logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ವಿನೋದ್ ಕಲಮಡಿ ಪದಗ್ರಹಣ ಲೈನ್ಸ್ ಕ್ಲಬ್ ಆಫ್ ಅಥಣಿ ವತಿಯಿಂದ ಜರುಗಿದ  2ನೇ ಪದಗ್ರಹಣ ಸಮಾರಂಭ ​ಅಥಣಿ : "ಲಯನ್ಸ್ ಕ್ಲಬ್ ಜಗತ್ತಿನಾದ್ಯಂತ ನಿಸ್ವಾರ್ಥ ಸೇವೆಗೆ ಹೆಸರಾಗಿದ್ದು, 'ಸೇವೆಯೇ ಪರಮೋಚ್ಚ ಧೇಯ' (We Serve) ಎನ್ನುವ ತತ್ವದಡಿ ಪ್ರತಿಯೊಬ್ಬ ಲಯನ್ಸ್ ಸದಸ್ಯರೂ ಬಡವರು, ನಿರ್ಗತಿಕರು ಮತ್ತು ಅಶಕ್ತರ ಬದುಕಿನಲ್ಲಿ ಬೆಳಕು ಚೆಲ್ಲಲು ಮುಂದಾಗಬೇಕು ಎಂದು ಜಿಲ್ಲಾ ಪ್ರಾಂತಪಾಲ  ಲಯನ್ ರಾಜಶೇಖರ ಹಿರೇಮಠ ಅವರು ಕರೆ ನೀಡಿದರು. ಅಥಣಿಯ ಎಸ್.ಎಸ್.ಎಂ.ಎಸ್. ಕಾಲೇಜು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಲೈನ್ಸ್ ಕ್ಲಬ್ ಆಫ್ ಅಥಣಿ'ಯ 2026-27ನೇ ಸಾಲಿನ 2ನೇ ಪದಗ್ರಹಣ ಸಮಾರಂಭವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿರೇಮಠ ಅವರು ಅಥಣಿ ಘಟಕವು ಸ್ಥಳೀಯ ಮಟ್ಟದಲ್ಲಿ ಇನ್ನಷ್ಟು ಜನಪರ ಹಾಗೂ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಬೇಕು" ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದ ಪದಗ್ರಹಣ ಅಧಿಕಾರಿಲಯನ್ ಡಾ. ಆರ್.ಎನ್. ಸೋನಾವಾಲ್ಕರ್ ಅವರು ಮಾತನಾಡಿ, " ಸಮುದಾಯದ ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ದೃಷ್ಟಿ ದೋಷ ನಿವಾರಣೆಯಂತಹ ಮಹತ್ವದ ಯೋಜನೆಗಳನ್ನು  ಜನ ಸಾಮಾನ್ಯರಿಗೆ ಮುಟ್ಟಿಸುವಲ್ಲಿ   ಲಯನ್ಸ್ ಕ್ಲಬ್‌ನ ಪಾತ್ರ ಹಿರಿದಾದದ್ದು. ನೂತನ ಪದಾಧಿಕಾರಿಗಳು ಈ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಿ" ಎಂದು ಶುಭ ಹಾರೈಸಿದರು. ಜೊತೆಗೆ ನೂತನ ಪದಾಧಿಕಾರಿಗಳಿಗೆ ತಮ್ಮ ಜವಾಬ್ದಾರಿ ತಿಳಿಸಿಕೊಟ್ಟು ಸಮಾಜಮುಖಿ ಸೇವೆ ಮಾಡುವಂತೆ ಕರೆ ನೀಡಿದರು. ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಲಯನ್ ವಿನೋದ್ ಕಲಮಡಿ ಅವರು, "ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿರುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ.ಈ ಮೂಲಕ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದ್ದು ನಮ್ಮ ಹಿರಿಯರ ಮಾರ್ಗದರ್ಶನ ಮತ್ತು ಎಲ್ಲಾ ಸದಸ್ಯರ ಸಹಕಾರದೊಂದಿಗೆ ಮುಂಬರುವ ದಿನಗಳಲ್ಲಿ  ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಅತ್ಯಂತ ನಿಷ್ಠೆಯಿಂದ ಸಮಾಜಕ್ಕೆ ಮಾದರಿ ಆಗುವಂತಹ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು" ಎಂದು  ಹೇಳಿದರು. 2026-27 ನೇ ಸಾಲಿನ ನೂತನ ಪದಾಧಿಕಾರಿಗಳಾಗಿ   ​ಲಯನ್ ವಿನೋದ್ ಕಲಮಡಿ ಅಧ್ಯಕ್ಷರಾಗಿ,ಬಾವುಸಾಹೇಬ ನಾಯಿಕ ಉಪಾಧ್ಯಕ್ಷರಾಗಿ , ಲಯನ್ ಕಿರಣ್ ಶಿರಗುಪ್ಪಿ ಕಾರ್ಯದರ್ಶಿಯಾಗಿ ಲಯನ್ ಅಭಿನಂದನ್ ಪಡ್ನಾಡ  ಕೋಶಾಧಿಕಾರಿಯಾಗಿ ಪದಗ್ರಹಣ ಮಾಡಿದರು. ಸಮಾರಂಭದಲ್ಲಿ ಲಯನ್ಸ್ ಕ್ಲಬ್‌ನ ಪ್ರಾದೇಶಿಕ ಅಧಿಕಾರಿ ಬಾಲಕೃಷ್ಣ ಬಂಡೆ,ವಲಯ ಅಧಿಕಾರಿ ಅಶೋಕ ಮುರಗೋಡ, ನಿಕಟಪೂರ್ವ ಅಧ್ಯಕ್ಷ  ಲಯನ್ ರಮೇಶ ಬುಲ್ಬುಲೆ ಹಾಗೂ  ಡಾ.ಮಹೇಶ ಕಾಪ್ಸೆ,ಡಾ.ಗುರುಪುತ್ರ ಪಾಟೀಲ,ಮಹಾಂತೇಶ ಕವಲಾಪುರ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್‌ನ ಸದಸ್ಯರು, ಸ್ಥಳೀಯ ಗಣ್ಯರು, ಆಹ್ವಾನಿತರು ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಕುಟುಂಬ ಸಮೇತ ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

6 hrs ago
user_Dr RAMANNA.S.D
Dr RAMANNA.S.D
Journalist ಅಥಣಿ, ಬೆಳಗಾವಿ, ಕರ್ನಾಟಕ•
6 hrs ago

ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ವಿನೋದ್ ಕಲಮಡಿ ಪದಗ್ರಹಣ ಲೈನ್ಸ್ ಕ್ಲಬ್ ಆಫ್ ಅಥಣಿ ವತಿಯಿಂದ ಜರುಗಿದ  2ನೇ ಪದಗ್ರಹಣ ಸಮಾರಂಭ ​ಅಥಣಿ : "ಲಯನ್ಸ್ ಕ್ಲಬ್ ಜಗತ್ತಿನಾದ್ಯಂತ ನಿಸ್ವಾರ್ಥ ಸೇವೆಗೆ ಹೆಸರಾಗಿದ್ದು, 'ಸೇವೆಯೇ ಪರಮೋಚ್ಚ ಧೇಯ' (We Serve) ಎನ್ನುವ ತತ್ವದಡಿ ಪ್ರತಿಯೊಬ್ಬ ಲಯನ್ಸ್ ಸದಸ್ಯರೂ ಬಡವರು, ನಿರ್ಗತಿಕರು ಮತ್ತು ಅಶಕ್ತರ ಬದುಕಿನಲ್ಲಿ ಬೆಳಕು ಚೆಲ್ಲಲು ಮುಂದಾಗಬೇಕು ಎಂದು ಜಿಲ್ಲಾ ಪ್ರಾಂತಪಾಲ  ಲಯನ್ ರಾಜಶೇಖರ ಹಿರೇಮಠ ಅವರು ಕರೆ ನೀಡಿದರು. ಅಥಣಿಯ ಎಸ್.ಎಸ್.ಎಂ.ಎಸ್. ಕಾಲೇಜು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಲೈನ್ಸ್ ಕ್ಲಬ್ ಆಫ್ ಅಥಣಿ'ಯ 2026-27ನೇ ಸಾಲಿನ 2ನೇ ಪದಗ್ರಹಣ ಸಮಾರಂಭವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿರೇಮಠ ಅವರು ಅಥಣಿ ಘಟಕವು ಸ್ಥಳೀಯ ಮಟ್ಟದಲ್ಲಿ ಇನ್ನಷ್ಟು ಜನಪರ ಹಾಗೂ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಬೇಕು" ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದ ಪದಗ್ರಹಣ ಅಧಿಕಾರಿಲಯನ್ ಡಾ. ಆರ್.ಎನ್. ಸೋನಾವಾಲ್ಕರ್ ಅವರು ಮಾತನಾಡಿ, " ಸಮುದಾಯದ ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ದೃಷ್ಟಿ ದೋಷ ನಿವಾರಣೆಯಂತಹ ಮಹತ್ವದ ಯೋಜನೆಗಳನ್ನು  ಜನ ಸಾಮಾನ್ಯರಿಗೆ ಮುಟ್ಟಿಸುವಲ್ಲಿ   ಲಯನ್ಸ್ ಕ್ಲಬ್‌ನ ಪಾತ್ರ ಹಿರಿದಾದದ್ದು. ನೂತನ ಪದಾಧಿಕಾರಿಗಳು ಈ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಿ" ಎಂದು ಶುಭ ಹಾರೈಸಿದರು. ಜೊತೆಗೆ ನೂತನ ಪದಾಧಿಕಾರಿಗಳಿಗೆ ತಮ್ಮ ಜವಾಬ್ದಾರಿ ತಿಳಿಸಿಕೊಟ್ಟು ಸಮಾಜಮುಖಿ ಸೇವೆ ಮಾಡುವಂತೆ ಕರೆ ನೀಡಿದರು. ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಲಯನ್ ವಿನೋದ್ ಕಲಮಡಿ ಅವರು, "ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿರುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ.ಈ ಮೂಲಕ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದ್ದು ನಮ್ಮ ಹಿರಿಯರ ಮಾರ್ಗದರ್ಶನ ಮತ್ತು ಎಲ್ಲಾ ಸದಸ್ಯರ ಸಹಕಾರದೊಂದಿಗೆ ಮುಂಬರುವ ದಿನಗಳಲ್ಲಿ  ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಅತ್ಯಂತ ನಿಷ್ಠೆಯಿಂದ ಸಮಾಜಕ್ಕೆ ಮಾದರಿ ಆಗುವಂತಹ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು" ಎಂದು  ಹೇಳಿದರು. 