Shuru
Apke Nagar Ki App…
ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್ ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ ನೆಲಮಂಗಲ ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್ ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ ಅರಿಶಿನಕುಂಟೆ ಕೆಸ್ ಆರ್ ಟಿಸಿ ಬಸ್ ಸ್ಟಾಂಡ್ ಬಳಿ ಘಟನೆ ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ದರ್ಪ ಬೈಕ್ ನಲ್ಲಿ ಬರ್ತಿದ್ದ ಹೆಲ್ಮೆಟ್ ಕ್ಯಾಮೆರಾಕಣ್ಣಿನಲ್ಲಿ ಅವಮಾನಿಯ ದೃಶ್ಯ ಸೆರೆ ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ
Bengaluru Rural News
ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್ ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ ನೆಲಮಂಗಲ ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್ ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ ಅರಿಶಿನಕುಂಟೆ ಕೆಸ್ ಆರ್ ಟಿಸಿ ಬಸ್ ಸ್ಟಾಂಡ್ ಬಳಿ ಘಟನೆ ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ದರ್ಪ ಬೈಕ್ ನಲ್ಲಿ ಬರ್ತಿದ್ದ ಹೆಲ್ಮೆಟ್ ಕ್ಯಾಮೆರಾಕಣ್ಣಿನಲ್ಲಿ ಅವಮಾನಿಯ ದೃಶ್ಯ ಸೆರೆ ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ
More news from ಕರ್ನಾಟಕ and nearby areas
- BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...! BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...!1
- ಯಾರೇ ರಾಜೀನಾಮೆ ಕೊಟ್ಟರು 5 ನಿಮಿಷದಲ್ಲಿ ಸ್ವೀಕರಿಸುತ್ತೇನೆ:ಸಿಎಂ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶಾಸಕರ ರಾಜೀನಾಮೆ ಹೈಡ್ರಾಮಾಗಳು ಹಾಗೂ ಅಸಮಾಧಾನದ ಹೊಗೆಯಾಡುತ್ತಿರುವ ಬೆನ್ನಲ್ಲೇ, ಸಿಎಂ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಿನ್ನೆ ರಾತ್ರಿಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಹೊಸದಾಗಿ ಹೇಳಲು ಏನೂ ಇಲ್ವ ಯಾರಾದರೂ ರಾಜೀನಾಮೆ ನೀಡಲು ಮುಂದಾದರೆ ಅದನ್ನು ಕೇವಲ 5 ನಿಮಿಷಗಳಲ್ಲಿ ಸ್ವೀಕರಿಸುವುದಾಗಿ ಖಡಕ್ ಸಂದೇಶ ರವಾನಿಸಿದ್ದಾರೆ. ಬೋರ್ಡ್ ಮತ್ತು ಕಾರ್ಪೊರೇಷನ್ ಸಂಸ್ಥೆಗಳಿಗೆ ಮೊದಲೇ ಹೇಳಿದಂತೆ 2.5 ವರ್ಷಗಳ ಅಧಿಕಾರಾವಧಿ ಮುಗಿದಿದ್ದು, ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ರಾಜಕೀಯದಲ್ಲಿ ರಾಜೀನಾಮೆ ನೀಡುವ ನಿರ್ಧಾರಗಳು ಸಾಮಾನ್ಯವಾಗಿದ್ದು, ಹೋಗುವವರನ್ನು ತಡೆಯಲು ಸಾಧ್ಯವಿಲ್ಲ. ಆದರೆ ಪಕ್ಷ ಮತ್ತು ರಾಜಕೀಯ ಭವಿಷ್ಯ ಮುಖ್ಯ ಎಂದುಕೊಳ್ಳುವವರು ತಾಳ್ಮೆಯಿಂದ ಇರಬೇಕು. ಪ್ರತಿಯೊಬ್ಬರಿಗೂ ಪಕ್ಷವೇ ತಾಯಿ ಇದ್ದಂತೆ, ಪಕ್ಷವಿದ್ದರೆ ಮಾತ್ರ ಅಧಿಕಾರ ಮತ್ತು ಭವಿಷ್ಯ ಸಾಧ್ಯ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.1
