logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗೃಹ ಜ್ಯೋತಿ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಗ್ರಾಹಕರು ತಪ್ಪದೆ ಬೆಸ್ಕಾಂ ಸಿಬ್ಬಂದಿಗೆ ಅಧಿಕೃತ ದಾಖಲೆಗಳನ್ನು ತೋರಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್ ತಿಳಿಸಿದರು. ಕುಣಿಗಲ್ - ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.

6 hrs ago
user_ಎಚ್ ಎಮ್ ಅಶೋಕ
ಎಚ್ ಎಮ್ ಅಶೋಕ
Local News Reporter ಕುಣಿಗಲ್, ತುಮಕೂರು, ಕರ್ನಾಟಕ•
6 hrs ago

ಗೃಹ ಜ್ಯೋತಿ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಗ್ರಾಹಕರು ತಪ್ಪದೆ ಬೆಸ್ಕಾಂ ಸಿಬ್ಬಂದಿಗೆ ಅಧಿಕೃತ ದಾಖಲೆಗಳನ್ನು ತೋರಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್ ತಿಳಿಸಿದರು. ಕುಣಿಗಲ್ - ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.

More news from ಕರ್ನಾಟಕ and nearby areas
  • ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕುಣಿಗಲ್ ನ ರಂಗನಾಥ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ಕುಣಿಗಲ್ ರಂಗನಾಥ ಸ್ಕೇಟಿಂಗ್ ಕ್ಲಬ್ ಮೇಲೆ ನಂಬಿಕೆ ಇಟ್ಟು ತಮ್ಮ ಮಕ್ಕಳನ್ನು ನಮ್ಮ ಬಳಿ ಸ್ಕೇಟಿಂಗ್ ತರಬೇತಿಗೆ ಕಳುಹಿಸಿದ್ದಿರಿ ನಾವು ನಮ್ಮ ಕುಣಿಗಲ್ ತಾಲ್ಲೂಕಿನಲ್ಲಿ ಇರುವ ಕಡಿಮೆ ಸವಲತ್ತು ಬಳಸಿ ಸ್ಕೇಟಿಂಗ್ ತರಬೇತಿ ಯನ್ನು ನೀಡುತ್ತಿದ್ದು ನಮ್ಮ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ನಿಮ್ಮೆಲ್ಲರ ಸಹಕಾರದಿಂದ ರಾಜ್ಯಮಟ್ಟದ ಸ್ಕೇಟಿಂಗ್ನಲ್ಲಿ ಭಾಗವಹಿಸಿದ್ದಾರೆ
    1
    ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕುಣಿಗಲ್ ನ ರಂಗನಾಥ  ಸ್ಕೇಟಿಂಗ್ ಕ್ಲಬ್ ನ ಮಕ್ಕಳು 
ಕುಣಿಗಲ್  ರಂಗನಾಥ ಸ್ಕೇಟಿಂಗ್ ಕ್ಲಬ್ ಮೇಲೆ ನಂಬಿಕೆ ಇಟ್ಟು ತಮ್ಮ ಮಕ್ಕಳನ್ನು ನಮ್ಮ ಬಳಿ ಸ್ಕೇಟಿಂಗ್ ತರಬೇತಿಗೆ ಕಳುಹಿಸಿದ್ದಿರಿ ನಾವು ನಮ್ಮ ಕುಣಿಗಲ್ ತಾಲ್ಲೂಕಿನಲ್ಲಿ ಇರುವ ಕಡಿಮೆ ಸವಲತ್ತು ಬಳಸಿ ಸ್ಕೇಟಿಂಗ್ ತರಬೇತಿ ಯನ್ನು ನೀಡುತ್ತಿದ್ದು  ನಮ್ಮ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ನಿಮ್ಮೆಲ್ಲರ ಸಹಕಾರದಿಂದ ರಾಜ್ಯಮಟ್ಟದ ಸ್ಕೇಟಿಂಗ್ನಲ್ಲಿ ಭಾಗವಹಿಸಿದ್ದಾರೆ
    user_ಎಚ್ ಎಮ್ ಅಶೋಕ
    ಎಚ್ ಎಮ್ ಅಶೋಕ
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    6 hrs ago
  • ಎಸ್ ಐ ಆರ್ ಬಗ್ಗೆ ಜಾಗೃತಿ ಕಾರ್ಯಕ್ರಮ ಮುರುಳಿಧರ್ ಹಾಲಪ್ಪ ಜೊತೆಗೆ ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು. ವರದಿ ಸುರೇಶ್ ಬಾಬು ಎಂ ತುರುವೇಕೆರೆ.
