logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗುಬ್ಬಿ ಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು ಗುಬ್ಬಿ ಪಟ್ಟಣದಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ವಿಜಯ್ ದಿವಸ್ ಕಾರ್ಯಕ್ರಮವನ್ನು ಆ ಯೋಜನೆ ಮಾಡಲಾಗಿತ್ತು ಸ್ವಾಮೀಜಿಗಳು ಹಲವು ಮುಖಂಡರು ವೀರ ಯೋಧರು ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಗಿನಲ್ಲಿ ಹೋರಾಟವನ್ನು ಮಾಡಿ ಕಾಲಿನ ಸ್ವಾಧೀನ ಕಳೆದುಕೊಂಡಂತಹ ನವೀನ್ ಅವರನ್ನು ಸದ್ಭವಿಸಲಾಯಿತು. ಸಾವಿರಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾದರು.

6 hrs ago
user_ಪ್ರಸನ್ನ ದೊಡ್ಡಗುಣಿ
ಪ್ರಸನ್ನ ದೊಡ್ಡಗುಣಿ
ಗುಬ್ಬಿ, ತುಮಕೂರು, ಕರ್ನಾಟಕ•
6 hrs ago

ಗುಬ್ಬಿ ಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು ಗುಬ್ಬಿ ಪಟ್ಟಣದಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ವಿಜಯ್ ದಿವಸ್ ಕಾರ್ಯಕ್ರಮವನ್ನು ಆ ಯೋಜನೆ ಮಾಡಲಾಗಿತ್ತು ಸ್ವಾಮೀಜಿಗಳು ಹಲವು ಮುಖಂಡರು ವೀರ ಯೋಧರು ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಗಿನಲ್ಲಿ ಹೋರಾಟವನ್ನು ಮಾಡಿ ಕಾಲಿನ ಸ್ವಾಧೀನ ಕಳೆದುಕೊಂಡಂತಹ ನವೀನ್ ಅವರನ್ನು ಸದ್ಭವಿಸಲಾಯಿತು. ಸಾವಿರಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾದರು.

More news from ಕರ್ನಾಟಕ and nearby areas
  • ಆಗಸ್ಟ್ 2ರಂದು ತುಮಕೂರು ಜಿಲ್ಲೆ ವ್ಯಾಪ್ತಿಯ ಸಿವಿಲ್ ಕಾನ್ಸ್ಟೇಬಲ್ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕದಲ್ಲಿ ತೇರ್ಗಡೆಯಾದ 50 ಕಾನ್ಸ್ಟೇಬಲ್ ಹುದ್ದೆಗಳು ನೇಮಕಾತಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ತಿಳಿಸಿದ್ದಾರೆ
    1
    ಆಗಸ್ಟ್ 2ರಂದು ತುಮಕೂರು ಜಿಲ್ಲೆ ವ್ಯಾಪ್ತಿಯ ಸಿವಿಲ್ ಕಾನ್ಸ್ಟೇಬಲ್ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕದಲ್ಲಿ ತೇರ್ಗಡೆಯಾದ 50 ಕಾನ್ಸ್ಟೇಬಲ್ ಹುದ್ದೆಗಳು ನೇಮಕಾತಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ತಿಳಿಸಿದ್ದಾರೆ
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    11 hrs ago
  • ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    1
    ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    21 hrs ago
