logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Ramzan tournament..kolar aluminfield.

3 hrs ago
user_KOLAR KI.AWAAZ KOUSAR NEWS
KOLAR KI.AWAAZ KOUSAR NEWS
Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
3 hrs ago

Ramzan tournament..kolar aluminfield.

More news from ಕರ್ನಾಟಕ and nearby areas
  • Ramzan tournament..kolar aluminfield.
    1
    Ramzan tournament..kolar aluminfield.
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    3 hrs ago
  • बेंगलुरु में महिला करा रही थी मैटरनिटी फोटोशूट, पानी के पूल में गिरा बच्चा; डूबने से मौत। बेंगलुरु में एक मां के मैटरनिटी फोटोशूट के दौरान उसके छोटे बच्चे लक्ष्मीर की पानी के पूल में डूबने से मौत हो गई। 8 महीने की गर्भवती स्वाती फोटोशूट करा रही थी, तभी बच्चा पूल में फिसल गया। समय पर मदद न मिलने से उसकी जान चली गई। पुलिस ने मामला दर्ज कर जांच शुरू कर दी है कि कहीं कोई लापरवाही तो नहीं हुई।
    1
    बेंगलुरु में महिला करा रही थी मैटरनिटी फोटोशूट, पानी के पूल में गिरा बच्चा; डूबने से मौत।
बेंगलुरु में एक मां के मैटरनिटी फोटोशूट के दौरान उसके छोटे बच्चे लक्ष्मीर की पानी के पूल में डूबने से मौत हो गई। 8 महीने की गर्भवती स्वाती फोटोशूट करा रही थी, तभी बच्चा पूल में फिसल गया। समय पर मदद न मिलने से उसकी जान चली गई। पुलिस ने मामला दर्ज कर जांच शुरू कर दी है कि कहीं कोई लापरवाही तो नहीं हुई।
    user_Avinash agnihotri
    Avinash agnihotri
    Devanahalli, Bengaluru Rural•
    9 hrs ago
  • ದೊಡ್ಡಬಳ್ಳಾಪುರ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು. ಸರ್ಜಾಪುರ ಮೂಲದ ನಯನ (19 ) ಮೃತ ವಿದ್ಯಾರ್ಥಿನಿ. ದೊಡ್ಡಬಳ್ಳಾಪುರದ ನಾಗದೇನಹಳ್ಳಿಯಲ್ಲಿರುವ ಗೀತಂಯೂನಿವರ್ಸಿಟಿಯಲ್ಲಿ ಘಟನೆ. ನೂತನ ಕಟ್ಟಡದಲ್ಲಿ ಲಿಫ್ಟ್ ಮಾಡಲು ಬಿಟ್ಟಿದ್ದ ಜಾಗದಲ್ಲಿ ಬಿದ್ದು ಸಾವು. ಬಿ.ಇ.ಸಿವಿಲ್ ಕಂಪ್ಯೂಟರ್ ಸೈನ್ಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಭೇಟಿ ನೀಡಿ ಪರಿಶೀಲನೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿದ್ಯಾರ್ಥಿನಿಯ ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ‌ದೊಡ್ಡಬಳ್ಳಾಪುರದ ಗೀತಂ ಯುನಿವರ್ಸಿಟಿ
    1
    ದೊಡ್ಡಬಳ್ಳಾಪುರ 
ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು.
ಸರ್ಜಾಪುರ ಮೂಲದ ನಯನ (19 )  ಮೃತ ವಿದ್ಯಾರ್ಥಿನಿ.
ದೊಡ್ಡಬಳ್ಳಾಪುರದ ನಾಗದೇನಹಳ್ಳಿಯಲ್ಲಿರುವ ಗೀತಂಯೂನಿವರ್ಸಿಟಿಯಲ್ಲಿ ಘಟನೆ.
ನೂತನ ಕಟ್ಟಡದಲ್ಲಿ ಲಿಫ್ಟ್ ಮಾಡಲು ಬಿಟ್ಟಿದ್ದ ಜಾಗದಲ್ಲಿ ಬಿದ್ದು ಸಾವು.
ಬಿ.ಇ.ಸಿವಿಲ್ ಕಂಪ್ಯೂಟರ್ ಸೈನ್ಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಭೇಟಿ ನೀಡಿ ಪರಿಶೀಲನೆ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇನ್ನು ವಿದ್ಯಾರ್ಥಿನಿಯ ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ‌ದೊಡ್ಡಬಳ್ಳಾಪುರದ ಗೀತಂ ಯುನಿವರ್ಸಿಟಿ
    user_Gangaraju N Vistara News Reporter
    Gangaraju N Vistara News Reporter
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    12 hrs ago
