logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ* ಬೆಂಗಳೂರು, ಏಪ್ರಿಲ್ 1 ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು. 2026 ರ ಏಪ್ರಿಲ್ 1 ರಿಂದ 15 2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್

2 hrs ago
user_Udachappa tigari
Udachappa tigari
Photographer ಮುಂಡರಗಿ, ಗದಗ, ಕರ್ನಾಟಕ•
2 hrs ago

ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ* ಬೆಂಗಳೂರು, ಏಪ್ರಿಲ್ 1 ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು. 2026 ರ ಏಪ್ರಿಲ್ 1 ರಿಂದ 15 2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್

More news from ಕರ್ನಾಟಕ and nearby areas
  • 2026 ರ ಏಪ್ರಿಲ್ 1 ರಿಂದ 15 2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್
    1
    2026 ರ  ಏಪ್ರಿಲ್ 1 ರಿಂದ 15  2026 ರ  ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    2 hrs ago
  • ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಲೂಕು ಆಡಳಿತದ ನಿರ್ಲಕ್ಷ್ಯ ಹಾಗೂ ಅಸಂವೇದನಶೀಲ ನಡೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ರಾಷ್ಟ್ರ ನಾಯಕ, ದಲಿತ ಸಮುದಾಯದ ಧ್ವನಿ, ಸ್ವಾತಂತ್ರ್ಯ ಹೋರಾಟಗಾರರಾದ ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಆಚರಿಸುವ ಸಂದರ್ಭದಲ್ಲಿ ತೋರಿಸಲಾದ ಅಸಹ್ಯಕರ ವರ್ತನೆ ಜನಮನಗಳಲ್ಲಿ ಆಕ್ರೋಶವನ್ನುಂಟುಮಾಡಿದೆ. ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಅವರ ಭಾವಚಿತ್ರವನ್ನು ಗೌರವದಿಂದ ಅಲಂಕರಿಸಿ ಪೂಜಿಸುವ ಬದಲು ಕಾಲಡಿಯಲ್ಲಿ ಬಿಸಾಕಿರುವುದು ಕೇವಲ ನಿರ್ಲಕ್ಷ್ಯವಲ್ಲ - ಇದು ದೇಶದ ಸಂವಿಧಾನಾತ್ಮಕ ಮೌಲ್ಯಗಳಿಗೆ, ಸಾಮಾಜಿಕ ನ್ಯಾಯಕ್ಕೆ ಮತ್ತು ಸಮಾನತೆಗೆ ನೀಡಿದ ಅಪಮಾನವಾಗಿದೆ. ಇಂತಹ ಘಟನೆ ಒಂದು ಸರ್ಕಾರಿ ಕಚೇರಿಯಲ್ಲಿ ನಡೆದಿರುವುದು ಅತ್ಯಂತ ಖೇದಕರ ಮತ್ತು ನಾಚಿಕೆಗೆಡಿಸುವ ವಿಷಯ. ಡಾ. ಬಾಬು ಜಗಜೀವನ್ ರಾಮ್ ಅವರು ತಮ್ಮ ಜೀವನವನ್ನೇ ಅಸ್ಪೃಶ್ಯತೆ, ವರ್ಣ ವ್ಯವಸ್ಥೆ ಮತ್ತು ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಟಕ್ಕೆ ಅರ್ಪಿಸಿದ ಮಹಾನ್ ನಾಯಕರು. ಅಂತಹ ಮಹಾನ್ ವ್ಯಕ್ತಿಯ ಭಾವಚಿತ್ರವನ್ನು ಕಾಲಡಿಯಲ್ಲಿ ಇಡುವ ಮೂಲಕ ತಾಲೂಕು ಆಡಳಿತವೇ ಮತ್ತೆ ಅಸ್ಪೃಶ್ಯತೆಯ ಕಪ್ಪು ನೆರಳನ್ನು