Shuru
Apke Nagar Ki App…
ಕಿಂಗ್ 👑 ಬಜಾರ್ ಎಂಬ ಸಂಸ್ಥೆ ಗೆ ಹಣ ಹಾಕುವ ಮುನ್ನ ಎಚ್ಚರಿಕೆ ವಹಿಸಿ ಇದರಲ್ಲಿ ಹೆಚ್ಚಿನ ಹಣ ಹೂಡಬೇಡಿ ದಯವಿಟ್ಟು ನಿಮ್ಮ ಹಣವನ್ನು ಇಲ್ಲಿನ 200 ದಿನಕ್ಕೆ ಡಬ್ಬಿಂಗ್ ಮಾಡುತ್ತೇವೆ ಎಂದು ಹೇಳುತ್ತಾರೆ ಡಬ್ಬಲ್ ಆದ ಮೇಲೆ ಮತ್ತೆ ರಿನಿವಲ್ ಮಾಡುತ್ತಾರೆ ಮತ್ತೆ ಅದೇ ಕಂಪನಿಯವರು ವಿತ್ ಡ್ರಾ ಮಾಡಿಕೊಳ್ಳುತ್ತಾರೆ ಅದರ uid pw ಅವರೇ ಇಟ್ಟು ಕೊಂಡಿರುತ್ತಾರೆ. ನೀವು ಹೆಚ್ಚಿನ ಹಣ ಹಾಕಿ ದಯವಿಟ್ಟು ಮೋಸ ಹೋಗಬೇಡಿ ಕಿಂಗ್ 👑 ಬಜಾರ್ ಎಂಬ ಸಂಸ್ಥೆ ಗೆ ಹಣ ಹಾಕುವ ಮುನ್ನ ಎಚ್ಚರಿಕೆ ವಹಿಸಿ ಇದರಲ್ಲಿ ಹೆಚ್ಚಿನ ಹಣ ಹೂಡಬೇಡಿ ದಯವಿಟ್ಟು ನಿಮ್ಮ ಹಣವನ್ನು ಇಲ್ಲಿನ 200 ದಿನಕ್ಕೆ ಡಬ್ಬಿಂಗ್ ಮಾಡುತ್ತೇವೆ ಎಂದು ಹೇಳುತ್ತಾರೆ ಡಬ್ಬಲ್ ಆದ ಮೇಲೆ ಮತ್ತೆ ರಿನಿವಲ್ ಮಾಡುತ್ತಾರೆ ಮತ್ತೆ ಅದೇ ಕಂಪನಿಯವರು ವಿತ್ ಡ್ರಾ ಮಾಡಿಕೊಳ್ಳುತ್ತಾರೆ ಅದರ uid pw ಅವರೇ ಇಟ್ಟು ಕೊಂಡಿರುತ್ತಾರೆ. ನೀವು ಹೆಚ್ಚಿನ ಹಣ ಹಾಕಿ ದಯವಿಟ್ಟು ಮೋಸ ಹೋಗಬೇಡಿ
Jeevan Jyothi
ಕಿಂಗ್ 👑 ಬಜಾರ್ ಎಂಬ ಸಂಸ್ಥೆ ಗೆ ಹಣ ಹಾಕುವ ಮುನ್ನ ಎಚ್ಚರಿಕೆ ವಹಿಸಿ ಇದರಲ್ಲಿ ಹೆಚ್ಚಿನ ಹಣ ಹೂಡಬೇಡಿ ದಯವಿಟ್ಟು ನಿಮ್ಮ ಹಣವನ್ನು ಇಲ್ಲಿನ 200 ದಿನಕ್ಕೆ ಡಬ್ಬಿಂಗ್ ಮಾಡುತ್ತೇವೆ ಎಂದು ಹೇಳುತ್ತಾರೆ ಡಬ್ಬಲ್ ಆದ ಮೇಲೆ ಮತ್ತೆ ರಿನಿವಲ್ ಮಾಡುತ್ತಾರೆ ಮತ್ತೆ ಅದೇ ಕಂಪನಿಯವರು ವಿತ್ ಡ್ರಾ ಮಾಡಿಕೊಳ್ಳುತ್ತಾರೆ ಅದರ uid pw ಅವರೇ ಇಟ್ಟು ಕೊಂಡಿರುತ್ತಾರೆ. ನೀವು ಹೆಚ್ಚಿನ ಹಣ ಹಾಕಿ ದಯವಿಟ್ಟು ಮೋಸ ಹೋಗಬೇಡಿ ಕಿಂಗ್ 👑 ಬಜಾರ್ ಎಂಬ ಸಂಸ್ಥೆ ಗೆ ಹಣ ಹಾಕುವ ಮುನ್ನ ಎಚ್ಚರಿಕೆ ವಹಿಸಿ ಇದರಲ್ಲಿ ಹೆಚ್ಚಿನ ಹಣ ಹೂಡಬೇಡಿ ದಯವಿಟ್ಟು ನಿಮ್ಮ ಹಣವನ್ನು ಇಲ್ಲಿನ 200 ದಿನಕ್ಕೆ ಡಬ್ಬಿಂಗ್ ಮಾಡುತ್ತೇವೆ ಎಂದು ಹೇಳುತ್ತಾರೆ ಡಬ್ಬಲ್ ಆದ ಮೇಲೆ ಮತ್ತೆ ರಿನಿವಲ್ ಮಾಡುತ್ತಾರೆ ಮತ್ತೆ ಅದೇ ಕಂಪನಿಯವರು ವಿತ್ ಡ್ರಾ ಮಾಡಿಕೊಳ್ಳುತ್ತಾರೆ ಅದರ uid pw ಅವರೇ ಇಟ್ಟು ಕೊಂಡಿರುತ್ತಾರೆ. ನೀವು ಹೆಚ್ಚಿನ ಹಣ ಹಾಕಿ ದಯವಿಟ್ಟು ಮೋಸ ಹೋಗಬೇಡಿ
More news from ಕರ್ನಾಟಕ and nearby areas
- ಜಾತ್ಯಾತೀತವಾಗಿ ಕೂಡಿ ಬಾಳಿದರೆ ಸ್ವರ್ಗ ಸುಖ ಈ ವಿಡಿಯೋದಲ್ಲಿ ಕೂಡಿ ಬಾಳಿ ಎಂಬ ಒಳ್ಳೆ ಸಂದೇಶವಿದೆ1
- ಕೊರಟಗೆರೆ ತಾಲೂಕಿನ ತುಮಕೂರು ಜಿಲ್ಲೆ ನರಸಯ್ಯನಪಾಳ್ಯ ಕುರುಕ್ಷೇತ್ರ ನಾಟಕ1
- ಕುಣಿಗಲ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ಗೆ ಚಾಲನೆ ನೀಡಿದರು ಪಟ್ಟಣದ ಎನ್ ಹುಚ್ಚು ಮಸ್ತಿ ಗೌಡ ವೃತ್ತದಲ್ಲಿ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ ಸಾರಿಗೆ ಸಚಿವರಾದ ಬೈರತಿ ಸುರೇಶ್ ಮತ್ತು ನಿಕಟಪೂರ್ವ ಸಂಸದರಾದ ಡಿಕೆ ಸುರೇಶ್ ಮತ್ತು ಶಾಸಕರಾದ ಡಾಕ್ಟರ್ ಎಚ್ ಡಿ ರಂಗನಾಥ್ ರವರು ಚಾಲನೆ ನೀಡಿದರು1
- ಹುಳಿಯಾರು ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಕೆರೆ ಸೂರಗೊಂಡನಹಳ್ಳಿ ಸರ್ವೆ ನಂಬರ್ 32 ರ ಹೊಸಹಳ್ಳಿ ಕೈಮರದ ಬಳಿ ಐದು ಎಕರೆ ಜಾಗ ಮಂಜೂರು1
- ಗಣಪತಿ ಮೆರವಣಿಗೆಯಲ್ಲಿ ಮಚ್ಚು, ಚಾಕು ಹಿಡಿದು ಯುವಕರ ಹುಚ್ಚಾಟ| Veega News Kannada ಗಣಪತಿ ಮೆರವಣಿಗೆಯಲ್ಲಿ ಮಚ್ಚು, ಚಾಕು ಹಿಡಿದು ಯುವಕರ ಹುಚ್ಚಾಟ1
- ಮಹದೇವಪುರ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಕ್ಕೆ ಸೇವಾಕಾರ್ಯ ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತ್ರತ್ವದಲ್ಲಿ ಆಯೋಜನೆ ಕ್ಷೇತ್ರ ವ್ಯಾಪ್ತಿ ಸುಮಾರು 134ಕ್ಕೂ ಹೆಚ್ಚು ಕಡೆ ಸೇವಾಕಾರ್ಯ ಕೆರೆ , ದೇವಾಲಯ ,ಶಾಲೆ , ಸ್ಮಶಾನ ಆವರಣ ಸ್ವಚ್ಛತೆ , ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ರಕ್ತದಾನ ಶಿಬಿರ , ಆರೋಗ್ಯ ಶಿಬಿರ , ಗೋಶಾಲೆಗಳಲ್ಲಿ ಸೇವಾಕಾರ್ಯ ಗಿಡ ನೆಡುವ ಜೊತೆ ಶಾಲಾ ಮಕ್ಕಳಿಗೆ ಪುಸ್ತಕ ಸಿಹಿ ವಿತರಣೆ ಪ್ರಧಾನಿ ಮೋದಿ ಅವರ ಹುಟ್ಟು ಹಬ್ಬ ಹಿನ್ನೆಲೆ ಇಡಿ ತಿಂಗಳು ಸೇವಾಕಾರ್ಯ ಮಾಡಲು ಪಕ್ಷ ಕರೆ ನೀಡಿದೆ ಮಹದೇವಪುರ ಕ್ಷೇತ್ರದಲ್ಲಿ ಒಂದೇ ದಿನ ನೂರಾರು ಸೇವಾಕಾರ್ಯ ಮಾಡಲಾಗಿದೆ ದೇಶದ ಅತ್ಯುತ್ತಮ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಚಿತ್ರಣವನ್ನೇ ಪ್ರಧಾನ ಮಂತ್ರಿಗಳು ಬದಲಾಯಿಸುತ್ತಾರೆ ಎಂದು ಮಾಜಿ ಸಚಿವ ಲಿಂಬಾವಳಿ ಆಡಿ ಹೊಗಳಿದ್ದಾರೆ1
- ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ:ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್ ಬೆಂಗಳೂರು:ಕೆಆರ್ ಪುರದಲ್ಲಿ ಅದ್ದೂರಿ ಗಣೇಶೋತ್ಸವ ನಡೆದಿದ್ದು,ಗಣೇಶೋತ್ಸವ ವೇದಿಕೆಯಲ್ಲಿ ನಟಿ ರಾಗಿಣಿ ಭರ್ಜರಿ ಸ್ಟೆಪ್ ಹಾಕಿದ್ದಾರೆ.ರಾಗಿಣಿ ಡ್ಯಾನ್ಸ್ಗೆ ಕೆಆರ್ ಪುರದ ಜನತೆ ಫಿದಾ ಆಗಿದ್ದಾರೆ.ಶ್ರೀ ಕೋಟೆ ವೆಂಕಟೇಶ್ವರ ಗೆಳೆಯರ ಬಳಗದಿಂದ ಅದ್ದೂರಿ ಗಣೇಶೋತ್ಸವ ಆಯೋಜನೆ ಮಾಡಲಾಗಿದ್ದು,ಈ ವೇಳೆ ಮಾತನಾಡಿದ ನಟಿ ರಾಗಿಣಿ ,ಗಣೇಶ ಹಬ್ಬ ಆಚರಣೆ ಅಂದ್ರೆ ತುಂಬಾನೇ ಖುಷಿ ನಮ್ಮ ಮನೆ ದೇವರು.ಇನ್ನೂ ಕೆಆರ್ ಪುರ ಭಾಗ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಏರಿಯಾ.ಈ ಭಾಗದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ ಸಂತಸ ತಂದಿದೆ.ಇದೇ ರೀತಿ ಗಣೇಶೋತ್ಸವ ಕಾರ್ಯಕ್ರಮಗಳು ಮುಂದುವರಿಯಲಿ ಎಂದು ನಟಿ ರಾಗಿಣಿಗೆ ಹೇಳಿದ್ದಾರೆ.ಈ ವೇಳಿ ನಟಿ ರಾಗಿಣಿಗೆ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಆಯೋಜಕರಾದ ನಿಖಿಲ್ ಹಾಗೂ ದರ್ಶನ್ ಸಾಥ್ ನೀಡಿದರು.1
