Shuru
Apke Nagar Ki App…
ಜನಸೇವೆಗೆ ಹೊಸ ದಾರಿ : ಸಾವಿರಾರು ರೈತರಿಗೆ ಅನುಕೂಲವಾಗುವ ರಸ್ತೆಗೆ ಕೊರಬು ಚಾಲನೆ... #ನೇರವಾಣಿನ್ಯೂಸ್ #ಜೆಎಂಕೊರಬು #ಮಾಶಾಳಗ್ರಾಮ #ರೈತರಅಭಿವೃದ್ಧಿ #ಸಾರ್ವಜನಿಕರಸ್ತೆ #ಸ್ವಂತಖರ್ಚುಸೇವೆ #ಗ್ರಾಮಾಭಿವೃದ್ಧಿ #ನೀರಾವರಿಕನಸು #ಭೀಮಾನದಿ #ಜನಸೇವೆ #ರಾಜಕೀಯಸುದ್ದಿ #JMKorabu #RuralDevelopment #FarmersSupport #PublicService #SelfFundedWork #RoadConstruction #GrassrootLeader #IrrigationProject #BheemaRiver #KarnatakaPolitics #Neravaani News
NeravaaniNews kannada
ಜನಸೇವೆಗೆ ಹೊಸ ದಾರಿ : ಸಾವಿರಾರು ರೈತರಿಗೆ ಅನುಕೂಲವಾಗುವ ರಸ್ತೆಗೆ ಕೊರಬು ಚಾಲನೆ... #ನೇರವಾಣಿನ್ಯೂಸ್ #ಜೆಎಂಕೊರಬು #ಮಾಶಾಳಗ್ರಾಮ #ರೈತರಅಭಿವೃದ್ಧಿ #ಸಾರ್ವಜನಿಕರಸ್ತೆ #ಸ್ವಂತಖರ್ಚುಸೇವೆ #ಗ್ರಾಮಾಭಿವೃದ್ಧಿ #ನೀರಾವರಿಕನಸು #ಭೀಮಾನದಿ #ಜನಸೇವೆ #ರಾಜಕೀಯಸುದ್ದಿ #JMKorabu #RuralDevelopment #FarmersSupport #PublicService #SelfFundedWork #RoadConstruction #GrassrootLeader #IrrigationProject #BheemaRiver #KarnatakaPolitics #Neravaani News
More news from ಕರ್ನಾಟಕ and nearby areas
- Post by Nava karnataka News channel1
- #ನೇರವಾಣಿನ್ಯೂಸ್ #ಜೆಎಂಕೊರಬು #ಮಾಶಾಳಗ್ರಾಮ #ರೈತರಅಭಿವೃದ್ಧಿ #ಸಾರ್ವಜನಿಕರಸ್ತೆ #ಸ್ವಂತಖರ್ಚುಸೇವೆ #ಗ್ರಾಮಾಭಿವೃದ್ಧಿ #ನೀರಾವರಿಕನಸು #ಭೀಮಾನದಿ #ಜನಸೇವೆ #ರಾಜಕೀಯಸುದ್ದಿ #JMKorabu #RuralDevelopment #FarmersSupport #PublicService #SelfFundedWork #RoadConstruction #GrassrootLeader #IrrigationProject #BheemaRiver #KarnatakaPolitics #Neravaani News1
- ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಿ ಇರದಿದ್ದರೆ ಉಗ್ರ ಹೋರಾಟ : ಪರಶುರಾಮ ಚಲವಾದಿ ವಿಜಯಪುರ ನಗರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದೆ. ಈ ವಿಚಾರವಾಗಿ ಮಹಾನಗರ ಪಾಲಿಕೆ ಅಧಿಕಾರಿಗಳ ಗಮನಕ್ಕೆ ಇದ್ದರೂ ಅವರು ಕ್ರಮ ಕೈಗೊಳ್ಳುತ್ತಿಲ್ಲ, ಈ ಕುರಿತು ಲಕ್ಷ ಕೂಡಾ ವಹಿಸುತ್ತಿಲ್ಲ. ಈಗಾಗಲೇ ಸಾಕಷ್ಟು ಬಡಾವಣೆಯಲ್ಲಿ ಪುಟ್ಟ ಮಕ್ಕಳಿಗೆ ಬೀದಿ ನಾಯಿಗಳು ಕಚ್ಚಿರುವ ಉದಾರಣೆ ಇದೆ. ಇನ್ನು ಮುಂದೆ ಸಹಿತ ಕ್ರಮ ಕೈಗೊಳ್ಳದೆ ಇದ್ರೆ ಭೀಮ ಸರ್ಕಾರ ಸಂಘಟನೆಯಿಂದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಭೀಮ ಸರ್ಕಾರ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಪರಶುರಾಮ ಚಲವಾದಿ ಹೇಳಿದರು...1