ಪ್ರದರ್ಶಿಸಿರುವುದು ವಿಷಾದನೀಯ. ಈ ಘಟನೆ ಕೇವಲ ಒಂದು ತಪ್ಪು ಎಂದು ನಿರ್ಲಕ್ಷಿಸಲು ಸಾಧ್ಯವಿಲ್ಲ. ಇದು ಆಡಳಿತದ ನಿರ್ಲಕ್ಷ್ಯ, ಅಜಾಗರೂಕತೆ ಹಾಗೂ ದಲಿತ ಸಮುದಾಯದ ಭಾವನೆಗಳ ಬಗ್ಗೆ ಇರುವ ಅಸಮ್ಮಾನದ ಸ್ಪಷ್ಟ ಉದಾಹರಣೆ. ಸಾರ್ವಜನಿಕ ಕಚೇರಿಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದರೆ, ಸಾಮಾನ್ಯ ಜನತೆಗೆ ಯಾವ ರೀತಿಯ ಸಂದೇಶ ಹೋಗುತ್ತದೆ ಎಂಬುದನ್ನು ಅಧಿಕಾರಿಗಳು ಅರಿತುಕೊಳ್ಳಬೇಕು. ತಾಲೂಕು ದಲಿತ ಸಂಘಟನೆಗಳು ವ್ಯಕ್ತಪಡಿಸಿರುವ ಆಕ್ರೋಶ ನ್ಯಾಯಸಮ್ಮತವಾಗಿದೆ. ಈ ಘಟನೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣವೇ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು. ಜೊತೆಗೆ, ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸೂಕ್ತ ಮಾರ್ಗಸೂಚಿಗಳು ಹಾಗೂ ಸಂವೇದನಾಶೀಲತಾ ತರಬೇತಿಗಳನ್ನು ಸರ್ಕಾರ ಜಾರಿಗೊಳಿಸಬೇಕು. ರಾಷ್ಟ್ರ ನಾಯಕರಿಗೆ ಗೌರವ ನೀಡುವುದು ನಮ್ಮ ಕರ್ತವ್ಯ - ಅದನ್ನು ಕಾಪಾಡುವುದು ಆಡಳಿತದ ಹೊಣೆಗಾರಿಕೆ. ನಾಗರಾಜ್ ಕಲ್ಲಹಳ್ಳಿ
    3
    ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಲೂಕು ಆಡಳಿತದ ನಿರ್ಲಕ್ಷ್ಯ ಹಾಗೂ ಅಸಂವೇದನಶೀಲ ನಡೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. 
ರಾಷ್ಟ್ರ ನಾಯಕ, ದಲಿತ ಸಮುದಾಯದ ಧ್ವನಿ, ಸ್ವಾತಂತ್ರ್ಯ ಹೋರಾಟಗಾರರಾದ ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಆಚರಿಸುವ ಸಂದರ್ಭದಲ್ಲಿ ತೋರಿಸಲಾದ ಅಸಹ್ಯಕರ ವರ್ತನೆ ಜನಮನಗಳಲ್ಲಿ ಆಕ್ರೋಶವನ್ನುಂಟುಮಾಡಿದೆ.
ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಅವರ ಭಾವಚಿತ್ರವನ್ನು ಗೌರವದಿಂದ ಅಲಂಕರಿಸಿ ಪೂಜಿಸುವ ಬದಲು ಕಾಲಡಿಯಲ್ಲಿ ಬಿಸಾಕಿರುವುದು ಕೇವಲ ನಿರ್ಲಕ್ಷ್ಯವಲ್ಲ - ಇದು ದೇಶದ ಸಂವಿಧಾನಾತ್ಮಕ ಮೌಲ್ಯಗಳಿಗೆ, ಸಾಮಾಜಿಕ ನ್ಯಾಯಕ್ಕೆ ಮತ್ತು ಸಮಾನತೆಗೆ ನೀಡಿದ ಅಪಮಾನವಾಗಿದೆ. ಇಂತಹ ಘಟನೆ ಒಂದು ಸರ್ಕಾರಿ ಕಚೇರಿಯಲ್ಲಿ ನಡೆದಿರುವುದು ಅತ್ಯಂತ ಖೇದಕರ ಮತ್ತು ನಾಚಿಕೆಗೆಡಿಸುವ ವಿಷಯ.
ಡಾ. ಬಾಬು ಜಗಜೀವನ್ ರಾಮ್ ಅವರು ತಮ್ಮ ಜೀವನವನ್ನೇ ಅಸ್ಪೃಶ್ಯತೆ, ವರ್ಣ ವ್ಯವಸ್ಥೆ ಮತ್ತು ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಟಕ್ಕೆ ಅರ್ಪಿಸಿದ ಮಹಾನ್ ನಾಯಕರು. ಅಂತಹ ಮಹಾನ್ ವ್ಯಕ್ತಿಯ ಭಾವಚಿತ್ರವನ್ನು ಕಾಲಡಿಯಲ್ಲಿ ಇಡುವ ಮೂಲಕ ತಾಲೂಕು ಆಡಳಿತವೇ ಮತ್ತೆ ಅಸ್ಪೃಶ್ಯತೆಯ ಕಪ್ಪು ನೆರಳನ್ನು ಪ್ರದರ್ಶಿಸಿರುವುದು ವಿಷಾದನೀಯ.
ಈ ಘಟನೆ ಕೇವಲ ಒಂದು ತಪ್ಪು ಎಂದು ನಿರ್ಲಕ್ಷಿಸಲು ಸಾಧ್ಯವಿಲ್ಲ. ಇದು ಆಡಳಿತದ ನಿರ್ಲಕ್ಷ್ಯ, ಅಜಾಗರೂಕತೆ ಹಾಗೂ ದಲಿತ ಸಮುದಾಯದ ಭಾವನೆಗಳ ಬಗ್ಗೆ  ಇರುವ ಅಸಮ್ಮಾನದ ಸ್ಪಷ್ಟ ಉದಾಹರಣೆ. ಸಾರ್ವಜನಿಕ ಕಚೇರಿಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದರೆ, ಸಾಮಾನ್ಯ ಜನತೆಗೆ ಯಾವ ರೀತಿಯ ಸಂದೇಶ ಹೋಗುತ್ತದೆ ಎಂಬುದನ್ನು ಅಧಿಕಾರಿಗಳು ಅರಿತುಕೊಳ್ಳಬೇಕು.
ತಾಲೂಕು ದಲಿತ ಸಂಘಟನೆಗಳು ವ್ಯಕ್ತಪಡಿಸಿರುವ ಆಕ್ರೋಶ ನ್ಯಾಯಸಮ್ಮತವಾಗಿದೆ. ಈ ಘಟನೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣವೇ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು. ಜೊತೆಗೆ, ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸೂಕ್ತ ಮಾರ್ಗಸೂಚಿಗಳು ಹಾಗೂ ಸಂವೇದನಾಶೀಲತಾ ತರಬೇತಿಗಳನ್ನು ಸರ್ಕಾರ ಜಾರಿಗೊಳಿಸಬೇಕು.
ರಾಷ್ಟ್ರ ನಾಯಕರಿಗೆ ಗೌರವ ನೀಡುವುದು ನಮ್ಮ ಕರ್ತವ್ಯ -  ಅದನ್ನು ಕಾಪಾಡುವುದು ಆಡಳಿತದ ಹೊಣೆಗಾರಿಕೆ.
ನಾಗರಾಜ್ ಕಲ್ಲಹಳ್ಳಿ
    user_Nagaraja kallhalli
    Nagaraja kallhalli
    Content Creator (YouTuber) ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
    1 hr ago
  • Snake rauf 9916403448
    1
    Snake rauf 9916403448
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    Animal rescue service ಗದಗ, ಗದಗ, ಕರ್ನಾಟಕ•
    23 hrs ago
  • ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಮತಗಿ ಪಟ್ಟಣದ ವಿವಿಧ ಬೂತ್ ಗಳಲ್ಲಿ ಕಾಂಗ್ರೆಸ್ ಪಕ್ಷದ ಪರ ಭರ್ಜರಿ ಪ್ರಚಾರ ನಡೆಯಿತು. ಕೆಪಿಸಿಸಿ ಸದಸ್ಯರು ಹಾಗೂ ವಿಜಯನಗರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಕುರಿ ಶಿವಮೂರ್ತಿ, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಜಿಲ್ಲಾಧ್ಯಕ್ಷರಾದ ಚಿದನಂದಪ್ಪ ಅವರ ನೇತೃತ್ವದಲ್ಲಿ ಪ್ರಚಾರ ನಡೆಸಿದರು .ಈ ಸಂದರ್ಭದಲ್ಲಿ ಹುನಗುಂದ ತಾಲ್ಲೂಕು ಗ್ಯಾರಂಟಿ ಅಧ್ಯಕ್ಷರಾದ ಮುತ್ತಣ್ಣ ಕಲಗೋಡಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು
    1
    ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಮತಗಿ ಪಟ್ಟಣದ ವಿವಿಧ ಬೂತ್ ಗಳಲ್ಲಿ ಕಾಂಗ್ರೆಸ್ ಪಕ್ಷದ ಪರ ಭರ್ಜರಿ ಪ್ರಚಾರ ನಡೆಯಿತು. ಕೆಪಿಸಿಸಿ ಸದಸ್ಯರು ಹಾಗೂ ವಿಜಯನಗರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಕುರಿ ಶಿವಮೂರ್ತಿ, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಜಿಲ್ಲಾಧ್ಯಕ್ಷರಾದ ಚಿದನಂದಪ್ಪ ಅವರ ನೇತೃತ್ವದಲ್ಲಿ ಪ್ರಚಾರ ನಡೆಸಿದರು .ಈ ಸಂದರ್ಭದಲ್ಲಿ ಹುನಗುಂದ ತಾಲ್ಲೂಕು ಗ್ಯಾರಂಟಿ ಅಧ್ಯಕ್ಷರಾದ ಮುತ್ತಣ್ಣ ಕಲಗೋಡಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು
    user_Siddarth ilkal
    Siddarth ilkal
    Local News Reporter Ilkal, Bagalkote•
    9 hrs ago
  • ಇಂದು ಇಳಕಲ್ ನಗರದ ಎಸ್ ಆರ್ ಕೆ ಗ್ರಹ ಕಚೇರಿ ಕರ್ನಾಟಕ ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರು ಶಾಸಕರು ಹುನಗುಂದ ಮತಕ್ಷೇತ್ರ ಡಾ. ವಿಜಯಾನಂದ.ಎಸ್. ಕಾಶಪ್ಪನವರ್ ಅಧ್ಯಕ್ಷತೆಯಲ್ಲಿ ಶ್ರೀ ಬಾಬು ಜೀವನ್ ರಾಮ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಯಂತಿ ಆಚರಣೆ ಮಾಡಲಾಯಿತು ಉಪಸ್ಥಿತರಿದ್ದು ಜಿಲ್ಲಾ ಅಂಬೇಡ್ಕರ್ ಸಮಿತಿಯ ಅಧ್ಯಕ್ಷರಾದ ಶರಣಪ್ಪ ಅಮದಿಹಾಳ್ ಮೆಹಬೂಬ್ ಗದ್ವಾಲ್ ಶಬ್ಬೀರ್ ಭಾಗವಾನ್ ಮಾದಿಗ ಸಮಾಜದ ಹಿರಿಯರಾದ ರತ್ನಾಕರ ಇದ್ದಲಗಿ ಬಿ ಡಿ ಗೋನಾಳ್ ಕಿರಣ ಹೊಸ್ಮನಿ ಸಿದ್ದಪ್ಪ ಮಾದರ್ ಬಿ ಎಚ್ ಮಾದರ್ ಆನಂದ್ ತುಂಬದ ಎಚ್ ಎಂ ಹಗೆದಾಳ ಸತೀಶ್ ಪೂಜಾರಿ ಸಂತೋಷ ರಾಮವಾಡಗಿ ಯಮನೂರ್ ಮಾದರ್ ದೇವರಾಜ್ ಹೊಸಮನಿ ರವಿ ಹುಲಿಗಿ ಪರಶು ಮಾದರ ದೇವಪ್ಪ ಆದಾಪುರ್ ಚೋಳಪ್ಪ ತೊಂಡಿಹಾಳ ಮತ್ತುಕೆಪಿಸಿಸಿ ಜಿಲ್ಲಾ OBC ಘಟಕ್ ಪ್ರಧಾನ ಕಾರ್ಯದರ್ಶಿ ಕೆಪಿಸಿಸಿ ಆಚರಣೆ ಸಮಿತಿ ಅಧ್ಯಕ್ಷ ಮಂಜುನಾಥ ಸಪ್ಪರದ ಉಪಾಧ್ಯಕ್ಷ ಅಹಮದ್ ಭಾಗವಾನ್ ಕಂಡಕ್ಟರ್ ಆಚರಣೆ ಸಮಿತಿಯ ಸದಸ್ಯರುಗಳಾದ ಎಲ್ಲಪ್ಪ ರಾಜಪುರ್ ಕೃಷ್ಣ ಕಾಂಬಳೆ ಆಚರಣೆ ಸಮಿತಿಯ ಮಹಿಳೆಯರಗಳಾದ ಕಲ್ಪನಾ ಗಜೇಂದ್ರಗಡ ಗೀತಾ ಹಿಟ್ನಾಳ ರಮೀಜಾ ಪಿಂಜಾರ್ ಮಾದಿಗ ಸಮಾಜದ ಹಿರಿಯರು ಸಮಾಜದ ಯುವಕ ಮಿತ್ರರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು
    2
    ಇಂದು ಇಳಕಲ್ ನಗರದ ಎಸ್ ಆರ್ ಕೆ ಗ್ರಹ ಕಚೇರಿ ಕರ್ನಾಟಕ ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರು ಶಾಸಕರು ಹುನಗುಂದ ಮತಕ್ಷೇತ್ರ ಡಾ. ವಿಜಯಾನಂದ.ಎಸ್. ಕಾಶಪ್ಪನವರ್ ಅಧ್ಯಕ್ಷತೆಯಲ್ಲಿ ಶ್ರೀ ಬಾಬು ಜೀವನ್ ರಾಮ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಯಂತಿ ಆಚರಣೆ ಮಾಡಲಾಯಿತು ಉಪಸ್ಥಿತರಿದ್ದು ಜಿಲ್ಲಾ ಅಂಬೇಡ್ಕರ್ ಸಮಿತಿಯ ಅಧ್ಯಕ್ಷರಾದ ಶರಣಪ್ಪ ಅಮದಿಹಾಳ್ ಮೆಹಬೂಬ್ ಗದ್ವಾಲ್ ಶಬ್ಬೀರ್ ಭಾಗವಾನ್ ಮಾದಿಗ ಸಮಾಜದ ಹಿರಿಯರಾದ ರತ್ನಾಕರ ಇದ್ದಲಗಿ ಬಿ ಡಿ ಗೋನಾಳ್ ಕಿರಣ ಹೊಸ್ಮನಿ ಸಿದ್ದಪ್ಪ ಮಾದರ್ ಬಿ ಎಚ್ ಮಾದರ್ ಆನಂದ್ ತುಂಬದ ಎಚ್ ಎಂ ಹಗೆದಾಳ ಸತೀಶ್ ಪೂಜಾರಿ ಸಂತೋಷ ರಾಮವಾಡಗಿ ಯಮನೂರ್ ಮಾದರ್ ದೇವರಾಜ್ ಹೊಸಮನಿ ರವಿ ಹುಲಿಗಿ ಪರಶು ಮಾದರ ದೇವಪ್ಪ ಆದಾಪುರ್ ಚೋಳಪ್ಪ ತೊಂಡಿಹಾಳ ಮತ್ತುಕೆಪಿಸಿಸಿ ಜಿಲ್ಲಾ OBC ಘಟಕ್ ಪ್ರಧಾನ ಕಾರ್ಯದರ್ಶಿ ಕೆಪಿಸಿಸಿ ಆಚರಣೆ ಸಮಿತಿ ಅಧ್ಯಕ್ಷ ಮಂಜುನಾಥ ಸಪ್ಪರದ ಉಪಾಧ್ಯಕ್ಷ ಅಹಮದ್ ಭಾಗವಾನ್ ಕಂಡಕ್ಟರ್ ಆಚರಣೆ ಸಮಿತಿಯ ಸದಸ್ಯರುಗಳಾದ ಎಲ್ಲಪ್ಪ ರಾಜಪುರ್ ಕೃಷ್ಣ ಕಾಂಬಳೆ ಆಚರಣೆ ಸಮಿತಿಯ ಮಹಿಳೆಯರಗಳಾದ ಕಲ್ಪನಾ ಗಜೇಂದ್ರಗಡ ಗೀತಾ ಹಿಟ್ನಾಳ ರಮೀಜಾ ಪಿಂಜಾರ್ ಮಾದಿಗ ಸಮಾಜದ ಹಿರಿಯರು ಸಮಾಜದ ಯುವಕ ಮಿತ್ರರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    11 hrs ago
  • ಕರ್ನಾಟಕದಲ್ಲಿ ಏಪ್ರಿಲ್ 1 ರಿಂದ 15ರವರೆಗೆ ಸ್ವಯಂ ಗಣತಿಯಲ್ಲಿ ವಿವರ ದಾಖಲಿಸಬಹುದು. ಪೋರ್ಟಲ್‌ ಮೂಲಕ ವಿವರ ದಾಖಲಿಸಿದ ನಂತರ ಬರುವ ‘ಎಇ ಐಡಿ’ಯನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಗಣತಿದಾರರು ಮನೆಗೆ ಬಂದಾಗ, ಅದನ್ನು ತಿಳಿಸಬೇಕು ಎಂದು ತಹಶೀಲ್ದಾರ್ ಅಮರೇಶ ಪಮ್ಮಾರ ತಿಳಿಸಿದರು.
