logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಉಚಿತ ಕೆರೆ ಹೂಳು ತೆಗೆಯುವ ಕಾರ್ಯಕ್ರಮದಲ್ಲಿ ಪಲ್ಗೊಳೋ ಬಗ್ಗೆ ಕನ್ನಡದ ಖ್ಯಾತ ನಟ ಶ್ರೀ ಅನಿರುದ್ದಮಾಹಿತಿ, ಶ್ರೀ ಶ್ರೀಕಾಂತ ದುಂಡಿಗೌಡ್ರ ನೇತೃತ್ವದಲ್ಲಿ ಭಾರತ ಸೇವಾ ಸಂಸ್ಥೆ (ರಿ) ಬನ್ನೂರ ವತಿಯಿಂದ ಇದೇ ಮಾರ್ಚ 22 ರಂದು ಶಿಗ್ಗಾವಿ ತಾಲ್ಲೂಕಿನ ತಡಸ ಗ್ರಾಮದ ಕಂಚಗಾರಗಟ್ಟಿ (14 ಎಕರೆ) ಕೆರೆಯನ್ನು ಹೂಳು ತೆಗೆಯುವ ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ನಟರಾದ ಶ್ರೀ ಅನಿರುದ್ಧ ವಿಷ್ಣುವರ್ಧನರವರು ಸಹ ಭಾಗವಹಿಸಲಿದ್ದಾರೆ. ಬನ್ನಿ ನೀವು ಭಾಗವಹಿಸಿ…

18 hrs ago
user_H M ಹರಕುಣಿ
H M ಹರಕುಣಿ
Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
18 hrs ago

ಉಚಿತ ಕೆರೆ ಹೂಳು ತೆಗೆಯುವ ಕಾರ್ಯಕ್ರಮದಲ್ಲಿ ಪಲ್ಗೊಳೋ ಬಗ್ಗೆ ಕನ್ನಡದ ಖ್ಯಾತ ನಟ ಶ್ರೀ ಅನಿರುದ್ದಮಾಹಿತಿ, ಶ್ರೀ ಶ್ರೀಕಾಂತ ದುಂಡಿಗೌಡ್ರ ನೇತೃತ್ವದಲ್ಲಿ ಭಾರತ ಸೇವಾ ಸಂಸ್ಥೆ (ರಿ) ಬನ್ನೂರ ವತಿಯಿಂದ ಇದೇ ಮಾರ್ಚ 22 ರಂದು ಶಿಗ್ಗಾವಿ ತಾಲ್ಲೂಕಿನ ತಡಸ ಗ್ರಾಮದ ಕಂಚಗಾರಗಟ್ಟಿ (14 ಎಕರೆ) ಕೆರೆಯನ್ನು ಹೂಳು ತೆಗೆಯುವ ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ನಟರಾದ ಶ್ರೀ ಅನಿರುದ್ಧ ವಿಷ್ಣುವರ್ಧನರವರು ಸಹ ಭಾಗವಹಿಸಲಿದ್ದಾರೆ. ಬನ್ನಿ ನೀವು ಭಾಗವಹಿಸಿ…

More news from ಕರ್ನಾಟಕ and nearby areas
  • ಶ್ರೀ ಶ್ರೀಕಾಂತ ದುಂಡಿಗೌಡ್ರ ನೇತೃತ್ವದಲ್ಲಿ ಭಾರತ ಸೇವಾ ಸಂಸ್ಥೆ (ರಿ) ಬನ್ನೂರ ವತಿಯಿಂದ ಇದೇ ಮಾರ್ಚ 22 ರಂದು ಶಿಗ್ಗಾವಿ ತಾಲ್ಲೂಕಿನ ತಡಸ ಗ್ರಾಮದ ಕಂಚಗಾರಗಟ್ಟಿ (14 ಎಕರೆ) ಕೆರೆಯನ್ನು ಹೂಳು ತೆಗೆಯುವ ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ನಟರಾದ ಶ್ರೀ ಅನಿರುದ್ಧ ವಿಷ್ಣುವರ್ಧನರವರು ಸಹ ಭಾಗವಹಿಸಲಿದ್ದಾರೆ. ಬನ್ನಿ ನೀವು ಭಾಗವಹಿಸಿ…
    1
    ಶ್ರೀ ಶ್ರೀಕಾಂತ ದುಂಡಿಗೌಡ್ರ ನೇತೃತ್ವದಲ್ಲಿ ಭಾರತ ಸೇವಾ ಸಂಸ್ಥೆ (ರಿ) ಬನ್ನೂರ ವತಿಯಿಂದ ಇದೇ ಮಾರ್ಚ 22 ರಂದು ಶಿಗ್ಗಾವಿ ತಾಲ್ಲೂಕಿನ ತಡಸ ಗ್ರಾಮದ ಕಂಚಗಾರಗಟ್ಟಿ (14 ಎಕರೆ) ಕೆರೆಯನ್ನು ಹೂಳು ತೆಗೆಯುವ ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ನಟರಾದ ಶ್ರೀ ಅನಿರುದ್ಧ ವಿಷ್ಣುವರ್ಧನರವರು ಸಹ ಭಾಗವಹಿಸಲಿದ್ದಾರೆ.
ಬನ್ನಿ ನೀವು ಭಾಗವಹಿಸಿ…
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    18 hrs ago
  • ತುಮಕೂರು ನಗರಕ್ಕೆ ಮುಸ್ಲಿಮರಿಗೆ ಟಿಕೆಟ್ ಕೊಡುವ ತನಕ ಬಿಜೆಪಿಗೆ ಬೆನಿಫಿಟ್ 2028 ಚುನಾವಣೆ ಹಿನ್ನೆಲೆ #onlinetv24x7 #tumkur #aicc #kpcc #dcc #ಡಿಕೆಶಿ #YouthCongress #bjp #jds #app #kjp
    1
    ತುಮಕೂರು ನಗರಕ್ಕೆ ಮುಸ್ಲಿಮರಿಗೆ ಟಿಕೆಟ್ ಕೊಡುವ ತನಕ ಬಿಜೆಪಿಗೆ ಬೆನಿಫಿಟ್ 2028  ಚುನಾವಣೆ ಹಿನ್ನೆಲೆ  #onlinetv24x7 #tumkur #aicc #kpcc #dcc #ಡಿಕೆಶಿ #YouthCongress #bjp #jds #app #kjp
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    2 hrs ago
  • Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    1
    Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    Animal rescue service ಗದಗ, ಗದಗ, ಕರ್ನಾಟಕ•
    17 hrs ago
  • *ಯುಗಾದಿ–ರಂಜಾನ್: ಸೌಹಾರ್ದತೆಯ ಸುವರ್ಣ ಸಂಧಿ* ಭಾರತ ದೇಶದ ಸಾಂಸ್ಕೃತಿಕ ವೈವಿಧ್ಯತೆ ವಿಶ್ವದಲ್ಲೇ ಅಪರೂಪದದ್ದು. ಇಲ್ಲಿ ಹಬ್ಬಗಳು ಕೇವಲ ಆಚರಣೆಗಳಷ್ಟೇ ಅಲ್ಲ, ಅವು ಮಾನವೀಯ ಮೌಲ್ಯಗಳನ್ನು, ಪರಸ್ಪರ ಪ್ರೀತಿ ಮತ್ತು ಸೌಹಾರ್ದತೆಯನ್ನು ಪ್ರತಿಬಿಂಬಿಸುವ ಪವಿತ್ರ ಸಂದರ್ಭಗಳಾಗಿವೆ. ಈ ಸಂದರ್ಭದಲ್ಲಿ *“ಯುಗಾದಿ”ಯ ಹೊಸತನ ಮತ್ತು “ರಂಜಾನ್”ನ ಪವಿತ್ರತೆ* ಒಂದೇ ಸಮಯದಲ್ಲಿ ಆಗಮಿಸುವುದು ನಿಜಕ್ಕೂ ವಿಶೇಷವಾದ ಸಂಗತಿ. ಯುಗಾದಿ ಹೊಸ ವರ್ಷದ ಆರಂಭ. ಇದು ಹೊಸ ಕನಸುಗಳು, ಹೊಸ ನಿರೀಕ್ಷೆಗಳು ಮತ್ತು ಹೊಸ ದಾರಿಗಳ ಸಂಕೇತ. *ಬೇವು-ಬೆಲ್ಲದ* ರುಚಿಯಂತೆ ಜೀವನದ ಸುಖ-ದುಃಖಗಳನ್ನು ಸಮಬಾಳುವ ಪಾಠವನ್ನು ಇದು ನಮಗೆ ಕಲಿಸುತ್ತದೆ. ಮತ್ತೊಂದೆಡೆ *ರಂಜಾನ್ ತಿಂಗಳು ಶಾಂತಿ, ಸಹನೆ,* ನಿಯಮ ಮತ್ತು ದಾನಧರ್ಮದ ಮಹತ್ವವನ್ನು ಸಾರುತ್ತದೆ. ಉಪವಾಸದ ಮೂಲಕ ಮನಸ್ಸನ್ನು ಶುದ್ಧಗೊಳಿಸಿ, ಬಡವರ ಸಂಕಷ್ಟವನ್ನು ಅರಿಯುವ ಆತ್ಮಸಾಕ್ಷಾತ್ಕಾರವನ್ನು ನೀಡುತ್ತದೆ. ಈ ಎರಡು ಹಬ್ಬಗಳು ಒಂದೇ ಸಮಯದಲ್ಲಿ ಬಂದಾಗ, ಅದು ಕೇವಲ ಕಾಲಸಮ್ಮಿಲನವಲ್ಲ -ಅದು ಹೃದಯಗಳ ಏಕತೆಯ ಸಂಕೇತ. ಯುಗಾದಿ ನಮ್ಮ ಜೀವನದಲ್ಲಿ ಹೊಸ ಬೆಳಕನ್ನು ತರಲಿ, ರಂಜಾನ್ ನಮ್ಮ ಹೃದಯಗಳಲ್ಲಿ ಶಾಂತಿ ಮತ್ತು ಕರುಣೆಯ ದೀಪವನ್ನು ಬೆಳಗಲಿ. ಇವುಗಳು ಒಂದಾಗಿ ಬಂದಾಗ ಸಮಾಜದಲ್ಲಿ ಸೌಹಾರ್ದತೆ, ಸಹೋದರತ್ವ ಮತ್ತು ಪರಸ್ಪರ ಗೌರವದ ಸಂದೇಶವನ್ನು ಇನ್ನಷ್ಟು ಬಲಪಡಿಸುತ್ತವೆ. ಇಂತಹ ಪವಿತ್ರ ಸಂದರ್ಭದಲ್ಲಿ ನಾವು ಎಲ್ಲರೂ ಧರ್ಮ, ಜಾತಿ ಬೇಧಗಳನ್ನು ಮರೆತು, ಮಾನವೀಯತೆಯನ್ನು ಅಗ್ರಸ್ಥಾನದಲ್ಲಿ ಇಟ್ಟು ಬದುಕಬೇಕು. ನಮ್ಮ ಸುತ್ತಲಿನ ಜನರೊಂದಿಗೆ ಪ್ರೀತಿ ಹಂಚಿಕೊಂಡು, ಒಗ್ಗಟ್ಟಿನ ಜೀವನವನ್ನು ಸಾಗಿಸುವ ಸಂಕಲ್ಪ ಮಾಡೋಣ. *ಯುಗಾದಿ ಮತ್ತು ರಂಜಾನ್* ಹಬ್ಬಗಳ ಈ ಸುಸಂದರ್ಭವು ನಿಮ್ಮ ಜೀವನದಲ್ಲಿ ಶಾಂತಿ, ಸಂತೋಷ ಮತ್ತು ಸೌಹಾರ್ದತೆಯ ಶಿಖರದಂತೆ ಬೆಳೆಯಲಿ ಎಂಬ ಹಾರೈಕೆಗಳು. ಸಮಾಜಮುಖಿ ಸೇವೆಯಲ್ಲಿ *ಶ್ರೀಮತಿ ಡಾ. ಬಾನಮ್ಮ* ಅವರ ಪಾತ್ರ ವಿಜಯನಗರ ಜಿಲ್ಲೆಯ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿರುವ *ಶ್ರೀಮತಿ ಡಾ. ಬಾನಮ್ಮ* ಅವರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಮಹಿಳಾ ಸಬಲೀಕರಣ, ಬಡವರ ನೆರವು, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಮತ್ತು ಶಿಕ್ಷಣದ ಉತ್ತೇಜನ -ಇವುಗಳ ಮೂಲಕ ಅವರು ಜನಮನ ಗೆದ್ದಿದ್ದಾರೆ. ಹಗರಿಬೊಮ್ಮನಹಳ್ಳಿ ಭಾಗದಲ್ಲಿ ಅನೇಕ ಸೇವಾ ಚಟುವಟಿಕೆಗಳನ್ನು ಕೈಗೊಂಡು, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಅವರು ನಿಜವಾದ ಸಮಾಜ ಸೇವಕಿಯೆಂದು ಗುರುತಿಸಿಕೊಂಡಿದ್ದಾರೆ. ಅವರ ನಾಯಕತ್ವದಲ್ಲಿ ಹಲವಾರು ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಪಡೆದು, ಆತ್ಮವಿಶ್ವಾಸದಿಂದ ಮುಂದೆ ಬರುತ್ತಿದ್ದಾರೆ. ಶುಭಾಶಯಗಳನ್ನು ಕೊರುವವರು: *ಶ್ರೀಮತಿ ಡಾ. ಬಾನಮ್ಮ* ಜಿಲ್ಲಾ ಅಧ್ಯಕ್ಷರು, ಕಾಂಗ್ರೆಸ್ ಮಹಿಳಾ ಘಟಕ, ವಿಜಯನಗರ ಜಿಲ್ಲೆ & ಸಮಾಜ ಸೇವಕರು *ಶ್ರೀಮತಿ ರೇಷ್ಮಾ ಸಿಖಂದರ್* ಪುರಸಭೆ ಸದಸ್ಯರು, ಹಗರಿಬೊಮ್ಮನಹಳ್ಳಿ ‌‌‌ ನಾಗರಾಜ್ ಕಲ್ಲಹಳ್ಳಿ ✒️
    1
    *ಯುಗಾದಿ–ರಂಜಾನ್: ಸೌಹಾರ್ದತೆಯ ಸುವರ್ಣ ಸಂಧಿ* 
ಭಾರತ ದೇಶದ ಸಾಂಸ್ಕೃತಿಕ ವೈವಿಧ್ಯತೆ ವಿಶ್ವದಲ್ಲೇ ಅಪರೂಪದದ್ದು. ಇಲ್ಲಿ ಹಬ್ಬಗಳು ಕೇವಲ ಆಚರಣೆಗಳಷ್ಟೇ ಅಲ್ಲ, ಅವು ಮಾನವೀಯ ಮೌಲ್ಯಗಳನ್ನು, ಪರಸ್ಪರ ಪ್ರೀತಿ ಮತ್ತು ಸೌಹಾರ್ದತೆಯನ್ನು ಪ್ರತಿಬಿಂಬಿಸುವ ಪವಿತ್ರ ಸಂದರ್ಭಗಳಾಗಿವೆ. ಈ ಸಂದರ್ಭದಲ್ಲಿ *“ಯುಗಾದಿ”ಯ ಹೊಸತನ ಮತ್ತು “ರಂಜಾನ್”ನ ಪವಿತ್ರತೆ* ಒಂದೇ ಸಮಯದಲ್ಲಿ ಆಗಮಿಸುವುದು ನಿಜಕ್ಕೂ ವಿಶೇಷವಾದ ಸಂಗತಿ.
ಯುಗಾದಿ ಹೊಸ ವರ್ಷದ ಆರಂಭ. ಇದು ಹೊಸ ಕನಸುಗಳು, ಹೊಸ ನಿರೀಕ್ಷೆಗಳು ಮತ್ತು ಹೊಸ ದಾರಿಗಳ ಸಂಕೇತ. *ಬೇವು-ಬೆಲ್ಲದ* ರುಚಿಯಂತೆ ಜೀವನದ ಸುಖ-ದುಃಖಗಳನ್ನು ಸಮಬಾಳುವ ಪಾಠವನ್ನು ಇದು ನಮಗೆ ಕಲಿಸುತ್ತದೆ. ಮತ್ತೊಂದೆಡೆ *ರಂಜಾನ್ ತಿಂಗಳು ಶಾಂತಿ, ಸಹನೆ,* ನಿಯಮ ಮತ್ತು ದಾನಧರ್ಮದ ಮಹತ್ವವನ್ನು ಸಾರುತ್ತದೆ. ಉಪವಾಸದ ಮೂಲಕ ಮನಸ್ಸನ್ನು ಶುದ್ಧಗೊಳಿಸಿ, ಬಡವರ ಸಂಕಷ್ಟವನ್ನು ಅರಿಯುವ ಆತ್ಮಸಾಕ್ಷಾತ್ಕಾರವನ್ನು ನೀಡುತ್ತದೆ.
ಈ ಎರಡು ಹಬ್ಬಗಳು ಒಂದೇ ಸಮಯದಲ್ಲಿ ಬಂದಾಗ, ಅದು ಕೇವಲ ಕಾಲಸಮ್ಮಿಲನವಲ್ಲ -ಅದು ಹೃದಯಗಳ ಏಕತೆಯ ಸಂಕೇತ. ಯುಗಾದಿ ನಮ್ಮ ಜೀವನದಲ್ಲಿ ಹೊಸ ಬೆಳಕನ್ನು ತರಲಿ, ರಂಜಾನ್ ನಮ್ಮ ಹೃದಯಗಳಲ್ಲಿ ಶಾಂತಿ ಮತ್ತು ಕರುಣೆಯ ದೀಪವನ್ನು ಬೆಳಗಲಿ. ಇವುಗಳು ಒಂದಾಗಿ ಬಂದಾಗ ಸಮಾಜದಲ್ಲಿ ಸೌಹಾರ್ದತೆ, ಸಹೋದರತ್ವ ಮತ್ತು ಪರಸ್ಪರ ಗೌರವದ ಸಂದೇಶವನ್ನು ಇನ್ನಷ್ಟು ಬಲಪಡಿಸುತ್ತವೆ.
ಇಂತಹ ಪವಿತ್ರ ಸಂದರ್ಭದಲ್ಲಿ ನಾವು ಎಲ್ಲರೂ ಧರ್ಮ, ಜಾತಿ ಬೇಧಗಳನ್ನು ಮರೆತು, ಮಾನವೀಯತೆಯನ್ನು ಅಗ್ರಸ್ಥಾನದಲ್ಲಿ ಇಟ್ಟು ಬದುಕಬೇಕು. ನಮ್ಮ ಸುತ್ತಲಿನ ಜನರೊಂದಿಗೆ ಪ್ರೀತಿ ಹಂಚಿಕೊಂಡು, ಒಗ್ಗಟ್ಟಿನ ಜೀವನವನ್ನು ಸಾಗಿಸುವ ಸಂಕಲ್ಪ ಮಾಡೋಣ.
