logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತಮಿಳುನಾಡಿನಲ್ಲಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. 108 ಸ್ಥಾನ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ವಿಜಯ್, ವಿವಿಧ ಪಕ್ಷಗಳ ಬೆಂಬಲ ಪಡೆದು ಸಿಎಂ ಗಾದಿಗೇರಿದ್ದಾರೆ. ಪ್ರಮಾಣವಚನದಲ್ಲಿ, ತಮ್ಮ ಸಂಪುಟದಲ್ಲಿ ಭ್ರಷ್ಟಾಚಾರ ಸಹಿಸುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

6 hrs ago
user_Vijay kumar
Vijay kumar
ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
6 hrs ago
8124ea7f-e2dc-40aa-8974-6db602239ba3
41c430c0-7890-4d82-8ced-bc018a7a3dc0

ತಮಿಳುನಾಡಿನಲ್ಲಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. 108 ಸ್ಥಾನ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ವಿಜಯ್, ವಿವಿಧ ಪಕ್ಷಗಳ ಬೆಂಬಲ ಪಡೆದು ಸಿಎಂ ಗಾದಿಗೇರಿದ್ದಾರೆ. ಪ್ರಮಾಣವಚನದಲ್ಲಿ, ತಮ್ಮ ಸಂಪುಟದಲ್ಲಿ ಭ್ರಷ್ಟಾಚಾರ ಸಹಿಸುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

More news from ಕರ್ನಾಟಕ and nearby areas
  • ತಮಿಳುನಾಡಿನಲ್ಲಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. 108 ಸ್ಥಾನ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ವಿಜಯ್, ವಿವಿಧ ಪಕ್ಷಗಳ ಬೆಂಬಲ ಪಡೆದು ಸಿಎಂ ಗಾದಿಗೇರಿದ್ದಾರೆ. ಪ್ರಮಾಣವಚನದಲ್ಲಿ, ತಮ್ಮ ಸಂಪುಟದಲ್ಲಿ ಭ್ರಷ್ಟಾಚಾರ ಸಹಿಸುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
    3
    ತಮಿಳುನಾಡಿನಲ್ಲಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. 108 ಸ್ಥಾನ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ವಿಜಯ್, ವಿವಿಧ ಪಕ್ಷಗಳ ಬೆಂಬಲ ಪಡೆದು ಸಿಎಂ ಗಾದಿಗೇರಿದ್ದಾರೆ. ಪ್ರಮಾಣವಚನದಲ್ಲಿ, ತಮ್ಮ ಸಂಪುಟದಲ್ಲಿ ಭ್ರಷ್ಟಾಚಾರ ಸಹಿಸುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    6 hrs ago
  • ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಗ್ರಾಮದಲ್ಲಿ ಗ್ರಾಮ ದೇವತೆ ದೊಡ್ಡಮ್ಮತಾಯಿ ಜಾತ್ರೆ ಭಕ್ತಿ ಮತ್ತು ಸಂಪ್ರದಾಯದ ವೈಭವದ ನಡುವೆ ಅದ್ಧೂರಿಯಾಗಿ ನೆರವೇರಿತು. ಮಿನಿ ಅರಣ್ಯದ ಮಧ್ಯದಲ್ಲಿರುವ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆಗಳಲ್ಲಿ ಭಾಗವಹಿಸಿದರು. ಇದು ಕೇವಲ ಧಾರ್ಮಿಕ ಆಚರಣೆಯಾಗದೆ, ಗ್ರಾಮಸ್ಥರ ಒಗ್ಗಟ್ಟು ಮತ್ತು ಪರಂಪರೆಯನ್ನು ಬಿಂಬಿಸುವ ಮಹೋತ್ಸವವಾಗಿದೆ.
