ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ;ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ. ತೀವ್ರ ಗೊಂಡ ರೈತರ ಪ್ರತಿಭಟನೆ. ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ ಹಿನ್ನಲೆ ಕಳೆದ ಒಂದು ವರ್ಷದಿಂದ ಭೈರಮಂಗಲ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು. ಇದೀಗ ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ. ತೀವ್ರ ಗೊಂಡ ರೈತರ ಪ್ರತಿಭಟನೆ. ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು. ಇಂದಿನಿಂದ ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸಲು ರೈತರ ಸಜ್ಜು. ಟ್ರಾಕ್ಟರ್ ,ಎತ್ತಿನ ಗಾಡಿ, ಹಸುಗಳನ್ನು ರಸ್ತೆಗೆ ತಂದು ಪ್ರತಿಭಟನೆ ನಡೆಸುತ್ತಿರುವ ರೈತರು. ನಮ್ಮ ಭೂಮಿ ನಮ್ಮ ಹಕ್ಕು ಎಂದು ಘೋಷಣೆ ಕೂಗಿ ರೈತರ ಆಕ್ರೋಶ. ಬಿಡದಿ- ಕನಕಪುರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವ ನೂರಾರು ರೈತರು ರೈತರ ಒಪ್ಪಿಗೆ ಪಡೆಯದೇ ಸಚಿವ ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ನಮ್ಮ ಭೂಮಿ ನೀಡುವುದಿಲ್ಲ ಎಂದು ರೈತರ ಬಿಗಿಪಟ್ಟು. ರಸ್ತೆ ಮಧ್ಯೆಯೇ ಅಡುಗೆ ತಯಾರಿಸುತ್ತಿರುವ ರೈತರು.
ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ;ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ. ತೀವ್ರ ಗೊಂಡ ರೈತರ ಪ್ರತಿಭಟನೆ. ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ ಹಿನ್ನಲೆ ಕಳೆದ ಒಂದು ವರ್ಷದಿಂದ ಭೈರಮಂಗಲ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು. ಇದೀಗ ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ. ತೀವ್ರ ಗೊಂಡ ರೈತರ ಪ್ರತಿಭಟನೆ. ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು. ಇಂದಿನಿಂದ ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸಲು ರೈತರ ಸಜ್ಜು. ಟ್ರಾಕ್ಟರ್ ,ಎತ್ತಿನ ಗಾಡಿ, ಹಸುಗಳನ್ನು ರಸ್ತೆಗೆ ತಂದು ಪ್ರತಿಭಟನೆ ನಡೆಸುತ್ತಿರುವ ರೈತರು. ನಮ್ಮ ಭೂಮಿ ನಮ್ಮ ಹಕ್ಕು ಎಂದು ಘೋಷಣೆ ಕೂಗಿ ರೈತರ ಆಕ್ರೋಶ. ಬಿಡದಿ- ಕನಕಪುರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವ ನೂರಾರು ರೈತರು ರೈತರ ಒಪ್ಪಿಗೆ ಪಡೆಯದೇ ಸಚಿವ ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ನಮ್ಮ ಭೂಮಿ ನೀಡುವುದಿಲ್ಲ ಎಂದು ರೈತರ ಬಿಗಿಪಟ್ಟು. ರಸ್ತೆ ಮಧ್ಯೆಯೇ ಅಡುಗೆ ತಯಾರಿಸುತ್ತಿರುವ ರೈತರು.
- ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ;ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ. ತೀವ್ರ ಗೊಂಡ ರೈತರ ಪ್ರತಿಭಟನೆ. ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ ಹಿನ್ನಲೆ ಕಳೆದ ಒಂದು ವರ್ಷದಿಂದ ಭೈರಮಂಗಲ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು. ಇದೀಗ ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ. ತೀವ್ರ ಗೊಂಡ ರೈತರ ಪ್ರತಿಭಟನೆ. ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು. ಇಂದಿನಿಂದ ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸಲು ರೈತರ ಸಜ್ಜು. ಟ್ರಾಕ್ಟರ್ ,ಎತ್ತಿನ ಗಾಡಿ, ಹಸುಗಳನ್ನು ರಸ್ತೆಗೆ ತಂದು ಪ್ರತಿಭಟನೆ ನಡೆಸುತ್ತಿರುವ ರೈತರು. ನಮ್ಮ ಭೂಮಿ ನಮ್ಮ ಹಕ್ಕು ಎಂದು ಘೋಷಣೆ ಕೂಗಿ ರೈತರ ಆಕ್ರೋಶ. ಬಿಡದಿ- ಕನಕಪುರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವ ನೂರಾರು ರೈತರು ರೈತರ ಒಪ್ಪಿಗೆ ಪಡೆಯದೇ ಸಚಿವ ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ನಮ್ಮ ಭೂಮಿ ನೀಡುವುದಿಲ್ಲ ಎಂದು ರೈತರ ಬಿಗಿಪಟ್ಟು. ರಸ್ತೆ ಮಧ್ಯೆಯೇ ಅಡುಗೆ ತಯಾರಿಸುತ್ತಿರುವ ರೈತರು.1
