ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಉಡುಪಿ ಶಾಸಕ ಯಶ್ ಪಾಲ್ ವಿರುದ್ದ ಪ್ರತಿಭಟನೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ. ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಡಿಪಿಎ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ. ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ. ದೊಡ್ಡಬಳ್ಳಾಪುರ ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಉಡುಪಿ ಶಾಸಕ ಯಶ್ ಪಾಲ್ ವಿರುದ್ದ ಪ್ರತಿಭಟನೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ. ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಡಿಪಿಎ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ. ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ. ಕಾನೂನು ಕ್ರಮ ತೆಗೆದುಕೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ. ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಗೆ ದೂರು ನೀಡಿದ ಕಾಂಗ್ರೆಸ್ ಮುಖಂಡರು. ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎನ್ನುವುದಕ್ಕೆ ಸಾಕ್ಷಿ ಕೊಡಲಿ. ಇಲ್ಲದೇ ಹೋದಲ್ಲಿ ಮಾನ ನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎಚ್ಚರಿಕೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ
ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಉಡುಪಿ ಶಾಸಕ ಯಶ್ ಪಾಲ್ ವಿರುದ್ದ ಪ್ರತಿಭಟನೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ. ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಡಿಪಿಎ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ. ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ
ಜರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ. ದೊಡ್ಡಬಳ್ಳಾಪುರ ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಉಡುಪಿ ಶಾಸಕ ಯಶ್ ಪಾಲ್ ವಿರುದ್ದ ಪ್ರತಿಭಟನೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ. ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಡಿಪಿಎ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ. ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ
ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ. ಕಾನೂನು ಕ್ರಮ ತೆಗೆದುಕೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ. ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಗೆ ದೂರು ನೀಡಿದ ಕಾಂಗ್ರೆಸ್ ಮುಖಂಡರು. ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎನ್ನುವುದಕ್ಕೆ ಸಾಕ್ಷಿ ಕೊಡಲಿ. ಇಲ್ಲದೇ ಹೋದಲ್ಲಿ ಮಾನ ನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎಚ್ಚರಿಕೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ
- ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ! ಜೆಪ್ಪೋ ಪಾರ್ಟ್ನರ್ ಐಡಿ ರದ್ದು! ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ! ಜೆಪ್ಪೋ ಪಾರ್ಟ್ನರ್ ಐಡಿ ರದ್ದು!1
- ರೈಟ್ ಟು ಲಿವ್ NGO ಸಂಸ್ಥೆ ಸೇವಾ ಕಾರ್ಯ ಶ್ಲಾಘನೀಯ-ಶಾಸಕ ಎಸ್. ಎನ್. ಸುಬ್ಬಾರೆಡ್ಡಿ* ಚಿಕ್ಕಬಳ್ಳಾಪುರ : ಭಾಗ್ಯನಗರ ತಾಲೂಕಿನ ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಪ್ರತಿಯೊಬ್ಬರ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಅದರಂತೆ ರೈಟ್ ಟು ಲಿವ್ ಸಂಸ್ಥೆ ಸರ್ಕಾರಿ ಶಾಲಾ ಮಕ್ಕಳಿಗಾಗಿ ಕೈಗೊಂಡಿರುವ ಈ ಸೇವಾ ಕಾರ್ಯ ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಹೇಳಿದರು. ತಾಲೂಕಿನ ಗೂಳೂರು ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಯುನೈಟೆಡ್ ವೆ NGO ಸoಸ್ಥೆ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸುಮಾರು 127 ಸೈಕಲ್ ವಿತರಣಾ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ,ರೈಟ್ ಟು ಲಿವ್ ಸಂಸ್ಥೆಯು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವಾ ಕಾರ್ಯಕ್ರಮಗಳನ್ನು ನಡೆಸುತ್ತಿರುವ ರೈಟ್ ಟು ಲಿವ್ NGO ಸಂಸ್ಥೆ ಸೇವಾ ಕಾರ್ಯ ಶ್ಲಾಘನೀಯ ಎಂದರು. ಸೈಕಲ್ಗಳ ವಿತರಣೆಯಿಂದ ದೂರದ ಗ್ರಾಮಗಳಿಂದ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಶಿಕ್ಷಣ ಮುಂದುವರಿಸಲು ಇದು ಮಹತ್ವದ ನೆರವಾಗಲಿದೆ ಎಂದು ಪೋಷಕರು ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ಕೆ., ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ರಂಗನಾಥ್, ಪ್ರಾಜೆಕ್ಟ್ ಕೋಆರ್ಡಿನೇಟರ್ ಸುನಿಲ್, ರೈಟ್ ಟು ಲಿವ್ ಸಂಸ್ಥೆಯ ಹರೀಶ್,ವೆಂಕಟೇಶ್, ಶಿಕ್ಷಕರಾದ,ನಾಯಜ್,ಪಾಷಾ,ನವೀನ್ ಕುಮಾರ್ ನವೀನ್, ತ್ಯಾಗರಾಜ್, ಪುಷ್ಪ,ಪ್ರತಿನಿಧಿ ಗಣೇಶ್,ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು,ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.4
- ಸಚಿವ ಸ್ಥಾನದ ವಿಚಾರವಾಗಿ ಇನ್ನು ಏನು ಹೇಳಿಲ್ಲ:ಶಾಸಕ ಪುಟ್ಟರಂಗಶೆಟ್ಟಿ ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಹೈಕಮಾಂಡ್ ಭೇಟಿಗೆ ತೆರಳಿದ್ದವರು ವಾಪಸ್ ಆಗಿದ್ದಾರೆ.ದೆಹಲಿಯಿಂದ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಾಸಕ ಪುಟ್ಟರಂಗಶೆಟ್ಟಿ ವಾಪಸ್ ಆಗಿದ್ದಾರೆ.ದೆಹಲಿಯಿಂದ ತಡರಾತ್ರಿ ಕೆಂಪೇಗೌಡ ಏರ್ಪೋರ್ಟ್ ಗೆ ಆಗಮಿಸಿದ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪುಟ್ಟರಂಗಶೆಟ್ಟಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಚಿವ ಸ್ಥಾನದ ವಿಚಾರವಾಗಿ ಇನ್ನು ಏನು ಹೇಳಿಲ್ಲ.ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದೇನೆ.ಹೇಳುತೀವಿ ನಿಮಗೆ ಅಂದರು.ಕೊಡುವ ನಿರೀಕ್ಷೆ ಇದೆ ಅಂದುಕೊಂಡಿದ್ದೇನೆ. ಸೋಮವಾರ ಪ್ರಮಾಣ ವಚನ ಕಾರ್ಯಕ್ರಮ ಇದೆ ನೋಡೋಣ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.1