    1
    ಎಸ್ ಐ ಆರ್ ಬಗ್ಗೆ ಜಾಗೃತಿ ಕಾರ್ಯಕ್ರಮ ಮುರುಳಿಧರ್ ಹಾಲಪ್ಪ ಜೊತೆಗೆ 
ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು.
ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು.
ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು
ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು.
ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ
ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. 
ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು. ವರದಿ ಸುರೇಶ್ ಬಾಬು ಎಂ ತುರುವೇಕೆರೆ.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    6 hrs ago
  • tumkur hanumanthapura jathre kollapuradamma,,&karugalamma jathre tumkur jathre
    1
    tumkur hanumanthapura jathre kollapuradamma,,&karugalamma jathre 
tumkur jathre
    user_Naveen Kumar
    Naveen Kumar
    ತುಮಕೂರು, ತುಮಕೂರು, ಕರ್ನಾಟಕ•
    7 hrs ago
  • ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: "ನನ್ನ ಮತದಾನ ನನ್ನ ಹಕ್ಕು" ಅಭಿಯಾನದಡಿ ಜಾಗೃತಿ ಮೂಡಿಸಿದ ಮುರುಳೀಧರ್ ಹಾಲಪ್ಪ. ಎಸ್‌ಐಆರ್ ಸಮಸ್ಯೆ ಪರಿಹಾರಕ್ಕೆ ಕೆಪಿಸಿಸಿ ತಾಂತ್ರಿಕ ತಂಡ ಸಜ್ಜು - ಮತದಾರರಿಗೆ ಸಹಕಾರದ ಭರವಸೆ. ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು. ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು. ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ಯಾರಂಟಿ ಸಮೇತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.
    4
    ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ: "ನನ್ನ ಮತದಾನ ನನ್ನ ಹಕ್ಕು" ಅಭಿಯಾನದಡಿ ಜಾಗೃತಿ ಮೂಡಿಸಿದ ಮುರುಳೀಧರ್ ಹಾಲಪ್ಪ.
ಎಸ್‌ಐಆರ್ ಸಮಸ್ಯೆ ಪರಿಹಾರಕ್ಕೆ ಕೆಪಿಸಿಸಿ ತಾಂತ್ರಿಕ ತಂಡ ಸಜ್ಜು - ಮತದಾರರಿಗೆ ಸಹಕಾರದ ಭರವಸೆ.
ತುರುವೇಕೆರೆ: ಪಟ್ಟಣದ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ "ನನ್ನ ಮತದಾನ ನನ್ನ ಹಕ್ಕು" ಎಂಬ ಶೀರ್ಷಿಕೆಯಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ್ ಹಾಲಪ್ಪ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಅತ್ಯಮೂಲ್ಯವಾದುದು ಎಂದು ಪ್ರತಿಪಾದಿಸಿದರು. ಚುನಾವಣಾ ಆಯೋಗ ಪ್ರಸ್ತುತ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮತದಾರರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು.
ನಿರ್ಲಕ್ಷ್ಯ ಬೇಡ ಎಂದ ಮುರುಳೀಧರ್ ಹಾಲಪ್ಪ
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದಲ್ಲಿ ಮುಂಬರುವ ಚುನಾವಣೆಗಳಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸದೆ ಪ್ರತಿಯೊಬ್ಬರೂ ತಮ್ಮ ಫಾರಂಗಳನ್ನು ಸಕಾಲದಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮತದಾರರು, ಹಿರಿಯ ನಾಗರಿಕರು ಹಾಗೂ ಹೊಸದಾಗಿ ಮತದಾನದ ಅರ್ಹತೆ ಪಡೆದ ಯುವಜನರು ಈ ಪ್ರಕ್ರಿಯೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಸಲಹೆ ನೀಡಿದರು.
