Shuru
Apke Nagar Ki App…
ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ
ABU NEWS CHANNEL ಸಂಪಾದಕರು
ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ
More news from ಕರ್ನಾಟಕ and nearby areas
- Post by ABU NEWS CHANNEL ಸಂಪಾದಕರು1
- ಅಫಜಲಪುರ ತಾಲೂಕಿನಲ್ಲಿ ಅಭಿವೃದ್ಧಿ ಹೆಸರಲ್ಲಿ ಹಗರಣ...ಶಾಸಕರು ಉತ್ತರಿಸಬೇಕು. *.ಜೆಸ್ಕಾಂ ಇಲಾಖೆಯಲ್ಲಿ ರೈತರಿಂದ ಲಂಚ ವಸುಲಿ, ಎಚ್ಚರಿಕೆ ನೀಡಿದ ನಿತಿನ್ ಗುತ್ತೇದಾರ.1
- Post by Nava karnataka News channel1
- ವಿಜಯಪುರ: ಕಾಂಗ್ರೆಸ್ ನಲ್ಲಿ ಮುಸ್ಲಿಮರಿಗೆ ಅಪಮಾನ ವಿಜಯಪುರದಲ್ಲಿ ಶನಿವಾರ ಮುಸ್ಲಿಂ ಸಮಾಜದ ಮುಖಂಡರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಬಾಂಧವರು ಬೆಂಬಲ ನೀಡಿದರೂ, ಇಂದು ದೇಶದಲ್ಲಿ ಕಾಂಗ್ರೆಸ್ನಿಂದ ಮುಸ್ಲಿಮರಿಗೆ ಅಪಮಾನವಾಗುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು. ಮುಸ್ಲಿಂ ಸಮಾಜವು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ ಪರಿಣಾಮವಾಗಿ, ಇಂದು ಒಬ್ಬೊಬ್ಬ ಮುಸ್ಲಿಂ ಮುಖಂಡರನ್ನು ಪಕ್ಷದಿಂದ ಹೊರಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಅವರು ದೂರಿದರು.1
- ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಸರಿಯಿಲ್ಲ ಅಂತ ಹೇಳುತ್ತಿದ್ದರು ಎಲ್ಲಾ ಸಿಬ್ಬಂದಿ ಹಾಗೆ ಇರಲ್ಲ ಜನರು ತಿಳಿದುಕೊಳ್ಳಬೇಕು1
- ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ಯುದ್ಧದ ಭೀತಿಯಲ್ಲಿರುವ ಇರಾನಿ ಮತ್ತು ಇಸ್ರೇಲ್ ಯುದ್ಧದ ಕಾಲದಲ್ಲಿ ನಮ್ಮ ಕರ್ನಾಟಕದಲ್ಲಿ ಕೂಡ ಎಲ್ಪಿಜಿ ಗ್ಯಾಸ್ ಏಜೆನ್ಸಿ ತುಂಬಾ ತೊಂದರೆಯಾಗುತ್ತಿದೆ ಮೂರು ದಿನಗಳ ಕಾಲ ಕ್ಯೂ ಅಲ್ಲಿ ನಿಂತು ಜನರು ತೊಂದರೆ ಅನುಭವಿಸುತ್ತಿದ್ದಾರೆ1
- Post by ಮಲ್ಲಿಕಾರ್ಜುನ ಕಾವಲಿ1
- Post by ABU NEWS CHANNEL ಸಂಪಾದಕರು1