- ಪಕ್ಷದ ವರಿಷ್ಟರ ಆದೇಶ ಮೇರೆಗೆ ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಎನ್ ದಂಡಿನ ಸಾಹುಕಾರ್ ಅವರು ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಸಮರ್ಥ ಶಾಮನೂರ್ ಅವರ ಜೊತೆಗೂಡಿ ಭಾರತ್ ಕಾಲೋನಿ ನಗರದಲ್ಲಿ ಮತದಾರ ರ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಗೆ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಎಂದು ಮತದಾರ ಕೇಳಿಕೊಳ್ಳುತಾರೆ.1
- ನಗನೂರ ದುರಂತ: ಮೃತರ ಕುಟುಂಬಕ್ಕೆ ಸಂಸದ ಜಿ. ಕುಮಾರ ನಾಯಕ ಸಾಂತ್ವನ ಕೆಂಭಾವಿ : ಗ್ರಾಮದ ಜಮೀನೊಂದರ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನಾ ಸ್ಥಳಕ್ಕೆ ರಾಯಚೂರು-ಯಾದಗಿರಿ ಸಂಸದ ಜಿ. ಕುಮಾರ ನಾಯಕ ಅವರು ಭೇಟಿ ನೀಡಿ, ಶೋಕತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು1
- ಗಿರಿನಾಡಿನ 'ಪಕ್ಷಿ ಪ್ರೇಮಿ': ಬಿಸಿಲ ಬೇಗೆಯಲ್ಲಿ ಜೀವ ಉಳಿಸುತ್ತಿರುವ ರಿಯಲ್ ಹೀರೋ! ಬಾಯಾರಿದ ಹಕ್ಕಿಗಳಿಗೆ 'ಇಲ್ಯಾಸ್' ಸಂಜೀವಿನಿ: ಕೆಂಭಾವಿಯ ಯುವಕನ ಮಾನವೀಯ ಕಾಯಕ. ಬಿಸಾಡಿದ ಪ್ಲಾಸ್ಟಿಕ್ ಬಾಟಲಿಗಳೇ ಈಗ ಪಕ್ಷಿಗಳ ವಾಟರ್ ಟ್ಯಾಂಕ್! ರಾಜ್ಯಾದ್ಯಂತ ಸೂರ್ಯನ ಪ್ರತಾಪ ಮುಗಿಲು ಮುಟ್ಟಿದೆ. ಬೆಂಕಿಯ ಉಂಡೆಯಂತಿರುವ ಬಿಸಿಲಿಗೆ ಮನುಷ್ಯರೇ ಸುಸ್ತಾಗಿ ಹೋಗಿದ್ದಾರೆ. ಇನ್ನು ಬಾಯಿ ಬಿಡಲಾಗದ ಮೂಕ ಪ್ರಾಣಿ-ಪಕ್ಷಿಗಳ ಸ್ಥಿತಿ ಏನಾಗಬೇಡ? ನೀರಿಲ್ಲದೆ ಹಕ್ಕಿಗಳು ಹಾರಾಡುತ್ತಲೇ ಕುಸಿದು ಬೀಳುತ್ತಿವೆ. ಆದರೆ, ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ಒಬ್ಬ ವ್ಯಕ್ತಿ ಈ ಮೂಕ ಜೀವಿಗಳ ಪಾಲಿಗೆ ಆಪದ್ಬಾಂಧವರಾಗಿದ್ದಾರೆ. ಅವರು ಯಾರು? ಅವರು ಮಾಡುತ್ತಿರುವ ಆ ವಿಶಿಷ್ಟ ಕೆಲಸವಾದರೂ ಏನು? ನೋಡೋಣ ಬನ್ನಿ ಈ ಸ್ಪೆಷಲ್ ರಿಪೋರ್ಟ್. 1
- ಬೆಂಗಳೂರ.. ಖಾಸಗಿ ಕಂಪನಿಯಲ್ಲಿ ಕೆಲಸಮಾಡುವ ಸಿಬಂಧಿಗೆ ಮಾತ್ರ ಅವರಿಗೆ ಅನ್ವಯಿಸಲಾಗುತ್ತದೆ. ಎ೦ದು ರಾಜ್ಯ ಸರ್ಕಾರ ಹೇಳಿರುತ್ತೆದೆ1
- ದಾವಣಗೆರೆಯಿಂದ ಯಾದಗಿರಿ ಮಾರ್ಗವಾಗಿ ಗುರುಮಠಕಲ್ ಕಡೆಗೆ ಸಾಗುತ್ತಿದ್ದ ಕೆಕೆಆರ್ಟಿಸಿ ಬಸ್ (ನಂ. KA 33 F 0619) ಅಪಾಯವನ್ನು ತಪ್ಪಿಸಲು ಚಾಲಕ ತಕ್ಷಣದ ಕ್ರಮ ಕೈಗೊಂಡ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಎದುರಿನಿಂದ ಅತಿವೇಗದಲ್ಲಿ ಬರುತ್ತಿದ್ದ ಲಾರಿಯಿಂದ ಸಂಭವಿಸಬಹುದಾದ ಅಪಘಾತವನ್ನು ತಪ್ಪಿಸಲು ಬಸ್ ಚಾಲಕ ರಸ್ತೆ ಬದಿಯ ಬ್ಯಾರಿಕೇಡ್ಗೆ ವಾಹನವನ್ನು ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ, ಬಸ್ಸಿನ ಬಾಗಿಲು ಬಳಿ ನಿಂತಿದ್ದ ಯದ್ಲಾಪುರ ನಿವಾಸಿ ಆನಂದ್ (32) ಅವರ ಪಾದಕ್ಕೆ ಗಂಭೀರ ಗಾಯವಾಗಿದ್ದು, ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು, ಅವರಿಗೂ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಘಟನೆಯ ಬಗ್ಗೆ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರಗಳನ್ನು ತನಿಖೆಯ ನಂತರ ತಿಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾ1