logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮುದ್ದೇಬಿಹಾಳ.. ಕಂಗಳು ತುಂಬಿದ ಬಳಿಕ ನೋಡಲಿಲ್ಲ ಕಿವಿಗಳು ತುಂಬಿದ ಬಳಿಕ ಕೇಳಲಿಲ್ಲ ಕೈಗಳು ತುಂಬಿದ ಬಳಿಕ ಪೂಜಿಸಲಿಲ್ಲ ಮನ ತುಂಬಿದ ಬಳಿಕ ನೆನೆಯಲಿಲ್ಲ ಮಹಂತ್ ಕೂಡಲಸಂಗಮ ದೇವನು ವಿಶ್ವಗುರು ಬಸವಣ್ಣನವರು

20 hrs ago
user_Sharanugouda Patil
Sharanugouda Patil
Muddebihal, Vijayapura•
20 hrs ago
9da9c61d-2f6e-4480-98ab-9b2923c4474e

ಮುದ್ದೇಬಿಹಾಳ.. ಕಂಗಳು ತುಂಬಿದ ಬಳಿಕ ನೋಡಲಿಲ್ಲ ಕಿವಿಗಳು ತುಂಬಿದ ಬಳಿಕ ಕೇಳಲಿಲ್ಲ ಕೈಗಳು ತುಂಬಿದ ಬಳಿಕ ಪೂಜಿಸಲಿಲ್ಲ ಮನ ತುಂಬಿದ ಬಳಿಕ ನೆನೆಯಲಿಲ್ಲ ಮಹಂತ್ ಕೂಡಲಸಂಗಮ ದೇವನು ವಿಶ್ವಗುರು ಬಸವಣ್ಣನವರು

More news from Vijayapura and nearby areas
  • ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು
    1
    ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ  ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ  ಇಲ್ಲಾ ಕಷ್ ಪಟ್ಟು   ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು  ಇದು ತಂದೆಯ ಮಾತ್ತು
    user_Sharanugouda Patil
    Sharanugouda Patil
    Muddebihal, Vijayapura•
    2 hrs ago
  • ಇಳಕಲ್ ತಾಲೂಕಿನ ವಜ್ಜಲ ಗ್ರಾಮದ ಮಹಿಳೆ ಶ್ಯಾವವ್ವ ಮಲ್ಲಪ್ಪ ವಾಲಿಕಾರ ವಯಸ್ಸು 48 ಇವರು ಸಿಡಿಲು ಬಡಿದು ಮೃತ ಪಟ್ಟಿದ್ದರು. ನಿನ್ನೆ ರಾತ್ರಿ ಸ್ಥಳಕ್ಕೆ ತಹಸಿಲ್ದಾರ ಅಮರೇಶ ಪಮ್ಮಾರ ಭೇಟಿ ನೀಡಿದರು
    1
    ಇಳಕಲ್ ತಾಲೂಕಿನ ವಜ್ಜಲ ಗ್ರಾಮದ ಮಹಿಳೆ
ಶ್ಯಾವವ್ವ ಮಲ್ಲಪ್ಪ ವಾಲಿಕಾರ  ವಯಸ್ಸು 48 ಇವರು ಸಿಡಿಲು ಬಡಿದು ಮೃತ ಪಟ್ಟಿದ್ದರು. ನಿನ್ನೆ ರಾತ್ರಿ ಸ್ಥಳಕ್ಕೆ ತಹಸಿಲ್ದಾರ ಅಮರೇಶ ಪಮ್ಮಾರ ಭೇಟಿ ನೀಡಿದರು
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    48 min ago