*ಯುಗಾದಿ ಮತ್ತು ರಂಜಾನ್* ಹಬ್ಬಗಳ ಈ ಸುಸಂದರ್ಭವು ನಿಮ್ಮ ಜೀವನದಲ್ಲಿ ಶಾಂತಿ, ಸಂತೋಷ ಮತ್ತು ಸೌಹಾರ್ದತೆಯ ಶಿಖರದಂತೆ ಬೆಳೆಯಲಿ ಎಂಬ ಹಾರೈಕೆಗಳು.                  
ಸಮಾಜಮುಖಿ ಸೇವೆಯಲ್ಲಿ *ಶ್ರೀಮತಿ ಡಾ. ಬಾನಮ್ಮ* ಅವರ ಪಾತ್ರ
ವಿಜಯನಗರ ಜಿಲ್ಲೆಯ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿರುವ *ಶ್ರೀಮತಿ ಡಾ. ಬಾನಮ್ಮ* ಅವರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಮಹಿಳಾ ಸಬಲೀಕರಣ, ಬಡವರ ನೆರವು, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಮತ್ತು ಶಿಕ್ಷಣದ ಉತ್ತೇಜನ -ಇವುಗಳ ಮೂಲಕ ಅವರು ಜನಮನ ಗೆದ್ದಿದ್ದಾರೆ.
ಹಗರಿಬೊಮ್ಮನಹಳ್ಳಿ ಭಾಗದಲ್ಲಿ ಅನೇಕ ಸೇವಾ ಚಟುವಟಿಕೆಗಳನ್ನು ಕೈಗೊಂಡು, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಅವರು ನಿಜವಾದ ಸಮಾಜ ಸೇವಕಿಯೆಂದು ಗುರುತಿಸಿಕೊಂಡಿದ್ದಾರೆ. ಅವರ ನಾಯಕತ್ವದಲ್ಲಿ ಹಲವಾರು ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಪಡೆದು, ಆತ್ಮವಿಶ್ವಾಸದಿಂದ ಮುಂದೆ ಬರುತ್ತಿದ್ದಾರೆ. ಶುಭಾಶಯಗಳನ್ನು ಕೊರುವವರು:
*ಶ್ರೀಮತಿ ಡಾ. ಬಾನಮ್ಮ* 
ಜಿಲ್ಲಾ ಅಧ್ಯಕ್ಷರು, ಕಾಂಗ್ರೆಸ್ ಮಹಿಳಾ ಘಟಕ, ವಿಜಯನಗರ ಜಿಲ್ಲೆ & ಸಮಾಜ ಸೇವಕರು
*ಶ್ರೀಮತಿ ರೇಷ್ಮಾ ಸಿಖಂದರ್* 
ಪುರಸಭೆ ಸದಸ್ಯರು, ಹಗರಿಬೊಮ್ಮನಹಳ್ಳಿ    ‌‌‌        ನಾಗರಾಜ್ ಕಲ್ಲಹಳ್ಳಿ ✒️
    user_Nagaraja kallhalli
    Nagaraja kallhalli
    Content Creator (YouTuber) ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
    6 hrs ago
  • “ಕೊಪ್ಪಳ ತಾಲೂಕಿನ ಬಸಾಪುರ ಸಮೀಪ ತುಂಗಭದ್ರಾ ಎಡದಂಡೆ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿಯುತ್ತಿದೆ… ಈ ಘಟನೆದಿಂದ ನೂರಾರು ಎಕರೆ ಭತ್ತದ ಗದ್ದೆಗಳು ಮುಳುಗಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ… ಇದು ಹೊಸ ಸಮಸ್ಯೆಯಲ್ಲ… ದಶಕಗಳಿಂದ ಕಾಲುವೆಗಳ ನಿರ್ವಹಣೆ ಇಲ್ಲದ ಪರಿಣಾಮ… ಬೇಸಿಗೆಯಲ್ಲಿ ಒಂದು ಹನಿ ನೀರು ಕೂಡ ಅಮೂಲ್ಯ… ಆದರೆ ಇಲ್ಲಿ ಲಕ್ಷಾಂತರ ಲೀಟರ್ ನೀರು ಹೀಗೆ ಪೋಲಾಗುತ್ತಿದೆ… ನಾಳೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ರೆ ಯಾರು ಹೊಣೆ? ಜನರ ಆಗ್ರಹ ಒಂದೇ… ನೀರಾವರಿ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಹಾನಿಗೊಳಗಾದ ಪ್ರದೇಶಗಳಿಗೆ ಪರಿಹಾರ ಕೊಡಬೇಕು ಇದು ಕೇವಲ ಕಾಲುವೆ ಒಡೆದ ಘಟನೆ ಅಲ್ಲ… ಇದು ವ್ಯವಸ್ಥೆಯ ವೈಫಲ್ಯ!” 🔥
    1
    “ಕೊಪ್ಪಳ ತಾಲೂಕಿನ ಬಸಾಪುರ ಸಮೀಪ
ತುಂಗಭದ್ರಾ ಎಡದಂಡೆ ಕಾಲುವೆ ಒಡೆದು
ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿಯುತ್ತಿದೆ…
ಈ ಘಟನೆದಿಂದ ನೂರಾರು ಎಕರೆ ಭತ್ತದ ಗದ್ದೆಗಳು ಮುಳುಗಿ
ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ…
ಇದು ಹೊಸ ಸಮಸ್ಯೆಯಲ್ಲ…
ದಶಕಗಳಿಂದ ಕಾಲುವೆಗಳ ನಿರ್ವಹಣೆ ಇಲ್ಲದ ಪರಿಣಾಮ…
ಬೇಸಿಗೆಯಲ್ಲಿ ಒಂದು ಹನಿ ನೀರು ಕೂಡ ಅಮೂಲ್ಯ…
ಆದರೆ ಇಲ್ಲಿ ಲಕ್ಷಾಂತರ ಲೀಟರ್ ನೀರು ಹೀಗೆ ಪೋಲಾಗುತ್ತಿದೆ…
ನಾಳೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ರೆ
ಯಾರು ಹೊಣೆ?
ಜನರ ಆಗ್ರಹ ಒಂದೇ…
ನೀರಾವರಿ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು
ಹಾನಿಗೊಳಗಾದ ಪ್ರದೇಶಗಳಿಗೆ ಪರಿಹಾರ ಕೊಡಬೇಕು
ಇದು ಕೇವಲ ಕಾಲುವೆ ಒಡೆದ ಘಟನೆ ಅಲ್ಲ…
ಇದು ವ್ಯವಸ್ಥೆಯ ವೈಫಲ್ಯ!” 🔥
    user_ASN News24Kannada
    ASN News24Kannada
    Newsagent Koppal, Karnataka•
    6 hrs ago
  • ಶಿವಮೊಗ್ಗ-ಬಿಸಿಲಿನ ತಾಪಕ್ಕೆ ಸೊರಗಿದ್ದ ಜನತೆಗೆ ತಂಪೆರೆದ ಆಲಿಕಲ್ಲಿನ ಮಳೆ
    2
    ಶಿವಮೊಗ್ಗ-ಬಿಸಿಲಿನ ತಾಪಕ್ಕೆ ಸೊರಗಿದ್ದ ಜನತೆಗೆ ತಂಪೆರೆದ ಆಲಿಕಲ್ಲಿನ ಮಳೆ
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    8 hrs ago
  • Post by Shravan Lamani
    3
    Post by Shravan Lamani
    user_Shravan Lamani
    Shravan Lamani
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    21 hrs ago
  • ಅದ್ಭುತವಾದ ಸಾಹಸ
    1
    ಅದ್ಭುತವಾದ ಸಾಹಸ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.