Shuru
Apke Nagar Ki App…
ದೌರ್ಜನ್ಯ ಕಂಡುಬಂದರೆ 1098ಕ್ಕೆ ಮಾಹಿತಿ ನೀಡಿ: ನ್ಯಾಯಾಧೀಶ ಬಸವರಾಜ 🔴 ಮಕ್ಕಳ ಸುರಕ್ಷತೆ ಕುರಿತು ಜಮಖಂಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ
@april14news
ದೌರ್ಜನ್ಯ ಕಂಡುಬಂದರೆ 1098ಕ್ಕೆ ಮಾಹಿತಿ ನೀಡಿ: ನ್ಯಾಯಾಧೀಶ ಬಸವರಾಜ 🔴 ಮಕ್ಕಳ ಸುರಕ್ಷತೆ ಕುರಿತು ಜಮಖಂಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ
More news from ಕರ್ನಾಟಕ and nearby areas
- ಪಿ ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾರೂಗೇರಿ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಕ್ರಿಮಿಕೀಟಗಳ ಆರೋಪ – ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಆತಂಕ1
- CM DK ಶಿವಕುಮಾರ ಅವರು ಗದಗ ಜಿಲ್ಲೆಯ ಕದಂಪೂರ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳ ಬರಪೀಡಿತ ರೈತರ ಜಮೀನಿಗೆ ಭೇಟಿ ನೀಡಿ, ಸ್ಥಳೀಯ ರೈತರೊಂದಿಗೆ, ಹಾಗೂ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಬಗ್ಗೆ ಚರ್ಚಿಸಿದರು. CM DK ಶಿವಕುಮಾರ ಅವರು ಗದಗ ಜಿಲ್ಲೆಯ ಕದಂಪೂರ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳ ಬರಪೀಡಿತ ರೈತರ ಜಮೀನಿಗೆ ಭೇಟಿ ನೀಡಿ, ಸ್ಥಳೀಯ ರೈತರೊಂದಿಗೆ, ಹಾಗೂ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಬಗ್ಗೆ ಚರ್ಚಿಸಿದರು.1
- ವಿಜಯಪುರದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಸೈಕಲ್ ಸವಾರಿ: 'ಗಾಂಧಾರಿ ವಿದ್ಯೆ' ಕಲಿತ ಮಕ್ಕಳಿಂದ ವಿಶ್ವದಾಖಲೆಯ ಸಾಹಸ ವಿಜಯಪುರದಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಸೈಕಲ್ ಸವಾರಿ: 'ಗಾಂಧಾರಿ ವಿದ್ಯೆ' ಕಲಿತ ಮಕ್ಕಳಿಂದ ವಿಶ್ವದಾಖಲೆಯ ಸಾಹಸ ವಿಜಯಪುರದ 'ಲರ್ನಸ್್ರ ಝನ್' ಸಂಸ್ಥೆಯ 6-14 ವರ್ಷದ 17 ಮಕ್ಕಳು 'ಗಾಂಧಾರಿ ವಿದ್ಯೆ' ಕಲಿತು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 5.2 ಕಿ.ಮೀ ಸೈಕಲ್ ಸವಾರಿ ಮಾಡಿ ವಿಶ್ವದಾಖಲೆಗೆ ಪ್ರಯತ್ನಿಸಿದ್ದಾರೆ. ಮಕ್ಕಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಸುಪ್ತಪ್ರತಿಭೆ ಹೆಚ್ಚಿಸುವ ಈ ವಿದ್ಯೆ, ಮೊಬೈಲ್ ವ್ಯಸನದಿಂದ ದೂರವಿರಲು ಸಹಕಾರಿಯಾಗಿದೆ. ಈ ಸಾಧನೆಯ ವಿಡಿಯೊಗಳನ್ನು ವಿಶ್ವದಾಖಲೆ ಸಂಸ್ಥೆಗೆ ಸಲ್ಲಿಸಲಾಗಿದೆ.1
- “ಪರಿಹಾರ ಸಿಕ್ಕರೆ ಸಚಿವರ ಮನೆಯ ತೊಲೆಬಾಗಿಲಿಗೆ ಬಂದು ಸಾಷ್ಟಾಂಗ ನಮಸ್ಕಾರ ಹಾಕುವೆ” — ಸಂತ್ರಸ್ತ ವೃದ್ಧನ ಮಾತು! “ಪರಿಹಾರ ಸಿಕ್ಕರೆ ಸಚಿವರ ಮನೆಯ ತೊಲೆಬಾಗಿಲಿಗೆ ಬಂದು ಸಾಷ್ಟಾಂಗ ನಮಸ್ಕಾರ ಹಾಕುವೆ” — ಸಂತ್ರಸ್ತ ವೃದ್ಧನ ಮಾತು! ಬಾಗಲಕೋಟೆ: ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಹಿನ್ನೀರು ಮತ್ತು ಪ್ರವಾಹ ಸಂತ್ರಸ್ತರು ನಡೆಸುತ್ತಿರುವ ಹೋರಾಟದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ್ ಭೇಟಿ ನೀಡಿದ ವೇಳೆ ಭಾವುಕ ಘಟನೆ ನಡೆಯಿತು. ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ, ವಸತಿ ಮತ್ತು ಪುನರ್ನಿರ್ಮಾಣ ಇಲಾಖೆಯ ಕಚೇರಿಗಳಿಗೆ ಅಲೆದಾಡಿ ಸುಸ್ತಾಗಿರುವುದಾಗಿ ವೃದ್ಧ ಸಂತ್ರಸ್ತ ಸಚಿವರ ಮುಂದೆ ಅಳಲು ತೋಡಿಕೊಂಡರು. “ಪ್ರತಿದಿನ ಹಣ ಖರ್ಚು ಮಾಡಿಕೊಂಡು ಬಾಗಲಕೋಟೆ ಕಚೇರಿಗೆ ಅಲೆದಾಡಬೇಕು. ನಮಗೆ ಸೂಕ್ತ ಪರಿಹಾರ ಕಲ್ಪಿಸಿಕೊಡಿ. ಅಧಿಕಾರಿಗಳಿಗೆ ನಮ್ಮ ಮುಂದೆಯೇ ಸೂಚನೆ ನೀಡಿ” ಎಂದು ಮನವಿ ಮಾಡಿದರು. ವೃದ್ಧನ ಅಳಲು ಆಲಿಸಿದ ಸಚಿವ ವಿಜಯಾನಂದ ಕಾಶಪ್ಪನವರ್, “ನೀವು ಇನ್ನು ಮುಂದೆ ಅಲೆದಾಡುವುದು