  • ಇಳಕಲ್ಲ : ಇಲ್ಲಿನ ಬಸವ ಕೇಂದ್ರ, ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ವತಿಯಿಂದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಅಂಗವಾಗಿ ಜನಜಾಗೃತಿ ಪಾದಯಾತ್ರೆ ಹಾಗೂ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಸೋಮವಾರ ನಡೆಯಿತು. ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ಆವರಣದಲ್ಲಿ ಷಟಸ್ಥಲ ಧ್ವಜಾರೋಹಣವನ್ನು ಗುರುಮಹಾಂತಶ್ರೀಗಳು ನೆರವೇರಿಸಿ ಜನಜಾಗೃತಿ ಪಾದಯಾತ್ರೆಗೆ ಚಾಲನೆ ನೀಡಿದರು. ಶ್ರೀಮಠದಿಂದ ಆರಂಭವಾದ ಪಾದಯಾತ್ರೆ ಬಜಾರ ಬಸವನಗುಡಿ,ಕೊಪ್ಪರದಪೇಟೆ ಬನಶಂಕರಿ ದೇವಸ್ಥಾನ, ಪಶು ಆಸ್ಪತ್ರೆ, ಪೋಲಿಸ್ ಬಯಲು, ಸರಕಾರಿ ಶಾಲೆ ೧೦ ನಂಬರ್, ಮಹಾಂತೇಶ ಚಿತ್ರಮಂದಿರ, ನಗರಸಭೆ, ಕಂಠಿ ಸರ್ಕಲ್ ಮಾರ್ಗವಾಗಿ ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್ ತಲುಪಿ, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಪಾದಯಾತ್ರೆಯಲ್ಲಿ ಬಸವ ಕೇಂದ್ರದ ಅಧ್ಯಕ್ಷ ಮಹಾಂತೇಶ ವಾಲಿ,ಕಾರ್ಯದರ್ಶಿ ಮಲ್ಲಯ್ಯ ಗಣಾಚಾರಿ, ಹುಚ್ಚಪ್ಪ ಬೆಳಗಲ್, ದೊಡ್ಡಪ್ಪ ಹಡಪದ ಸೇರಿದಂತೆ ಶ್ರೀವಿಜಯ ಮಹಾಂತೇಶ ತರುಣ ಸಂಘ, ಅಕ್ಕನ ಬಳಗ, ಯುವ ಸೇವಾ ಬಳಗ,ಜಾಗತಿಕ ಲಿಂಗಾಯತ ಮಹಾಸಭಾ, ನೀಲಾಂಬಿಕಾ ಸೇವಾ ಬಳಗ, ಕದಳಿ ವೇದಿಕೆ, ವೀರರಾಣಿ ಚನ್ನಮ್ಮ ಬಳಗ,ವಚನ ಸಾಹಿತ್ಯ,ಶರಣ ಸಾಹಿತ್ಯ ಪರಿಷತ್ತ, ಕಂಠಿ ವೇದಿಕೆ,ಜಾನಪದ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ತ ಪದಾಧಿಕಾರಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
    2
    ಇಳಕಲ್ಲ : ಇಲ್ಲಿನ ಬಸವ ಕೇಂದ್ರ, ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ವತಿಯಿಂದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಅಂಗವಾಗಿ ಜನಜಾಗೃತಿ ಪಾದಯಾತ್ರೆ ಹಾಗೂ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಸೋಮವಾರ ನಡೆಯಿತು.
ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ಆವರಣದಲ್ಲಿ ಷಟಸ್ಥಲ ಧ್ವಜಾರೋಹಣವನ್ನು ಗುರುಮಹಾಂತಶ್ರೀಗಳು ನೆರವೇರಿಸಿ ಜನಜಾಗೃತಿ ಪಾದಯಾತ್ರೆಗೆ ಚಾಲನೆ ನೀಡಿದರು.
ಶ್ರೀಮಠದಿಂದ ಆರಂಭವಾದ ಪಾದಯಾತ್ರೆ ಬಜಾರ ಬಸವನಗುಡಿ,ಕೊಪ್ಪರದಪೇಟೆ ಬನಶಂಕರಿ ದೇವಸ್ಥಾನ, ಪಶು ಆಸ್ಪತ್ರೆ, ಪೋಲಿಸ್ ಬಯಲು, ಸರಕಾರಿ ಶಾಲೆ ೧೦ ನಂಬರ್, ಮಹಾಂತೇಶ ಚಿತ್ರಮಂದಿರ, ನಗರಸಭೆ, ಕಂಠಿ ಸರ್ಕಲ್ ಮಾರ್ಗವಾಗಿ ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್ ತಲುಪಿ, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. 