    1
    ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಗ್ರಾಮದಲ್ಲಿ ಗ್ರಾಮ ದೇವತೆ ದೊಡ್ಡಮ್ಮತಾಯಿ ಜಾತ್ರೆ ಭಕ್ತಿ ಮತ್ತು ಸಂಪ್ರದಾಯದ ವೈಭವದ ನಡುವೆ ಅದ್ಧೂರಿಯಾಗಿ ನೆರವೇರಿತು. ಮಿನಿ ಅರಣ್ಯದ ಮಧ್ಯದಲ್ಲಿರುವ ದೇವಾಲಯಕ್ಕೆ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆಗಳಲ್ಲಿ ಭಾಗವಹಿಸಿದರು. ಇದು ಕೇವಲ ಧಾರ್ಮಿಕ ಆಚರಣೆಯಾಗದೆ, ಗ್ರಾಮಸ್ಥರ ಒಗ್ಗಟ್ಟು ಮತ್ತು ಪರಂಪರೆಯನ್ನು ಬಿಂಬಿಸುವ ಮಹೋತ್ಸವವಾಗಿದೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    22 hrs ago
  • *ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಕುರಟ್ಟಿ ಹೊಸೂರು - ದಂಟಳ್ಳಿ ರಸ್ತೆ ನಿರ್ಮಾಣಕ್ಕೆ ಶಾಸಕರಿಂದ ಚಾಲನೆ* *​ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಕುರಟ್ಟಿ ಹೊಸೂರು - ದಂಟಳ್ಳಿ ರಸ್ತೆ ನಿರ್ಮಾಣಕ್ಕೆ ಶಾಸಕರಿಂದ ಚಾಲನೆ* ಹನೂರು: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿರುವ ಶಾಸಕ ಎಂ.ಆರ್. ಮಂಜುನಾಥ್ ಅವರು ಇಂದು ಸುಮಾರು 9.5 ಕೋಟಿ ರೂಪಾಯಿ ವೆಚ್ಚದ ವಿವಿಧ ರಸ್ತೆ ಮತ್ತು ಸಮುದಾಯ ಭವನ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ (PWD) ಹಾಗೂ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಅನುದಾನದಡಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಗಳ ವಿವರ: ರಸ್ತೆ ಅಭಿವೃದ್ಧಿ (₹7.5 ಕೋಟಿ): ಕುರಟ್ಟಿ ಹೊಸೂರಿನಿಂದ ದಂಟಳ್ಳಿ ಗ್ರಾಮದವರೆಗೆ ಲೋಕೋಪಯೋಗಿ ಇಲಾಖೆಯ ವತಿಯಿಂದ ಡಾಂಬರು ರಸ್ತೆ ನಿರ್ಮಾಣ. ಸಂಪರ್ಕ ರಸ್ತೆ (₹1.5 ಕೋಟಿ): ಕೆ.ಆರ್.ಐ.ಡಿ.ಎಲ್ ವತಿಯಿಂದ ಅಂಬಿಕಾಪುರ ಗ್ರಾಮದಿಂದ ಪಳನಿಮೇಡು ಗ್ರಾಮದವರೆಗೆ ರಸ್ತೆ ಅಭಿವೃದ್ಧಿ. ಸಮುದಾಯ ಭವನ (₹50 ಲಕ್ಷ): ಭದ್ರಣ್ಣನಳ್ಳಿ ಗ್ರಾಮದ ಬಣಜಿಗ ಸಮುದಾಯ ಭವನದ ಮುಂದುವರೆದ ಕಾಮಗಾರಿಗಾಗಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಚಾಲನೆ. ಗುಣಮಟ್ಟದ ಕೆಲಸಕ್ಕೆ ಶಾಸಕರ ಸೂಚನೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಶಾಸಕರು, "ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಕೆಲಸದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಗ್ರಾಮಸ್ಥರು ಸಹ ಕೆಲಸ ನಡೆಯುವ ಸ್ಥಳದಲ್ಲಿ ಉಪಸ್ಥಿತರಿದ್ದು, ಕಾಮಗಾರಿ ಸಮರ್ಪಕವಾಗಿ ನಡೆಯುವಂತೆ ಗಮನಹರಿಸಬೇಕು" ಎಂದು ತಿಳಿಸಿದರು. ನೀರಾವರಿ ಯೋಜನೆಗೆ ₹490 ಕೋಟಿ ಅನುದಾನ ಬಜೆಟ್‌ನಲ್ಲಿ ಹನೂರು ಕ್ಷೇತ್ರದ ನೀರಾವರಿ ಯೋಜನೆಗೆ 490 ಕೋಟಿ ರೂಪಾಯಿ ಅನುದಾನ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಧನ್ಯವಾದ ಸಲ್ಲಿಸಿದರು. "ಶೀಘ್ರದಲ್ಲೇ ಶೆಟ್ಟಳ್ಳಿ, ಕೌದಳ್ಳಿ ಹಾಗೂ ಕುರಟ್ಟಿ ಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಲಾಗುವುದು. ಕೆರೆ-ಕಟ್ಟೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲಾಗುವುದು. ಇದರಿಂದ ಕೆಲಸ ಹುಡುಕಿ ನಗರಗಳಿಗೆ ವಲಸೆ ಹೋಗಿರುವ ಜನರು ಮರಳಿ ತಮ್ಮ ಊರಿಗೆ ಬರುವಂತಾಗುತ್ತದೆ. ಅವರಿಗೆ ಅಗತ್ಯವಿರುವ ರಸ್ತೆ, ನೀರು, ವಿದ್ಯುತ್‌ನಂತಹ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಗುರಿ" ಎಂದರು. ಗಣ್ಯರ ಉಪಸ್ಥಿತಿ: ಈ ಸಂದರ್ಭದಲ್ಲಿ ಕೌದಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಸ್ವಾಮಿ, ಮುಖಂಡರಾದ ಸಿದ್ದರಾಜು, ಮಂಜೇಶ್ ಗೌಡ, ಮಹದೇವ, ಜಯರಾಮು, ಚಿನ್ನವೆಂಕಟ್, ವಿಜಯ್ ಕುಮಾರ್, ಕಾಳಪ್ಪ, ಮುನಿಶೆಟ್ಟಿ, ಎಸ್.ಆರ್. ರಂಗಸ್ವಾಮಿ ಹಾಗೂ ಇನ್ನಿತರ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು. ವರದಿ ಉಸ್ಮಾನ್ ಖಾನ್
    4
    *ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಕುರಟ್ಟಿ ಹೊಸೂರು - ದಂಟಳ್ಳಿ ರಸ್ತೆ ನಿರ್ಮಾಣಕ್ಕೆ ಶಾಸಕರಿಂದ ಚಾಲನೆ*

*​ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ: ಕುರಟ್ಟಿ ಹೊಸೂರು - ದಂಟಳ್ಳಿ ರಸ್ತೆ ನಿರ್ಮಾಣಕ್ಕೆ ಶಾಸಕರಿಂದ ಚಾಲನೆ*
ಹನೂರು: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿರುವ ಶಾಸಕ ಎಂ.ಆರ್. ಮಂಜುನಾಥ್ ಅವರು ಇಂದು ಸುಮಾರು 9.5 ಕೋಟಿ ರೂಪಾಯಿ ವೆಚ್ಚದ ವಿವಿಧ ರಸ್ತೆ ಮತ್ತು ಸಮುದಾಯ ಭವನ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ಲೋಕೋಪಯೋಗಿ ಇಲಾಖೆ (PWD) ಹಾಗೂ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ಅನುದಾನದಡಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಕಾಮಗಾರಿಗಳ ವಿವರ:
ರಸ್ತೆ ಅಭಿವೃದ್ಧಿ (₹7.5 ಕೋಟಿ): ಕುರಟ್ಟಿ ಹೊಸೂರಿನಿಂದ ದಂಟಳ್ಳಿ ಗ್ರಾಮದವರೆಗೆ ಲೋಕೋಪಯೋಗಿ ಇಲಾಖೆಯ ವತಿಯಿಂದ ಡಾಂಬರು ರಸ್ತೆ ನಿರ್ಮಾಣ.
ಸಂಪರ್ಕ ರಸ್ತೆ (₹1.5 ಕೋಟಿ): ಕೆ.ಆರ್.ಐ.ಡಿ.ಎಲ್ ವತಿಯಿಂದ ಅಂಬಿಕಾಪುರ ಗ್ರಾಮದಿಂದ ಪಳನಿಮೇಡು ಗ್ರಾಮದವರೆಗೆ ರಸ್ತೆ ಅಭಿವೃದ್ಧಿ.
ಸಮುದಾಯ ಭವನ (₹50 ಲಕ್ಷ): ಭದ್ರಣ್ಣನಳ್ಳಿ ಗ್ರಾಮದ ಬಣಜಿಗ ಸಮುದಾಯ ಭವನದ ಮುಂದುವರೆದ ಕಾಮಗಾರಿಗಾಗಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಚಾಲನೆ.
ಗುಣಮಟ್ಟದ ಕೆಲಸಕ್ಕೆ ಶಾಸಕರ ಸೂಚನೆ
ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಶಾಸಕರು, "ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಕೆಲಸದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಗ್ರಾಮಸ್ಥರು ಸಹ ಕೆಲಸ ನಡೆಯುವ ಸ್ಥಳದಲ್ಲಿ ಉಪಸ್ಥಿತರಿದ್ದು, ಕಾಮಗಾರಿ ಸಮರ್ಪಕವಾಗಿ ನಡೆಯುವಂತೆ ಗಮನಹರಿಸಬೇಕು" ಎಂದು ತಿಳಿಸಿದರು.
