Shuru
Apke Nagar Ki App…
ಕುಡಚಿ ಮತಕ್ಷೇತ್ರದ ಖೇಮಲಾಪುರ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಪಂಪ್ಸೆಟ್ ಮೋಟಾರ್ ಸ್ಟಾರ್ಟ್ ಮಾಡುವ ವೇಳೆ ವಿದ್ಯುತ್ ತಗುಲಿ ನದಿಯಲ್ಲಿ ಬಿದ್ದ ಯುವಕನ ಕುರಿತು ಮಾಹಿತಿ ತಿಳಿದು, ಸ್ಥಳಕ್ಕೆ ಭೇಟಿ ನೀಡಿ ಶಾಸಕರಾದ ಶ್ರೀ ಮಹೇಂದ್ರ ತಮ್ಮಣ್ಣವರ ಅವರು ಅಗ್ನಿಶಾಮಕ ದಳದ ಕಾರ್ಯಾಚರಣೆಯನ್ನು ವೀಕ್ಷಿಸಿದರು. l ವರದಿ: ಆಕಾಶ ತಳವಾರ (ಸಂಪಾದಕರು ) ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಖೇಮಲಾಪುರ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಪಂಪ್ಸೆಟ್ ಮೋಟಾರ್ ಸ್ಟಾರ್ಟ್ ಮಾಡುವ ವೇಳೆ ವಿದ್ಯುತ್ ತಗುಲಿ ನದಿಯಲ್ಲಿ ಬಿದ್ದ ಯುವಕನ ಕುರಿತು ಮಾಹಿತಿ ತಿಳಿದು, ಸ್ಥಳಕ್ಕೆ ಭೇಟಿ ನೀಡಿ ಶಾಸಕರಾದ ಶ್ರೀ ಮಹೇಂದ್ರ ತಮ್ಮಣ್ಣವರ ಅವರು ಅಗ್ನಿಶಾಮಕ ದಳದ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಅದೃಷ್ಟವಶಾತ್ ನದಿಯಲ್ಲಿ ಮುಳುಗಿದ ಯುವಕ ಸುರಕ್ಷಿತವಾಗಿ ಬದುಕುಳಿಯಲಿ ಎಂದು ಎಲ್ಲರೂ ಪ್ರಾರ್ಥಿಸೋಣ. 🙏
ಸತ್ಯದ ಹೋರಾಟ ಪತ್ರಿಕೆ
ಕುಡಚಿ ಮತಕ್ಷೇತ್ರದ ಖೇಮಲಾಪುರ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಪಂಪ್ಸೆಟ್ ಮೋಟಾರ್ ಸ್ಟಾರ್ಟ್ ಮಾಡುವ ವೇಳೆ ವಿದ್ಯುತ್ ತಗುಲಿ ನದಿಯಲ್ಲಿ ಬಿದ್ದ ಯುವಕನ ಕುರಿತು ಮಾಹಿತಿ ತಿಳಿದು, ಸ್ಥಳಕ್ಕೆ ಭೇಟಿ ನೀಡಿ ಶಾಸಕರಾದ ಶ್ರೀ ಮಹೇಂದ್ರ ತಮ್ಮಣ್ಣವರ ಅವರು ಅಗ್ನಿಶಾಮಕ ದಳದ ಕಾರ್ಯಾಚರಣೆಯನ್ನು ವೀಕ್ಷಿಸಿದರು. l ವರದಿ: ಆಕಾಶ ತಳವಾರ (ಸಂಪಾದಕರು ) ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಖೇಮಲಾಪುರ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಪಂಪ್ಸೆಟ್ ಮೋಟಾರ್ ಸ್ಟಾರ್ಟ್ ಮಾಡುವ ವೇಳೆ ವಿದ್ಯುತ್ ತಗುಲಿ ನದಿಯಲ್ಲಿ ಬಿದ್ದ ಯುವಕನ ಕುರಿತು ಮಾಹಿತಿ ತಿಳಿದು, ಸ್ಥಳಕ್ಕೆ ಭೇಟಿ ನೀಡಿ ಶಾಸಕರಾದ ಶ್ರೀ ಮಹೇಂದ್ರ ತಮ್ಮಣ್ಣವರ ಅವರು ಅಗ್ನಿಶಾಮಕ ದಳದ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಅದೃಷ್ಟವಶಾತ್ ನದಿಯಲ್ಲಿ ಮುಳುಗಿದ ಯುವಕ ಸುರಕ್ಷಿತವಾಗಿ ಬದುಕುಳಿಯಲಿ ಎಂದು ಎಲ್ಲರೂ ಪ್ರಾರ್ಥಿಸೋಣ. 🙏
More news from ಕರ್ನಾಟಕ and nearby areas
- ಸಚಿವಸ್ಥಾನದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಏನು ಹೇಳಿದಾರೆ ಕೇಳಿ ಬೆಳಗಾವಿ ಇಂದು ಪತ್ರಿಕಾ ಹೇಳಿಕೆ ನೀಡಿರುವ ಲಕ್ಷ್ಮೀ ಹೆಬ್ಬಾಳಕರ ಅವರು ಸಚಿವ ಸ್ಥಾನದ ಬಗ್ಗೆ ಮಾಹಿತಿ ನೀಡಿದ್ದಾರೆ1
- *ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ* ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. *ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ* ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಗೌತಮ್ ಲಕ್ಷ್ಮಣ್ ಭಜಂತ್ರಿ ಮೃತಪಟ್ಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಘಟನೆ ನಡೆದು ಕುಟುಂಬಸ್ಥರು ಆಘಾತದಲ್ಲಿದ್ದು, ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಡಗುಂದಿ ಗ್ರಾಮಕ್ಕೆ ತೆರಳಿದ ಕುಡಚಿ ಕ್ಷೇತ್ರದ ಶಾಸಕರಾದ ಮಹೇಂದ್ರ ತಮ್ಮನವರ್ ಅವರು, ಮೃತ ಗೌತಮ್ ಅವರ ನಿವಾಸಕ್ಕೆ ಭೇಟಿ ನೀಡಿ ಪೋಷಕರಿಗೆ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಮಗುವನ್ನು ಕಳೆದುಕೊಂಡ ಪೋಷಕರ ನೋವಿನಲ್ಲಿ ಭಾಗಿಯಾದ ಶಾಸಕರು, ಕುಟುಂಬಕ್ಕೆ ಧೈರ್ಯ ತುಂಬಿದರು. *ಬೈಟ್* ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಂದ್ರ ತಮ್ಮನವರ್, "ವಿದ್ಯಾರ್ಥಿಯ ಸಾವಿನ ಕುರಿತು ಯಾವುದೇ ಮುಚ್ಚುಮರೆ ಇಲ್ಲದೆ ಉನ್ನತ ಮಟ್ಟದ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ತಪ್ಪಿತಸ್ಥರು ಯಾರೇ ಆಗಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದರು. ಜೊತೆಗೆ, ಸರ್ಕಾರದ ವತಿಯಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೊಡಿಸುವುದಾಗಿಯೂ ಶಾಸಕರು ಭರವಸೆ ನೀಡಿದ್ದಾರೆ. ಈ ವೇಳೆ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ ಲೋಕೇಶ್ ನಸಲಾಪುರೆ 85 ನ್ಯೂಸ್ box ಕನ್ನಡ1
- ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು. 1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು1
- Post by N24kannadanews1
- नृसिंहवाडी येथे उद्या नारळी पौर्णिमा निमित्त भाविकांची गर्दी पाहायला मिळते, गुरूवार पासून लोकांच्या रांगा पाहायला मिळतात नृसिंहवाडी येथे नारळी पौर्णिमा निमित्त भाविकांची गर्दी पाहायला मिळते गुरूवार पासून लोकांच्या रांगा लागल्या होत्या दत्तगुरु श्री दत्तात्रेय यांच्या दर्शनासाठी गर्दी मोठ्या संख्येने उपस्थित होती, प्रतिनिधी डॉ अनिल माने सरकार चंदुरकर2
- Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 to subscribe my channel1
- ಕುಡಚಿ ಮತಕ್ಷೇತ್ರದ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕ ಮಹೇಶ ತಮ್ಮಣವರ ಸುಟ್ಟಟ್ಟಿ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿಧ್ಯಾರ್ಥಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು.1
- ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಅನ್ಯಾಯದ ವಿರುದ್ಧ ಧ್ವನಿ ಎತ್ತಲು, ನಮ್ಮ ಹಕ್ಕುಗಳನ್ನು ಕೇಳಲು ಮತ್ತು ಸಂವಿಧಾನ ನೀಡಿರುವ ನ್ಯಾಯವನ್ನು ಕಾಪಾಡಲು ನಾವು ಇಂದು ಒಂದಾಗಿದ್ದೇವೆ. ನಮ್ಮ ಧ್ವನಿ ಗಟ್ಟಿಯಾಗಲಿ… ನಮ್ಮ ಹೋರಾಟ ಗೆಲ್ಲಲಿ! ಜೈ ಭೀಮ್! ✊ ಜೈ ಕಿಸಾನ್! 🌾 ಸಾಮಾಜಿಕ ನ್ಯಾಯಕ್ಕೆ ಜಯ!”1