logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Accident News | ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಪೋಟೋಗ್ರಾಫರ್ ಸಾವು ಅರಕಲಗೂಡು : ರಾಮನಾಥಪುರದಿಂದ ಸಾಲಿಗ್ರಾಮ ಕ್ಕೆ ತೆರಳುವ ಮಾರ್ಗ ಮಧ್ಯೆ ಎರಡು ಕಾರುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪೋಟೋಗ್ರಾಫರ್ ಸ್ಥಳದಲ್ಲೇ ಮೃತ. ಅರಕಲಗೂಡು ತಾಲ್ಲೂಕಿನ ಕಟ್ಟೇಪುರ‌ ಗ್ರಾಮದ ನವೀನ (30) ಪೋಟೋಗ್ರಾಫರ್ ಮೃತ ವ್ಯಕ್ತಿ ಕುಟುಂಬಸ್ಥರ ಆಕ್ರಂದನ ಮುಗಿಲಮಟ್ಟಿದೆ. ಅರಕಲಗೂಡು ತಾಲ್ಲೂಕು ಛಾಯಾಗ್ರಾಹಕರ ಸಂಘ ಸಂತಾಪ ಸೂಚಿಸಿದೆ #caraccidents #photographer #Salegrama #Kattepura #Arkalgud

2 hrs ago
user_News5Kannada
News5Kannada
Local News Reporter Arkalgud, Hassan•
2 hrs ago

Accident News | ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಪೋಟೋಗ್ರಾಫರ್ ಸಾವು ಅರಕಲಗೂಡು : ರಾಮನಾಥಪುರದಿಂದ ಸಾಲಿಗ್ರಾಮ ಕ್ಕೆ ತೆರಳುವ ಮಾರ್ಗ ಮಧ್ಯೆ ಎರಡು ಕಾರುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪೋಟೋಗ್ರಾಫರ್ ಸ್ಥಳದಲ್ಲೇ ಮೃತ. ಅರಕಲಗೂಡು ತಾಲ್ಲೂಕಿನ ಕಟ್ಟೇಪುರ‌ ಗ್ರಾಮದ ನವೀನ (30) ಪೋಟೋಗ್ರಾಫರ್ ಮೃತ ವ್ಯಕ್ತಿ ಕುಟುಂಬಸ್ಥರ ಆಕ್ರಂದನ ಮುಗಿಲಮಟ್ಟಿದೆ. ಅರಕಲಗೂಡು ತಾಲ್ಲೂಕು ಛಾಯಾಗ್ರಾಹಕರ ಸಂಘ ಸಂತಾಪ ಸೂಚಿಸಿದೆ #caraccidents #photographer #Salegrama #Kattepura #Arkalgud

More news from Hassan and nearby areas
  • ಅರಕಲಗೂಡು: ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಸಮಾಜದ ಅಭ್ಯದಯಕ್ಕಾಗಿಕ್ಕೆ ಶ್ರಮಿಸಿದ ಇವರ ಜಯಂತಿಯನ್ನು ಎಲ್ಲ ಸಮುದಾಯವರೂ ಒಟ್ಟಾಗಿ ಆಚರಿಸಿದಾಗ ಮಾತ್ರ ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಶಾಸಕ ಎ. ಮಂಜು ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಬಸವೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಸವಣ್ಣ, ಬುದ್ದ, ಕುವೆಂಪು, ಅಂಬೇಡ್ಕರ್ ಅವರಂತಹ ಸಮಾಜ ಸುಧಾರಕರನ್ನು ಯಾವುದೇ ಸಮುದಾಯ, ಜಾತಿಗಳಿಗೆ ಸೀಮಿತ ಗೊಳಿಸಬಾರದು, 12 ನೇ ಶತಮಾನದಲ್ಲೆ ಜಾತ್ಯಾತೀತ ಸಮಾಜದ ಕನಸು ಕಂಡ ಬಸವಣ್ಣನವರು ಕ್ರಾಂತಿಯನ್ನೆ ಮಾಡಿದ್ದರು. ವಿದ್ಯಾಂತರಾದಂತೆ ಜಾತೀಯತೆಯೂ ಹೆಚ್ಚುತ್ತಿರುವುದು ವಿಷಾದಕರ ಸಂಗತಿ, ಬಸವಣ್ಣನವರ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಸಮಾಜ ನಿರ್ಮಿಸಲು ಮುಂದಾಗಬೇಕಿದೆ ಎಂದರು.
    1
    ಅರಕಲಗೂಡು: ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಸಮಾಜದ ಅಭ್ಯದಯಕ್ಕಾಗಿಕ್ಕೆ ಶ್ರಮಿಸಿದ ಇವರ ಜಯಂತಿಯನ್ನು ಎಲ್ಲ ಸಮುದಾಯವರೂ ಒಟ್ಟಾಗಿ ಆಚರಿಸಿದಾಗ ಮಾತ್ರ  ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಶಾಸಕ  ಎ. ಮಂಜು ತಿಳಿಸಿದರು. 
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ  ಸೋಮವಾರ ನಡೆದ ಬಸವೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಸವಣ್ಣ, ಬುದ್ದ,  ಕುವೆಂಪು, ಅಂಬೇಡ್ಕರ್ ಅವರಂತಹ ಸಮಾಜ ಸುಧಾರಕರನ್ನು ಯಾವುದೇ ಸಮುದಾಯ, ಜಾತಿಗಳಿಗೆ  ಸೀಮಿತ ಗೊಳಿಸಬಾರದು, 12 ನೇ ಶತಮಾನದಲ್ಲೆ ಜಾತ್ಯಾತೀತ ಸಮಾಜದ ಕನಸು ಕಂಡ ಬಸವಣ್ಣನವರು ಕ್ರಾಂತಿಯನ್ನೆ  ಮಾಡಿದ್ದರು. ವಿದ್ಯಾಂತರಾದಂತೆ ಜಾತೀಯತೆಯೂ ಹೆಚ್ಚುತ್ತಿರುವುದು ವಿಷಾದಕರ ಸಂಗತಿ, ಬಸವಣ್ಣನವರ ಆದರ್ಶಗಳನ್ನು ಮೈಗೂಡಿಸಿಕೊಂಡು  ಉತ್ತಮ ಸಮಾಜ ನಿರ್ಮಿಸಲು ಮುಂದಾಗಬೇಕಿದೆ ಎಂದರು.
    user_News5Kannada
    News5Kannada
    Local News Reporter Arkalgud, Hassan•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    6 hrs ago
  • WAKE UP INDIA FOUNDATION @ SRI RAMAKRISHNA SEVA KENDRA TRUST IN TAAYI MADILU OLDAGE HOME YACHENAHALLI VILLAGE BANNUR HOBALI T NARSIPUR TALUK MYSURU DIST WITH SRI NADANANDANATHA SWAMI JI
    1
    WAKE UP INDIA FOUNDATION @ SRI  RAMAKRISHNA SEVA KENDRA TRUST IN  TAAYI MADILU OLDAGE HOME YACHENAHALLI VILLAGE BANNUR HOBALI T NARSIPUR TALUK MYSURU DIST WITH SRI NADANANDANATHA SWAMI JI
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    13 hrs ago
  • 893 Rd jagadguru basaveshwara jayanti celeberated BY KARNATAKA RASHTRA SAMITTHI PAKSHA AT MYSORE
    1
    893 Rd jagadguru basaveshwara jayanti celeberated BY KARNATAKA RASHTRA SAMITTHI PAKSHA AT MYSORE
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    19 hrs ago
  • ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ MH ಪಟ್ಟಣ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಬೆಂಗಳೂರು ಕಡೆ ಚಲಿಸುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ಸೆಲ್ ರಾಡ್ ಕಟ್ಟಾಗಿ ಬಸ್ ನಿಯಂತ್ರಣ ಕಳೆದು ಕೊಂಡು ಸರ್ವಿಸ್ ರಸ್ತೆ ಗೆ ಪಲ್ಟಿ ಯಾಗಿದೆ ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ಜನರು ರಕ್ಷಣೆ ಗೆ ಮುಂದಾಗಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಯನ್ನು ನಿಯಂತ್ರಣಕ್ಕೆ ತಂದರು ಗಾಯಾಳು ಗಳನ್ನು ಗುಬ್ಬಿ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಿದರು
    1
    ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ MH ಪಟ್ಟಣ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್  ಬೆಂಗಳೂರು ಕಡೆ ಚಲಿಸುತ್ತಿದ್ದ ಬಸ್  ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ಸೆಲ್ ರಾಡ್  ಕಟ್ಟಾಗಿ  ಬಸ್ ನಿಯಂತ್ರಣ ಕಳೆದು ಕೊಂಡು ಸರ್ವಿಸ್ ರಸ್ತೆ ಗೆ ಪಲ್ಟಿ ಯಾಗಿದೆ
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ಜನರು ರಕ್ಷಣೆ ಗೆ ಮುಂದಾಗಿದ್ದಾರೆ.
ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ   ಪರಿಸ್ಥಿತಿ ಯನ್ನು ನಿಯಂತ್ರಣಕ್ಕೆ ತಂದರು 
ಗಾಯಾಳು ಗಳನ್ನು ಗುಬ್ಬಿ ಆಸ್ಪತ್ರೆಗೆ ಚಿಕಿತ್ಸೆ ಗೆ  ದಾಖಲಿಸಿದರು
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    1 hr ago
  • ಹನೂರು :ತಾಲೂಕಿನ ಅಜ್ಜೀಪುರ ಹಾಗೂ ದೊಮ್ಮನಗದ್ದೆ ಮಾರ್ಗ ಮದ್ಯೆ ಇರುವ ಶ್ರೀ ಜಡೇಸ್ವಾಮಿ ಕೊಂಡೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ಅದ್ದೂರಿಯಿಂದ ನೆರವೇರಿತು. ಕಳೆದ ಬಾರಿ 2014ರಲ್ಲಿ ಕೊಂಡೋತ್ಸವವನ್ನು ನಡೆಸಲಾಯಿತು. ಅದಾದ ನಂತರ ಕೊಂಡೋತ್ಸವ ಆಚರಣೆ ನಡೆದಿರಲಿಲ್ಲ. ಇದೀಗ 12 ವರ್ಷಗಳ ನಂತರ ಅಜ್ಜೀಪುರ, ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಶ್ರೀ ಜಡೇಸ್ವಾಮಿ ಕೊಂಡೋತ್ಸವ ಆಚರಣೆಯನ್ನು ಸಾಂಪ್ರದಾಯಿಕವಾಗಿ ನೇರವೇರಿಸಲಾಯಿತು. ಸೋಮವಾರ ಶ್ರೀಜಡೇಸ್ವಾಮಿ ಸ್ವಾಮಿಗೆ ವಿಶೇಷ ಪುಷ್ಪ ಅಲಂಕಾರ ಮಾಡಲಾಗಿತ್ತು. ಸಂಜೆ 5 ಗಂಟೆ ವೇಳೆಯಲ್ಲಿ ರಸ್ತೆ ಪಕ್ಕದಲ್ಲಿರುವ ಶ್ರೀ ಮಹದೇಶ್ವರ ಸ್ವಾಮಿಯ ದೇವಾಲಯದ ಬಳಿ ಶ್ರೀ ಜಡೇಸ್ವಾಮಿ ಸ್ವಾಮಿಯ ಗಂಡುಗೋರಲಿ , ಸತ್ತಿಗೆ, ಸೂರಪಾನಿಗಳಿಗೆ ಹೂಗಳಿಂದ ಅಲಂಕರಿಸಿ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿದರು. ಮೆರವಣಿಗೆಯಲ್ಲಿ ತಮಟೆ ವಾದ್ಯ ಮೇಳಗಳೊಂದಿಗೆ ಶ್ರೀ ಜಡೇಸ್ವಾಮಿ ದೇವರ ಜೊತೆ , ಸತ್ತಿಗೆ, ಸೂರಪನಿ, ಹಾಲಾರವಿ ನೇರವೇರೀಸಲಾಯಿತು. ಶ್ರೀ ಜಡೇಸ್ವಾಮಿ ದೇವಾಲಯದ ಆವರಣದಲ್ಲಿ ದೇವರುಗಳು, ಸತ್ತಿಗೆ, ಸೂರಪನಿ, ಬಸವನಿಗೆ ವಿವಿಧ ಪೂಜಾ ಕೈಂಕರ್ಯಗಳು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಜರುಗಿತು. ನಂತರ 