logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕುಷ್ಟಗಿಯಲ್ಲಿ ಅದ್ದೂರಿ ಈದ್ ಮಿಲಾದ್ ಮೆರವಣಿಗೆ ಮೆಕ್ಕಾ–ಮದೀನಾ ಭಾವಚಿತ್ರಗಳೊಂದಿಗೆ ಸಂಭ್ರಮ; ನೂರಾರು ಮಂದಿ ಭಾಗಿ ಕುಷ್ಟಗಿ: ಈದ್ ಮಿಲಾದ್ ಹಬ್ಬದ ಅಂಗವಾಗಿ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ವತಿಯಿಂದ ಮೆಕ್ಕಾ–ಮದೀನಾದ ಭಾವಚಿತ್ರಗಳನ್ನೊಳಗೊಂಡ ಭವ್ಯ ಮೆರವಣಿಯು ಬುಧವಾರ ಅದ್ದೂರಿಯಾಗಿ ನಡೆಯಿತು. ಪಟ್ಟಣದ ಕಾರ್ಗಿಲ್ ವೀರಯೋಧ ದಿ. ಮಲ್ಲಯ್ಯ ವೃತ್ತದಿಂದ ಮೆರವಣಿಗೆಗೆ ಚಾಲನೆ ದೊರೆತಿದ್ದು, ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಸಾಗಿದ ಮೆರವಣಿಗೆಯು ಮಸೀದಿಗೆ ತಲುಪಿತು. ಮೆರವಣಿಗೆಯಲ್ಲಿ ಸಮುದಾಯದ ಯುವಕರು, ಮುಖಂಡರು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡು ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಈದ್ ಮಿಲಾದ್ ಅಂಗವಾಗಿ ಬೆಳಿಗ್ಗೆಯಿಂದಲೇ ಪಟ್ಟಣದ ವಿವಿಧ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸಮುದಾಯದವರು ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಮೆರವಣಿಗೆಯಲ್ಲಿ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ, ಮಾಜಿ ಶಾಸಕ ಕೆ. ಶರಣಪ್ಪ ವಕೀಲರು, ಕಾಡಾ ಅಧ್ಯಕ್ಷ ಹಸನಸಾಬ ದೋಟಿಹಾಳ, ಶೇಖರಗೌಡ ಮಾಲಿಪಾಟೀಲ್, ಪಂಚ ಕಮಿಟಿ ನಗರ ಘಟಕದ ಅಧ್ಯಕ್ಷ ಅಹ್ಮದ್ ಹುಸೇನ್, ಲಾಡ್ಲೆ ಮಷಾಕ್, ಅಬ್ದುಲ್ ನಮೀಯ್, ಅಬ್ದುಲ್ ನದೀಮ್, ಮೈನುದ್ದೀನ್ ಮುಲ್ಲಾ, ಮುರ್ಜಾಜಸಾಬ ಅತ್ತಾರ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಯುವಕರು ಪಾಲ್ಗೊಂಡಿದ್ದರು.

1 hr ago
user_Maruti Gumagera
Maruti Gumagera
Local News Reporter ಕುಷ್ಟಗಿ, ಕೊಪ್ಪಳ, ಕರ್ನಾಟಕ•
1 hr ago
bd9693e1-f233-41f8-855b-0e573bc54e75

ಕುಷ್ಟಗಿಯಲ್ಲಿ ಅದ್ದೂರಿ ಈದ್ ಮಿಲಾದ್ ಮೆರವಣಿಗೆ ಮೆಕ್ಕಾ–ಮದೀನಾ ಭಾವಚಿತ್ರಗಳೊಂದಿಗೆ ಸಂಭ್ರಮ; ನೂರಾರು ಮಂದಿ ಭಾಗಿ ಕುಷ್ಟಗಿ: ಈದ್ ಮಿಲಾದ್ ಹಬ್ಬದ ಅಂಗವಾಗಿ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ವತಿಯಿಂದ ಮೆಕ್ಕಾ–ಮದೀನಾದ ಭಾವಚಿತ್ರಗಳನ್ನೊಳಗೊಂಡ ಭವ್ಯ ಮೆರವಣಿಯು ಬುಧವಾರ ಅದ್ದೂರಿಯಾಗಿ ನಡೆಯಿತು. ಪಟ್ಟಣದ ಕಾರ್ಗಿಲ್ ವೀರಯೋಧ ದಿ. ಮಲ್ಲಯ್ಯ ವೃತ್ತದಿಂದ ಮೆರವಣಿಗೆಗೆ ಚಾಲನೆ ದೊರೆತಿದ್ದು, ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಸಾಗಿದ ಮೆರವಣಿಗೆಯು ಮಸೀದಿಗೆ ತಲುಪಿತು. ಮೆರವಣಿಗೆಯಲ್ಲಿ ಸಮುದಾಯದ ಯುವಕರು, ಮುಖಂಡರು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡು ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಈದ್ ಮಿಲಾದ್ ಅಂಗವಾಗಿ ಬೆಳಿಗ್ಗೆಯಿಂದಲೇ ಪಟ್ಟಣದ ವಿವಿಧ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸೇರಿದಂತೆ

99e50096-6560-496c-80ed-632990b19b32

ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸಮುದಾಯದವರು ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಮೆರವಣಿಗೆಯಲ್ಲಿ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ, ಮಾಜಿ ಶಾಸಕ ಕೆ. ಶರಣಪ್ಪ ವಕೀಲರು, ಕಾಡಾ ಅಧ್ಯಕ್ಷ ಹಸನಸಾಬ ದೋಟಿಹಾಳ, ಶೇಖರಗೌಡ ಮಾಲಿಪಾಟೀಲ್, ಪಂಚ ಕಮಿಟಿ ನಗರ ಘಟಕದ ಅಧ್ಯಕ್ಷ ಅಹ್ಮದ್ ಹುಸೇನ್, ಲಾಡ್ಲೆ ಮಷಾಕ್, ಅಬ್ದುಲ್ ನಮೀಯ್, ಅಬ್ದುಲ್ ನದೀಮ್, ಮೈನುದ್ದೀನ್ ಮುಲ್ಲಾ, ಮುರ್ಜಾಜಸಾಬ ಅತ್ತಾರ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಯುವಕರು ಪಾಲ್ಗೊಂಡಿದ್ದರು.

More news from ಕರ್ನಾಟಕ and nearby areas
  • ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿದ ಸಚಿವ ವಿಜಯಾನಂದ ಕಾಶಪ್ಪನವರ ಹೊಲಿಗೆ ಯಂತ್ರ ವಿತರಿಸಿದ ಸಚಿವ ವಿಜಯಾನಂದ ಕಾಶಪ್ಪನವರ ಗ್ರಾಮೀಣ ಕೈಗಾರಿಕೆ ಜಿಲ್ಲಾ ಪಂಚಾಯತ್ ಬಾಗಲಕೋಟೆ ಕಚೇರಿಯಿಂದ ಕೊಡ ಮಾಡುವ 2025 26ನೇ ಸಾಲಿನ ಹೊಲಿಗೆ ಯಂತ್ರಗಳನ್ನು ಹುನಗುಂದ ಮತಕ್ಷೇತ್ರದ ಫಲಾನುಭವಿಗಳಿಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ವಿಜಯಾನಂದ ಕಾಶಪ್ಪನವರ ವಿತರಣೆ ಮಾಡಿದರು. ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನ ವಿತರಣೆ ಮಾಡಿ ಮಾತನಾಡಿದ ಸಚಿವ ವಿಜಯಾನಂದ ಕಾಶಪ್ಪನವರ ಸ್ವಂತ ಉದ್ಯೋಗದ ಮೂಲಕ ಮಹಿಳೆಯರು ಸ್ವಾಲಂಬನೆ ಬದುಕು ಸಾಗಿಸಲು ಅನುಕೂಲವಾಗಲೆಂದು ನಮ್ಮ ಸರ್ಕಾರ ಈ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡುತ್ತಿದೆ ಎಂದರು ಈ ಸಂದರ್ಭದಲ್ಲಿ ಹುನಗುಂದ ಮತಕ್ಷೇತ್ರದ ಫಲಾನುಭವಿಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಸಾರ್ವಜನಿಕರು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
    4
    ಫಲಾನುಭವಿಗಳಿಗೆ  ಹೊಲಿಗೆ ಯಂತ್ರ ವಿತರಿಸಿದ ಸಚಿವ ವಿಜಯಾನಂದ ಕಾಶಪ್ಪನವರ
ಹೊಲಿಗೆ ಯಂತ್ರ ವಿತರಿಸಿದ ಸಚಿವ ವಿಜಯಾನಂದ ಕಾಶಪ್ಪನವರ
ಗ್ರಾಮೀಣ ಕೈಗಾರಿಕೆ ಜಿಲ್ಲಾ ಪಂಚಾಯತ್ ಬಾಗಲಕೋಟೆ ಕಚೇರಿಯಿಂದ ಕೊಡ ಮಾಡುವ 2025 26ನೇ ಸಾಲಿನ ಹೊಲಿಗೆ ಯಂತ್ರಗಳನ್ನು ಹುನಗುಂದ ಮತಕ್ಷೇತ್ರದ ಫಲಾನುಭವಿಗಳಿಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ವಿಜಯಾನಂದ ಕಾಶಪ್ಪನವರ ವಿತರಣೆ ಮಾಡಿದರು. 
ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನ ವಿತರಣೆ ಮಾಡಿ ಮಾತನಾಡಿದ ಸಚಿವ ವಿಜಯಾನಂದ ಕಾಶಪ್ಪನವರ  ಸ್ವಂತ  ಉದ್ಯೋಗದ ಮೂಲಕ ಮಹಿಳೆಯರು ಸ್ವಾಲಂಬನೆ ಬದುಕು ಸಾಗಿಸಲು  ಅನುಕೂಲವಾಗಲೆಂದು ನಮ್ಮ ಸರ್ಕಾರ ಈ  ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡುತ್ತಿದೆ ಎಂದರು
ಈ ಸಂದರ್ಭದಲ್ಲಿ ಹುನಗುಂದ ಮತಕ್ಷೇತ್ರದ ಫಲಾನುಭವಿಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಸಾರ್ವಜನಿಕರು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    27 min ago
  • ಇಳಕಲ್ಲ ಪೊಲೀಸ್ ಠಾಣೆಗೆ ಬೆಳಗಾವಿ ಉತ್ತರ ವಲಯ ವಿಭಾಗದ ಐಜಿಪಿ ಸಂದೀಪ್ ಪಾಟೀಲ್ ಭೇಟಿ ಇಳಕಲ್ಲ : ಇಲ್ಲಿನ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳಿಗೆ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ್ ಪಾಟೀಲ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಠಾಣೆಗೆ ಆಗಮಿಸಿದ ಐಜಿಪಿ ಅವರನ್ನು ಗ್ರಾಮೀಣ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಸತ್ತಿಗೌಡರ ಗೌರವ ಸಲ್ಲಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಡಿವೈಎಸ್‌ಪಿ ಸಂತೋಷ ಬನ್ನಟ್ಟಿ, ಸಿಪಿಐ ಸಂತೋಷ ಅಜೂರ, ಪಿಎಸ್‌ಐ ಮಂಜುನಾಥ ಪಾಟೀಲ, ಗ್ರಾಮೀಣ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಎಸ್.ಆರ್. ನಾಯಕ ಹಾಗೂ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.
    1
    ಇಳಕಲ್ಲ ಪೊಲೀಸ್ ಠಾಣೆಗೆ ಬೆಳಗಾವಿ ಉತ್ತರ ವಲಯ ವಿಭಾಗದ ಐಜಿಪಿ ಸಂದೀಪ್ ಪಾಟೀಲ್ ಭೇಟಿ
ಇಳಕಲ್ಲ : ಇಲ್ಲಿನ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳಿಗೆ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ್ ಪಾಟೀಲ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಠಾಣೆಗೆ ಆಗಮಿಸಿದ ಐಜಿಪಿ ಅವರನ್ನು ಗ್ರಾಮೀಣ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಸತ್ತಿಗೌಡರ ಗೌರವ ಸಲ್ಲಿಸಿ ಸ್ವಾಗತಿಸಿದರು.   ಈ ಸಂದರ್ಭದಲ್ಲಿ ಡಿವೈಎಸ್‌ಪಿ ಸಂತೋಷ ಬನ್ನಟ್ಟಿ, ಸಿಪಿಐ ಸಂತೋಷ ಅಜೂರ, ಪಿಎಸ್‌ಐ ಮಂಜುನಾಥ ಪಾಟೀಲ, ಗ್ರಾಮೀಣ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಎಸ್.ಆರ್. ನಾಯಕ ಹಾಗೂ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    2 hrs ago
  • Four leopard cubs were found in the sugarcane garden of farmer Nagesh of Neralur village in Channapattana taluk on Wednesday morning. The leopards were found while the workers were harvesting sugarcane. #leopardcubs #leopard #channapattana #ramangaradistrict #bangaloresouthdistrict
    1
    Four leopard cubs were found in the sugarcane garden of farmer Nagesh of Neralur village in Channapattana taluk on Wednesday morning. The leopards were found while the workers were harvesting sugarcane.

