Shuru
Apke Nagar Ki App…
ಇಂದು ಮುಂದುವರೆದ ಬಿಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬಿಡುವ ಕಾರ್ಯ ಚಳ್ಳಕೆರೆ ನಗರದಲ್ಲಿ ಸಾರ್ವಜನಿಕರಿಗೆ ಉಪಟಾಳ ನೀಡುತ್ತಿದ್ದ ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಬಿಡುವ ಕಾರ್ಯ ಇಂದು ಸಹ ಮುಂದುವರೆದಿದೆ. ಇಂದು ಸುಮಾರು 20ಕ್ಕೂ ಹೆಚ್ಚು ಬಿಡಾಡಿದನಗಳನ್ನು ಹಿಡಿದು ವಾಹನಗಳ ಮೂಲಕ ಗೋಶಾಲೆಗೆ ಸಾಗಿಸಲಾಗಿದೆ..
Suresh Belagere
ಇಂದು ಮುಂದುವರೆದ ಬಿಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬಿಡುವ ಕಾರ್ಯ ಚಳ್ಳಕೆರೆ ನಗರದಲ್ಲಿ ಸಾರ್ವಜನಿಕರಿಗೆ ಉಪಟಾಳ ನೀಡುತ್ತಿದ್ದ ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಬಿಡುವ ಕಾರ್ಯ ಇಂದು ಸಹ ಮುಂದುವರೆದಿದೆ. ಇಂದು ಸುಮಾರು 20ಕ್ಕೂ ಹೆಚ್ಚು ಬಿಡಾಡಿದನಗಳನ್ನು ಹಿಡಿದು ವಾಹನಗಳ ಮೂಲಕ ಗೋಶಾಲೆಗೆ ಸಾಗಿಸಲಾಗಿದೆ..
More news from ಕರ್ನಾಟಕ and nearby areas
- ಚಳ್ಳಕೆರೆ ನಗರದಲ್ಲಿ ಸಾರ್ವಜನಿಕರಿಗೆ ಉಪಟಾಳ ನೀಡುತ್ತಿದ್ದ ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಬಿಡುವ ಕಾರ್ಯ ಇಂದು ಸಹ ಮುಂದುವರೆದಿದೆ. ಇಂದು ಸುಮಾರು 20ಕ್ಕೂ ಹೆಚ್ಚು ಬಿಡಾಡಿದನಗಳನ್ನು ಹಿಡಿದು ವಾಹನಗಳ ಮೂಲಕ ಗೋಶಾಲೆಗೆ ಸಾಗಿಸಲಾಗಿದೆ..1
- ಬೆಳೆ ವಿಮೆಗೆ ಆಗ್ರಹಿಸಿ ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಕಚೇರಿ ಬಳಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ ಟಿ ತಿಪ್ಪೇಸ್ವಾಮಿ ಅವರು ಮಾತನಾಡಿದ್ದಾರೆ1
- ಭಂದುಗಳೇ. 🙏 ದಿನಾಂಕ 18-2-26ರಂದು 5:30 ಸಮಯ ದಂದು ಹೊಳಲ್ಕೆರೆ -ದಾವಣಗೆರೆ ಮುಖ್ಯ ರಸ್ತೆ ಚಿಕ್ಕಜಾಜೂರು ರೈಲ್ವೆ ಗೇಟ್ ಹತ್ತಿರ ಪೊಲೀಸ್ ರವರು ವಾಹನ ನಿಲ್ಲಿಸಿ ಫೈನ್ ಹಾಕುತ್ತಿದ್ದಾರೆ ಆದರೆ ಇಲ್ಲಿ ಗಮನಿಸಬಹುದು ಎಷ್ಟು ಬೈಕ್ ಸವಾರರು ಹೆಲ್ಮೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದಾರೆ ಹಾಗೂ ಎಷ್ಟು ಇತರೆ ವಾಹನ ಹೋಗುತ್ತಿದವೇ ಪೋಲೀಸ್ ಅಧಿಕಾರಿಗಳು ಕೇವಲ ಹೊರ ಜಿಲ್ಲೆಯ ವಾಹನ ನಿಲ್ಲಿಸಿ ಫೈನ್ ಹಾಕುವುದು ಎಷ್ಟು ಸರಿ. ಜೈ ಕೆ ಆರ್ ಎಸ್4
- ರಾಯಚೂರು - ಲಿಂಗಸುಗೂರು: ತಾಲೂಕಿನ ಗುಲಬರ್ಗಾ ರಸ್ತೆಯ ಪಕ್ಕದಲ್ಲಿರುವ ಹೋಟೆಲ್ವೊಂದಕ್ಕೆ ಅಪ್ರಾಪ್ತರು ಚಲಾಯಿಸುತ್ತಿದ್ದ ಕಾರು ನುಗ್ಗಿ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಪಘಾತಕ್ಕೀಡಾದ ಕಾರು ದೇವದುರ್ಗ ಎ.ಪಿ.ಎಂ.ಸಿ ಅಧ್ಯಕ್ಷ ಆದನಗೌಡ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಅವರ ಅಪ್ರಾಪ್ತ ವಯಸ್ಸಿನ ಮಕ್ಕಳು ಅತಿ ವೇಗವಾಗಿ ಕಾರನ್ನು ಚಲಾಯಿಸಿದ ಪರಿಣಾಮ, ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೋಟೆಲ್ ಒಳಕ್ಕೆ ನುಗ್ಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಪಟ್ಟಣ ಪ್ರದೇಶಗಳಲ್ಲಿ ಅಪ್ರಾಪ್ತ ವಯಸ್ಕರು ವಾಹನಗಳನ್ನು ಚಲಾಯಿಸುವುದು ಮಿತಿಮೀರಿದ್ದು, ಸಾರ್ವಜನಿಕರ ಪ್ರಾಣಕ್ಕೆ ಸಂಚಕಾರ ತರುತ್ತಿದೆ. ಮೋಟಾರು ವಾಹನ ಕಾಯ್ದೆಯ ಪ್ರಕಾರ, ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತಕ್ಕೀಡಾದರೆ ಅದರ ಸಂಪೂರ್ಣ ಹೊಣೆಯನ್ನು ವಾಹನ ಮಾಲೀಕರು ಅಥವಾ ಪೋಷಕರು ಹೊರಬೇಕಾಗುತ್ತದೆ. ಅಪ್ರಾಪ್ತರಿಗೆ ವಾಹನ ನೀಡಿದ ಪೋಷಕರಿಗೆ ₹25,000 ವರೆಗೆ ದಂಡ ಮತ್ತು 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ವಾಹನದ ನೋಂದಣಿಯನ್ನು 12 ತಿಂಗಳ ಕಾಲ ರದ್ದುಗೊಳಿಸಬಹುದು. ಅಪ್ರಾಪ್ತ ವಯಸ್ಕನಿಗೆ 25 ವರ್ಷ ತುಂಬುವವರೆಗೆ ಡ್ರೈವಿಂಗ್ ಲೈಸೆನ್ಸ್ ಸಿಗದಂತೆ ನಿರ್ಬಂಧ ಹೇರಬಹುದು.1
- ದಾವಣಗೆರೆ : ನಗರ ದೇವತೆ ದುಗ್ಗಮ್ಮ ಜಾತ್ರೆ ಫೆ22 ರಂದು ನಡೆಯಲಿದ್ದು, ರೌಡಿಶೀಟರ್ ಗಳಿಗೆ ಎಸ್ಪಿ ತೆಕ್ಕಣನವರ್ ಎಚ್ಚರಿಕೆ ನೀಡಿದರು. ದುಗ್ಗಮ್ಮ ದೇವಸ್ಥಾನ ಹಳೆ ಭಾಗದಲ್ಲಿ ಇದ್ದು, ಈ ಭಾಗದಲ್ಲಿಯೇ ಕೆಲ ದಿನಗಳ ಹಿಂದೆ ಕೈ ಮುಖಂಡ ಅಯ್ಯೂಬ್ ಪೈಲ್ವಾನ್ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಅಲ್ಲದೇ ಆಜಾದ್ ನಗರ ಭಾಗದಲ್ಲಿ ಗಣಪತಿ ವಿಸರ್ಜನೆ ವೇಳೆ ಘರ್ಷಣೆ ನಡೆದಿತ್ತು..ಈ ಎಲ್ಲ ಕಾರಣಗಳಿಂದ ರೌಡಿ ಶೀಟರ್ ಮನೆಗಳಿಗೆ ಡಿಎಸ್ಪಿ ಹಾಗೂ ಸಿಪಿಐ ಉಮೇಶ್ ಸೇರಿದಂತೆ ಇತರ ಸಿಬ್ಬಂದಿಗಳು ಭೇಟಿ ನೀಡಿ ಎಚ್ಚರಿಕೆ ನೀಡಿದರು.4
- Post by User52941
- ಮಂಗಳಮುಖಿ ಸುಹಾಸಿನಿ, ಯುವಕ ಶೇಖರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್ ತನಿಖೆ ಚುರುಕು ಮಂಗಳಮುಖಿ ಸುಹಾಸಿನಿ,ಯುವಕ ಶೇಖರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್ ತನಿಖೆ ಚುರುಕು1