6 ಗಂಟೆಯ ವೇಳೆಯಲ್ಲಿ ಅರ್ಚಕರು ಸೇರಿದಂತೆ ಹರಕೆ ಹೊತ್ತ ಭಕ್ತಾದಿಗಳು ಕೊಂಡ ಹಾಯ್ದರು ಕೊಂಡವೋತ್ಸವದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಅನ್ನ ಸಂತರ್ಪಣೆ:-ಶ್ರೀ ಜಡೇಸ್ವಾಮಿ ದೇವರ ಕೊಂಡೋತ್ಸವ ಹಿನ್ನೆಲೆಯಲ್ಲಿ ಬರುವಂಥ ಭಕ್ತಾದಿಗಳಿಗೆ ಮುದ್ದೆ, ಅನ್ನ, ದ್ವಿದಳ ದಾನ್ಯದ ಸಾಂಬಾರು, ಪಾಯಸ, ಪಲ್ಯ ಸೇರಿದಂತೆ ಅನ್ನ ಸಂತರ್ಪಣೆ ಮಾಡಲಾಯಿತು. ಇದೇ ವೇಳೆಯಲ್ಲಿ ಅರ್ಚಕರಾದ ಚಿನ್ನು, ನಾಗರಾಜ್,ಮುನಿರಾಜು,ರಾಜೇಂದ್ರ, ಚಂದು, ಗಾವಳಿ ಪಚ್ಚಮ್ಮಲ್ಲೇಗೌಡ,ಶಂಕರ್,ರಾಜೇಶ್, ಯಜಮಾನರಾದ ರಾಮೇಗೌಡ, ಮುತ್ತೇಗೌಡ,ಕುಪ್ಪೆಗೌಡ, ಸೇರಿದಂತೆ ಸಾವಿರಾರು ಭಕ್ತರು ಇದ್ದರು.
    4
    ಹನೂರು :ತಾಲೂಕಿನ ಅಜ್ಜೀಪುರ ಹಾಗೂ ದೊಮ್ಮನಗದ್ದೆ ಮಾರ್ಗ ಮದ್ಯೆ ಇರುವ ಶ್ರೀ ಜಡೇಸ್ವಾಮಿ ಕೊಂಡೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ಅದ್ದೂರಿಯಿಂದ ನೆರವೇರಿತು.
ಕಳೆದ ಬಾರಿ 2014ರಲ್ಲಿ ಕೊಂಡೋತ್ಸವವನ್ನು ನಡೆಸಲಾಯಿತು. ಅದಾದ ನಂತರ ಕೊಂಡೋತ್ಸವ ಆಚರಣೆ ನಡೆದಿರಲಿಲ್ಲ. ಇದೀಗ 12 ವರ್ಷಗಳ ನಂತರ ಅಜ್ಜೀಪುರ, ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಶ್ರೀ ಜಡೇಸ್ವಾಮಿ ಕೊಂಡೋತ್ಸವ ಆಚರಣೆಯನ್ನು ಸಾಂಪ್ರದಾಯಿಕವಾಗಿ ನೇರವೇರಿಸಲಾಯಿತು.
ಸೋಮವಾರ ಶ್ರೀಜಡೇಸ್ವಾಮಿ ಸ್ವಾಮಿಗೆ ವಿಶೇಷ ಪುಷ್ಪ ಅಲಂಕಾರ ಮಾಡಲಾಗಿತ್ತು. ಸಂಜೆ 5 ಗಂಟೆ ವೇಳೆಯಲ್ಲಿ ರಸ್ತೆ ಪಕ್ಕದಲ್ಲಿರುವ ಶ್ರೀ ಮಹದೇಶ್ವರ ಸ್ವಾಮಿಯ ದೇವಾಲಯದ ಬಳಿ ಶ್ರೀ ಜಡೇಸ್ವಾಮಿ ಸ್ವಾಮಿಯ ಗಂಡುಗೋರಲಿ , ಸತ್ತಿಗೆ, ಸೂರಪಾನಿಗಳಿಗೆ ಹೂಗಳಿಂದ ಅಲಂಕರಿಸಿ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿದರು. 
ಮೆರವಣಿಗೆಯಲ್ಲಿ ತಮಟೆ ವಾದ್ಯ ಮೇಳಗಳೊಂದಿಗೆ ಶ್ರೀ ಜಡೇಸ್ವಾಮಿ ದೇವರ ಜೊತೆ , ಸತ್ತಿಗೆ, ಸೂರಪನಿ, ಹಾಲಾರವಿ ನೇರವೇರೀಸಲಾಯಿತು.
ಶ್ರೀ ಜಡೇಸ್ವಾಮಿ ದೇವಾಲಯದ ಆವರಣದಲ್ಲಿ ದೇವರುಗಳು, ಸತ್ತಿಗೆ, ಸೂರಪನಿ, ಬಸವನಿಗೆ ವಿವಿಧ ಪೂಜಾ ಕೈಂಕರ್ಯಗಳು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಜರುಗಿತು. 
ನಂತರ 6 ಗಂಟೆಯ ವೇಳೆಯಲ್ಲಿ ಅರ್ಚಕರು ಸೇರಿದಂತೆ ಹರಕೆ ಹೊತ್ತ ಭಕ್ತಾದಿಗಳು  ಕೊಂಡ ಹಾಯ್ದರು  ಕೊಂಡವೋತ್ಸವದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.
ಅನ್ನ ಸಂತರ್ಪಣೆ:-ಶ್ರೀ ಜಡೇಸ್ವಾಮಿ ದೇವರ ಕೊಂಡೋತ್ಸವ ಹಿನ್ನೆಲೆಯಲ್ಲಿ ಬರುವಂಥ ಭಕ್ತಾದಿಗಳಿಗೆ ಮುದ್ದೆ, ಅನ್ನ, ದ್ವಿದಳ ದಾನ್ಯದ ಸಾಂಬಾರು, ಪಾಯಸ, ಪಲ್ಯ ಸೇರಿದಂತೆ ಅನ್ನ ಸಂತರ್ಪಣೆ ಮಾಡಲಾಯಿತು.
ಇದೇ ವೇಳೆಯಲ್ಲಿ ಅರ್ಚಕರಾದ ಚಿನ್ನು, ನಾಗರಾಜ್,ಮುನಿರಾಜು,ರಾಜೇಂದ್ರ, ಚಂದು, ಗಾವಳಿ ಪಚ್ಚಮ್ಮಲ್ಲೇಗೌಡ,ಶಂಕರ್,ರಾಜೇಶ್, ಯಜಮಾನರಾದ ರಾಮೇಗೌಡ, ಮುತ್ತೇಗೌಡ,ಕುಪ್ಪೆಗೌಡ, ಸೇರಿದಂತೆ ಸಾವಿರಾರು ಭಕ್ತರು ಇದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    7 hrs ago
  • ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರವಾಗಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸೋಮವಾರದಂದು ಮಂಗಳೂರಿಗೆ ಭೇಟಿ ನೀಡಿದ ಕಾನ್ಸುಲ್ ಜನರಲ್ ಅವರೊಂದಿಗೆ ನಡೆಸಿದ ಚರ್ಚೆಯ ಸಂದರ್ಭದಲ್ಲಿ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಕನ್ನಡ ಎರಡೂ ಕಡೆ ವಿಸ್ತಾರವಾದ ಕರಾವಳಿ ಪ್ರದೇಶ ಹೊಂದಿರುವುದರಿಂದ, ಸಾಹಸಮಯ ವಾಟರ್‌  ಸ್ಪೋರ್ಟ್ಸ್‌ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು ಸಮಾಲೋಚಿಸಲಾಯಿತು. ಪ್ರಮುಖವಾಗಿ, ಆಸ್ಟ್ರೇಲಿಯಾದ ತಾಂತ್ರಿಕ ನೈಪುಣ್ಯತೆ ಮತ್ತು ಈ ಕ್ಷೇತ್ರದಲ್ಲಿ ಅವರಿಗಿರುವ ದಶಕಗಳ ಅನುಭವವನ್ನು ನಮ್ಮ ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ಹೇಗೆ ಬಳಸಿಕೊಳ್ಳಬಹುದು ಎಂಬ ಬಗ್ಗೆ ಪರಸ್ಪರ ಚರ್ಚಿಸಲಾಯಿತು
    1
    ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರವಾಗಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಸೋಮವಾರದಂದು ಮಂಗಳೂರಿಗೆ ಭೇಟಿ ನೀಡಿದ ಕಾನ್ಸುಲ್ ಜನರಲ್ ಅವರೊಂದಿಗೆ ನಡೆಸಿದ ಚರ್ಚೆಯ ಸಂದರ್ಭದಲ್ಲಿ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಕನ್ನಡ ಎರಡೂ ಕಡೆ ವಿಸ್ತಾರವಾದ ಕರಾವಳಿ ಪ್ರದೇಶ ಹೊಂದಿರುವುದರಿಂದ, ಸಾಹಸಮಯ ವಾಟರ್‌  ಸ್ಪೋರ್ಟ್ಸ್‌ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು ಸಮಾಲೋಚಿಸಲಾಯಿತು. ಪ್ರಮುಖವಾಗಿ, ಆಸ್ಟ್ರೇಲಿಯಾದ ತಾಂತ್ರಿಕ ನೈಪುಣ್ಯತೆ ಮತ್ತು ಈ ಕ್ಷೇತ್ರದಲ್ಲಿ ಅವರಿಗಿರುವ ದಶಕಗಳ ಅನುಭವವನ್ನು ನಮ್ಮ ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ಹೇಗೆ ಬಳಸಿಕೊಳ್ಳಬಹುದು ಎಂಬ ಬಗ್ಗೆ ಪರಸ್ಪರ ಚರ್ಚಿಸಲಾಯಿತು
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    21 hrs ago
  • ಅರಕಲಗೂಡು : ರಾಮನಾಥಪುರದಿಂದ ಸಾಲಿಗ್ರಾಮ ಕ್ಕೆ ತೆರಳುವ ಮಾರ್ಗ ಮಧ್ಯೆ ಎರಡು ಕಾರುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪೋಟೋಗ್ರಾಫರ್ ಸ್ಥಳದಲ್ಲೇ ಮೃತ. ಅರಕಲಗೂಡು ತಾಲ್ಲೂಕಿನ ಕಟ್ಟೇಪುರ‌ ಗ್ರಾಮದ ನವೀನ (30) ಪೋಟೋಗ್ರಾಫರ್ ಮೃತ ವ್ಯಕ್ತಿ ಕುಟುಂಬಸ್ಥರ ಆಕ್ರಂದನ ಮುಗಿಲಮಟ್ಟಿದೆ. ಅರಕಲಗೂಡು ತಾಲ್ಲೂಕು ಛಾಯಾಗ್ರಾಹಕರ ಸಂಘ ಸಂತಾಪ ಸೂಚಿಸಿದೆ #caraccidents #photographer #Salegrama #Kattepura #Arkalgud
    1
    ಅರಕಲಗೂಡು : ರಾಮನಾಥಪುರದಿಂದ  ಸಾಲಿಗ್ರಾಮ ಕ್ಕೆ ತೆರಳುವ ಮಾರ್ಗ ಮಧ್ಯೆ ಎರಡು ಕಾರುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ  ಪೋಟೋಗ್ರಾಫರ್ ಸ್ಥಳದಲ್ಲೇ ಮೃತ.
ಅರಕಲಗೂಡು ತಾಲ್ಲೂಕಿನ ಕಟ್ಟೇಪುರ‌ ಗ್ರಾಮದ ನವೀನ (30) ಪೋಟೋಗ್ರಾಫರ್ ಮೃತ ವ್ಯಕ್ತಿ
ಕುಟುಂಬಸ್ಥರ ಆಕ್ರಂದನ ಮುಗಿಲಮಟ್ಟಿದೆ.
ಅರಕಲಗೂಡು ತಾಲ್ಲೂಕು ಛಾಯಾಗ್ರಾಹಕರ ಸಂಘ ಸಂತಾಪ ಸೂಚಿಸಿದೆ
#caraccidents #photographer #Salegrama #Kattepura #Arkalgud
    user_News5Kannada
    News5Kannada
    Local News Reporter Arkalgud, Hassan•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.