Shuru
Apke Nagar Ki App…
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ವಕೀಲರ ಸಂಘ ಚುನಾವಣೆ – ಬಿರುಸಿನ ಮತದಾನ
@april14news
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ವಕೀಲರ ಸಂಘ ಚುನಾವಣೆ – ಬಿರುಸಿನ ಮತದಾನ
More news from ಕರ್ನಾಟಕ and nearby areas
- Post by @april14news1
- ಉತ್ತೂರ : ಬಹುದಿನಗಳ ಕನಸುಙಸಾಗುತ್ತಿದೆ ಶ್ರೀ ಬಸಯ್ಯ ಅಜ್ಜನವರ ಮೂಲ ಗದ್ದುಗೆಯ ಕಟ್ಟಡ ನಿರ್ಮಾಣ ಕಾರ್ಯ ಆರಂಭಗೊಂಡಿದೆ1
- ಬಬಲೇಶ್ವರ: ಲೋಕ್ ಅದಾಲತ್ ಪ್ರಕಾರಣ ರಾಜಿ ಡಿಸಿ ಅಭಿನಂದನೆ ವಿಜಯಪುರ ನಗರದ ಜಿಲ್ಲಾ ನ್ಯಾಯಾಲಯ ಸಂಕಿರ್ಣದಲ್ಲಿ ಹಮ್ಮಿಕೊಂಡಿದ್ದ ಲೋಕ್ ಅದಾಲತ್ನಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಪ್ರಕರಣಗಳನ್ನು ರೈತರು ಇತ್ಯರ್ಥಪಡಿಸಿಕೊಂಡ ಹಿನ್ನೆಲೆಯಲ್ಲಿ, ಗುರುವಾರದಂದು ಜಿಲ್ಲಾಧಿಕಾರಿ ಆನಂದ್ ಕೆ ಅವರು ಪತ್ರಿಕಾಗೋಷ್ಠಿಯಲ್ಲಿ ರೈತರನ್ನು ಅಭಿನಂದಿಸಿದರು. ಇನ್ನೂ ಎರಡು ತಿಂಗಳ ಕಾಲ ಈ ಲೋಕ್ ಅದಾಲತ್ ಮುಂದುವರಿಯಲಿದ್ದು, ಭೂ ಸಂತ್ರಸ್ತರು ಹಾಗೂ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.1
- ಉಪಾರಟ್ಟಿಯಲ್ಲಿ DCC ಬ್ಯಾಂಕ ನಿರ್ದೇಶಕ ಅಮರನಾಥ ಜಾರಕಿಹೋಳಿ ಇವರಿಂದ kmf ಡೈರಿ ಉದ್ಘಾಟನೆ.2
- ಕರ್ನಾಟಕದಲ್ಲಿ ಫೈನಾನ್ಸ್ ಕಂಪನಿಯಲ್ಲಿ ಯಾವುದೇ ವಾಹನ ಖರೀದಿ ಮಾಡದಲ್ಲಿ ಮತ್ತು ಅದರಿಂದ ಲೋನ ಮಾಡಿದವರಿಗೆ 1 2 ಕಂತುಗಳು ತುಂಬಾಲಿಲ್ಲ ಅಂದರೆ ಫೈನಾನ್ಸಿ ಏಜೆಂಟ್ರು ಬಂದು ವಾಹನ ಹೋಯ್ತಾರೆ ಅಂತ ಭಯಪಡುವ ಅವಶ್ಯಕತೆ ಇಲ್ಲ ಯಾಕಂದರೆ ಅವರು 6: ಕಂತು ಆಗುವರೆಗೂ ವಯ್ಯುವುದಿಲ್ಲ 6 ಕಂತು ಹೆಚ್ಚಾದರೆ ಫೈನಾನ್ಸ್ ಕಂಪನಿಯವರು ಕೊರ್ಟದಿಂದ ಆದೇಶ ಲೆಟರ್ ತಂದು ವಾಹನ ಒಯ್ಯಬಹುದು . ಹಾಗೆ ಬಂದರೆ ದಯವಿಟ್ಟು ಸಾರ್ವಜನಿಕರು ವಾಹನ ಬಿಡಬಾರದು.1
- ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ ಪಂಚಪೀಠಾಧಿಪತಿಗಳ ಸಮುಖ್ಯದಲ್ಲಿ ಇಲ್ಲಿನ ಶ್ರೀ ಮದ್ದಾನೇಶ್ವರ ಹಿರೇಮಠ ಇವರ ಕುಟುಂಬದ ಸಮಾಜ ಸೇವಕ ರವಿಕುಮಾರ ಹಿರೇಮಠ ಹಾಗೂ ವಿಜಯಕುಮಾರ ಹಿರೇಮಠ ಇವರ ಮಗನ ಮದುವೆ ಸಮಾರಂಭದಲ್ಲಿ ಬಾಳೇಹೊನ್ನೂರಿನ ಶ್ರೀ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀಶೈಲ ಹಾಗೂ ಶ್ರೀ ಷ.ಬ್ರ ಕರಿಬಸ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ, ಶ್ರೀ ಷ.