Shuru
Apke Nagar Ki App…
ಹೆಚ್ ಟಿ ಎಂ ಆಯುರ್ವೇದ +ಹೆಚ್ ಟಿ ಎಂ ಹೇರ್ಬ್ ಸ್ಟೋರ್ ಬೆಂಗಳೂರು ನಾಡಿನ ಯಲ್ಲಾ ಜನತೆಗೆ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು
Naushad khan Vahab khan
ಹೆಚ್ ಟಿ ಎಂ ಆಯುರ್ವೇದ +ಹೆಚ್ ಟಿ ಎಂ ಹೇರ್ಬ್ ಸ್ಟೋರ್ ಬೆಂಗಳೂರು ನಾಡಿನ ಯಲ್ಲಾ ಜನತೆಗೆ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು
More news from Bengaluru Urban and nearby areas
- ಹೆಚ್ ಟಿ ಎಂ ಆಯುರ್ವೇದ +ಹೆಚ್ ಟಿ ಎಂ ಹೇರ್ಬ್ ಸ್ಟೋರ್ ಬೆಂಗಳೂರು ನಾಡಿನ ಯಲ್ಲಾ ಜನತೆಗೆ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು1
- ಶಿಡ್ಲಘಟ್ಟ ಶಾಸಕರಿಗೆ ಹೊಸವರ್ಷದ ಶುಭಾಶಯ ಕೋರಿದ ಸರ್ಕಾರಿ ನೌಕರರು!1
- ಹನೂರು ಪಟ್ಟಣ ವಿವೇಕಾನಂದ ಶಾಲೆಯ ವಾರ್ಷಿಕೋತ್ಸವದಲ್ಲಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಅವರು ಮಾತನಾಡಿ, ಶಾಲಾ ಹಂತದಲ್ಲಿಯೇ ರೈತ ದಿನಾಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು. ಪ್ರಸ್ತುತ ನಾವು ಸೇವಿಸುತ್ತಿರುವ ಆಹಾರಗಳು ರೈತರ ಪರಿಶ್ರಮದ ಫಲವಾಗಿವೆ ಎಂಬುದನ್ನು ಮಕ್ಕಳಿಗೆ ತಿಳಿಸುವ ಅಗತ್ಯವಿದೆ. ಇದರಿಂದ ಭವಿಷ್ಯದಲ್ಲಿ ದುಡಿಯುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬಹುದು. ಈ ಎಲ್ಲಾ ಮೌಲ್ಯಗಳನ್ನು ರೂಪಿಸುವಲ್ಲಿ ಶಿಕ್ಷಣವೇ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ತಿಳಿಸಿದರು. ಆದ್ದರಿಂದ ಸರ್ಕಾರವು ಶಾಲಾ ಹಂತದಲ್ಲಿಯೇ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರಿಸಬೇಕು. ಜೊತೆಗೆ ವಿದ್ಯಾರ್ಥಿಗಳಲ್ಲಿ ರೈತರ ಬಗ್ಗೆ ಗೌರವ ಮತ್ತು ಕೃತಜ್ಞತೆ ಮೂಡಿಸುವ ದಿಶೆಯಲ್ಲಿ ಅರಿವು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.1
- *ಭಾರತ ನಲ್ಲಿ ವೈರಲ್*1
