logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಳಕಲ್ಲ ಎನ್.ಆರ್.ಪಾಟೀಲ ಆಸ್ಪತ್ರೆಯಲ್ಲಿ ನೂತನ ಆಪರೇಟಿಂಗ್ ಮೈಕ್ರೋಸ್ಕೋಪ್ ಉದ್ಘಾಟಿಸಿದ ಶ್ರೀಗಳು ಬಾಗಲಕೋಟ ಜಿಲ್ಲೆಯಲ್ಲಿ ವೈದ್ಯಕ್ಷೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಇಳಕಲ್‌ದ ಎನ್.ಆರ್.ಪಾಟೀಲ ಆಸ್ಪತ್ರೆಯಲ್ಲಿ ನೂತನ ಆಫರೇಟಿಂಗ್ ಮೈಕ್ರೋಸ್ಕೋಪ್ ಯಂತ್ರವನ್ನು ನಂದವಾಡಗಿ ಮಹಾಂತಲಿಂಗ ಶ್ರೀಮಠದ ಡಾ.ಚನ್ನಬಸವ ಮಹಾಸ್ವಾಮಿಗಳು ಮಾರ್ಚ ೧೦ ಮಂಗಳವಾರ ಉದ್ಘಾಟಿಸಿದರು. ಈ ಸಮಯದಲ್ಲಿ ಆಸ್ಪತ್ರೆಯ ವೈದ್ಯರಾದ ಡಾ.ಎನ್.ಆರ್.ಪಾಟೀಲ, ಡಾ.ಆರತಿ ಪಾಟೀಲ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. *ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ*

1 hr ago
user_Aaryan Ganiger
Aaryan Ganiger
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
1 hr ago
baf8d887-4f20-47f7-ad69-1f43bc7f6cdf
522d0981-f70a-4234-a2d4-92326ca9a030
6a7a9443-6852-4b6e-a5a8-6e19be556c44

ಇಳಕಲ್ಲ ಎನ್.ಆರ್.ಪಾಟೀಲ ಆಸ್ಪತ್ರೆಯಲ್ಲಿ ನೂತನ ಆಪರೇಟಿಂಗ್ ಮೈಕ್ರೋಸ್ಕೋಪ್ ಉದ್ಘಾಟಿಸಿದ ಶ್ರೀಗಳು ಬಾಗಲಕೋಟ ಜಿಲ್ಲೆಯಲ್ಲಿ ವೈದ್ಯಕ್ಷೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಇಳಕಲ್‌ದ ಎನ್.ಆರ್.ಪಾಟೀಲ ಆಸ್ಪತ್ರೆಯಲ್ಲಿ ನೂತನ ಆಫರೇಟಿಂಗ್ ಮೈಕ್ರೋಸ್ಕೋಪ್ ಯಂತ್ರವನ್ನು ನಂದವಾಡಗಿ ಮಹಾಂತಲಿಂಗ ಶ್ರೀಮಠದ ಡಾ.ಚನ್ನಬಸವ ಮಹಾಸ್ವಾಮಿಗಳು ಮಾರ್ಚ ೧೦ ಮಂಗಳವಾರ ಉದ್ಘಾಟಿಸಿದರು. ಈ ಸಮಯದಲ್ಲಿ ಆಸ್ಪತ್ರೆಯ ವೈದ್ಯರಾದ ಡಾ.ಎನ್.ಆರ್.ಪಾಟೀಲ, ಡಾ.ಆರತಿ ಪಾಟೀಲ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. *ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ*

More news from ಕರ್ನಾಟಕ and nearby areas
  • ತೇರದಾಳ: ಹೋಳಿ ಹಬ್ಬದ ವೇಳೆ ಉಂಟಾದ ಜಗಳವು ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ದುರ್ಘಟನೆ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಹತ್ಯೆಗೀಡಾದ ಯುವಕನಾಗಿದ್ದು, ಹೋಳಿ ಹಬ್ಬದ ದಿನ ರಾಹುಲ್ ಮತ್ತು ಆತನ ಸ್ನೇಹಿತನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿತ್ತು. ಈ ವಿಚಾರವಾಗಿ ಮಾತುಕತೆ ನಡೆಸಲು ಸ್ನೇಹಿತರು ದೇವಸ್ಥಾನವೊಂದರ ಬಳಿ ಸೇರಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿಯು ರಾಹುಲ್ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
    1
    ತೇರದಾಳ: ಹೋಳಿ ಹಬ್ಬದ ವೇಳೆ ಉಂಟಾದ ಜಗಳವು ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ದುರ್ಘಟನೆ ತೇರದಾಳ ಪಟ್ಟಣದಲ್ಲಿ ನಡೆದಿದೆ.