ನೀರಾವರಿ ಯೋಜನೆಗೆ ₹490 ಕೋಟಿ ಅನುದಾನ
ಬಜೆಟ್‌ನಲ್ಲಿ ಹನೂರು ಕ್ಷೇತ್ರದ ನೀರಾವರಿ ಯೋಜನೆಗೆ 490 ಕೋಟಿ ರೂಪಾಯಿ ಅನುದಾನ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಧನ್ಯವಾದ ಸಲ್ಲಿಸಿದರು.
"ಶೀಘ್ರದಲ್ಲೇ ಶೆಟ್ಟಳ್ಳಿ, ಕೌದಳ್ಳಿ ಹಾಗೂ ಕುರಟ್ಟಿ ಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಲಾಗುವುದು. ಕೆರೆ-ಕಟ್ಟೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲಾಗುವುದು. ಇದರಿಂದ ಕೆಲಸ ಹುಡುಕಿ ನಗರಗಳಿಗೆ ವಲಸೆ ಹೋಗಿರುವ ಜನರು ಮರಳಿ ತಮ್ಮ ಊರಿಗೆ ಬರುವಂತಾಗುತ್ತದೆ. ಅವರಿಗೆ ಅಗತ್ಯವಿರುವ ರಸ್ತೆ, ನೀರು, ವಿದ್ಯುತ್‌ನಂತಹ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಗುರಿ" ಎಂದರು.
ಗಣ್ಯರ ಉಪಸ್ಥಿತಿ:
ಈ ಸಂದರ್ಭದಲ್ಲಿ ಕೌದಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಸ್ವಾಮಿ, ಮುಖಂಡರಾದ ಸಿದ್ದರಾಜು, ಮಂಜೇಶ್ ಗೌಡ, ಮಹದೇವ, ಜಯರಾಮು, ಚಿನ್ನವೆಂಕಟ್, ವಿಜಯ್ ಕುಮಾರ್, ಕಾಳಪ್ಪ, ಮುನಿಶೆಟ್ಟಿ, ಎಸ್.ಆರ್. ರಂಗಸ್ವಾಮಿ ಹಾಗೂ ಇನ್ನಿತರ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು.
ವರದಿ ಉಸ್ಮಾನ್ ಖಾನ್
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    1 hr ago
  • cowdalli Gram Panchayat forest office opposite opposite no cleaning
    1
    cowdalli Gram Panchayat forest office opposite opposite no cleaning
    user_Afrid pasha
    Afrid pasha
    Farmer ಹನೂರು, ಚಾಮರಾಜನಗರ, ಕರ್ನಾಟಕ•
    2 hrs ago
  • ಮಳವಳ್ಳಿ ಪಟ್ಟಣದ ಹೃದಯ ಭಾಗದಲ್ಲಿರುವ ಅನಂತರಾಮ್ ವೃತ್ತದಲ್ಲಿ ಭೀಕರ ಅಪಘಾತ ಕಾರು ಬೈಕ್ ಡಿಕ್ಕಿ ಹೊಡೆದು ಸಿಗ್ನಲ್ ವೈಟ್ ಕಂಬಕ್ಕೆ ಫುಟ್ಪಾತ್ ಅಂಗಡಿಗಳಿಗೆ ನುಗ್ಗಿದ ಕಾರು ಇಬ್ಬರಿಗೆ ಗಾಯ ತಪ್ಪಿದ ಭಾರಿ ದುರಂತ ಮಳವಳ್ಳಿ ಪಟ್ಟಣದ ಅನಂತ ರಾಮ ಸರ್ಕಲ್ ನಲ್ಲಿ ಭೀಕರ ರಸ್ತೆ ಅಪಘಾತ –ಬೈಕ್ ಸವಾರರಿಗೆ ಗಾಯ ಮಳವಳ್ಳಿ ಪಟ್ಟಣದ ಹೃದಯ ಭಾಗದಲ್ಲಿರುವ ಅನಂತ ರಾಂ ವೃತ್ತದಲ್ಲಿ ಶನಿವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಬೈಕ್ ಸವಾರರು ಗಾಯಗೊಂಡು,ಪುಟ್ ಬಾತ್ ವ್ಯಾಪರಿಗಳು ಭಾರಿ ಅನಾಹುತದಿಂದ ಪಾರಾಗಿರುವ ಘಟನೆ ಪಟ್ಟಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಪಟ್ಟಣದ ಮೈಸೂರು ರಸ್ತೆಯಿಂದ ಬಂದ ಕಾರು ಬೈಕ್ ಸವಾರರಿಗೆ ಡಿಕ್ಕಿ ಹೊಡೆದು ಅನಂತ್ ರಾಂ ವೃತ್ತದಲ್ಲಿ ಹಾಕಲಾಗಿದ್ದ ಸಿಗ್ನಲ್ ಕಂಬಕ್ಕೆ ಡಿಕ್ಕಿ ಒಡೆದು ನಂತರ ಪುಟ್ ಭಾತ್ ನಲ್ಲಿರುವ ಅಂಗಡಿಗಳಿಗೆ ನುಗ್ಗಿ ಪಲ್ಟಿ ಹೊಡೆದಿದೆ.ರಾತ್ರಿಯಾಗಿದ್ದರಿಂದ ಪುಟ್ಬಾತ್ ಅಂಗಡಿಗಳಲ್ಲಿ ಯಾರು ಇರಲಿಲ್ಲ,ಅದ್ದರಿಂದ ಬಾರಿ ಅನಾಹುತ ತಪ್ಪಿದಂತಾಗಿದೆ.ಪುಟ್ ಬಾತ್ ಅಂಗಡಿಗಳಲ್ಲಿ ಜನರು ಇದ್ದರೆ ಬಾರಿ ಅನಾಹುತ ಸಂಭವವಿತ್ತು ಎಂದು ಸಾರ್ವಜನಿಕರು ತಿಳಿಸಿದರು. ಈ ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರರು ಬೆಂಗಳೂರಿನವರೆAದು ಹೆಳಲಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನಲ್ಲಿ ಎಂಟು ಜನರಿದ್ದು ಇಬ್ಬರಿಗೆ ಗಾಯವಾಗಿದ್ದು ಅವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಈ ಸಂಬAಧ ಪಟ್ಟಣದ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
    1
    ಮಳವಳ್ಳಿ ಪಟ್ಟಣದ ಹೃದಯ ಭಾಗದಲ್ಲಿರುವ ಅನಂತರಾಮ್ ವೃತ್ತದಲ್ಲಿ ಭೀಕರ ಅಪಘಾತ ಕಾರು ಬೈಕ್ ಡಿಕ್ಕಿ ಹೊಡೆದು ಸಿಗ್ನಲ್ ವೈಟ್ ಕಂಬಕ್ಕೆ ಫುಟ್ಪಾತ್ ಅಂಗಡಿಗಳಿಗೆ ನುಗ್ಗಿದ ಕಾರು ಇಬ್ಬರಿಗೆ ಗಾಯ ತಪ್ಪಿದ ಭಾರಿ ದುರಂತ
ಮಳವಳ್ಳಿ ಪಟ್ಟಣದ ಅನಂತ ರಾಮ ಸರ್ಕಲ್ ನಲ್ಲಿ ಭೀಕರ ರಸ್ತೆ ಅಪಘಾತ –ಬೈಕ್ ಸವಾರರಿಗೆ ಗಾಯ
ಮಳವಳ್ಳಿ ಪಟ್ಟಣದ ಹೃದಯ ಭಾಗದಲ್ಲಿರುವ ಅನಂತ ರಾಂ ವೃತ್ತದಲ್ಲಿ ಶನಿವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಬೈಕ್ ಸವಾರರು ಗಾಯಗೊಂಡು,ಪುಟ್ ಬಾತ್ ವ್ಯಾಪರಿಗಳು ಭಾರಿ ಅನಾಹುತದಿಂದ  ಪಾರಾಗಿರುವ ಘಟನೆ ಪಟ್ಟಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ಪಟ್ಟಣದ ಮೈಸೂರು ರಸ್ತೆಯಿಂದ ಬಂದ ಕಾರು ಬೈಕ್ ಸವಾರರಿಗೆ ಡಿಕ್ಕಿ ಹೊಡೆದು ಅನಂತ್ ರಾಂ ವೃತ್ತದಲ್ಲಿ ಹಾಕಲಾಗಿದ್ದ ಸಿಗ್ನಲ್ ಕಂಬಕ್ಕೆ ಡಿಕ್ಕಿ ಒಡೆದು ನಂತರ ಪುಟ್ ಭಾತ್ ನಲ್ಲಿರುವ ಅಂಗಡಿಗಳಿಗೆ ನುಗ್ಗಿ ಪಲ್ಟಿ ಹೊಡೆದಿದೆ.ರಾತ್ರಿಯಾಗಿದ್ದರಿಂದ ಪುಟ್ಬಾತ್ ಅಂಗಡಿಗಳಲ್ಲಿ ಯಾರು ಇರಲಿಲ್ಲ,ಅದ್ದರಿಂದ ಬಾರಿ ಅನಾಹುತ ತಪ್ಪಿದಂತಾಗಿದೆ.ಪುಟ್ ಬಾತ್ ಅಂಗಡಿಗಳಲ್ಲಿ ಜನರು ಇದ್ದರೆ ಬಾರಿ ಅನಾಹುತ ಸಂಭವವಿತ್ತು ಎಂದು ಸಾರ್ವಜನಿಕರು ತಿಳಿಸಿದರು.