ಬೇಕಾಗಿಲ್ಲ. ಅಧಿಕಾರಿಗಳೇ ಇಲ್ಲಿಗೆ ಬಂದು ಪರಿಹಾರ ಕಲ್ಪಿಸುತ್ತಾರೆ” ಎಂದು ಭರವಸೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ವೃದ್ಧ ಸಂತ್ರಸ್ತ, “ಆಗ ಹಾಗೇನಾದರೂ ಆದರೆ, ನಿನ್ನ ಮನೆಯ ತೊಲೆಬಾಗಿಲಿಗೆ ಬಂದು ಸಾಷ್ಟಾಂಗ ನಮಸ್ಕಾರ ಹಾಕುವೆ” ಎಂದು ಸಚಿವರಿಗೆ ಭಾವುಕವಾಗಿ ಹೇಳಿದರು. “ಇಲ್ಲವಾದರೆ ಮುಂದೆ ಅಧಿಕಾರಿಗಳನ್ನು ಪ್ರಶ್ನಿಸುತ್ತೇನೆ” ಎಂದು ಹೇಳಿ ವೃದ್ಧ ಸಂತ್ರಸ್ತ ಸುಮ್ಮನಾದರು. ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ನಡೆದ ಈ ಘಟನೆ ಇದೀಗ ಗಮನ ಸೆಳೆದಿದೆ.1
- ಹಿಂದುಳಿದ ವರ್ಗಗಳ ಇಲಾಖೆ ಕಚೇರಿಯಲ್ಲಿ ತಡರಾತ್ರಿ 11 ಗಂಟೆಗೆ ರಹಸ್ಯ ಚಟುವಟಿಕೆ! ಬಾಗಲಕೋಟೆ ಜಿಲ್ಲೆಯ ಹಿಂದುಳಿದ ವರ್ಗಗಳ ಇಲಾಖೆ ತಾಲೂಕು ಕಚೇರಿಯಲ್ಲಿ ನಡೆದಿದೆ ಎನ್ನಲಾದ ಅನುಮಾನಾಸ್ಪದ ಹಾಗೂ ಬೇಜವಾಬ್ದಾರಿತನದ ಘಟನೆಯ ಸಂಪೂರ್ಣ ವಿವರ ಇಲ್ಲಿದೆ. ಹಗಲು ಹೊತ್ತು ಸಾರ್ವಜನಿಕರನ್ನು ಸತಾಯಿಸುವ ಸರ್ಕಾರಿ ಕಚೇರಿಗಳು ರಾತ್ರಿ ವೇಳೆಯಲ್ಲಿ ಯಾರ ಕಂಟ್ರೋಲ್ನಲ್ಲಿರುತ್ತವೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ರಾತ್ರಿ 11 ಗಂಟೆಯಾದರೂ ಕಚೇರಿಯ ದೀಪಗಳು ಆರಿಲ್ಲ. ಆದರೆ ಒಳಗೆ ಕೆಲಸ ಮಾಡುತ್ತಿರುವುದು ಸರ್ಕಾರಿ ನೌಕರರಲ್ಲ, ಬದಲಿಗೆ ಕಂಪ್ಯೂಟರ್ ಆಪರೇಟರ್ ಕೋಲಕರ್ ಅವರು ಹೊರಗುತ್ತಿಗೆ ವ್ಯಕ್ತಿಯೊಬ್ಬನ ಕೈಗೆ ಕಚೇರಿಯ ಕೀ ನೀಡಿ ರಹಸ್ಯವಾಗಿ ಕೆಲಸ ಮಾಡಿಸುತ್ತಿದ್ದಾರೆ. ವಿದ್ಯಾರ್ಥಿಗಳ ದಾಖಲೆಗಳು ಹಾಗೂ ಗೌಪ್ಯ ದತ್ತಾಂಶಗಳು ಇರುವ ಇಲಾಖೆಯಲ್ಲಿ ಈ ರೀತಿಯ ಅತಿರೇಕದ ವರ್ತನೆ ನಡೆಯುತ್ತಿದ್ದರೂ, ಜವಾಬ್ದಾರಿಯುತ ತಾಲೂಕು ಅಧಿಕಾರಿ ಬಡಿಗೇರ ಅವರು ಸಾರ್ವಜನಿಕರ ಮತ್ತು ಮಾಧ್ಯಮದವರ ಕರೆಗಳನ್ನು ಸ್ವೀಕರಿಸದೆ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸರ್ಕಾರಿ ಕಚೇರಿಯನ್ನು ರಾತ್ರಿ ಅಡ್ಡೆಯಂತೆ ಬಳಸಿಕೊಳ್ಳುತ್ತಿರುವವರ ವಿರುದ್ಧ ಹಾಗೂ ಕರ್ತವ್ಯ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಈ ವಿಡಿಯೋ ಮೂಲಕ ಒತ್ತಾಯಿಸಲಾಗಿದೆ.1
