Shuru
Apke Nagar Ki App…
ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಪ್ರತಿಭಟನೆ. ಇಂದು ಶಿಗ್ಗಾಂವ ನಗರದ ರಾಣಿ ಚೆನ್ನಮ್ಮ ಸರ್ಕಲ್ ಬಳಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ, ವಿವಿಧ ರೈತ ಸಂಘಟನೆಗಳು, ಕನ್ನಡಪರ ಹೋರಾಟಗಾರರು ಶಿಗ್ಗಾಂವ ತಾಲೂಕು ಹಾಗೂ ಹಾವೇರಿ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಬೇಕೆಂದು ಪ್ರತಿಭಟನೆಯ ಮೂಲಕ ತಹಶಿಲ್ದಾರ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
H M ಹರಕುಣಿ
ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಪ್ರತಿಭಟನೆ. ಇಂದು ಶಿಗ್ಗಾಂವ ನಗರದ ರಾಣಿ ಚೆನ್ನಮ್ಮ ಸರ್ಕಲ್ ಬಳಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ, ವಿವಿಧ ರೈತ ಸಂಘಟನೆಗಳು, ಕನ್ನಡಪರ ಹೋರಾಟಗಾರರು ಶಿಗ್ಗಾಂವ ತಾಲೂಕು ಹಾಗೂ ಹಾವೇರಿ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಬೇಕೆಂದು ಪ್ರತಿಭಟನೆಯ ಮೂಲಕ ತಹಶಿಲ್ದಾರ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
More news from ಕರ್ನಾಟಕ and nearby areas
- ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ ಅವರ ಆಜ್ಞೆಯಂತೆ ಎಲ್ಲವನ್ನು ಮಾಡಿದ್ದೇನೆ: ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ1
- ಹಾವೇರಿ: ವಂದೇ ಮಾತರಂನ ಕೇವಲ 2 ಚರಣಗಳನ್ನು ಮಾತ್ರ ಹಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಹಾವೇರಿ ನಗರ ಮಂಡಲ ತೀವ್ರವಾಗಿ ಖಂಡಿಸಿದೆ. 1937ರಲ್ಲಿ ಕಾಂಗ್ರೆಸ್ ಮುಸ್ಲಿಂ ಲೀಗ್ ಒತ್ತಡಕ್ಕೆ ಮಣಿದು ವಂದೇ ಮಾತರಂಗೆ 2 ಚರಣಗಳಿಗೆ ಕತ್ತರಿ ಹಾಕಿತ್ತು. ಇದು ಸಂವಿಧಾನದ ತೀರ್ಮಾನವಲ್ಲ, ಕಾಂಗ್ರೆಸ್ನ ರಾಜಕೀಯ ನಿರ್ಧಾರ. 24 ಜನವರಿ 1950ರಲ್ಲಿ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಜನಗಣಮನ ಮತ್ತು ವಂದೇ ಮಾತರಂ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಅಧಿಕೃತವಾಗಿ ಹೇಳಿದ್ದರು. ತುಷ್ಟೀಕರಣ ರಾಜಕಾರಣಕ್ಕಾಗಿ ಕಾಂಗ್ರೆಸ್ ಇಂದು ಮತ್ತೆ ವಂದೇ ಮಾತರಂಗೆ ಕತ್ತರಿ ಹಾಕಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇಂದು ವಂದೇ ಮಾತರಂಗೆ ಕತ್ತರಿ ಹಾಕುವವರು ನಾಳೆ ಕುವೆಂಪು ರಚಿತ ನಾಡಗೀತೆಗೆ ಕತ್ತರಿ ಹಾಕುತ್ತಾರಾ? ಎಂದು ಪ್ರಶ್ನಿಸಿದೆ. ನೇಣುಗಂಬ ಏರಿದರೂ ವಂದೇ ಮಾತರಂ ಹಾಡುತ್ತೇವೆ ಎಂದಿದ್ದ ಕಾಂಗ್ರೆಸ್, ಈಗ ನೇಣುಗಂಬಕ್ಕೆ ಏರಿಸಿದರೂ ಹಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿರುವುದು ಖಂಡನೀಯ ಎಂದು ಹಾವೇರಿ ವಿಧಾನಸಭಾ ಕೊಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರದ ಸಿದ್ದರಾಜು ಕಲಕೋಟಿ, ನಗರ ಮಂಡಲ ಅಧ್ಯಕ್ಷ *ಕಿರಣ್ ಚನಬಸಪ್ಪ ಕೊಳ್ಳಿ ಈರಣ್ಣ ಹೇರೂರು, ಅಲ್ಲಾಬಾಕ್ಸ್ ತಿಮ್ಮಾಪುರ, ನಿರಂಜನ್ ಹೇರೂರು ನಗರ ಮಂಡಲದ ಎಸ್ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಲಕ್ಷ್ಮಣ ಬೆಟಗೇರಿ, ಮಾರುತಿ ಸವಣುರ ಗಿರೀಶ್ ಶೆಟ್ಟಿ, ಹೊನ್ನಪ್ಪ ಮಾಳಗಿ ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರು ಸೇರಿ ಭಾಗವಹಿಸಿದ್ದರು *1
- "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು .... "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು ....1
- ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...2
- ಶಿವಮೊಗ್ಗ,: ತನು ಜ್ಯೂಸ್ ಸೆಂಟರ್ ಬೇಟಿ ನೀಡಿದ ಅಧಿಕಾರಿಗಳ ತಂಡ ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ತನು ಜ್ಯೂಸ್ ಸೆಂಟರ್ ಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದಾಗ ಕೊಳೆತ ಹಣ್ಣುಗಳನ್ನು ಶೇಖರಿಸಿಟ್ಟಿದ್ದ ಬ್ರಿಡ್ಜ್ ತಪಾಸಣೆ ಮಾಡಿದಾಗ ಸೇಬು, ಮೂಸಂಬಿ, ಕಲ್ಲಂಗಡಿ, ಅವಕೊಡ,ದ್ರಾಕ್ಷಿ, ಬಾಳೆಹಣ್ಣು, ಮಾವಿನಹಣ್ಣು , ಬೆಣ್ಣೆ ಹಣ್ಣು,ಹೀಗೆ ಹಲವಾರು ಹಣ್ಣುಗಳಿಂದ ಜ್ಯೂಸ್ ತಯಾರಿಸಿ ಸಾರ್ವಜನಿಕರಿಗೆ ಕೊಡುತ್ತಿರುವುದು ಕಂಡುಬಂದಿದ್ದು ಹಾಗೂ ಕೆಲವರು ಆಸ್ಪತ್ರೆಯ ರೋಗಿಗಳಿಗೂ ಸಹ ಇದೇ ಕೊಳೆತ ಹಣ್ಣಿನಿಂದ ಜ್ಯೂಸ್ ತೆಗೆದುಕೊಂಡು ಹೋಗಿರುವುದು ಕೂಡ ಗಮನಕ್ಕೆ ಬಂದಿರುವುದು ಕಂಡು ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ ಕೂಡಲೇ ಇದನ್ನು ಸೀಜ್ ಮಾಡಲಾಗಿದೆ. ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.1
- 🌾ಗಜೇಂದ್ರಗಡ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ನಿರಂತರ ಶ್ರಮ… ನನ್ನನ್ನು ಕೆಲವರು ವಿರೋಧಿಸಿದ್ದು ನನ್ನ ವ್ಯಕ್ತಿತ್ವವನ್ನಲ್ಲ… ನನ್ನ ಸಾಮರ್ಥ್ಯವನ್ನು. ಅವರಲ್ಲಿ ಕೆಲವರು ನನ್ನಿಂದ ಅಧಿಕಾರದ ಲಾಭ ಪಡೆದವರೇ ಆಗಿದ್ದರು. “ಸ್ವತಂತ್ರವಾಗಿ ಇದ್ದು ಕೆಲಸ ಮಾಡಿ ತೋರಿಸು” ಎಂದು ನನಗೆ ಸವಾಲು. ಹಾಕಿದವರೂ ಇದ್ದಾರೆ. ನನ್ನಿಂದ ಉಚಿತವಾಗಿ ಸೇವೆ ಪಡೆದವರೂ ಇದ್ದಾರೆ. ನಾನು ಸಲ್ಲಿಸಿದ ಮನವಿಗಳನ್ನು “ಕಸದ ಬುಟ್ಟಿಗೆ ಹಾಕುತ್ತಾರೆ” ಎಂದು ವ್ಯಂಗ್ಯವಾಡಿದವರೂ ಇದ್ದಾರೆ. ಆದರೆ ಇಂದು ಅದೇ ಮನವಿಗಳು ಅಭಿವೃದ್ಧಿಯ ದಿಕ್ಕಿನಲ್ಲಿ ಹಾರುವ ಗಾಳಿಪಟಗಳಾಗಿವೆ. 🪁 ನನಗೆ ಸಾಕಷ್ಟು ತೊಂದರೆ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು. ಆದರೂ ಯಾವುದಕ್ಕೂ ಕುಗ್ಗದೆ, ಯಾರ ಮೇಲೂ ಅವಲಂಬಿತನಾಗದೆ, ನಿಷ್ಠೆಯಿಂದ… ಪ್ರಾಮಾಣಿಕವಾಗಿ…24 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದೆ. ಇಂದು ನನ್ನ ಮಾತಿಗಿಂತ ನನ್ನ ಕೆಲಸಗಳೇ ಉತ್ತರ ನೀಡುತ್ತಿವೆ. ಜನರ ಸಮಸ್ಯೆಗಳನ್ನು ಹೇಳುವುದು ಮಾತ್ರ ನನ್ನ ಕೆಲಸವಲ್ಲ; ಪರಿಹಾರ ಸಿಗುವವರೆಗೂ ಹೋರಾಡುವುದು ನನ್ನ ಜವಾಬ್ದಾರಿ. 🔥ನನ್ನನ್ನು ಎಷ್ಟೇ ತುಳಿದರೂ, ನನ್ನ ಶ್ರಮವನ್ನು ತಡೆಯಲು ಸಾಧ್ಯವಾಗಲಿಲ್ಲ. ಮಾತಿಗಿಂತ ಕೆಲಸವೇ ಮುಖ್ಯ — ಅದನ್ನು ನನ್ನ ಕಾರ್ಯಗಳ ಮೂಲಕ ತೋರಿಸುತ್ತಿದ್ದೇನೆ. — @Anil Karne Gajendragad1
- "ಗ್ರಾನೈಟ್ ಕಲ್ಲುಗಳಿಂದ ನಿರ್ಮಿಸಲಾದ ಈ ಮಸೀದಿಯ ವಿಶೇಷತೆ ಏನು? "1
- ಕಿತ್ತೂರಿನ ಅವರಾಧಿ ಗ್ರಾಮದಲ್ಲಿ double murder, ತಂದೆ ಮಗಳ ಹತ್ಯೆ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಆಸ್ತಿ ವಿವಾದ ತಂದೆ ಮಗಳನ್ನು ಹಾಡು ಹಗಲೇ ಬೀಕರ್ ಹತ್ಯೆ ಮಾಡಿದ ದುರ್ಘಟನೆ ಸಂಭವಿಸಿದೆ ಸ್ಥಳಕ್ಕೆ sp ಕೆ ರಾಮರಾಜನ ಬೇಟಿ ನೀಡಿದ್ದಾರೆ1