿಂಪಲ್ ಸಿದ್ದು ವಾಹಿನಿ
🎤 ನಿಮ್ಮ ನಾಯಕ – ನಿಮ್ಮ ಮುಂದೆ
📍 ನೇರ ಮಾತು • ನೇರ ಪ್ರಶ್ನೆ • ನೇರ ಉತ್ತರ

🎙️ ನಿಮ್ಮ ಸಿಂಪಲ್ ಸಿದ್ದು ವಾಹಿನಿ
“ನಿಮ್ಮ ನಾಯಕ – ನಿಮ್ಮ ಮುಂದೆ”
ವಿಶೇಷ ಸಂದರ್ಶನ ಕಾರ್ಯಕ್ರಮ
ಜನಪ್ರತಿನಿಧಿಗಳು, ರಾಜಕೀಯ ನಾಯಕರು ಹಾಗೂ ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೇರ ಸಂವಾದ.
🔹 ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ
🔹 ಜನರ ಪ್ರಮುಖ ಸಮಸ್ಯೆಗಳು
🔹 ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು
🔹 ಭವಿಷ್ಯದ ಯೋಜನೆಗಳು
🔹 ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳು
🔹 ರೈತರು, ಮಹಿಳೆಯರು ಹಾಗೂ ಬಡವರ ಸಮಸ್ಯೆಗಳು
🔹 ಜನರಿಂದ ನೇರ ಪ್ರಶ್ನೆಗಳು – ನಾಯಕರಿಂದ ನೇರ ಉತ್ತರಗಳು
“ನಾಯಕರು ಏನು ಹೇಳುತ್ತಾರೆ ಎನ್ನುವುದಷ್ಟೇ ಅಲ್ಲ… ಜನರು ಏನು ಕೇಳಬೇಕು ಎಂಬುದಕ್ಕೂ ವೇದಿಕೆ!”
📺 ನಿಮ್ಮ ಸಿಂಪಲ್ ಸಿದ್ದು ವಾಹಿನಿ
🎤 ನಿಮ್ಮ ನಾಯಕ – ನಿಮ್ಮ ಮುಂದೆ
📍 ನೇರ ಮಾತು • ನೇರ ಪ್ರಶ್ನೆ • ನೇರ ಉತ್ತರ
9743340230
shuru news
ನಿಮ್ಮ ಸಿಂಪಲ್ ಸಿದ್ದು 
9743340230
    user_ನಮ್ಮ ಬೆಳಗಾವಿ  ವಾರ್ತಾ
    ನಮ್ಮ ಬೆಳಗಾವಿ ವಾರ್ತಾ
    Photographer ಬೆಳಗಾವಿ, ಬೆಳಗಾವಿ, ಕರ್ನಾಟಕ•
    18 hrs ago
  • ಮುಂದಿನ ತಿಂಗಳ ಮೊದಲ ಶನಿವಾರ ಲೋಕಾಪುರದಲ್ಲಿ ಪ್ರಜಾಸೇವಾ ಆಂದೋಲನ ಮುಧೋಳ : ಸರ್ಕಾರದ ಮಟ್ಟದಲ್ಲಿ ನೂತನವಾಗಿ ಕಾರ್ಯರಂಭಗೊಂಡಿರುವ ಪ್ರಜಾಸೇವಾ ಇಲಾಖೆಯಿಂದ ಸೆ.5ರಂದು ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಆರಂಭಗೊಳ್ಳಲಿದೆ ಎಂದು ತಹಶಿಲ್ದಾರ್ ಡಾ.ಚಿಕ್ಕಪ್ಪ ನಾಯಕ ಹೇಳಿದರು‌. ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಶನಿವಾರ ಆಯ್ದ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಮೊದಲ ಹಾಗೂ ಎರಡನೇ ಶನಿವಾರ ಸಚಿವರು ಆಂದೋಲನ ಹಮ್ಮಿಕೊಳ್ಳುವ ಗ್ರಾಮವನ್ನು ಆಯ್ಕೆ ಮಾಡುತ್ತಾರೆ. ಎರಡು ಹಾಗೂ ಮೂರನೇ ಶನಿವಾರ ಶಾಸಕರಯ ಸ್ಥಳ ಆಯ್ಕೆ ಮಾಡಲಿದ್ದಾರೆ ಎಂದರು. ಆಂದೋಲನದ ವೇಳೆ ಸರ್ಕಾರವೇ ಜನರ ಬಳಿ ತೆರಳಿ ಅವರ ಕುಂದುಕೊರತೆ ಆಲಿಸಿ ಪರಿಹಾರ ಕಲ್ಪಿಸಲಿದೆ ಎಂದರು. ಮುಧೋಳ ತಾಲೂಕಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಪ್ರಜಾ ಸೇವಾ ಆಂದೋಲನದ ಸ್ಥಳಗಳನ್ನು ನಿಗಿದಿ ಮಾಡಲಾಗಿದೆ ಎಂದು ತಿಳಿಸಿದ ಅವರು, ಮೊದಲ ಶನಿವಾರ ಲೋಕಾಪುರ, ಎರಡನೇ ಶನುವಾರ ಮುಧೋಳ, ಮೂರನೇ ಶನಿವಾರ ಬೆಳಗಲಿ ಹಾಗೂ ಕೊನೆಯ ಶನಿವಾರ ಮಂಟೂರ ಗ್ರಾಮದಲ್ಲಿ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
    1
    ಮುಂದಿನ ತಿಂಗಳ ಮೊದಲ ಶನಿವಾರ ಲೋಕಾಪುರದಲ್ಲಿ ಪ್ರಜಾಸೇವಾ ಆಂದೋಲನ
ಮುಧೋಳ : ಸರ್ಕಾರದ ಮಟ್ಟದಲ್ಲಿ ನೂತನವಾಗಿ ಕಾರ್ಯರಂಭಗೊಂಡಿರುವ ಪ್ರಜಾಸೇವಾ ಇಲಾಖೆಯಿಂದ ಸೆ.5ರಂದು ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಆರಂಭಗೊಳ್ಳಲಿದೆ ಎಂದು ತಹಶಿಲ್ದಾರ್ ಡಾ.ಚಿಕ್ಕಪ್ಪ ನಾಯಕ ಹೇಳಿದರು‌.
ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಶನಿವಾರ ಆಯ್ದ ನಗರ, ಪಟ್ಟಣ ಹಾಗೂ ಗ್ರಾಮಗಳಲ್ಲಿ ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಮೊದಲ ಹಾಗೂ ಎರಡನೇ ಶನಿವಾರ ಸಚಿವರು ಆಂದೋಲನ ಹಮ್ಮಿಕೊಳ್ಳುವ ಗ್ರಾಮವನ್ನು ಆಯ್ಕೆ ಮಾಡುತ್ತಾರೆ. ಎರಡು ಹಾಗೂ ಮೂರನೇ ಶನಿವಾರ ಶಾಸಕರಯ ಸ್ಥಳ ಆಯ್ಕೆ ಮಾಡಲಿದ್ದಾರೆ ಎಂದರು.
ಆಂದೋಲನದ ವೇಳೆ ಸರ್ಕಾರವೇ ಜನರ ಬಳಿ ತೆರಳಿ ಅವರ ಕುಂದುಕೊರತೆ ಆಲಿಸಿ ಪರಿಹಾರ ಕಲ್ಪಿಸಲಿದೆ ಎಂದರು.
ಮುಧೋಳ ತಾಲೂಕಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಪ್ರಜಾ ಸೇವಾ ಆಂದೋಲನದ ಸ್ಥಳಗಳನ್ನು ನಿಗಿದಿ ಮಾಡಲಾಗಿದೆ ಎಂದು ತಿಳಿಸಿದ ಅವರು, ಮೊದಲ ಶನಿವಾರ ಲೋಕಾಪುರ, ಎರಡನೇ ಶನುವಾರ ಮುಧೋಳ, ಮೂರನೇ ಶನಿವಾರ ಬೆಳಗಲಿ ಹಾಗೂ ಕೊನೆಯ ಶನಿವಾರ ಮಂಟೂರ ಗ್ರಾಮದಲ್ಲಿ ಆಂದೋಲನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    6 hrs ago
  • ಮುಧೋಳದಲ್ಲಿ ಈದ್ ಮಿಲಾದ್: ಶಾಂತಿ ಸುವ್ಯವಸ್ಥೆಗಾಗಿ ಪೊಲೀಸರ ಆಕರ್ಷಕ ಪಥಸಂಚಲನ ಮುಧೋಳ: ನಾಳೆಯ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಂಗಳವಾರ ಪ್ರಮುಖ ಬೀದಿಗಳಲ್ಲಿ ಆಕರ್ಷಕ ಪಥಸಂಚಲನ ನಡೆಸಿದರು. ನಗರದ ಪೊಲೀಸ್ ಠಾಣೆಯಿಂದ ಆರಂಭಗೊಂಡ ಈ ಪಥಸಂಚಲನವು ಶಿವಾಜಿ ವೃತ್ತ, ಬರಗಿ ಮಸೀದಿ, ಗಾಂಧಿ ಚೌಕ, ತಂಬಾಕ್ ಚೌಕ, ಜೈ ಭಾರತ ಸರ್ಕಲ್, ಜಡಗಣ್ಣ-ಬಾಲಣ್ಣ ವೃತ್ತ, ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿತು. ಈ ವೇಳೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿ ಮಾತನಾಡಿದ ಸಿಪಿಐ ಎಂ. ನಾಗರಡ್ಡಿ ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಹಬ್ಬದ ವಾತಾವರಣವನ್ನು ಕಾಪಾಡಬೇಕು ಎಂದು ಮನವಿ ಮಾಡಿದರು. ಪಥಸಂಚಲನದಲ್ಲಿ ಸಿಪಿಐ ಎಂ. ನಾಗರಡ್ಡಿ, ಮುಧೋಳ ಪಿಎಸ್‌ಐ ಅಜೀತಕುಮಾರ ಹೊಸಮನಿ, ಲೋಕಾಪುರ ಪಿಎಸ್‌ಐ ಕಾಡಪ್ಪ ಜಕ್ಕಣ್ಣವರ, ಕ್ರೈಂ ಪಿಎಸ್‌ಐ ಪ್ರಕಾಶ ಮುರನಾಳ ಹಾಗೂ ಇಲಾಖೆಯ ಸಿಬ್ಬಂದಿಯಾದ ವಸಂತ್ ಬೀಳಗಿ, ಮಲ್ಲು ವಗ್ಗೇನವರ, ಹಣಮಂತ ಮಾದರ, ಮನೋಹರ ಕುರಿ ಸೇರಿದಂತೆ ಗೃಹ ರಕ್ಷಕ ದಳದ ಸಿಬ್ಬಂದಿ ಒಟ್ಟು 180ಕ್ಕೂ ಹೆಚ್ಚು ಅಧಿಕ ಸಿಬ್ಬಂದಿ ಭಾಗವಹಿಸಿದ್ದರು.
    1
    ಮುಧೋಳದಲ್ಲಿ ಈದ್ ಮಿಲಾದ್: ಶಾಂತಿ ಸುವ್ಯವಸ್ಥೆಗಾಗಿ ಪೊಲೀಸರ ಆಕರ್ಷಕ ಪಥಸಂಚಲನ
ಮುಧೋಳ: ನಾಳೆಯ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಂಗಳವಾರ ಪ್ರಮುಖ ಬೀದಿಗಳಲ್ಲಿ ಆಕರ್ಷಕ ಪಥಸಂಚಲನ ನಡೆಸಿದರು.
ನಗರದ ಪೊಲೀಸ್ ಠಾಣೆಯಿಂದ ಆರಂಭಗೊಂಡ ಈ ಪಥಸಂಚಲನವು ಶಿವಾಜಿ ವೃತ್ತ, ಬರಗಿ ಮಸೀದಿ, ಗಾಂಧಿ ಚೌಕ, ತಂಬಾಕ್ ಚೌಕ, ಜೈ ಭಾರತ ಸರ್ಕಲ್, ಜಡಗಣ್ಣ-ಬಾಲಣ್ಣ ವೃತ್ತ, ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿತು.
ಈ ವೇಳೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿ ಮಾತನಾಡಿದ ಸಿಪಿಐ ಎಂ. ನಾಗರಡ್ಡಿ ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಹಬ್ಬದ ವಾತಾವರಣವನ್ನು ಕಾಪಾಡಬೇಕು ಎಂದು ಮನವಿ ಮಾಡಿದರು.
ಪಥಸಂಚಲನದಲ್ಲಿ ಸಿಪಿಐ ಎಂ. ನಾಗರಡ್ಡಿ, ಮುಧೋಳ ಪಿಎಸ್‌ಐ ಅಜೀತಕುಮಾರ ಹೊಸಮನಿ, ಲೋಕಾಪುರ ಪಿಎಸ್‌ಐ ಕಾಡಪ್ಪ ಜಕ್ಕಣ್ಣವರ, ಕ್ರೈಂ ಪಿಎಸ್‌ಐ ಪ್ರಕಾಶ ಮುರನಾಳ ಹಾಗೂ ಇಲಾಖೆಯ ಸಿಬ್ಬಂದಿಯಾದ ವಸಂತ್ ಬೀಳಗಿ, ಮಲ್ಲು ವಗ್ಗೇನವರ, ಹಣಮಂತ ಮಾದರ, ಮನೋಹರ ಕುರಿ ಸೇರಿದಂತೆ ಗೃಹ ರಕ್ಷಕ ದಳದ ಸಿಬ್ಬಂದಿ ಒಟ್ಟು 180ಕ್ಕೂ ಹೆಚ್ಚು ಅಧಿಕ ಸಿಬ್ಬಂದಿ ಭಾಗವಹಿಸಿದ್ದರು.
