Shuru
Apke Nagar Ki App…
“World Sees India Through Bengaluru”: DK Shivakumar Highlights Tech Capital’s Growth and Culture Before PM Modi In PM Modi’s Presence, DK Shivakumar Invokes Bengaluru’s Pride, Climate, and Cultural Legacy
Manish Munaiah
“World Sees India Through Bengaluru”: DK Shivakumar Highlights Tech Capital’s Growth and Culture Before PM Modi In PM Modi’s Presence, DK Shivakumar Invokes Bengaluru’s Pride, Climate, and Cultural Legacy
More news from ಕರ್ನಾಟಕ and nearby areas
- “World Sees India Through Bengaluru”: DK Shivakumar Highlights Tech Capital’s Growth and Culture Before PM Modi In PM Modi’s Presence, DK Shivakumar Invokes Bengaluru’s Pride, Climate, and Cultural Legacy1
- ಕೆಆರ್ ಪುರದಲ್ಲಿ ಕಾವೇರಿ ಪುತ್ಥಳಿಗೆ ಹೂವಿನ ಹಾರಹಾಕಿ ಕಾರ್ಯಕರ್ತರ ಜೊತೆ ಕರವೇ ಪ್ರವೀಣ್ ಶೆಟ್ಟಿ ಪಂಜಿನ ಮೆರವಣಿಗೆ1
- ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ ಸುವರ್ಣ ವಿರುದ್ಧ ಪ್ರತಿಭಟನೆ ಬೆಂಗಳೂರು:ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ ಸುವರ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆ ಮುಂದೆ ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಂದು ಒತ್ತಾಯಿಸಿದ್ದು,ಕಾನೂನು ಕ್ರಮ ತಗೆದುಕೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.ಅಲ್ಲದೇ ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎನ್ನುವುದಕ್ಕೆ ಸಾಕ್ಷಿ ಕೊಡಲಿ.ಇಲ್ಲದೇ ಹೋದರಲ್ಲಿ ಮಾನ ನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.1
- 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ! | ರಾಜ್ಯದಲ್ಲಿ ಹೆಚ್ಚುತ್ತಿರುವ ಸರ್ವಿಕಲ್ ಕ್ಯಾನ್ಸರ್ ಪ್ರಕರಣಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಮಹತ್ವದ ಅಭಿಯಾನ ಆರಂಭಿಸಿದೆ. 14 ವರ್ಷದೊಳಗಿನ ಹೆಣ್ಣುಮಕ್ಕಳು ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ HPV ಲಸಿಕೆ ನೀಡಲಾಗುತ್ತಿದೆ. ಈ ಲಸಿಕೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಪರಿಣಾಮಕಾರಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಅಭಿಯಾನದ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದು, ಪೋಷಕರು ಹಾಗೂ ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಹೆಚ್ಚಿನ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. #Hashtags #HPVVaccine #CervicalCancer #HealthDepartment #UTKhader #KarnatakaNews #HealthNews #WomenHealth #FreeVaccine #KannadaNews #BreakingNews #ASNNews24Kannada #ViralNews #karnataka1
- ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಸಚಿವ ಕೆ ಹೆಚ್ ಮುನಿಯಪ್ಪ. ಅಮಿಟಿ ಯೂನಿವರ್ಸಿಟಿ ಕಾಲೇಜುನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ. ದೇವನಹಳ್ಳಿ. ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಸಚಿವ ಕೆ ಹೆಚ್ ಮುನಿಯಪ್ಪ. ಅಮಿಟಿ ಯೂನಿವರ್ಸಿಟಿ ಕಾಲೇಜುನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ. ಡ್ರಗ್ಸ್ ಬೇಡ ಬ್ರೊ ಎಂದು ಜಾಗೃತಿ ಮೂಡಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲೀಸ್ ಇಲಾಖೆ. ಯುವಕರು ಮಾದಕ ವಸ್ತುಗಳಿಂದ ದೂರವಿದ್ದು ನೋಡಿ ಕೊಳ್ಳುವುದು ಶೈಕ್ಷಣಿಕ ಸಂಸ್ಥೆ ಹಾಗೂ ಸಮಾಜದ ಜವಾಬ್ದಾರಿ. ಮಕ್ಕಳು ದೇಶದ ಆಸ್ತಿ,ನಮ್ಮ ದೇಶದ ಅಭಿವೃದ್ಧಿ ವಿದ್ಯಾರ್ಥಿಗಳ ಕೈಯಲ್ಲಿ ಇದೆ. ಡ್ರಗ್ಸ್ ಪೇಡ್ಲರ್ ಗಳು ಹೆಚ್ಚು ವಿದ್ಯಾರ್ಥಿಗಳೇನೆ ಟಾರ್ಗೆಟ್ ಮಾಡುವುದು. ಶಾಲಾ ಕಾಲೇಜು ಬಳಿ ಹೆಚ್ಚು ನಿಗಾ ವಹಿಸಿ ಎಂದು ಜಿಲ್ಲಾ ಎಸ್,ಪಿ ಗೆ ಸೂಚನೆ ನೀಡಿದ ಸಚಿವ ಕೆ ಹೆಚ್ ಮುನಿಯಪ್ಪ ಮಾದಕ ವ್ಯಾಸನ ಮುಕ್ತ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಅಮಿಟಿ ಯೂನಿವರ್ಸಿಟಿ.3
- ಮುಖ್ಯಮಂತ್ರಿಗಳು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದು1
- ಮಚ್ಚು ಹಿಡಿದು ಏರಿಯಾದಲ್ಲಿ ಪುಂಡಾಟ! ಪುಡಿ ರೌಡಿಯನ್ನು ವಶಕ್ಕೆ ಪಡೆದ ಪೊಲೀಸರು! ಮಚ್ಚು ಹಿಡಿದು ಏರಿಯಾದಲ್ಲಿ ಪುಂಡಾಟ! ಪುಡಿ ರೌಡಿಯನ್ನು ವಶಕ್ಕೆ ಪಡೆದ ಪೊಲೀಸರು!1