- ಅಧಿಕಾರಿ ಇದ್ದರೆ ಮಾತ್ರ ಸಮಾಜಸೇವೆ ಮಾಡಬಹುದು ಅಂದುಕೊಳ್ಳಬಾರದು ಸಮಾಜಸೇವೆ ಮಾಡಲು ಯಾವ ರೂಪದಲ್ಲಾದರೂ ಮಾಡಬಹುದು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಜು ಹೇಳಿದರು. ನಗರದ ಸೋಮುಗುದ್ದು ರಸ್ತೆಯ ಸರ್ಕರಿ ಪದವಿ ಪೂರ್ವ ಕಾಲೇಜಿನಲ್ಲಿ ಸರ್ಕಾರಿ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾಲೇಜಿನ ಆವರಣಕ್ಕೆ ಬೆಂಚ್ ಗಳ ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ. ಮುಂದಿನ ದಿನಗಳಲ್ಲಿ ನಮ್ಮ ಕಾಲೇಜ್ ನ್ನ ಯಾವ ಖಾಸಗಿ ಕಾಲೇಜುಗೂ ಕಮ್ಮಿಯನು ಎನ್ನುವಂತೆ ಮಾಡಲಾಗುವುದು ಇದಕ್ಕೆ ವಿದ್ಯಾರ್ಥಿಗಳು ಸಹ ಉತ್ತಮ ಫಲಿತಾಂಶಕ್ಕೆ ಎಲ್ಲರೂ ಹೆಚ್ಚಿನ ಶ್ರಮವಹಿಸಬೇಕು ಎಂದರು. ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಸಿಟಿ.ವಿರೇಶ ಮಾತನಾಡಿ. ಕಾಲೇಜು ಆವರಣದಲ್ಲಿ ಸಾಕಷ್ಟು ಗಿಡಗಳನ್ನು ಹಾಕಲಾಗಿದ್ದು ಗಿಡಗಳ ಮಧ್ಯೆ ವಿದ್ಯಾರ್ಥಿಗಳು ಕುಳಿತುಕೊಳ್ಳಲು ಅಥವಾ ಮಧ್ಯಾಹ್ನದ ಸಮಯದಲ್ಲಿ ಊಟ ಮಾಡಲು ಬೆಂಚ್ ಗಳ ಅವಶ್ಯಕತೆ ಇತ್ತು ಶಾಸಕರ ಮಾರ್ಗದರ್ಶನದಂತೆ ಮರಗಳ ಕೆಳಗೆ ಕುಳಿತುಕೊಳ್ಳುವ ಬೆಂಚ್ ಗಳನ್ನು ಹಾಕಿಸಲಾಗಿದೆ ಅಷ್ಟೇ ಅಲ್ಲದೆ ನಗರದ ತಾಲ್ಲೂಕು ಸಮನ್ವಯಾಧಿಕಾರಿ ಕಚೇರಿ ,ತಾಲೂಕು ಕಚೇರಿ ಬಿಇಒ ಕಚೇರಿ ಖಾಲಿ ಇರುವ ಜಾಗಗಳಲ್ಲಿ ಸಾರ್ವಜನಿಕರ ಕುಳಿತುಕೊಳ್ಳಲು ಬೆಂಚ್ ಗಳ ವ್ಯವಸ್ಥೆಯನ್ನು ಮಾಡಲು ನಮ್ಮ ಸರ್ಕಾರ ನೌಕರ ಸಂಘ ಮುಂದೆ ಬಂದಿದೆ. ಇಷ್ಟೇ ಅಲ್ಲದೆ ಇನ್ನೂ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಲು ನಮ್ಮ ಸಂಘ ಯಾವಾಗಲೂ ಬದ್ಧವಾಗಿದೆ ಎಂದು ಹೇಳಿದರು.. ಈ ಸಂದರ್ಭದಲ್ಲಿ ನೌಕರ ಸಂಘದ ರಾಜ್ಯ ಪರಿಷತ್ತು ಸದಸ್ಯೆ ವೆಂಕಟಲಕ್ಷ್ಮಿ ನೌಕರರ ಸಂಘದ ತಾಲೂಕು ಗೌರವ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಬಸವರಾಜ್ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಶ್ರೀನಿವಾಸ್. ಕಾರ್ಯದರ್ಶಿ ರಾಜಣ್ಣ. ಪವನ್ ಕುಮಾರ್ ಉಪನ್ಯಾಸಕರದ ಕುಮಾರಸ್ವಾಮಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು1