Shuru
Apke Nagar Ki App…
ಕೋಟೆ ವೀಕ್ಷಣೆಗೆ ಬಂದವರಿಗೆ ಟ್ರಾಫಿಕ್ ಜಾಮ್ ಎಫೆಕ್ಟ್ ಚಿತ್ರದುರ್ಗದ ಐತಿಹಾಸಿಕ ಕೋಟೆ ವೀಕ್ಷಣೆಗೆ ಹರಿದು ಬಂದ ಪ್ರವಾಸಿಗರ ದಂಡು
Vinay Pp
ಕೋಟೆ ವೀಕ್ಷಣೆಗೆ ಬಂದವರಿಗೆ ಟ್ರಾಫಿಕ್ ಜಾಮ್ ಎಫೆಕ್ಟ್ ಚಿತ್ರದುರ್ಗದ ಐತಿಹಾಸಿಕ ಕೋಟೆ ವೀಕ್ಷಣೆಗೆ ಹರಿದು ಬಂದ ಪ್ರವಾಸಿಗರ ದಂಡು
More news from ಕರ್ನಾಟಕ and nearby areas
- ಚಿತ್ರದುರ್ಗದ ಐತಿಹಾಸಿಕ ಕೋಟೆ ವೀಕ್ಷಣೆಗೆ ಹರಿದು ಬಂದ ಪ್ರವಾಸಿಗರ ದಂಡು1
- ಅಸ್ವಸ್ಥಗೊಂಡು ಮುಖ್ಯ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿಯ ರಕ್ಷಣೆ.. ಚಳ್ಳಕೆರೆ ಹಾಗೂ ಪರಶುರಾಮಪುರ ಮುಖ್ಯ ರಸ್ತೆಯ ಪುರ್ಲೆಹಳ್ಳಿ ಸಮೀಪ ಸುಮಾರ್ 75 ವರ್ಷ ಕಾಟಪ್ಪನಹಟ್ಟಿ ಗೊಲ್ಲರ ಹಟ್ಟಿಯ ಬಾನಪ್ಪ ಎನ್ನು ವೃದ್ಧರೊಬ್ಬ ಅಸ್ವಸ್ಥರಾಗಿ ಮುಖ್ಯ ರಸ್ತೆ ಮದ್ಯ ಮಲಗಿದ್ದನ ಕಂಡ ಬಸವರಾಜ್ ಹಾಗೂ ಸಾರ್ವಜನಿಕರು ಪರಶುರಾಮಪುರ 112 ಹೊಯ್ಸಳ ಪೋಲೀಸ್ ಗೆ ಮಾಹಿತಿ ನೀಡಿದಾಗ ಸ್ಥಳಕ್ಕೆ ಬಂದ 112 ಪೋಲೀಸ್ ಸಿಬ್ಬಂದಿ ನಾಗೇಂದ್ರ ಹಾಗೂ ಬಂಗಾರಪ್ಪ ನಿಯಂತ್ರಣ ಗೊಂಡಿದ್ದ ಬಾನಪ್ಪ ನನ್ನ ಅಂಬುಲೆನ್ಸ್ ಮೂಲಕ ಪರಶುರಾಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.. ಬಾನಪ್ಪ ಸ್ವಲ್ಪ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು ವ್ಯಕ್ತಿ ಮೂರು ದಿನಗಳಿಂದ ಇದೇ ರಸ್ತೆಯಲ್ಲಿ ತೆವಳಿಕೊಂಡು ರಸ್ತೆಯಲ್ಲಿ ಓಡಾಡಿತ್ತಿದ್ದ ವ್ಯಕ್ತಿ ಇಂದು ಅಸ್ವಸ್ಥರಾಗಿದ್ದು ಇದನ್ನು ಗಮನಿಸಿದ ಸಾರ್ವಜನಿಕರು ವ್ಯಕ್ತಿಯನ್ನು ಮಾತನಾಡಿಸಿದಾಗ ಈ ಅನಾವಿಕ ನನ್ನ ಹೆಸರು ಬಾನಪ್ಪ ಎಂದು ಹೇಳುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಿದ್ದು ಈ ವ್ಯಕ್ತಿಗೆ ಕಾಲು ಮುರಿದ ಕಾರಣ ಮಕ್ಕಳು ಬಾನಪ್ಪ ನನ್ನ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿರುತ್ತಾರೆ ಆದರೆ ಈ ವ್ಯಕ್ತಿ ಮನೆಯಲ್ಲಿ ಇರದೆ ತೆವಳಿಕೊಂಡು ಮುಖ್ಯ ರಸ್ತೆಗಳಲ್ಲಿ ಸಂಚಾರ ಮಾಡುತ್ತಾ ಇಂದು ನಿಯಂತ್ರಗೊಂಡಿದ ಬಾನಪ್ಪನನ್ನ ಆಸ್ಪತ್ರೆಗೆ ದಾಖಲಿಸಾಗಿದೆ....1
- Post by ALTAF,❤️🙏1
- ರೈತರ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ 3ನೇ ವರ್ಷದ ವಿಜಯನಗರ ಜಿಲ್ಲಾ ರೈತರ ಸಮಾವೇಶದಲ್ಲಿ ಶ್ರೀಮತಿ ಬಿ. ಎಲ್. ರಾಣಿ ಸಂಯುಕ್ತ ಅಮ್ಮನವರು ಭಾಗವಹಿಸಿ, ರೈತರ ಹಿತಾಸಕ್ತಿಗಾಗಿ ಇಂದು ಮತ್ತು ಮುಂದಿನ ದಿನಗಳಲ್ಲಿಯೂ ಸದಾಕಾಲ ತಮ್ಮ ಬೆಂಬಲ ಇರಲಿದೆ ಎಂದು ಭರವಸೆ ನೀಡಿದರು.1
- ಶಿಡ್ಲಘಟ್ಟದಲ್ಲಿ ಕಟ್ಟಡ ಕಾರ್ಮಿಕರಿಗೆ ಆರ್ಪಿಎಲ್ ಬ್ರಿಡ್ಜ್ ತರಬೇತಿ! ನೋಂದಾಯಿತ ಕಾರ್ಮಿಕರಿಗೆ ಸುರಕ್ಷತಾ ಸಾಮಗ್ರಿ ವಿತರಣೆ!1
- S.N.S.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವರಬೋಳೆ ಕುಮಟಾ. ದಿನಾಂಕ 27-12-2025 ರಂದು ನಡೆದ ವಾಷಿ೯ಕ ಸ್ನೇಹ ಸಮ್ಮೇಳನ.1
- *ಭಾರತ ನಲ್ಲಿ ವೈರಲ್*1
- ಹೊಳಲ್ಕೆರೆ ಪಟ್ಟಣದಲ್ಲಿ ಹಾಡು ಹಗಲೆ ಲಗ್ಗೆ ಇಟ್ಟ ಕರಡಿ..1