logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕುಣಿಗಲ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ಗೆ ಚಾಲನೆ ನೀಡಿದರು ಪಟ್ಟಣದ ಎನ್ ಹುಚ್ಚು ಮಸ್ತಿ ಗೌಡ ವೃತ್ತದಲ್ಲಿ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ ಸಾರಿಗೆ ಸಚಿವರಾದ ಬೈರತಿ ಸುರೇಶ್ ಮತ್ತು ನಿಕಟಪೂರ್ವ ಸಂಸದರಾದ ಡಿಕೆ ಸುರೇಶ್ ಮತ್ತು ಶಾಸಕರಾದ ಡಾಕ್ಟರ್ ಎಚ್ ಡಿ ರಂಗನಾಥ್ ರವರು ಚಾಲನೆ ನೀಡಿದರು

6 hrs ago
user_Gopala N
Gopala N
Local News Reporter ಕುಣಿಗಲ್, ತುಮಕೂರು, ಕರ್ನಾಟಕ•
6 hrs ago

ಕುಣಿಗಲ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ಗೆ ಚಾಲನೆ ನೀಡಿದರು ಪಟ್ಟಣದ ಎನ್ ಹುಚ್ಚು ಮಸ್ತಿ ಗೌಡ ವೃತ್ತದಲ್ಲಿ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ ಸಾರಿಗೆ ಸಚಿವರಾದ ಬೈರತಿ ಸುರೇಶ್ ಮತ್ತು ನಿಕಟಪೂರ್ವ ಸಂಸದರಾದ ಡಿಕೆ ಸುರೇಶ್ ಮತ್ತು ಶಾಸಕರಾದ ಡಾಕ್ಟರ್ ಎಚ್ ಡಿ ರಂಗನಾಥ್ ರವರು ಚಾಲನೆ ನೀಡಿದರು

More news from ಕರ್ನಾಟಕ and nearby areas
  • ಕುಣಿಗಲ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ಗೆ ಚಾಲನೆ ನೀಡಿದರು ಪಟ್ಟಣದ ಎನ್ ಹುಚ್ಚು ಮಸ್ತಿ ಗೌಡ ವೃತ್ತದಲ್ಲಿ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ ಸಾರಿಗೆ ಸಚಿವರಾದ ಬೈರತಿ ಸುರೇಶ್ ಮತ್ತು ನಿಕಟಪೂರ್ವ ಸಂಸದರಾದ ಡಿಕೆ ಸುರೇಶ್ ಮತ್ತು ಶಾಸಕರಾದ ಡಾಕ್ಟರ್ ಎಚ್ ಡಿ ರಂಗನಾಥ್ ರವರು ಚಾಲನೆ ನೀಡಿದರು
    1
    ಕುಣಿಗಲ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ಗೆ ಚಾಲನೆ ನೀಡಿದರು 
ಪಟ್ಟಣದ ಎನ್ ಹುಚ್ಚು ಮಸ್ತಿ ಗೌಡ ವೃತ್ತದಲ್ಲಿ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ ಸಾರಿಗೆ ಸಚಿವರಾದ ಬೈರತಿ ಸುರೇಶ್ ಮತ್ತು ನಿಕಟಪೂರ್ವ ಸಂಸದರಾದ ಡಿಕೆ ಸುರೇಶ್ ಮತ್ತು ಶಾಸಕರಾದ ಡಾಕ್ಟರ್ ಎಚ್ ಡಿ ರಂಗನಾಥ್ ರವರು ಚಾಲನೆ ನೀಡಿದರು
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    6 hrs ago
  • ಜಾತ್ಯಾತೀತವಾಗಿ ಕೂಡಿ ಬಾಳಿದರೆ ಸ್ವರ್ಗ ಸುಖ ಈ ವಿಡಿಯೋದಲ್ಲಿ ಕೂಡಿ ಬಾಳಿ ಎಂಬ ಒಳ್ಳೆ ಸಂದೇಶವಿದೆ
    1
    ಜಾತ್ಯಾತೀತವಾಗಿ ಕೂಡಿ ಬಾಳಿದರೆ ಸ್ವರ್ಗ ಸುಖ ಈ ವಿಡಿಯೋದಲ್ಲಿ ಕೂಡಿ ಬಾಳಿ ಎಂಬ ಒಳ್ಳೆ ಸಂದೇಶವಿದೆ
    user_Onlinetv24x7
    Onlinetv24x7
    ತುಮಕೂರು, ತುಮಕೂರು, ಕರ್ನಾಟಕ•
    13 hrs ago