- ಶಿಡ್ಲಘಟ್ಟ ತಾಲೂಕಿನ ತಹಶಿಲ್ದಾರರ ಕಚೇರಿ ಗೆ ಜಾಂಭವ ಯುವ ಸೇನೆಯಿಂದ ಮುತ್ತಿಗೆ1
- ಸಚಿವ ಸ್ಥಾನದ ಭರವಸೆ ಈಡೇರಿದೆ, ಉಪಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ: ರುದ್ರಪ್ಪ ಲಮಾಣಿ ಬೆಂಗಳೂರು: "ಆರಂಭದಲ್ಲೇ ನನಗೆ ನೀಡಲಾಗಿದ್ದ ಸಚಿವ ಸ್ಥಾನದ ಭರವಸೆಯನ್ನು ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಈಗ ಈಡೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ವಿಧಾನಸಭೆಯ ಉಪಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ" ಎಂದು ನೂತನ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ರಾಜೀನಾಮೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಉಪಸಭಾಪತಿ ಹುದ್ದೆಯನ್ನು ನೀಡುವ ಮುನ್ನವೇ ನನಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಈಗ ನನ್ನನ್ನು ಸಚಿವನನ್ನಾಗಿ ಮಾಡಲಾಗಿದೆ. ಈವರೆಗೆ ಉಪಸಭಾಪತಿಯಾಗಿ ಕಾರ್ಯನಿರ್ವಹಿಸಲು ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು" ಎಂದರು. ತಮ್ಮ ಸಮುದಾಯದ ಪ್ರಾತಿನಿಧ್ಯದ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, "ನಮ್ಮ ಸಮುದಾಯದಿಂದ ಉಪಸಭಾಪತಿಯಾಗಿದ್ದ ಏಕೈಕ ವ್ಯಕ್ತಿ ನಾನಾಗಿದ್ದೆ. ಇದೀಗ ಉಪಸಭಾಪತಿ ಹುದ್ದೆಯ ನಂತರ ಮಂತ್ರಿಯಾಗುತ್ತಿರುವುದು ನನಗೆ ಅತ್ಯಂತ ಸಂತೋಷ ತಂದಿದೆ" ಎಂದು ಹರ್ಷ ಹಂಚಿಕೊಂಡರು.1
- very important message city next News 24 7 WhatsApp Account Hack very important message city next News 24 7 WhatsApp Account Hack1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ *ಬಿಜೆಪಿ ಜಿಲ್ಲಾಧ್ಯಕ್ಷರ ಸೀಕಲ್ ರಾಮಚಂದ್ರಗೌಡರಿಂದ ಸುದ್ದಿಗೋಷ್ಠಿ*1
- ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್ ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ ನೆಲಮಂಗಲ ಬಿಎಂಟಿಸಿ ಕಂಡಕ್ಟರ್ ನಿಂದ ದರ್ಪ ಬಿಕ್ಷುಕನ ಮೇಲೆ ದರ್ಪ ನಡೆಸಿರುವ ಬಿಎಂಟಿಸಿ ಕಂಡಕ್ಟರ್ ನೆಲಮಂಗಲ ತಾಲೂಕಿನ ಅರಿಶಿನ ಕುಂಟೆಯಲ್ಲಿ ನಡೆದ ಘಟನೆ ಅರಿಶಿನಕುಂಟೆ ಕೆಸ್ ಆರ್ ಟಿಸಿ ಬಸ್ ಸ್ಟಾಂಡ್ ಬಳಿ ಘಟನೆ ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ದರ್ಪ ಬೈಕ್ ನಲ್ಲಿ ಬರ್ತಿದ್ದ ಹೆಲ್ಮೆಟ್ ಕ್ಯಾಮೆರಾಕಣ್ಣಿನಲ್ಲಿ ಅವಮಾನಿಯ ದೃಶ್ಯ ಸೆರೆ ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ1