Shuru
Apke Nagar Ki App…
ಜಲ್ಲಿ, ಎಂ-ಸ್ಯಾಂಡ್ ಮತ್ತು ಪಿ ಸ್ಯಾಂಡ್ಗಳ ಬೆಲೆ ಏರಿಕೆ ಮಾಡಿದ ಕ್ರಷರ್ ಮಾಲೀಕರು ಬೆಂಗಳೂರು:ಮಾದಪಟ್ಟಣ ದುರಂತದ ಬಳಿಕ ನೆಲಮಂಗಲ ಕಲ್ಲು ಕ್ವಾರೆಗಳಿಗೆ ಭಾರಿ ಬೇಡಿಕೆ ಹೆಚ್ಚಾಗಿದೆ.ಜಲ್ಲಿ, ಎಂ-ಸ್ಯಾಂಡ್ ಮತ್ತು ಪಿ ಸ್ಯಾಂಡ್ ಗಳ ಬೆಲೆ ಏರಿಕೆ ಕ್ರಷರ್ ಮಾಲೀಕರು ಮಾಡಿದ್ದಾರೆ ಹೀಗಾಗಿ ಲಾರಿ ಬಾಡಿಗೆ ಹೆಚ್ಚಳಕ್ಕೆ ಲಾರಿ ಮಾಲೀಕರ ಒತ್ತಾಯ ಮಾಡಿದ್ದಾರೆ.ಸ್ಥಳೀಯ ಲಾರಿಗಳಿಗೆ ಮಾತ್ರ ಅವಕಾಶ ನೀಡುವಂತೆ ದಾಬಸ್ಪೇಟೆ ಖಾಸಗಿ ಹೋಟೆಲ್ನಲ್ಲಿ ಕ್ರಷರ್-ಲಾರಿ ಮಾಲೀಕರ ಸಭೆ ನಡೆಸಿ ಆಗ್ರಹಿಸಿದ್ದಾರೆ.ಬೇಡಿಕೆಗಳ ಕುರಿತು ಒಮ್ಮತ ಮೂಡದೇ ಸಭೆಯಲ್ಲಿ ವಾಗ್ವಾದ ನಡೆದಿದೆ.ಸಂಧಾನ ವಿಫಲವಾಗಿ ಕ್ರಷರ್ಗಳಿಗೆ ಲಾರಿ ಕಳುಹಿಸದಿರಲು ನಿರ್ಧಾರ ಮಾಡಿದ್ದಾರೆ.ಸಂಜೆ ಮತ್ತೊಂದು ಸುತ್ತಿನ ಮಹತ್ವದ ಸಭೆ ನಡೆಯಲಿದೆ.ಕ್ವಾರೆ ಹಾಗೂ ಕ್ರಷರ್ ವಲಯದಲ್ಲಿ ಆತಂಕ ವಾತಾವರಣ ನಿರ್ಮಾಣವಾಗಿದೆ.
ಶಿವನಿ
ಜಲ್ಲಿ, ಎಂ-ಸ್ಯಾಂಡ್ ಮತ್ತು ಪಿ ಸ್ಯಾಂಡ್ಗಳ ಬೆಲೆ ಏರಿಕೆ ಮಾಡಿದ ಕ್ರಷರ್ ಮಾಲೀಕರು ಬೆಂಗಳೂರು:ಮಾದಪಟ್ಟಣ ದುರಂತದ ಬಳಿಕ ನೆಲಮಂಗಲ ಕಲ್ಲು ಕ್ವಾರೆಗಳಿಗೆ ಭಾರಿ ಬೇಡಿಕೆ ಹೆಚ್ಚಾಗಿದೆ.ಜಲ್ಲಿ, ಎಂ-ಸ್ಯಾಂಡ್ ಮತ್ತು ಪಿ ಸ್ಯಾಂಡ್ ಗಳ ಬೆಲೆ ಏರಿಕೆ ಕ್ರಷರ್ ಮಾಲೀಕರು ಮಾಡಿದ್ದಾರೆ ಹೀಗಾಗಿ ಲಾರಿ ಬಾಡಿಗೆ ಹೆಚ್ಚಳಕ್ಕೆ ಲಾರಿ ಮಾಲೀಕರ ಒತ್ತಾಯ ಮಾಡಿದ್ದಾರೆ.ಸ್ಥಳೀಯ ಲಾರಿಗಳಿಗೆ ಮಾತ್ರ ಅವಕಾಶ ನೀಡುವಂತೆ ದಾಬಸ್ಪೇಟೆ ಖಾಸಗಿ ಹೋಟೆಲ್ನಲ್ಲಿ ಕ್ರಷರ್-ಲಾರಿ ಮಾಲೀಕರ ಸಭೆ ನಡೆಸಿ ಆಗ್ರಹಿಸಿದ್ದಾರೆ.ಬೇಡಿಕೆಗಳ ಕುರಿತು ಒಮ್ಮತ ಮೂಡದೇ ಸಭೆಯಲ್ಲಿ ವಾಗ್ವಾದ ನಡೆದಿದೆ.ಸಂಧಾನ ವಿಫಲವಾಗಿ ಕ್ರಷರ್ಗಳಿಗೆ ಲಾರಿ ಕಳುಹಿಸದಿರಲು ನಿರ್ಧಾರ ಮಾಡಿದ್ದಾರೆ.ಸಂಜೆ ಮತ್ತೊಂದು ಸುತ್ತಿನ ಮಹತ್ವದ ಸಭೆ ನಡೆಯಲಿದೆ.ಕ್ವಾರೆ ಹಾಗೂ ಕ್ರಷರ್ ವಲಯದಲ್ಲಿ ಆತಂಕ ವಾತಾವರಣ ನಿರ್ಮಾಣವಾಗಿದೆ.
More news from ಕರ್ನಾಟಕ and nearby areas
- ಕೆಲಸ ಮುಗಿದ್ರೂ ಮಣ್ಣು ಯಾಕೆ ಬಿಟ್ಟಿದ್ದೀರಿ? ಜನ ಸತ್ತರೆ ಮಣ್ಣು ಹಾಕಿ ಮುಚ್ಚೋಕಾ? ಕೆಲಸ ಮುಗಿದ್ರೂ ಮಣ್ಣು ಯಾಕೆ ಬಿಟ್ಟಿದ್ದೀರಿ? ಜನ ಸತ್ತರೆ ಮಣ್ಣು ಹಾಕಿ ಮುಚ್ಚೋಕಾ?1
- ಸಚಿವರಾದ ಬಿ. ನಾಗೇಂದ್ರ ಗೌರವಾರ್ಥ ಸಂಗನಕಲ್ಲು ಗ್ರಾಮದಲ್ಲಿ ಭವ್ಯ ದಾಸೋಹ | ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದಲ್ಲಿ ಸಚಿವ ಸ್ಥಾನ ಪಡೆದಿರುವ ಬಿ.ನಾಗೇಂದ್ರ ಅವರ ಗೌರವಾರ್ಥ ಭವ್ಯ ದಾಸೋಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಗ್ರಾಮಸ್ಥರು, ಮುಖಂಡರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಚಿವ ಬಿ.ನಾಗೇಂದ್ರ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು,ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.ದಾಸೋಹದಲ್ಲಿ ಮಹಿಳೆಯರು,ಯುವಕರು,ಹಿರಿಯರು ಸೇರಿದಂತೆ ವಿವಿಧ ವರ್ಗದ ಜನರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು. ಬಳ್ಳಾರಿ ಜಿಲ್ಲೆಯಲ್ಲಿ ಬಿ.ನಾಗೇಂದ್ರ ಅವರ ಸಚಿವ ಸ್ಥಾನಕ್ಕೆ ಜನರಿಂದ ಭಾರೀ ಸ್ವಾಗತ ವ್ಯಕ್ತವಾಗುತ್ತಿದ್ದು,ಸಂಗನಕಲ್ಲಿನ ಈ ದಾಸೋಹ ಕಾರ್ಯಕ್ರಮ ವಿಶೇಷ ಆಕರ್ಷಣೆಯಾಯಿತು. #BNagendra #Bellary #Ballari #Sanganakallu #MinisterBNagendra #Dasoha #KarnatakaPolitics #BreakingNews #KannadaNews #ASNNews24Kannada #BallariNews #KarnatakaNews #ViralNews #TrendingNews #KannadaBreakingNews #BellaryDistrict #PoliticalNews #LatestNews #IndiaNews #NewsUpdate ಬಿ ನಾಗೇಂದ್ರ, B Nagendra Minister, Ballari News, Sangankallu Village, Dasoha Program, Bellary Politics, Karnataka Minister, Kannada News Today, Ballari Breaking News, Minister Felicitation Program, Karnataka Political News.1
- ಜಲ್ಲಿ, ಎಂ-ಸ್ಯಾಂಡ್ ಮತ್ತು ಪಿ ಸ್ಯಾಂಡ್ಗಳ ಬೆಲೆ ಏರಿಕೆ ಮಾಡಿದ ಕ್ರಷರ್ ಮಾಲೀಕರು ಬೆಂಗಳೂರು:ಮಾದಪಟ್ಟಣ ದುರಂತದ ಬಳಿಕ ನೆಲಮಂಗಲ ಕಲ್ಲು ಕ್ವಾರೆಗಳಿಗೆ ಭಾರಿ ಬೇಡಿಕೆ ಹೆಚ್ಚಾಗಿದೆ.ಜಲ್ಲಿ, ಎಂ-ಸ್ಯಾಂಡ್ ಮತ್ತು ಪಿ ಸ್ಯಾಂಡ್ ಗಳ ಬೆಲೆ ಏರಿಕೆ ಕ್ರಷರ್ ಮಾಲೀಕರು ಮಾಡಿದ್ದಾರೆ ಹೀಗಾಗಿ ಲಾರಿ ಬಾಡಿಗೆ ಹೆಚ್ಚಳಕ್ಕೆ ಲಾರಿ ಮಾಲೀಕರ ಒತ್ತಾಯ ಮಾಡಿದ್ದಾರೆ.