- Available for Sale Other Vehicle Type : CNG auto rickshaw Brand : Bajaj Price (₹) : 130000 City / Locality : Srinagara Bengaluru City 560050 Vehicle Type : Other Vehicle Condition : New Fuel Type : CNG bajaj finance 220000 monthly monthly 9150 lone DL parmit 36 month hand cash 13000010
- *ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ,ನಶೆ ಮುಕ್ತ ಕಟ್ಟಿಗೆನಹಳ್ಳಿ ಮಾಡಲು ಶ್ರಮಿಸಿ: ಡಿ.ವೈ.ಎಸ್.ಪಿ. ಮಲ್ಲೇಶ್ ಕರೆ* ಹೊಸಕೋಟೆ :ಮುಸ್ಲಿಂ ಸಮುದಾಯ ಪ್ರವಾದಿ ಮಹಮ್ಮದ್ ಪೈಗಂಬರ್ ಬರೆದಿರುವ ಪವಿತ್ರ ಕುರಾನ್ ಅನುಸರಿಸುತ್ತಿರುವ ನೀವುಗಳು ಯಾವುದೇ ತಪ್ಪುಗಳನ್ನು ಮಾಡಬಾರದು,ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ, ನಶೆ ಮುಕ್ತ ಕಟ್ಟಿಗೆನಹಳ್ಳಿ ಮಾಡಲು ಶ್ರಮಿಸಿ ಎಂದು ತಿರುಮಲ ಶೆಟ್ಟಿಹಳ್ಳಿ ಪೊಲೀಸ್ ಠಾಣೆಯ ಡಿ.ವೈ.ಎಸ್.ಪಿ.ಮಲ್ಲೇಶ್ ಕಿವಿಮಾತು ಹೇಳಿದರು. ಹೊಸಕೋಟೆ ತಾಲ್ಲೂಕು ಜಡಿಗೇನಹಳ್ಳಿ ಹೋಬಳಿಯ ಕಟ್ಟಿಗೇನಹಳ್ಳಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಜಾಮೀಯಾ ಮಸೀದಿ ಕಮಿಟಿ ಆಯೋಜಿಸಿದ್ದ ನಶೆ ಮುಕ್ತ ಕಟ್ಟಿಗೇನಹಳ್ಳಿ ಗ್ರಾಮ ಮತ್ತು ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ ಮಾದಕ ವಸ್ತುಗಳ ಸೇವನೆಯು ಮನುಷ್ಯನ ದೇಹ, ಮನಸ್ಸು ಮತ್ತು ಸಮಾಜದ ಮೇಲೆ ಅತ್ಯಂತ ಗಂಭೀರವಾದ ಹಾಗೂ ಮಾರಕ ದುಷ್ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದರು. ಬಹಳಷ್ಟು ಅಪರಾಧಗಳು ನಶೆ ಬರುವ ಮಾದಕ ವಸ್ತುಗಳ ಸೇವನೆಯಿಂದ ನಡೆಯುತ್ತದೆ.ಇದಕ್ಕೆ ಅವಕಾಶ ನೀಡಬಾರದೆಂದ ಅವರು ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಇರುವ ಕಳಂಕ ದೂರ ಮಾಡಬೇಕು ಹಾಗೂ ಯುವಕರು ಮಾದಕ ವಸ್ತುಗಳಿಂದ ದೂರ ಇರಬೇಕೆಂದ ಅವರು ಗ್ರಾಮದ ಹಿರಿಯರು ಯುವಕರಿಗೆ ಮಾರ್ಗದರ್ಶನ ನೀಡ ಬೇಕೆಂದು ಸಲಹೆ ನೀಡಿದರು. ಸರ್ಕಲ್ ಇನ್ಸ್ಪೆಕ್ಟರ್ ಸುಂದರ್ ಮಾತನಾಡಿ ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿಯ ಆರೋಗ್ಯವನ್ನು ಹಾಳುಮಾಡುವುದಲ್ಲದೆ, ಕುಟುಂಬಗಳನ್ನು ಬೀದಿಗೆ ತಳ್ಳುತ್ತದೆ ಮತ್ತು ಅಪರಾಧ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ ಎಂದರು. ಮಾದಕವಸ್ತು ಮಾರಾಟ,ಸೇವನೆ ಬಗ್ಗೆ ಯಾವುದೇ ಮಾಹಿತಿ ದೊರೆತರೆ ತಕ್ಷಣ ಪೊಲೀಸಿರಿಗೆ ಮಾಹಿತಿ ಒದಗಿದರೆ ಅಪರಾಧಿಗಳನ್ನು ಹಿಡಿಯಲು ಅನುಕೂಲ ಆಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಸೀದಿ ಕಮಿಟಿಯ ಸಾದರ್ ಅಯಾಸ್ ಉಲ್ಲಾ ಖಾನ್, ಸೈಯದ್ ಶಬೀರ್,ರಿಯಾಜ್ ಖಾನ್,ಅಯಾಜ್ ಖಾನ್,ಮದರಸಾ ಮಖಂಡರಾದ ಎಜಾಜ್ ಶರೀಫ್ ಮುಂತಾದವರು ಇದ್ದರು3