ರಾಹುಲ್ ಬಾಹುಬಲಿ ಹತ್ಯೆಗೀಡಾದ ಯುವಕನಾಗಿದ್ದು, ಹೋಳಿ ಹಬ್ಬದ ದಿನ ರಾಹುಲ್ ಮತ್ತು ಆತನ ಸ್ನೇಹಿತನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿತ್ತು. ಈ ವಿಚಾರವಾಗಿ ಮಾತುಕತೆ ನಡೆಸಲು ಸ್ನೇಹಿತರು ದೇವಸ್ಥಾನವೊಂದರ ಬಳಿ ಸೇರಿದ್ದರು.
ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿಯು ರಾಹುಲ್ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    5 hrs ago
  • Post by Chandru yaligar
    1
    Post by Chandru yaligar
    user_Chandru yaligar
    Chandru yaligar
    ಶೋರಾಪುರ, ಯಾದಗಿರಿ, ಕರ್ನಾಟಕ•
    19 hrs ago
  • ಕೃಷ್ಣಾ ನದಿಯ ನೀರು ಗಲೀಜ್ ಆಗಿದೆ
    1
    ಕೃಷ್ಣಾ ನದಿಯ ನೀರು ಗಲೀಜ್ ಆಗಿದೆ
    user_Gangadhara Nayak
    Gangadhara Nayak
    Social worker ಶೋರಾಪುರ, ಯಾದಗಿರಿ, ಕರ್ನಾಟಕ•
    19 hrs ago
  • ಯಾದಗಿರಿ ಜಿಲ್ಲೆಯ ವಡಗೇರಿ ತಾಲೂಕಿನಲ್ಲಿ ಬರ್ತಕಂತ ಗ್ರಾಮ ಕಂದಳ್ಳಿ ಮತ್ತು ಹಿರೇನೂರು ಬ್ರಿಜ್ ಕಮ್ ಬ್ಯಾರೇಜ್ ಸಂಪೂರ್ಣವಾಗಿ ಹಾಳಾಗಿದೆ ಪ್ರವಾಹ ಬಂದು ಕೊಚ್ಚಿಕೊಂಡು ಹೋಗಿದೆ ಎಷ್ಟೋ ದಿನಗಳ ಆದರೂ ವೈದ್ಯಕೀಯ ವ್ಯಾಪಾರಸ್ಥರು ನಾಗರಿಕರು ತಿರುಗಾಡಲು ತುಂಬಾ ತೊಂದರೆಯಾಗುತ್ತಿದೆ ವಾರದ ಒಳಗಡೆ ಮರ್ಮ ಹಾಕಿಸಿ ಕೊಡಬೇಕು ಇಲ್ಲದಿದ್ದರೆ ರಸ್ತೆ ಬಂದ್ ಮಾಡಿ ಹೊರಟ ಮಾಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ ಮದ್ನಾಳ ಆಕ್ರೋಶ ವ್ಯಕ್ತಪಡಿಸಿದ್ದರು
    1
    ಯಾದಗಿರಿ ಜಿಲ್ಲೆಯ ವಡಗೇರಿ ತಾಲೂಕಿನಲ್ಲಿ ಬರ್ತಕಂತ ಗ್ರಾಮ ಕಂದಳ್ಳಿ ಮತ್ತು ಹಿರೇನೂರು ಬ್ರಿಜ್ ಕಮ್ ಬ್ಯಾರೇಜ್ ಸಂಪೂರ್ಣವಾಗಿ ಹಾಳಾಗಿದೆ ಪ್ರವಾಹ ಬಂದು ಕೊಚ್ಚಿಕೊಂಡು ಹೋಗಿದೆ ಎಷ್ಟೋ ದಿನಗಳ ಆದರೂ ವೈದ್ಯಕೀಯ ವ್ಯಾಪಾರಸ್ಥರು ನಾಗರಿಕರು ತಿರುಗಾಡಲು ತುಂಬಾ ತೊಂದರೆಯಾಗುತ್ತಿದೆ ವಾರದ ಒಳಗಡೆ ಮರ್ಮ ಹಾಕಿಸಿ ಕೊಡಬೇಕು ಇಲ್ಲದಿದ್ದರೆ ರಸ್ತೆ ಬಂದ್ ಮಾಡಿ ಹೊರಟ ಮಾಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ ಮದ್ನಾಳ ಆಕ್ರೋಶ ವ್ಯಕ್ತಪಡಿಸಿದ್ದರು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಪತ್ರಕರ್ತ ಶೋರಾಪುರ, ಯಾದಗಿರಿ, ಕರ್ನಾಟಕ•
    20 hrs ago
  • ಯಾದಗಿರಿ-ಸೈದಾಪೂರ ಸಮೀಪ ಹಿರೆನೂರು, ಕಂದಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್ 6 ತಿಂಗಳ ಹಿಂದೆ ಧಾರಾಕಾರ ಸುರಿದ ಮಳೆಗೆ ಪ್ರವಾಹ ಬಂದು ಕಂದಳ್ಳಿ-ಹಿರೆನೂರ 2 ಭಾಗದಲ್ಲಿ ರಸ್ತೆ ಕೊಚ್ಚಿ ಹೋಗಿ ಬೃಹತ್ ಆಕಾರದ ಗುಂಡಿಗಳು ಬಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿ ಹೋಗಿದ್ದು, ಇಲ್ಲಿಯವರೆಗೂ ಸರಿಪಡಿಸಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ.ಕೆ. ಮುದ್ನಾಳ ಆರೋಪಿಸಿದರು. ಸಾಮಾಜಿಕ ಹೋರಾಟಗಾರ ಉಮೇಶ.ಕೆ. ಮುದ್ನಾಳ ಸ್ಥಳಕ್ಕೆ ಭೇಟಿ ನೀಡಿ, 2 ಬದಿಯಲ್ಲಿ ಸಂಪೂರ್ಣ ಪರಿಶೀಲಿಸಿದ ನಂತರ ರೈತರ ಜೊತೆ ಸೇರಿ ವಿನೂತನವಾಗಿ ಬ್ರಿಡ್ಜ್ ಕಂ ಬ್ಯಾರೇಜ್ ಬಿದ್ದಿರುವ ತಗ್ಗು ಗುಂಡಿಗಳ ಮಧ್ಯೆ ಕುಂಟಲೀಸಿ ಆಟ ಆಡುವ ಮುಖಾಂತರ ಸರಕಾರಕ್ಕೆ & ಜಿಲ್ಲಾಡಳಿತಕ್ಕೆ ಎಚ್ಚಿರಿಸಿದರು, ರಸ್ತೆ ಹಾಳಾಗಿರುವುದರಿಂದ ಸಮಯಕ್ಕೆ ಸರಿಯಾಗಿ ತಲುಪಲು ಆಗದೇ ಕುಂಟಲಿಪಿ ಆಟವಾಡುವ ಮುಖಾಂತರ ವಿನೂತನ ಪ್ರತಿಭಟನೆಯನ್ನು ಪ್ರದರ್ಶಿಸಿದರು ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿಯವರೆಗೂ ಕುಂಭಕರ್ಣ ನಿದ್ರೆಯಲ್ಲಿ ಜಾರಿದ್ದು ದುರದೃಷ್ಟಕರ ಸಂಗತಿ, ಜನತೆಗೆ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಗುಂಡಿಗಳು ದೊಡ್ಡವಾಗಿ ಬದಲಾಗಿವೆ. ಇದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ, ಏನಾದರೂ ಅನಾಹುತ ಸಂಭವಿಸಿದಲ್ಲಿ ಜಿಲ್ಲಾಡಳಿತ ನೇರ ಹೊಣೆಯಾಗುತ್ತದೆ ಎಂದು ಹೇಳಿದರು. ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸಂಬಂಧಪಟ್ಟ ಅಧಿಕಾರಿಗಳನ್ನು ಕುಂಭಕರ್ಣ ನಿದ್ರೆಯಿಂದ ಎಬ್ಬಿಸಿ ಕೆಲಸಕ್ಕೆ ಹಚ್ಚಬೇಕೆಂದು 1 ವಾರದಲ್ಲಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು ಇಲ್ಲವಾದರೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
    2
