ಹಲಗೂರಿನಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ಸ್ವಾಮಿಯ 15ನೇ ವರ್ಷದ ವಾರ್ಷಿಕೋತ್ಸವ ಹಲಗೂರಿನಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿ ಯವರ15ನೇ ವಾರ್ಷಿಕೋತ್ಸವ ಸಮಾರಂಭ. ಹಲಗೂರು :- ಇಲ್ಲಿನ ಶ್ರೀ ನಡುಕೇರಿ ವೀರಭದ್ರೇಶ್ವರ ಸ್ವಾಮಿಯವರ 15ನೇ ವರ್ಷದ ವಾರ್ಷಿಕೋತ್ಸವ ಹಾಗೂ ಮಹಾ ಕುಂಭಾಭಿಷೇಕ ಮಹೋತ್ಸವ ಶುಕ್ರವಾರ ಬೆಳಗ್ಗೆ ಗುರುವಿನ ಪುರ ಮಠದ ಶ್ರೀ ಜಗದೀಶ ಶಿವಾಚಾರ್ಯ ಸ್ವಾಮಿಗಳು, ಧನಗೂರು ಮಠದ ಶ್ರೀ ಮುಮ್ಮಡಿ ದೇಶಿ ಕೇಂದ್ರ ಸ್ವಾಮಿಗಳು ಮತ್ತು ಪುರಿಗಾಲಿ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಇವರ ದಿವ್ಯ ಸಮ್ಮುಖದಲ್ಲಿ ವೀರಭದ್ರ ಸ್ವಾಮಿ ದೇವಾಲಯದ ಪ್ರಧಾನ್ ಅರ್ಚಕರಾದ ಶ್ರೀ ವಿದ್ವಾನ್ ಪ್ರಸಾದ್ ಸಹಯೋಗದೊಂದಿಗೆ ಕಾರ್ಯಕ್ರಮಗಳು ಜರುಗಲಿವೆ. 19ರ ಗುರುವಾರ ಸಂಜೆ 5 ಸಮಯದಲ್ಲಿ ಹಲಗೂರಿನ ಬೃಹನ್ಮಠದಿಂದ ಕುಂಭಮೇಳದೊಡನೆ ಜಗದೀಶ ಶಿವಾಚಾರ್ಯ ಸ್ವಾಮಿಗಳು ಹಾಗೂ ಧನಗೂರು ಮಠದ ಷಡಕ್ಷರ ಸ್ವಾಮೀಜಿ ಅವರನ್ನು ಮೆರವಣಿಗೆ ಮುಖಾಂತರ ವೀರಭದ್ರ ದೇವಸ್ಥಾನಕ್ಕೆ ಕರೆದೊಯ್ಯಲಾಯಿತು,ನಂತರ ಜಗದೀಶ ಶಿವಾಚಾರ್ಯ ಸ್ವಾಮೀಜಿ ಮಾತನಾಡುತ್ತಾ ಗುರುವಾರ ಸಂಜೆಯಿಂದ ಸ್ವಾಮಿಯ ಅನುಜ್ಞೆ ಆಗ್ರೋದಕ ಪುಣ್ಯಾಹ, ಪಂಚಗವ್ಯ ಸಾಧನ, ದೇವನಾಂಧಿ ರಕ್ಷಾಬಂಧನ, ಋತ್ವಿಜಾಧಿಕಾರ ಸ್ವೀಕಾರ, ಗಣಪತಿ ಪೂಜೆ, ಪರಿವಾರ ದೇವತಾ ಪೂಜೆ ,ನವಗ್ರಹ ಪೂಜೆ ,ವಾಸ್ತು ರಾಕ್ಷೋಜ್ಞ ಪೂಜೆ ,ಲಘು ಪೂರ್ಣಾಹುತಿ, ಮಹಾ ಮಂಗಳಾರತಿ ,ತೀರ್ಥ ಪ್ರಸಾದ ವಿನಿಯೋಗ ನಡೆಸಲಾಯಿತು 20ರ ಶುಕ್ರವಾರ ತೃತೀಯ ಉತ್ತರಭಾದ್ರ ನಕ್ಷತ್ರ ಪ್ರಧಾನ ಕಳಶ ಸ್ಥಾಪನ, ಏಕದಶ ರುದ್ರ ಕಳಶ ಸ್ಥಾಪನ ,ಪಂಚ ವಿಶಂತಿ ಕಳಶ ಸ್ಥಾಪನೆ, ಪಂಚಬ್ರಹ್ಮ ಕಳಶ ಸ್ಥಾಪನೆ ,ಮಹಾ ರುದ್ರ ಅಭಿಷೇಕ, ರುದ್ರಪಾರಾಯಣ ಜಯಾದಿ ಹೋಮ, ಕಳಾ ಹೋಮ ,ಪ್ರಧಾನ ಹೋಮ, ಮಹಾಪೂರ್ಣಾಹುತಿ, ಕುಂಭಾಭಿಷೇಕ, ಅಲಂಕಾರ, ಮಹಾಮಂಗಳಾರತಿ ರಜೋಪಚಾರ ಪೂಜೆ, ತೀರ್ಥ ಪ್ರಸಾದ ವಿನಿಯೋಗ ಇರುತ್ತದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಸ್ವಾಮೀಜಿ ವೀರಭದ್ರೇಶ್ವರ ಭಕ್ತ ಮಂಡಳಿ ಭಕ್ತರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ವೀರಶೈವ ಸಮಾಜದ ಪಾಲಾಕ್ಷಪ್ಪ, ಶೆಟ್ರು ಸರ್ವೇಶ ಮಹದೇವಸ್ವಾಮಿ (ರವಿ ನಾಗೇಶ ,ಶಿವಕುಮಾರ್ (ಪುಟ್ಟ )ಪ್ರಧಾನ ಅರ್ಚಕರಾದ ನಾಗರಾಜಪ್ಪ ಮತ್ತು ಮುಖಂಡರಾದ ವಿರೂಪಾಕ್ಷಪ್ಪ, ನಾಗೇಂದ್ರ, ಅಶೋಕ ,ಕೆ.ಎಂ. ಮಧು ,ಎಚ್. ಆರ್. ವಿಶ್ವ, ಕೆ. ಪಿ .ರವಿ, ಅಭಿ, ಅಡ್ಡೆ ಪ್ರಕಾಶ, ಸತೀಶ ಸೇರಿದಂತೆ ಇತರರು ಪಾಲ್ಗೊಂಡಿದ್ದರು. 19hgr1 ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಜಗದೀಶ ಸ್ವಾಮೀಜಿ ಮಾತನಾಡುತ್ತಿರುವುದು.
ಹಲಗೂರಿನಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ಸ್ವಾಮಿಯ 15ನೇ ವರ್ಷದ ವಾರ್ಷಿಕೋತ್ಸವ ಹಲಗೂರಿನಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿ ಯವರ15ನೇ ವಾರ್ಷಿಕೋತ್ಸವ ಸಮಾರಂಭ. ಹಲಗೂರು :- ಇಲ್ಲಿನ ಶ್ರೀ ನಡುಕೇರಿ ವೀರಭದ್ರೇಶ್ವರ ಸ್ವಾಮಿಯವರ 15ನೇ ವರ್ಷದ ವಾರ್ಷಿಕೋತ್ಸವ ಹಾಗೂ ಮಹಾ ಕುಂಭಾಭಿಷೇಕ ಮಹೋತ್ಸವ ಶುಕ್ರವಾರ ಬೆಳಗ್ಗೆ ಗುರುವಿನ ಪುರ ಮಠದ ಶ್ರೀ ಜಗದೀಶ ಶಿವಾಚಾರ್ಯ ಸ್ವಾಮಿಗಳು, ಧನಗೂರು ಮಠದ ಶ್ರೀ ಮುಮ್ಮಡಿ ದೇಶಿ ಕೇಂದ್ರ ಸ್ವಾಮಿಗಳು ಮತ್ತು ಪುರಿಗಾಲಿ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಇವರ ದಿವ್ಯ ಸಮ್ಮುಖದಲ್ಲಿ ವೀರಭದ್ರ ಸ್ವಾಮಿ ದೇವಾಲಯದ ಪ್ರಧಾನ್ ಅರ್ಚಕರಾದ ಶ್ರೀ ವಿದ್ವಾನ್ ಪ್ರಸಾದ್ ಸಹಯೋಗದೊಂದಿಗೆ ಕಾರ್ಯಕ್ರಮಗಳು ಜರುಗಲಿವೆ. 