    1
    ಕರ್ನಾಟಕದಲ್ಲಿ ಏಪ್ರಿಲ್ 1 ರಿಂದ 15ರವರೆಗೆ ಸ್ವಯಂ ಗಣತಿಯಲ್ಲಿ ವಿವರ ದಾಖಲಿಸಬಹುದು.  ಪೋರ್ಟಲ್‌ ಮೂಲಕ ವಿವರ ದಾಖಲಿಸಿದ ನಂತರ ಬರುವ ‘ಎಇ ಐಡಿ’ಯನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಗಣತಿದಾರರು ಮನೆಗೆ ಬಂದಾಗ, ಅದನ್ನು ತಿಳಿಸಬೇಕು ಎಂದು ತಹಶೀಲ್ದಾರ್ ಅಮರೇಶ ಪಮ್ಮಾರ ತಿಳಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    13 hrs ago
  • ಬಾಗಲಕೋಟೆಯಲ್ಲಿ ರಾಜಕೀಯ ಹೇಳಿಕೆಗಳ ಸದ್ದು ಜೋರಾಗಿದೆ. ಜಿಲ್ಲಾ ವಕೀಲರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ನೀಡಿದ ಹೇಳಿಕೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಎಸ್‌ಸಿ ಎಸ್‌ಟಿ ಕಾಲೋನಿಗಳ ಬಗ್ಗೆ ಹೀಯಾಳನೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ, ಗೃಹ ಸಚಿವರಾದ ಜಿ. ಪರಮೇಶ್ವರ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹಾದೇವಪ್ಪ ಅವರ ಪ್ರಚಾರದ ಕುರಿತು ನೀಡಿದ ವ್ಯಂಗ್ಯ ಹೇಳಿಕೆಯೂ ಚರ್ಚೆಗೆ ಗ್ರಾಸವಾಗಿದೆ. ಈ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಬಾಗಲಕೋಟೆ ಜಿಲ್ಲಾ ಬಾಂಡ್ ರೈಟರ್ ಸಂಘದ ಅಧ್ಯಕ್ಷ ಬಜ್ಜಣ್ಣವರ್ ಅವರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ. “ಸಮಾಜದ ಕೆಲ ವರ್ಗಗಳ ಬಗ್ಗೆ ಹೀಯಾಳನೆ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ. ಒಟ್ಟಿನಲ್ಲಿ, ಈ ಘಟನೆ ಬಾಗಲಕೋಟೆಯಲ್ಲಿ ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮ ಹೇಗಿರಲಿದೆ ಎಂಬುದು ಗಮನಾರ್ಹವಾಗಿದೆ.
    1
    ಬಾಗಲಕೋಟೆಯಲ್ಲಿ ರಾಜಕೀಯ ಹೇಳಿಕೆಗಳ ಸದ್ದು ಜೋರಾಗಿದೆ. ಜಿಲ್ಲಾ ವಕೀಲರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ನೀಡಿದ ಹೇಳಿಕೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.
ಎಸ್‌ಸಿ ಎಸ್‌ಟಿ ಕಾಲೋನಿಗಳ ಬಗ್ಗೆ ಹೀಯಾಳನೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ, ಗೃಹ ಸಚಿವರಾದ ಜಿ. ಪರಮೇಶ್ವರ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹಾದೇವಪ್ಪ ಅವರ ಪ್ರಚಾರದ ಕುರಿತು ನೀಡಿದ ವ್ಯಂಗ್ಯ ಹೇಳಿಕೆಯೂ ಚರ್ಚೆಗೆ ಗ್ರಾಸವಾಗಿದೆ.
ಈ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಬಾಗಲಕೋಟೆ ಜಿಲ್ಲಾ ಬಾಂಡ್ ರೈಟರ್ ಸಂಘದ ಅಧ್ಯಕ್ಷ ಬಜ್ಜಣ್ಣವರ್ ಅವರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.
“ಸಮಾಜದ ಕೆಲ ವರ್ಗಗಳ ಬಗ್ಗೆ ಹೀಯಾಳನೆ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.
ಒಟ್ಟಿನಲ್ಲಿ, ಈ ಘಟನೆ ಬಾಗಲಕೋಟೆಯಲ್ಲಿ ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮ ಹೇಗಿರಲಿದೆ ಎಂಬುದು ಗಮನಾರ್ಹವಾಗಿದೆ.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    14 hrs ago
