logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾದ ಡಿ .ಮಂಜುನಾಥ ರವರು ಹೊಸ ದತ್ತಿ ಸ್ವೀಕರಿಸಿದರು. ಶಿವಮೊಗ್ಗ ಜಿಲ್ಲಾ ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸೀತಾರಾಮಚಂದ್ರ ಸಭಾಂಗಣದಲ್ಲಿ ದತ್ತಿ ನಿಧಿ ಹಾಗೂ ಹೊಸ ದತ್ತಿ ಸ್ವೀಕಾರ ಸಮಾರಂಭ ಏರ್ಪಡಿಸಲಾಗಿತ್ತು. ದತ್ತಿ ದಾನಿಗಳಾದ ಸುರೇಶ್ ಆಚಾರ್ಯ ಅವರು ತಮ್ಮ ತಂದೆ ನಾರಾಯಣ ಆಚಾರ್ಯ, ತಾಯಿ ರಾಜೀವಮ್ಮ ಅವರ ಹೆಸರಲ್ಲಿ ೨೫೦೦೦ ರೂ. ಮತ್ತು ಸುಜಾತ ಸುರೇಶ್ ಆಚಾರ್ಯ ಅವರು ತಮ್ಮ ತಂದೆ ಬಸಪ್ಪಗೌಡರು ಕಾರ್ಗಲ್, ತಾಯಿ ಸುಶೀಲಮ್ಮ ಅವರ ಹೆಸರಲ್ಲಿ ೨೫೦೦೦ ರೂ. ದತ್ತಿ ನೀಡಿದರು. ಕಸಾಪ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಹೊಸ ದತ್ತಿ ಸ್ವೀಕರಿಸಿದರು. ತಾ.ಕಸಾಪ ಅಧ್ಯಕ್ಷರಾದ ಗಣೇಶ್ ಮೂರ್ತಿ ನಾಗರಕೊಡಿಗೆ ಅಧ್ಯಕ್ಷತೆ ವಹಿಸಿದ್ದರು. ಡಾ. ಶ್ರೀಪತಿ ಹಳಗುಂದ ದತ್ತಿ ಉಪನ್ಯಾಸ ನೀಡಿದರು. ಪತ್ರಕರ್ತ ನಗರ ರಾಘವೇಂದ್ರ, ಗೀತಾ ರತ್ನಾಕರ್, ಪುಷ್ಪ ಯೋಗೇಶ್ ಕುಮಾರ್, ಪೂರ್ಣೇಶ್ ಮಲೆಬೈಲು, ವಸಂತಿ ಕೊತ್ವಾಲ್, ಜೇಸಿ ಸಂತೋಷ ಶೇಟ್, ಶೈಲಾ ಕೇಶವ, ಅಶ್ವಿನಿ ಪಂಡಿತ್, ಕೆ. ಜಿ. ನಾಗೇಶ್, ಮೊದಲಾದವರು ಭಾಗವಹಿದ್ದರು. ಎಂ. ನವೀನ್ ಕುಮಾರ್, ಕೃಷ್ಣಮೂರ್ತಿ ಹಿಳ್ಳೋಡಿ, ನೃಪತುಂಗ ಉಪಸ್ಥಿತರಿದ್ದರು.

8 hrs ago
user_Press Narashimha swamy SN
Press Narashimha swamy SN
Cultural landmark ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
8 hrs ago
ef8b234e-a245-4e99-ab30-b2ebc45a7bbf

ಶಿವಮೊಗ್ಗ. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷರಾದ ಡಿ .ಮಂಜುನಾಥ ರವರು ಹೊಸ ದತ್ತಿ ಸ್ವೀಕರಿಸಿದರು. ಶಿವಮೊಗ್ಗ ಜಿಲ್ಲಾ ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸೀತಾರಾಮಚಂದ್ರ ಸಭಾಂಗಣದಲ್ಲಿ ದತ್ತಿ ನಿಧಿ ಹಾಗೂ ಹೊಸ ದತ್ತಿ ಸ್ವೀಕಾರ ಸಮಾರಂಭ ಏರ್ಪಡಿಸಲಾಗಿತ್ತು. ದತ್ತಿ ದಾನಿಗಳಾದ ಸುರೇಶ್ ಆಚಾರ್ಯ ಅವರು ತಮ್ಮ ತಂದೆ ನಾರಾಯಣ ಆಚಾರ್ಯ,

426a1dca-abec-4855-887e-3429ddbf0e2d

ತಾಯಿ ರಾಜೀವಮ್ಮ ಅವರ ಹೆಸರಲ್ಲಿ ೨೫೦೦೦ ರೂ. ಮತ್ತು ಸುಜಾತ ಸುರೇಶ್ ಆಚಾರ್ಯ ಅವರು ತಮ್ಮ ತಂದೆ ಬಸಪ್ಪಗೌಡರು ಕಾರ್ಗಲ್, ತಾಯಿ ಸುಶೀಲಮ್ಮ ಅವರ ಹೆಸರಲ್ಲಿ ೨೫೦೦೦ ರೂ. ದತ್ತಿ ನೀಡಿದರು. ಕಸಾಪ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಹೊಸ ದತ್ತಿ ಸ್ವೀಕರಿಸಿದರು. ತಾ.ಕಸಾಪ ಅಧ್ಯಕ್ಷರಾದ ಗಣೇಶ್ ಮೂರ್ತಿ ನಾಗರಕೊಡಿಗೆ ಅಧ್ಯಕ್ಷತೆ ವಹಿಸಿದ್ದರು.

6b058118-054c-45d6-9691-5461a770f0dd

ಡಾ. ಶ್ರೀಪತಿ ಹಳಗುಂದ ದತ್ತಿ ಉಪನ್ಯಾಸ ನೀಡಿದರು. ಪತ್ರಕರ್ತ ನಗರ ರಾಘವೇಂದ್ರ, ಗೀತಾ ರತ್ನಾಕರ್, ಪುಷ್ಪ ಯೋಗೇಶ್ ಕುಮಾರ್, ಪೂರ್ಣೇಶ್ ಮಲೆಬೈಲು, ವಸಂತಿ ಕೊತ್ವಾಲ್, ಜೇಸಿ ಸಂತೋಷ ಶೇಟ್, ಶೈಲಾ ಕೇಶವ, ಅಶ್ವಿನಿ ಪಂಡಿತ್, ಕೆ. ಜಿ. ನಾಗೇಶ್, ಮೊದಲಾದವರು ಭಾಗವಹಿದ್ದರು. ಎಂ. ನವೀನ್ ಕುಮಾರ್, ಕೃಷ್ಣಮೂರ್ತಿ ಹಿಳ್ಳೋಡಿ, ನೃಪತುಂಗ ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    1
    ಈದ್ ಮಿಲಾದ್‌ಗೆ ಶಿವಮೊಗ್ಗ ಸಜ್ಜು: ಹಸಿರು ಬಾವುಟಗಳಿಂದ ಕಂಗೊಳಿಸಿದ ನಗರ
ಪ್ರವಾದಿ ಮೊಹಮ್ಮದ್ ಜನ್ಮದಿನಾಚರಣೆಗೆ ಶಿವಮೊಗ್ಗದಲ್ಲಿ ಭರ್ಜರಿ ಸಿದ್ಧತೆ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    5 hrs ago
  • ಶಿವಮೊಗ್ಗ-ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಅಭಿನಂದನೆಗಳ ಮಹಾಪುರ ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಹುಂಚ ಹೋಬಳಿಯ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ 2026ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ, ಹೊಸನಗರದ ರಾಜರತ್ನ ಪುನೀತ್ ರಾಜಕುಮಾ‌ರ್ ಅಭಿಮಾನಿ ಬಳಗ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಅಭಿಮಾನಿ ಬಳಗದವರು ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು ಸಮಟಗಾರು ಶಾಲೆಗೆ ತೆರಳಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿ ಅವರನ್ನು ಅವರ ಸಹೋದ್ಯೋಗಿಗಳು ಹಾಗೂ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಿದರು. ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ರತ್ನಕುಮಾರಿ ಅವರ ಸೇವೆ, ಕರ್ತವ್ಯನಿಷ್ಠೆ ಹಾಗೂ ದೂರದೃಷ್ಟಿಯನ್ನು ಗಣ್ಯರು ಶ್ಲಾಘಿಸಿದರು. ದೇಶದ 48 ಉತ್ತಮ ಶಿಕ್ಷಕರಲ್ಲಿ ಒಬ್ಬರಾಗಿ ಆಯ್ಕೆಯಾಗಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ಹೊಸನಗರ ತಾಲೂಕಿಗೆ ಹೆಮ್ಮೆಯ ಸಂಗತಿ ಎಂದು ಅಭಿನಂದನಾ ಸಮಾರಂಭ ದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.
