logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕರ್ನಾಟಕದಲ್ಲಿ ಯಾವದೆ ವಾಹನ ಆಗಲಿ ಬೈಕ್ ಪೈನಾನ್ಸಲ್ಲಿ ಲೋನ ಮಾಡಿದರೆ ಈ ಸಹಾಯವಾಣಿ ಕೇಳಿ ತಿಳಿದುಕೊಳ್ಳಿ

2 hrs ago
user_Sharanugouda Patil
Sharanugouda Patil
ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
2 hrs ago

ಕರ್ನಾಟಕದಲ್ಲಿ ಯಾವದೆ ವಾಹನ ಆಗಲಿ ಬೈಕ್ ಪೈನಾನ್ಸಲ್ಲಿ ಲೋನ ಮಾಡಿದರೆ ಈ ಸಹಾಯವಾಣಿ ಕೇಳಿ ತಿಳಿದುಕೊಳ್ಳಿ

More news from ಕರ್ನಾಟಕ and nearby areas
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    1 hr ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    21 hrs ago
  • ಸದಾ ಒಂದಿಲ್ಲ ಒಂದು ಉತ್ತಮ ಸೇವೆಯನ್ನು ಮಾಡುತ್ತಾ ಬಂದಿರುವ ನಿಹಾರಿಕಾ ಗ್ರಾಮೀಣಾಭಿವೃದ್ಧಿ ಸಂಘಕAದಗಲ್ಲ ವತಿಯಿಂದ ಈ ಬಾರಿ ಬೀರು ಬೇಸಿಗೆ ಸಮಯದಲ್ಲಿ ಪಕ್ಷಿಗಳಿಗೆ ಕುಡಿಯಲು ಅರವಟಿಗೆಗಳನ್ನು ತಯಾರು ಮಾಡಿ ನಗರದ ಮರಗಳಲ್ಲಿ ಇಟ್ಟು, ಪಕ್ಷಿಗಳಿಗೆ ಆಹಾರ ಮತ್ತು ನೀರಿನ ದಾಹವನ್ನು ನೀಗಿಸುವ ಕಾರ್ಯವನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ಪೂಜಾರ ಮುಂದಾಗಿದ್ದಾರೆ. ತಮ್ಮ ಪದಾಧಿಕಾರಿಗಳೊಂದಿಗೆ ನಗರದ ವಿಜಯಮಹಾಂತೇಶ ಗದ್ದುಗೆ ಸೇರಿದಂತೆ ವಿವಿಧಡೆ ಗಿಡಗಳಲ್ಲಿ ಮಣ್ಣಿನ ಒಂದು ಕಡೆ ದವಸ ಧಾನ್ಯ, ಇನ್ನೋಂದೆಡೆ ನೀರನ್ನು ಇಟ್ಟು ಮಾನವೀಯತೆಯನ್ನು ಮೆರೆದಿದ್ದಾರೆ.
    1
    ಸದಾ ಒಂದಿಲ್ಲ ಒಂದು ಉತ್ತಮ ಸೇವೆಯನ್ನು ಮಾಡುತ್ತಾ ಬಂದಿರುವ ನಿಹಾರಿಕಾ ಗ್ರಾಮೀಣಾಭಿವೃದ್ಧಿ ಸಂಘಕAದಗಲ್ಲ ವತಿಯಿಂದ ಈ ಬಾರಿ ಬೀರು ಬೇಸಿಗೆ ಸಮಯದಲ್ಲಿ ಪಕ್ಷಿಗಳಿಗೆ ಕುಡಿಯಲು ಅರವಟಿಗೆಗಳನ್ನು ತಯಾರು ಮಾಡಿ ನಗರದ ಮರಗಳಲ್ಲಿ ಇಟ್ಟು, ಪಕ್ಷಿಗಳಿಗೆ ಆಹಾರ ಮತ್ತು ನೀರಿನ  ದಾಹವನ್ನು ನೀಗಿಸುವ ಕಾರ್ಯವನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ಪೂಜಾರ ಮುಂದಾಗಿದ್ದಾರೆ. 
ತಮ್ಮ ಪದಾಧಿಕಾರಿಗಳೊಂದಿಗೆ ನಗರದ ವಿಜಯಮಹಾಂತೇಶ ಗದ್ದುಗೆ ಸೇರಿದಂತೆ ವಿವಿಧಡೆ ಗಿಡಗಳಲ್ಲಿ ಮಣ್ಣಿನ ಒಂದು ಕಡೆ ದವಸ ಧಾನ್ಯ, ಇನ್ನೋಂದೆಡೆ ನೀರನ್ನು ಇಟ್ಟು ಮಾನವೀಯತೆಯನ್ನು ಮೆರೆದಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    45 min ago
  • ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು. ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.
    1
    ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು.
ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ  ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ  ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    8 hrs ago
  • ಬಿಹಾರ ಮಾದರಿಯಲ್ಲಿ ರಕ್ತದ ಕೋಡಿ ಹರಿಸಿದ ಹಂತಕರು: ವಿಜಯಪುರದಲ್ಲಿ ಗುಂಡಿನ ಸದ್ದು | ವಿಜಯಪುರದಲ್ಲಿ ಮಾಜಿ ಗ್ರಾ.ಪಂ ಸದಸ್ಯ ರಾಜು ಖರೆ ಅವರ ಭೀಕರ ಹತ್ಯೆಯು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದು, ಬಿಹಾರ ಮಾದರಿಯ ಗುಂಡಿನ ದಾಳಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಾಡಹಗಲೇ ನಡೆದ ಈ ರಕ್ತಪಾತದ ಹಿಂದೆ ರಾಜಕೀಯ ಹಗೆತನವಿದೆಯೇ ಅಥವಾ ಹಳೆಯ ದ್ವೇಷವಿದೆಯೇ ಎಂಬ ಶಂಕೆ ವ್ಯಕ್ತವಾಗುತ್ತಿದೆ.
    1
    ಬಿಹಾರ ಮಾದರಿಯಲ್ಲಿ ರಕ್ತದ ಕೋಡಿ ಹರಿಸಿದ ಹಂತಕರು: ವಿಜಯಪುರದಲ್ಲಿ ಗುಂಡಿನ ಸದ್ದು |
ವಿಜಯಪುರದಲ್ಲಿ ಮಾಜಿ ಗ್ರಾ.ಪಂ ಸದಸ್ಯ ರಾಜು ಖರೆ ಅವರ ಭೀಕರ ಹತ್ಯೆಯು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದು, ಬಿಹಾರ ಮಾದರಿಯ ಗುಂಡಿನ ದಾಳಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಾಡಹಗಲೇ ನಡೆದ ಈ ರಕ್ತಪಾತದ ಹಿಂದೆ ರಾಜಕೀಯ ಹಗೆತನವಿದೆಯೇ ಅಥವಾ ಹಳೆಯ ದ್ವೇಷವಿದೆಯೇ ಎಂಬ ಶಂಕೆ ವ್ಯಕ್ತವಾಗುತ್ತಿದೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    1 hr ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    9 hrs ago
  • ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ 14-04-2026 ರಂದು ಕಮಲದಿನ್ನಿ ಗ್ರಾಮದ ದಲಿತ ಹೋರಾಟಗಾರರಾದ ಸಾಬಣ್ಣ ಕಮಲದಿನ್ನಿ ಅವರಿಗೆ ಗ್ರಾಮಸ್ಥರಿಂದ ಗೌರವ ಸನ್ಮಾನ ನೆರವೇರಿತು.ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ದೇವದುರ್ಗ ತಾಲೂಕು ಆಡಳಿತ ವತಿಯಿಂದ ಸಮಾಜಸೇವಾ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ, ಕಮಲದಿನ್ನಿ ಹಾಗೂ ಜಾಲಹಳ್ಳಿ ಗ್ರಾಮದ ಮುಖಂಡರು ಸೇರಿ ಶಾಲು ಹೊದಿಸಿ, ಹಾರ ಹಾಕಿ, ಡಾ. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಸನ್ಮಾನಿಸಿದರು.ಈ ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಅಮರೇಗೌಡ ಕಮಲದಿನ್ನಿ ಹಾಗೂ ಶರಣಗೌಡ ಕಮಲದಿನ್ನಿ ಆಯೋಜಿಸಿದ್ದರು.
    1
    ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ 14-04-2026 ರಂದು ಕಮಲದಿನ್ನಿ ಗ್ರಾಮದ ದಲಿತ ಹೋರಾಟಗಾರರಾದ ಸಾಬಣ್ಣ ಕಮಲದಿನ್ನಿ ಅವರಿಗೆ ಗ್ರಾಮಸ್ಥರಿಂದ ಗೌರವ ಸನ್ಮಾನ ನೆರವೇರಿತು.ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ದೇವದುರ್ಗ ತಾಲೂಕು ಆಡಳಿತ ವತಿಯಿಂದ ಸಮಾಜಸೇವಾ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ, ಕಮಲದಿನ್ನಿ ಹಾಗೂ ಜಾಲಹಳ್ಳಿ ಗ್ರಾಮದ ಮುಖಂಡರು ಸೇರಿ ಶಾಲು ಹೊದಿಸಿ, ಹಾರ ಹಾಕಿ, ಡಾ. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಸನ್ಮಾನಿಸಿದರು.ಈ ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಅಮರೇಗೌಡ ಕಮಲದಿನ್ನಿ ಹಾಗೂ ಶರಣಗೌಡ ಕಮಲದಿನ್ನಿ ಆಯೋಜಿಸಿದ್ದರು.
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    8 hrs ago
  • ಮಂಡ್ಯ ಜಿಲ್ಲೆ 15- 4 2026ಕ್ಕೆ ಆದಿಚಿಂಚನ ಕೇರಿ ಮಠಕ್ಕೆ ಬೇಟಿ ನೀಡಿ ಆಶಿರ್ವಾದ ಪಡೆದು ನರೇಂದ್ರ ಮೋಧಿಜಿ ಶುದ್ಧಿಗೊಷ್ಟಿ ಮಾಡಿದರು
    1
    ಮಂಡ್ಯ ಜಿಲ್ಲೆ 15- 4 2026ಕ್ಕೆ  ಆದಿಚಿಂಚನ ಕೇರಿ ಮಠಕ್ಕೆ ಬೇಟಿ ನೀಡಿ ಆಶಿರ್ವಾದ ಪಡೆದು ನರೇಂದ್ರ ಮೋಧಿಜಿ  ಶುದ್ಧಿಗೊಷ್ಟಿ ಮಾಡಿದರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.