- ಬೆಂಗಳೂರು ನಗರ ಜಿಲ್ಲೆಯ ಆನೇಕಲ್ನ ಹೊಸೂರು ಮುಖ್ಯರಸ್ತೆಯಲ್ಲಿ ಹಣದ ವಿಚಾರವಾಗಿ ಇಬ್ಬರು ಯುವಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ. ಸಾರ್ವಜನಿಕರ ಎದುರೇ ಪರಸ್ಪರ ಕೈಕೈ ಮಿಲಾಯಿಸಿದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕರ ಅಸಭ್ಯ ವರ್ತನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.1
- ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು1
- ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ1
- *ನರೀಪುರ ಗ್ರಾಮದಲ್ಲಿ ಸಡಗರದ ಬಸವ ಜಯಂತಿ ಆಚರಣೆ: ಜನಧ್ವನಿ ವೆಂಕಟೇಶ್ ಭಾಗಿ* ಕೊಳ್ಳೇಗಾಲ : ತಾಲೂಕಿನ ಧನಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೀಪುರ ಗ್ರಾಮದಲ್ಲಿ ಬಸವ ಜಯಂತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ 'ಜನಧ್ವನಿ' ವೆಂಕಟೇಶ್ ಅವರು ಪಾಲ್ಗೊಂಡು ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಗಣ್ಯರು, ಬಸವಣ್ಣನವರ ತತ್ವ ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿದ್ದು, ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ವೃಷಭೇಂದ್ರ ಸ್ವಾಮಿ, ಉಗನಿಯ ಮಹೇಶ್, ಲೋಕೇಶ್ ಜೆಟ್ಟಿ, ವಿಜಯೇಂದ್ರ ಕೂಡ್ಲೂರು, ಮಾದೇಶ್, ಲಿಂಗಾಚಾರಿ, ಚಿನ್ನರಾಜು ಹಾಗೂ ಗ್ರಾಮದ ಮುಖಂಡರುಗಳು, ಹಿರಿಯ ಯಜಮಾನರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ವರದಿ ಉಸ್ಮಾನ್ ಖಾನ್4
- ಬೆಂಗಳೂರಿನ ಕೊಟ್ಟಿಗೆಪಾಳ್ಯದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಹಾಸ್ಟೆಲ್ನಲ್ಲಿ ಅವ್ಯವಸ್ಥೆ ಮಿತಿಮೀರಿದ್ದು, ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಳಪೆ ಊಟ, ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಅನುಚಿತ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿಗಳು ಊಟ-ನಿದ್ದೆಯನ್ನೂ ತ್ಯಜಿಸಿದ್ದಾರೆ. ಕೂಡಲೇ ಉತ್ತಮ ವಾರ್ಡನ್ ಹಾಗೂ ಮೂಲಭೂತ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದ್ದಾರೆ.1
- ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಗ್ರಾಮಸ್ಥರ ಆಕ್ರೋಶ ಮದ್ದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯ ಕರ್ತವ್ಯ ಲೋಪ ಆಡಳಿತ ಅಧಿಕಾರ ವಿರುದ್ಧ ಮತ್ತು ಗ್ರಾಮದಲ್ಲಿ ಅಭಿವೃದ್ಧಿ ಪರ ಆಡಳಿತವನ್ನು ನಿರ್ವಹಿಸಲು ಹಾಗೂ ಗ್ರಾಮದ ನೈರ್ಮಲ್ಯ ನರೇಗಾ ಕಾಮಗಾರಿಗಳಲ್ಲಿ ಭ್ರಷ್ಟಾಚಾರವನ್ನು ಎಸಗಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನವಿದ್ದು ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮತ್ತು ಮೇಲ್ವಿಚಾರಣೆ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮನವಿಗೆ ಅರ್ಜಿಗಳಿಗೆ ಸ್ಪಂದಿಸದೆ ಇರುವುದು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯ ಬದುಕಿಟ್ಟು ಮಲ್ಲಿಗೆಹಳ್ಳಿ, ಮದ್ದೂರು ಗ್ರಾಮದ ಸಾರ್ವಜನಿಕರೊಂದಿಗೆ ಉತ್ತಮ ಸಹ ಸಂಬಂಧವನ್ನು ಹೊಂದಿಲ್ಲದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಟರಾಜ್ ರವರನ್ನು ಗ್ರಾಮ ಪಂಚಾಯಿತಿಯಿಂದ ವರ್ಗಾವಣೆ ಮಾಡಿ ಮತ್ತು ಅವರು ಅಧಿಕಾರ ಅವಧಿಯಲ್ಲಿ ಮಾಡಲಾಗಿರುವ ಕಾಮಗಾರಿಗಳ ಪರಿಶೀಲನೆ ಮತ್ತು ಆಡಳಿತ ವ್ಯವಸ್ಥೆಯನ್ನು ತನಿಖೆ ಕೈಗೊಂಡು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗೆ ದೂರು ನೀಡಿದರೆ.2
- *ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.* *ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.*1