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ನಗರ ಸಭೆ ಪಾರ್ಕ್ ಒತ್ತುವರಿ ಕಮಿಷನರ್ ಮತ್ತು ಮಾಜಿ ನಗರ ಸಭೆ ಸದಸ್ಯರ ನಡುವೆ ಮಾತಿನ ಚಕಾಮಕಿ ನಗರ ಸಭೆ ಪಾರ್ಕ್ ಒತ್ತುವರಿ ಕಮಿಷನರ್ ಮತ್ತು ಮಾಜಿ ನಗರ ಸಭೆ ಸದಸ್ಯರ ನಡುವೆ ಮಾತಿನ ಚಕಾಮಕಿ1
- ನಟ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ ಬ್ಯಾಗ್ನೊಂದಿಗೆ ಎಂಟ್ರಿ! ನಟ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ ಬ್ಯಾಗ್ನೊಂದಿಗೆ ಎಂಟ್ರಿ!1
- ಮಂತ್ರಿಸ್ಥಾನ ಕೊಡ್ತಾರೆ ಅಂತ ಭಾವಿಸಿಕೊಂಡಿದ್ದೀವಿ:ಶಾಸಕ ಶಿವಲಿಂಗೇಗೌಡ ಬೆಂಗಳೂರು:ಮಂತ್ರಿಗಿರಿ ಪಡೆಯಲು ಹೋಗಿದ್ದ ಅರಸಿಕೆರೆ ಶಾಸಕ ಶಿವಲಿಂಗೇಗೌಡ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ.ದೆಹಲಿಯಿಂದ ಬೆಂಗಳೂರಿಗೆ ಬಂದು ಶಾಸಕ ಶಿವಲಿಂಗೇಗೌಡ ಮಹತ್ತರ ಹೇಳಿಕೆ ಕೊಟ್ಟಿದ್ದಾರೆ.ಸೋಮವಾರದ ದಿವಸ ಪ್ರಮಾಣ ವಚನ ಸ್ವೀಕಾರ ಮಾಡ್ತೀವಿ ಅಂತ ಹೇಳಿದ್ದಾರೆ,ಪಟ್ಟಿಯನ್ನ ಭಾನುವಾರ ಬಿಡುಗಡೆ ಮಾಡ್ತೀವಿ ಅಂತ ಹೇಳಿದ್ದಾರೆ,ಮಂತ್ರಿಸ್ಥಾನ ಕೊಡ್ತಾರೆ ಅಂತ ಭಾವಿಸಿಕೊಂಡಿದ್ದೀವಿ,ಮೊದಲು ಮಂತ್ರಿಸ್ಥಾನ ಕೊಡಲಿ ಆಮೇಲೆ ಖಾತೆ ಬಗ್ಗೆ,ಸೋಮವಾರ 100% ಆಗುತ್ತೆ, ಯಾವುದೇ ಅನುಮಾನ ಇಲ್ಲ ಎಂದು ಶಾಸಕ ಶಿವಲಿಂಗೇಗೌಡ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ.1
- ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ರೈತ ವಿರೋಧಿ ನೀತಿ ಖಂಡಿಸಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯದ ಕೆ. ಆರ್. ಎಸ್. ಡ್ಯಾಂ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ರೈತ ವಿರೋಧಿ ನೀತಿ ಖಂಡಿಸಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯದ ಕೆ. ಆರ್. ಎಸ್. ಡ್ಯಾಂ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಸಿ. ಟಿ. ರವಿ, ಶ್ರೀ ಕೆ. ಸಿ. ನಾರಾಯಣಗೌಡ, ಶಾಸಕರಾದ ಶ್ರೀ ಟಿ. ಎಸ್. ಶ್ರೀವತ್ಸ, ಶ್ರೀ ರಘು ಕೌಟಿಲ್ಯ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಎನ್. ಮಹೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್ ಗೌಡ, ರಾಜ್ಯ ಕಾರ್ಯದರ್ಶಿಗಳಾದ ಡಾ. ಲಕ್ಷ್ಮೀ ಅಶ್ವಿನ್ ಗೌಡ, ಮಾಜಿ ಸಂಸದರಾದ ಶ್ರೀಮತಿ ಸುಮಲತಾ ಅಂಬರೀಶ್, ರಾಜ್ಯ ಮುಖ್ಯ ವಕ್ತಾರರಾದ ಶ್ರೀ ಅಶ್ವತ್ಥ ನಾರಾಯಣ, ಮೈಸೂರು ನಗರ ಜಿಲ್ಲಾಧ್ಯಕ್ಷರಾದ ಶ್ರೀ ಎಲ್. ನಾಗೇಂದ್ರ, ಮಂಡ್ಯ ಜಿಲ್ಲಾಧ್ಯಕ್ಷರಾದ ಶ್ರೀ ಇಂದ್ರೇಶ್ ಕುಮಾರ್, ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು, ರೈತರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.1