logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತುರುವೇಕೆರೆಯಲ್ಲಿ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಶಾಸಕ ಎಂ.ಪಿ. ಕೃಷ್ಣಪ್ಪ ನೇತೃತ್ವದಲ್ಲಿ ಸಂಭ್ರಮದ ಆಚರಣೆ. ತುರುವೇಕೆರೆ: ಬಸವಣ್ಣನವರ ನೇತೃತ್ವದ 12ನೇ ಶತಮಾನದ ಶರಣ ಚಳವಳಿಯಲ್ಲಿ ಸಾಮಾಜಿಕ ಸಮಾನತೆ ಮತ್ತು ಕಾಯಕ ತತ್ವವನ್ನು ಎತ್ತಿಹಿಡಿದ ಸವಿತಾ ಸಮಾಜದ ಆರಾಧ್ಯ ದೈವ ಶರಣ ಹಡಪದ ಅಪ್ಪಣ್ಣನವರ ಜಯಂತಿಯನ್ನು ತಾಲೂಕು ಆಡಳಿತ ಹಾಗೂ ತಾಲೂಕು ಸವಿತಾ ಸಮಾಜದ ಸಂಯುಕ್ತ ಆಶ್ರಯದಲ್ಲಿ ತಾಲೂಕು ಕಚೇರಿಯ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಸಕ ಎಂ.ಟಿ. ಕೃಷ್ಣಪ್ಪನವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗಣ್ಯರು ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಂ.ಟಿ. ಕೃಷ್ಣಪ್ಪನವರು, ಹಡಪದ ಅಪ್ಪಣ್ಣನವರು ಬಸವಣ್ಣನವರ ನೇತೃತ್ವದ ಶರಣ ಚಳವಳಿಯ ಪ್ರಮುಖ ವಚನಕಾರರಲ್ಲಿ ಒಬ್ಬರಾಗಿದ್ದು, ಸಾಮಾಜಿಕ ಸಮಾನತೆ, ಕಾಯಕ ನಿಷ್ಠೆ ಮತ್ತು ಸರಳ ಜೀವನದ ಆದರ್ಶಗಳನ್ನು ಬೋಧಿಸಿದವರು ಎಂದು ಸ್ಮರಿಸಿದರು. ಅವರ ವಚನಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಯಾಗಿವೆ ಎಂದು ಹೇಳಿದ ಶಾಸಕರು, ಸವಿತಾ ಸಮಾಜದ ಏಳಿಗೆಗೆ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು. ಶರಣರ ಸಮಾಜಮುಖಿ ಚಿಂತನೆಗಳು ಹಾಗೂ ಕಾಯಕ ನಿಷ್ಠೆಯ ಆದರ್ಶಗಳನ್ನು ಇಂದಿನ ಪೀಳಿಗೆ ಅಳವಡಿಸಿಕೊಳ್ಳಬೇಕೆಂಬ ಆಶಯದೊಂದಿಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಎ ಎನ್ ಕುಂ.ಇ. ಅಹಮದ್, ಚಂದ್ರ, ಕಂದಾಯ ನಿರೀಕ್ಷಕ ಜಗದೀಶ್, ಸವಿತಾ ಸಮಾಜದ ಅಧ್ಯಕ್ಷ ಧನಂಜಯ, ಗೌರವಾಧ್ಯಕ್ಷರಾದ ನಟರಾಜ್, ವೆಂಕಟೇಶ್, ಕನ್ನಡ ಕಂದ ವೆಂಕಟೇಶ್, ಟಿ.ಆರ್. ಹರೀಶ್, ಗೋಪಿ, ಶ್ರೀನಿವಾಸ್, ಕಲಾವಿದ ರವಿ, ಮಲ್ಲೇಶ್, ದಂಡಿನ ಶಿವಕುಮಾರ್, ಕಲಾವಿದ ರಾಜಣ್ಣ ಸೇರಿದಂತೆ ತಾಲೂಕು ಕಚೇರಿಯ ಸಿಬ್ಬಂದಿಗಳು ಹಾಗೂ ಸವಿತಾ ಸಮಾಜದ ಮುಖಂಡರುಗಳು ಹಾಜರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಾಥ್ ನೀಡಿದರು. ಸವಿತಾ ಸಮಾಜದ ಮುಖಂಡರು ತಾಲೂಕು ಆಡಳಿತದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮ ಶಿಸ್ತುಬದ್ಧವಾಗಿ, ಸೌಹಾರ್ದಯುತ ವಾತಾವರಣದಲ್ಲಿ ಸಂಪನ್ನಗೊಂಡಿತು.

