Shuru
Apke Nagar Ki App…
YADGIR NEWS' ಯಾದಗಿರಿ || ನಗರಸಭೆ ಪೌರಾಯುಕ್ತರಾದ ಉಮೇಶ್ ಚೌಹಾಣ್ ಯಾದಗಿರಿ || ನಗರಸಭೆ ಪೌರಾಯುಕ್ತರಾದ ಉಮೇಶ್ ಚೌಹಾಣ್
YADGIR NEWS
YADGIR NEWS' ಯಾದಗಿರಿ || ನಗರಸಭೆ ಪೌರಾಯುಕ್ತರಾದ ಉಮೇಶ್ ಚೌಹಾಣ್ ಯಾದಗಿರಿ || ನಗರಸಭೆ ಪೌರಾಯುಕ್ತರಾದ ಉಮೇಶ್ ಚೌಹಾಣ್
More news from ಕರ್ನಾಟಕ and nearby areas
- Post by ABU NEWS CHANNEL ಸಂಪಾದಕರು1
- ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಸರಿಯಿಲ್ಲ ಅಂತ ಹೇಳುತ್ತಿದ್ದರು ಎಲ್ಲಾ ಸಿಬ್ಬಂದಿ ಹಾಗೆ ಇರಲ್ಲ ಜನರು ತಿಳಿದುಕೊಳ್ಳಬೇಕು1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಕೋಟೆ ನಾಡಿನ ಇಳಕಲ್ ತಾಲೂಕಿನಲ್ಲಿ ರಣಬಿಸಿಲಿಗೆ ಜನರು ತತ್ತರಿಸಿದ್ದರು, ಬಿಸಿಲಿಗೆ ಬೆಂಡಾಗಿದ್ದ ಜನ ಮಳೆರಾಯನ ಕೃಪೆಯಿಂದ ಬಿಸಿಲಿನ ತಾಪದಿಂದ ಸ್ವಲ್ಪ ನಿರಾಳ ರಾಗಿದ್ದಾರೆ.1
- ವಿಜಯಪುರ: ಭೂ ಸಂತ್ರಸ್ತರಿಗಾಗಿ ವಿಶೇಷ ಲೋಕ್ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ವಿಜಯಪುರ ಜಿಲ್ಲೆಯ ರೈತರಿಗೆ, ಭೂಸ್ವಾಧೀನದ ನ್ಯಾಯಯುತ ಪರಿಹಾರಕ್ಕಾಗಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು 2026ರ ಏಪ್ರಿಲ್ನಿಂದ ಜುಲೈವರೆಗೆ ಈ ಲೋಕ ಅದಾಲತ್ ಆಯೋಜಿಸಿದ್ದು, ಸಂತ್ರಸ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದು ನ್ಯಾಯಕ್ಕಾಗಿ ವರ್ಷಗಟ್ಟಲೆ ಅಲೆಯುತ್ತಿರುವ ರೈತರಿಗೆ ಸುವರ್ಣಾವಕಾಶವಾಗಿದೆ.1
- ಕುಷ್ಟಗಿ:- ಪಟ್ಟಣದ ಬಸವ ಭವನದಲ್ಲಿ 893 ನೇ ಬಸವ ಜಯಂತೋತ್ಸವ ಅಂಗವಾಗಿ ಇಂದು ಇಲ್ಲಿನ ಬಸವ ಭವನದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಮಾರು 30 ಮಕ್ಕಳು ಹೆಚ್ಚು ಮಕ್ಕಳು ಪರಮ ಪೂಜ್ಯ ಮಹಾಂತಯ್ಯ ಹೀರೇಮಠ ಇವರ ಸಮುಕ್ಯದಲ್ಲಿ ಶರಣ ಶರಣಿಯರ ಮುಂದೆ ಲಿಂಗ ದೀಕ್ಷೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಸರ್ವ ಸದಸ್ಯರು ಸೇರಿದಂತೆ ಶರಣ ಶರಣಿಯರು ಅನೇಕರು ಉಪಸ್ಥಿತರಿದ್ದರು.4
- BREAKING NEWS || Gurmatkal || ಕೊಂಕಲ್ ಗ್ರಾಮದಲ್ಲಿ ಬಣವೆಗೆ ಬೆಂಕಿ: ಲಕ್ಷಾಂತರ ರೂ. ನಷ್ಟ ಯಾದಗಿರಿ || ಜಿಲ್ಲೆಯ ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಬಣವೆಗೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ವರದಿಯಾಗಿದೆ. ಬೆಂಕಿಯಿಂದ ದೊಡ್ಡ ಪ್ರಮಾಣದ ಹಾನಿಯಾಗಿದ್ದು, ಸುಮಾರು ₹50 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಪ್ರಾಥಮಿಕ ಅಂದಾಜು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಾರದಿದ್ದು, ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.1
- Post by ABU NEWS CHANNEL ಸಂಪಾದಕರು1
- Post by Sharanugouda Patil1