  • *ಗಣಕೀಕರಿಸುವಲ್ಲಿ ಶೇ 100%  ಪ್ರಗತಿ ಸಾಧನೆ-ರಾಜ್ಯದಲ್ಲೇ ಚಿಕ್ಕಬಳ್ಳಾಪುರಕ್ಕೆ ಮೊದಲ ಸ್ಥಾನ-ಮತದಾರರ ನೋಂದಣಾಧಿಕಾರಿ ಅತೀಕ್‍ ಭಾಷ* ಭಾಗ್ಯನಗರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 204413 ಶೇ 100% ನಮೂನೆಗಳನ್ನು ವಿತರಣೆ ಮಾಡಲಾಗಿದೆ. ಹಾಗೂ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು  18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165  ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದು ಮತದಾರರ ನೋಂದಣಾಧಿಕಾರಿ ಅತೀಕ್‍ ಭಾಷ ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಜೂನ್ 16 ರವರೆಗೆ 2,04,413 ಮತದಾರಿದ್ದು.ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ SIR ಸಂಬಂಧ ಭಾರತ ಚುನಾವಣಾ ಆಯೋಗದ ದಿನಾಂಕ: 14/05/2026 ರ ವೇಳಾಪಟ್ಟಿಯಂತೆ ದಿನಾಂಕ: 30/06/2026 ರಿಂದ 29/07/2026ರವರೆಗೆ ಬಿ.ಎಲ್.ಓ ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ, ಸ್ವೀಕರಿಸುವ ಕಾರ್ಯ ತಾಲ್ಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ಸಕ್ರಿಯವಾಗಿ ನಡೆಯುತ್ತಿದೆ. ತಾಲ್ಲೂಕಿನಲ್ಲಿ ದಿನಾಂಕ 16/06/2026 ರವರೆಗೆ ಒಟ್ಟು 204413 ಮತದಾರರಿದ್ದು, ಈ ಪೈಕಿ 198165 (ಶೇ.96.94%) ಮತದಾರರನ್ನು ಮ್ಯಾಪಿಂಗ್ ಮಾಡಲಾಗಿರುತ್ತದೆ.ತಾಲ್ಲೂಕಿನಲ್ಲಿ ದಿನಾಂಕ: 30/07/2026 ರ ಸಂಜೆ 6.00 ಗಂಟೆಗೆ ಎಲ್ಲಾ ಮತಗಟ್ಟೆಗಳಿಂದ ಒಟ್ಟು 204413 (ಶೇ.100%) ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಮುಗಿದಿದ್ದು,ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು 18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165  ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದರು. ಈ ಸಂಧರ್ಭದಲ್ಲಿ ತಹಶೀಲ್ದಾರ್ ಮನಿಷಾ ಎನ್ ಪತ್ರಿ, ಚೇಳೂರು ತಹಶೀಲ್ದಾರ್ ಬಿ.ಕೆ.ಶ್ವೇತಾ, ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಚಂದ್ರ,ಚುನಾವಣಾ ಶಾಖೆಯ ಅಧಿಕಾರಿಗಳಾದ ಮೂರ್ತಿ,ರಾಘವೇಂದ್ರ,ಕಾಂಗ್ರೆಸ್ ಪಕ್ಷದ ಬಿ ಎಲ್ ಎ2 ಮದ್ದಿಲೇಟಿರೆಡ್ಡಿ,ಕ್ರಿಕೆಟ್ ಮೂರ್ತಿ,ಅಶೋಕ್,ಮಿಲ್ಕ್ ವೀರ,ಪಾತಪಾಳ್ಯ ಚಂದ್ರಣ್ಣ,ನಿಜಾಮ್ ಉದ್ದಿನ್ ಬಾಬು,ಮನ್ಸೂರ್,ದಿವಾಕರ್,ಸಿಪಿ.ಐ.ಎಂ ಪಕ್ಷದ ಬಿ ಎಲ್ ಎ2 ಎಂ. ಎನ್.ರಘುರಾಮರೆಡ್ಡಿ,ಅಶ್ವಥಪ್ಪ, ಜಿ ಕೃಷ್ಣಪ್ಪ, ಇಮ್ರಾನ್, ಬಿಜೆಪಿ ಪಕ್ಷದ ಬಿ ಎಲ್ ಎ2 ಬಿ. ಎಸ್.ಲೋಕೇಶ್,ರವಿಕುಮಾರ್,ಲೋಕೇಶ್,ವನಜಾ, ಗಂಗುಳಮ್ಮ, ಮಂಜುಳಾ,ರೂಪ,ಸೇರಿದಂತೆ ಮತ್ತಿತರರು ಇದ್ದರು.
    3
    *ಗಣಕೀಕರಿಸುವಲ್ಲಿ ಶೇ 100%  ಪ್ರಗತಿ ಸಾಧನೆ-ರಾಜ್ಯದಲ್ಲೇ ಚಿಕ್ಕಬಳ್ಳಾಪುರಕ್ಕೆ ಮೊದಲ ಸ್ಥಾನ-ಮತದಾರರ ನೋಂದಣಾಧಿಕಾರಿ ಅತೀಕ್‍ ಭಾಷ*




ಭಾಗ್ಯನಗರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 204413 ಶೇ 100% ನಮೂನೆಗಳನ್ನು ವಿತರಣೆ ಮಾಡಲಾಗಿದೆ. ಹಾಗೂ ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು  18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165  ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದು ಮತದಾರರ ನೋಂದಣಾಧಿಕಾರಿ ಅತೀಕ್‍ ಭಾಷ ತಿಳಿಸಿದ್ದಾರೆ.


ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಜೂನ್ 16 ರವರೆಗೆ 2,04,413 ಮತದಾರಿದ್ದು.ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ SIR ಸಂಬಂಧ ಭಾರತ ಚುನಾವಣಾ ಆಯೋಗದ ದಿನಾಂಕ: 14/05/2026 ರ ವೇಳಾಪಟ್ಟಿಯಂತೆ ದಿನಾಂಕ: 30/06/2026 ರಿಂದ 29/07/2026ರವರೆಗೆ ಬಿ.ಎಲ್.ಓ ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ, ಸ್ವೀಕರಿಸುವ ಕಾರ್ಯ ತಾಲ್ಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ ಸಕ್ರಿಯವಾಗಿ ನಡೆಯುತ್ತಿದೆ.


ತಾಲ್ಲೂಕಿನಲ್ಲಿ ದಿನಾಂಕ 16/06/2026 ರವರೆಗೆ ಒಟ್ಟು 204413 ಮತದಾರರಿದ್ದು, ಈ ಪೈಕಿ 198165 (ಶೇ.96.94%) ಮತದಾರರನ್ನು ಮ್ಯಾಪಿಂಗ್ ಮಾಡಲಾಗಿರುತ್ತದೆ.ತಾಲ್ಲೂಕಿನಲ್ಲಿ ದಿನಾಂಕ: 30/07/2026 ರ ಸಂಜೆ 6.00 ಗಂಟೆಗೆ ಎಲ್ಲಾ ಮತಗಟ್ಟೆಗಳಿಂದ ಒಟ್ಟು 204413 (ಶೇ.100%) ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಮುಗಿದಿದ್ದು,ತಾಲ್ಲೂಕಿನ 267 ಮತಗಟ್ಟೆಗಳಿಂದ ಒಟ್ಟು 185861 ಶೇ. 90.92 ಗಣತಿ ನಮೂನೆಗಳನ್ನು ಗಣಕೀಕರಿಸಲಾಗಿರುತ್ತದೆ ಮತ್ತು 18552 ಮತದಾರರನ್ನು ASDDO ಮತದಾರರನ್ನಾಗಿ ಗುರುತಿಸಲಾಗಿರುತ್ತದೆ. 198165  ಶೇ 96.94 ಗಣತಿ ನಮೂನೆಗಳನ್ನು ಗಣಕೀಕರಿಸುವ ಮೂಲಕ ಜಿಲ್ಲೆಯಲ್ಲೇ ದ್ವಿತೀಯ ಸ್ಥಾನವನ್ನು ಬಾಗೇಪಲ್ಲಿ ಕ್ಷೇತ್ರ ಪಡೆದುಕೊಂಡು ಪ್ರಗತಿ ಸಾಧಿಸಿದೆ ಎಂದರು.