  • ಮುಂದಿನ ವಿಧಾನ ಸಭಾ ಚುನಾವಣೆಗೆ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ - ನಿಖಿಲ್ ಕುಮಾರಸ್ವಾಮಿ ರಾಮನಗರ -- ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ ಮಾಡುವುದಾಗಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಗರದ ಜಿಲ್ಲಾ ಜೆಡಿಎಸ್ ಕಛೇರಿಗೆ ಬೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ರಾಮನಗರ ದಿಂದ ಸ್ಪರ್ಧೆ ವಿಚಾರವಾಗಿ ಈಗಾಗಲೇ  ಸ್ಪಷ್ಟವಾಗಿ ಹೇಳಿದ್ದೀನಿ, ಅದರಲ್ಲಿ ಅನುಮಾನ ಇಲ್ಲ.‌ ಇಲ್ಲಿನ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪುಗಳು ಕಾರ್ಯಕರ್ತರ ಮನಸ್ಸಿನಿಂದ ಮಾಸಿಲ್ಲ.ಅದಕ್ಕೆ ಒಂದು ಒಳ್ಳೆ ಫಲಿತಾಂಶದ ಮೂಲಕ ಅವರಿಗೆ ಉತ್ಸಾಹ ತುಂಬುವ ಮೂಲ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ನಮ್ಮ ಶಾಸಕರ ಆಯ್ಕೆಯಾಗಬೇಕು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಸದ್ಯ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು. ಅವರಿಗೆ ಶಕ್ತಿ ತುಂಬಿದಾಗ ಮಾತ್ರ ವಿಧಾನಾಸಭೆ ಹಾಗೂ ಲೋಕಸಭೆ ಚುನಾವಣೆಗೆ ಅವರು ಪ್ರಾಮಾಣಿಕವಾಗಿ ಕೆಲಸ ಮಾಡ್ತಾರೆ. ಕೆಲವೊಂದು ಕಡೆ ಜೆಡಿಎಸ್ ಗೆ ಹಿನ್ನಲೆ ಆಗಿದೆ.ಆದ್ರೆ ಹಿನ್ನಡೆ-ಮುನ್ನಡೆ ಯಾವುದು ಶಾಶ್ವತ ಅಲ್ಲ. ಅದು ಕೇವಲ ತಾತ್ಕಾಲಿಕ, ಬದಲಾವಣೆ ಜೊತೆ ನಾವು ಮತ್ತೆ ಪ್ರಯತ್ನ ಮಾಡಬೇಕು. ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ  ರಾಜ್ಯ ಪ್ರವಾಸ ಮಾಡುವ ತೀರ್ಮಾನ ತೆಗೆದುಕೊಂಡಿದ್ದೆನೆ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಮಾಡ್ತೀನಿ. ಸರ್ಕಾರ ಬಂದು 3 ವರ್ಷ ಆಗಿದೆ. ರೈತರ ಸಮಸ್ಯೆಗಳಿಗೆ ಪರಿಹಾರ ಸಿಗ್ತಿಲ್ಲ. ಸಿಎಂ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆದಿದ್ದಾರೆ.ಅದರಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತೀನಿ ಅಂತ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಕೇವಲ 102 ತಾಲೂಕುಗಳನ್ನ ಮಾತ್ರ ಬರಪಿಡಿತ ಅಂತ ಘೋಷಣೆ ಮಾಡಿದ್ದಾರೆ. ಉಳಿದ ತಾಲೂಕುಗಳಲ್ಲಿ ಬರ ಇಲ್ವಾ.? ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚಾಗಿದೆ. ಹಾಗಾಗಿ ಹಲವು ಜಿಲ್ಲೆಗಳಿಗೆ ಪ್ರವಾಸ ಮಾಡಿ ರೈತರ ಸಮಸ್ಯೆ ಆಲಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು‌
    1
    ಮುಂದಿನ ವಿಧಾನ ಸಭಾ ಚುನಾವಣೆಗೆ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ - ನಿಖಿಲ್ ಕುಮಾರಸ್ವಾಮಿ 
ರಾಮನಗರ -- ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದಲೇ ಸ್ಪರ್ದೆ ಮಾಡುವುದಾಗಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ.
