logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

SAY NO TO DRUGS Students, Religious Leaders Other Dignitaries Join Hands In a Rally Organised by Ex Corporator Suhail Baig To Say NO TO DRUGS

on 14 August
user_Mudassir Ahmed
Mudassir Ahmed
Local News Reporter Mysuru, Karnataka•
on 14 August

SAY NO TO DRUGS Students, Religious Leaders Other Dignitaries Join Hands In a Rally Organised by Ex Corporator Suhail Baig To Say NO TO DRUGS

More news from ಕರ್ನಾಟಕ and nearby areas
  • ಹನೂರು ತಾಲೂಕಿನ ಗಡಿ ಹಂಚಿನಲ್ಲಿರುವ ಗೋಪಿನಾಥಂ ಗ್ರಾಪಂ ವ್ಯಾಪ್ತಿಯಹೊಗೆನಕಲ್ ಸಮೀಪದ ಅಲಂಬಾಡಿ ಗ್ರಾಮಕ್ಕೆ ಕಳೆದ‌ಮೂರು ತಿಂಗಳಿಂದಲ್ಲೂ ಅಡುಗೆ ಸಿಲೆಂಡರ್ ಸಮರ್ಪಕವಾಗಿ ದೊರೆಯದೆ ನಿತ್ಯ ತೊಂದರೆ ಆಗಿದೆ ಎಂದಯ ಗ್ರಾಮಸ್ಥರು ತಮ್ಮ ಆಳಲನ್ನು ತೋಡಿಕೊಂಡರು ಈ ವೇಳೆ ಗೋವಿಂದನ್ ಭೋಟಿಂಗ್ ಅದ್ಯಕ್ಷ.ವೆಂಕಟಲಕ್ಷ್ಮಮ್ಮ ವೀರಭದ್ರಮ್ಮ ಸಿದ್ದಮ್ಮ ಮುನಿಯಪ್ಪ ಹಾಜರಿದ್ದರು
    1
    ಹನೂರು ತಾಲೂಕಿನ ಗಡಿ ಹಂಚಿನಲ್ಲಿರುವ ಗೋಪಿನಾಥಂ ಗ್ರಾಪಂ ವ್ಯಾಪ್ತಿಯಹೊಗೆನಕಲ್ ಸಮೀಪದ  ಅಲಂಬಾಡಿ ಗ್ರಾಮಕ್ಕೆ ಕಳೆದ‌ಮೂರು ತಿಂಗಳಿಂದಲ್ಲೂ  ಅಡುಗೆ ಸಿಲೆಂಡರ್ ಸಮರ್ಪಕವಾಗಿ ದೊರೆಯದೆ  ನಿತ್ಯ ತೊಂದರೆ ಆಗಿದೆ ಎಂದಯ ಗ್ರಾಮಸ್ಥರು ತಮ್ಮ ಆಳಲನ್ನು ತೋಡಿಕೊಂಡರು
ಈ ವೇಳೆ ಗೋವಿಂದನ್ ಭೋಟಿಂಗ್ ಅದ್ಯಕ್ಷ.ವೆಂಕಟಲಕ್ಷ್ಮಮ್ಮ ವೀರಭದ್ರಮ್ಮ ಸಿದ್ದಮ್ಮ   ಮುನಿಯಪ್ಪ ಹಾಜರಿದ್ದರು
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    22 hrs ago
  • ಮುಂಬರುವ ಹೋಸ ವರ್ಷದ ದಿನಕ್ಕೆ ನಗರದ ಕಮಿಷನರ್ ಸಾಹೇಬರ ಸಿಂಪಲ್ ಕಡಕ್ ಇಂಟ್ರಕ್ಷನ್ ಇರತ್ತೆ...