2026-27 ನೇ ಸಾಲಿನ ನೂತನ ಪದಾಧಿಕಾರಿಗಳಾಗಿ   ​ಲಯನ್ ವಿನೋದ್ ಕಲಮಡಿ ಅಧ್ಯಕ್ಷರಾಗಿ,ಬಾವುಸಾಹೇಬ ನಾಯಿಕ ಉಪಾಧ್ಯಕ್ಷರಾಗಿ , ಲಯನ್ ಕಿರಣ್ ಶಿರಗುಪ್ಪಿ ಕಾರ್ಯದರ್ಶಿಯಾಗಿ ಲಯನ್ ಅಭಿನಂದನ್ ಪಡ್ನಾಡ  ಕೋಶಾಧಿಕಾರಿಯಾಗಿ ಪದಗ್ರಹಣ ಮಾಡಿದರು. ಸಮಾರಂಭದಲ್ಲಿ ಲಯನ್ಸ್ ಕ್ಲಬ್‌ನ ಪ್ರಾದೇಶಿಕ ಅಧಿಕಾರಿ ಬಾಲಕೃಷ್ಣ ಬಂಡೆ,ವಲಯ ಅಧಿಕಾರಿ ಅಶೋಕ ಮುರಗೋಡ, ನಿಕಟಪೂರ್ವ ಅಧ್ಯಕ್ಷ  ಲಯನ್ ರಮೇಶ ಬುಲ್ಬುಲೆ ಹಾಗೂ  ಡಾ.ಮಹೇಶ ಕಾಪ್ಸೆ,ಡಾ.ಗುರುಪುತ್ರ ಪಾಟೀಲ,ಮಹಾಂತೇಶ ಕವಲಾಪುರ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್‌ನ ಸದಸ್ಯರು, ಸ್ಥಳೀಯ ಗಣ್ಯರು, ಆಹ್ವಾನಿತರು ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಕುಟುಂಬ ಸಮೇತ ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

More news from ಕರ್ನಾಟಕ and nearby areas
  • ತ್ಯಾಜ್ಯದಿಂದ ಅತ್ಯುತ್ತಮ ಸ್ಪರ್ಧೆ: ಮಕ್ಕಳ ಕೈಯಲ್ಲಿ ಹಸಿರು ಕ್ರಾಂತಿ ಅಥಣಿ : ಇಂದು ಮಕ್ಕಳು ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ಮೂಲಕ ಪರಿಸರದ ಬಗ್ಗೆ ಜವಾಬ್ದಾರಿ ಹೊಂದಿದ್ದಾರೆ ಎಂಬುದನ್ನು ತೋರಿಸಿದ್ದಾರೆ. ಒಂದೊಂದು ಕುಂಡವು ಮಗುವಿನ ಶ್ರಮ ಮತ್ತು ಸೃಜನಶೀಲತೆಗೆ ಸಾಕ್ಷಿಯಾಗಿದೆ. ಇಂತಹ ಚಟುವಟಿಕೆಗಳಿಂದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಪರಿಸರ ಪ್ರಜ್ಞೆ ಬೆಳೆಯುತ್ತದೆ" ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಮಾಜಿಕ ಅರಣ್ಯ ಅಧಿಕಾರಿ ಮಲ್ಲಪ್ಪ ತೇಲಿ ಅವರು ಅಭಿಪ್ರಾಯಪಟ್ಟರು. ಅವರು ಪರಿಸರ ಸಂರಕ್ಷಣೆಯ ಮಹತ್ವವನ್ನು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಮೂಡಿಸುವ ಉದ್ದೇಶದಿಂದ ಸ್ಥಳೀಯ ನಿವೇದಿತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ರಂದು "ತ್ಯಾಜ್ಯದಿಂದ ಅತ್ಯುತ್ತಮ - Best Out of Waste"_ಎಂಬ ವಿಶೇಷ ಸೃಜನಶೀಲ ಕುಂಡ ತಯಾರಿಕೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಾ "ತ್ಯಾಜ್ಯವನ್ನು ಕಡಿಮೆ ಮಾಡೋಣ - ಭೂಮಿಯನ್ನು ಹಸಿರಾಗಿಸೋಣ" ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಕಾರ್ಯಕ್ರಮಕ್ಕೆ 1 ರಿಂದ 5 ನೇ ತರಗತಿಯವರೆಗಿನ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದು ವಿಶೇಷ ಎಂದರು.
    1
    ತ್ಯಾಜ್ಯದಿಂದ ಅತ್ಯುತ್ತಮ ಸ್ಪರ್ಧೆ: ಮಕ್ಕಳ ಕೈಯಲ್ಲಿ ಹಸಿರು ಕ್ರಾಂತಿ
ಅಥಣಿ : ಇಂದು ಮಕ್ಕಳು ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ಮೂಲಕ ಪರಿಸರದ ಬಗ್ಗೆ ಜವಾಬ್ದಾರಿ ಹೊಂದಿದ್ದಾರೆ ಎಂಬುದನ್ನು ತೋರಿಸಿದ್ದಾರೆ. ಒಂದೊಂದು ಕುಂಡವು ಮಗುವಿನ ಶ್ರಮ ಮತ್ತು ಸೃಜನಶೀಲತೆಗೆ ಸಾಕ್ಷಿಯಾಗಿದೆ. ಇಂತಹ ಚಟುವಟಿಕೆಗಳಿಂದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಪರಿಸರ ಪ್ರಜ್ಞೆ ಬೆಳೆಯುತ್ತದೆ" ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಮಾಜಿಕ ಅರಣ್ಯ ಅಧಿಕಾರಿ ಮಲ್ಲಪ್ಪ ತೇಲಿ ಅವರು ಅಭಿಪ್ರಾಯಪಟ್ಟರು.
ಅವರು ಪರಿಸರ ಸಂರಕ್ಷಣೆಯ ಮಹತ್ವವನ್ನು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಮೂಡಿಸುವ ಉದ್ದೇಶದಿಂದ ಸ್ಥಳೀಯ ನಿವೇದಿತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ರಂದು "ತ್ಯಾಜ್ಯದಿಂದ ಅತ್ಯುತ್ತಮ - Best Out of Waste"_ಎಂಬ ವಿಶೇಷ ಸೃಜನಶೀಲ ಕುಂಡ ತಯಾರಿಕೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಾ "ತ್ಯಾಜ್ಯವನ್ನು ಕಡಿಮೆ ಮಾಡೋಣ - ಭೂಮಿಯನ್ನು ಹಸಿರಾಗಿಸೋಣ" ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಕಾರ್ಯಕ್ರಮಕ್ಕೆ 1 ರಿಂದ 5 ನೇ ತರಗತಿಯವರೆಗಿನ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದು ವಿಶೇಷ ಎಂದರು.
    user_Santosh Badakambi
    Santosh Badakambi
    Teacher ಅಥಣಿ, ಬೆಳಗಾವಿ, ಕರ್ನಾಟಕ•
    1 hr ago
  • ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ವಿನೋದ್ ಕಲಮಡಿ ಪದಗ್ರಹಣ ಲೈನ್ಸ್ ಕ್ಲಬ್ ಆಫ್ ಅಥಣಿ ವತಿಯಿಂದ ಜರುಗಿದ  2ನೇ ಪದಗ್ರಹಣ ಸಮಾರಂಭ ​ಅಥಣಿ : "ಲಯನ್ಸ್ ಕ್ಲಬ್ ಜಗತ್ತಿನಾದ್ಯಂತ ನಿಸ್ವಾರ್ಥ ಸೇವೆಗೆ ಹೆಸರಾಗಿದ್ದು, 'ಸೇವೆಯೇ ಪರಮೋಚ್ಚ ಧೇಯ' (We Serve) ಎನ್ನುವ ತತ್ವದಡಿ ಪ್ರತಿಯೊಬ್ಬ ಲಯನ್ಸ್ ಸದಸ್ಯರೂ ಬಡವರು, ನಿರ್ಗತಿಕರು ಮತ್ತು ಅಶಕ್ತರ ಬದುಕಿನಲ್ಲಿ ಬೆಳಕು ಚೆಲ್ಲಲು ಮುಂದಾಗಬೇಕು ಎಂದು ಜಿಲ್ಲಾ ಪ್ರಾಂತಪಾಲ  ಲಯನ್ ರಾಜಶೇಖರ ಹಿರೇಮಠ ಅವರು ಕರೆ ನೀಡಿದರು. ಅಥಣಿಯ ಎಸ್.ಎಸ್.ಎಂ.ಎಸ್. ಕಾಲೇಜು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಲೈನ್ಸ್ ಕ್ಲಬ್ ಆಫ್ ಅಥಣಿ'ಯ 2026-27ನೇ ಸಾಲಿನ 2ನೇ ಪದಗ್ರಹಣ ಸಮಾರಂಭವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿರೇಮಠ ಅವರು ಅಥಣಿ ಘಟಕವು ಸ್ಥಳೀಯ ಮಟ್ಟದಲ್ಲಿ ಇನ್ನಷ್ಟು ಜನಪರ ಹಾಗೂ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಬೇಕು" ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದ ಪದಗ್ರಹಣ ಅಧಿಕಾರಿಲಯನ್ ಡಾ. ಆರ್.ಎನ್. ಸೋನಾವಾಲ್ಕರ್ ಅವರು ಮಾತನಾಡಿ, " ಸಮುದಾಯದ ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ದೃಷ್ಟಿ ದೋಷ ನಿವಾರಣೆಯಂತಹ ಮಹತ್ವದ ಯೋಜನೆಗಳನ್ನು  ಜನ ಸಾಮಾನ್ಯರಿಗೆ ಮುಟ್ಟಿಸುವಲ್ಲಿ   ಲಯನ್ಸ್ ಕ್ಲಬ್‌ನ ಪಾತ್ರ ಹಿರಿದಾದದ್ದು. ನೂತನ ಪದಾಧಿಕಾರಿಗಳು ಈ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಿ" ಎಂದು ಶುಭ ಹಾರೈಸಿದರು. ಜೊತೆಗೆ ನೂತನ ಪದಾಧಿಕಾರಿಗಳಿಗೆ ತಮ್ಮ ಜವಾಬ್ದಾರಿ ತಿಳಿಸಿಕೊಟ್ಟು ಸಮಾಜಮುಖಿ ಸೇವೆ ಮಾಡುವಂತೆ ಕರೆ ನೀಡಿದರು. ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಲಯನ್ ವಿನೋದ್ ಕಲಮಡಿ ಅವರು, "ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿರುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ.ಈ ಮೂಲಕ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದ್ದು ನಮ್ಮ ಹಿರಿಯರ ಮಾರ್ಗದರ್ಶನ ಮತ್ತು ಎಲ್ಲಾ ಸದಸ್ಯರ ಸಹಕಾರದೊಂದಿಗೆ ಮುಂಬರುವ ದಿನಗಳಲ್ಲಿ  ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಅತ್ಯಂತ ನಿಷ್ಠೆಯಿಂದ ಸಮಾಜಕ್ಕೆ ಮಾದರಿ ಆಗುವಂತಹ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು" ಎಂದು  ಹೇಳಿದರು. 2026-27 ನೇ ಸಾಲಿನ ನೂತನ ಪದಾಧಿಕಾರಿಗಳಾಗಿ   ​ಲಯನ್ ವಿನೋದ್ ಕಲಮಡಿ ಅಧ್ಯಕ್ಷರಾಗಿ,ಬಾವುಸಾಹೇಬ ನಾಯಿಕ ಉಪಾಧ್ಯಕ್ಷರಾಗಿ , ಲಯನ್ ಕಿರಣ್ ಶಿರಗುಪ್ಪಿ ಕಾರ್ಯದರ್ಶಿಯಾಗಿ ಲಯನ್ ಅಭಿನಂದನ್ ಪಡ್ನಾಡ  ಕೋಶಾಧಿಕಾರಿಯಾಗಿ ಪದಗ್ರಹಣ ಮಾಡಿದರು. ಸಮಾರಂಭದಲ್ಲಿ ಲಯನ್ಸ್ ಕ್ಲಬ್‌ನ ಪ್ರಾದೇಶಿಕ ಅಧಿಕಾರಿ ಬಾಲಕೃಷ್ಣ ಬಂಡೆ,ವಲಯ ಅಧಿಕಾರಿ ಅಶೋಕ ಮುರಗೋಡ, ನಿಕಟಪೂರ್ವ ಅಧ್ಯಕ್ಷ  ಲಯನ್ ರಮೇಶ ಬುಲ್ಬುಲೆ ಹಾಗೂ  ಡಾ.ಮಹೇಶ ಕಾಪ್ಸೆ,ಡಾ.ಗುರುಪುತ್ರ ಪಾಟೀಲ,ಮಹಾಂತೇಶ ಕವಲಾಪುರ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್‌ನ ಸದಸ್ಯರು, ಸ್ಥಳೀಯ ಗಣ್ಯರು, ಆಹ್ವಾನಿತರು ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಕುಟುಂಬ ಸಮೇತ ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
    1
    ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ವಿನೋದ್ ಕಲಮಡಿ ಪದಗ್ರಹಣ 
ಲೈನ್ಸ್ ಕ್ಲಬ್ ಆಫ್ ಅಥಣಿ ವತಿಯಿಂದ ಜರುಗಿದ  2ನೇ ಪದಗ್ರಹಣ ಸಮಾರಂಭ
​ಅಥಣಿ : "ಲಯನ್ಸ್ ಕ್ಲಬ್ ಜಗತ್ತಿನಾದ್ಯಂತ ನಿಸ್ವಾರ್ಥ ಸೇವೆಗೆ ಹೆಸರಾಗಿದ್ದು, 'ಸೇವೆಯೇ ಪರಮೋಚ್ಚ ಧೇಯ' (We Serve) ಎನ್ನುವ ತತ್ವದಡಿ ಪ್ರತಿಯೊಬ್ಬ ಲಯನ್ಸ್ ಸದಸ್ಯರೂ ಬಡವರು, ನಿರ್ಗತಿಕರು ಮತ್ತು ಅಶಕ್ತರ ಬದುಕಿನಲ್ಲಿ ಬೆಳಕು ಚೆಲ್ಲಲು ಮುಂದಾಗಬೇಕು ಎಂದು ಜಿಲ್ಲಾ ಪ್ರಾಂತಪಾಲ  ಲಯನ್ ರಾಜಶೇಖರ ಹಿರೇಮಠ ಅವರು ಕರೆ ನೀಡಿದರು.
ಅಥಣಿಯ ಎಸ್.ಎಸ್.ಎಂ.ಎಸ್. ಕಾಲೇಜು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಲೈನ್ಸ್ ಕ್ಲಬ್ ಆಫ್ ಅಥಣಿ'ಯ 2026-27ನೇ ಸಾಲಿನ 2ನೇ ಪದಗ್ರಹಣ ಸಮಾರಂಭವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿರೇಮಠ ಅವರು ಅಥಣಿ ಘಟಕವು ಸ್ಥಳೀಯ ಮಟ್ಟದಲ್ಲಿ ಇನ್ನಷ್ಟು ಜನಪರ ಹಾಗೂ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಬೇಕು" ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದ ಪದಗ್ರಹಣ ಅಧಿಕಾರಿಲಯನ್ ಡಾ. ಆರ್.ಎನ್. ಸೋನಾವಾಲ್ಕರ್ ಅವರು ಮಾತನಾಡಿ, " ಸಮುದಾಯದ ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ದೃಷ್ಟಿ ದೋಷ ನಿವಾರಣೆಯಂತಹ ಮಹತ್ವದ ಯೋಜನೆಗಳನ್ನು  ಜನ ಸಾಮಾನ್ಯರಿಗೆ ಮುಟ್ಟಿಸುವಲ್ಲಿ   ಲಯನ್ಸ್ ಕ್ಲಬ್‌ನ ಪಾತ್ರ ಹಿರಿದಾದದ್ದು. ನೂತನ ಪದಾಧಿಕಾರಿಗಳು ಈ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಿ" ಎಂದು ಶುಭ ಹಾರೈಸಿದರು. ಜೊತೆಗೆ ನೂತನ ಪದಾಧಿಕಾರಿಗಳಿಗೆ ತಮ್ಮ ಜವಾಬ್ದಾರಿ ತಿಳಿಸಿಕೊಟ್ಟು ಸಮಾಜಮುಖಿ ಸೇವೆ ಮಾಡುವಂತೆ ಕರೆ ನೀಡಿದರು.
ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಲಯನ್ ವಿನೋದ್ ಕಲಮಡಿ ಅವರು, "ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿರುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ.ಈ ಮೂಲಕ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದ್ದು ನಮ್ಮ ಹಿರಿಯರ ಮಾರ್ಗದರ್ಶನ ಮತ್ತು ಎಲ್ಲಾ ಸದಸ್ಯರ ಸಹಕಾರದೊಂದಿಗೆ ಮುಂಬರುವ ದಿನಗಳಲ್ಲಿ  ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಅತ್ಯಂತ ನಿಷ್ಠೆಯಿಂದ ಸಮಾಜಕ್ಕೆ ಮಾದರಿ ಆಗುವಂತಹ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು" ಎಂದು  ಹೇಳಿದರು.
2026-27 ನೇ ಸಾಲಿನ ನೂತನ ಪದಾಧಿಕಾರಿಗಳಾಗಿ   ​ಲಯನ್ ವಿನೋದ್ ಕಲಮಡಿ ಅಧ್ಯಕ್ಷರಾಗಿ,ಬಾವುಸಾಹೇಬ ನಾಯಿಕ ಉಪಾಧ್ಯಕ್ಷರಾಗಿ , ಲಯನ್ ಕಿರಣ್ ಶಿರಗುಪ್ಪಿ ಕಾರ್ಯದರ್ಶಿಯಾಗಿ ಲಯನ್ ಅಭಿನಂದನ್ ಪಡ್ನಾಡ  ಕೋಶಾಧಿಕಾರಿಯಾಗಿ ಪದಗ್ರಹಣ ಮಾಡಿದರು.
ಸಮಾರಂಭದಲ್ಲಿ ಲಯನ್ಸ್ ಕ್ಲಬ್‌ನ ಪ್ರಾದೇಶಿಕ ಅಧಿಕಾರಿ ಬಾಲಕೃಷ್ಣ ಬಂಡೆ,ವಲಯ ಅಧಿಕಾರಿ ಅಶೋಕ ಮುರಗೋಡ, ನಿಕಟಪೂರ್ವ ಅಧ್ಯಕ್ಷ  ಲಯನ್ ರಮೇಶ ಬುಲ್ಬುಲೆ ಹಾಗೂ  ಡಾ.ಮಹೇಶ ಕಾಪ್ಸೆ,ಡಾ.ಗುರುಪುತ್ರ ಪಾಟೀಲ,ಮಹಾಂತೇಶ ಕವಲಾಪುರ ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್‌ನ ಸದಸ್ಯರು, ಸ್ಥಳೀಯ ಗಣ್ಯರು, ಆಹ್ವಾನಿತರು ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಕುಟುಂಬ ಸಮೇತ ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    6 hrs ago
  • ನಾಳೆ ರಾಜ್ಯಾದ್ಯಂತ ಪೊಲೀಸ್ ನೇಮಕಾತಿ ಪರೀಕ್ಷೆ ಜಮಖಂಡಿಯಲ್ಲಿ ಪೊಲೀಸ್ ಪರೀಕ್ಷೆಗೆ ಸಕಲ ಸಿದ್ಧತೆ ಪರೀಕ್ಷಾ ಕೇಂದ್ರಗಳಿಗೆ ಎಸ್‌ಪಿ ಸಿದ್ದಾರ್ಥ ಗೋಯಲ್ ಭೇಟಿ
    1
    ನಾಳೆ ರಾಜ್ಯಾದ್ಯಂತ ಪೊಲೀಸ್ ನೇಮಕಾತಿ ಪರೀಕ್ಷೆ
ಜಮಖಂಡಿಯಲ್ಲಿ ಪೊಲೀಸ್ ಪರೀಕ್ಷೆಗೆ ಸಕಲ ಸಿದ್ಧತೆ ಪರೀಕ್ಷಾ ಕೇಂದ್ರಗಳಿಗೆ ಎಸ್‌ಪಿ ಸಿದ್ದಾರ್ಥ ಗೋಯಲ್ ಭೇಟಿ
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    4 hrs ago
  • ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
    1
    ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    12 hrs ago
  • ಯಡಹಳ್ಳಿ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್, ಲೇಖನಿ ವಿತರಣೆ ಬೀಳಗಿ: ತಾಲೂಕಿನ ಯಡಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸಮಾಜಸೇವಕ ಉಮೇಶ್ ಚೆನ್ನಿ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಿದರು,ನವಚೇತನ ಚಾರಿಟೇಬಲ್ ಟ್ರಸ್ಟ್ ಪಾರ್ ಡಿಸೆಬಲ್ಡಸ್ (ರಿ)ರಾಮನಗರ (ಬೆಂಗಳೂರು) ಶ್ರೀ ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಂಘ(ರಿ) ಅನಗವಾಡಿ (ಬೀಳಗಿ) ಇವರ ಸಂಯೋಗದಲ್ಲಿ ನಡೆದು ಕಾರ್ಯಕ್ರಮ.ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರದ್ಧೆ, ಶಿಸ್ತು ಮತ್ತು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
    4
    ಯಡಹಳ್ಳಿ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್, ಲೇಖನಿ ವಿತರಣೆ
ಬೀಳಗಿ: ತಾಲೂಕಿನ ಯಡಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಸಮಾಜಸೇವಕ ಉಮೇಶ್ ಚೆನ್ನಿ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಿದರು,ನವಚೇತನ ಚಾರಿಟೇಬಲ್ ಟ್ರಸ್ಟ್ ಪಾರ್ ಡಿಸೆಬಲ್ಡಸ್ (ರಿ)ರಾಮನಗರ (ಬೆಂಗಳೂರು) ಶ್ರೀ ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಂಘ(ರಿ) ಅನಗವಾಡಿ (ಬೀಳಗಿ) ಇವರ ಸಂಯೋಗದಲ್ಲಿ ನಡೆದು ಕಾರ್ಯಕ್ರಮ.ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರದ್ಧೆ, ಶಿಸ್ತು ಮತ್ತು ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    2 hrs ago
  • ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಬೀಳಗಿ-ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಉಚಿತ ನೋಟ್‌ಬುಕ್ ಹಾಗೂ ಲೇಖನಿ ವಿತರಣೆ : ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ಬೀಳಗಿ ತಾಲೂಕಿನ ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ್ (ರಿ), ರಾಮನಗರ (ಬೆಂಗಳೂರು) ಹಾಗೂ ಶ್ರೀ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ), ಅನಗವಾಡಿ (ಬೀಳಗಿ) ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಹನುಮಂತ ಅಶೋಕ್ ಹನಮರ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸದಾಶಿವ ನಂದಗಾವಿ, ದೊಡ್ಡಣ್ಣ ದೇಸಾಯಿ, ಜಿತೇಂದ್ರ ಪಾಟೀಲ್, ಚಾಂದ್ ಸಾಬ್ ವಿರೋಜಿ, ಮೌಲಾಸಾಬ್ ಜೈನಾಪುರ ಹಾಗೂ ತಾಲೂಕು ವಿಕಲಚೇತನರ ಸಂಸ್ಥೆಯ ಮಾರ್ಗದರ್ಶಕರಾದ ಭೀಮಸಿ ದೇವನಾಳ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಉಮೇಶ್ ಎಂ. ಚನ್ನಿ ಪ್ರಾಸ್ತಾವಿಕವಾಗಿ ಮಾತನಾಡಿ, "ಇಂದಿನ ಮಕ್ಕಳೇ ಮುಂದಿನ ದೇಶದ ಪ್ರಜೆಗಳು. ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಅಗತ್ಯ. ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ನೋಟ್‌ಬುಕ್‌ಗಳ ಮೇಲೆ ಮಹನೀಯರು ಹಾಗೂ ಇತಿಹಾಸಕಾರರ ಭಾವಚಿತ್ರ ಮತ್ತು ಅವರ ಪರಿಚಯವಿರುವುದರಿಂದ ಮಕ್ಕಳು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವ್ಯಸನಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು," ಎಂದು ಕಿವಿಮಾತು ಹೇಳಿದರು. ಬಳಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು. ಶಿಕ್ಷಣಕ್ಕೆ ಉತ್ತೇಜನ ನೀಡುವುದರ ಜೊತೆಗೆ ವ್ಯಸನಮುಕ್ತ ಸಮಾಜ ನಿರ್ಮಾಣದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಹ ಶಿಕ್ಷಕರಾದ ಆನಂದ ಬಿರಾದಾರ್ ಸ್ವಾಗತಿಸಿದರು. ಜಗದೀಶ ಮುಚ್ಛಂಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
    4
    ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಬೀಳಗಿ-ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಉಚಿತ ನೋಟ್‌ಬುಕ್ ಹಾಗೂ ಲೇಖನಿ ವಿತರಣೆ
: ವ್ಯಸನ ಮುಕ್ತ ದಿನಾಚರಣೆಯ ಅಂಗವಾಗಿ ಬೀಳಗಿ ತಾಲೂಕಿನ ಯಡಹಳ್ಳಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ್ (ರಿ), ರಾಮನಗರ (ಬೆಂಗಳೂರು) ಹಾಗೂ ಶ್ರೀ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ), ಅನಗವಾಡಿ (ಬೀಳಗಿ) ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಹನುಮಂತ ಅಶೋಕ್ ಹನಮರ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸದಾಶಿವ ನಂದಗಾವಿ, ದೊಡ್ಡಣ್ಣ ದೇಸಾಯಿ, ಜಿತೇಂದ್ರ ಪಾಟೀಲ್, ಚಾಂದ್ ಸಾಬ್ ವಿರೋಜಿ, ಮೌಲಾಸಾಬ್ ಜೈನಾಪುರ ಹಾಗೂ ತಾಲೂಕು ವಿಕಲಚೇತನರ ಸಂಸ್ಥೆಯ ಮಾರ್ಗದರ್ಶಕರಾದ ಭೀಮಸಿ ದೇವನಾಳ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬಸವೇಶ್ವರ ವಿಕಲಚೇತನ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಉಮೇಶ್ ಎಂ. ಚನ್ನಿ ಪ್ರಾಸ್ತಾವಿಕವಾಗಿ ಮಾತನಾಡಿ, "ಇಂದಿನ ಮಕ್ಕಳೇ ಮುಂದಿನ ದೇಶದ ಪ್ರಜೆಗಳು. ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಅಗತ್ಯ. ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ನೋಟ್‌ಬುಕ್‌ಗಳ ಮೇಲೆ ಮಹನೀಯರು ಹಾಗೂ ಇತಿಹಾಸಕಾರರ ಭಾವಚಿತ್ರ ಮತ್ತು ಅವರ ಪರಿಚಯವಿರುವುದರಿಂದ ಮಕ್ಕಳು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವ್ಯಸನಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು," ಎಂದು ಕಿವಿಮಾತು ಹೇಳಿದರು.
ಬಳಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್ ಹಾಗೂ ಲೇಖನಿಗಳನ್ನು ವಿತರಿಸಲಾಯಿತು. ಶಿಕ್ಷಣಕ್ಕೆ ಉತ್ತೇಜನ ನೀಡುವುದರ ಜೊತೆಗೆ ವ್ಯಸನಮುಕ್ತ ಸಮಾಜ ನಿರ್ಮಾಣದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಹ ಶಿಕ್ಷಕರಾದ ಆನಂದ ಬಿರಾದಾರ್ ಸ್ವಾಗತಿಸಿದರು. ಜಗದೀಶ ಮುಚ್ಛಂಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
    user_Sanchari Arvi
    Sanchari Arvi
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    5 hrs ago
  • #4 ಕೋಟಿ 59 ಲಕ್ಷ ಕಳಪೆ ಕಾಮಗಾರಿಕೆ ಲಿಂಗಸೂರು ತಾಲೂಕಿನಲ್ಲಿ ನಡೆದ ಘಟನೆ ಶಾಸಕರ ಸಹೋದರ ಮಾಡಿದ ಕಳಪೆ ಕಾಮಗಾರಿ #4 ಕೋಟಿ 59 ಲಕ್ಷ ಕಳಪೆ ಕಾಮಗಾರಿಕೆ ಲಿಂಗಸೂರು ತಾಲೂಕಿನಲ್ಲಿ ನಡೆದ ಘಟನೆ ಶಾಸಕರ ಸಹೋದರ ಮಾಡಿದ ಕಳಪೆ ಕಾಮಗಾರಿ #new #raichur_mandhi #lingasugur huduga #trendingreelsvideo
    1
    #4 ಕೋಟಿ 59 ಲಕ್ಷ ಕಳಪೆ ಕಾಮಗಾರಿಕೆ ಲಿಂಗಸೂರು ತಾಲೂಕಿನಲ್ಲಿ ನಡೆದ ಘಟನೆ ಶಾಸಕರ ಸಹೋದರ ಮಾಡಿದ ಕಳಪೆ ಕಾಮಗಾರಿ 

#4 ಕೋಟಿ 59 ಲಕ್ಷ ಕಳಪೆ ಕಾಮಗಾರಿಕೆ ಲಿಂಗಸೂರು ತಾಲೂಕಿನಲ್ಲಿ ನಡೆದ ಘಟನೆ ಶಾಸಕರ ಸಹೋದರ ಮಾಡಿದ ಕಳಪೆ ಕಾಮಗಾರಿ 
#new
#raichur_mandhi
#lingasugur
huduga
#trendingreelsvideo
    user_SAMATA NEWS KANNADA 1
    SAMATA NEWS KANNADA 1
    Advertising agency ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    7 hrs ago
  • ಹನುಮಾನ ಮೂರ್ತಿ ನಾಶ ಮಾಡಲು ಬಂದ ವ್ಯಕ್ತಿಯನ್ನು ಅಟ್ಯಾಕ್ ಮಾಡಿದ ಮಂಗಣ್ಣ ಧರ್ಮವು ಜಯಶಾಲಿಯಾಗಲಿ, ಅಧರ್ಮವು ನಾಶವಾಗಲಿ, ಹನುಮಾನ ಮೂರ್ತಿ ನಾಶ ಮಾಡಲು ಬಂದ ವ್ಯಕ್ತಿಯನ್ನು ಅಟ್ಯಾಕ್ ಮಾಡಿದ ಮಂಗಣ್ಣ ಧರ್ಮವು ಜಯಶಾಲಿಯಾಗಲಿ, ಅಧರ್ಮವು ನಾಶವಾಗಲಿ,
    1
    ಹನುಮಾನ ಮೂರ್ತಿ ನಾಶ ಮಾಡಲು ಬಂದ ವ್ಯಕ್ತಿಯನ್ನು ಅಟ್ಯಾಕ್ ಮಾಡಿದ ಮಂಗಣ್ಣ ಧರ್ಮವು ಜಯಶಾಲಿಯಾಗಲಿ, ಅಧರ್ಮವು ನಾಶವಾಗಲಿ,
ಹನುಮಾನ ಮೂರ್ತಿ ನಾಶ ಮಾಡಲು ಬಂದ ವ್ಯಕ್ತಿಯನ್ನು ಅಟ್ಯಾಕ್ ಮಾಡಿದ ಮಂಗಣ್ಣ ಧರ್ಮವು ಜಯಶಾಲಿಯಾಗಲಿ, ಅಧರ್ಮವು ನಾಶವಾಗಲಿ,
    user_SAMATA NEWS KANNADA 1
    SAMATA NEWS KANNADA 1
    Advertising agency ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.