1 day ago
user_Manohara
Manohara
Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
1 day ago
8f3ebb5a-42a3-4651-8ac5-e4164f965a4c

ತುರುವೇಕೆರೆಯಲ್ಲಿ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಶಾಸಕ ಎಂ.ಪಿ. ಕೃಷ್ಣಪ್ಪ ನೇತೃತ್ವದಲ್ಲಿ ಸಂಭ್ರಮದ ಆಚರಣೆ. ತುರುವೇಕೆರೆ: ಬಸವಣ್ಣನವರ ನೇತೃತ್ವದ 12ನೇ ಶತಮಾನದ ಶರಣ ಚಳವಳಿಯಲ್ಲಿ ಸಾಮಾಜಿಕ ಸಮಾನತೆ ಮತ್ತು ಕಾಯಕ ತತ್ವವನ್ನು ಎತ್ತಿಹಿಡಿದ ಸವಿತಾ ಸಮಾಜದ ಆರಾಧ್ಯ ದೈವ ಶರಣ ಹಡಪದ ಅಪ್ಪಣ್ಣನವರ ಜಯಂತಿಯನ್ನು ತಾಲೂಕು ಆಡಳಿತ ಹಾಗೂ ತಾಲೂಕು ಸವಿತಾ ಸಮಾಜದ ಸಂಯುಕ್ತ ಆಶ್ರಯದಲ್ಲಿ ತಾಲೂಕು ಕಚೇರಿಯ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಸಕ ಎಂ.ಟಿ. ಕೃಷ್ಣಪ್ಪನವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗಣ್ಯರು ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಂ.ಟಿ. ಕೃಷ್ಣಪ್ಪನವರು, ಹಡಪದ ಅಪ್ಪಣ್ಣನವರು ಬಸವಣ್ಣನವರ ನೇತೃತ್ವದ ಶರಣ ಚಳವಳಿಯ ಪ್ರಮುಖ ವಚನಕಾರರಲ್ಲಿ ಒಬ್ಬರಾಗಿದ್ದು, ಸಾಮಾಜಿಕ ಸಮಾನತೆ, ಕಾಯಕ ನಿಷ್ಠೆ ಮತ್ತು ಸರಳ ಜೀವನದ ಆದರ್ಶಗಳನ್ನು ಬೋಧಿಸಿದವರು ಎಂದು ಸ್ಮರಿಸಿದರು. ಅವರ ವಚನಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಯಾಗಿವೆ ಎಂದು ಹೇಳಿದ ಶಾಸಕರು, ಸವಿತಾ ಸಮಾಜದ ಏಳಿಗೆಗೆ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು. ಶರಣರ ಸಮಾಜಮುಖಿ ಚಿಂತನೆಗಳು ಹಾಗೂ ಕಾಯಕ ನಿಷ್ಠೆಯ ಆದರ್ಶಗಳನ್ನು ಇಂದಿನ ಪೀಳಿಗೆ ಅಳವಡಿಸಿಕೊಳ್ಳಬೇಕೆಂಬ ಆಶಯದೊಂದಿಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಎ ಎನ್ ಕುಂ.ಇ. ಅಹಮದ್, ಚಂದ್ರ, ಕಂದಾಯ ನಿರೀಕ್ಷಕ ಜಗದೀಶ್, ಸವಿತಾ ಸಮಾಜದ ಅಧ್ಯಕ್ಷ ಧನಂಜಯ, ಗೌರವಾಧ್ಯಕ್ಷರಾದ ನಟರಾಜ್, ವೆಂಕಟೇಶ್, ಕನ್ನಡ ಕಂದ ವೆಂಕಟೇಶ್, ಟಿ.ಆರ್. ಹರೀಶ್, ಗೋಪಿ, ಶ್ರೀನಿವಾಸ್, ಕಲಾವಿದ ರವಿ, ಮಲ್ಲೇಶ್, ದಂಡಿನ ಶಿವಕುಮಾರ್, ಕಲಾವಿದ ರಾಜಣ್ಣ ಸೇರಿದಂತೆ ತಾಲೂಕು ಕಚೇರಿಯ ಸಿಬ್ಬಂದಿಗಳು ಹಾಗೂ ಸವಿತಾ ಸಮಾಜದ ಮುಖಂಡರುಗಳು ಹಾಜರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಾಥ್ ನೀಡಿದರು. ಸವಿತಾ ಸಮಾಜದ ಮುಖಂಡರು ತಾಲೂಕು ಆಡಳಿತದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮ ಶಿಸ್ತುಬದ್ಧವಾಗಿ, ಸೌಹಾರ್ದಯುತ ವಾತಾವರಣದಲ್ಲಿ ಸಂಪನ್ನಗೊಂಡಿತು.

More news from ಕರ್ನಾಟಕ and nearby areas
  • ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು ತುರುವೇಕೆರೆ: ಶ್ರೀ ಶ್ರೀ ಶ್ರೀ ಡಾ // ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆ ವೈಭವದಿಂದ ಆಚರಣೆ ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಟ್ಟಣದ ಖ್ಯಾತ ಹಿರಿಯ ವೈದ್ಯ ಡಾ. ಎ. ನಾಗರಾಜ್ ಅವರು ಮಾತನಾಡಿ, ಮಕ್ಕಳು ಹಾಗೂ ಯುವಕರಲ್ಲಿ ಮಾದಕ ವ್ಯಸನದ ಬೆಳವಣಿಗೆ, ಅದರ ಆರೋಗ್ಯದ ಮೇಲಾಗುವ ಪರಿಣಾಮಗಳು ಮತ್ತು ಕುಟುಂಬ ಹಾಗೂ ಸಮಾಜದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಮಕ್ಕಳು ಮಾದಕ ವ್ಯಸನದ ಬಲೆಗೆ ಬೀಳುವ ಮೊದಲೇ ತಡೆಯುವುದು ಹೇಗೆ, ಪೋಷಕರು ಮತ್ತು ಶಿಕ್ಷಕರ ಪಾತ್ರ ಎಷ್ಟು ಮಹತ್ವದ್ದು ಎಂಬುದನ್ನು ವಿವರಿಸಿದರು. ಉಪನ್ಯಾಸಕ ವಿಜಯಕುಮಾರ್ ಅವರು ಮಾದಕ ವ್ಯಸನದಿಂದ ಯುವ ಸಮೂಹಕ್ಕೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೆಳೆಯನಂತೆ ತಿಳಿಸಿಕೊಟ್ಟರು. ವ್ಯಸನದಿಂದ ವಿದ್ಯಾರ್ಥಿಗಳ ಭವಿಷ್ಯ ಹೇಗೆ ಹಾಳಾಗುತ್ತದೆ, ಮಾನಸಿಕ ಆರೋಗ್ಯದ ಮೇಲೆ ಬೀರುವ ಪರಿಣಾಮ, ಮತ್ತು ವ್ಯಸನದಿಂದ ದೂರವಿರಲು ಯುವಕರು ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಸರಳವಾಗಿ ಮನವರಿಕೆ ಮಾಡಿಕೊಟ್ಟರು. ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಆಡಳಿತ, ಆರೋಗ್ಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳ ಸಮನ್ವಯದ ಅಗತ್ಯವನ್ನು ಕಾರ್ಯಕ್ರಮದಲ್ಲಿ ಒತ್ತಿ ಹೇಳಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ವ್ಯಸನ ಮುಕ್ತಿಯ ಸಂದೇಶಕ್ಕೆ ಬೆಂಬಲ ಸೂಚಿಸಿದರು. ಈ ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಇ ಓ ಅನಂತರಾಜು, ಗ್ರೇಡ್( 2) ತಹಶೀಲ್ದಾರ್ ಸುನಿಲ್, ಬಿಇಒ ಸೋಮಶೇಖರ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಾಪಣ್ಣ, ಸಮಾಜ ಕಲ್ಯಾಣ ಇಲಾಖೆಯ ವರ್ಷಿಣಿ, ತಾಲೋಕು ಚುನಾವಣಾ ಶಾಖೆಯ ಶಿರಸ್ತೆದಾರ್ ರಂಗಸ್ವಾಮಿ, ಆರ್ ಆರ್ ಟಿ ಶಾಖೆಯ ಶ್ರೀನಿವಾಸ್, ವತ್ಸಲ, ಬಿ ಆರ್ ಸಿ ಸುರೇಶ್,ಉಪನ್ಯಾಸಕ ಡಾ, ಚಂದ್ರಯ್ಯ,ಆರೋಗ್ಯ ಇಲಾಖೆಯ ಸದಾಶಿವಯ್ಯ ಆಶಾ ಕಾರ್ಯಕರ್ತೆಯರು ಶಾಲಾ-ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಶಿಕ್ಷಕರು ಭಾಗವಹಿಸಿದ್ದರು.
    4
    ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ  ದಿನಾಚರಣೆಯನ್ನು  ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು
ತುರುವೇಕೆರೆ: ಶ್ರೀ ಶ್ರೀ ಶ್ರೀ ಡಾ // ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆ ವೈಭವದಿಂದ ಆಚರಣೆ
ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ  ದಿನಾಚರಣೆಯನ್ನು  ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪಟ್ಟಣದ ಖ್ಯಾತ ಹಿರಿಯ ವೈದ್ಯ ಡಾ. ಎ. ನಾಗರಾಜ್ ಅವರು ಮಾತನಾಡಿ, ಮಕ್ಕಳು ಹಾಗೂ ಯುವಕರಲ್ಲಿ ಮಾದಕ ವ್ಯಸನದ ಬೆಳವಣಿಗೆ, ಅದರ ಆರೋಗ್ಯದ ಮೇಲಾಗುವ ಪರಿಣಾಮಗಳು ಮತ್ತು ಕುಟುಂಬ ಹಾಗೂ ಸಮಾಜದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಮಕ್ಕಳು ಮಾದಕ ವ್ಯಸನದ ಬಲೆಗೆ ಬೀಳುವ ಮೊದಲೇ ತಡೆಯುವುದು ಹೇಗೆ, ಪೋಷಕರು ಮತ್ತು ಶಿಕ್ಷಕರ ಪಾತ್ರ ಎಷ್ಟು ಮಹತ್ವದ್ದು ಎಂಬುದನ್ನು ವಿವರಿಸಿದರು.
ಉಪನ್ಯಾಸಕ ವಿಜಯಕುಮಾರ್ ಅವರು ಮಾದಕ ವ್ಯಸನದಿಂದ ಯುವ ಸಮೂಹಕ್ಕೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೆಳೆಯನಂತೆ ತಿಳಿಸಿಕೊಟ್ಟರು. ವ್ಯಸನದಿಂದ ವಿದ್ಯಾರ್ಥಿಗಳ ಭವಿಷ್ಯ ಹೇಗೆ ಹಾಳಾಗುತ್ತದೆ, ಮಾನಸಿಕ ಆರೋಗ್ಯದ ಮೇಲೆ ಬೀರುವ ಪರಿಣಾಮ, ಮತ್ತು ವ್ಯಸನದಿಂದ ದೂರವಿರಲು ಯುವಕರು ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಸರಳವಾಗಿ ಮನವರಿಕೆ ಮಾಡಿಕೊಟ್ಟರು.
ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಆಡಳಿತ, ಆರೋಗ್ಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳ ಸಮನ್ವಯದ ಅಗತ್ಯವನ್ನು ಕಾರ್ಯಕ್ರಮದಲ್ಲಿ ಒತ್ತಿ ಹೇಳಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ವ್ಯಸನ ಮುಕ್ತಿಯ ಸಂದೇಶಕ್ಕೆ ಬೆಂಬಲ ಸೂಚಿಸಿದರು.
ಈ ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಇ ಓ ಅನಂತರಾಜು, ಗ್ರೇಡ್( 2) ತಹಶೀಲ್ದಾರ್ ಸುನಿಲ್, ಬಿಇಒ ಸೋಮಶೇಖರ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಾಪಣ್ಣ, ಸಮಾಜ ಕಲ್ಯಾಣ ಇಲಾಖೆಯ ವರ್ಷಿಣಿ, ತಾಲೋಕು ಚುನಾವಣಾ ಶಾಖೆಯ ಶಿರಸ್ತೆದಾರ್ ರಂಗಸ್ವಾಮಿ, ಆರ್ ಆರ್ ಟಿ ಶಾಖೆಯ ಶ್ರೀನಿವಾಸ್, ವತ್ಸಲ, ಬಿ ಆರ್ ಸಿ ಸುರೇಶ್,ಉಪನ್ಯಾಸಕ ಡಾ, ಚಂದ್ರಯ್ಯ,ಆರೋಗ್ಯ ಇಲಾಖೆಯ ಸದಾಶಿವಯ್ಯ ಆಶಾ ಕಾರ್ಯಕರ್ತೆಯರು ಶಾಲಾ-ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಶಿಕ್ಷಕರು ಭಾಗವಹಿಸಿದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    3 hrs ago
  • ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ
    4
    ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    12 hrs ago
  • ಪಾಕಿಸ್ತಾನಿ ಸೈನಿಕರು ಹಾಕಿದ ಬಾಂಬ್ ನಿಂದ ನನ್ನ ಕಾಲು ಹೋಯಿತು ಆದರೂ ಯುದ್ಧ ಗೆದ್ದಿದ್ದೇವೆ 1999 ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಕ್ಯಾಪ್ಟನ್ ನವೀನ್ ನಾಗಪ್ಪ ಯುದ್ಧದ ಸಮಯದಲ್ಲಿ ಬಿದ್ದಂತಹ ಬಾಂಬ ನಿಂದ ತಮ್ಮ ಕಾಲನ್ನೇ ಕಳೆದುಕೊಂಡಿದ್ದಾರೆ ಕಾರ್ಗಿಲ್ ಯುದ್ಧದ ಸಮಯದಲ್ಲಿ ನಾವು ಹೇಗೆಲ್ಲಾ ಹೋರಾಟ ಮಾಡಿದೆವು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಹೇಳಿದ್ರು ಕಾರ್ಗಿಲ್ನಂತಹ ಈ ಮಚ್ಚಾದಿತಾ ಪ್ರದೇಶದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಭಾರತೀಯ ಸೈನಿಕರ ಹೋರಾಟ ಹೇಗಿತ್ತು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು
    1
    ಪಾಕಿಸ್ತಾನಿ ಸೈನಿಕರು ಹಾಕಿದ ಬಾಂಬ್ ನಿಂದ ನನ್ನ ಕಾಲು ಹೋಯಿತು ಆದರೂ ಯುದ್ಧ ಗೆದ್ದಿದ್ದೇವೆ 
1999 ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಕ್ಯಾಪ್ಟನ್ ನವೀನ್ ನಾಗಪ್ಪ ಯುದ್ಧದ ಸಮಯದಲ್ಲಿ ಬಿದ್ದಂತಹ ಬಾಂಬ ನಿಂದ ತಮ್ಮ ಕಾಲನ್ನೇ ಕಳೆದುಕೊಂಡಿದ್ದಾರೆ ಕಾರ್ಗಿಲ್ ಯುದ್ಧದ ಸಮಯದಲ್ಲಿ ನಾವು ಹೇಗೆಲ್ಲಾ ಹೋರಾಟ ಮಾಡಿದೆವು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಹೇಳಿದ್ರು ಕಾರ್ಗಿಲ್ನಂತಹ ಈ ಮಚ್ಚಾದಿತಾ ಪ್ರದೇಶದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಭಾರತೀಯ ಸೈನಿಕರ  ಹೋರಾಟ ಹೇಗಿತ್ತು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    2 hrs ago
  • ಕುಣಿಗಲ್ ತಾಲೂಕು ಯಡಿಯೂರು ಹೋಬಳಿ ಗ್ರಾಮಗಳಿಗೆ ಸುಮಾರು 6.50 ಕೋಟಿ ರೂ ಅಧಿಕ ಅಭಿವೃದ್ಧಿ ಕಾಮಗಾರಿ ನಾಗಸಂದ್ರ ಹುಲಿವಾನ ಅಕ್ಕಿ ಮರಿಪಾಳ್ಯ ಹೆಡ್ಡಿಗೆರೆ ಜೆಡ್ಡಿಗೆರೆ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಘಟಕ ಮತ್ತು ರಸ್ತೆ ಚರಂಡಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿದರು
    1