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    21 hrs ago
  • ಈದ್ ಮಿಲಾದ್ ಹಿನ್ನೆಲೆ ಜಮಖಂಡಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಈದ್ ಮಿಲಾದ್ ಮೆರವಣಿಗೆ ಸೇರಿದಂತೆ ಇನ್ನಿತರ ಹಬ್ಬಗಳಲ್ಲಿ ಡಿಜೆ ಬಳಕೆಗೆ ಅವಕಾಶ ಇಲ್ಲ ಶಾಂತಿಯುತ ಹಬ್ಬಕ್ಕೆ ಸಾರ್ವಜನಿಕರ ಸಹಕಾರ ಕೋರಿದ ಎಸ್‌ಪಿ ಸಿದ್ದಾರ್ಥ ಗೋಯಲ್
    1
    ಈದ್ ಮಿಲಾದ್ ಹಿನ್ನೆಲೆ ಜಮಖಂಡಿಯಲ್ಲಿ ಬಿಗಿ ಪೊಲೀಸ್ ಭದ್ರತೆ

ಈದ್ ಮಿಲಾದ್ ಮೆರವಣಿಗೆ ಸೇರಿದಂತೆ ಇನ್ನಿತರ ಹಬ್ಬಗಳಲ್ಲಿ ಡಿಜೆ ಬಳಕೆಗೆ ಅವಕಾಶ ಇಲ್ಲ

ಶಾಂತಿಯುತ ಹಬ್ಬಕ್ಕೆ ಸಾರ್ವಜನಿಕರ ಸಹಕಾರ ಕೋರಿದ ಎಸ್‌ಪಿ ಸಿದ್ದಾರ್ಥ ಗೋಯಲ್
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    19 hrs ago
  • ಗೋಕಾಕ ಮತಕ್ಷೇತ್ರದ ಮಾಜಿ ಶಾಸಕ ಶಂಕರ ಕರನಿಂಗ ಪುತ್ರ ನಿಧನ ಕೊಣ್ಣೂರಲ್ಲಿ ಮೌನ ಗೋಕಾಕ ಮತಕ್ಷೇತ್ರದ ಮಾಜಿ ಶಾಸಕ ಶಂಕರ ಕರನಿಂಗ ಪುತ್ರ ಪ್ರಕಾಶ ಶಂಕರ ಹೃದಯಾ ಘಾತದಿಂದ ನಿಧನರಾಗಿದ್ದು ನಾಲ್ಕು ಬಾರಿ ಪುರಸಭೆ ಕೊಣ್ಣೂರಗೆ ಅವಿರೋದವಾಗಿ ಆಯ್ಕೆಯಾಗಿ ಅಧ್ಯಕ್ಷರಾಗಿ ಕಾರ್ಯನಿರ್ವಸಿದ್ದರು. ಇವರ ನಿಧನದಿಂದ ಪಟ್ಟಣದಲ್ಲಿ ಮೌನವಾಗಿದ್ದು ಅಪಾರ ಜನಸ್ತೋಮ ಸೇರಿದ್ದರು.
    2
    ಗೋಕಾಕ ಮತಕ್ಷೇತ್ರದ ಮಾಜಿ ಶಾಸಕ ಶಂಕರ ಕರನಿಂಗ ಪುತ್ರ ನಿಧನ ಕೊಣ್ಣೂರಲ್ಲಿ ಮೌನ 
ಗೋಕಾಕ ಮತಕ್ಷೇತ್ರದ ಮಾಜಿ ಶಾಸಕ ಶಂಕರ ಕರನಿಂಗ ಪುತ್ರ ಪ್ರಕಾಶ ಶಂಕರ ಹೃದಯಾ ಘಾತದಿಂದ ನಿಧನರಾಗಿದ್ದು ನಾಲ್ಕು ಬಾರಿ ಪುರಸಭೆ ಕೊಣ್ಣೂರಗೆ ಅವಿರೋದವಾಗಿ  ಆಯ್ಕೆಯಾಗಿ ಅಧ್ಯಕ್ಷರಾಗಿ ಕಾರ್ಯನಿರ್ವಸಿದ್ದರು. ಇವರ ನಿಧನದಿಂದ ಪಟ್ಟಣದಲ್ಲಿ ಮೌನವಾಗಿದ್ದು ಅಪಾರ ಜನಸ್ತೋಮ ಸೇರಿದ್ದರು.