ಈ ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರರು ಬೆಂಗಳೂರಿನವರೆAದು ಹೆಳಲಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಹೆಚ್ಚಿನ ಚಿಕಿತ್ಸೆಗೆ  ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರಿನಲ್ಲಿ ಎಂಟು ಜನರಿದ್ದು ಇಬ್ಬರಿಗೆ ಗಾಯವಾಗಿದ್ದು ಅವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.
ಈ ಸಂಬAಧ ಪಟ್ಟಣದ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    2 hrs ago
  • All About State of Affairs/Performance of our Ulemas/Scholars *ಭಾರತ ನಲ್ಲಿ ವೈರಲ್*
    1
    All About State of Affairs/Performance of our Ulemas/Scholars 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • Post by Ramuc
    2
    Post by Ramuc
    user_Ramuc
    Ramuc
    ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಮಳವಳ್ಳಿ ತಾಲೂಕಿನ ವಿ ಬಸಾಪುರ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಬಸಪ್ಪ ನಿಗೆ ಮುದ್ರಾ ಧಾರಣೆ. ವಿ ಬಸಾಪುರ ಬಸವೇಶ್ವರ ದೇವಸ್ಥಾನಕ್ಕೆ ಬಸಪ್ಪ ನಿಗೆ ಮುದ್ರಾ ಧಾರಣೆ. ಹಲಗೂರು:- ಸಮೀಪದ ವಿ ಬಸಾಪುರ ಗ್ರಾಮದಲ್ಲಿರುವ ಬಸವೇಶ್ವರ ದೇವಸ್ಥಾನಕ್ಕೆ ಅದೇ ಗ್ರಾಮದ ಕೆಂಪೇಗೌಡ ಕುಟುಂಬಸ್ಥರು ನಮ್ಮ ದೇವಸ್ಥಾನಕ್ಕೆ ಬಸಪ್ಪನನ್ನು ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದ ಅವರು ಭಾನುವಾರ ಬೆಳಗ್ಗೆ ಅವರ ಮನೆಯಿಂದ ಬಸಪ್ಪ ದೇವರಿಗೆ ಪೂಜೆ ಪುನಸ್ಕಾರಗಳನ್ನು ಮಾಡಿಕೊಂಡು ಸುಮಂಗಲರು ಕಲಶವನ್ನು ಹಿಡಿದು ದೇವಸ್ಥಾನಕ್ಕೆ ಬಸಪ್ಪನನ್ನು ಕರೆದುಕೊಂಡು ಬಂದು ಮುದ್ರಾ ಧಾರಣೆ ಕಾರ್ಯಕ್ರಮವನ್ನು ಗ್ರಾಮಸ್ಥರ ಸಮ್ಮುಖದಲ್ಲಿ ವಿದ್ವಾನ್ ಪ್ರಸಾದ್ ರವರ ನೆರವೇರಿಸಿದರು . ಇದೇ ಸಂದರ್ಭದಲ್ಲಿ ಬಸವೇಶ್ವರ ದೇವಸ್ಥಾನದ ಅರ್ಚಕರು ಹಾಗೂ ವಿದ್ವಾನ್ ಪ್ರಸಾದ್ ಮಾತನಾಡುತ್ತಾ ಚೋಳರ ಕಾಲದಲ್ಲಿ ನಿರ್ಮಾಣವಾದ ವಿ ಬಸಾಪುರ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಕೆಂಪೇಗೌಡರ ಮನೆತನದವರು ದೇವಸ್ಥಾನಕ್ಕೆ ಬಸಪ್ಪನನ್ನು ನೀಡುವುದಾಗಿ ಹರಕೆ ಹೊತ್ತುಕೊಂಡಿದ್ದು ಅದನ್ನು ಭಾನುವಾರ ಬೆಳಿಗ್ಗೆ ಅವರ ಮನೆಯಲ್ಲಿ ಪೂಜೆ ಪುನಸ್ಕಾರ ಮಾಡಿಕೊಂಡು ಗ್ರಾಮಸ್ಥರು ಸಮ್ಮುಖದಲ್ಲಿ ಬಸಪ್ಪನನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಿದ್ದಾರೆ ಎಲ್ಲರ ಸಮ್ಮುಖದಲ್ಲಿ ಬಸಪ್ಪ ದೇವರಿಗೆ ಮುದ್ರಾ ಧಾರಣೆಯನ್ನು ಮಾಡಲಾಯಿತು ಮತ್ತು ಬುಧವಾರ ಗುರುವಾರ ವಿಶೇಷ ಪೂಜಾ ಪೂಜಾ ಕಾರ್ಯಕ್ರಮವನ್ನು ಒಮ್ಮೆ ಕೊಳ್ಳಲಾಗಿದೆ ಎಂದು ತಿಳಿಸಿದರು. ಗ್ರಾಮದ ಯುವ ಮುಖಂಡ ಆನಂದ್ ಮಾತನಾಡಿ ನಮ್ಮ ಗ್ರಾಮದಲ್ಲಿ ಬಸಪ್ಪ ದೇವರನ್ನು ಬಸವೇಶ್ವರ ದೇವಸ್ಥಾನಕ್ಕೆ ನಮ್ಮ ಗ್ರಾಮದ ಕೆಂಪೇಗೌಡರ ಬಸಪ್ಪನನ್ನು ಒಪ್ಪಿಸಿದ್ದಾರೆ ಅದರ ಪ್ರಯುಕ್ತ 13ನೇ ಬುಧವಾರ ಮತ್ತು ಗುರುವಾರ ವಿಶೇಷವಾಗಿ ಪೂಜಾ ಕಾರ್ಯ ಕ್ರಮವನ್ನು ಎರಡು ದಿವಸಗಳ ಕಾಲ ಭಕ್ತಿ ಭಾವ ಪೂರಕವಾಗಿ ಆಚರಿಸುವುದರ ಜೊತೆಗೆ ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಒಮ್ಮೆ ಕೊಳ್ಳಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿದರು ಕಾರ್ಯಕ್ರಮದಲ್ಲಿ ಕೆಂಪೇಗೌಡ ಪುಟ್ಟಸ್ವಾಮಿ, ನಾಗಣ್ಣ ಕುಮಾರ್ ಚಿಕ್ಕಸ್ವಾಮಿ ದಾಪೇಗೌಡ ರವೀಂದ್ರ ಆನಂದ ಸೇರಿದಂತೆ ಇತರರು ಇದ್ದರು. 10hgr1 ವಿ ಬಸಾಪುರ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿರುವ ಭಕ್ತರು
    1
    ಮಳವಳ್ಳಿ ತಾಲೂಕಿನ ವಿ ಬಸಾಪುರ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಬಸಪ್ಪ ನಿಗೆ ಮುದ್ರಾ ಧಾರಣೆ.
ವಿ ಬಸಾಪುರ ಬಸವೇಶ್ವರ ದೇವಸ್ಥಾನಕ್ಕೆ ಬಸಪ್ಪ ನಿಗೆ ಮುದ್ರಾ ಧಾರಣೆ.
ಹಲಗೂರು:- ಸಮೀಪದ ವಿ ಬಸಾಪುರ ಗ್ರಾಮದಲ್ಲಿರುವ ಬಸವೇಶ್ವರ ದೇವಸ್ಥಾನಕ್ಕೆ ಅದೇ ಗ್ರಾಮದ ಕೆಂಪೇಗೌಡ ಕುಟುಂಬಸ್ಥರು ನಮ್ಮ ದೇವಸ್ಥಾನಕ್ಕೆ ಬಸಪ್ಪನನ್ನು ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದ ಅವರು ಭಾನುವಾರ ಬೆಳಗ್ಗೆ ಅವರ ಮನೆಯಿಂದ ಬಸಪ್ಪ ದೇವರಿಗೆ ಪೂಜೆ ಪುನಸ್ಕಾರಗಳನ್ನು ಮಾಡಿಕೊಂಡು ಸುಮಂಗಲರು ಕಲಶವನ್ನು ಹಿಡಿದು ದೇವಸ್ಥಾನಕ್ಕೆ ಬಸಪ್ಪನನ್ನು ಕರೆದುಕೊಂಡು ಬಂದು ಮುದ್ರಾ ಧಾರಣೆ ಕಾರ್ಯಕ್ರಮವನ್ನು ಗ್ರಾಮಸ್ಥರ ಸಮ್ಮುಖದಲ್ಲಿ ವಿದ್ವಾನ್ ಪ್ರಸಾದ್ ರವರ ನೆರವೇರಿಸಿದರು  .