    ಕುಣಿಗಲ್ ತಾಲೂಕು ಯಡಿಯೂರು ಹೋಬಳಿ ಗ್ರಾಮಗಳಿಗೆ ಸುಮಾರು 6.50 ಕೋಟಿ ರೂ ಅಧಿಕ ಅಭಿವೃದ್ಧಿ ಕಾಮಗಾರಿ ನಾಗಸಂದ್ರ ಹುಲಿವಾನ ಅಕ್ಕಿ ಮರಿಪಾಳ್ಯ ಹೆಡ್ಡಿಗೆರೆ ಜೆಡ್ಡಿಗೆರೆ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಘಟಕ ಮತ್ತು ರಸ್ತೆ ಚರಂಡಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿದರು
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    6 hrs ago
  • ಕನ್ನಡ ಚಿತ್ರರಂಗ ಕೆಟ್ಟು ಕೆರ ಹಿಡಿದಿದೆ, ನಟಿ ರಾಗಿಣಿ ವರ್ತನೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಆಕ್ರೋಶ ಮಂಡ್ಯ-ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ನಟಿ ರಾಗಿಣಿ ವರ್ತನೆಗೆ ವಿರೋಧವ್ಯಕ್ತ ಪಡಿಸಿದ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದ್ದಿಷ್ಟು
    1
    ಕನ್ನಡ ಚಿತ್ರರಂಗ ಕೆಟ್ಟು ಕೆರ ಹಿಡಿದಿದೆ, ನಟಿ ರಾಗಿಣಿ ವರ್ತನೆಗೆ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಆಕ್ರೋಶ
ಮಂಡ್ಯ-ಮಂಡ್ಯದಲ್ಲಿ ಕಾವೇರಿ ವಿಚಾರವಾಗಿ ನಟಿ ರಾಗಿಣಿ ವರ್ತನೆಗೆ ವಿರೋಧವ್ಯಕ್ತ ಪಡಿಸಿದ ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ಹೇಳಿದ್ದಿಷ್ಟು
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    19 hrs ago
  • ಬಿದರೆಕೆರೆ-ಬೇಡತ್ತೂರು ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡಲು ಒತ್ತಾಯ ಮಧುಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯಲ್ಲಿ ಬಿದರೆಕೆರೆ ಬೇಡತ್ತೂರು ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡುವಂತೆ, ಬಿಜೆಪಿ ಒಬಿಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಮಿಡಿಗೇರ್ ಶ್ರೀ ಕೃಷ್ಣಮೂರ್ತಿ ಇವತ್ತಾಯಿಸಿದ್ದಾರೆ
    2
    ಬಿದರೆಕೆರೆ-ಬೇಡತ್ತೂರು ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡಲು ಒತ್ತಾಯ 
ಮಧುಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯಲ್ಲಿ ಬಿದರೆಕೆರೆ ಬೇಡತ್ತೂರು ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡುವಂತೆ, ಬಿಜೆಪಿ ಒಬಿಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಮಿಡಿಗೇರ್ ಶ್ರೀ ಕೃಷ್ಣಮೂರ್ತಿ ಇವತ್ತಾಯಿಸಿದ್ದಾರೆ
    user_Madhugiri news
    Madhugiri news
    Local News Reporter ಮಧುಗಿರಿ, ತುಮಕೂರು, ಕರ್ನಾಟಕ•
    5 hrs ago
  • ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
    1
    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    1 hr ago
  • ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    1
    ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.