ಈ ಸಂಧರ್ಭದಲ್ಲಿ ತಹಶೀಲ್ದಾರ್ ಮನಿಷಾ ಎನ್ ಪತ್ರಿ, ಚೇಳೂರು ತಹಶೀಲ್ದಾರ್ ಬಿ.ಕೆ.ಶ್ವೇತಾ, ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಚಂದ್ರ,ಚುನಾವಣಾ ಶಾಖೆಯ ಅಧಿಕಾರಿಗಳಾದ ಮೂರ್ತಿ,ರಾಘವೇಂದ್ರ,ಕಾಂಗ್ರೆಸ್ ಪಕ್ಷದ ಬಿ ಎಲ್ ಎ2 ಮದ್ದಿಲೇಟಿರೆಡ್ಡಿ,ಕ್ರಿಕೆಟ್ ಮೂರ್ತಿ,ಅಶೋಕ್,ಮಿಲ್ಕ್ ವೀರ,ಪಾತಪಾಳ್ಯ ಚಂದ್ರಣ್ಣ,ನಿಜಾಮ್ ಉದ್ದಿನ್ ಬಾಬು,ಮನ್ಸೂರ್,ದಿವಾಕರ್,ಸಿಪಿ.ಐ.ಎಂ ಪಕ್ಷದ ಬಿ ಎಲ್ ಎ2 ಎಂ. ಎನ್.ರಘುರಾಮರೆಡ್ಡಿ,ಅಶ್ವಥಪ್ಪ, ಜಿ ಕೃಷ್ಣಪ್ಪ, ಇಮ್ರಾನ್, ಬಿಜೆಪಿ ಪಕ್ಷದ ಬಿ ಎಲ್ ಎ2 ಬಿ. ಎಸ್.ಲೋಕೇಶ್,ರವಿಕುಮಾರ್,ಲೋಕೇಶ್,ವನಜಾ, ಗಂಗುಳಮ್ಮ, ಮಂಜುಳಾ,ರೂಪ,ಸೇರಿದಂತೆ ಮತ್ತಿತರರು ಇದ್ದರು.
    user_Govindappa K
    Govindappa K
    Local News Reporter ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    1 hr ago
  • ಕೆಸರಲ್ಲೇ ಶಾಲೆಗೆ ನಡೆಯುವ ವಿದ್ಯಾರ್ಥಿಗಳು! ರಸ್ತೆ ಇಲ್ಲದೆ ವಸ್ತಾರಿ ಗ್ರಾಮಕ್ಕೆ ಸಂಕಷ್ಟ! ಕಲಬುರಗಿ ಜಿಲ್ಲೆಯ ವಸ್ತಾರಿ ಗ್ರಾಮದಲ್ಲಿ ಶಾಲಾ ಕಟ್ಟಡವಿದ್ದರೂ ಸಂಪರ್ಕ ರಸ್ತೆ ಇಲ್ಲದೆ ವಿದ್ಯಾರ್ಥಿಗಳು ಪ್ರತಿದಿನ ಕೆಸರಿನಲ್ಲಿ ನಡೆದು ಶಾಲೆಗೆ ತೆರಳುವ ಪರಿಸ್ಥಿತಿ ಎದುರಾಗಿದೆ. ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ರಸ್ತೆ ನಿರ್ಮಿಸಿ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಮಸ್ಥರು ಹಾಗೂ ಪೋಷಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
    1
    ಕೆಸರಲ್ಲೇ ಶಾಲೆಗೆ ನಡೆಯುವ ವಿದ್ಯಾರ್ಥಿಗಳು!
ರಸ್ತೆ ಇಲ್ಲದೆ ವಸ್ತಾರಿ ಗ್ರಾಮಕ್ಕೆ ಸಂಕಷ್ಟ!