ಇದೇ ಸಂದರ್ಭದಲ್ಲಿ ಬಸವೇಶ್ವರ ದೇವಸ್ಥಾನದ ಅರ್ಚಕರು ಹಾಗೂ ವಿದ್ವಾನ್ ಪ್ರಸಾದ್  ಮಾತನಾಡುತ್ತಾ ಚೋಳರ ಕಾಲದಲ್ಲಿ ನಿರ್ಮಾಣವಾದ ವಿ ಬಸಾಪುರ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಕೆಂಪೇಗೌಡರ ಮನೆತನದವರು   ದೇವಸ್ಥಾನಕ್ಕೆ ಬಸಪ್ಪನನ್ನು ನೀಡುವುದಾಗಿ ಹರಕೆ ಹೊತ್ತುಕೊಂಡಿದ್ದು ಅದನ್ನು ಭಾನುವಾರ ಬೆಳಿಗ್ಗೆ ಅವರ ಮನೆಯಲ್ಲಿ ಪೂಜೆ ಪುನಸ್ಕಾರ ಮಾಡಿಕೊಂಡು ಗ್ರಾಮಸ್ಥರು ಸಮ್ಮುಖದಲ್ಲಿ ಬಸಪ್ಪನನ್ನು ದೇವಸ್ಥಾನಕ್ಕೆ ಸಮರ್ಪಣೆ ಮಾಡಿದ್ದಾರೆ ಎಲ್ಲರ ಸಮ್ಮುಖದಲ್ಲಿ ಬಸಪ್ಪ ದೇವರಿಗೆ ಮುದ್ರಾ ಧಾರಣೆಯನ್ನು ಮಾಡಲಾಯಿತು ಮತ್ತು ಬುಧವಾರ ಗುರುವಾರ ವಿಶೇಷ ಪೂಜಾ ಪೂಜಾ ಕಾರ್ಯಕ್ರಮವನ್ನು ಒಮ್ಮೆ ಕೊಳ್ಳಲಾಗಿದೆ ಎಂದು ತಿಳಿಸಿದರು.
ಗ್ರಾಮದ ಯುವ ಮುಖಂಡ ಆನಂದ್ ಮಾತನಾಡಿ ನಮ್ಮ ಗ್ರಾಮದಲ್ಲಿ ಬಸಪ್ಪ ದೇವರನ್ನು ಬಸವೇಶ್ವರ ದೇವಸ್ಥಾನಕ್ಕೆ ನಮ್ಮ ಗ್ರಾಮದ ಕೆಂಪೇಗೌಡರ ಬಸಪ್ಪನನ್ನು ಒಪ್ಪಿಸಿದ್ದಾರೆ  ಅದರ ಪ್ರಯುಕ್ತ 13ನೇ ಬುಧವಾರ ಮತ್ತು ಗುರುವಾರ ವಿಶೇಷವಾಗಿ ಪೂಜಾ ಕಾರ್ಯ ಕ್ರಮವನ್ನು ಎರಡು ದಿವಸಗಳ ಕಾಲ ಭಕ್ತಿ ಭಾವ ಪೂರಕವಾಗಿ ಆಚರಿಸುವುದರ ಜೊತೆಗೆ ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಒಮ್ಮೆ ಕೊಳ್ಳಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿದರು ಕಾರ್ಯಕ್ರಮದಲ್ಲಿ ಕೆಂಪೇಗೌಡ ಪುಟ್ಟಸ್ವಾಮಿ, ನಾಗಣ್ಣ ಕುಮಾರ್ ಚಿಕ್ಕಸ್ವಾಮಿ ದಾಪೇಗೌಡ ರವೀಂದ್ರ ಆನಂದ ಸೇರಿದಂತೆ ಇತರರು ಇದ್ದರು.
10hgr1 ವಿ ಬಸಾಪುರ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿರುವ ಭಕ್ತರು
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.