Shuru
Apke Nagar Ki App…
ಬಾಂಗ್ಲಾದೇಶಿ ನಸುಳುಕೋರರನ್ನು ಹೊರಹಾಕದ ರಾಜ್ಯ ಸರ್ಕಾರ 😷😷😷😷
Kalyan karanataka news channel
ಬಾಂಗ್ಲಾದೇಶಿ ನಸುಳುಕೋರರನ್ನು ಹೊರಹಾಕದ ರಾಜ್ಯ ಸರ್ಕಾರ 😷😷😷😷
- Bassanna ShimpiChittapur, Kalaburagi🙏on 17 January
More news from ಕರ್ನಾಟಕ and nearby areas
- ಮಾಲೀಕಯ್ಯಾ ಗುತ್ತೇದಾರ ವಿರುದ್ಧ ನಾಟಿಕಾರ್ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ, 2028 ಕ್ಕೆ ಮಾಲೀಕಯ್ಯಾ ಶಾಸಕರಾಗೋದು ನಿಶ್ಚಿತ :ಬಸವರಾಜ ಜಮಾದಾರ. ಅಫಜಲಪೂರ : ತಾಲೂಕಿನಲ್ಲಿ ಹಾಲಿ ಹಾಗೂ ಮಾಜಿ ಶಾಸಕರು ಸೇರಿಕೊಂಡು ಅನೇಕರ ಮನೆಗಳನ್ನು ಒಡೆದಿದ್ದಾರೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟಿಕಾರ ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು, ಆಧಾರರಹಿತ ಹಾಗೂ ರಾಜಕೀಯ ದಿವಾಳಿತನದ ಪ್ರತಿಬಿಂಬವಾಗಿದೆ ಎಂದು ಕಾಂಗ್ರೆಸ್ ಮುಖಂಡ ಬಸವರಾಜ ಜಮಾದಾರ ತೀವ್ರವಾಗಿ ವಾಗ್ದಾಳಿ ನಡೆಸಿದರು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜನರ ಗಮನ ಬೇರೆಡೆಗೆ ತಿರುಗಿಸಲು ಹಾಗೂ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ನಾಟಿಕಾರ ಈ ರೀತಿಯ ಅಸಂಬದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ, ಕೇವಲ ಸುದ್ದಿಯಾಗಲು ನೀಡಿರುವ ಈ ಹೇಳಿಕೆ ರಾಜಕೀಯ ನೈತಿಕತೆಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದರು. ಮಾಲೀಕಯ್ಯಾ ಗುತ್ತೇದಾರ ಸೇರಿದಂತೆ ಕಾಂಗ್ರೆಸ್ ನಾಯಕರ ಮೇಲೆ ಇಂತಹ ಕಳಂಕಾರೋಪಣೆ ಮಾಡುವುದು ದುರದೃಷ್ಟಕರ. ಆರೋಪಗಳಿಗೆ ಸಾಕ್ಷ್ಯವಿದ್ದರೆ ಸಾರ್ವಜನಿಕವಾಗಿ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.ಆರು ಬಾರಿ ಶಾಸಕರಾಗಿ ಆಯ್ಕೆಯಾದ ಮಾನ್ಯ ಮಾಲೀಕಯ್ಯಾ ಗುತ್ತೇದಾರ ಅವರು 20 ಕ್ಕಿಂತ ಹೆಚ್ಚು ಬ್ರಿಡ್ಜ್ ಕಂ ಬ್ಯಾರೇಜ್ ಕಟ್ಟಿದ್ದಾರೆ, ಸೊನ್ನ ಬ್ಯಾರೇಜ್ ಸೇರಿದಂತೆ ಅನೇಕ ನೀರಾವರಿಗೆ ಕಾರ್ಯಗಳನ್ನು ಮಾಡಿ ಹಸಿರು ಕ್ರಾಂತಿ ಮಾಡಿದ್ದಾರೆ, ನೀರಾವರಿ ಮಾಡಿದ್ದರಿಂದ ಈ ಭಾಗದಲ್ಲಿ ಅತೀ ಹೆಚ್ಚು ಕಬ್ಬು ಬೆಳೆಯಲಾಗುತ್ತಿದೆ,ಅನೇಕ ಸಕ್ಕರೆ ಕಾರ್ಖಾನೆಗಳು ಈ ಭಾಗದಲ್ಲಿ ಆರಂಭವಾಗಿವೆ, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಿದ್ದಾರೆ ಇದನ್ನೂ ಮಾನ್ಯ ನಾಟಿಕಾರ್ ಅವರಿಗೆ ಕಾಣಿಸುವದಿಲ್ಲವೇ ಎಂದು ಪ್ರಶ್ನಿಸಿದರು.ಅಷ್ಟೇ ಅಲ್ಲದೆ ಜನರು ಮತ್ತೊಮ್ಮೆ ಮಾಜಿ ಸಚಿವ ಮಾಲೀಕಯ್ಯಾ ಗುತ್ತೇದಾರ ಅವರನ್ನು ಶಾಸಕರಾಗಿ ಮಾಡುವಲ್ಲಿ ಯಾವುದೇ ಸಂಶಯವಿಲ್ಲ ಎಂದರು.ನಂತರ ಮಾತನಾಡಿದ ಜೆಡಿಎಸ್ ಮುಖಂಡ ಜಮೀಲ್ ಗೌಂಡಿ ತಾಲೂಕಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸಿಕೊಳ್ಳಲಾಗದೆ ವಿರೋಧ ಪಕ್ಷದವರು ಅಸಹನೆಗೊಂಡು ಈ ರೀತಿಯ ಆರೋಪಗಳಿಗೆ ಇಳಿದಿದ್ದಾರೆ. ವೈಯುಕ್ತಿಕವಾಗಿ ಮಾಲೀಕಯ್ಯಾ ಗುತ್ತೇದಾರ ಅವರ ಕುಟುಂಬದ ಬಗ್ಗೆ ಹಾಗೂ ಅವರ ಬಗ್ಗೆ ಮಾತನಾಡುವದನ್ನು ನಾವು ಬಲವಾಗಿ ಖಂಡಿಸುತ್ತೇವೆ. ತಾಲೂಕಿನ ಜನತೆ ಮುಂದಿನ ದಿನಗಳಲ್ಲಿ ಮಾಲೀಕಯ್ಯಾ ಗುತ್ತೇದಾರ ಅವರ ಅಭಿವೃದ್ಧಿ ಕಾರ್ಯಗಳು ಮೆಚ್ಚಿ ಇನ್ನೊಮ್ಮೆ ತಾಲೂಕಿನಲ್ಲಿ ಅವರನ್ನೇ ಶಾಸಕರಾಗಿ ಕಾಣಲು ಬಯಸುತಿದ್ದಾರೆ ಎಂದರು.ಜನತೆ ಈ ರೀತಿಯ ಸುಳ್ಳು ರಾಜಕೀಯವನ್ನು ತಿರಸ್ಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.1
- Post by Jakkappa Hadari2
- ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರ ಅಬ್ಬರದ ಪ್ರಚಾರ #davanageredakshina #yashavantraojadav #davanageremuslim #samanvayasamithi #prabhamallikarjun #davanagereelection #ahindapower #ssmallikarjun #ZameerAhmedKhan #congres #BJP #neravaani news1
- Post by Nava karnataka News channel1
- ಬೀದರ್: ನಗರದಲ್ಲಿ ಪೊಲೀಸ್ ಇಲಾಖೆಯಿಂದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಜರುಗಿತು. ಹಿರಿಯ ಪೊಲೀಸ ಅಧಿಕಾರಿಗಳು ಭಾಗವಹಿಸಿದರು1
- Yatnal In Bagalkote Byelections 2026 | ಬಿಜೆಪಿ ಸೇರಲು ನಾಟಕ ಮಾಡ್ತಿದ್ದಾರೆ ಅಂತಿದ್ದಂತೆ ಯತ್ನಾಳ್ ಕೆಂಡ .1
- ಇಳಕಲ್ ತಾಲೂಕಿನ ಚಿಕ್ಕ ಓತಗೇರಿ ಗ್ರಾಮದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ನೂತನ ದೇವಸ್ಥಾನಕ್ಕೆ ನಂದವಾಡಗಿಯ ಡಾ. ಚನ್ನಬಸವ ಶಿವಾಚಾರ್ಯರು ಆಗಮಿಸಿ ಭಕ್ತರಿಗೆ ಆಶೀರ್ವದಿಸಿದರು4
- ಏಪ್ರಿಲ್ 1ರಿಂದ ರಾಷ್ಟ್ರೀಯ ಜನಗಣತಿ- 2027 ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲ 15 ದಿನ ನಾಗರಿಕರಿಗೆ ವೆಬ್ ಪೋರ್ಟಲ್ನಲ್ಲಿ 'ಸ್ವಯಂ-ಗಣತಿ'ಗೆ ಅವಕಾಶ ಕಲ್ಪಿಸಲಾಗಿದೆ. ಏಪ್ರಿಲ್ 1 ರಿಂದ 15ರ ವರೆಗೆ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ (https://se.census.gov.in) ಭರ್ತಿ ಮಾಡಬಹುದು. ಮೊಬೈಲ್ ಫೋನ್ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಏಪ್ರಿಲ್ 16ರಿಂದ ಮೇ 15ರ ವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ತಾವೆಲ್ಲರೂ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಮನವಿ ಮಾಡುತ್ತೇನೆ. - ಡಿ.ಕೆ.ಶಿವಕುಮಾರ್, ಮಾನ್ಯ ಉಪ ಮುಖ್ಯಮಂತ್ರಿಗಳು1