ಪಾದಯಾತ್ರೆಯಲ್ಲಿ ಬಸವ ಕೇಂದ್ರದ ಅಧ್ಯಕ್ಷ ಮಹಾಂತೇಶ ವಾಲಿ,ಕಾರ್ಯದರ್ಶಿ ಮಲ್ಲಯ್ಯ ಗಣಾಚಾರಿ, ಹುಚ್ಚಪ್ಪ ಬೆಳಗಲ್, ದೊಡ್ಡಪ್ಪ ಹಡಪದ ಸೇರಿದಂತೆ ಶ್ರೀವಿಜಯ ಮಹಾಂತೇಶ ತರುಣ ಸಂಘ, ಅಕ್ಕನ ಬಳಗ, ಯುವ ಸೇವಾ ಬಳಗ,ಜಾಗತಿಕ ಲಿಂಗಾಯತ ಮಹಾಸಭಾ, ನೀಲಾಂಬಿಕಾ ಸೇವಾ ಬಳಗ, ಕದಳಿ ವೇದಿಕೆ, ವೀರರಾಣಿ ಚನ್ನಮ್ಮ ಬಳಗ,ವಚನ ಸಾಹಿತ್ಯ,ಶರಣ ಸಾಹಿತ್ಯ ಪರಿಷತ್ತ, ಕಂಠಿ ವೇದಿಕೆ,ಜಾನಪದ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ತ ಪದಾಧಿಕಾರಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯ‌ರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.
    1
    ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು.
ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯ‌ರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    3 hrs ago
  • Post by ABU NEWS CHANNEL
    1
    Post by ABU NEWS CHANNEL
    user_ABU NEWS CHANNEL
    ABU NEWS CHANNEL
    Pharmacist Sindgi, Vijayapura•
    4 hrs ago
  • ಮುಧೋಳ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಧೋಳ ನಗರ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಸಂಜೆ ಹಠಾತ್ ಗಾಳಿ ಸಮೇತ ಸುರಿದ ಆಲಿಕಲ್ಲು ಮಳೆ ಜನತೆಗೆ ತಂಪೆರೆಯುವ ಜೊತೆಗೆ ರೈತರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಮಧ್ಯಾಹ್ನದವರೆಗೆ ಸುಡುವ ಬಿಸಿಲಿನಿಂದ ಕೂಡಿದ್ದ ವಾತಾವರಣವು ಸಂಜೆ ಹೊತ್ತಿಗೆ ಏಕಾಏಕಿ ಬದಲಾಗಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ ಸುರಿಯಿತು. ಮಳೆಯ ಜೊತೆಗೆ ಗೋಲಿ ಗಾತ್ರದ ಆಲಿಕಲ್ಲುಗಳು ಬಿಳಿಯ ಹಾಸಿನಂತೆ ರಸ್ತೆ ಹಾಗೂ ತೋಟಗಳಲ್ಲಿ ಬಿದ್ದಿರುವುದು ಕಂಡುಬಂತು. ​ಆಲಿಕಲ್ಲು ಮಳೆಯ ಹೊಡೆತಕ್ಕೆ ಈ ಭಾಗದ ಪ್ರಮುಖ ಬೆಳೆಗಳಾದ ಕಬ್ಬು, ದ್ರಾಕ್ಷಿ ಮತ್ತು ಬಾಳೆ ತೋಟಗಳಿಗೆ ಹಾನಿಯಾದ ವರದಿಯಾಗಿದೆ. ವಿಶೇಷವಾಗಿ ಕಟಾವಿಗೆ ಬಂದಿರುವ ಬೆಳೆಗಳು ನೆಲಕಚ್ಚುವ ಭೀತಿ ಎದುರಾಗಿದ್ದು, ಅನ್ನದಾತರು ಆತಂಕಕ್ಕೀಡಾಗಿದ್ದಾರೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳಲ್ಲಿ ನೀರು ನುಗ್ಗಿ
    1
    ಮುಧೋಳ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಧೋಳ ನಗರ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಸಂಜೆ ಹಠಾತ್ ಗಾಳಿ ಸಮೇತ ಸುರಿದ ಆಲಿಕಲ್ಲು ಮಳೆ ಜನತೆಗೆ ತಂಪೆರೆಯುವ ಜೊತೆಗೆ ರೈತರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಮಧ್ಯಾಹ್ನದವರೆಗೆ ಸುಡುವ ಬಿಸಿಲಿನಿಂದ ಕೂಡಿದ್ದ ವಾತಾವರಣವು ಸಂಜೆ ಹೊತ್ತಿಗೆ ಏಕಾಏಕಿ ಬದಲಾಗಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ ಸುರಿಯಿತು. ಮಳೆಯ ಜೊತೆಗೆ ಗೋಲಿ ಗಾತ್ರದ ಆಲಿಕಲ್ಲುಗಳು ಬಿಳಿಯ ಹಾಸಿನಂತೆ ರಸ್ತೆ ಹಾಗೂ ತೋಟಗಳಲ್ಲಿ ಬಿದ್ದಿರುವುದು ಕಂಡುಬಂತು.