ಕಲಬುರಗಿ ಜಿಲ್ಲೆಯ ವಸ್ತಾರಿ ಗ್ರಾಮದಲ್ಲಿ ಶಾಲಾ ಕಟ್ಟಡವಿದ್ದರೂ ಸಂಪರ್ಕ ರಸ್ತೆ ಇಲ್ಲದೆ ವಿದ್ಯಾರ್ಥಿಗಳು ಪ್ರತಿದಿನ ಕೆಸರಿನಲ್ಲಿ ನಡೆದು ಶಾಲೆಗೆ ತೆರಳುವ ಪರಿಸ್ಥಿತಿ ಎದುರಾಗಿದೆ. ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ರಸ್ತೆ ನಿರ್ಮಿಸಿ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಮಸ್ಥರು ಹಾಗೂ ಪೋಷಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಕೆಆರ್ ಪುರದಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಬೆಂ,ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ‌ಡಿ ,ಎಸ್ ರಮೇಶ್ ಚಾಲನೆ ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ‌ಡಿ ,ಎಸ್ ರಮೇಶ್ ರಿಂದ ಚಾಲನೆ .ಆಯುಕ್ತ ರಮೇಶ್ ಅವರಿಗೆ ಕೆಆರ್ ಪುರ ಜಂಟಿ ಆಯುಕ್ತೆ ಡಾ . ಸುಧಾ ಸ್ವಪ್ನ ಸಾಥ್ .ಕೆಆರ್ ಪುರದ ಐಟಿಐ ಗೇಟ್ ನಿಂದ ಆರಂಭವಾಗಿರುವ ಅಭಿಯಾನ .ಕೆಆರ್ ಪುರ ಹಾಗೂ ಮಹದೇವಪುರ ವಲಯಗಳಲ್ಲಿ ಏಕಕಾಲ ಚಾಲನೆ ನೀಡಿರುವ ಆಯುಕ್ತ ರಮೇಶ್ .ಒಂದು ತಿಂಗಳ ಕಾಲ ನಡೆಯಲಿರುವ ಅಭಿಯಾನ .ಖಾಸಗೀ ಸ್ವತ್ತುಗಳಲ್ಲಿ ತ್ಯಾಜ್ಯ ತೆರವಿಗೆ ಮಾಲೀಕರಿಗೆ ೧೫ದಿನಗಳ ಗಡುವು.೧೫ ದಿನಗಳ‌ ಬಳಿಕವೂ ತೆರವುವಾಗಿಲ್ಲ ಅಂದ್ರೆ ಮಾಲೀಕರೇ ತೆರಿಗೆ ಜೊತೆಗೆ ತ್ಯಾಜ್ಯ ನಿರ್ವಹಣಾ ವೆಚ್ಚ ಭರಿಸಬೇಕು
    1
    ಕೆಆರ್ ಪುರದಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಬೆಂ,ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ‌ಡಿ ,ಎಸ್ ರಮೇಶ್ ಚಾಲನೆ
ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಾ . ‌ಡಿ ,ಎಸ್ ರಮೇಶ್ ರಿಂದ  ಚಾಲನೆ .ಆಯುಕ್ತ ರಮೇಶ್ ಅವರಿಗೆ  ಕೆಆರ್ ಪುರ ಜಂಟಿ ಆಯುಕ್ತೆ ಡಾ . ಸುಧಾ ಸ್ವಪ್ನ ಸಾಥ್ .ಕೆಆರ್ ಪುರದ ಐಟಿಐ ಗೇಟ್ ನಿಂದ ಆರಂಭವಾಗಿರುವ ಅಭಿಯಾನ  .ಕೆಆರ್ ಪುರ ಹಾಗೂ ಮಹದೇವಪುರ ವಲಯಗಳಲ್ಲಿ ಏಕಕಾಲ ಚಾಲನೆ ನೀಡಿರುವ ಆಯುಕ್ತ ರಮೇಶ್ .ಒಂದು ತಿಂಗಳ ಕಾಲ ನಡೆಯಲಿರುವ ಅಭಿಯಾನ .ಖಾಸಗೀ ಸ್ವತ್ತುಗಳಲ್ಲಿ ತ್ಯಾಜ್ಯ ತೆರವಿಗೆ ಮಾಲೀಕರಿಗೆ ೧೫ದಿನಗಳ ಗಡುವು.೧೫ ದಿನಗಳ‌ ಬಳಿಕವೂ ತೆರವುವಾಗಿಲ್ಲ ಅಂದ್ರೆ ಮಾಲೀಕರೇ 
ತೆರಿಗೆ ಜೊತೆಗೆ ತ್ಯಾಜ್ಯ ನಿರ್ವಹಣಾ ವೆಚ್ಚ ಭರಿಸಬೇಕು
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ‌ ಸುವರ್ಣ ವಿರುದ್ಧ ಪ್ರತಿಭಟನೆ ಬೆಂಗಳೂರು:ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ‌ ಸುವರ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ‌ನಗರ ಪೋಲೀಸ್ ಠಾಣೆ ಮುಂದೆ ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಂದು ಒತ್ತಾಯಿಸಿದ್ದು,ಕಾನೂನು ಕ್ರಮ ತಗೆದುಕೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.ಅಲ್ಲದೇ ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.ರಾಹುಲ್ ಗಾಂಧಿ‌ ಡ್ರಗ್ ಅಡಿಕ್ಟ್ ಎನ್ನುವುದಕ್ಕೆ ಸಾಕ್ಷಿ ಕೊಡಲಿ.ಇಲ್ಲದೇ ಹೋದರಲ್ಲಿ ಮಾನ ನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
    1
    ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ‌ ಸುವರ್ಣ ವಿರುದ್ಧ ಪ್ರತಿಭಟನೆ
ಬೆಂಗಳೂರು:ರಾಹುಲ್‌ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ‌ ಸುವರ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ‌ನಗರ ಪೋಲೀಸ್ ಠಾಣೆ ಮುಂದೆ ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮಕ್ಕೆ  ಆಗ್ರಹಿಸಿ ಎಂದು ಒತ್ತಾಯಿಸಿದ್ದು,ಕಾನೂನು ಕ್ರಮ ತಗೆದುಕೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.ಅಲ್ಲದೇ ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.ರಾಹುಲ್ ಗಾಂಧಿ‌ ಡ್ರಗ್ ಅಡಿಕ್ಟ್ ಎನ್ನುವುದಕ್ಕೆ ಸಾಕ್ಷಿ ಕೊಡಲಿ.ಇಲ್ಲದೇ ಹೋದರಲ್ಲಿ ಮಾನ ನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಮಗ ಗಿಮಿಕ್ ರಾಜಕಾರಣಿಗಳು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಮಗ ವಿಜೇಂದ್ರ ಕಾವೇರಿ ಹೋರಾಟದಲ್ಲಿ ಗಿಮಿಕ್ ರಾಜಕಾರಣ ಮಾಡುತ್ತಿದ್ದಾರೆ ಇದುವರೆಗೂ ಸರ್ಕಾರ ನೀರನ್ನು ಬಿಡುತ್ತೇವೆ ಎಂದು ಎಲ್ಲೂ ಹೇಳಿಕೆಯನ್ನು ನೀಡಿಲ್ಲ ಸರ್ವ ಪಕ್ಷಗಳು ಸಭೆ ಕರೆದು ಅದರಂತೆ ತೀರ್ಮಾನ ಮಾಡುತ್ತೇವೆ ಎಂದು ಹೇಳುವಾಗ ಕಾವೇರಿ ನದಿ ಪಾತ್ರದಲ್ಲಿ ಹೋರಾಡುವುದು ಪ್ರತಿಭಟನೆಯನ್ನು ಮಾಡಿಸುತ್ತಿರುವುದು ನೋಡಿದರೆ ಇವರೆಂಥ ಗಿಮಿಕ್ ರಾಜಕಾರಣಿಗಳು ಎಂದು ತಿಳಿಯುತ್ತದೆ ಎಂದು ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮಾಡಿದ್ದಾರೆ.
    1
    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಮಗ ಗಿಮಿಕ್ ರಾಜಕಾರಣಿಗಳು 
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಮಗ ವಿಜೇಂದ್ರ ಕಾವೇರಿ ಹೋರಾಟದಲ್ಲಿ ಗಿಮಿಕ್ ರಾಜಕಾರಣ ಮಾಡುತ್ತಿದ್ದಾರೆ  ಇದುವರೆಗೂ ಸರ್ಕಾರ ನೀರನ್ನು ಬಿಡುತ್ತೇವೆ ಎಂದು ಎಲ್ಲೂ ಹೇಳಿಕೆಯನ್ನು ನೀಡಿಲ್ಲ ಸರ್ವ ಪಕ್ಷಗಳು  ಸಭೆ ಕರೆದು ಅದರಂತೆ  ತೀರ್ಮಾನ ಮಾಡುತ್ತೇವೆ ಎಂದು ಹೇಳುವಾಗ ಕಾವೇರಿ ನದಿ ಪಾತ್ರದಲ್ಲಿ ಹೋರಾಡುವುದು ಪ್ರತಿಭಟನೆಯನ್ನು ಮಾಡಿಸುತ್ತಿರುವುದು ನೋಡಿದರೆ ಇವರೆಂಥ ಗಿಮಿಕ್ ರಾಜಕಾರಣಿಗಳು ಎಂದು ತಿಳಿಯುತ್ತದೆ ಎಂದು ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಮಾಡಿದ್ದಾರೆ.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    4 hrs ago
  • ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು ​ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು ------------------- ​ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಕನ್ನಡ ಪರ ಚಟುವಟಿಕೆಗಳಿಗೆ ಬಲ ತುಂಬಲು ವೇದಿಕೆ ನಿರ್ಮಿಸಿ, ಶಾಶ್ವತ ಕಾರ್ಯಕ್ರಮಗಳನ್ನು ನೀಡಿದ ಕನ್ನಡ ಸಂಘದ ಸಂಸ್ಥಾಪಕ ಹಾಗೂ ಅಧ್ಯಕ್ಷ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' ಅವರ ಸೇವೆ ಅತ್ಯಂತ ಸ್ಮರಣೀಯ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಬಣ್ಣಿಸಿದರು. ​ಪಟ್ಟಣದ ಕನ್ನಡ ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ದಿವಂಗತ ಸೀಮೆಎಣ್ಣೆ ಕೃಷ್ಣಯ್ಯ ಅವರ 9 ನೇ ವರ್ಷದ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ​"ತಾಲೂಕಿನಲ್ಲಿ ಕನ್ನಡ ಕಟ್ಟುವ ಕೆಲಸದಲ್ಲಿ ಕೃಷ್ಣಯ್ಯನವರು ಮತ್ತು ಅವರ ತಂಡದ ಕೊಡುಗೆ ಹಿರಿದಾದುದು. ಈ ಕ್ಷೇತ್ರದಲ್ಲಿ ಎಷ್ಟು ದಿನಗಳ ಕಾಲ ಕನ್ನಡ ಕಾರ್ಯಕ್ರಮಗಳು ನಡೆಯುತ್ತವೆಯೋ ಅಲ್ಲಿಯವರೆಗೂ ಕೃಷ್ಣಯ್ಯನವರ ಹೆಸರು ಅಮರವಾಗಿರಲಿದೆ," ಎಂದರು. ​ಬಡತನ ಮೆಟ್ಟಿ ಬೆಳೆದ ಧೀಮಂತ: "ನಾವು ಸಣ್ಣ ಹುಡುಗರಿದ್ದಾಗಿನಿಂದಲೂ ಕೃಷ್ಣಯ್ಯನವರ ಹೆಸರು ಮತ್ತು ಕಾರ್ಯಕ್ರಮಗಳನ್ನು ಕೇಳುತ್ತಾ ಬೆಳೆದಿದ್ದೇವೆ. ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದ ಅವರು, ಬಡತನದಲ್ಲೇ ಬೆಳೆದು ತಮ್ಮ ಸ್ವಪ್ರಯತ್ನದಿಂದ ಉನ್ನತ ಶಿಕ್ಷಣ ಪಡೆದು ಪದವೀಧರರಾದರು. ನಂತರ ಉತ್ತಮ ಕೆಲಸದಲ್ಲಿದ್ದರೂ, ಕನ್ನಡ ನೆಲ-ಜಲ ಮತ್ತು ಸಮಾಜ ಸೇವೆಯತ್ತ ತೀವ್ರ ಒಲವು ಹೊಂದಿದ್ದರು. ವಿ.ಎನ್. ಪಾಟೀಲ್, ರಾಮಕೃಷ್ಣ ಹೆಗಡೆ ಅವರಂತಹ ಹಿರಿಯ ರಾಜಕಾರಣಿಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರು, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು," ಎಂದು ಕೃಷ್ಣಯ್ಯನವರ ವ್ಯಕ್ತಿತ್ವವನ್ನು ನೆನಪಿಸಿಕೊಂಡರು. ​ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.
    1
    ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು
​ಕನ್ನಡ ಸಂಘದ ಸಂಸ್ಥಾಪಕ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' 9ನೇ ವರ್ಷದ ನುಡಿನಮನ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತು
-------------------
​ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಕನ್ನಡ ಪರ ಚಟುವಟಿಕೆಗಳಿಗೆ ಬಲ ತುಂಬಲು ವೇದಿಕೆ ನಿರ್ಮಿಸಿ, ಶಾಶ್ವತ ಕಾರ್ಯಕ್ರಮಗಳನ್ನು ನೀಡಿದ ಕನ್ನಡ ಸಂಘದ ಸಂಸ್ಥಾಪಕ ಹಾಗೂ ಅಧ್ಯಕ್ಷ ದಿವಂಗತ 'ಸೀಮೆಎಣ್ಣೆ ಕೃಷ್ಣಯ್ಯ' ಅವರ ಸೇವೆ ಅತ್ಯಂತ ಸ್ಮರಣೀಯ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಬಣ್ಣಿಸಿದರು.
​ಪಟ್ಟಣದ ಕನ್ನಡ ಸಂಘದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ದಿವಂಗತ ಸೀಮೆಎಣ್ಣೆ ಕೃಷ್ಣಯ್ಯ ಅವರ 9 ನೇ ವರ್ಷದ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
​"ತಾಲೂಕಿನಲ್ಲಿ ಕನ್ನಡ ಕಟ್ಟುವ ಕೆಲಸದಲ್ಲಿ ಕೃಷ್ಣಯ್ಯನವರು ಮತ್ತು ಅವರ ತಂಡದ ಕೊಡುಗೆ ಹಿರಿದಾದುದು. ಈ ಕ್ಷೇತ್ರದಲ್ಲಿ ಎಷ್ಟು ದಿನಗಳ ಕಾಲ ಕನ್ನಡ ಕಾರ್ಯಕ್ರಮಗಳು ನಡೆಯುತ್ತವೆಯೋ ಅಲ್ಲಿಯವರೆಗೂ ಕೃಷ್ಣಯ್ಯನವರ ಹೆಸರು ಅಮರವಾಗಿರಲಿದೆ," ಎಂದರು.
​ಬಡತನ ಮೆಟ್ಟಿ ಬೆಳೆದ ಧೀಮಂತ:
"ನಾವು ಸಣ್ಣ ಹುಡುಗರಿದ್ದಾಗಿನಿಂದಲೂ ಕೃಷ್ಣಯ್ಯನವರ ಹೆಸರು ಮತ್ತು ಕಾರ್ಯಕ್ರಮಗಳನ್ನು ಕೇಳುತ್ತಾ ಬೆಳೆದಿದ್ದೇವೆ. ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದ ಅವರು, ಬಡತನದಲ್ಲೇ ಬೆಳೆದು ತಮ್ಮ ಸ್ವಪ್ರಯತ್ನದಿಂದ ಉನ್ನತ ಶಿಕ್ಷಣ ಪಡೆದು ಪದವೀಧರರಾದರು. ನಂತರ ಉತ್ತಮ ಕೆಲಸದಲ್ಲಿದ್ದರೂ, ಕನ್ನಡ ನೆಲ-ಜಲ ಮತ್ತು ಸಮಾಜ ಸೇವೆಯತ್ತ ತೀವ್ರ ಒಲವು ಹೊಂದಿದ್ದರು. ವಿ.ಎನ್. ಪಾಟೀಲ್, ರಾಮಕೃಷ್ಣ ಹೆಗಡೆ ಅವರಂತಹ ಹಿರಿಯ ರಾಜಕಾರಣಿಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಅವರು, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು," ಎಂದು ಕೃಷ್ಣಯ್ಯನವರ ವ್ಯಕ್ತಿತ್ವವನ್ನು ನೆನಪಿಸಿಕೊಂಡರು.
​ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    21 hrs ago
  • ಆಟೋ ಸೈಡ್‌ಗೆ ಹೇಳಿದ್ದಕ್ಕೆ ಹಲ್ಲೆ! ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ಗೂಂಡಾಗಿರಿ! ಆಟೋ ಸೈಡ್‌ಗೆ ಹೇಳಿದ್ದಕ್ಕೆ ಹಲ್ಲೆ! ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ಗೂಂಡಾಗಿರಿ!
    1
    ಆಟೋ ಸೈಡ್‌ಗೆ ಹೇಳಿದ್ದಕ್ಕೆ ಹಲ್ಲೆ!
ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ಗೂಂಡಾಗಿರಿ!
ಆಟೋ ಸೈಡ್‌ಗೆ ಹೇಳಿದ್ದಕ್ಕೆ ಹಲ್ಲೆ!
ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ಗೂಂಡಾಗಿರಿ!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.