Shuru
Apke Nagar Ki App…
ನೋಡು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಪಂಚರ್ ಅಧಿಕಾರಗಳ ನಿರ್ಲಕ್ಷಕ್ಕೆ ಪ್ರಯಾಣಿಕರು ಗರಂ
Sharanugouda Patil
ನೋಡು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಪಂಚರ್ ಅಧಿಕಾರಗಳ ನಿರ್ಲಕ್ಷಕ್ಕೆ ಪ್ರಯಾಣಿಕರು ಗರಂ
More news from Vijayapura and nearby areas
- ಸೂಮವಾರ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಶಿವಲಿಂಗೇಗೌಡ ಹೇಳಿಕೆ1
- . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. ಚಿತ್ರ : ಕರಿಬೇವಿನ ಹಣ್ಣನ್ನು ತಿನ್ನುತ್ತಿರುವ ಕೆಮ್ಮೀಸೆ ಪೀಕರಾಳ (Red whiskered bulbul) ಎರಡು ಚಿರತೆ ಮರಿಗಳ ಅಸ್ವಾಭಾವಿಕ ಸಾವು: ಕೀಟನಾಶಕ ಮಿಶ್ರಿತ ನೀರಿನ ಶಂಕೆ ಚಿತ್ರದುರ್ಗ ತಾಲೂಕಿನ ದೊಡ್ಡಿಗಾನಾಳ್ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಒಂದು ಮರಿ ಕೃಷಿ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಮರದ ಕವಲುಗಳ ನಡುವೆ ಸಿಲುಕಿಕೊಂಡಿರುವುದು ಕಂಡುಬಂದಿದೆ. ಸಮೀಪದ ಜೋಳದ ಹೊಲಗಳಿಗೆ ಸಿಂಪಡಿಸಲಾದ ಕೀಟನಾಶಕ ಮಿಶ್ರಿತ ನೀರು ಈ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಅರಣ್ಯ ಇಲಾಖೆಯ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ದೃಢಪಡಬೇಕಾಗಿದೆ. ವನ್ಯಜೀವಿಗಳ ಅಸ್ವಾಭಾವಿಕ ಸಾವು ಅತ್ಯಂತ ಗಂಭೀರ ವಿಷಯ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿಯಲ್ಲಿ ಕೀಟನಾಶಕಗಳ ಬಳಕೆಯಿಂದ ವನ್ಯಜೀವಿಗಳಿಗೆ ಆಗುವ ಅಪಾಯವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು. ವನ್ಯಜೀವಿಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಬೇರು ಭೂಮಿ . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. ಚಿತ್ರ : ಕರಿಬೇವಿನ ಹಣ್ಣನ್ನು ತಿನ್ನುತ್ತಿರುವ ಕೆಮ್ಮೀಸೆ ಪೀಕರಾಳ (Red whiskered bulbul) ಎರಡು ಚಿರತೆ ಮರಿಗಳ ಅಸ್ವಾಭಾವಿಕ ಸಾವು: ಕೀಟನಾಶಕ ಮಿಶ್ರಿತ ನೀರಿನ ಶಂಕೆ ಚಿತ್ರದುರ್ಗ ತಾಲೂಕಿನ ದೊಡ್ಡಿಗಾನಾಳ್ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಒಂದು ಮರಿ ಕೃಷಿ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಮರದ ಕವಲುಗಳ ನಡುವೆ ಸಿಲುಕಿಕೊಂಡಿರುವುದು ಕಂಡುಬಂದಿದೆ. ಸಮೀಪದ ಜೋಳದ ಹೊಲಗಳಿಗೆ ಸಿಂಪಡಿಸಲಾದ ಕೀಟನಾಶಕ ಮಿಶ್ರಿತ ನೀರು ಈ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಅರಣ್ಯ ಇಲಾಖೆಯ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ದೃಢಪಡಬೇಕಾಗಿದೆ. ವನ್ಯಜೀವಿಗಳ ಅಸ್ವಾಭಾವಿಕ ಸಾವು ಅತ್ಯಂತ ಗಂಭೀರ ವಿಷಯ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿಯಲ್ಲಿ ಕೀಟನಾಶಕಗಳ ಬಳಕೆಯಿಂದ ವನ್ಯಜೀವಿಗಳಿಗೆ ಆಗುವ ಅಪಾಯವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು. ವನ್ಯಜೀವಿಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಬೇರು ಭೂಮಿ4
- ರಾಜ್ಯ ಬಿಜೆಪಿ ತಂಡದಿಂದ ಬರ ವೀಕ್ಷಣೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈ ಕೊಟ್ಟದ್ದರಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿ ರೈತಾಪಿ ಜನರು ಸಂಕಷ್ಟದಲ್ಲಿ ಇರುವುದರಿಂದ ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ದೃಷ್ಟಿಯಿಂದ ರಾಜ್ಯ ಬಿಜೆಪಿ ಪಕ್ಷವು ಮುಖಂಡರ ವಿವಿಧ ತಂಡಗಳನ್ನು ರಚಿಸಿ , ಬರ ವೀಕ್ಷಣೆ ಹಾಗೂ ರೈತರಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ನಿಮಿತ್ಯವಾಗಿ ಗುರುವಾರ ವಿಧಾನ ಪರಿಷತ್ತಿನ ಸದಸ್ಯರಾದ ಎನ್ ರವಿಕುಮಾರ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪಕ್ಷದ ಮುಖಂಡರೊಂದಿಗೆ ತಾಳಿಕೋಟಿ ತಾಲೂಕಿನ ಮೂಕಿಹಾಳ ಹಾಗೂ ಮಿಣಜಗಿ ಗ್ರಾಮಗಳಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಅವರೊಂದಿಗೆ ಸಂವಾದ ನಡೆಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿ ಅವರಲ್ಲಿ ಧೈರ್ಯ ತುಂಬಿದರು. ರಾಜ್ಯ ಬಿಜೆಪಿ ತಂಡದಿಂದ ಬರ ವೀಕ್ಷಣೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈ ಕೊಟ್ಟದ್ದರಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿ ರೈತಾಪಿ ಜನರು ಸಂಕಷ್ಟದಲ್ಲಿ ಇರುವುದರಿಂದ ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ದೃಷ್ಟಿಯಿಂದ ರಾಜ್ಯ ಬಿಜೆಪಿ ಪಕ್ಷವು ಮುಖಂಡರ ವಿವಿಧ ತಂಡಗಳನ್ನು ರಚಿಸಿ , ಬರ ವೀಕ್ಷಣೆ ಹಾಗೂ ರೈತರಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ನಿಮಿತ್ಯವಾಗಿ ಗುರುವಾರ ವಿಧಾನ ಪರಿಷತ್ತಿನ ಸದಸ್ಯರಾದ ಎನ್ ರವಿಕುಮಾರ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪಕ್ಷದ ಮುಖಂಡರೊಂದಿಗೆ ತಾಳಿಕೋಟಿ ತಾಲೂಕಿನ ಮೂಕಿಹಾಳ ಹಾಗೂ ಮಿಣಜಗಿ ಗ್ರಾಮಗಳಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಅವರೊಂದಿಗೆ ಸಂವಾದ ನಡೆಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿ ಅವರಲ್ಲಿ ಧೈರ್ಯ ತುಂಬಿದರು. ನಂತರ ಪಕ್ಷದ ಮುಖಂಡರ ತಂಡವು ತಾಳಿಕೋಟಿ ಮಾರ್ಗವಾಗಿ ದೇವರ ಹಿಪ್ಪರಗಿ ಮತಕ್ಷೇತ್ರದ ಗ್ರಾಮಗಳಿಗೆ ತೆರಳುವ ಸಂದರ್ಭದಲ್ಲಿ ತಾಳಿಕೋಟಿ ಪಟ್ಟಣದ ಶ್ರೀ ಬಸವೇಶ್ವರ ವೃತ್ತದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಮಯದಲ್ಲಿ ಪಕ್ಷದ ಮುಖಂಡರಾದ ಕಾಶಿನಾಥ್ ಮುರಾಳ, ಎಂ.ಎಸ್.ಸರಶಟ್ಟಿ, ವಾಸುದೇವ ಹೆಬಸೂರ, ಮಾನಸಿಂಗ್ ಕೊಕಟನೂರ, ಶಿವಶಂಕರ ಹಿರೇಮಠ, ಪರಶುರಾಮ ಕಟ್ಟಿಮನಿ, ರಾಘವೇಂದ್ರ ಮಾನೆ ಹಾಗೂ ರೈತರು ಇದ್ದರು.1
- ವಿಜಯಪುರ ವಿಮಾನ ನಿಲ್ದಾಣ : ಮೂರು ತಿಂಗಳಲ್ಲಿ ವಿಮಾನ ಹಾರಾಟದ ನಿರೀಕ್ಷೆ ವಿಜಯಪುರ : ಅರ್ಧಕ್ಕೆ ನಿಲ್ಲುವ ಭೀತಿಯಲ್ಲಿದ್ದ ವಿಜಯಪುರ ವಿಮಾನ ನಿಲ್ದಾಣ ಯೋಜನೆಗೆ ಮರುಜೀವ ನೀಡಿ, ಶೀಘ್ರವೇ ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ.ಪಾಟೀಲ್ರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ್ ಗಣಿಹಾರ ತಿಳಿಸಿದರು. ಶುಕ್ರವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ತಾಂತ್ರಿಕ ಹಾಗೂ ಕಾನೂನು ಸಂಕಷ್ಟಕ್ಕೆ ಸಿಲುಕಿ ನೆನೆಗುದಿಗೆ ಬಿದ್ದಿದ್ದ ವಿಮಾನ ನಿಲ್ದಾಣ ಯೋಜನೆಗೆ ಸುಪ್ರೀಂ ಕೋರ್ಟ್ನಿಂದ ಹಸಿರು ನಿಶಾನೆ ಸಿಕ್ಕಿದೆ. ಮುಂದಿನ ಮೂರೇ ತಿಂಗಳಲ್ಲಿ ವಿಮಾನ ಹಾರಾಟ ಆರಂಭವಾಗುವ ಆಶಾವಾದ ಮೂಡಿದೆ ಎಂದು ಗಣಿಹಾರ ಹೇಳಿದರು.1
- ಕೃಷ್ಣಾ ನದಿಗೆ 1.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ! ನದಿ ಪಾತ್ರದ ಜನರಿಗೆ ತುರ್ತು ಎಚ್ಚರಿಕೆ 🌊 ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹದ ಆತಂಕ! ಸುರಪುರ ಪೊಲೀಸರು ನೀಡಿದ ಎಚ್ಚರಿಕೆ ⚠️ ನದಿಗೆ ಇಳಿಯಬೇಡಿ! ಕೃಷ್ಣಾ ನದಿಗೆ ಅಪಾರ ನೀರು ಬಿಡುಗಡೆ 🚨 ಲಿಂಗದಹಳ್ಳಿ-ತಿಂಥಣಿ ಸೇರಿ ಹಲವು ಗ್ರಾಮಗಳಿಗೆ ಅಲರ್ಟ್! ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1,20,000 ಕ್ಯೂಸೆಕ್ಗಿಂತ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುರಪುರ ಪೊಲೀಸ್ ಠಾಣೆ ವತಿಯಿಂದ ನದಿ ಪಾತ್ರದ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ಎಚ್ಚರಿಕೆ ನೀಡಲಾಗಿದೆ. ಲಿಂಗದಹಳ್ಳಿ, ಬಂಡೊಳ್ಳಿ, ದಾದಲಾಪುರ, ತಿಂಥಣಿ, ದೇವಾಪುರ, ಮುಷ್ಟಹಳ್ಳಿ, ಶೆಳ್ಳಿ, ಅಡ್ಡೊಡಿ, ಹೆಮ್ಮಡಿ, ಕರ್ನಾಳ, ಬೇವಿನಹಾಳ ಹಾಗೂ ಯಮನೂರು ಸೇರಿದಂತೆ ಹಲವು ಗ್ರಾಮಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ನದಿಯಲ್ಲಿ ಈಜುವುದು, ಸ್ನಾನ ಮಾಡುವುದು, ಮೀನುಗಾರಿಕೆ ನಡೆಸುವುದು ಹಾಗೂ ಸೆಲ್ಫಿ ತೆಗೆಯಲು ನದಿ ದಂಡೆಗೆ ತೆರಳುವುದನ್ನು ತಪ್ಪಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಇಂತಹ ತಾಜಾ ಹಾಗೂ ನಿಖರ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. 🏷️ #KrishnaRiver #FloodAlert #KarnatakaNews #Surpur #Yadgir #NarayanpurDam #BasavaSagara #BreakingNews #KannadaNews #FloodWarning #KrishnaFlood #ASNNews24Kannada #Karnataka #ViralNews #LatestNews1
- ಯಾದಗಿರಿ ಜಿಲ್ಲೆಯ ಸರ್ಕಾರಿ ಹಾಸ್ಪಿಟಲ್ ನಲ್ಲಿ ಹೇಳೋರು ಕೇಳೋರು ಯಾರು ಇಲ್ಲ ಯಾದಗಿರಿ ಜಿಲ್ಲಾ ಹಾಸ್ಪಿಟಲ್ ಅಲ್ಲಿ ಯಾರು ಸರಿಯಾಗಿ ಕೆಲಸ ಮಾಡದೇ ಇರುವಂತಹ ಡಾಕ್ಟರ್ಸ್ ಗಳು ಮತ್ತು ನರ್ಸ್ ಗಳು ಸಮಯಕ್ಕೆ ಸರಿಯಾಗಿ ಬರೋದಿಲ್ಲ ಸಮಯಕ್ಕೆ ಸರಿಯಾಗಿ ಇರುವುದೇ ಇಲ್ಲ ಇಂತಹ ಅಧಿಕಾರಿಗಳಿಗೆ ಡಾ. ಮತ್ತು ನರ್ಸ್ಗಳಿಗೆ ಸಸ್ಪೆಂಡ್ ಮಾಡಬೇಕು ಶರಣಗೌಡ ಕಂದುಕುರ್ ಹೇಳಿದರು1
- ನೋಡು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಪಂಚರ್ ಅಧಿಕಾರಗಳ ನಿರ್ಲಕ್ಷಕ್ಕೆ ಪ್ರಯಾಣಿಕರು ಗರಂ1
- ಮುಧೋಳ: ಎದುರಿಗೆ ಬರುತ್ತಿದ್ದ ಕಾರ್ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ರಸ್ತೆ ಪಕ್ಕಕ್ಕೆ ವಾಲಿದ ಪರಿಣಾಮ ಮೂವರು ಗಾಯ ಮುಧೋಳ: ಎದುರಿಗೆ ಬರುತ್ತಿದ್ದ ಕಾರ್ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ರಸ್ತೆ ಪಕ್ಕಕ್ಕೆ ವಾಲಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ. ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯ ಮುಗಳಖೋಡ ಸಮೀಪ ಮುಧೋಳದಿಂದ ಮುಗಳಖೋಡಕ್ಕೆ ಬಸ್ ತೆರಳುವಾಗ ಈ ಘಟನೆ ನಡೆದಿದೆ. ಬಸ್ನಲ್ಲಿ ಅಂದಾಜು 40 ಜನ ಪ್ರಯಾಣಿಕರಿದ್ದರು. ಘಟನೆಯಲ್ಲಿ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅವರನ್ನು ಮಹಾಲಿಂಗಪುರ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಿಪಿಐ ಎಂ.ನಾಗರಡ್ಡಿ ಭೇಟಿ ನೀಡಿ ನೀಡಿದರು.1