Shuru
Apke Nagar Ki App…
ದೊಡ್ಡಬಳ್ಳಾಪುರದಲ್ಲಿ ಧಾರಾಕಾರ ಮಳೆ, ಯುಗಾದಿಗೆ ಮಳೆರಾಯನ ಆರ್ಭಟ...
ಅರವಿಂದ್ ರಾಜೀವ್
ದೊಡ್ಡಬಳ್ಳಾಪುರದಲ್ಲಿ ಧಾರಾಕಾರ ಮಳೆ, ಯುಗಾದಿಗೆ ಮಳೆರಾಯನ ಆರ್ಭಟ...
More news from Bengaluru Urban and nearby areas
- ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು4
- ಸರ್ಕಾರದ ಉತ್ಸವಗಳಲ್ಲಿ ಲಕ್ಷಾಂತರ ಖರ್ಚು… ಆದರೆ ನಮ್ಮ ಕಲಾವಿದರಿಗೆ ಅವಕಾಶ ಇಲ್ಲವೇ? 🤔 ಸದನದಲ್ಲಿ ಸಚಿವ ಸಂತೋಷ್ ಲಾಡ್ ಗಂಭೀರ ಪ್ರಶ್ನೆ ⚡ 👉 ಹೊರಗಿನ ಕಲಾವಿದರು ಬೇಡ 👉 ನಮ್ಮ ರಾಜ್ಯದ ಕಲಾವಿದರಿಗೆ ಆದ್ಯತೆ ಕೊಡಬೇಕು ಡಿಜೆ ಸೌಂಡ್, ಅಶ್ಲೀಲ ಹಾಡುಗಳಿಗೆ ಬ್ರೇಕ್ 🚫 ನಮ್ಮ ಪರಂಪರೆ ಕಲೆಗಳಿಗೆ ಗ್ರೀನ್ ಸಿಗ್ನಲ್ ✅ 🥁 ಡೊಳ್ಳು ಕುಣಿತ 🎭 ಯಕ್ಷಗಾನ 🐯 ಹುಲಿ ಕುಣಿತ 🔥 ಕನ್ನಡ ಸಂಸ್ಕೃತಿ ಮತ್ತೆ ಜೀವಂತವಾಗಬೇಕು! “ಉತ್ಸವ ಎಂದರೆ ಕೇವಲ ಸದ್ದು ಅಲ್ಲ… ನಮ್ಮ ಗುರುತು!” 💯 👉 “ನೀವು ಏನ್ ಹೇಳ್ತೀರಾ? ಡಿಜೆ vs ನಮ್ಮ ಕಲೆ?”1
- Post by ಅರವಿಂದ್ ರಾಜೀವ್1
- ಇರಾನ್ಗೆ ಭಾರತದ ಮಾನವೀಯ ನೆರವು: ವೈದ್ಯಕೀಯ ಕಿಟ್ಗಳ ಹಸ್ತಾಂತರ" #JB_News_Kannada #india1
- ನೆಲಮಂಗಲ ಭಾರಿ ಮಳೆಗೆ ಕಳಚಿಬಿದ್ದ ನೆಲಮಂಗಲ ಬೃಹತ್ ಸ್ವಾಗತ ಫಲಕ ನೆಲಮಂಗಲದ ದೊಡ್ಡಬಳ್ಳಾಪುರ ರಸ್ ಬಸವನಹಳ್ಳಿ ಕ್ರಾಸ್ ಬಳಿ ಘಟನೆ ಕಬ್ಬಿಣದ ಬೃಹತ್ ನೇಮ್ ಬೋರ್ಡ್ ಪಿಲ್ಲರ್ ಕಳಚಿ ಬಿದ್ದು ಅನಾಹುತ ನಗರಸಭೆಯಿಂದ ಅಳವಡಿಸಿದ್ದ ಬೃಹತ್ ನಾಮಫಲಕ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಸ್ಥಳಕ್ಕೆ ನೆಲಮಂಗಲ ಪೊಲೀಸರು ಭೇಟಿ, ತೆರವು ಕಾರ್ಯಾಚರಣೆ ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆ ಫುಲ್ ಟ್ರಾಫಿಕ್ ಜಾಮ್.1
- ಕ್ಷೇತ್ರದ ಅನುದಾನದ ವಿಚಾರದಲ್ಲಿ ಕಂದಾಯ ಸಚಿವರು ವಿಳಂಬ . ಕ್ಷೇತ್ರದ ಅಭಿವೃದ್ಧಿಗೆ 2000 ಕೋಟಿ ಅವಶ್ಯಕತೆಯಿದೆ2
- KOLAR KI.AWAAZ KOUSAR1
- “ಸದನ ನಡೆಯುವುದು ಮಂತ್ರಿಗಳಿಗಾಗಿ ಅಲ್ಲ… ಜನರಿಗಾಗಿ! ಉತ್ತರ ಕೊಡುವವರೆಗೂ ನಾನು ಸದನ ನಡೆಸಲ್ಲ…!” ಹೀಗೆ ಗರಂ ಆಗಿ ಮಾತನಾಡಿದವರು ಸ್ಪೀಕರ್ ಯು.ಟಿ. ಖಾದರ್. ಕಾಂಗ್ರೆಸ್ ಸಚಿವರು ಪ್ರಶ್ನೆಗೆ ಉತ್ತರ ಕೊಡದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಸದನದಿಂದ ಎದ್ದು ಹೊರಟ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.1