Shuru
Apke Nagar Ki App…
ನಮ್ಮ ನಾಯಕರು ಸಚಿವರಾದ್ರು! ಕಾಶಪ್ಪನವರ ಅಭಿಮಾನಿಗಳಿಂದ ವಿಜಯೋತ್ಸವ ಡಿಕೆ ಶಿವಕುಮಾರ್ ಸರ್ಕಾರದ ಸಂಪುಟದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್ ಹಿನ್ನೆಲೆಯಲ್ಲಿ ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿದರು
Sankalpa News
ನಮ್ಮ ನಾಯಕರು ಸಚಿವರಾದ್ರು! ಕಾಶಪ್ಪನವರ ಅಭಿಮಾನಿಗಳಿಂದ ವಿಜಯೋತ್ಸವ ಡಿಕೆ ಶಿವಕುಮಾರ್ ಸರ್ಕಾರದ ಸಂಪುಟದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್ ಹಿನ್ನೆಲೆಯಲ್ಲಿ ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿದರು
More news from Ballari and nearby areas
- Direct Factory से Business करो | Saree Business 2026 #highlights #jantakiawaaj #businessidea2026 #business #tranding #viralvideoシ Direct Factory से Business करो | Saree Business 2026 #highlights #jantakiawaaj #businessidea2026 #business #tranding #viralvideoシ1
- ಬರುವ ಆಗಸ್ಟ್ 15, 2026 ರಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ 79ನೇ ಸ್ವಾತಂತ್ರ್ಯ ದಿನಾಚರಣೆಯ ರೂಪರೇಷೆಗಳ ಕುರಿತು ಮುಂಡರಗಿ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ದಂಡಾಧಿಕಾರಿಗಳ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಪೂರ್ವಭಾವಿ ಸಭೆ ಸಭೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ನಡೆಯಬೇಕಾದ ಧ್ವಜಾರೋಹಣ, ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಿದ್ಧತೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಆದೇಶ ಪಾಲಿಸದಿದ್ದರೆ ಸೂಕ್ತ ಕ್ರಮದ ಎಚ್ಚರಿಕೆ: ಸಭೆಯನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ದಂಡಾಧಿಕಾರಿಗಳು, "ಸ್ವಾತಂತ್ರ್ಯ ದಿನಾಚರಣೆಯು ರಾಷ್ಟ್ರೀಯ ಹಬ್ಬವಾಗಿದ್ದು, ಪ್ರತಿಯೊಂದು ಇಲಾಖೆ ಹಾಗೂ ಸಂಸ್ಥೆಗಳು ಸರ್ಕಾರದ ಮಾರ್ಗದರ್ಶಿ ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯೋಜಿತ ಕರ್ತವ್ಯಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಿದರೆ ಅಥವಾ ಆದೇಶ ಉಲ್ಲಂಘಿಸಿದರೆ ಸೂಕ್ತ ಕಾನೂನು ಹಾಗೂ ಶಿಸ್ತುಕ್ರಮ ಕೈಗೊಳ್ಳಲಾಗುವುದು" ಎಂದು ಅಧಿಕಾರಿಗಳಿಗೆ ಮತ್ತು ಸಂಘಟಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಹಲವು ಮುಖಂಡರು ಹಾಗೂ ಸಂಘಟನೆಗಳ ಭಾಗಿ: ಈ ಪ್ರಮುಖ ಸಭೆಯಲ್ಲಿ ತಾಲೂಕಿನ ವಿವಿಧ ಹಂತದ ಜನಪ್ರತಿನಿಧಿಗಳು ಹಾಗೂ ಮುಖಂಡರು ಸಕ್ರಿಯವಾಗಿ ಭಾಗವಹಿಸಿದ್ದರು. ಸಭೆಯಲ್ಲಿ: ತಾಲೂಕು ಮಟ್ಟದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ವಿವಿಧ ಪ್ರಮುಖ ಸಂಘಟನೆಗಳ ತಾಲೂಕು ಮುಖಂಡರು ಎಲ್ಲಾ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು, ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲು ಅಗತ್ಯ ಸಲಹೆ-ಸೂಚನೆಗಳನ್ನು ಹಂಚಿಕೊಂಡರು.1
- ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ* ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ವಿಜಯಪುರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಯಿತು. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ, ಬಬಲೇಶ್ವರ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಸೇರಿದಂತೆ ಪಕ್ಷದ ಹಲವು ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು.1
- ಹಕ್ಕುಪತ್ರಕ್ಕಾಗಿ ಬಡ ಕುಟುಂಬಗಳ ಹೋರಾಟ: ಶಾಸಕರಿಗೆ ಮನವಿ ಸಲ್ಲಿಕೆ1
- ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ! ಜಮಖಂಡಿಯಲ್ಲಿ ಅಭಿಮಾನಿಗಳಿಂದ ಭರ್ಜರಿ ವಿಜಯೋತ್ಸವ ! ಎ.ಜಿ. ದೇಸಾಯಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮ1
- ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಜಯಾನಂದ ಕಾಶಪ್ಪನವರ್ ಡಿಕೆ ಶಿವಕುಮಾರ್ ಸರ್ಕಾರದ ಸಂಪುಟದ ನೂತನ ಸಚಿವರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಪ್ರಮಾಣವಚನ ಸ್ವೀಕರಿಸಿದರು1
- ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ ಮುಂಡರಗಿ ಹಾಗೂ ಕಪ್ಪತ್ತಹಿಲ್ಸ್ ಅರಣ್ಯ ವಲಯ, ಮುಂಡರಗಿ ಇವರ ಆಶ್ರಯದಲ್ಲಿ ನಡೆದ ಪರಿಸರ ಜಾಗೃತಿ ಸಮಾವೇಶ ಹಾಗೂ ಕಪ್ಪತ್ತಗುಡ್ಡ ಕುರಿತು ಕವಿಗೋಷ್ಠಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಕೈಜೋಡಿಸಿ, ಸಾಹಿತ್ಯದ ಬೆಳಕನ್ನು ಸಮಾಜದ ಮೂಲೆಮೂಲೆಗೂ ಹರಡುತ್ತಿರುವ ಎಲ್ಲ ಕವಿಮಿತ್ರರ ಸಾಹಿತ್ಯ ಸೇವೆ ನಿಜಕ್ಕೂ ಶ್ಲಾಘನೀಯ. ನಿಮ್ಮ ಬರಹಗಳು ಕನ್ನಡದ ಶ್ರೀಮಂತಿಕೆಯನ್ನು ಹೆಚ್ಚಿಸಲಿ, ನಿಮ್ಮ ಕಾವ್ಯಧಾರೆ ಸಮಾಜದಲ್ಲಿ ಪರಿಸರ ಪ್ರಜ್ಞೆ ಮತ್ತು ಮಾನವೀಯ ಮೌಲ್ಯಗಳನ್ನು ಇನ್ನಷ್ಟು ಬೆಳೆಸಲಿ. ಕವಿ ಮನಸ್ಸುಗಳು ಜಾಗೃತಿಯಾದರೆ ಸಮಾಜ ಜಾಗೃತಿಯಾಗುತ್ತದೆ ಸಾಹಿತ್ಯ ಅರಳಿದರೆ ಸಂಸ್ಕೃತಿ ಉಳಿಯುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮುಂಡರಗಿ1
- ಪೋತ್ನಾಳದಲ್ಲಿ ಭೀಕರ ಅಗ್ನಿ ಅವಘಡ ಸಂಜನಾ ಫೋಟೋ ಸ್ಟುಡಿಯೋ' ಭಸ್ಮ, ಲಕ್ಷಾಂತರ ರೂ. ನಷ್ಟ!4