    1
    ಶಿವಮೊಗ್ಗ-ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಅಭಿನಂದನೆಗಳ ಮಹಾಪುರ
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಹುಂಚ ಹೋಬಳಿಯ ಸಮಟಗಾರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನಕುಮಾರಿ ಅವರಿಗೆ 2026ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ, ಹೊಸನಗರದ ರಾಜರತ್ನ ಪುನೀತ್ ರಾಜಕುಮಾ‌ರ್ ಅಭಿಮಾನಿ ಬಳಗ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಅಭಿಮಾನಿ ಬಳಗದವರು ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು ಸಮಟಗಾರು ಶಾಲೆಗೆ ತೆರಳಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿ ಅವರನ್ನು ಅವರ ಸಹೋದ್ಯೋಗಿಗಳು ಹಾಗೂ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿರುವ ರತ್ನಕುಮಾರಿ ಅವರ ಸೇವೆ, ಕರ್ತವ್ಯನಿಷ್ಠೆ ಹಾಗೂ ದೂರದೃಷ್ಟಿಯನ್ನು ಗಣ್ಯರು ಶ್ಲಾಘಿಸಿದರು. ದೇಶದ 48 ಉತ್ತಮ ಶಿಕ್ಷಕರಲ್ಲಿ ಒಬ್ಬರಾಗಿ ಆಯ್ಕೆಯಾಗಿರುವುದು ಶಿವಮೊಗ್ಗ ಜಿಲ್ಲೆ ಹಾಗೂ ಹೊಸನಗರ ತಾಲೂಕಿಗೆ ಹೆಮ್ಮೆಯ ಸಂಗತಿ ಎಂದು ಅಭಿನಂದನಾ ಸಮಾರಂಭ ದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    19 hrs ago
  • ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು
    1
    ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಲೋಕಾಯುಕ್ತರಿಗೆ ದೂರು
ಮಾನ್ಯ ಲೋಕಾಯುಕ್ತರು ಶ್ರೀ ಬಿ ಎಸ್ ಪಾಟೀಲ್ ಸರ್ ಅವರಿಗೆ ಹಾವೇರಿ ಜಿಲ್ಲೆಯಲ್ಲಿ ಎನ್ ಆರ್ ಎಲ್ ಎಂ ಥೀಮ್ ನಲ್ಲಿ ಆಗಿರುವ ಹಗರಣ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನಡೆದಿರುವ ಹಗರಣ, ಹಾಗೂ ಅಕ್ಷರ ದಾಸೋಹ ಯೋಜನೆಯಹಳ್ಳಿ ನಡೆದಿರುವ ಹಗರಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಾಗಿನೆಲೆ ರೋಡ ಹಗರಣ, ಕನವಳ್ಳಿಯಲ್ಲಿ ಮೊಲನ ಆಜಾದ್ ಮಾದರಿ ಶಾಲೆಯ ದುರಸ್ತಿ ಕಾಮಗಾರಿಯಲ್ಲಿ 21 ಲಕ್ಷ ಹಗರಣ, ಜಮ್ ಪೋರ್ಟಲ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಡಿರುವ ಹಗರಣ, ಮತ್ತು ಎಂ ಜಿ ಎನ್ ಆರ್ ಜಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳನ್ನು ರುಚಿಯಿಂದಾಲ್ ಮೇಡಂ ಅವರು ವರ್ಗಾವಣೆ ಮಾಡಿರುವ ಆದೇಶವನ್ನು ತಡೆ ಹಿಡಿದಿರುವ ವಿರೋಧಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ದೂರನ್ನು ನೀಡಲಾಯಿತು.
ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ 6 ವರ್ಷದ ಮಗು ಜಿಲ್ಲಾ ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷತೆಯಿಂದ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    10 hrs ago
  • ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    1
    ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ 
ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    9 hrs ago
  • ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಹಿನ್ನೆಲೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮ ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಕುರಿತು ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಈ ವೇಳೆ ಜಮಾತೆ ಇಸ್ಲಾಮೀ ಹಿಂದ್‌ನ ಸಂಚಾಲಕರಾದ ಷಫೀವುಲ್ಲಾ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಅಂಗವಾಗಿ ಆಗಸ್ಟ್-26 ರಿಂದ ಸೆಪ್ಟೆಂಬರ್-06 ರವರೆಗೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮವನ್ನು ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಷಫೀವುಲ್ಲಾ ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ಪ್ರವಾದಿ ಮಹಮ್ಮದ್ ಜನತೆಗೆ ನೀಡಿದಂತಹ ವಿವಿಧ ನೀತಿಯ ಸಂದೇಶಗಳನ್ನು ಜನತೆಗೆ ಮುಟ್ಟಿಸುವುದು ಅಲ್ಲದೇ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಹ ಕಾರ್ಯವನ್ನು ಮಾಡಲಾಗುವುದು.ಪ್ರವಾದಿ ಮಹಮ್ಮದ್ ರವರು ಕೇವಲ ರಾಜಕೀಯವಾಗಿ ಇರದೇ ಆಧ್ಯಾತ್ಮಿಕ, ಬೌದ್ಧಿಕ, ನೈತಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯಾಗಿದ್ದರು. ಇದೊಂದು ಅಪ್ಪಟ ಮಾನವೀಯ ಕ್ರಾಂತಿಯಾಗಿದೆ.ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಅಳವಡಿಕೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕಿದೆ... ಈ ವಿಷಯವನ್ನು ಸಮುದಾಯಕ್ಕೆ ತಿಳಿಸಲು 06 ಜನರ ಸಮಿತಿ ಒಂದನ್ನು ರಚನೆ ಮಾಡಿ ಪ್ರತಿ ತಾಲ್ಲೂಕು, ಗ್ರಾಮ, ಹೋಬಳಿಗಳಿಗೆ ಹೋಗುವುದರ ಮೂಲಕ ಅಲ್ಲಿನ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು. ಗೋಷ್ಟಿಯಲ್ಲಿಜುಬೇದಾಅನ್ಸರಿರಹಮತ್‌ವುಲ್ಲಾ,ಸಿರಾಜ್‌ವು ದ್ದೀನ್,ಮುಸ್ತಾಕ್‌ಅಹಮದ್‌ ಭಾಗವಹಿಸಿದ್ದರು
    1
    ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಹಿನ್ನೆಲೆ  12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮ
ಚಿತ್ರದುರ್ಗದ ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಆಚರಣೆ ಕುರಿತು ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಈ ವೇಳೆ ಜಮಾತೆ ಇಸ್ಲಾಮೀ ಹಿಂದ್‌ನ ಸಂಚಾಲಕರಾದ ಷಫೀವುಲ್ಲಾ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ಪ್ರವಾದಿ ಮಹಮ್ಮದ್ ರವರ 1500ನೇ ಜನ್ಮದಿನದ ಅಂಗವಾಗಿ ಆಗಸ್ಟ್-26 ರಿಂದ ಸೆಪ್ಟೆಂಬರ್-06 ರವರೆಗೆ 12 ದಿನಗಳ ಕಾಲ ಸೀರತ್ ಅಭಿಯಾನದ ಅಂಗವಾಗಿ ಕ್ರಾಂತಿಯ ಜ್ಯೋತಿ ಕಾರ್ಯಕ್ರಮವನ್ನು ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಷಫೀವುಲ್ಲಾ ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ಪ್ರವಾದಿ ಮಹಮ್ಮದ್ ಜನತೆಗೆ ನೀಡಿದಂತಹ ವಿವಿಧ ನೀತಿಯ ಸಂದೇಶಗಳನ್ನು ಜನತೆಗೆ ಮುಟ್ಟಿಸುವುದು ಅಲ್ಲದೇ ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಹ ಕಾರ್ಯವನ್ನು ಮಾಡಲಾಗುವುದು.ಪ್ರವಾದಿ ಮಹಮ್ಮದ್ ರವರು ಕೇವಲ ರಾಜಕೀಯವಾಗಿ ಇರದೇ ಆಧ್ಯಾತ್ಮಿಕ, ಬೌದ್ಧಿಕ, ನೈತಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯಾಗಿದ್ದರು. ಇದೊಂದು ಅಪ್ಪಟ ಮಾನವೀಯ ಕ್ರಾಂತಿಯಾಗಿದೆ.ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಸಾಧ್ಯವಾದಷ್ಟು ಅಳವಡಿಕೆ ಮಾಡಿಕೊಳ್ಳುವ ಪ್ರಯತ್ನ ಮಾಡಬೇಕಿದೆ... ಈ ವಿಷಯವನ್ನು ಸಮುದಾಯಕ್ಕೆ ತಿಳಿಸಲು 06 ಜನರ ಸಮಿತಿ ಒಂದನ್ನು ರಚನೆ ಮಾಡಿ ಪ್ರತಿ ತಾಲ್ಲೂಕು, ಗ್ರಾಮ, ಹೋಬಳಿಗಳಿಗೆ ಹೋಗುವುದರ ಮೂಲಕ ಅಲ್ಲಿನ ಜನತೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು.