ಸ್ಥಳೀಯ ಲಾರಿಗಳಿಗೆ ಮಾತ್ರ ಅವಕಾಶ ನೀಡುವಂತೆ ದಾಬಸ್ಪೇಟೆ ಖಾಸಗಿ ಹೋಟೆಲ್ನಲ್ಲಿ ಕ್ರಷರ್-ಲಾರಿ ಮಾಲೀಕರ ಸಭೆ ನಡೆಸಿ ಆಗ್ರಹಿಸಿದ್ದಾರೆ.ಬೇಡಿಕೆಗಳ ಕುರಿತು ಒಮ್ಮತ ಮೂಡದೇ ಸಭೆಯಲ್ಲಿ ವಾಗ್ವಾದ ನಡೆದಿದೆ.ಸಂಧಾನ ವಿಫಲವಾಗಿ ಕ್ರಷರ್ಗಳಿಗೆ ಲಾರಿ ಕಳುಹಿಸದಿರಲು ನಿರ್ಧಾರ ಮಾಡಿದ್ದಾರೆ.ಸಂಜೆ ಮತ್ತೊಂದು ಸುತ್ತಿನ ಮಹತ್ವದ ಸಭೆ ನಡೆಯಲಿದೆ.ಕ್ವಾರೆ ಹಾಗೂ ಕ್ರಷರ್ ವಲಯದಲ್ಲಿ ಆತಂಕ ವಾತಾವರಣ ನಿರ್ಮಾಣವಾಗಿದೆ.1
- ಏರ್ಪೋರ್ಟ್ ನಿಂದ ಹೊರಬಂದ ರಣದೀಪ್ ಸಿಂಗ್ ಸುರ್ಜೇವಾಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆಗಿರುವ ರಣದೀಪ್ ಸಿಂಗ್ ಸುರ್ಜೇವಾಲ. ಬೆಂಗಳೂರಿನತ್ತ ಹೊರಟ ಸುರ್ಜೇವಾಲ ಸಚಿವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಿರುವ ಸುರ್ಜೇವಾಲ ದೇವನಹಳ್ಳಿಯಿಂದ ಬೆಂಗಳೂರಿನತ್ತ ಹೊರಟ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ.3
- KOLAR KI.AWAAZ KOUSAR NEWS1
- *ಸೈಯದ್ ಅಸ್ಲಾಂ ಪಾಷಾ ಅವರಿಗೆ ರಾಜ್ಯ ಮಟ್ಟದ ಜವಾಬ್ದಾರಿ: ಚಿಂತಾಮಣಿಯಲ್ಲಿ ಅದ್ದೂರಿ ಸನ್ಮಾನ* *16 ವರ್ಷಗಳ ಪತ್ರಿಕಾ ಸೇವೆಗೆ ಸಂದ ಗೌರವ:ಪತ್ರಕರ್ತರ ಧ್ವನಿ ರಾಜ್ಯ ಕಾರ್ಯಕಾರಿ ಸಮಿತಿಗೆ ಸೈಯದ್ ಅಸ್ಲಾಂ ಪಾಷಾ ಆಯ್ಕೆ* ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಚಿಂತಾಮಣಿಯ ಹಿರಿಯ ಪತ್ರಕರ್ತ ಸೈಯದ್ ಅಸ್ಲಾಂ ಪಾಷಾ ಅವರನ್ನು ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ಅವರು ನೇಮಕ ಮಾಡಿ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ನೂತನ ನೇಮಕಾತಿಯ ಹಿನ್ನೆಲೆಯಲ್ಲಿ,ಇಂದು ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಸೈಯದ್ ಅಸ್ಲಾಂ ಪಾಷಾ ಅವರಿಗೆ ಆತ್ಮೀಯ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾಷಾ ಅವರಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ,ಹೂಮಾಲೆ ಹಾಕಿ,ಸಿಹಿ ಹಂಚಿ ಸಂಭ್ರಮಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೈಯದ್ ಅಸ್ಲಾಂ ಪಾಷಾ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯ 5 ತಾಲೂಕುಗಳಲ್ಲಿ ಸಂಘಟನೆಯು ದೃಢವಾಗಿ ಬೆಳೆದಿದೆ.