Shuru
Apke Nagar Ki App…
User1523
More news from Kalaburagi and nearby areas
- Post by User15231
- ರಾಜ್ಯಾದ್ಯಂತ ಸೂರ್ಯನ ಪ್ರತಾಪ ಮುಗಿಲು ಮುಟ್ಟಿದೆ. ಬೆಂಕಿಯ ಉಂಡೆಯಂತಿರುವ ಬಿಸಿಲಿಗೆ ಮನುಷ್ಯರೇ ಸುಸ್ತಾಗಿ ಹೋಗಿದ್ದಾರೆ. ಇನ್ನು ಬಾಯಿ ಬಿಡಲಾಗದ ಮೂಕ ಪ್ರಾಣಿ-ಪಕ್ಷಿಗಳ ಸ್ಥಿತಿ ಏನಾಗಬೇಡ? ಹನಿ ನೀರಿಲ್ಲದೆ ಹಕ್ಕಿಗಳು ಹಾರಾಡುತ್ತಲೇ ಬಸವಳಿದು ನೆಲಕ್ಕೆ ಉರುಳುತ್ತಿವೆ. ಆದರೆ, ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ಒಬ್ಬ ವ್ಯಕ್ತಿ ಈ ಮೂಕ ಜೀವಿಗಳ ಪಾಲಿಗೆ ಸಾಕ್ಷಾತ್ ಆಪದ್ಬಾಂಧವರಾಗಿದ್ದಾರೆ. ಬಿಸಾಡಿದ ಪ್ಲಾಸ್ಟಿಕ್ ಬಾಟಲಿಗಳನ್ನೇ ಹಕ್ಕಿಗಳ ಪಾಲಿನ 'ವಾಟರ್ ಟ್ಯಾಂಕ್' ಮಾಡಿದ ಆ ರಿಯಲ್ ಹೀರೋ ಯಾರು? ನೋಡೋಣ1
- ಯಾದಗಿರಿ: ಮೈಲಾರಲಿಂಗೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಯಾದಗಿರಿ ತಾಲೂಕಿನ ಮೈಲಾಪುರ ಗ್ರಾಮದ ಮೈಲಾರಲಿಂಗೇಶ್ವರ ದೇಗುಲದಲ್ಲಿ ಇಂದು ವಿಶೇಷ ಪೂಜೆ ನಡೆಯಿತು. ಭಾನುವಾರದ ರಜೆ ಪ್ರಯುಕ್ತ, ಬೆಳಿಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದಾರೆ. ಅವರು ಹೊನ್ನ ಕೆರೆಯಲ್ಲಿ ಪುಣ್ಯಸ್ನಾನ ಮಾಡಿ ಮಲ್ಲಯ್ಯನ ದರ್ಶನ ಪಡೆದರು.1
- ಅಫಜಲಪುರ ತಾಲೂಕಿನ ರೇವೂರ ಗ್ರಾಮದಲ್ಲಿ ಆರು ಉರಿನ ಜನರು ಸೇರಿ ಸರಿಯಾಗಿ ವಿದ್ಯುತ್ ದೊರೆಯದೆ ಇರುವ ಕಾರಣ ರೇವೂರ ಕೆ.ಇ.ಬಿ. ಮುಂದೆ ಪ್ರತಿಭಟನೆ.1
- ಡಾ. ಬಿ ಆರ್ ಅಂಬೇಡ್ಕರ್ 135ನೇ ಜಯಂತಿಯ ಸಂಭ್ರಮ: "ಬುದ್ದ ಬಸವ ಅಂಬೇಡ್ಕರ್" ಅವರ ಆದರ್ಶ ಪಾಲಿಸಿ : ಜ್ಞಾನ ಪ್ರಕಾಶ ಸ್ವಾಮೀಜಿ.1
- ಬಸವಕಲ್ಯಾಣ: ಪಿಯು ಪರೀಕ್ಷೆಯಲ್ಲಿ ಶೇ 98 ಪ್ರತಿಶತ ಫಲಿತಾಂಶ ಪಡೆದ ವಿದ್ಯಾರ್ಥಿನಿಗೆ ಎಎಸ್ಎಂ ಸಂಸ್ಥೆಯಿಂದ ಸತ್ಕಾರಿಸಲಾಯಿತು1
- Post by ABU NEWS CHANNEL ಸಂಪಾದಕರು1
- ನಾಯ್ಕಲ್ ಗ್ರಾಮದಲ್ಲಿ ನೀರಿಗಾಗಿ ನಾರಿಯರ ಪರದಾಟ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದೆ. ಗ್ರಾಮದಲ್ಲಿ ಸಮರ್ಪಕ ನೀರು ಪೂರೈಕೆ ಆಗದ ಕಾರಣ, ಮಹಿಳೆಯರು ಸುಮಾರು ಎರಡು ಕಿಲೋಮೀಟರ್ ದೂರದ ಕೊಳವೆ ಬಾವಿಯಿಂದ ನೀರು ತರಲು ಪರದಾಡುತ್ತಿದ್ದಾರೆ. ಕೂಡಲೇ ಈ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.1