ಗೋಷ್ಟಿಯಲ್ಲಿಜುಬೇದಾಅನ್ಸರಿರಹಮತ್‌ವುಲ್ಲಾ,ಸಿರಾಜ್‌ವು ದ್ದೀನ್,ಮುಸ್ತಾಕ್‌ಅಹಮದ್‌ ಭಾಗವಹಿಸಿದ್ದರು
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪೋಲೀಸ್ ಪಥಸಂಚಲನ. ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಗರದಲ್ಲಿ ಡಿವೈಎಸ್ ಪಿ ಸತ್ಯನಾರಾಯಣ ರಾವ್ ಇವರ ನೇತೃತ್ವದಲ್ಲಿ ಪೊಲೀಸರು ಪರೇಡ್ ಹಾಗೂ ಪಥಸಂಚಲನ ನಡೆಸಲಾಯಿತು.. ನಗರದ ಪೋಲೀಸ್ ಠಾಣೆಯಿಂದ ಹೊರಟ ಪೋಲೀಸ್ ಪಥ ಸಂಚಲನ ಅಂಬೇಡ್ಕರ್ ಸರ್ಕಲ್, ನೆಹರು ವೃತ್ತ, ದಿಂದ ಬಳ್ಖಾರಿ ಮುಖ್ಯರಸ್ತೆಯಿಂದ ಪಾವಗಡ ರಸ್ತೆ,ಮಹದೇವಿ ರಸ್ತೆ ಹಿರಿಯೂರು ಚಿತ್ರದುರ್ಗ ಮುಖ್ಯ ರಸ್ತೆಗೆ ತಲುಪಿ ಮತ್ತೆ ಸಂಗೊಳ್ಳಿ ರಾಯಣ್ಣ ರಸ್ತೆಯಿಂದ ಗಾಂಧಿ ನಗರದ ಮುಖ್ಯ ರಸ್ತೆಯಿಂದ ಸೋಮುಗುದ್ದು ರಸ್ತೆಯವರಗೆ ಸಂಚರಿಸಿ ನಂತರ ಪೊಲೀಸ್ ಠಾಣೆವರ್ಗೂ ಪಥ ಸಂಚಲನ ನಡೆಸಲಾಯಿತು.ಈ ಸಂದರ್ಭದಲ್ಲಿ ಡಿವೈಎಸ್ ಪಿ ಎಂಜೆ.ಸತ್ಯನಾರಾಯಣ ರಾವ್.ಪೋಲೀಸ್ ಇನ್ಸ್ಪೆಕ್ಟರ್ ಕೆ.ಕುಮಾರ್ ಪಿಎಸ್ಐ ಶಿವರಾಜ್ ಹಾಗೂ ಕೆ.ಎಸ್ ಆರ್ ಪಿ ತುಕ್ಕಡ್ಡಿ,.ಪೋಲೀಸ್ ಸಿಬ್ಬಂದಿಗಳು ಮತ್ತು ಹೊಂಗಾಡ್ಸ ಗಳು‌ ಪಥಸಂಚಲ ಇದ್ದರು
    1
    ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು  ಪೋಲೀಸ್ ಪಥಸಂಚಲನ.
