Shuru
Apke Nagar Ki App…
ರಾಜ್ಯದ 101 ತಾಲೂಕುಗಳು ಬರಪೀಡಿತ ; ಡಿಸಿಎಂ ಡಾ.ಜಿ ಪರಮೇಶ್ವರ್ ಘೋಷಣೆ ಬೀದರ್ ಹುಮನಾಬಾದ ಬಸವಕಲ್ಯಾಣ ತಾಲೂಕು ಗಳು ಬರಪೀಡಿತ ಘೋಷಣೆ
Jk ಕನ್ನಡ news
ರಾಜ್ಯದ 101 ತಾಲೂಕುಗಳು ಬರಪೀಡಿತ ; ಡಿಸಿಎಂ ಡಾ.ಜಿ ಪರಮೇಶ್ವರ್ ಘೋಷಣೆ ಬೀದರ್ ಹುಮನಾಬಾದ ಬಸವಕಲ್ಯಾಣ ತಾಲೂಕು ಗಳು ಬರಪೀಡಿತ ಘೋಷಣೆ
More news from Bidar and nearby areas
- ನಗರದಲ್ಲಿ ಮದರ್ ತೆರೇಸಾ ಜನ್ಮದಿನ ಆಚರಣೆ: ಶಾಸಕ ರಹೀಂ ಖಾನ್ ಭಾಗಿ ಬೀದರ್: ನಗರದ ಅಂಬೇಡ್ಕರ್ ವೃತ್ತದಲ್ಲಿ ಮದರ್ ತೆರೇಸಾ ಜನ್ಮದಿನ ಆಚರಣೆ: ಶಾಸಕ ರಹೀಂ ಖಾನ್ ಭಾಗಿ1
- ಮನೆಗೊಂದು ಗ್ರಂಥಾಲಯ ಯೋಜನೆಗೆ ಚಂದಾಪುರದಲ್ಲಿ ಪ್ರೋತ್ಸಾಹ – ದಂಪತಿಗಳಿಗೆ ಅಭಿನಂದನಾ ಪತ್ರ ವಿತರಣೆ ಚಿಂಚೋಳಿ, ಆ.27: ಕನ್ನಡ ಪುಸ್ತಕ ಪ್ರಾಧಿಕಾರವು ಸಾಹಿತಿ, ಮುದ್ರಕ ಹಾಗೂ ಓದುಗರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಹಾಗೂ ಹಿರಿಯ ಸಾಹಿತಿ ಬಿ.ಎಚ್. ನಿರಗುಡಿ ಹೇಳಿದರು. ತಾಲೂಕಿನ ಚಂದಾಪುರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ‘ಮನೆಗೊಂದು ಗ್ರಂಥಾಲಯ’ ಅನುಷ್ಠಾನ ಕಾರ್ಯಕ್ರಮದಲ್ಲಿ ಗ್ರಂಥಾಲಯ ಹೊಂದಿರುವ ಕುಟುಂಬಗಳಿಗೆ ಅಭಿನಂದನಾ ಪತ್ರ ವಿತರಿಸಿ ಸನ್ಮಾನಿಸಿ ಅವರು ಮಾತನಾಡಿದರು. ಪ್ರಾಧಿಕಾರದ ಸದಸ್ಯನಾಗಿ ಕೇವಲ ಕಲಬುರಗಿ ಜಿಲ್ಲೆಗೆ ಸೀಮಿತವಾಗದೆ, ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳಿಗೆ ಆಗುತ್ತಿದ್ದ ಅನ್ಯಾಯ ಸರಿಪಡಿಸಲು ಆದ್ಯತೆ ನೀಡಿದ್ದೇನೆ. ಪುಸ್ತಕಗಳ ಆಯ್ಕೆ, ಪ್ರಶಸ್ತಿ ಆಯ್ಕೆ ಹಾಗೂ ಯುವ ಲೇಖಕರ ಕೃತಿಗಳಿಗೆ ಅವಕಾಶ ಕಲ್ಪಿಸುವ ವಿಚಾರಗಳಲ್ಲಿ ನಮ್ಮ ಭಾಗದ ಸಾಹಿತ್ಯಿಕರಿಗೆ ನ್ಯಾಯ ದೊರಕುವಂತೆ ಪ್ರಾಧಿಕಾರದ ಸಭೆಗಳಲ್ಲಿ ಧ್ವನಿಯೆತ್ತಿದ್ದೇನೆ ಎಂದು ತಿಳಿಸಿದರು.3
- ದೇವಲ ಗಾಣಗಾಪುರದಲ್ಲಿ ಮತ್ತೆ ಗರ್ಜಿಸಿದ ಜೆಸಿಬಿ ಸದ್ದು: ದೇವಸ್ಥಾನದ ಜಾಗ ಖಾಲಿ ಮಾಡಿದ ಅಂಗಡಿ ಮಾಲೀಕರು1
- ಆಗಸ್ಟ್: 30,31ರಂದು ಶ್ರೀ ಅಭಿನವ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕಿ ಉತ್ಸವ.! ಆಗಸ್ಟ್: 30,31ರಂದು ಶ್ರೀ ಅಭಿನವ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಹಾಗೂ ನೂತನ ಪಲ್ಲಕಿ ಉತ್ಸವ.!1
- #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews1
- ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ1
- ಹುಮ್ನಾಬಾದನ ಥೇರ ಮೈದಾನದಲ್ಲಿ ಹವಾ ಮಲ್ಲಿನಾಥ ಮಹಾರಾಜರ ಜನ್ಮದಿನಾಚರಣೆ ಅಂಗವಾಗಿ ಅನ್ನದಾಸೋಹ1
- ಸಚಿವ ನಾಗೇಂದ್ರ ವಿಷಯದಲ್ಲಿ ಬಿಜೆಪಿಯಿಂದ ವಿನಾಕಾರಣ ಸದನದ ಸಮಯ ವ್ಯರ್ಥ: ನಗರದಲ್ಲಿ ಸಚಿವ ಈಶ್ವರ ಖಂಡ್ರೆ ಹೇಳಿಕೆ ಬೀದರ್: ಸಚಿವ ನಾಗೇಂದ್ರ ವಿಷಯದಲ್ಲಿ ಬಿಜೆಪಿಯಿಂದ ವಿನಾಕಾರಣ ಸದನದ ಸಮಯ ವ್ಯರ್ಥ: ನಗರದಲ್ಲಿ ಸಚಿವ ಈಶ್ವರ ಖಂಡ್ರೆ ಹೇಳಿಕೆ1
- ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಿ: ಉಮೇಶ್ ಮುದ್ನಾಳ ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ನೀಡಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ ಜಿ.ಪಂ. ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ. ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು. ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು. ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ. ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು. ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.2