ಶೀಘ್ರದಲ್ಲೇ ಎಲ್ಲಾ ತಾಲೂಕುಗಳ ಸಂಘಟನಾ ಪದಾಧಿಕಾರಿಗಳನ್ನು ಭೇಟಿ ಮಾಡಿ, ಅವರ ಸಲಹೆ-ಸೂಚನೆಗಳನ್ನು ಪಡೆದುಕೊಂಡು ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೇವೆ"ಎಂದು ಹೇಳಿದರು. ಚಿಂತಾಮಣಿ ತಾಲೂಕು ಅಧ್ಯಕ್ಷರಾದ ಆರ್ ಕೆ ಇಮ್ರಾನ್ ಖಾನ್ ಮಾತನಾಡಿ ಸುಮಾರು 16 ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿ ಅವರ ಸೇವೆಯನ್ನು ಗುರುತಿಸಿ ಎಂದು ಸಂಘಟನೆ ರಾಜ್ಯ ಮಟ್ಟದ ಸ್ಥಾನ ನೀಡಿರುವದು ಸಂತೋಷವಾಗಿದೆ ಎಂದು ಹೇಳಿದರು. ಅಲ್ಲದೆ,ಮಾಧ್ಯಮ ರಂಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿ ಪ್ರಶಸ್ತಿ ಗೌರವಕ್ಕೆ ಭಾಜನರಾಗಿರುವ 'ಅಂಬಾನಿ ಟಿವಿ' ಮಾಧ್ಯಮ ಸಂಸ್ಥೆಗೆ ಹಾಗೂ ಅದರ ಸಿಬ್ಬಂದಿಗೆ ಅವರು ಇದೇ ವೇಳೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಉಪಾಧ್ಯಕ್ಷರಾದ ಗಂಗಾಧರ ಸಿ, ಕಾರ್ಯದರ್ಶಿ ಮನ್ಸೂರ್ ಅಹಮದ್,ಪ್ರಧಾನ ಕಾರ್ಯದರ್ಶಿ ಸೀನಾ,ಗೌರವಾಧ್ಯಕ್ಷರಾದ ಅಂಬಾನಿ ಮಂಜನಾಥ,ನರಸಿಂಹಮೂರ್ತಿ, ಸಲ್ಮಾನ್ ಪಾಷ,ಎಸ್ ಮೌಲಾ,ಹಾಗೂ ಪದಾಧಿಕಾರಿಗಳು ಹಾಗೂ ಸ್ಥಳೀಯ ಪತ್ರಕರ್ತರು ಉಪಸ್ಥಿತರಿದ್ದರು. *ಸೈಯದ್ ಅಸ್ಲಾಂ ಪಾಷಾ ಅವರಿಗೆ ರಾಜ್ಯ ಮಟ್ಟದ ಜವಾಬ್ದಾರಿ: ಚಿಂತಾಮಣಿಯಲ್ಲಿ ಅದ್ದೂರಿ ಸನ್ಮಾನ* *16 ವರ್ಷಗಳ ಪತ್ರಿಕಾ ಸೇವೆಗೆ ಸಂದ ಗೌರವ:ಪತ್ರಕರ್ತರ ಧ್ವನಿ ರಾಜ್ಯ ಕಾರ್ಯಕಾರಿ ಸಮಿತಿಗೆ ಸೈಯದ್ ಅಸ್ಲಾಂ ಪಾಷಾ ಆಯ್ಕೆ* ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಚಿಂತಾಮಣಿಯ ಹಿರಿಯ ಪತ್ರಕರ್ತ ಸೈಯದ್ ಅಸ್ಲಾಂ ಪಾಷಾ ಅವರನ್ನು ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ಅವರು ನೇಮಕ ಮಾಡಿ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ನೂತನ ನೇಮಕಾತಿಯ ಹಿನ್ನೆಲೆಯಲ್ಲಿ,ಇಂದು ಚಿಂತಾಮಣಿ ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಸೈಯದ್ ಅಸ್ಲಾಂ ಪಾಷಾ ಅವರಿಗೆ ಆತ್ಮೀಯ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾಷಾ ಅವರಿಗೆ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ,ಹೂಮಾಲೆ ಹಾಕಿ,ಸಿಹಿ ಹಂಚಿ ಸಂಭ್ರಮಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೈಯದ್ ಅಸ್ಲಾಂ ಪಾಷಾ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯ 5 ತಾಲೂಕುಗಳಲ್ಲಿ ಸಂಘಟನೆಯು ದೃಢವಾಗಿ ಬೆಳೆದಿದೆ.ಶೀಘ್ರದಲ್ಲೇ ಎಲ್ಲಾ ತಾಲೂಕುಗಳ ಸಂಘಟನಾ ಪದಾಧಿಕಾರಿಗಳನ್ನು ಭೇಟಿ ಮಾಡಿ, ಅವರ ಸಲಹೆ-ಸೂಚನೆಗಳನ್ನು ಪಡೆದುಕೊಂಡು ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೇವೆ"ಎಂದು ಹೇಳಿದರು. ಚಿಂತಾಮಣಿ ತಾಲೂಕು ಅಧ್ಯಕ್ಷರಾದ ಆರ್ ಕೆ ಇಮ್ರಾನ್ ಖಾನ್ ಮಾತನಾಡಿ ಸುಮಾರು 16 ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿ ಅವರ ಸೇವೆಯನ್ನು ಗುರುತಿಸಿ ಎಂದು ಸಂಘಟನೆ ರಾಜ್ಯ ಮಟ್ಟದ ಸ್ಥಾನ ನೀಡಿರುವದು ಸಂತೋಷವಾಗಿದೆ ಎಂದು ಹೇಳಿದರು. ಅಲ್ಲದೆ,ಮಾಧ್ಯಮ ರಂಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿ ಪ್ರಶಸ್ತಿ ಗೌರವಕ್ಕೆ ಭಾಜನರಾಗಿರುವ 'ಅಂಬಾನಿ ಟಿವಿ' ಮಾಧ್ಯಮ ಸಂಸ್ಥೆಗೆ ಹಾಗೂ ಅದರ ಸಿಬ್ಬಂದಿಗೆ ಅವರು ಇದೇ ವೇಳೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಉಪಾಧ್ಯಕ್ಷರಾದ ಗಂಗಾಧರ ಸಿ, ಕಾರ್ಯದರ್ಶಿ ಮನ್ಸೂರ್ ಅಹಮದ್,ಪ್ರಧಾನ ಕಾರ್ಯದರ್ಶಿ ಸೀನಾ,ಗೌರವಾಧ್ಯಕ್ಷರಾದ ಅಂಬಾನಿ ಮಂಜನಾಥ,ನರಸಿಂಹಮೂರ್ತಿ, ಸಲ್ಮಾನ್ ಪಾಷ,ಎಸ್ ಮೌಲಾ,ಹಾಗೂ ಪದಾಧಿಕಾರಿಗಳು ಹಾಗೂ ಸ್ಥಳೀಯ ಪತ್ರಕರ್ತರು ಉಪಸ್ಥಿತರಿದ್ದರು.1
- ಸಂತೋಷ್ ಲಾಡ್ಗೆ ಮತ್ತೆ ಸಚಿವ ಸ್ಥಾನ! ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ! ಸಂತೋಷ್ ಲಾಡ್ಗೆ ಮತ್ತೆ ಸಚಿವ ಸ್ಥಾನ! ಹುಬ್ಬಳ್ಳಿಯಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ!1
- ಹುಬ್ಬಳ್ಳಿ ಕಾರವಾರ ರಸ್ತೆ ಬದಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ ಹುಬ್ಬಳ್ಳಿ ಕಾರವಾರ ರಸ್ತೆ ಬದಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ1