Shuru
Apke Nagar Ki App…
*ಭಾರತ ನಲ್ಲಿ ವೈರಲ್*
Md Aleemulla Shariff
*ಭಾರತ ನಲ್ಲಿ ವೈರಲ್*
More news from ಕರ್ನಾಟಕ and nearby areas
- ಮೈಸೂರಿನಲ್ಲಿ ಲಭ್ಯವಿರುವ ಎಲ್ಲಾ ರೀತಿಯ ಗೃಹೋಪಯೋಗಿ ಪೀಠೋಪಕರಣಗಳು ಕಡಿಮೆ ಬೆಲೆಯ ಫೋಮ್ ಹಾಸಿಗೆ COIR ಹಾಸಿಗೆ ಮತ್ತು ಸೋಫಾ ಕುಶನ್ ಮತ್ತು ಬೋಲಿಸ್ಟರ್ ಮತ್ತು ದಿಂಬುಗಳು1
- *ಭಾರತ ನಲ್ಲಿ ವೈರಲ್*1
- ಮಳವಳ್ಳಿ ಪಟ್ಟಣದ ಉದ್ಯಮಿಗಳಾದ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ರವರು ನೂತನವಾಗಿ ನಿರ್ಮಿಸಿರುವ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಶ್ರೀಗಳ ಆಗಮನ ಅಪಾರ ಭಕ್ತರಿಂದ ಭಕ್ತಿ ಸಮರ್ಪಣೆ ಮಳವಳ್ಳಿ ಪಟ್ಟಣದ ಎನ್ಎಸ್ ಬಡಾವಣೆಯಲ್ಲಿ ಶ್ರೀಮತಿ ಗೀತಾ ಮತ್ತು ಎಸ್ ಬಿ ಶಿವಸ್ವಾಮಿ ರವರ ಸಹೋದರ ಉದ್ಯಮಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ದಂಪತಿಗಳು ನೂತನವಾಗಿ ನಿರ್ಮಿಸಿರುವ ಜಯಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಸುತ್ತೂರು ಕ್ಷೇತ್ರದ ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನ ಮಠ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸಿ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಆಗಮಿಸಿ ಕುಟುಂಬಕ್ಕೆ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ಮಲ್ಲಿಕಾರ್ಜುನ ಕುಟುಂಬಸ್ಥರಿಂದ ಅರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಪರಮಪೂಜ್ಯರಿಗೆ ದಿವ್ಯ ಪಾದಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು ಈ ಸಂದರ್ಭದಲ್ಲಿ ಮಳವಳ್ಳಿ ತಾಲೂಕಿನ ಹರ ಗುರು ಚರಮೂರ್ತಿಗಳು ತಾಲೂಕಿನ ಉದ್ಯಮಿಗಳು ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಸಾವಿರಾರು ಜನರು ಆಗಮಿಸಿ ನೂತನ ಜಯ ಕಾರುಣ್ಯ ಮನೆಯ ಗೃಹಪ್ರವೇಶಕ್ಕೆ ಆಗಮಿಸಿ ದಂಪತಿಗಳಿಗೆ ಆಶೀರ್ವದಿಸಿ ಶುಭ ಕೋರಿದರು1
- ಯಳಂದೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಾಳವಾದ ಬಿಳಿಗಿರಿರಂಗನ ಬೆಟ್ಟದಲ್ಲಿ ಬಿಳಿಗಿರಿ ರಂಗನಾಥಸ್ವಾಮಿ ದೊಡ್ಡ ರಥೋತ್ಸವ ಗುರುವಾರ ಸಾವಿರಾರು ಭಕ್ತರ ನಡುವೆ ವಿಜಂಭಣೆಯಿಂದ ಜರುಗಿತು. ರಥೋತ್ಸವದ ಹಿನ್ನೆಲೆಯಲ್ಲಿ ಬೆಟ್ಟದ ಉದ್ದಗಲಕ್ಕೂ ಸಂಭ್ರಮ, ಸಡಗರ, ಭಕ್ತರ ಕಲರವ ಕಂಡು ಬಂತು. ಬಿರು ಬಿಸಿಲಿನಲ್ಲೂ ಉತ್ಸಾಹ ಕುಂದಲಿಲ್ಲ. ರಥಕ್ಕೆ ಚಾಲನೆ ಕೊಡುತ್ತಿದ್ದಂತೆ ಉಘೇ.. ಉಘೇ ರಂಗಪ್ಪ ಹರ್ಷೋದ್ಗಾರ ಮೊಳಗಿತು. ಗುರುವಾರ ಮುಂಜಾನೆಯಿಂದಲೇ ಬಿಳಿಗಿರಿರಂಗನಾಥಸ್ವಾಮಿ, ಅಲಮೇಲು ರಂಗನಾಯಕಿ ಅಮ್ಮನವರ ಧಾರ್ಮಿಕ ವಿಧಿ, ವಿಧಾನಗಳನ್ನು ನೆರವೇರಿಸಿದ ಬಳಿಕ ಬಿಳಿಗಿರಿರಂಗನ ಮೂರ್ತಿಯನ್ನು ರತ್ನ ಖಚಿತ ಚಿನ್ನದ ಕೀರಿಟ, ಚಿನ್ನಾಭರಣ ತುಳಸಿ, ಸುಗಂಧರಾಜ , ಗುಲಾಬಿ, ಮಲ್ಲಿಗೆ, ಸಂಪಿಗೆ ಸೇರಿದಂತೆ ನಾನಾ ಪುಷ್ಪಗಳಿಂದ ಅಲಂಕರಿಸಲಾಗಿತ್ತು. 5ಕ್ಕೆ ಕಲ್ಯಾಣೋತ್ಸವ, 7 ಗಂಟೆಗೆ ಪ್ರಸ್ಥಾನ ಮಂಟಪೋತ್ಸವ ನಡೆಯಿತು. ನಂತರ ಹೂನಿಂದ ಅಲಂಕೃತ ಅಡ್ಡ ಪಲ್ಲಕ್ಕಿಯಲ್ಲಿ ಬಿಳಿಗಿರಿ ರಂಗನಾಥಸ್ವಾಮಿ, ಅಲುಮೇಲು ರಂಗನಾಯಕಿ ಉತ್ಸವ ಮೂರ್ತಿ ಇರಿಸಿ, ದೇವಾಲಯದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಮತ್ತು ರಾಜ ಬೀದಿಯಲ್ಲಿ ಮೆರವಣಿಗೆ ಮಾಡಿದ ಬಳಿಕ ಧ್ವಜ ಪತಾಕೆಗಳಿಂದ ಸಿಂಗರಿಸಿದ ದೊಡ್ಡ ರಥದಲ್ಲಿ ಪ್ರತಿಷ್ಠಾಪಿಸಿ ಕಲ್ಯಾ ಣೋತ್ಸೋವ, ಮುಯ್ಯಿ ಸಮರ್ಪಿ ಸಲಾಯಿತು. ಬೆಳಗ್ಗೆ 10.13 ರಿಂದ 10.27 ರೊಳಗಿನ ಶುಭ ಮಿಥುನ ಲಗ್ನದ ಮೀನಗುರು ನವಾಂಶದ ಶುಭ ಮೂಹರ್ತದಲ್ಲಿ ಪೂಜೆ ಸಲ್ಲಿಸಿದ ನಂತರ ರಥಕ್ಕೆ ಶಾಸಕರ ಎ ಆರ್. ಕೃಷ್ಣಮೂರ್ತಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು, ಗಣ್ಯರು, ಸಾರ್ವಜನಿಕರು ಗೋವಿಂದ ಜೈಕಾರ ಹಾಕುತ್ತ, ಶಂಖು, ಜಾಗಟೆ ಭಾರಿಸುತ್ತ ರಥ ಎಳೆದ ಭಕ್ತರು ಸಂತೃಪ್ತಭಾವ ಅನುಭವಿಸಿದರು. ಸೋಲಿಗರ ಸಂಭ್ರಮ: ಬಿಳಿಗಿರಿರಂಗನ ಬೆಟ್ಟದ ಪುರಾಣಿ, ಹೊಸ ಜೀರಿಗೆ, ಗದ್ಯ, ಮಂಜಿಗುಡ್ಡೆ, ಬಂಗ್ಲೆಪೋಡುಗಳು, ಗೊಂಬೆಗಲ್ಲು, ದೊಡ್ಡಸಂಪಿಗೆ ಇತರೆ ಹಾಡಿಯ ಸೋಲಿಗರು ರಂಗಪ್ಪನ ತೇರು ನೋಡಲು ಪರಿವಾರ ಸಮೇತ ಕಾಲುದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ತೇರಿಗೆ ನವ ವಿವಾಹಿತರು ಹಣ್ಣು , ಧವನ ಅರ್ಪಿಸಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು. ರೈತರು ಬೆಳೆದ ರಾಗಿ, ಭತ್ತ, ಜೋಳ, ಕಬ್ಬು, ಅವರೆ,ಅಲಸಂದೆ, ಹುರಳಿ, ಹೆಸರು, ನವಣೆ ಇತರೆ ಧಾನ್ಯಗಳನ್ನು ರಥಕ್ಕೆ ಸಲ್ಲಿಸಿ ಹರಕೆ ಪೂರೈಸಿದರು. ಹಳ್ಳಿಗಳಿಂದ ಬಂದಿದ್ದ ಭಕ್ತರು ಅಕ್ಕಿ, ಬೆಲ್ಲ,ಕಾಯಿ, ಹಸಿಕಡ್ಲೆಯನ್ನು ನೀರಿನಲ್ಲಿ ನೆನೆಸಿ ಜತೆಗೆ ಕಜ್ಜಾಯ ಬೆರೆಸಿ (ಬ್ಯಾಟಮಣೆ) ಪ್ರಸಾದವಾಗಿ ಸ್ವೀಕರಿಸಿದರು. ವರದಿ. ಎಸ್.ಪುಟ್ಟಸ್ವಾಮಿಹೊನ್ನೂರು3
- ಬಿಳಿಗಿರಿ ರಂಗನಾಥ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಶುಭ ಕಾಲದಲ್ಲಿ ರಥೋತ್ಸವವು ವಿಜೃಂಭಣೆಯಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಜರಗಿತು.1
- ಬೆಳತ್ತೂರು, ಉದ್ದನೂರು ಕೆರೆಗಳ ಸಂರಕ್ಷಣೆಗೆ ಶಾಸಕ ಎಂ.ಆರ್. ಮಂಜುನಾಥ್ ಚಾಲನೆ: ಗಡಿ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ಹನೂರು: ತಾಲೂಕಿನ ಬೆಳತ್ತೂರು ಹಾಗೂ ಉದ್ದನೂರು ಗ್ರಾಮಗಳ ಕೆರೆಗಳ ಅಭಿವೃದ್ಧಿ ಮತ್ತು ಸಂರಕ್ಷಣೆಗೆ ಶಾಸಕ ಎಂ.ಆರ್. ಮಂಜುನಾಥ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಹತ್ವದ ಪರಿಶೀಲನೆ ನಡೆಸಿದರು. ಕೆರೆಗಳ ಒತ್ತುವರಿ ತಡೆಗಟ್ಟಲು ಮತ್ತು ಜಲಮೂಲಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಶಾಸಕರು ಈ ಭೇಟಿ ನೀಡಿದ್ದು, ಸ್ಥಳದಲ್ಲಿದ್ದ ಸರ್ವೆ ಅಧಿಕಾರಿಗಳಿಗೆ ಪ್ರಮುಖ ನಿರ್ದೇಶನಗಳನ್ನು ನೀಡಿದರು. ವರದಿಯ ಮುಖ್ಯಾಂಶಗಳು: ಗಡಿ ಗುರುತಿಸಲು ಸೂಚನೆ: ಕೆರೆ ಅಂಗಳದ ಜಾಗವನ್ನು ನಿಖರವಾಗಿ ಗುರುತಿಸಿ, ಕೆರೆಯ ಗಡಿಯನ್ನು ನಿಗದಿಪಡಿಸಲು ಶಾಸಕರು ಸರ್ವೆ ಅಧಿಕಾರಿಗಳಿಗೆ ಸೂಚಿಸಿದರು. ಕೆರೆಯ ಜಾಗವನ್ನು ಪ್ರತ್ಯೇಕವಾಗಿ ಕಾಯ್ದಿರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ಬಂಡ್ ಅಗಲೀಕರಣ: ಮುಂದಿನ ದಿನಗಳಲ್ಲಿ ಕೆರೆಯ ಏರಿಯನ್ನು (ಬಂಡ್) ಅಗಲೀಕರಣಗೊಳಿಸಿ, ಕೆರೆಯ ಸಂಗ್ರಹಣಾ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ನೀರು ತುಂಬಿಸುವ ಯೋಜನೆ: ಮಳೆಗಾಲದಲ್ಲಿ ಅಥವಾ ಲಭ್ಯವಿರುವ ಮೂಲಗಳಿಂದ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಸರ್ಕಾರಿ ಮಟ್ಟದಲ್ಲಿ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು. "ನಮ್ಮ ಹಳ್ಳಿಗಳ ಜೀವನಾಡಿಯಾಗಿರುವ ಕೆರೆಗಳನ್ನು ಉಳಿಸಿಕೊಳ್ಳುವುದು ನಮ್ಮ ಮೊದಲ ಆದ್ಯತೆ. ಕೆರೆಯ ಜಾಗ ಒತ್ತುವರಿಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಕೆರೆ ಅಭಿವೃದ್ಧಿಯಾದರೆ ಸುತ್ತಮುತ್ತಲ ರೈತರಿಗೆ ಮತ್ತು ಜಾನುವಾರುಗಳಿಗೆ ಅನುಕೂಲವಾಗಲಿದೆ." — ಎಂ.ಆರ್. ಮಂಜುನಾಥ್, ಶಾಸಕರು, ಹನೂರು ಕ್ಷೇತ್ರ. ಈ ಸಂದರ್ಭದಲ್ಲಿ ಸ್ಥಳೀಯ ಸರ್ವೆ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಬೆಳತ್ತೂರು ಮತ್ತು ಉದ್ದನೂರು ಗ್ರಾಮಗಳ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದು, ಶಾಸಕರ ಈ ಜನಪರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.4
- *ಕಳ್ಳತನ ಮಾಡುವುದು ಕಂಡರೆ daily 112* ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಹೊರಭಾಗ "ಶೂ" ನಲ್ಲಿ ಇಟ್ಟಿದ್ದ ಕೀ ಬಳಸಿ ಮನೆಯ ಬೀರುವಿನಲ್ಲಿ ಇಟ್ಟಿದ್ದ ಒಡವೆಗಳನ್ನು ಕಳ್ಳತನ ಮಾಡಿಕೋಂಡು ಹೋಗುವ ಈ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೆ ತಿಳಿಸಿ ಸರ್ 🤝 #Theft #Robbery #Burglary #Stealing #CrimeNews #BreakingNews #CCTV #CCTVFootage #CaughtOnCamera #CaughtOnCCTV #BikeTheft (ಬೈಕ್ ಕಳ್ಳತನ), #GoldTheft (ಚಿನ್ನದ ಕಳ್ಳತನ), #ChainSnatching (: #PoliceInvestigation #KarnatakaPolice Be careful while parking your vehicles near a Electric Transformers1
- *ಭಾರತ ನಲ್ಲಿ ವೈರಲ್*1