19ರ ಗುರುವಾರ ಸಂಜೆ 5 ಸಮಯದಲ್ಲಿ ಹಲಗೂರಿನ ಬೃಹನ್ಮಠದಿಂದ ಕುಂಭಮೇಳದೊಡನೆ ಜಗದೀಶ ಶಿವಾಚಾರ್ಯ ಸ್ವಾಮಿಗಳು ಹಾಗೂ ಧನಗೂರು ಮಠದ ಷಡಕ್ಷರ ಸ್ವಾಮೀಜಿ ಅವರನ್ನು ಮೆರವಣಿಗೆ ಮುಖಾಂತರ ವೀರಭದ್ರ ದೇವಸ್ಥಾನಕ್ಕೆ ಕರೆದೊಯ್ಯಲಾಯಿತು,ನಂತರ ಜಗದೀಶ ಶಿವಾಚಾರ್ಯ ಸ್ವಾಮೀಜಿ ಮಾತನಾಡುತ್ತಾ ಗುರುವಾರ ಸಂಜೆಯಿಂದ ಸ್ವಾಮಿಯ ಅನುಜ್ಞೆ ಆಗ್ರೋದಕ ಪುಣ್ಯಾಹ, ಪಂಚಗವ್ಯ ಸಾಧನ, ದೇವನಾಂಧಿ ರಕ್ಷಾಬಂಧನ, ಋತ್ವಿಜಾಧಿಕಾರ ಸ್ವೀಕಾರ, ಗಣಪತಿ ಪೂಜೆ, ಪರಿವಾರ ದೇವತಾ ಪೂಜೆ ,ನವಗ್ರಹ ಪೂಜೆ ,ವಾಸ್ತು ರಾಕ್ಷೋಜ್ಞ ಪೂಜೆ ,ಲಘು ಪೂರ್ಣಾಹುತಿ, ಮಹಾ ಮಂಗಳಾರತಿ ,ತೀರ್ಥ ಪ್ರಸಾದ ವಿನಿಯೋಗ ನಡೆಸಲಾಯಿತು 20ರ ಶುಕ್ರವಾರ ತೃತೀಯ ಉತ್ತರಭಾದ್ರ ನಕ್ಷತ್ರ ಪ್ರಧಾನ ಕಳಶ ಸ್ಥಾಪನ, ಏಕದಶ ರುದ್ರ ಕಳಶ ಸ್ಥಾಪನ ,ಪಂಚ ವಿಶಂತಿ ಕಳಶ ಸ್ಥಾಪನೆ, ಪಂಚಬ್ರಹ್ಮ ಕಳಶ ಸ್ಥಾಪನೆ ,ಮಹಾ ರುದ್ರ ಅಭಿಷೇಕ, ರುದ್ರಪಾರಾಯಣ ಜಯಾದಿ ಹೋಮ, ಕಳಾ ಹೋಮ ,ಪ್ರಧಾನ ಹೋಮ, ಮಹಾಪೂರ್ಣಾಹುತಿ, ಕುಂಭಾಭಿಷೇಕ, ಅಲಂಕಾರ, ಮಹಾಮಂಗಳಾರತಿ ರಜೋಪಚಾರ ಪೂಜೆ, ತೀರ್ಥ ಪ್ರಸಾದ ವಿನಿಯೋಗ ಇರುತ್ತದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಸ್ವಾಮೀಜಿ ವೀರಭದ್ರೇಶ್ವರ ಭಕ್ತ ಮಂಡಳಿ ಭಕ್ತರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ವೀರಶೈವ ಸಮಾಜದ ಪಾಲಾಕ್ಷಪ್ಪ, ಶೆಟ್ರು ಸರ್ವೇಶ ಮಹದೇವಸ್ವಾಮಿ (ರವಿ ನಾಗೇಶ ,ಶಿವಕುಮಾರ್ (ಪುಟ್ಟ )ಪ್ರಧಾನ ಅರ್ಚಕರಾದ ನಾಗರಾಜಪ್ಪ ಮತ್ತು ಮುಖಂಡರಾದ ವಿರೂಪಾಕ್ಷಪ್ಪ, ನಾಗೇಂದ್ರ, ಅಶೋಕ ,ಕೆ.ಎಂ. ಮಧು ,ಎಚ್. ಆರ್. ವಿಶ್ವ, ಕೆ. ಪಿ .ರವಿ, ಅಭಿ, ಅಡ್ಡೆ ಪ್ರಕಾಶ, ಸತೀಶ ಸೇರಿದಂತೆ ಇತರರು ಪಾಲ್ಗೊಂಡಿದ್ದರು. 19hgr1 ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಜಗದೀಶ ಸ್ವಾಮೀಜಿ ಮಾತನಾಡುತ್ತಿರುವುದು.
- ಹನೂರು: ಮಹದೇಶ್ವರಬೆಟ್ಟದಲ್ಲಿ ಬುಧವಾರ ರಾತ್ರಿ ಕೊಂಡೋತ್ಸವದೊಂದಿಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಮುಕ್ತಾಯಗೊಂಡಿತು. ಮಹಾಶಿವರಾತ್ರಿಯ ಪ್ರಯುಕ್ತ ಬೇಡಗಂಪಣರ ಸಾಂಪ್ರದಾಯಿಕ ಕ್ರಮದಂತೆ ಬೇಡಗಂಪಣ ತಂಬಡಿಗಳು (ಸರದಿ ಅರ್ಚಕರು) ರಾತ್ರಿ 8:30ಕ್ಕೆ ವಿಶೇಷ ಪೂಜೆಯನ್ನು ನೆರವೇರಿಸಿದರು. ಬಳಿಕ ಮುದ್ದು ಮಾದಪ್ಪನ ಕೊಂಡೋತ್ಸವ ಆರಂಭವಾಯಿತು. ಬೇಡಗಂಪಣರ ಕುಲಗುರುಗಳಾದ ಸಾಲೂರು ಮಠದ ಪೀಠಾಧಿಪತಿಗಳು ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ಸಮ್ಮುಖದಲ್ಲಿ ಕೊಂಡೋತ್ಸವ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಮಾದಪ್ಪನ ಭಕ್ತರು ಕೊಂಡೋತ್ಸವದ ದೃಶ್ಯವನ್ನು ಕಣ್ತುಂಬಿಕೊಂಡು ಭಕ್ತಿಭಾವದಲ್ಲಿ ತೇಲಿದರು ಹಾಗೂ ಮಾದಪ್ಪನ ಕೃಪೆಗೆ ಪಾತ್ರರಾದರು.1
- ಅಸ್ಸಾಂ ಗುವಾಹಟಿಯಲ್ಲಿ ಗುರುವಾರ ನಡೆದ ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯರು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಅಸ್ಸಾಂ ಪರಿಶೀಲನೆ ಸಮಿತಿ ಅಧ್ಯಕ್ಷೆ ಪ್ರಿಯಾಂಕಾ ಗಾಂಧಿ ವಾದ್ರಾ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಅಸ್ಸಾಂ ಪಿಸಿಸಿ ಅಧ್ಯಕ್ಷ ಗೌರವ್ ಗೋಗಯ್, ಛತ್ತೀಸ್ ಘಡ ಮಾಜಿ ಸಿಎಂ ಭೂಪೇಶ್ ಬಘೇಲ್ ಮತ್ತಿತರರು ಉಪಸ್ಥಿತರಿದ್ದರು.1
- ಹೊತ್ತಿ ಉರಿದ ಸೊಳ್ಳೆ ಪರದೆ ಪ್ಯಾಕ್ಟರಿ ನೆಲಮಂಗಲ ಸೊಳ್ಳೆ ಪರದೆ ಫ್ಯಾಕ್ಟರಿ ಶೆಡ್ಗೆ ಬೆಂಕಿಣ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ, ಮಾಗಡಿರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದಿರೋ ಘಟನೆ, ಚಿಕ್ಕಗೊಲ್ಲರಹಟ್ಟಿಯ ಪೈಪ್ ಲೈನ್ ಬಳಿ ಇರೋ ಫ್ಯಾಕ್ಟರಿ ಶೆಡ್, ಸಂಜೆ ಕಾರ್ಮಿಕರು ಕೆಲಸ ಮಾಡುವಾಗಲೇ ಹೊತ್ತಿಕೊಂಡ ಬೆಂಕಿ, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಶೆಡ್ ನಿಂದ ಹೊರ ಬಂದಿರೋ ಕಾರ್ಮಿಕರು, ಘಟನಾಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ,ಮಾದನಾಯಕನಹಳ್ಳಿ ಪೊಲೀಸರ ಭೇಟೆ, ಸದ್ಯ ಬೆಂಕಿ ನಂದಿಸುತ್ತಿರೋ ಅಗ್ನಿಶಾಮಕ ಸಿಬ್ಬಂದಿ..1
- KOLAR KI.AWAAZ KOUSAR NEWS1
- ಹ್ಯಾಂಕರ್ ಜೊತೆ ಬಾರೀ ಚರ್ಚೆ2
- kolar AIMIM party president and kolar dist RT nagar leader.dr athif pasha official,,,⚜️🤝1
- *ಭಾರತ ನಲ್ಲಿ ವೈರಲ್*1
- ಒಂಟಿ ವೃದ್ಧ ಮಹಿಳೆಯ ಬರ್ಬರ ಹತ್ಯೆ ಚಿನ್ನಾಭರಣ ದೋಚಿ ಪರಾರಿ ನೆಲಮಂಗಲ: ವೃದ್ಧೆಯ ಬರ್ಬರ ಕೊಲೆ ತಲೆಗೆ ಹೊಡೆದು ವೃದ್ಧ ಮಹಿಳೆಯ ಕೊಲೆ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ಘಟನೆ ಶೋಭಾ 69 ವರ್ಷದ ವೃದ್ಧ ಮಹಿಳೆಯ ಕೊಲೆ ವೃದ್ಧ ಪತಿ ಪತ್ನಿ ಇಬ್ಬರು ಮನೆಯಲ್ಲಿ ಇರುವಾಗ ಘಟನೆ ಪತಿ ರಂಗನಾಥ್ ವೀಲ್ ಚೇರ್ ವಯೋಸಹಜ ಸ್ಥಿತಿ ಈ ಹಿನ್ನೆಲೆಯಲ್ಲಿ ಪತ್ನಿ ಶೋಭಾಗೆ ಹೊಡೆದು ಚಿನ್ನಾಭರಣ ದೋಚಿರುವ ಶಂಕೆಲ ಮೇಲ್ ನೋಟಕ್ಕೆ ಮನೆಗೆ ನುಗ್ಗಿ ಚಿನ್ನಾಭರಣ ದೋಚಿರುವ ಶಂಕೆ ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ಪರಿಶೀಲನೆ ಸ್ಥಳಕ್ಕೆ ಶ್ವಾನದಳ ಭೇಟಿ ಪರಿಶೀಲನೆ ನೆಲಮಂಗಲ ಪೊಲೀಸರಿಂದ ಅಕ್ಕಪಕ್ಕದ ಮನೆಯ ಬಳಿ ವಿಚಾರಣೆ ವೃದ್ಧೆ ಕೊಲೆ ಹಿನ್ನೆಲೆಯಲ್ಲಿ ಪೊಲೀಸರ ತೀವ್ರ ಶೋಧ1
- KOLAR KI.AWAAZ KOUSAR NEWS1