    1
    ಮುಂಬರುವ ಹೋಸ ವರ್ಷದ ದಿನಕ್ಕೆ ನಗರದ ಕಮಿಷನರ್ ಸಾಹೇಬರ ಸಿಂಪಲ್ ಕಡಕ್ ಇಂಟ್ರಕ್ಷನ್ ಇರತ್ತೆ...
    user_JAYASIMHA.M.K{JAISEE}
    JAYASIMHA.M.K{JAISEE}
    Farmer ಮೋಟಗೊಂಡನಹಳ್ಳಿ, ಮಾಗಡಿ, ರಾಮನಗರ, ಕರ್ನಾಟಕ•
    5 hrs ago
  • ಜುಂಜಪ್ಪನ ಗುಡ್ಡೆ ಅಭಿವೃದ್ಧಿ ಅನುದಾನ ವಿಭಜಿಸಿದರೆ ಉಗ್ರ ಹೋರಾಟ: ಮಗೋಡು ಪ್ರತಾಪ್ ಎಚ್ಚರಿಕೆ ​ಶಿರಾ: ತಾಲೂಕಿನ ಕಳುವರಹಳ್ಳಿ ಜುಂಜಪ್ಪ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ವಿಭಜಿಸಬಾರದು. ಒಂದು ವೇಳೆ ಹಣವನ್ನು ಎರಡು ಭಾಗ ಮಾಡಲು ಮುಂದಾದರೆ ಕಾಡುಗೊಲ್ಲ ಸಮುದಾಯದಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡ ಬಿಜೆಪಿ ಓ ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಗೋಡು ಪ್ರತಾಪ್ ಎಚ್ಚರಿಸಿದ್ದಾರೆ. ​ನಗರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಗೂ ಶಿರಾ ಉಪಚುನಾವಣೆಯ ವೇಳೆ ಜುಂಜಪ್ಪನ ಗುಡ್ಡೆ ಅಭಿವೃದ್ಧಿಗಾಗಿ 1 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದರು. ಈ ಹಣವು ಜುಂಜಪ್ಪನ ಗುಡ್ಡೆಯ ಸರ್ವತೋಮುಖ ಅಭಿವೃದ್ಧಿಗಾಗಿ ಮೀಸಲಿಟ್ಟದ್ದಾಗಿದೆ ಎಂದರು. ​ ಮಾಜಿ ಶಾಸಕ ಡಾ. ಸಿ.ಎಂ. ರಾಜೇಶ್ ಗೌಡ ಅವರು ಈ ಹಿಂದೆ ಸುದ್ದಿ ಗೋಷ್ಠಿ ನಡೆಸಿ, ಈ 1 ಕೋಟಿ ರೂಪಾಯಿ ಅನುದಾನವನ್ನು ಎರಡು ಭಾಗಗಳಾಗಿ ವಿಂಗಡಿಸಲು ಕೆಲವರು ಸಂಚು ರೂಪಿಸುತ್ತಿದ್ದಾರೆ ಎಂಬ ಆತಂಕಕಾರಿ ವಿಷಯವನ್ನು ಪ್ರಸ್ತಾಪಿಸಿದ್ದರು. ಜುಂಜಪ್ಪನ ಗುಡ್ಡೆಯ ಅಭಿವೃದ್ಧಿಗೆಂದೇ ಮೀಸಲಾಗಿರುವ ಈ ಪೂರ್ಣ ಮೊತ್ತವನ್ನು ಅದೇ ಉದ್ದೇಶಕ್ಕೆ ಬಳಸಬೇಕು ಎಂಬುದು ಸಮುದಾಯದ ಒತ್ತಾಯವಾಗಿದೆ. ​ಹೋರಾಟದ ಎಚ್ಚರಿಕೆ: "ನಮಗೆ ಸರ್ಕಾರದ ಮೇಲೆ ವಿಶ್ವಾಸವಿದೆ. ಆದರೆ ನಮ್ಮ ಸಮುದಾಯದ ಆರಾಧ್ಯ ದೈವ ಜುಂಜಪ್ಪ ಸ್ವಾಮಿಯ ನೆಲದ ಅಭಿವೃದ್ಧಿಗೆ ಬಂದಿರುವ ಹಣಕ್ಕೆ ಕತ್ತರಿ ಹಾಕುವ ಕೆಲಸ ಮಾಡಬೇಡಿ. ಒಂದು ವೇಳೆ ಈ 1 ಕೋಟಿ ರೂಪಾಯಿಯನ್ನು ಎರಡು ಭಾಗ ಮಾಡಿದರೆ, ಕಾಡುಗೊಲ್ಲ ಸಮುದಾಯವು ಸುಮ್ಮನಿರುವುದಿಲ್ಲ. ಸಮುದಾಯದ ಹಿತದೃಷ್ಟಿಯಿಂದ ಬೀದಿಗಿಳಿದು ಹೋರಾಟ ಮಾಡುವುದು ಖಚಿತ" ಎಂದು ಮಗೋಡು ಪ್ರತಾಪ್ ಈ ಸಂದರ್ಭದಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಈ ಸಂಧರ್ಭದಲ್ಲಿ ಉಪಸ್ಥಿತರಿದ್ದ ಕಾಡುಗೋಲ್ಲ ಸಮಾಜದ ಮುಖಂಡರಾದ ​ಬಂದಕುಂಟೆ ಮಂಜುನಾಥ್ ಮಾಗೋಡ್ ಪ್ರತಾಪ್ ಈರಣ್ಣ ಪಟೇಲ್ ಗೌಡಪ್ಪ ಅಜ್ಜಣ್ಣ ಓಜಗುಂಟೆ ಶ್ರೀಧರ್ ಕರಿಯಪ್ಪ ಮಧು ತಾವರೆಕೆರೆ ಶಿವಣ್ಣ ಮುದ್ದಣ್ಣ ದೊಡ್ಡಿರಪ್ಪ ಮಹೇಶ್ ಪ್ರಸನ್ನ ಶಿವರಾಜ್ ಈರಣ್ಣ ವ್ಯೆ ಕೆ ಸಿದ್ದೇಶ್ ಹರೀಶ್ ಇನ್ನಿತರರು ಉಪಸ್ಥಿತಿ
    1
    ಜುಂಜಪ್ಪನ ಗುಡ್ಡೆ ಅಭಿವೃದ್ಧಿ ಅನುದಾನ ವಿಭಜಿಸಿದರೆ ಉಗ್ರ ಹೋರಾಟ: ಮಗೋಡು ಪ್ರತಾಪ್ ಎಚ್ಚರಿಕೆ
​ಶಿರಾ: ತಾಲೂಕಿನ ಕಳುವರಹಳ್ಳಿ ಜುಂಜಪ್ಪ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ವಿಭಜಿಸಬಾರದು. ಒಂದು ವೇಳೆ ಹಣವನ್ನು ಎರಡು ಭಾಗ ಮಾಡಲು ಮುಂದಾದರೆ ಕಾಡುಗೊಲ್ಲ ಸಮುದಾಯದಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡ  ಬಿಜೆಪಿ ಓ ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಗೋಡು ಪ್ರತಾಪ್ ಎಚ್ಚರಿಸಿದ್ದಾರೆ.
​ನಗರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಗೂ ಶಿರಾ ಉಪಚುನಾವಣೆಯ ವೇಳೆ ಜುಂಜಪ್ಪನ ಗುಡ್ಡೆ ಅಭಿವೃದ್ಧಿಗಾಗಿ 1 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದರು. ಈ ಹಣವು ಜುಂಜಪ್ಪನ ಗುಡ್ಡೆಯ ಸರ್ವತೋಮುಖ ಅಭಿವೃದ್ಧಿಗಾಗಿ ಮೀಸಲಿಟ್ಟದ್ದಾಗಿದೆ ಎಂದರು.