- ರಾಯಚೂರು ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗ ಮೇಳಕ್ಕೆ ಬೇಕಾಗುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅಲ್ಲದೆ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳು ಭಾಗಿಯಾಗಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕರಾದ ಶರಣಬಸವರಾಜ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಾ ಮೇಳದಲ್ಲಿ ಕನಿಷ್ಠ 1500 ಜನ ಅಭ್ಯರ್ಥಿಗಳಿಗೆ ಉದ್ಯೋಗವಕಾಶವನ್ನು ಕಡ್ಡಾಯವಾಗಿ ಕಲ್ಪಿಸುವ ಗುರಿಯನ್ನು ನಿಗಧಿಪಡಿಸಲಾಗಿದೆ ಎಂದರು.1
- ಬೀಳಗಿ: ದಿವ್ಯಾಂಗರ ಕಷ್ಟ ಸುಖಗಳನ್ನು ಆಲಿಸಿ ಕೇಂದ್ರ ಹಾಗೂ ರಾಜ್ಯ ಸರಕಾರ ಮತ್ತು ಸಂಘ ಸ್ಥಳೀಯ ಸಂಸ್ಥೆಗಳು ಉದ್ಯಮಗಳಿಂದ ಸಿಗುವ ವಿವಿಧ ಮೂಲಭೂತ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಿ ಅವುಗಳು ದಿವ್ಯಾಂಗರ ಮನೆಗಳಿಗೆ ತಲುಪಿಸುವ ಸದುದ್ದೇಶ ಹೊಂದಿ ದಿವ್ಯಾಂಗರ ಸೇವೆಗೆ ಹಗಲಿರಳು ಶ್ರಮಿಸುತ್ತಿರುವ ಅಂತರರಾಷ್ಟ್ರೀಯ ದಿವ್ಯಾಂಗ ಕ್ರೀಡಾಪಟು ಸಾಮಾಜಿಕ ಕಾರ್ಯಕರ್ತ ಶೇಖರ ಕಾಖಂಡಕಿಯವರ ನಿಸ್ವಾರ್ಥ ಸೇವೆ ಸಾಮಾಜಕ್ಕೆ ಮಾದರಿ,ಶ್ಲಾಘನೀಯ ಕಾರ್ಯ ಎಂದು ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪ.ಹಿರೇಮಠ ಹೇಳಿದರು. ಅವರು ಬೀಳಗಿ ಪಟ್ಟಣದ ಅನ್ನಪೂರ್ಣೆಶ್ವರಿ ಬ್ರಹನ್ಮಠದ ಆವರಣದಲ್ಲಿ ನವಚೇತನ ಚಾರಿಬಲ್ ಟ್ರಸ್ಟ್ ಪಾರ ಡಿಸೆಬಲ್ಡಸ್ ರಾಮನಗರ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಗ್ರಾಮೀಣ ಅಭಿವೃದ್ಧಿ ಸಂಘ ವಿವಿಧ ವಿಕಲ ಚೇತನ ಸೇವಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವ ವಿಕಲ ಚೇತನ ದಿನಾಚರಣೆ ಹಾಗೂ ವಿಕಲ ಚೇತನರಿಗೆ ಗಾಲಿ ಕುರ್ಚಿ ವಿತರಣಾ ಸಮಾರಂಭಕ್ಕೆ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ನಗರ,ಪಟ್ಟಣ ,ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಗ್ರಾಮೀಣಾಭೀವೃದ್ದಿ ಪಂಚಾಯತ ರಾಜ ಇಲಾಖೆ ಶೇ, 5 ರಷ್ಟು ಅನುದಾನವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ದಿವ್ಯಾಂಗರಿಗೆ ತಲುಪಿಸಬೇಕು, ಜಿಲ್ಲಾಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ತಹಶೀಲ್ದಾರ ಪ್ರತಿ ತಿಂಗಳಿಗೊಮ್ಮೆ ದಿವ್ಯಾಂಗರ ಸಭೆ ಕರೆದು ಅವರ ಕಷ್ಟ ಸುಖಗಳನ್ನು ಕೇಳಿ ಸರಕಾರ ಸವಲತ್ತುಗಳನ್ನು ನೀಡಬೇಕು ಎಂದು ಒತ್ತಾಯಿಸಿದರು. ಕೋಟ್ ದಿವ್ಯಾಂಗರಿಗೆ ಸರಕಾರದ ಸವಲತ್ತುಗಳು ಸರಿಯಾಗಿ ತಲುಪಿಸುತ್ತಿಲ್ಲ ಆದರೆ ನವಚೇತನ ಚಾರಿಬಲ್ ಟ್ರಸ್ಟ್ ಮನವಿ ಮೇರೆಗೆ ಟೊಯೋಟಾ ಮೊಬಿಲಿಟಿ ಪ್ರೋಗ್ರಾಮ ಮೂಲಕ ಸುಸರ್ಜಿತ ಗಾಲಿ ಖುರ್ಚಿಗಳನ್ನು ನೀಡುತ್ತಿದ್ದು ರಾಜ್ಯದ ಎಲ್ಲ ಜಿಲ್ಲೆಯ ದಿವ್ಯಾಂಗರಿಗೆ ವಿತರಣೆ ಮಾಡುತ್ತಿದ್ದು ದಿವ್ಯಾಂಗರು ಸದುಪಯೋಗ ಪಡಿಸಿಕೊಳ್ಳಬೇಕು ದಿವ್ಯಾಂಗರಿಗೆ ಸಹಾಯ ಸಹಕಾರ ನೀಡುತ್ತಿರುವ ಸಂಸ್ಥೆಗಳಿಗೆ ಸದಾ ಚಿರರುಣಿ ಶೇಖರ ವಾಯ್ ಕಾಖಂಡಕಿ ಅಂತರರಾಷ್ಟ್ರೀಯ ದಿವ್ಯಾಂಗ ಕೀಡಾ ಪಟು ಸಾನಿಧ್ಯವನ್ನು ಅನ್ನಪೂರ್ಣೇಶ್ವರಿ ಬ್ರಹನ್ಮಠದ ಶಿವಾನಂದ ದೇವರು ವಹಿಸಿದರು. ವಿಕಲಚೇತನ ಅಂತರರಾಷ್ಟ್ರೀಯ ಕ್ರೀಡಾ ಪಟು ಶೇಖರ ಕಾಖಂಡಕಿ ನೇತೃತ್ವ ವಹಿಸಿದ್ದರು. ಆರ್ ಪಿ ಡಿಗ್ರಿ ಕಾಲೇಜಿನ ಅತಿಥಿ ಉಪನ್ಯಾಸಕ ಎಸ್.ಎನ್ ಮುತ್ತಗಿ, ಗಿರಿಸಾಗರ ಗ್ರಾ. ಪಂ ಸದಸ್ಯ ಪ್ರಕಾಶ ಹೆಗ್ಗೂರ, ಎಲ್ ಐ ಸಿ ಅಭಿವೃದ್ದಿ ಅಧಿಕಾರಿ ಉಮೇಶ ದೊಡಮನಿ, ವಿಕಲ ಚೇತನರ ರಾಜ್ಯ ಮುಖಂಡ ಉಮೇಶ ಚನ್ನಿ ವಿ.ಮಾ.ಪ್ರೌಡ ಶಾಲೆಯ ಶಿಕ್ಷಕ ಬೀಮಪ್ಪ ತೆಗ್ಗಿ ದಿವ್ಯಾಂಗ ಕ್ರೀಡಾಪಟುಗಳಾದ ಬೀಮಣ್ಣ ದೇವನಾಳ ಮಾಶಪ್ಪ ಕೊಂಡಕಾರ, ಲೋಕಣ್ಣ ಪರಣ್ಣವರ ,ವಿಠ್ಟಲ ಯಳ್ಳಿಗುತ್ತಿ ಉಪಸ್ಥೀತರಿದ್ದರು. ಪೋಟೊ ಬೀಳಗಿಯಲ್ಲಿ ನವಚೇತನ ಚಾರಿಬಲ್ ಟ್ರಸ್ಟ್ರ ರಾಮನಗರ ಹಾಗೂ ಸಂಗೋಳ್ಳಿ ರಾಯಣ್ಣ ಅಭಿವೃದ್ದಿ ಸಂಘದ ವತಿಯಿಂದ ದಿವ್ಯಾಂಗರಿಗೆ ಅಂತರರಾಷ್ಟ್ರೀಯ ಕ್ರೀಡಾಪಟು ಶೇಖರ ಕಾಖಂಡಕಿ ಗಾಲಿ ಕುರ್ಚಿ ವಿತರಿಸಿದರು. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.1
- ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮದ ಹೊರವಲಯದಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ ನೆರವೇರಿಸಲಾಗುತ್ತಿದ್ದು ಸಾರ್ವಜನಿಕರು ಮುಖಂಡರು ಪಾಲ್ಗೊಳ್ಳುವಂತೆ ಪೂಜಾರಿ ಬೀರಪ್ಪ ಬಡ್ಡೇರ್ ಮನವಿ ಮಾಡಿದ್ದಾರೆ1
- ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ವರ್ಗಾವಣೆ ನೂತನ ಜಿಲ್ಲಾಧಿಕಾರಿಯಾಗಿ ಪ್ರಭು.ಜಿ ಆಯ್ಕೆ!1