  • *ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಲೂಕು ಆಡಳಿತದ ನಿರ್ಲಕ್ಷ್ಯ ಹಾಗೂ ಅಸಂವೇದನಶೀಲ ನಡೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ* . ರಾಷ್ಟ್ರ ನಾಯಕ, ದಲಿತ ಸಮುದಾಯದ ಧ್ವನಿ, ಸ್ವಾತಂತ್ರ್ಯ ಹೋರಾಟಗಾರರಾದ ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಆಚರಿಸುವ ಸಂದರ್ಭದಲ್ಲಿ ತೋರಿಸಲಾದ ಅಸಹ್ಯಕರ ವರ್ತನೆ ಜನಮನಗಳಲ್ಲಿ ಆಕ್ರೋಶವನ್ನುಂಟುಮಾಡಿದೆ. ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಅವರ ಭಾವಚಿತ್ರವನ್ನು ಗೌರವದಿಂದ ಅಲಂಕರಿಸಿ ಪೂಜಿಸುವ ಬದಲು ಕಾಲಡಿಯಲ್ಲಿ ಬಿಸಾಕಿರುವುದು ಕೇವಲ ನಿರ್ಲಕ್ಷ್ಯವಲ್ಲ-ಇದು ದೇಶದ ಸಂವಿಧಾನಾತ್ಮಕ ಮೌಲ್ಯಗಳಿಗೆ, ಸಾಮಾಜಿಕ ನ್ಯಾಯಕ್ಕೆ ಮತ್ತು ಸಮಾನತೆಗೆ ನೀಡಿದ ಅಪಮಾನವಾಗಿದೆ. ಇಂತಹ ಘಟನೆ ಒಂದು ಸರ್ಕಾರಿ ಕಚೇರಿಯಲ್ಲಿ ನಡೆದಿರುವುದು ಅತ್ಯಂತ ಖೇದಕರ ಮತ್ತು ನಾಚಿಕೆಗೆಡಿಸುವ ವಿಷಯ. *ಡಾ. ಬಾಬು ಜಗಜೀವನ್ ರಾಮ್ ಅವರು* ತಮ್ಮ ಜೀವನವನ್ನೇ ಅಸ್ಪೃಶ್ಯತೆ, ವರ್ಣ ವ್ಯವಸ್ಥೆ ಮತ್ತು ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಟಕ್ಕೆ ಅರ್ಪಿಸಿದ ಮಹಾನ್ ನಾಯಕರು. ಅಂತಹ ಮಹಾನ್ ವ್ಯಕ್ತಿಯ ಭಾವಚಿತ್ರವನ್ನು ಕಾಲಡಿಯಲ್ಲಿ ಇಡುವ ಮೂಲಕ ತಾಲೂಕು ಆಡಳಿತವೇ ಮತ್ತೆ *ಅಸ್ಪೃಶ್ಯತೆಯ ಕಪ್ಪು ನೆರಳನ್ನು* ಪ್ರದರ್ಶಿಸಿರುವುದು ವಿಷಾದನೀಯ. ಈ ಘಟನೆ ಕೇವಲ ಒಂದು ತಪ್ಪು ಎಂದು ನಿರ್ಲಕ್ಷಿಸಲು ಸಾಧ್ಯವಿಲ್ಲ. ಇದು ಆಡಳಿತದ ನಿರ್ಲಕ್ಷ್ಯ, ಅಜಾಗರೂಕತೆ ಹಾಗೂ ದಲಿತ ಸಮುದಾಯದ ಭಾವನೆಗಳ ಬಗ್ಗೆ ಇರುವ ಅಸಮ್ಮಾನದ ಸ್ಪಷ್ಟ ಉದಾಹರಣೆ. ಸಾರ್ವಜನಿಕ ಕಚೇರಿಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದರೆ, ಸಾಮಾನ್ಯ ಜನತೆಗೆ ಯಾವ ರೀತಿಯ ಸಂದೇಶ ಹೋಗುತ್ತದೆ ಎಂಬುದನ್ನು ಅಧಿಕಾರಿಗಳು ಅರಿತುಕೊಳ್ಳಬೇಕು. ತಾಲೂಕು ದಲಿತ ಸಂಘಟನೆಗಳು ವ್ಯಕ್ತಪಡಿಸಿರುವ ಆಕ್ರೋಶ ನ್ಯಾಯಸಮ್ಮತವಾಗಿದೆ. ಈ ಘಟನೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣವೇ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು. ಜೊತೆಗೆ, ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸೂಕ್ತ ಮಾರ್ಗಸೂಚಿಗಳು ಹಾಗೂ ಸಂವೇದನಾಶೀಲತಾ ತರಬೇತಿಗಳನ್ನು ಸರ್ಕಾರ ಜಾರಿಗೊಳಿಸಬೇಕು. ರಾಷ್ಟ್ರ ನಾಯಕರಿಗೆ ಗೌರವ ನೀಡುವುದು ನಮ್ಮ ಕರ್ತವ್ಯ -ಅದನ್ನು ಕಾಪಾಡುವುದು ಆಡಳಿತದ ಹೊಣೆಗಾರಿಕೆ . *ನಾಗರಾಜ್ ಕಲ್ಲಹಳ್ಳಿ ✒️*
    1
    *ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಲೂಕು ಆಡಳಿತದ ನಿರ್ಲಕ್ಷ್ಯ ಹಾಗೂ ಅಸಂವೇದನಶೀಲ ನಡೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ* . ರಾಷ್ಟ್ರ ನಾಯಕ, ದಲಿತ ಸಮುದಾಯದ ಧ್ವನಿ, ಸ್ವಾತಂತ್ರ್ಯ ಹೋರಾಟಗಾರರಾದ ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ವ್ಯಕ್ತಿಯ ಜಯಂತಿಯನ್ನು ಆಚರಿಸುವ ಸಂದರ್ಭದಲ್ಲಿ ತೋರಿಸಲಾದ ಅಸಹ್ಯಕರ ವರ್ತನೆ ಜನಮನಗಳಲ್ಲಿ ಆಕ್ರೋಶವನ್ನುಂಟುಮಾಡಿದೆ.
ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಅವರ ಭಾವಚಿತ್ರವನ್ನು ಗೌರವದಿಂದ ಅಲಂಕರಿಸಿ ಪೂಜಿಸುವ ಬದಲು ಕಾಲಡಿಯಲ್ಲಿ ಬಿಸಾಕಿರುವುದು ಕೇವಲ ನಿರ್ಲಕ್ಷ್ಯವಲ್ಲ-ಇದು ದೇಶದ ಸಂವಿಧಾನಾತ್ಮಕ ಮೌಲ್ಯಗಳಿಗೆ, ಸಾಮಾಜಿಕ ನ್ಯಾಯಕ್ಕೆ ಮತ್ತು ಸಮಾನತೆಗೆ ನೀಡಿದ ಅಪಮಾನವಾಗಿದೆ. ಇಂತಹ ಘಟನೆ ಒಂದು ಸರ್ಕಾರಿ ಕಚೇರಿಯಲ್ಲಿ ನಡೆದಿರುವುದು ಅತ್ಯಂತ ಖೇದಕರ ಮತ್ತು ನಾಚಿಕೆಗೆಡಿಸುವ ವಿಷಯ.
*ಡಾ. ಬಾಬು ಜಗಜೀವನ್ ರಾಮ್ ಅವರು* ತಮ್ಮ ಜೀವನವನ್ನೇ ಅಸ್ಪೃಶ್ಯತೆ, ವರ್ಣ ವ್ಯವಸ್ಥೆ ಮತ್ತು ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಟಕ್ಕೆ ಅರ್ಪಿಸಿದ ಮಹಾನ್ ನಾಯಕರು. ಅಂತಹ ಮಹಾನ್ ವ್ಯಕ್ತಿಯ ಭಾವಚಿತ್ರವನ್ನು ಕಾಲಡಿಯಲ್ಲಿ ಇಡುವ ಮೂಲಕ ತಾಲೂಕು ಆಡಳಿತವೇ ಮತ್ತೆ *ಅಸ್ಪೃಶ್ಯತೆಯ ಕಪ್ಪು ನೆರಳನ್ನು* ಪ್ರದರ್ಶಿಸಿರುವುದು ವಿಷಾದನೀಯ.
ಈ ಘಟನೆ ಕೇವಲ ಒಂದು ತಪ್ಪು ಎಂದು ನಿರ್ಲಕ್ಷಿಸಲು ಸಾಧ್ಯವಿಲ್ಲ. ಇದು ಆಡಳಿತದ ನಿರ್ಲಕ್ಷ್ಯ, ಅಜಾಗರೂಕತೆ ಹಾಗೂ ದಲಿತ ಸಮುದಾಯದ ಭಾವನೆಗಳ ಬಗ್ಗೆ ಇರುವ ಅಸಮ್ಮಾನದ ಸ್ಪಷ್ಟ ಉದಾಹರಣೆ. ಸಾರ್ವಜನಿಕ ಕಚೇರಿಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದರೆ, ಸಾಮಾನ್ಯ ಜನತೆಗೆ ಯಾವ ರೀತಿಯ ಸಂದೇಶ ಹೋಗುತ್ತದೆ ಎಂಬುದನ್ನು ಅಧಿಕಾರಿಗಳು ಅರಿತುಕೊಳ್ಳಬೇಕು.
ತಾಲೂಕು ದಲಿತ ಸಂಘಟನೆಗಳು ವ್ಯಕ್ತಪಡಿಸಿರುವ ಆಕ್ರೋಶ ನ್ಯಾಯಸಮ್ಮತವಾಗಿದೆ. ಈ ಘಟನೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣವೇ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು. ಜೊತೆಗೆ, ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸೂಕ್ತ ಮಾರ್ಗಸೂಚಿಗಳು ಹಾಗೂ ಸಂವೇದನಾಶೀಲತಾ ತರಬೇತಿಗಳನ್ನು ಸರ್ಕಾರ ಜಾರಿಗೊಳಿಸಬೇಕು.
ರಾಷ್ಟ್ರ ನಾಯಕರಿಗೆ ಗೌರವ ನೀಡುವುದು ನಮ್ಮ ಕರ್ತವ್ಯ -ಅದನ್ನು ಕಾಪಾಡುವುದು ಆಡಳಿತದ ಹೊಣೆಗಾರಿಕೆ .                     *ನಾಗರಾಜ್ ಕಲ್ಲಹಳ್ಳಿ  ✒️*
    user_Nagaraja kallhalli
    Nagaraja kallhalli
    Content Creator (YouTuber) ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.