​
ಮಾಜಿ ಶಾಸಕ ಡಾ. ಸಿ.ಎಂ. ರಾಜೇಶ್ ಗೌಡ ಅವರು ಈ ಹಿಂದೆ ಸುದ್ದಿ ಗೋಷ್ಠಿ ನಡೆಸಿ, ಈ 1 ಕೋಟಿ ರೂಪಾಯಿ ಅನುದಾನವನ್ನು ಎರಡು ಭಾಗಗಳಾಗಿ ವಿಂಗಡಿಸಲು ಕೆಲವರು ಸಂಚು ರೂಪಿಸುತ್ತಿದ್ದಾರೆ ಎಂಬ ಆತಂಕಕಾರಿ ವಿಷಯವನ್ನು ಪ್ರಸ್ತಾಪಿಸಿದ್ದರು. ಜುಂಜಪ್ಪನ ಗುಡ್ಡೆಯ ಅಭಿವೃದ್ಧಿಗೆಂದೇ ಮೀಸಲಾಗಿರುವ ಈ ಪೂರ್ಣ ಮೊತ್ತವನ್ನು ಅದೇ ಉದ್ದೇಶಕ್ಕೆ ಬಳಸಬೇಕು ಎಂಬುದು ಸಮುದಾಯದ ಒತ್ತಾಯವಾಗಿದೆ.
​ಹೋರಾಟದ ಎಚ್ಚರಿಕೆ:
"ನಮಗೆ ಸರ್ಕಾರದ ಮೇಲೆ ವಿಶ್ವಾಸವಿದೆ. ಆದರೆ ನಮ್ಮ ಸಮುದಾಯದ ಆರಾಧ್ಯ ದೈವ ಜುಂಜಪ್ಪ ಸ್ವಾಮಿಯ ನೆಲದ ಅಭಿವೃದ್ಧಿಗೆ ಬಂದಿರುವ ಹಣಕ್ಕೆ ಕತ್ತರಿ ಹಾಕುವ ಕೆಲಸ ಮಾಡಬೇಡಿ. ಒಂದು ವೇಳೆ ಈ 1 ಕೋಟಿ ರೂಪಾಯಿಯನ್ನು ಎರಡು ಭಾಗ ಮಾಡಿದರೆ, ಕಾಡುಗೊಲ್ಲ ಸಮುದಾಯವು ಸುಮ್ಮನಿರುವುದಿಲ್ಲ. ಸಮುದಾಯದ ಹಿತದೃಷ್ಟಿಯಿಂದ ಬೀದಿಗಿಳಿದು ಹೋರಾಟ ಮಾಡುವುದು ಖಚಿತ" ಎಂದು ಮಗೋಡು ಪ್ರತಾಪ್ ಈ ಸಂದರ್ಭದಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಈ ಸಂಧರ್ಭದಲ್ಲಿ 
ಉಪಸ್ಥಿತರಿದ್ದ ಕಾಡುಗೋಲ್ಲ ಸಮಾಜದ ಮುಖಂಡರಾದ 
​ಬಂದಕುಂಟೆ ಮಂಜುನಾಥ್ ಮಾಗೋಡ್ ಪ್ರತಾಪ್ ಈರಣ್ಣ ಪಟೇಲ್ ಗೌಡಪ್ಪ ಅಜ್ಜಣ್ಣ ಓಜಗುಂಟೆ ಶ್ರೀಧರ್ ಕರಿಯಪ್ಪ ಮಧು ತಾವರೆಕೆರೆ ಶಿವಣ್ಣ ಮುದ್ದಣ್ಣ ದೊಡ್ಡಿರಪ್ಪ ಮಹೇಶ್ ಪ್ರಸನ್ನ ಶಿವರಾಜ್ ಈರಣ್ಣ ವ್ಯೆ ಕೆ ಸಿದ್ದೇಶ್ ಹರೀಶ್ ಇನ್ನಿತರರು ಉಪಸ್ಥಿತಿ
    user_Prabha News digital
    Prabha News digital
    Journalist ಸಿರಾ, ತುಮಕೂರು, ಕರ್ನಾಟಕ•
    3 hrs ago
  • ಶಿಡ್ಲಘಟ್ಟ ನಗರದಲ್ಲಿ ರಾಷ್ಟ್ರಕವಿ ಕುವೆಂಪು ಜಯಂತಿ ಆಚರಣೆ! ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ವಿಶ್ವ ಮಾನವ ದಿನಾಚರಣೆ!
    1
    ಶಿಡ್ಲಘಟ್ಟ ನಗರದಲ್ಲಿ ರಾಷ್ಟ್ರಕವಿ ಕುವೆಂಪು ಜಯಂತಿ ಆಚರಣೆ!
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ವಿಶ್ವ ಮಾನವ ದಿನಾಚರಣೆ!
    user_NAYAN NEWS
    NAYAN NEWS
    Sidlaghatta, Chikkaballapura•
    1 hr ago
  • ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳಲ್ಲಿ ಟ್ರೋಪಿ ಗೆದ್ದ ಮಳ್ಳೂರು ಗ್ರಾಮದ ಜೈಭೀಮ್ ಬಾಯ್ಸ್ ಟೀಮ್
    2
    ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳಲ್ಲಿ ಟ್ರೋಪಿ ಗೆದ್ದ ಮಳ್ಳೂರು ಗ್ರಾಮದ ಜೈಭೀಮ್ ಬಾಯ್ಸ್ ಟೀಮ್
    user_Venu Gopal
    Venu Gopal
    Journalist Sidlaghatta, Chikkaballapura•
    2 hrs ago
  • ಕೋಟೆ ಕಲ್ಲೂರು ಚನ್ನಕೇಶವ ದೇವಾಲಯದಲ್ಲಿ ಪೂಜೆಗಾಗಿ ಪೈಪೋಟಿ ತಹಸಿಲ್ದಾರ್ ಸಮ್ಮಖದಲ್ಲಿ ಮುಜರಾಯಿ ಇಲಾಖೆ ವಶಕ್ಕೆ ಪಡೆಯಲು ನಿರ್ಧಾರ.
    1
    ಕೋಟೆ ಕಲ್ಲೂರು ಚನ್ನಕೇಶವ ದೇವಾಲಯದಲ್ಲಿ ಪೂಜೆಗಾಗಿ ಪೈಪೋಟಿ ತಹಸಿಲ್ದಾರ್ ಸಮ್ಮಖದಲ್ಲಿ ಮುಜರಾಯಿ ಇಲಾಖೆ ವಶಕ್ಕೆ ಪಡೆಯಲು ನಿರ್ಧಾರ.
    user_Arunkumar H M
    Arunkumar H M
    Journalist ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    44 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    15 hrs ago
  • ಶಿಡ್ಲಘಟ್ಟದ ನಡಿಪಿನಾಯಕನಹಳ್ಳಿಯಲ್ಲಿ ಒಂಟಿ ಮಹಿಳೆ ಮೇಲೆ ಮಂಕಿ ಕ್ಯಾಪ್ ಧರಿಸಿ ಬಂದ ದುಷ್ಕರ್ಮಿಗಳು, ಡೆಡ್ಲಿ ಅಟ್ಯಾಕ್!
    1
    ಶಿಡ್ಲಘಟ್ಟದ ನಡಿಪಿನಾಯಕನಹಳ್ಳಿಯಲ್ಲಿ ಒಂಟಿ  ಮಹಿಳೆ ಮೇಲೆ ಮಂಕಿ ಕ್ಯಾಪ್ ಧರಿಸಿ ಬಂದ ದುಷ್ಕರ್ಮಿಗಳು, ಡೆಡ್ಲಿ ಅಟ್ಯಾಕ್!
    user_NAYAN NEWS
    NAYAN NEWS
    Sidlaghatta, Chikkaballapura•
    6 hrs ago
  • ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ದಾರೆ.ಪೋಷಕರು ಪೋಸ್ಟ್ ಮಾರ್ಟಂ ಆಗದೆ ಶವವನ್ನು ಬೈಕ್ ಮೇಲೆ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿರೋಧಿಸಿ ಶವ ಕೊಂಡೊಯ್ದಿದ್ದಾರೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
    1
    ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ದಾರೆ.ಪೋಷಕರು ಪೋಸ್ಟ್ ಮಾರ್ಟಂ ಆಗದೆ ಶವವನ್ನು ಬೈಕ್ ಮೇಲೆ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿರೋಧಿಸಿ ಶವ ಕೊಂಡೊಯ್ದಿದ್ದಾರೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator Chitradurga, Karnataka•
    28 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.