​ಆಲಿಕಲ್ಲು ಮಳೆಯ ಹೊಡೆತಕ್ಕೆ ಈ ಭಾಗದ ಪ್ರಮುಖ ಬೆಳೆಗಳಾದ ಕಬ್ಬು, ದ್ರಾಕ್ಷಿ ಮತ್ತು ಬಾಳೆ ತೋಟಗಳಿಗೆ ಹಾನಿಯಾದ ವರದಿಯಾಗಿದೆ. ವಿಶೇಷವಾಗಿ ಕಟಾವಿಗೆ ಬಂದಿರುವ ಬೆಳೆಗಳು ನೆಲಕಚ್ಚುವ ಭೀತಿ ಎದುರಾಗಿದ್ದು, ಅನ್ನದಾತರು ಆತಂಕಕ್ಕೀಡಾಗಿದ್ದಾರೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳಲ್ಲಿ ನೀರು ನುಗ್ಗಿ
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    20 hrs ago
  • ರೋಣ ಮತಕ್ಷೇತ್ರದ ವ್ಯಾಪ್ತಿಗೆ ಬರುವಂತ ಎಲ್ಲಾ ಗ್ರಾಮಗಳಿಗೂ ಮತ್ತು ಪಟ್ಟಣಗಳಿಗೂ ಬೇಸಿಗೆ ಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಅಭಾವ ಆಗದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಹಾಗೂ ಜಾನುವಾರು ಗಳಿಗೆ ಕುಡಿಯುವ ನೀರು ಮೇವುನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ರೋಣ ಮತಕ್ಷೇತ್ರದ ಶಾಸಕ ಜಿ ಎಸ್ ಪಾಟೀಲ್ ಹೇಳಿದರು, ಅವರು ರೋಣ ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ರವಿವಾರ ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಬೇಸಿಗೆ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು ಅದರಲ್ಲೂ ಡಿಬಿ ಓಟಿ ನೀರು ಸರಿಯಾಗಿ ಪೂರೈಕೆ ಆಗುತ್ತಿಲ್ಲ ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಎಲ್ಲಾ ಇಲಾಖೆ ಅಧಿಕಾರಿಗಳು ಕೂಡಿಕೊಂಡು ಬೇಸಿಗೆ ಮುಗಿಯುವವರೆಗೆ ನೀರಿನ ಅಭಾವ ಆಗದಂತೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಕೆ ನೀಡಿದರು,ಬಾಸಲಾಪುರ, ಮುಗಳಿ, ಗುಳಗುಳಿ ಪಂಚಾಯತಿ ಅಮರಗಟ್ಟಿ,ರುದ್ರಾಪುರ,ರಾಂಪುರ, ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು,ಬಾಸಲಾಪುರಲ್ಲಿ ಡಿಬಿಒಟಿ ನೀರು ಪೂರೈಕೆ ಸರಿಯಿಲ್ಲ ಎಂದು ಪಿಡಿಒ ಸಭೆಗೆ ತಿಳಿಸಿದರು, ಚಿಕ್ಕಮನ್ನೂರು ವ್ಯಾಪ್ತಿಯ ಗ್ರಾಮಗಳಲ್ಲಿ ಡಿಬಿಒಟಿ ನೀರು