ಅವರು ಇಂದು ನಗರದ ಜಿಲ್ಲಾ ಜೆಡಿಎಸ್ ಕಛೇರಿಗೆ ಬೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ರಾಮನಗರ ದಿಂದ ಸ್ಪರ್ಧೆ ವಿಚಾರವಾಗಿ ಈಗಾಗಲೇ  ಸ್ಪಷ್ಟವಾಗಿ ಹೇಳಿದ್ದೀನಿ, ಅದರಲ್ಲಿ ಅನುಮಾನ ಇಲ್ಲ.‌ ಇಲ್ಲಿನ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪುಗಳು ಕಾರ್ಯಕರ್ತರ ಮನಸ್ಸಿನಿಂದ ಮಾಸಿಲ್ಲ.ಅದಕ್ಕೆ ಒಂದು ಒಳ್ಳೆ ಫಲಿತಾಂಶದ ಮೂಲಕ ಅವರಿಗೆ ಉತ್ಸಾಹ ತುಂಬುವ ಮೂಲ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ನಮ್ಮ ಶಾಸಕರ ಆಯ್ಕೆಯಾಗಬೇಕು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಸದ್ಯ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬಬೇಕು. ಅವರಿಗೆ ಶಕ್ತಿ ತುಂಬಿದಾಗ ಮಾತ್ರ ವಿಧಾನಾಸಭೆ ಹಾಗೂ ಲೋಕಸಭೆ ಚುನಾವಣೆಗೆ ಅವರು ಪ್ರಾಮಾಣಿಕವಾಗಿ ಕೆಲಸ ಮಾಡ್ತಾರೆ. ಕೆಲವೊಂದು ಕಡೆ ಜೆಡಿಎಸ್ ಗೆ ಹಿನ್ನಲೆ ಆಗಿದೆ.ಆದ್ರೆ ಹಿನ್ನಡೆ-ಮುನ್ನಡೆ ಯಾವುದು ಶಾಶ್ವತ ಅಲ್ಲ. ಅದು ಕೇವಲ ತಾತ್ಕಾಲಿಕ, ಬದಲಾವಣೆ ಜೊತೆ ನಾವು ಮತ್ತೆ ಪ್ರಯತ್ನ ಮಾಡಬೇಕು.
ರಾಜ್ಯದಲ್ಲಿ ಜೆಡಿಎಸ್ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ  ರಾಜ್ಯ ಪ್ರವಾಸ ಮಾಡುವ ತೀರ್ಮಾನ ತೆಗೆದುಕೊಂಡಿದ್ದೆನೆ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಮಾಡ್ತೀನಿ. ಸರ್ಕಾರ ಬಂದು 3 ವರ್ಷ ಆಗಿದೆ. ರೈತರ ಸಮಸ್ಯೆಗಳಿಗೆ ಪರಿಹಾರ ಸಿಗ್ತಿಲ್ಲ. ಸಿಎಂ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆದಿದ್ದಾರೆ.ಅದರಲ್ಲಿ ರೈತರ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತೀನಿ ಅಂತ ಹೇಳಿದ್ದಾರೆ. ಆದರೆ ರಾಜ್ಯದಲ್ಲಿ ಕೇವಲ 102 ತಾಲೂಕುಗಳನ್ನ ಮಾತ್ರ ಬರಪಿಡಿತ ಅಂತ ಘೋಷಣೆ ಮಾಡಿದ್ದಾರೆ. ಉಳಿದ ತಾಲೂಕುಗಳಲ್ಲಿ ಬರ ಇಲ್ವಾ.? ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚಾಗಿದೆ. ಹಾಗಾಗಿ ಹಲವು ಜಿಲ್ಲೆಗಳಿಗೆ ಪ್ರವಾಸ ಮಾಡಿ ರೈತರ ಸಮಸ್ಯೆ ಆಲಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು‌
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    1 hr ago
  • ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ : ನಿಖಿಲ್ ಕುಮಾರಸ್ವಾಮಿ ರಾಮನಗರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ದಿಸಲಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪು ಕಾರ್ಯಕರ್ತರ ಮನಸ್ಸಿನಿಂದ ಇನ್ನೂ ಮಾಸಿಲ್ಲ. ಅದನ್ನು ಉತ್ತಮ ಫಲಿತಾಂಶದ ಮೂಲಕ ಹೋಗಲಾಡಿಸಿ ಕಾರ್ಯಕರ್ತರಲ್ಲಿ ನೂತನ ಉತ್ಸಾಹ ತುಂಬಬೇಕಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರನ್ನು ನೋಡುವ ಗುರಿ ನಮ್ಮದಾಗಿದೆ ಎಂದರು. ಕೆಲವು ಕಡೆ ಜೆಡಿಎಸ್‌ಗೆ ಹಿನ್ನಡೆಯಾಗಿದೆ ನಿಜ, ಆದರೆ ರಾಜಕೀಯದಲ್ಲಿ ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಅದು ತಾತ್ಕಾಲಿಕ. ಬದಲಾವಣೆಯೊಂದಿಗೆ ನಾವು ಮತ್ತೆ ಸಂಘಟಿತ ಪ್ರಯತ್ನ ಮಾಡುತ್ತೇವೆ. ಸದ್ಯ ಸ್ಥಳೀಯ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಮುಖ್ಯ, ಅವರಿಗೆ ಶಕ್ತಿ ತುಂಬಿದಾಗ ಮಾತ್ರ ಅವರು ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂದರು.
    1
    ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ : ನಿಖಿಲ್ ಕುಮಾರಸ್ವಾಮಿ
ರಾಮನಗರ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದಲೇ ಸ್ಪರ್ದಿಸಲಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪಷ್ಟವಾಗಿ ಹೇಳಿದ್ದೇನೆ, ಅದರಲ್ಲಿ ಯಾವುದೇ ಅನುಮಾನವಿಲ್ಲ. ರಾಮನಗರದ ಜನರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕಳೆದ ಚುನಾವಣೆಯ ಕಹಿ ನೆನಪು ಕಾರ್ಯಕರ್ತರ ಮನಸ್ಸಿನಿಂದ ಇನ್ನೂ ಮಾಸಿಲ್ಲ. ಅದನ್ನು ಉತ್ತಮ ಫಲಿತಾಂಶದ ಮೂಲಕ ಹೋಗಲಾಡಿಸಿ ಕಾರ್ಯಕರ್ತರಲ್ಲಿ ನೂತನ ಉತ್ಸಾಹ ತುಂಬಬೇಕಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರನ್ನು ನೋಡುವ ಗುರಿ ನಮ್ಮದಾಗಿದೆ ಎಂದರು.
ಕೆಲವು ಕಡೆ ಜೆಡಿಎಸ್‌ಗೆ ಹಿನ್ನಡೆಯಾಗಿದೆ ನಿಜ, ಆದರೆ ರಾಜಕೀಯದಲ್ಲಿ ಹಿನ್ನಡೆ-ಮುನ್ನಡೆ ಶಾಶ್ವತವಲ್ಲ, ಅದು ತಾತ್ಕಾಲಿಕ. ಬದಲಾವಣೆಯೊಂದಿಗೆ ನಾವು ಮತ್ತೆ ಸಂಘಟಿತ ಪ್ರಯತ್ನ ಮಾಡುತ್ತೇವೆ. ಸದ್ಯ ಸ್ಥಳೀಯ ಚುನಾವಣೆಗೆ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಮುಖ್ಯ, ಅವರಿಗೆ ಶಕ್ತಿ ತುಂಬಿದಾಗ ಮಾತ್ರ ಅವರು ಎಂಎಲ್‌ಎ, ಎಂಪಿ ಚುನಾವಣೆಗಳಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ ಎಂದರು.
    user_Ramanagsra News
    Ramanagsra News
    Photographer ರಾಮನಗರ, ರಾಮನಗರ, ಕರ್ನಾಟಕ•
    1 hr ago
  • 3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ 3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ *ಕೊರಟಗೆರೆ, ಸೆ.17:* ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಸುಮಾರು ಮೂರು ತಿಂಗಳಿನಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಜನರಿಗೆ ಇಂದು ಸಂಜೆ ವರುಣ ದೇವ ಕೊನೆಗೂ ದರ್ಶನ ನೀಡಿದ್ದಾನೆ. ಇಂದು ಸಂಜೆ ಸುಮಾರು ಅರ್ಧ ಗಂಟೆ ಕಾಲ ಸಾಧಾರಣ ಮಳೆ ಸುರಿದಿದ್ದು, ಬಿಸಿಲಿನ ಝಳದಿಂದ ಬಳಲಿದ್ದ ಜನರಿಗೆ ಕೊಂಚ ತಂಪೆರೆದಂತಾಗಿದೆ. ದೀರ್ಘ ಬರದ ನಂತರ ಬಿದ್ದ ಈ ಮಳೆಯನ್ನು ಕೆಲವರು "ಉತ್ತರೆ ಮಳೆ" ಎಂದು ಸಂಭ್ರಮಿಸಿದರು. ಆದರೆ ಬೆಳೆ ಒಣಗಿ ನಷ್ಟ ಅನುಭವಿಸಿರುವ ರೈತರು ಮಾತ್ರ ಮಳೆರಾಯನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. "ಈಗ ಮಳೆ ಬಂದು ಏನು ಪ್ರಯೋಜನ? ಬೆಳೆದಿದ್ದ ಬೆಳೆ ಎಲ್ಲಾ ಒಣಗಿ ಹೋಗಿದೆ. ಸಮಯಕ್ಕೆ ಬಾರದ ಮಳೆಯಿಂದ ರೈತನ ಬದುಕು ಹಾಳಾಗಿದೆ" ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ತಿಂಗಳುಗಳ ನಂತರ ಸುರಿದ ಮಳೆಯಿಂದ ವಾತಾವರಣ ತಂಪಾಗಿದ್ದರೂ, ರೈತರ ಮೊಗದಲ್ಲಿ ಮಾತ್ರ ನಿರೀಕ್ಷಿತ ಖುಷಿ ಕಾಣಲಿಲ್ಲ.
    2
    3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ

3 ತಿಂಗಳ ಬಳಿಕ ಕೊರಟಗೆರೆಗೆ ವರುಣನ ದರ್ಶನ: ಅರ್ಧ ಗಂಟೆ ಸುರಿದ ಮಳೆಗೆ ಜನರ ಮಿಶ್ರ ಪ್ರತಿಕ್ರಿಯೆ
*ಕೊರಟಗೆರೆ, ಸೆ.17:* ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಸುಮಾರು ಮೂರು ತಿಂಗಳಿನಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಜನರಿಗೆ ಇಂದು ಸಂಜೆ ವರುಣ ದೇವ ಕೊನೆಗೂ ದರ್ಶನ ನೀಡಿದ್ದಾನೆ.
ಇಂದು ಸಂಜೆ ಸುಮಾರು ಅರ್ಧ ಗಂಟೆ ಕಾಲ ಸಾಧಾರಣ ಮಳೆ ಸುರಿದಿದ್ದು, ಬಿಸಿಲಿನ ಝಳದಿಂದ ಬಳಲಿದ್ದ ಜನರಿಗೆ ಕೊಂಚ ತಂಪೆರೆದಂತಾಗಿದೆ. ದೀರ್ಘ ಬರದ ನಂತರ ಬಿದ್ದ ಈ ಮಳೆಯನ್ನು ಕೆಲವರು "ಉತ್ತರೆ ಮಳೆ" ಎಂದು ಸಂಭ್ರಮಿಸಿದರು.
ಆದರೆ ಬೆಳೆ ಒಣಗಿ ನಷ್ಟ ಅನುಭವಿಸಿರುವ ರೈತರು ಮಾತ್ರ ಮಳೆರಾಯನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. "ಈಗ ಮಳೆ ಬಂದು ಏನು ಪ್ರಯೋಜನ? ಬೆಳೆದಿದ್ದ ಬೆಳೆ ಎಲ್ಲಾ ಒಣಗಿ ಹೋಗಿದೆ. ಸಮಯಕ್ಕೆ ಬಾರದ ಮಳೆಯಿಂದ ರೈತನ ಬದುಕು ಹಾಳಾಗಿದೆ" ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ ತಿಂಗಳುಗಳ ನಂತರ ಸುರಿದ ಮಳೆಯಿಂದ ವಾತಾವರಣ ತಂಪಾಗಿದ್ದರೂ, ರೈತರ ಮೊಗದಲ್ಲಿ ಮಾತ್ರ ನಿರೀಕ್ಷಿತ ಖುಷಿ ಕಾಣಲಿಲ್ಲ.
    user_ವಿಜಯ್ ಶಂಕರ್
    ವಿಜಯ್ ಶಂಕರ್
    Local News Reporter ಕೊರಟಗೆರೆ, ತುಮಕೂರು, ಕರ್ನಾಟಕ•
    27 min ago
  • ಕೊರಟಗೆರೆ ತಾಲೂಕಿನ ತುಮಕೂರು ಜಿಲ್ಲೆ ನರಸಯ್ಯನಪಾಳ್ಯ ಕುರುಕ್ಷೇತ್ರ ನಾಟಕ
    1
    ಕೊರಟಗೆರೆ ತಾಲೂಕಿನ ತುಮಕೂರು ಜಿಲ್ಲೆ ನರಸಯ್ಯನಪಾಳ್ಯ ಕುರುಕ್ಷೇತ್ರ ನಾಟಕ
    user_Mutthuraj Raj
    Mutthuraj Raj
    Electrician ಕೊರಟಗೆರೆ, ತುಮಕೂರು, ಕರ್ನಾಟಕ•
    2 hrs ago
  • ಗಣಪತಿ ಮೆರವಣಿಗೆಯಲ್ಲಿ ಮಚ್ಚು, ಚಾಕು ಹಿಡಿದು ಯುವಕರ ಹುಚ್ಚಾಟ| Veega News Kannada ಗಣಪತಿ ಮೆರವಣಿಗೆಯಲ್ಲಿ ಮಚ್ಚು, ಚಾಕು ಹಿಡಿದು ಯುವಕರ ಹುಚ್ಚಾಟ
    1
    ಗಣಪತಿ ಮೆರವಣಿಗೆಯಲ್ಲಿ ಮಚ್ಚು, 
ಚಾಕು ಹಿಡಿದು ಯುವಕರ ಹುಚ್ಚಾಟ| Veega News Kannada 
ಗಣಪತಿ ಮೆರವಣಿಗೆಯಲ್ಲಿ ಮಚ್ಚು, 
ಚಾಕು ಹಿಡಿದು ಯುವಕರ ಹುಚ್ಚಾಟ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಪ್ರಾಧಾನಿ ನರೇಂದ್ರ ಮೋದಿ ಯವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಚನ್ನಪಟ್ಟಣ ದಲ್ಲಿ ಮಹಿಳಾ ಪೌರಕಾರ್ಮಿಕರಿಗೆ  ಕಾಲು ತೊಳೆದು ಬಾಗಿನ ಅರ್ಪಣೆ ಚನ್ನಪಟ್ಟಣದ ಕೊಲ್ಲಾಪುರದಮ್ಮ ದೇವಾಲಯದ ಅವರಣದಲ್ಲಿ ಪ್ರಾಧಾನ ನರೇಂದ್ರ ಮೋದಿ ಯವರ ಹುಟ್ಟು  ಹಬ್ಬದ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ.ಸಿ.ಎನ್.ಮಂಜುನಾಥ್, ಮಹಿಳಾ  ಪೌರಕಾರ್ಮಿಕರಿಗೆ ಕಾಲು ತೊಳೆದು ಬಾಗಿನ ಅರ್ಪಣೆ ಮಾಡಿದರು. ಬಾಗಿನ ಅರ್ಪಣೆ. ಕಾರ್ಯಕ್ರಮದಲ್ಲಿ 35 ಮಂದಿ ಮಹಿಳಾ ಪೌರಕಾರ್ಮಿಕರ ಪಾದ ತೊಳೆದು, ಬಾಗಿನ ಅರ್ಪಿಸಿ ಪ್ರಧಾನಿ  ಮೋದಿ ಯವರಿಗೆ  ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಾ.ಸಿ.ಎನ್.ಮಂಜುನಾಥ್, ಪ್ರಾಧಾನಿ ನರೇಂದ್ರ ಮೋದಿ ಯವರು  ಹಗರಣದ  ಮುಕ್ತ,  ಭ್ರಷ್ಟಾಚಾರ ಮುಕ್ತ ಸರ್ಕಾರ ನಡೆಸ್ತಿದ್ದಾರೆ. ದೇಶವನ್ನ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಆರ್ಥಿಕ ಪ್ರಗತಿಗೆ ಸಾಕಷ್ಟು ಶ್ರಮ ಹಾಕ್ತಿದ್ದಾರೆ. ಅವರಿಗೆ ಮತ್ತಷ್ಟು ಶಕ್ತಿ ಸಿಗಲಿ ಎಂದು ಕೊಲ್ಲಾಪುರದಮ್ಮ ದೇವಿಗೆ ಪ್ರಾರ್ಥನೆ ಸಲ್ಲಿಸಿದರು “ಪೌರಕಾರ್ಮಿಕರು ನಮ್ಮ ಸಮಾಜದ ಸ್ವಚ್ಛತೆಯ ರಾಯಭಾರಿಗಳು. ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪ್ರತಿದಿನ ಶ್ರಮಿಸುವ ಅವರ ಸೇವೆ ಅತ್ಯಂತ ಅನನ್ಯ ಮತ್ತು ಶ್ಲಾಘನೀಯ. ಸ್ವಚ್ಛ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರ. ಅವರ ಪರಿಶ್ರಮವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ,” ಎಂದು ಡಾ. ಸಿ. ಎನ್. ಮಂಜುನಾಥ್ ಅವರು ಹೇಳಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದ ಅವರು, “ಗುಜರಾತ್ ಮುಖ್ಯಮಂತ್ರಿಯಾಗಿ 13 ವರ್ಷ ಹಾಗೂ ದೇಶದ ಪ್ರಧಾನಮಂತ್ರಿಯಾಗಿ 12 ವರ್ಷಕ್ಕೂ ಹೆಚ್ಚು ಕಾಲ ನಿರಂತರ ರಾಷ್ಟ್ರಸೇವೆ ಸಲ್ಲಿಸುತ್ತಿರುವ ಶ್ರೀ ನರೇಂದ್ರ ಮೋದಿ ಜೀ ಅವರು ಸುಶಾಸನ, ಅಭಿವೃದ್ಧಿ ಮತ್ತು ಜನಕಲ್ಯಾಣದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದಾರೆ. ಅವರಿಗೆ ಉತ್ತಮ ಆರೋಗ್ಯ, ಶಕ್ತಿ ಹಾಗೂ ದೀರ್ಘಾಯುಷ್ಯ ದೊರೆಯಲಿ. ವಿಕಸಿತ, ಬಲಿಷ್ಠ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣದ ಅವರ ಸಂಕಲ್ಪ ಮತ್ತಷ್ಟು ಯಶಸ್ವಿಯಾಗಲಿ,” ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಆನಂದ್ ಸ್ವಾಮಿ, ಜೆಡಿಎಸ್ ಅಧ್ಯಕ್ಷರಾದ ಶ್ರೀ ಜಯಮುತ್ತು, ಚನ್ನಪಟ್ಟಣ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಶ್ರೀ ಚೇತನ್ ಸೇರಿದಂತೆ NDA ಮೈತ್ರಿಕೂಟದ ಮುಖಂಡರು, ಪದಾಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    1
    ಪ್ರಾಧಾನಿ ನರೇಂದ್ರ ಮೋದಿ ಯವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಚನ್ನಪಟ್ಟಣ ದಲ್ಲಿ ಮಹಿಳಾ ಪೌರಕಾರ್ಮಿಕರಿಗೆ  ಕಾಲು ತೊಳೆದು ಬಾಗಿನ ಅರ್ಪಣೆ
ಚನ್ನಪಟ್ಟಣದ ಕೊಲ್ಲಾಪುರದಮ್ಮ ದೇವಾಲಯದ ಅವರಣದಲ್ಲಿ ಪ್ರಾಧಾನ ನರೇಂದ್ರ ಮೋದಿ ಯವರ ಹುಟ್ಟು  ಹಬ್ಬದ ಹಿನ್ನಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ.ಸಿ.ಎನ್.ಮಂಜುನಾಥ್, ಮಹಿಳಾ  ಪೌರಕಾರ್ಮಿಕರಿಗೆ ಕಾಲು ತೊಳೆದು ಬಾಗಿನ ಅರ್ಪಣೆ ಮಾಡಿದರು. ಬಾಗಿನ ಅರ್ಪಣೆ. ಕಾರ್ಯಕ್ರಮದಲ್ಲಿ
35 ಮಂದಿ ಮಹಿಳಾ ಪೌರಕಾರ್ಮಿಕರ ಪಾದ ತೊಳೆದು, ಬಾಗಿನ ಅರ್ಪಿಸಿ ಪ್ರಧಾನಿ  ಮೋದಿ ಯವರಿಗೆ  ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಾ.ಸಿ.ಎನ್.ಮಂಜುನಾಥ್, ಪ್ರಾಧಾನಿ ನರೇಂದ್ರ ಮೋದಿ ಯವರು  ಹಗರಣದ  ಮುಕ್ತ,  ಭ್ರಷ್ಟಾಚಾರ ಮುಕ್ತ ಸರ್ಕಾರ ನಡೆಸ್ತಿದ್ದಾರೆ.
ದೇಶವನ್ನ ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ.
ಆರ್ಥಿಕ ಪ್ರಗತಿಗೆ ಸಾಕಷ್ಟು ಶ್ರಮ ಹಾಕ್ತಿದ್ದಾರೆ.
ಅವರಿಗೆ ಮತ್ತಷ್ಟು ಶಕ್ತಿ ಸಿಗಲಿ ಎಂದು ಕೊಲ್ಲಾಪುರದಮ್ಮ ದೇವಿಗೆ ಪ್ರಾರ್ಥನೆ ಸಲ್ಲಿಸಿದರು
“ಪೌರಕಾರ್ಮಿಕರು ನಮ್ಮ ಸಮಾಜದ ಸ್ವಚ್ಛತೆಯ ರಾಯಭಾರಿಗಳು. ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಪ್ರತಿದಿನ ಶ್ರಮಿಸುವ ಅವರ ಸೇವೆ ಅತ್ಯಂತ ಅನನ್ಯ ಮತ್ತು ಶ್ಲಾಘನೀಯ. ಸ್ವಚ್ಛ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರ. ಅವರ ಪರಿಶ್ರಮವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ,” ಎಂದು ಡಾ. ಸಿ. ಎನ್. ಮಂಜುನಾಥ್ ಅವರು ಹೇಳಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರಿಗೆ ಹೃತ್ಪೂರ್ವಕ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದ ಅವರು, “ಗುಜರಾತ್ ಮುಖ್ಯಮಂತ್ರಿಯಾಗಿ 13 ವರ್ಷ ಹಾಗೂ ದೇಶದ ಪ್ರಧಾನಮಂತ್ರಿಯಾಗಿ 12 ವರ್ಷಕ್ಕೂ ಹೆಚ್ಚು ಕಾಲ ನಿರಂತರ ರಾಷ್ಟ್ರಸೇವೆ ಸಲ್ಲಿಸುತ್ತಿರುವ ಶ್ರೀ ನರೇಂದ್ರ ಮೋದಿ ಜೀ ಅವರು ಸುಶಾಸನ, ಅಭಿವೃದ್ಧಿ ಮತ್ತು ಜನಕಲ್ಯಾಣದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದಾರೆ. ಅವರಿಗೆ ಉತ್ತಮ ಆರೋಗ್ಯ, ಶಕ್ತಿ ಹಾಗೂ ದೀರ್ಘಾಯುಷ್ಯ ದೊರೆಯಲಿ. ವಿಕಸಿತ, ಬಲಿಷ್ಠ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣದ ಅವರ ಸಂಕಲ್ಪ ಮತ್ತಷ್ಟು ಯಶಸ್ವಿಯಾಗಲಿ,” ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಆನಂದ್ ಸ್ವಾಮಿ, ಜೆಡಿಎಸ್ ಅಧ್ಯಕ್ಷರಾದ ಶ್ರೀ ಜಯಮುತ್ತು, ಚನ್ನಪಟ್ಟಣ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಶ್ರೀ ಚೇತನ್ ಸೇರಿದಂತೆ NDA ಮೈತ್ರಿಕೂಟದ ಮುಖಂಡರು, ಪದಾಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.