    user_Manohar megeri
    Manohar megeri
    Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
    2 hrs ago
  • ಮಾಂಜರಿಯಲ್ಲಿ ಅವಧಿ ಮೀರಿದ ಬಿಸ್ಕೆಟ್ ಮಾರಾಟ ಆರೋಪ! ಕಡಿಮೆ ಬೆಲೆಗೆ ಮಾರಾಟದ ಆರೋಪ – ಆಹಾರ ಇಲಾಖೆಯಿಂದ ದಿಢೀರ್ ಪರಿಶೀಲನೆ, ಅಂಗಡಿಗೆ ನೋಟಿಸ್! ಮಾಂಜರಿಯಲ್ಲಿ ಅವಧಿ ಮೀರಿದ ಬಿಸ್ಕೆಟ್ ಮಾರಾಟ ಆರೋಪ! ಕಡಿಮೆ ಬೆಲೆಗೆ ಮಾರಾಟದ ಆರೋಪ – ಆಹಾರ ಇಲಾಖೆಯಿಂದ ದಿಢೀರ್ ಪರಿಶೀಲನೆ, ಅಂಗಡಿಗೆ ನೋಟಿಸ್! ಮಾಂಜರಿ: ಮಾಂಜರಿ ಗ್ರಾಮದ ಶ್ರೀ ರಾಜಾರಾಮ್ ಕಿರಾಣಾ ಸ್ಟೋರ್‌ನಲ್ಲಿ ಅವಧಿ ಮುಗಿದ ಬಿಸ್ಕೆಟ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪ ಇದೀಗ ಗ್ರಾಮದಲ್ಲಿ ಆತಂಕ ಹಾಗೂ ಚರ್ಚೆಗೆ ಕಾರಣವಾಗಿದೆ. ಮಾಂಜರಿ ಗ್ರಾಮದ ವಕೀಲರಾದ ಪ್ರಭಾಕ‌ರ್ ಕುರಣೆ ಅವರು ಈ ಅಂಗಡಿಯಿಂದ ಬಿಸ್ಕೆಟ್‌ಗಳನ್ನು ಖರೀದಿಸಿ, ನಂತರ ಅವುಗಳ ಪ್ಯಾಕೆಟ್‌ಗಳನ್ನು ಪರಿಶೀಲಿಸಿದಾಗ Expiry Date ಮುಗಿದಿರುವುದು ಕಂಡುಬಂದಿದೆ ಎಂದು ಆರೋಪಿಸಿದ್ದಾರೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ವಕೀಲರಾದ ಪ್ರಭಾಕ‌ರ್ ಕುರಣೆ ಅವರು ಸಂಬಂಧಪಟ್ಟ ಆಹಾರ ಪರಿಶೀಲನಾ ಇಲಾಖೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮಾಹಿತಿ ಹಿನ್ನೆಲೆಯಲ್ಲಿ ಆಹಾರ ಪರಿಶೀಲನಾ ಇಲಾಖೆಯ ಅಧಿಕಾರಿಗಳು ದಿಢೀರ್ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಂಗಡಿ ಮಾಲೀಕರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ದೂರು ದಾಖಲಿಸಲು ವಕೀಲರಾದ ಪ್ರಭಾಕ‌ರ್ ಕುರಣೆ ಅವರು ಮುಂದಾಗಿದ್ದಾರೆ ಎನ್ನಲಾಗಿದೆ. ಗ್ರಾಹಕರೇ ಎಚ್ಚರ! ಆಹಾರ ಪದಾರ್ಥಗಳನ್ನು ಖರೀದಿಸುವಾಗ ಕೇವಲ ಬೆಲೆಯನ್ನು ផ, Manufacturing Date, Expiry/Best Before Date, MRP ಹಾಗೂ ಪ್ಯಾಕೆಟ್‌ನ ಸೀಲ್ ಅನ್ನು ಕಡ್ಡಾಯವಾಗಿ ಪರಿಶೀಲಿಸಿ. “ಕಡಿಮೆ ಬೆಲೆ” ಎಂಬ ಕಾರಣಕ್ಕೆ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಖರೀದಿಸಬೇಡಿ. ಅವಧಿ ಮೀರಿದ ಆಹಾರ ಪದಾರ್ಥಗಳು ಕಂಡುಬಂದರೆ ಅವುಗಳನ್ನು ಸೇವಿಸದೆ, ಬಿಲ್ ಮತ್ತು ಪ್ಯಾಕೆಟ್‌ಗಳನ್ನು ಸಂರಕ್ಷಸಿ, ಸಂಬಂಧಪಟ್ಟ ಆಹಾರ ಸುರಕ್ಷತಾ ಅಧಿಕಾರಿಗಳ ಗಮನಕ್ಕೆ ತನ್ನಿ. ನಿಮ್ಮ ಒಂದು ಕ್ಷಣದ ಪರಿಶೀಲನೆ - ನಿಮ್ಮ ಕುಟುಂಬದ ಆರೋಗ್ಯದ ರಕ್ಷಣೆ! ಜಾಗೃತ ಗ್ರಾಹಕರಾಗಿ... ಸುರಕ್ಷತ ಆಹಾರವನ್ನೇ ಸೇವಿಸಿ
    4
    ಮಾಂಜರಿಯಲ್ಲಿ ಅವಧಿ ಮೀರಿದ ಬಿಸ್ಕೆಟ್ ಮಾರಾಟ ಆರೋಪ!
ಕಡಿಮೆ ಬೆಲೆಗೆ ಮಾರಾಟದ ಆರೋಪ – ಆಹಾರ ಇಲಾಖೆಯಿಂದ ದಿಢೀರ್ ಪರಿಶೀಲನೆ, ಅಂಗಡಿಗೆ ನೋಟಿಸ್!
ಮಾಂಜರಿಯಲ್ಲಿ ಅವಧಿ ಮೀರಿದ ಬಿಸ್ಕೆಟ್ ಮಾರಾಟ ಆರೋಪ!
ಕಡಿಮೆ ಬೆಲೆಗೆ ಮಾರಾಟದ ಆರೋಪ – ಆಹಾರ ಇಲಾಖೆಯಿಂದ ದಿಢೀರ್ ಪರಿಶೀಲನೆ, ಅಂಗಡಿಗೆ ನೋಟಿಸ್!
ಮಾಂಜರಿ:
ಮಾಂಜರಿ ಗ್ರಾಮದ ಶ್ರೀ ರಾಜಾರಾಮ್ ಕಿರಾಣಾ ಸ್ಟೋರ್‌ನಲ್ಲಿ ಅವಧಿ ಮುಗಿದ ಬಿಸ್ಕೆಟ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪ ಇದೀಗ ಗ್ರಾಮದಲ್ಲಿ ಆತಂಕ ಹಾಗೂ ಚರ್ಚೆಗೆ ಕಾರಣವಾಗಿದೆ.
ಮಾಂಜರಿ ಗ್ರಾಮದ ವಕೀಲರಾದ ಪ್ರಭಾಕ‌ರ್ ಕುರಣೆ ಅವರು ಈ ಅಂಗಡಿಯಿಂದ ಬಿಸ್ಕೆಟ್‌ಗಳನ್ನು ಖರೀದಿಸಿ, ನಂತರ ಅವುಗಳ ಪ್ಯಾಕೆಟ್‌ಗಳನ್ನು ಪರಿಶೀಲಿಸಿದಾಗ Expiry Date ಮುಗಿದಿರುವುದು ಕಂಡುಬಂದಿದೆ ಎಂದು ಆರೋಪಿಸಿದ್ದಾರೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ವಕೀಲರಾದ ಪ್ರಭಾಕ‌ರ್ ಕುರಣೆ ಅವರು ಸಂಬಂಧಪಟ್ಟ ಆಹಾರ ಪರಿಶೀಲನಾ ಇಲಾಖೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಹಿನ್ನೆಲೆಯಲ್ಲಿ ಆಹಾರ ಪರಿಶೀಲನಾ ಇಲಾಖೆಯ ಅಧಿಕಾರಿಗಳು ದಿಢೀರ್ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಂಗಡಿ ಮಾಲೀಕರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ದೂರು ದಾಖಲಿಸಲು ವಕೀಲರಾದ ಪ್ರಭಾಕ‌ರ್ ಕುರಣೆ ಅವರು ಮುಂದಾಗಿದ್ದಾರೆ ಎನ್ನಲಾಗಿದೆ.
ಗ್ರಾಹಕರೇ ಎಚ್ಚರ!
ಆಹಾರ ಪದಾರ್ಥಗಳನ್ನು ಖರೀದಿಸುವಾಗ ಕೇವಲ ಬೆಲೆಯನ್ನು ផ, Manufacturing Date, Expiry/Best Before Date, MRP ಹಾಗೂ ಪ್ಯಾಕೆಟ್‌ನ ಸೀಲ್ ಅನ್ನು ಕಡ್ಡಾಯವಾಗಿ ಪರಿಶೀಲಿಸಿ.
“ಕಡಿಮೆ ಬೆಲೆ” ಎಂಬ ಕಾರಣಕ್ಕೆ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಖರೀದಿಸಬೇಡಿ.
ಅವಧಿ ಮೀರಿದ ಆಹಾರ ಪದಾರ್ಥಗಳು ಕಂಡುಬಂದರೆ ಅವುಗಳನ್ನು ಸೇವಿಸದೆ, ಬಿಲ್ ಮತ್ತು ಪ್ಯಾಕೆಟ್‌ಗಳನ್ನು ಸಂರಕ್ಷಸಿ, ಸಂಬಂಧಪಟ್ಟ ಆಹಾರ ಸುರಕ್ಷತಾ ಅಧಿಕಾರಿಗಳ ಗಮನಕ್ಕೆ ತನ್ನಿ.
ನಿಮ್ಮ ಒಂದು ಕ್ಷಣದ ಪರಿಶೀಲನೆ - ನಿಮ್ಮ ಕುಟುಂಬದ ಆರೋಗ್ಯದ ರಕ್ಷಣೆ!
ಜಾಗೃತ ಗ್ರಾಹಕರಾಗಿ... ಸುರಕ್ಷತ ಆಹಾರವನ್ನೇ ಸೇವಿಸಿ
    user_SAMATA NEWS KANNADA 1
    SAMATA NEWS KANNADA 1
    Advertising agency ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    10 hrs ago
  • ಗೂಗಲ್,ದೇವದುರ್ಗ ಭಾರತ ದೇಶದ ಗ್ರಾಮಗಳು ಭಾಷೆ Download PDF ವೀಕ್ಷಿಸಿ ಸಂಪಾದಿಸಿ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಒಂದು ಹಳ್ಳಿ. ಈ ಊರು ಕೃಷ್ಣ ನದಿಯ ದಂಡೆಯ ಮೇಲಿದೆ, ಅಲ್ಲಮಪ್ರಭು ಅವರ ಒಂದು ಗುಹಾಂತರ ಗುಡಿಯಿದೆ ಇಲ್ಲಿ. ದೊಡ್ಡ ಕಲ್ಲಿನ ಗವಿ ಇದೆ. 'ಗುಹೆಕಲ್ಲು' ಎಂಬ ಪದ ಕಾಲ ಸರಿದಂತೆ 'ಗೂಗಲ್ಲು'ಆಗಿರಬಹುದೆಂಬುದು ಒಂದು ಅನಿಸಿಕೆ. ಹೊಳೆಯ ನೀರು ಕಲ್ಲುಗಳಿಗೆ ಅಪ್ಪಳಿಸಿದಾಗ ಸಂಗೀತದ ಸದ್ದು ಹೊಮ್ಮುತ್ತದೆ. ರಾಯಚೂರಿನಿಂದ ೫೬ ಕಿಮೀ ದೂರದಲ್ಲಿದೆ. ತಾಲೂಕು ಕೇಂದ್ರ ದಿಂದ ೨೫ ಕಿ.ಮೀ. ಇಲ್ಲಿ ಅಲ್ಲಮಪ್ರಭು ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ. ಗೂಗಲ್,ದೇವದುರ್ಗ ಭಾರತ ದೇಶದ ಗ್ರಾಮಗಳು ಭಾಷೆ Download PDF ವೀಕ್ಷಿಸಿ ಸಂಪಾದಿಸಿ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಒಂದು ಹಳ್ಳಿ. ಈ ಊರು ಕೃಷ್ಣ ನದಿಯ ದಂಡೆಯ ಮೇಲಿದೆ, ಅಲ್ಲಮಪ್ರಭು ಅವರ ಒಂದು ಗುಹಾಂತರ ಗುಡಿಯಿದೆ ಇಲ್ಲಿ. ದೊಡ್ಡ ಕಲ್ಲಿನ ಗವಿ ಇದೆ. 'ಗುಹೆಕಲ್ಲು' ಎಂಬ ಪದ ಕಾಲ ಸರಿದಂತೆ 'ಗೂಗಲ್ಲು'ಆಗಿರಬಹುದೆಂಬುದು ಒಂದು ಅನಿಸಿಕೆ. ಹೊಳೆಯ ನೀರು ಕಲ್ಲುಗಳಿಗೆ ಅಪ್ಪಳಿಸಿದಾಗ ಸಂಗೀತದ ಸದ್ದು ಹೊಮ್ಮುತ್ತದೆ. ರಾಯಚೂರಿನಿಂದ ೫೬ ಕಿಮೀ ದೂರದಲ್ಲಿದೆ. ತಾಲೂಕು ಕೇಂದ್ರ ದಿಂದ ೨೫ ಕಿ.ಮೀ. ಇಲ್ಲಿ ಅಲ್ಲಮಪ್ರಭು ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ.
    1
    ಗೂಗಲ್,ದೇವದುರ್ಗ

ಭಾರತ ದೇಶದ ಗ್ರಾಮಗಳು

ಭಾಷೆ

Download PDF

ವೀಕ್ಷಿಸಿ

ಸಂಪಾದಿಸಿ

ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಒಂದು ಹಳ್ಳಿ. ಈ ಊರು ಕೃಷ್ಣ ನದಿಯ ದಂಡೆಯ ಮೇಲಿದೆ, ಅಲ್ಲಮಪ್ರಭು ಅವರ ಒಂದು ಗುಹಾಂತರ ಗುಡಿಯಿದೆ ಇಲ್ಲಿ. ದೊಡ್ಡ ಕಲ್ಲಿನ ಗವಿ ಇದೆ. 'ಗುಹೆಕಲ್ಲು' ಎಂಬ ಪದ ಕಾಲ ಸರಿದಂತೆ 'ಗೂಗಲ್ಲು'ಆಗಿರಬಹುದೆಂಬುದು ಒಂದು ಅನಿಸಿಕೆ. ಹೊಳೆಯ ನೀರು ಕಲ್ಲುಗಳಿಗೆ ಅಪ್ಪಳಿಸಿದಾಗ ಸಂಗೀತದ ಸದ್ದು ಹೊಮ್ಮುತ್ತದೆ. ರಾಯಚೂರಿನಿಂದ ೫೬ ಕಿಮೀ ದೂರದಲ್ಲಿದೆ. ತಾಲೂಕು ಕೇಂದ್ರ ದಿಂದ ೨೫ ಕಿ.ಮೀ. ಇಲ್ಲಿ ಅಲ್ಲಮಪ್ರಭು ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ.



ಗೂಗಲ್,ದೇವದುರ್ಗ
ಭಾರತ ದೇಶದ ಗ್ರಾಮಗಳು
ಭಾಷೆ
Download PDF
ವೀಕ್ಷಿಸಿ
ಸಂಪಾದಿಸಿ
ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಒಂದು ಹಳ್ಳಿ. ಈ ಊರು ಕೃಷ್ಣ ನದಿಯ ದಂಡೆಯ ಮೇಲಿದೆ, ಅಲ್ಲಮಪ್ರಭು ಅವರ ಒಂದು ಗುಹಾಂತರ ಗುಡಿಯಿದೆ ಇಲ್ಲಿ. ದೊಡ್ಡ ಕಲ್ಲಿನ ಗವಿ ಇದೆ. 'ಗುಹೆಕಲ್ಲು' ಎಂಬ ಪದ ಕಾಲ ಸರಿದಂತೆ 'ಗೂಗಲ್ಲು'ಆಗಿರಬಹುದೆಂಬುದು ಒಂದು ಅನಿಸಿಕೆ. ಹೊಳೆಯ ನೀರು ಕಲ್ಲುಗಳಿಗೆ ಅಪ್ಪಳಿಸಿದಾಗ ಸಂಗೀತದ ಸದ್ದು ಹೊಮ್ಮುತ್ತದೆ. ರಾಯಚೂರಿನಿಂದ ೫೬ ಕಿಮೀ ದೂರದಲ್ಲಿದೆ. ತಾಲೂಕು ಕೇಂದ್ರ ದಿಂದ ೨೫ ಕಿ.ಮೀ. ಇಲ್ಲಿ ಅಲ್ಲಮಪ್ರಭು ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ.
    user_ನಮ್ಮ ಬೆಳಗಾವಿ  ವಾರ್ತಾ
    ನಮ್ಮ ಬೆಳಗಾವಿ ವಾರ್ತಾ
    Photographer ಬೆಳಗಾವಿ, ಬೆಳಗಾವಿ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.