    ಯಾದಗಿರಿ-ಸೈದಾಪೂರ ಸಮೀಪ ಹಿರೆನೂರು, ಕಂದಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್  6 ತಿಂಗಳ ಹಿಂದೆ  ಧಾರಾಕಾರ  ಸುರಿದ ಮಳೆಗೆ ಪ್ರವಾಹ ಬಂದು  ಕಂದಳ್ಳಿ-ಹಿರೆನೂರ  2  ಭಾಗದಲ್ಲಿ ರಸ್ತೆ ಕೊಚ್ಚಿ  ಹೋಗಿ ಬೃಹತ್ ಆಕಾರದ ಗುಂಡಿಗಳು ಬಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿ ಹೋಗಿದ್ದು,  ಇಲ್ಲಿಯವರೆಗೂ ಸರಿಪಡಿಸಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ.ಕೆ.  ಮುದ್ನಾಳ ಆರೋಪಿಸಿದರು.
ಸಾಮಾಜಿಕ ಹೋರಾಟಗಾರ ಉಮೇಶ.ಕೆ.  ಮುದ್ನಾಳ ಸ್ಥಳಕ್ಕೆ ಭೇಟಿ ನೀಡಿ, 2 ಬದಿಯಲ್ಲಿ ಸಂಪೂರ್ಣ ಪರಿಶೀಲಿಸಿದ ನಂತರ ರೈತರ ಜೊತೆ ಸೇರಿ  ವಿನೂತನವಾಗಿ  ಬ್ರಿಡ್ಜ್ ಕಂ ಬ್ಯಾರೇಜ್  ಬಿದ್ದಿರುವ ತಗ್ಗು ಗುಂಡಿಗಳ ಮಧ್ಯೆ ಕುಂಟಲೀಸಿ ಆಟ ಆಡುವ ಮುಖಾಂತರ  ಸರಕಾರಕ್ಕೆ & ಜಿಲ್ಲಾಡಳಿತಕ್ಕೆ ಎಚ್ಚಿರಿಸಿದರು, 
ರಸ್ತೆ ಹಾಳಾಗಿರುವುದರಿಂದ ಸಮಯಕ್ಕೆ ಸರಿಯಾಗಿ ತಲುಪಲು ಆಗದೇ  ಕುಂಟಲಿಪಿ ಆಟವಾಡುವ ಮುಖಾಂತರ ವಿನೂತನ  ಪ್ರತಿಭಟನೆಯನ್ನು ಪ್ರದರ್ಶಿಸಿದರು
ಸಂಬಂಧಪಟ್ಟ  ಅಧಿಕಾರಿಗಳು  ಇಲ್ಲಿಯವರೆಗೂ ಕುಂಭಕರ್ಣ ನಿದ್ರೆಯಲ್ಲಿ ಜಾರಿದ್ದು ದುರದೃಷ್ಟಕರ ಸಂಗತಿ,  ಜನತೆಗೆ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ.  ಗುಂಡಿಗಳು ದೊಡ್ಡವಾಗಿ ಬದಲಾಗಿವೆ. ಇದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು  ಸಂಚರಿಸುವ  ಪರಿಸ್ಥಿತಿ ನಿರ್ಮಾಣ ಆಗಿದೆ,   ಏನಾದರೂ ಅನಾಹುತ ಸಂಭವಿಸಿದಲ್ಲಿ ಜಿಲ್ಲಾಡಳಿತ ನೇರ ಹೊಣೆಯಾಗುತ್ತದೆ ಎಂದು ಹೇಳಿದರು.
ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸಂಬಂಧಪಟ್ಟ ಅಧಿಕಾರಿಗಳನ್ನು ಕುಂಭಕರ್ಣ ನಿದ್ರೆಯಿಂದ ಎಬ್ಬಿಸಿ ಕೆಲಸಕ್ಕೆ ಹಚ್ಚಬೇಕೆಂದು 1 ವಾರದಲ್ಲಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು ಇಲ್ಲವಾದರೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    ಶೋರಾಪುರ, ಯಾದಗಿರಿ, ಕರ್ನಾಟಕ•
    22 hrs ago
  • ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು.
    1
    ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ
ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    7 hrs ago
  • ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಹಾಗೂ ಶ್ರೀ ನಿಧಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ ಒಕ್ಕೂಟ ಇವರ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾಚ೯ 09 ಸೋಮವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ತಾಲೂಕಾ ಪಂಚಾಯತ್ ಕಾಯ೯ನಿವಾ೯ಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಎಸ್ ಆರ್ ನಾಯಕ್ ಆಗಮಿಸಿ ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಈಟಿ ವಹಿಸಿದ್ದರು. ಕಾಯ೯ಕ್ರಮದಲ್ಲಿ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು. ವರದಿ: ಭೀಮಣ್ಣ ಗಾಣಿಗೇರ ಇಳಕಲ್ಲ
    4
    ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಹಾಗೂ ಶ್ರೀ ನಿಧಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ ಒಕ್ಕೂಟ ಇವರ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾಚ೯ 09 ಸೋಮವಾರ ನಡೆಯಿತು.
ಮುಖ್ಯ ಅತಿಥಿಗಳಾಗಿ ತಾಲೂಕಾ ಪಂಚಾಯತ್ ಕಾಯ೯ನಿವಾ೯ಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಎಸ್ ಆರ್ ನಾಯಕ್ ಆಗಮಿಸಿ ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಈಟಿ ವಹಿಸಿದ್ದರು.
ಕಾಯ೯ಕ್ರಮದಲ್ಲಿ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು. ವರದಿ: ಭೀಮಣ್ಣ ಗಾಣಿಗೇರ ಇಳಕಲ್ಲ
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    8 hrs ago
  • ಬಾಗಲಕೋಟೆ: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿವಿಕೆ ಫೌಂಡೇಶನ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಸ್ತ್ರೀ ಸಂಭ್ರಮ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ವಿಜಯಾನಂದ ಕಾಶಪ್ಪನವರ್ ಅವರು “ನಾ ಡ್ರೈವರ” ಹಾಡಿಗೆ ಸಕ್ಕತ್ ಹೆಜ್ಜೆ ಹಾಕಿ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯರ ಜೊತೆ ಉತ್ಸಾಹದಿಂದ ನೃತ್ಯ ಮಾಡಿದ ಅವರು, ವೇದಿಕೆಯಲ್ಲಿ ಹರ್ಷಭರಿತ ವಾತಾವರಣ ನಿರ್ಮಿಸಿದರು. ಅವರ ನೃತ್ಯವನ್ನು ಕಂಡು ಮಹಿಳೆಯರು ಕೈತಟ್ಟಿ ಪ್ರೋತ್ಸಾಹ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಮಹಿಳೆಯರು ಭಾಗವಹಿಸಿ ಸಂಭ್ರಮಿಸಿದರು.
    1
    ಬಾಗಲಕೋಟೆ: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿವಿಕೆ ಫೌಂಡೇಶನ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಸ್ತ್ರೀ ಸಂಭ್ರಮ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ವಿಜಯಾನಂದ ಕಾಶಪ್ಪನವರ್ ಅವರು “ನಾ ಡ್ರೈವರ” ಹಾಡಿಗೆ ಸಕ್ಕತ್ ಹೆಜ್ಜೆ ಹಾಕಿ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಿಳೆಯರ ಜೊತೆ ಉತ್ಸಾಹದಿಂದ ನೃತ್ಯ ಮಾಡಿದ ಅವರು, ವೇದಿಕೆಯಲ್ಲಿ ಹರ್ಷಭರಿತ ವಾತಾವರಣ ನಿರ್ಮಿಸಿದರು. ಅವರ ನೃತ್ಯವನ್ನು ಕಂಡು ಮಹಿಳೆಯರು ಕೈತಟ್ಟಿ ಪ್ರೋತ್ಸಾಹ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಮಹಿಳೆಯರು ಭಾಗವಹಿಸಿ ಸಂಭ್ರಮಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    7 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.