- ಊರ್ಡಿಗೆರೆಯಲ್ಲಿ ನೂತನ ನಂದಿನಿ ಕ್ಷೀರ ಮಳಿಗೆ: ಭೇಟಿ ನೀಡಿ ಚಹಾ ಸವಿದ ಡಾ. ಜಿ. ಪರಮೇಶ್ವರ್! ಊರ್ಡಿಗೆರೆಯಲ್ಲಿ ನೂತನ ನಂದಿನಿ ಕ್ಷೀರ ಮಳಿಗೆ: ಭೇಟಿ ನೀಡಿ ಚಹಾ ಸವಿದ ಡಾ. ಜಿ. ಪರಮೇಶ್ವರ್! ಸಮಾಜ ಸೇವಕ ದುರ್ಗಪ್ಪ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಡಿಸಿಎಂ ಭೇಟಿ ನಂದಿನಿ ಕರ್ನಾಟಕದ ಉತ್ತಮ ಬ್ರಾಂಡ್: ಡಾ. ಜಿ. ಪರಮೇಶ್ವರ್ ರೈತರು ಹಾಗೂ ಗ್ರಾಹಕರಿಗೆ ನಂದಿನಿಯಿಂದ ಉತ್ತಮ ಸೇವೆ: ಡಿಸಿಎಂ ಮೆಚ್ಚುಗೆ ತುಮಕೂರು ತಾಲೂಕಿನ ಊರ್ಡಿಗೆರೆಯಲ್ಲಿ ನೂತನವಾಗಿ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ ನೀಡಿ ಚಹಾ ಸವಿದರು. ಸಮಾಜ ಸೇವಕ ಹಾಗೂ ಮುಖಂಡ ದುರ್ಗಪ್ಪ ಅವರು ನೂತನವಾಗಿ ಆರಂಭಿಸಿರುವ ಕ್ಷೀರ ಮಳಿಗೆಗೆ ಭೇಟಿ ನೀಡಿದ ಡಿಸಿಎಂ, ನಂದಿನಿ ಸಂಸ್ಥೆಯ ಕಾರ್ಯವೈಖರಿ ಹಾಗೂ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತುಮಕೂರು ತಾಲೂಕಿನ ಊರ್ಡಿಗೆರೆಯಲ್ಲಿ ಸಮಾಜ ಸೇವಕ ಹಾಗೂ ಮುಖಂಡ ದುರ್ಗಪ್ಪ ಅವರು ನೂತನವಾಗಿ ಸ್ಥಾಪಿಸಿರುವ ನಂದಿನಿ ಕ್ಷೀರ ಮಳಿಗೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕ್ಷೀರ ಮಳಿಗೆಯಲ್ಲಿ ಚಹಾ ಸವಿದ ಡಾ. ಜಿ. ಪರಮೇಶ್ವರ್, ನಂದಿನಿ ಕರ್ನಾಟಕ ರಾಜ್ಯದ ಉತ್ತಮ ಬ್ರಾಂಡ್ ಆಗಿ ಗುರುತಿಸಿಕೊಂಡಿದೆ ಎಂದು ಹೇಳಿದರು. ರೈತರು ಹಾಗೂ ಗ್ರಾಹಕರಿಗೆ ನಂದಿನಿ ಸಂಸ್ಥೆ ಉತ್ತಮ ಸೇವೆ ನೀಡುತ್ತಿದ್ದು, ಗುಣಮಟ್ಟವನ್ನು ಕಾಪಾಡಿಕೊಂಡು ಸ್ಥಳೀಯ ಬ್ರಾಂಡ್ ಆಗಿ ಉತ್ತಮ ಹೆಸರು ಗಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನೂತನವಾಗಿ ನಂದಿನಿ ಕ್ಷೀರ ಮಳಿಗೆ ಆರಂಭಿಸಿರುವ ದುರ್ಗಪ್ಪ ಅವರಿಗೆ ಶುಭವಾಗಲಿ. ವ್ಯಾಪಾರ ಉತ್ತಮವಾಗಿ ನಡೆಯಲಿ ಹಾಗೂ ಗ್ರಾಹಕರಿಗೆ ಗುಣಮಟ್ಟದ ಸೇವೆ ದೊರೆಯಲಿ ಎಂದು ಡಾ. ಜಿ. ಪರಮೇಶ್ವರ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಜಿಎಂ ಶಿವಾನಂದ್, ನಿರ್ದೇಶಕ ರಾಜಣ್ಣ, ಮುಖಂಡರಾದ ಕಾರ್ ಮಹೇಶ್, ತಿಲಕ್, ಮಲ್ಲಿಕಾರ್ಜುನ್, ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.2