ತಾಂತ್ರಿಕ ಸಮಸ್ಯೆಗಳಿಗೆ ಕೆಪಿಸಿಸಿ ತಂಡದ ನೆರವು
ಎಸ್‌ಐಆರ್ ಫಾರಂ ಆನ್‌ಲೈನ್‌ನಲ್ಲಿ ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಎದುರಾಗಬಹುದಾದ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲು ಕೆಪಿಸಿಸಿಯಿಂದ ಪ್ರತ್ಯೇಕ ತಾಂತ್ರಿಕ ತಂಡವನ್ನು ರಚಿಸಲಾಗಿದೆ ಎಂದು ಮುರುಳೀಧರ್ ಹಾಲಪ್ಪ ತಿಳಿಸಿದರು. ಫಾರಂ ಭರ್ತಿ ಮಾಡಲು ಸಾಧ್ಯವಾಗದವರು, ದಾಖಲೆಗಳ ಅಪ್‌ಲೋಡ್ ಸಂಬಂಧ ಗೊಂದಲಕ್ಕೊಳಗಾದವರು ಈ ತಂಡವನ್ನು ಸಂಪರ್ಕಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು.
ಈ ಸೇವೆ ಸಂಪೂರ್ಣವಾಗಿ ಉಚಿತವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಮತದಾರರಿಗೂ ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು.
ಕಾರ್ಯಕ್ರಮದಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆ
ಈ ಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಹಲವು ಮಂದಿ ಮತದಾರರು ಪಾಲ್ಗೊಂಡು, ತಮ್ಮ ಎಸ್‌ಐಆರ್ ಸಂಬಂಧಿತ ಸಂದೇಹಗಳನ್ನು ಪರಿಹರಿಸಿಕೊಂಡರು. ಮತದಾನದ ಹಕ್ಕಿನ ಮಹತ್ವದ ಕುರಿತು ಈ ರೀತಿಯ ಜಾಗೃತಿ ಕಾರ್ಯಕ್ರಮಗಳು ತಾಲ್ಲೂಕಿನಾದ್ಯಂತ ಮುಂದುವರಿಯಲಿವೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ಯಾರಂಟಿ ಸಮೇತ ಅಧ್ಯಕ್ಷ ಗುಡ್ಡೆನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ,ಮಾಜಿ ಪಟ್ಟಣ ಪಂಚಾಯತಿ ಅಧ್ಯಕ್ಷ ಟಿಎನ್ ಶಿವರಾಜ್, ತಾಲೂಕು ಸೇವಾ ದಳದ ಅಧ್ಯಕ್ಷ ಕುಮಾರ್ ಕೊಂಡಜ್ಜಿ, ನಂಜುಂಡಪ್ಪ ಗುಡ್ಡೇನಹಳ್ಳಿ, ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಯಜಮಾನ ಮಹೇಶ್, ಉದಯ್ ಕುಮಾರ್ ಅರಳಿಕೆರೆ,ಮುಖಂಡ ಜೋಗಿ ಪಾಳ್ಯ ಶಿವರಾಜ್, ಮೇಲನಹಳ್ಳಿ ಮಂಜಯ್ಯ, ಗ್ಯಾರಂಟಿ ಸಮಿತಿ ಸದಸ್ಯ ಕೀರ್ತಿರಾಜ್, ಕಾಂತರಾಜ್ ಅರಸ್, ಸ್ವರ್ಣ ಕುಮಾರ್, ಪುಟ್ಟರಾಜ್, ಸತೀಶ್ ಸೇರಿದಂತೆ ಕಾರ್ಯಕರ್ತರುಗಳು ಹಾಗೂ ಸಾರ್ವಜನಿಕರು ಇದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    5 hrs ago
  • ದೇವಾಲಯ ಜೀರ್ಣೋದ್ದಾರಕ್ಕೆ ದನಸಹಾಯ‌ ನೀಡಿದ ಮಂಡ್ಯ ವಿಧಾನ ಸಭಾ ಕ್ಷೇತ್ರ ಜೆಡಿಎಸ್ ಶಾಸಕ ಸ್ಥಾನದ ಅಬ್ಯರ್ಥಿ ಮಂಡ್ಯ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿ ಹೊಸಬೂದನೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀ ಕರಿಮಾರಿಯಮ್ಮ ದೇವಾಲಯದ ಜೀರ್ಣೋದ್ಧಾರಕ್ಕೆ,ಕಳೆ ವಿಧಾನಸಭಾ ಚುನಾವಣೆಯಲ್ಲಿಸ್ಪರ್ಧಿಸಿ ಪರಾಭವಗೊಂಡ ಅಭ್ಯರ್ಥಿ ಬಿ.ಆರ್. ರಾಮಚಂದ್ರು ಧನಸಹಾಯ ಮಾಡಿದ್ರು.ದೇವಿ‌ಆರ್ಶಿವಾದಪಡೆದು ಪುನೀತರಾದರು.