  • ಬೆಂಗಳೂರು: ರಾಜಾಜಿನಗರದ ಎಚ್‌ಡಿಎಫ್‌ಸಿ (HDFC) ಹೋಮ್ ಲೋನ್ ಕಚೇರಿ ಮುಂಭಾಗ ನಿನ್ನೆ ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಎಚ್‌ಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಯೋಗೇಶ್ವರಿ (26) ಎಂದು ಗುರುತಿಸಲಾಗಿದೆ. ಮಧ್ಯಾಹ್ನ 12:45ರ ಸುಮಾರಿಗೆ ಯೋಗೇಶ್ವರಿ ಊಟಕ್ಕೆ ತೆರಳುತ್ತಿದ್ದಾಗ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11:30ಕ್ಕೆ ಕೊನೆಯುಸಿರೆಳೆದಿದ್ದಾರೆ. ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
    1
    ಬೆಂಗಳೂರು: ರಾಜಾಜಿನಗರದ ಎಚ್‌ಡಿಎಫ್‌ಸಿ (HDFC) ಹೋಮ್ ಲೋನ್ ಕಚೇರಿ ಮುಂಭಾಗ ನಿನ್ನೆ ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಎಚ್‌ಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಯೋಗೇಶ್ವರಿ (26) ಎಂದು ಗುರುತಿಸಲಾಗಿದೆ. ಮಧ್ಯಾಹ್ನ 12:45ರ ಸುಮಾರಿಗೆ ಯೋಗೇಶ್ವರಿ ಊಟಕ್ಕೆ ತೆರಳುತ್ತಿದ್ದಾಗ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11:30ಕ್ಕೆ ಕೊನೆಯುಸಿರೆಳೆದಿದ್ದಾರೆ. ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
    user_Anil
    Anil
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ದಿಬ್ಬೂರಹಳ್ಳಿ ಪೋಲೀಸ್ ಭಾಷೆಯಲ್ಲಿ ಪ್ರಕರಣ ದಾಖಲು
    2
    ದಿಬ್ಬೂರಹಳ್ಳಿ ಪೋಲೀಸ್ ಭಾಷೆಯಲ್ಲಿ ಪ್ರಕರಣ ದಾಖಲು
    user_Venu Gopal
    Venu Gopal
    ಪತ್ರಕರ್ತ Sidlaghatta, Chikkaballapura•
    4 hrs ago
  • VIDEO: ಅತಿವೇಗದ ಬೈಕ್ ಡಿಕ್ಕಿಗೆ ವಿದ್ಯುತ್ ಕಂಬವೇ ತುಂಡು ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಈ ಘಟನೆಯ ಭಯಾನಕ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಸವಾರ ಮತ್ತು ಹಿಂಬದಿಯ ಪ್ರಯಾಣಿಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ತುಂಡಾಗಿ ನೆಲಕ್ಕೆ ಬಿದ್ದಿದೆ. ಪವಾಡ ಸದೃಶ್ಯ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ವಿದ್ಯಾರ್ಥಿಗಳಾದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ✍️ವರದಿ: ಸುರೇಂದ್ರ ಶಿವಮೊಗ್ಗ.....
    2
    VIDEO: ಅತಿವೇಗದ ಬೈಕ್ ಡಿಕ್ಕಿಗೆ ವಿದ್ಯುತ್ ಕಂಬವೇ ತುಂಡು
ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಈ ಘಟನೆಯ ಭಯಾನಕ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಸವಾರ ಮತ್ತು ಹಿಂಬದಿಯ ಪ್ರಯಾಣಿಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ತುಂಡಾಗಿ ನೆಲಕ್ಕೆ ಬಿದ್ದಿದೆ. ಪವಾಡ ಸದೃಶ್ಯ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ವಿದ್ಯಾರ್ಥಿಗಳಾದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
✍️ವರದಿ: ಸುರೇಂದ್ರ ಶಿವಮೊಗ್ಗ.....
    user_Surendra Shimoga
    Surendra Shimoga
    Shuru News Publisher ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    10 hrs ago
  • कर्नाटक के बेंगलुरु में एक मां मैटरनिटी फोटोशूट करा रही थी, इसी दौरान उसके छोटे बच्चे की पानी के पूल में गिरने से मौत हो गई। बच्चे की पहचान लक्ष्मीर के रूप में हुई है।
    1
    कर्नाटक के बेंगलुरु में एक मां मैटरनिटी फोटोशूट करा रही थी, इसी दौरान उसके छोटे बच्चे की पानी के पूल में गिरने से मौत हो गई। बच्चे की पहचान लक्ष्मीर के रूप में हुई है।
    user_Roshan kabra
    Roshan kabra
    Hosakote, Bengaluru Rural•
    17 hrs ago
  • KOLAR KI.AWAAZ
    1
    KOLAR KI.AWAAZ
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.