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಗರದಲ್ಲಿ  ಡಿವೈಎಸ್ ಪಿ ಸತ್ಯನಾರಾಯಣ ರಾವ್ ಇವರ ನೇತೃತ್ವದಲ್ಲಿ ಪೊಲೀಸರು ಪರೇಡ್ ಹಾಗೂ ಪಥಸಂಚಲನ ನಡೆಸಲಾಯಿತು..
ನಗರದ ಪೋಲೀಸ್ ಠಾಣೆಯಿಂದ  ಹೊರಟ ಪೋಲೀಸ್  ಪಥ ಸಂಚಲನ ಅಂಬೇಡ್ಕರ್ ಸರ್ಕಲ್, ನೆಹರು  ವೃತ್ತ, ದಿಂದ ಬಳ್ಖಾರಿ ಮುಖ್ಯರಸ್ತೆಯಿಂದ ಪಾವಗಡ ರಸ್ತೆ,ಮಹದೇವಿ ರಸ್ತೆ ಹಿರಿಯೂರು ಚಿತ್ರದುರ್ಗ  ಮುಖ್ಯ ರಸ್ತೆಗೆ   ತಲುಪಿ ಮತ್ತೆ  ಸಂಗೊಳ್ಳಿ ರಾಯಣ್ಣ  ರಸ್ತೆಯಿಂದ ಗಾಂಧಿ ನಗರದ ಮುಖ್ಯ ರಸ್ತೆಯಿಂದ  ಸೋಮುಗುದ್ದು ರಸ್ತೆಯವರಗೆ  ಸಂಚರಿಸಿ ನಂತರ ಪೊಲೀಸ್ ಠಾಣೆವರ್ಗೂ ಪಥ ಸಂಚಲನ ನಡೆಸಲಾಯಿತು.ಈ ಸಂದರ್ಭದಲ್ಲಿ ಡಿವೈಎಸ್ ಪಿ ಎಂಜೆ.ಸತ್ಯನಾರಾಯಣ ರಾವ್.ಪೋಲೀಸ್ ಇನ್ಸ್ಪೆಕ್ಟರ್ ಕೆ.ಕುಮಾರ್ 
ಪಿಎಸ್ಐ ಶಿವರಾಜ್ ಹಾಗೂ ಕೆ.ಎಸ್ ಆರ್ ಪಿ ತುಕ್ಕಡ್ಡಿ,.ಪೋಲೀಸ್  ಸಿಬ್ಬಂದಿಗಳು ಮತ್ತು ಹೊಂಗಾಡ್ಸ ಗಳು‌ ಪಥಸಂಚಲ ಇದ್ದರು
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
  • ಕಾಕಿ ತೊಟ್ಟ ತಕ್ಷಣ ಎಲ್ಲವನ್ನು ಅಳಬಹುದು ಎಂಬ ಮುಟ್ಟಾಳತನಕ್ಕೆ ಏನನ್ನಬೇಕು? ಹಿರಿಯ ನಾಗರಿಕ ಅನ್ನುವ ವಿವೇಚನೆ ಇಲ್ಲದೆ ಕೈ ಮಾಡಿದ ಇಲ್ಲೊಬ್ಬ ಭ್ರಷ್ಟ ನೋಡಿ!?
    1
    ಕಾಕಿ ತೊಟ್ಟ ತಕ್ಷಣ ಎಲ್ಲವನ್ನು ಅಳಬಹುದು 
ಎಂಬ ಮುಟ್ಟಾಳತನಕ್ಕೆ ಏನನ್ನಬೇಕು? 
ಹಿರಿಯ ನಾಗರಿಕ ಅನ್ನುವ ವಿವೇಚನೆ 
ಇಲ್ಲದೆ ಕೈ ಮಾಡಿದ ಇಲ್ಲೊಬ್ಬ ಭ್ರಷ್ಟ ನೋಡಿ!?
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    21 hrs ago
  • ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ, ಎಂ ಎನ್ ನಾಯಕ್ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಮನವಿ. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ ಆರು ವರ್ಷದ ಮಗು ಜಿಲ್ಲಾ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು.
    1
    ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ, ಎಂ ಎನ್ ನಾಯಕ್ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಮನವಿ.
ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ ಆರು ವರ್ಷದ ಮಗು ಜಿಲ್ಲಾ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.