ಪೂರೈಕೆ ಸರಿ ಇಲ್ಲ ಎಂದು ಪಿಡಿಒ ಕಲ್ಪನಾ ಕಡಗದ ತಿಳಿಸಿದರು,ಅಧಿಕಾರಿಗಳು ಎಲ್ಲರೂ ಕೂಡಿಕೊಂಡು ನೀರಿನ ಸಮಸ್ಯೆ ಬಗ್ಗೆ ಚರ್ಚಿಸಿ ಸರಿಪಡಿಸಿ ಎಂದು ಶಾಸಕರು ತಿಳಿಸಿದರು ,ವಿದ್ಯುತ್ ವ್ಯತ್ಯಯಗಳಿಂದ ಸಹ ನೀರಿನ ಸರಬರಾಜು ಮಾಡಲು ಸಮಸ್ಯೆ ಉಂಟಾಗುತ್ತದೆ ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ರಶ್ಮಿ ನಡುವಿನಮನಿ ಹೇಳಿದರು,ಸವಡಿ ಪಂಚಾಯತಿ ವ್ಯಾಪ್ತಿಯಲ್ಲಿ ಆರು ದಿನಕ್ಕೊಂದು ಸರಿ ನೀರನ್ನು ಬಿಡಲಾಗುತ್ತದೆ, ಐದು ಲಕ್ಷ ಲೀಟರ ಬದಲು ಕೇವಲ ಎರಡು ಲಕ್ಷ ಲೀಟರ್ ನೀರು ಬರುತ್ತಿದೆ ಎಂದು ಪಿಡಿಒ ಮೆಣಸಗಿ ತಿಳಿಸಿದರು,ಹಿರೇಹಾಳ ಪಂಚಾಯತಿ ವ್ಯಾಪ್ತಿಯ ಯರೇಕುರುಬಾನಾಳ ನೀರಿನ ಸಮಸ್ಯೆ ಇದೆ,ನೈನಾಪುರ ,ಬಸರಕೋಡ ನವಗ್ರಾಮ,ಚಿಕ್ಕಳಗುಂಡಿ ಹಿರೇಅಳಗುಂಡಿ,ಹಾಲಕೆರೆ,ಮಾಟರಂಗಿ, ಗೊಗೇರಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು, ಯಾವ ಯಾವ ಗ್ರಾಮಗಳಲ್ಲಿ ನೀರಿನ ಕೊರತೆ ಇದೆ ಅಧಿಕಾರಿಗಳು ಕೂಡಲೇ ಗ್ರಾಮಗಳಿಗೆ ತೆರಳಿ ಪರಿಶೀಲಿಸಿ ನೀರಿನ ಅಭಾವ ಉಂಟಾಗದಂತೆ ಕ್ರಮ ವಹಿಸಬೇಕು, ನೀರನ್ನು ಪರೀಕ್ಷೆ ಮಾಡದೇ ಸರಬರಾಜು ಮಾಡಬಾರದು ಶುದ್ಧ ನೀರನ್ನು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಪಂಚಾಯತಿ ಆಡಳಿತ ಅಧಿಕಾರಿಗಳು ಸಹ ಹೆಚ್ಚಿನ ಜವಾಬ್ದಾರರಾಗಿದ್ದಿರಿ ನೀರಿನ ಸಮಸ್ಯೆ ಬಾರದ ಹಾಗೆ ನೀವು ಜಾಗೃತ ವಹಿಸಬೇಕು,ಜಾನುವಾರುಗಳಿಗೆ ಮೇವು ನೀರು ಕೊರತೆಯಾಗದಂತೆ ನೋಡಿಕೊಳ್ಳಿ ಎಂದರು, ಸಭೆಯಲ್ಲಿ ರೋಣ ತಾಲೂಕು ಗಜೇಂದ್ರಗಡ ತಾಲೂಕು ಮುಂಡರಗಿ ತಾಲೂಕು ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯನಿರ್ವಣ ಅಧಿಕಾರಿಗಳು ಪುರಸಭೆ ಮುಖ್ಯ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು
    1
    ರೋಣ ಮತಕ್ಷೇತ್ರದ ವ್ಯಾಪ್ತಿಗೆ ಬರುವಂತ ಎಲ್ಲಾ ಗ್ರಾಮಗಳಿಗೂ ಮತ್ತು ಪಟ್ಟಣಗಳಿಗೂ ಬೇಸಿಗೆ ಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಅಭಾವ ಆಗದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಹಾಗೂ ಜಾನುವಾರು ಗಳಿಗೆ ಕುಡಿಯುವ ನೀರು ಮೇವುನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ರೋಣ ಮತಕ್ಷೇತ್ರದ ಶಾಸಕ ಜಿ ಎಸ್ ಪಾಟೀಲ್ ಹೇಳಿದರು, ಅವರು ರೋಣ ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ರವಿವಾರ ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಬೇಸಿಗೆ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು ಅದರಲ್ಲೂ ಡಿಬಿ ಓಟಿ ನೀರು ಸರಿಯಾಗಿ ಪೂರೈಕೆ ಆಗುತ್ತಿಲ್ಲ  ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಎಲ್ಲಾ ಇಲಾಖೆ ಅಧಿಕಾರಿಗಳು ಕೂಡಿಕೊಂಡು ಬೇಸಿಗೆ ಮುಗಿಯುವವರೆಗೆ ನೀರಿನ ಅಭಾವ ಆಗದಂತೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಕೆ ನೀಡಿದರು,ಬಾಸಲಾಪುರ, ಮುಗಳಿ, ಗುಳಗುಳಿ ಪಂಚಾಯತಿ ಅಮರಗಟ್ಟಿ,ರುದ್ರಾಪುರ,ರಾಂಪುರ, ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು,ಬಾಸಲಾಪುರಲ್ಲಿ ಡಿಬಿಒಟಿ  ನೀರು ಪೂರೈಕೆ ಸರಿಯಿಲ್ಲ ಎಂದು ಪಿಡಿಒ ಸಭೆಗೆ ತಿಳಿಸಿದರು,
ಚಿಕ್ಕಮನ್ನೂರು ವ್ಯಾಪ್ತಿಯ ಗ್ರಾಮಗಳಲ್ಲಿ ಡಿಬಿಒಟಿ  ನೀರು ಪೂರೈಕೆ ಸರಿ ಇಲ್ಲ ಎಂದು ಪಿಡಿಒ ಕಲ್ಪನಾ ಕಡಗದ ತಿಳಿಸಿದರು,ಅಧಿಕಾರಿಗಳು ಎಲ್ಲರೂ ಕೂಡಿಕೊಂಡು ನೀರಿನ ಸಮಸ್ಯೆ ಬಗ್ಗೆ ಚರ್ಚಿಸಿ ಸರಿಪಡಿಸಿ ಎಂದು ಶಾಸಕರು ತಿಳಿಸಿದರು ,ವಿದ್ಯುತ್ ವ್ಯತ್ಯಯಗಳಿಂದ ಸಹ ನೀರಿನ ಸರಬರಾಜು ಮಾಡಲು ಸಮಸ್ಯೆ ಉಂಟಾಗುತ್ತದೆ ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ  ರಶ್ಮಿ ನಡುವಿನಮನಿ ಹೇಳಿದರು,ಸವಡಿ ಪಂಚಾಯತಿ ವ್ಯಾಪ್ತಿಯಲ್ಲಿ ಆರು ದಿನಕ್ಕೊಂದು ಸರಿ ನೀರನ್ನು ಬಿಡಲಾಗುತ್ತದೆ, ಐದು ಲಕ್ಷ ಲೀಟರ ಬದಲು ಕೇವಲ ಎರಡು ಲಕ್ಷ ಲೀಟರ್ ನೀರು ಬರುತ್ತಿದೆ ಎಂದು ಪಿಡಿಒ ಮೆಣಸಗಿ ತಿಳಿಸಿದರು,ಹಿರೇಹಾಳ ಪಂಚಾಯತಿ ವ್ಯಾಪ್ತಿಯ ಯರೇಕುರುಬಾನಾಳ ನೀರಿನ ಸಮಸ್ಯೆ ಇದೆ,ನೈನಾಪುರ ,ಬಸರಕೋಡ ನವಗ್ರಾಮ,ಚಿಕ್ಕಳಗುಂಡಿ ಹಿರೇಅಳಗುಂಡಿ,ಹಾಲಕೆರೆ,ಮಾಟರಂಗಿ, ಗೊಗೇರಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು, ಯಾವ ಯಾವ ಗ್ರಾಮಗಳಲ್ಲಿ ನೀರಿನ ಕೊರತೆ ಇದೆ ಅಧಿಕಾರಿಗಳು ಕೂಡಲೇ ಗ್ರಾಮಗಳಿಗೆ ತೆರಳಿ ಪರಿಶೀಲಿಸಿ ನೀರಿನ ಅಭಾವ ಉಂಟಾಗದಂತೆ ಕ್ರಮ ವಹಿಸಬೇಕು,
ನೀರನ್ನು ಪರೀಕ್ಷೆ ಮಾಡದೇ ಸರಬರಾಜು ಮಾಡಬಾರದು ಶುದ್ಧ ನೀರನ್ನು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಪಂಚಾಯತಿ ಆಡಳಿತ ಅಧಿಕಾರಿಗಳು ಸಹ ಹೆಚ್ಚಿನ ಜವಾಬ್ದಾರರಾಗಿದ್ದಿರಿ ನೀರಿನ ಸಮಸ್ಯೆ ಬಾರದ ಹಾಗೆ ನೀವು ಜಾಗೃತ ವಹಿಸಬೇಕು,ಜಾನುವಾರುಗಳಿಗೆ ಮೇವು ನೀರು ಕೊರತೆಯಾಗದಂತೆ ನೋಡಿಕೊಳ್ಳಿ ಎಂದರು, ಸಭೆಯಲ್ಲಿ ರೋಣ ತಾಲೂಕು ಗಜೇಂದ್ರಗಡ ತಾಲೂಕು ಮುಂಡರಗಿ ತಾಲೂಕು ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯನಿರ್ವಣ ಅಧಿಕಾರಿಗಳು ಪುರಸಭೆ ಮುಖ್ಯ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    21 hrs ago
  • ಕರ್ನಾಟಕದಲ್ಲಿ 6 ಗ್ಯಾರೆಂಟಿ ಯೋಜನಿ ಹೇಗಿದೆ ನೋಡಿ ವಿದ್ಯುತ್ ಬಿಲ್ ಯ್ಯೂ ನಿಟಿಗೆ 56) ಪ್ರೆಸೆ ಹೆಚ್ಚಾಗಿ ಮಾಡಿದ ಕಾಂಗ್ರೇಸ್ ಸರಕಾರ ಸಾರ್ವಜನಿಕರು ಹೇಳುವದು ಏನು ಹುಳಿದಿಲ್ಲ ಇನಾದ್ನಾರು ತಿಳಿದುಕೊಳ್ಳಿ. ನಿಷ್ಟವಂತ ವ್ಯಕ್ತಿಗೆ ಹೋಟ ಹಾಕಿ ಇಲಾಂದ್ರೆ. ಅಷ್ಟೇ.
    1
    ಕರ್ನಾಟಕದಲ್ಲಿ 6 ಗ್ಯಾರೆಂಟಿ ಯೋಜನಿ ಹೇಗಿದೆ ನೋಡಿ ವಿದ್ಯುತ್ ಬಿಲ್ ಯ್ಯೂ ನಿಟಿಗೆ 56) ಪ್ರೆಸೆ ಹೆಚ್ಚಾಗಿ ಮಾಡಿದ ಕಾಂಗ್ರೇಸ್ ಸರಕಾರ ಸಾರ್ವಜನಿಕರು ಹೇಳುವದು ಏನು ಹುಳಿದಿಲ್ಲ ಇನಾದ್ನಾರು ತಿಳಿದುಕೊಳ್ಳಿ. ನಿಷ್ಟವಂತ ವ್ಯಕ್ತಿಗೆ ಹೋಟ ಹಾಕಿ ಇಲಾಂದ್ರೆ. ಅಷ್ಟೇ.
    user_Sharanugouda Patil
    Sharanugouda Patil
    Muddebihal, Vijayapura•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.