ಬ್ರ.ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಚಂದ್ರಶೇಖರ ಮಾಹಾಸ್ವಾಮಿಗಳು, ಶ್ರೀ ಶಿವಲಿಂಗ ಮಾಹಾಸ್ವಾಮಿಗಳ ನೇತೃತ್ವದಲ್ಲಿ ಸುಮಾರು 51 ಸರ್ವ ಧರ್ಮಗಳ ನವ ಜೋಡಿಗಳು ತಮ್ಮ ದಾಂಪತ್ಯ ಜೀವನಕ್ಕೆ ಗುರುವಾರ ಶ್ರೀಗಳ ಆಶೀರ್ವಾದ ಪಡೆಯುವ ಮೂಲಕ ಕಾಲಿಟ್ಟರು. ಈ ಸಂದರ್ಭದಲ್ಲಿ 51 ಸರ್ವ ಧರ್ಮಗಳ ಉಚಿತ ಸಾಮೂಹಿಕ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನೆಡೆದವು. ತದ ನಂತರ ಸಾಮೂಹಿಕ ಕಾರ್ಯಕ್ರಮ ಕುರಿತು ಶ್ರೀ ಜಗದ್ಗುರು ಬಾಳೆಹೊನ್ನೂರಿನ ರೇಣುಕಾಚಾರ್ಯ ವೀರಸೋಮಶ್ವರ ಮಾಹಾಸ್ವಾಮಿಗಳು ಮಾತನಾಡಿ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭದಲ್ಲಿ 51 ಉಚಿತ ಸಾಮೂಹಿಕ ಮದುವೆ ಮಾಡುವಂತದ್ದು ಇದು ಒಂದು ದೊಡ್ಡ ಕಾರ್ಯವಾಗಿದೆ ಆದ್ದರಿಂದ ಸತಿ ಪತಿಗಳು ಒಂದಾಗಿ ಸುಗಮ ಸಂಸಾರ ನೆಡೆಸುವ ಮೂಲಕ ತಮ್ಮ ಉತ್ತಮ ದಾಂಪತ್ಯ ಜೀವನ ನೆಡೆಸಬೇಕು ಎಂದರು. ನಂತರ ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶ್ರೀ ಷ.ಬ್ರ. ವೀರಸಂಗಮೇಶ್ವ ಶಿವಾಚಾರ್ಯ ಮಾಹಾ ಸ್ವಾಮೀಗಳು ಚಳಗೇರಿ, ಶ್ರೀ. ಷ.ಬ್ರ. ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ ಕುಷ್ಟಗಿ, ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕೇಸೂರು, ಶ್ರೀ ಶಿವಲಿಂಗ ಮಹಾಸ್ವಾಮಿಗಳು ಬಿಜಕಲ್, ಹೊನ್ನಳ್ಳಿ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಹಾಗೂ ಮಾಜಿ ಶಾಸಕ ಮತ್ತು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಇವರ ಸಮುಖ್ಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆದವು. ನಂತರ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಪಾಟೀಲ ಮತ್ತು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಧು ವರರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ 51 ನವ ಜೋಡಿಗಳಿಗೆ ದೊಡ್ಡ ವೇದಿಕೆಯಲ್ಲಿ ಸಂಪ್ರದಾಯವಾಗಿ ನವ ಜೋಡಿಗಳ ವಿವಾಹ ಕಾರ್ಯಕ್ರಮವನ್ನು ಮಾಡಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಮಾಡಲಾಯಿತು.4
- "ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್ ವಿಶೇಷ ಬುಲೆಟಿನ್ಗೆ ತಮ್ಮೆಲ್ಲರಿಗೂ ಸುಸ್ವಾಗತ. ನಾನು ನಿಮ್ಮ [ನಿಮ್ಮ ಹೆಸರು]. ಧಾರವಾಡದಲ್ಲಿ ಇಂದು ನಡೆದಿದೆ ಒಂದು ಹೈ-ವೋಲ್ಟೇಜ್ ಘಟನೆ! ಪ್ರತಿಭಟನೆಯ ಗುಂಪಿನಲ್ಲಿ ಅವಿತಿದ್ದ ಗಾಂಜಾ ಪೆಡ್ಲರ್ ಈಗ ಪೋಲಿಸ್ ವಶದಲ್ಲಿದ್ದಾನೆ!" ಪ್ರಮುಖ ಸುದ್ಧಿ (The Core News) ಧಾರವಾಡ: ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಇಂದು ತೀವ್ರ ಹೈಡ್ರಾಮಾ ನಡೆಯಿತು. ಪೊಲೀಸರ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ABVP ಸಂಘಟನೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಡೆದಿದ್ದೇನು? ನೂರಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆ ಕೂಗುತ್ತಿದ್ದಾಗ, ಆ ಗದ್ದಲದ ನಡುವೆ ಸದ್ದಿಲ್ಲದೆ ನುಸುಳಿದ್ದ ಒಬ್ಬ ವ್ಯಕ್ತಿಯ ಮೇಲೆ ಪೊಲೀಸರಿಗೆ ಅನುಮಾನ ವ್ಯಕ್ತವಾಯಿತು. ನೋಡಲು ಪ್ರತಿಭಟನಾಕಾರನಂತೆ ಕಂಡರೂ, ಆತನ ವಿಚಿತ್ರ ಚಲನವಲನ ಪೊಲೀಸರ ಹದ್ದಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ಸುತ್ತುವರೆದು ತಪಾಸಣೆ ನಡೆಸಿದಾಗ, ಆತ ಒಬ್ಬ ಗಾಂಜಾ ಪೆಡ್ಲರ್ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ! ಪಂಚ್ ಲೈನ್ (Conclusion) ಒಂದೆಡೆ ವಿದ್ಯಾರ್ಥಿ ಸಂಘಟನೆಯಿಂದ ನ್ಯಾಯಕ್ಕಾಗಿ ಹೋರಾಟ ನಡೆಯುತ್ತಿದ್ದರೆ, ಅದೇ ಗುಂಪಿನಲ್ಲಿ ಅವಿತು ಕುಳಿತು ತನ್ನ ದಂಧೆ ನಡೆಸಲು ಹೊಂಚು ಹಾಕುತ್ತಿದ್ದ ಈ ಖದೀಮನನ್ನು ಪೊಲೀಸರು ಈಗ ಅತಿಥಿಯಾಗಿ ಸ್ಟೇಷನ್ಗೆ ಕರೆದೊಯ್ದಿದ್ದಾರೆ. ಸದ್ಯಕ್ಕೆ ಪೊಲೀಸರಿಂದ ತೀವ್ರ ವಿಚಾರಣೆ ಮುಂದುವರಿದಿದೆ. (Outro) "ಇದು ಈ ಹೊತ್ತಿನ ವಿಶೇಷ ಸುದ್ದಿ. ನಿರಂತರ ಅಪ್ಡೇಟ್ಗಳಿಗಾಗಿ ನೋಡ್ತಾ ಇರಿ ಸಿಟಿ ನೆಕ್ಸ್ಟ್ ನ್ಯೂಸ್, ವಂದನೆಗಳು." #GanjaPeddlerArrested #ProtestIntercepted #PoliceAction #KannadaNews #BreakingNews #CrimeAlert #DrugBust #JusticeForProtesters2
- ಸಿಂದಗಿ: ಭೂ ಸಂತ್ರಸ್ತರಿಗಾಗಿ ಎರಡು ತಿಂಗಳ ಕಾಲ ಲೋಕ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ಸಂತ್ರಸ್ತ ರೈತರಿಗೆ ಪರಿಹಾರದ ವಿತರಣೆಗಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಲೂಕ ದಂಡಾಧಿಕಾರಿ ಕರಿಯಪ್ಪ ಎಸ್ ಬೆಳ್ಳಿ ಅವರು ಬುಧವಾರದಂದು ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, ಭೂಸಂತ್ರಸ್ಥ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.1