- 74 ವರ್ಷದ ಅಜ್ಜಿಗೆ ಹೆರಿಗೆ : ಅವಳಿ ಜವಳಿ ಮಕ್ಕಳಿಗೆ ಜನ್ಮ!.... 74 ವರ್ಷದ ಅಜ್ಜಿಗೆ ಹೆರಿಗೆ : ಅವಳಿ ಜವಳಿ ಮಕ್ಕಳಿಗೆ ಜನ್ಮ!1
- ತಿಂಗಳಿಗೆ ಹಫ್ತಾ ನೀಡಲು ಒತ್ತಾಯಿಸುತ್ತಿರುವ ಯು ಟ್ಯೂಬರ್ ಮೇಲೆ ಕ್ರಮಕ್ಕಾಗಿ ಪೊಲೀಸರಿಗೆ ಮನವಿ. ತಿಂಗಳಿಗೆ ಹಫ್ತಾ ನೀಡಲು ಒತ್ತಾಯಿಸುತ್ತಿರುವ ಯು ಟ್ಯೂಬರ್ ಮೇಲೆ ಕ್ರಮಕ್ಕಾಗಿ ಪೊಲೀಸರಿಗೆ ಮನವಿ. ಗೋಕಾಕ ತಿಂಗಳಿಗೆ ಹಫ್ತಾ ಹಣದ ಬೇಡಿಕೆ ಇಡುತ್ತಿರುವ ದುಪದಾಳ ಗ್ರಾಮದ APJ ನ್ಯೂಸ ಹೊಂದಿರುವ ಸದ್ದಾಂ ಜಮಾದಾರ ಇತನ ಮೇಲೆ ಸೂಕ್ತ ಕ್ರಮಕ್ಕಾಗಿ ಚಿಕ್ಕನಂದಿ ಮತ್ತು ದುಂಡಾನಟ್ಟಿ ಗ್ರಾಮಸ್ಥರಾದ ಎಂ-ಸ್ಯಾಂಡ್' ಸಾಗಾಣಿಕೆ ಮಾಡುವ ಟಿಪ್ಪರ್ ಚಾಲಕರು,ಮಾಲೀಕರು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಿನನಿತ್ಯ ಚಿಕ್ಕನಂದಿ ಕ್ರಾಸ್ ಮುಖಾಂತರ ನಿಯಮಾನುಸಾರ ವಾಹನಗಳಲ್ಲಿ ಎಂ-ಸ್ಯಾಂಡ್ ತುಂಬಿಕೊಂಡು ಹೋಗುತ್ತಿರುವಾಗ ಸದ್ದಾಂ ಜಮಾದಾರ ಈತ ನಮ್ಮ ಟಿಪ್ಪರ್ ವಾಹನಗಳನ್ನು ಅಡ್ಡಗಟ್ಟಿ, ನೀವು ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದೀರಿ. ನನಗೆ ಪ್ರತಿ ತಿಂಗಳು 10 ಸಾವಿರ ಹಣ ಕೊಡಬೇಕು, ಇಲ್ಲದಿದ್ದರೆ ನಿಮ್ಮ ವಿಡಿಯೋ ಮಾಡಿ ಬೆಳಗಾವಿ SP ಯವರಿಗೆ ಕಲಿಸುತ್ತೇನೆ ಎಂದು ಬೆದರಿಕೆ ಹಾಕುತಿದ್ದಾನೆಂದು ಚಾಲಕರು ಆರೋಪಿಸಿದ್ದಾರೆ. ವಾಹನಗಳನ್ನು ಹೋಗಲು ಬಿಡುವುದಿಲ್ಲ ನಮ್ಮಲ್ಲಿದ್ದ ಪಾಸ್ ತೋರಿಸಿದರು ಕೂಡ ಬೆದರಿಕೆ ಹಾಕಿ ಕಾನೂನುಬಾಹಿರವಾಗಿ ಹಣದ ಬೇಡಿಕೆ ಇಡುತ್ತಿದ್ದಾನೆ. ಸದ್ದಾಂ ಜಮಾದಾರ ನಿರಂತರ ಕಿರುಕುಳ ಮತ್ತು ಬೆದರಿಕೆಯಿಂದಾಗಿ ನಮಗೆ ನೆಮ್ಮದಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಹಾಗೂ ನಮಗೆ ಮತ್ತು ನಮ್ಮ ವಾಹನಗಳಿಗೆ ರಕ್ಷಣೆ ಇಲ್ಲದಂತಾಗಿದೆ.ನಾವು ಕಾನೂನು ಬಾಹಿರ್ ಇದ್ದರೆ ಪೊಲೀಸ್ ಠಾಣೆಗೆ ಬರುತ್ತಿರಲಿಲ್ಲ ಎಂದು ಚಾಲಕರು ಹೇಳಿದರು ಈತನಿಗೆ ಸರಿಯಾಗಿ ಬರೆಯಲಿಕ್ಕೆ ಬರೋದಿಲ್ಲ, ನಮಗೆ ನಮ್ಮ ಗಾಡಿಗಳಿಗೆ ತಿಂಗಳ ಕಂತು ತುಂಬಲು ಆಗುತ್ತಿಲ್ಲ ಇವನಿಗೆ ಹಫ್ತಾ ಎಲ್ಲಿಂದ ನಾವು ಕೊಡಬೇಕು ಎಂದು ಮಾದ್ಯಮ ಮುಂದೆ ಅಲಳನ್ನು ತೋಡಿಕೊಂಡಿದ್ದಾರೆ. ಅದಕ್ಕಾಗಿ ಮಾನ್ಯ ಬೆಳಗಾವಿ SP ಸಾಹೇಬ್ರು ಇತನ ಮೇಲೆ ಸೂಕ್ತ ಕ್ರಮ ಕೈಗೊಳಬೇಕೆಂದು ಟಿಪ್ಪರ್ ಮಾಲಕರು ಬೇಡಿಕೊಂಡಿದ್ದಾರೆ.1
- ಕರ್ನಾಟಕದ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ಸಾಹಿತಿಗಳು, ಉತ್ತಮ ಬರಹಗಾರರು ಹಾಗೂ ಚುಟುಕು ಸಾಹಿತ್ಯದ ಸರದಾರರಾದ ಶ್ರೀ ಶಿವಾನಂದ ಬೆಳಕೂಡ ಸರ್ ಅವರನ್ನು ಭೇಟಿಯಾದ ಕ್ಷಣ ನಿಜಕ್ಕೂ ನಮ್ಮ ಜೀವನದಲ್ಲಿ ಮರೆಯಲಾಗದ ಮಧುರ ಕ್ಷಣ ಹಿರಿಯ ಸಾಹಿತಿ ಶ್ರೀ ಶಿವಾನಂದ ಬೆಳಕೂಡರೊಂದಿಗೆ ಮರೆಯಲಾಗದ ಭೇಟಿಯ ಕ್ಷಣ ರಾಯಬಾಗ: ಕರ್ನಾಟಕದ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ಸಾಹಿತಿಗಳು, ಉತ್ತಮ ಬರಹಗಾರರು ಹಾಗೂ ಚುಟುಕು ಸಾಹಿತ್ಯದ ಸರದಾರರಾದ ಶ್ರೀ ಶಿವಾನಂದ ಬೆಳಕೂಡ ಸರ್ ಅವರನ್ನು ಭೇಟಿಯಾದ ಕ್ಷಣ ನಿಜಕ್ಕೂ ನಮ್ಮ ಜೀವನದಲ್ಲಿ ಮರೆಯಲಾಗದ ಮಧುರ ಕ್ಷಣವಾಗಿ ಉಳಿಯಿತು. ಸಾಹಿತ್ಯವೆಂದರೆ ಕೇವಲ ಅಕ್ಷರಗಳ ಜೋಡಣೆಯಲ್ಲ… ಅದು ಸಮಾಜವನ್ನು ಚಿಂತನೆಗೆ ಹಚ್ಚುವ ಶಕ್ತಿ, ಜನರಲ್ಲಿ ಅರಿವು ಮೂಡಿಸುವ ಮಾಧ್ಯಮ ಹಾಗೂ ಸಾಮಾಜಿಕ ಬದಲಾವಣೆಗೆ ದಾರಿ ತೋರಿಸುವ ಬೆಳಕು. ಈ ನಿಟ್ಟಿನಲ್ಲಿ ಶ್ರೀ ಶಿವಾನಂದ ಬೆಳಕೂಡ ಅವರು ತಮ್ಮ ಸಾಹಿತ್ಯದ ಮೂಲಕ ಸಮಾಜದ ವಿವಿಧ ವಿಚಾರಗಳನ್ನು ಜನರ ಮುಂದಿಟ್ಟು, ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಹಲವಾರು ಮಹತ್ವದ ಕೃತಿಗಳನ್ನು ರಚಿಸಿದ್ದಾರೆ. ಸರಳವಾದ ಪದಗಳಲ್ಲಿ ಗಂಭೀರವಾದ ವಿಚಾರಗಳನ್ನು ಹೇಳುವ ಅವರ ಬರವಣಿಗೆಯ ಶೈಲಿ, ಓದುಗರ ಮನಸ್ಸನ್ನು ಮುಟ್ಟುವಂತಿದೆ. ವಿಶೇಷವಾಗಿ ಚುಟುಕು ಸಾಹಿತ್ಯದ ಮೂಲಕ ಕಡಿಮೆ ಪದಗಳಲ್ಲಿ ದೊಡ್ಡ ಸಂದೇಶವನ್ನು ನೀಡುವ ಅವರ ಪ್ರತಿಭೆ ನಿಜಕ್ಕೂ ಅಪಾರ. ಅವರನ್ನು ಭೇಟಿಯಾದ ಸಂದರ್ಭದಲ್ಲಿ ಸಾಹಿತ್ಯ, ಸಮಾಜ ಮತ್ತು ಜನಜಾಗೃತಿಯ ಕುರಿತು ನಡೆದ ಮಾತುಕತೆಗಳು ನಮ್ಮಲ್ಲಿ ಹೊಸ ಚಿಂತನೆಗೆ ನಾಂದಿ ಹಾಡಿದವು. ಒಬ್ಬ ಹಿರಿಯ ಸಾಹಿತಿಯನ್ನು ಭೇಟಿಯಾಗುವುದು ಎಂದರೆ ಕೇವಲ ವ್ಯಕ್ತಿಯೊಬ್ಬರನ್ನು ಭೇಟಿಯಾಗುವುದಲ್ಲ… ಅದು ಅನುಭವದ ಒಂದು ಪುಸ್ತಕವನ್ನು ಓದಿದಂತೆ. ಅದು ಜ್ಞಾನದ ಸಾಗರದೊಂದಿಗೆ ಸಂವಾದ ನಡೆಸಿದಂತೆ. ಶ್ರೀ ಶಿವಾನಂದ ಬೆಳಕೂಡ ಸರ್ ಅವರಂತಹ ಹಿರಿಯ ಸಾಹಿತಿಗಳ ಪರಿಚಯ ಹಾಗೂ ಅವರೊಂದಿಗೆ ಕಳೆದ ಕೆಲ ಕ್ಷಣಗಳು ನಮ್ಮಂತಹವರಿಗೆ ಸದಾ ಪ್ರೇರಣೆಯಾಗಿ ಉಳಿಯುತ್ತವೆ. ಅವರ ಸಾಹಿತ್ಯ ಸೇವೆ ಇನ್ನಷ್ಟು ವಿಸ್ತರಿಸಲಿ… ಅವರ ಲೇಖನಿಯಿಂದ ಇನ್ನಷ್ಟು ಜನಜಾಗೃತಿ ಮೂಡಲಿ… ಸಮಾಜಕ್ಕೆ ಇನ್ನಷ್ಟು ಉತ್ತಮ ಸಂದೇಶಗಳು ದೊರೆಯಲಿ ಎಂಬುದು ನಮ್ಮ ಹಾರೈಕೆ. ಶ್ರೀ ಶಿವಾನಂದ ಬೆಳಕೂಡ ಸರ್ ಅವರನ್ನು ಭೇಟಿಯಾದ ಈ ಅಪೂರ್ವ ಕ್ಷಣ — ನಮ್ಮ ಜೀವನದ ಪುಟಗಳಲ್ಲಿ ಎಂದೆಂದಿಗೂ ಅಚ್ಚಳಿಯದೆ ಉಳಿಯುವ ಒಂದು ಮಧುರ ನೆನಪು. ಸಾಹಿತ್ಯದ ಮೂಲಕ ಸಮಾಜಕ್ಕೆ ಬೆಳಕು ನೀಡುತ್ತಿರುವ ಹಿರಿಯ ಸಾಹಿತಿಗೆ ನಮ್ಮ ಹೃತ್ಪೂರ್ವಕ ಗೌರವ ಮತ್ತು ಅಭಿನಂದನೆಗಳು. ವರದಿ:- ಮುಕೇಶಕುಮಾರ ಲಂಬುಗೋಳ (ಮಾಂಜರಿ ) ಸಂಪಾದಕರು - ಸಮತಾ ನ್ಯೂಜ್ ಕನ್ನಡ1
- ಬೆಂಗಳೂರ ಪ್ರೀಡಮ್ ಪ್ರಾರ್ಕನಲ್ಲಿ ಕನಿಷ್ಠ ವೇತನ ಮರುಪರಿಶೀಲನೆ ರಾಜ್ಯ ಮಟ್ಟದ ಆಹೋರಾತ್ರಿ ಪ್ರತಿಬಟನಾ ದರಣಿ1