    1
    ದೇವಾಲಯ ಜೀರ್ಣೋದ್ದಾರಕ್ಕೆ ದನಸಹಾಯ‌ ನೀಡಿದ ಮಂಡ್ಯ ವಿಧಾನ ಸಭಾ ಕ್ಷೇತ್ರ ಜೆಡಿಎಸ್ ಶಾಸಕ ಸ್ಥಾನದ ಅಬ್ಯರ್ಥಿ
ಮಂಡ್ಯ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿ ಹೊಸಬೂದನೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀ ಕರಿಮಾರಿಯಮ್ಮ ದೇವಾಲಯದ ಜೀರ್ಣೋದ್ಧಾರಕ್ಕೆ,ಕಳೆ ವಿಧಾನಸಭಾ ಚುನಾವಣೆಯಲ್ಲಿಸ್ಪರ್ಧಿಸಿ ಪರಾಭವಗೊಂಡ ಅಭ್ಯರ್ಥಿ ಬಿ.ಆರ್. ರಾಮಚಂದ್ರು ಧನಸಹಾಯ ಮಾಡಿದ್ರು.ದೇವಿ‌ಆರ್ಶಿವಾದಪಡೆದು ಪುನೀತರಾದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    9 hrs ago
  • ಕೆಲಸ ಮುಗಿದ್ರೂ ಮಣ್ಣು ಯಾಕೆ ಬಿಟ್ಟಿದ್ದೀರಿ? ಜನ ಸತ್ತರೆ ಮಣ್ಣು ಹಾಕಿ ಮುಚ್ಚೋಕಾ? ಕೆಲಸ ಮುಗಿದ್ರೂ ಮಣ್ಣು ಯಾಕೆ ಬಿಟ್ಟಿದ್ದೀರಿ? ಜನ ಸತ್ತರೆ ಮಣ್ಣು ಹಾಕಿ ಮುಚ್ಚೋಕಾ?
    1
    ಕೆಲಸ ಮುಗಿದ್ರೂ ಮಣ್ಣು ಯಾಕೆ ಬಿಟ್ಟಿದ್ದೀರಿ?
ಜನ ಸತ್ತರೆ ಮಣ್ಣು ಹಾಕಿ ಮುಚ್ಚೋಕಾ?
ಕೆಲಸ ಮುಗಿದ್ರೂ ಮಣ್ಣು ಯಾಕೆ ಬಿಟ್ಟಿದ್ದೀರಿ?
ಜನ ಸತ್ತರೆ ಮಣ್ಣು ಹಾಕಿ ಮುಚ್ಚೋಕಾ?
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದಲ್ಲಿ ತಾಲೂಕಿಗೆ ಹೇಮೆ ತಂದವರಾರು ಎಂಬ ಬಗ್ಗೆ ಚರ್ಚೆ ಕಾವೇರಿದೆ
    1
    ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದಲ್ಲಿ ತಾಲೂಕಿಗೆ ಹೇಮೆ ತಂದವರಾರು ಎಂಬ ಬಗ್ಗೆ ಚರ್ಚೆ ಕಾವೇರಿದೆ
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    1 hr ago
  • ಗೃಹ ಜ್ಯೋತಿ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಗ್ರಾಹಕರು ತಪ್ಪದೆ ಬೆಸ್ಕಾಂ ಸಿಬ್ಬಂದಿಗೆ ಅಧಿಕೃತ ದಾಖಲೆಗಳನ್ನು ತೋರಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್ ತಿಳಿಸಿದರು. ಕುಣಿಗಲ್ - ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.
    1
    ಗೃಹ ಜ್ಯೋತಿ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಗ್ರಾಹಕರು ತಪ್ಪದೆ ಬೆಸ್ಕಾಂ ಸಿಬ್ಬಂದಿಗೆ ಅಧಿಕೃತ ದಾಖಲೆಗಳನ್ನು ತೋರಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್ ತಿಳಿಸಿದರು. 
ಕುಣಿಗಲ್  - ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.
    user_ಎಚ್ ಎಮ್ ಅಶೋಕ
    ಎಚ್ ಎಮ್ ಅಶೋಕ
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.