#leopardcubs 
#leopard 
#channapattana 
#ramangaradistrict 
#bangaloresouthdistrict
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    6 hrs ago
  • ಕಾಂಗ್ರೆಸ್ ಸರ್ಕಾರ ಓಲೆಕ ಪರಿಣಾಮ ಭಾರತದ ಧ್ವಜ ಹಿಡಿಯದ ಮತಾಂಧರು ಈದ್ ಮಿಲಾದ್ ನಲ್ಲಿ ಪ್ರದೇಶಿಸಿದ್ದು ಪ್ಯಾಲೆಸ್ಟಿನ ಧ್ವಜ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಮತಾಂದರರು ಅಟ್ಟಹಾಸ ಮಿತಿ ಮೀರುತ್ತದೆ ಅಂಕೋಲಾದಲ್ಲಿ ಈದ್ ಮೆರವಣಿಗೆಯ ವೇಳೆ ಭಾರತ ಧ್ವಜವನ್ನು ಹಿಡಿಯಲು ಮನಸಿಲ್ಲದವರು ಪ್ಯಾಲೈ ಸ್ಪಿನ ದ್ವಜವನ್ನು ಪ್ರದರ್ಶಿಸಿರುವುದು ಇವರಲ್ಲಿರುವ ದೇಶ ಪ್ರೇಮದ ಕೊರತೆಯನ್ನು ಎದ್ದು ಕಾಣುವಂತೆ ಮಾಡಿದೆ
    1
    ಕಾಂಗ್ರೆಸ್ ಸರ್ಕಾರ ಓಲೆಕ ಪರಿಣಾಮ ಭಾರತದ ಧ್ವಜ ಹಿಡಿಯದ ಮತಾಂಧರು ಈದ್ ಮಿಲಾದ್ ನಲ್ಲಿ ಪ್ರದೇಶಿಸಿದ್ದು  ಪ್ಯಾಲೆಸ್ಟಿನ ಧ್ವಜ 
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಮತಾಂದರರು  ಅಟ್ಟಹಾಸ ಮಿತಿ ಮೀರುತ್ತದೆ  ಅಂಕೋಲಾದಲ್ಲಿ ಈದ್ ಮೆರವಣಿಗೆಯ ವೇಳೆ ಭಾರತ ಧ್ವಜವನ್ನು ಹಿಡಿಯಲು  ಮನಸಿಲ್ಲದವರು ಪ್ಯಾಲೈ ಸ್ಪಿನ ದ್ವಜವನ್ನು ಪ್ರದರ್ಶಿಸಿರುವುದು  ಇವರಲ್ಲಿರುವ ದೇಶ ಪ್ರೇಮದ ಕೊರತೆಯನ್ನು ಎದ್ದು ಕಾಣುವಂತೆ ಮಾಡಿದೆ
    user_Sharanugouda Patil
    Sharanugouda Patil
    Muddebihal, Vijayapura•
    9 hrs ago
  • ವೃತ್ತಿಯಲ್ಲಿ ಪರಿಣತಿ ಸಾಧಿಸಿದರೆ ಅವಕಾಶಗಳಿಗೆ ಕೊರತೆಯಿಲ್ಲ: ಶ್ರೀಶೈಲ ಬಿರಾದಾರ
    1
    ವೃತ್ತಿಯಲ್ಲಿ ಪರಿಣತಿ ಸಾಧಿಸಿದರೆ ಅವಕಾಶಗಳಿಗೆ ಕೊರತೆಯಿಲ್ಲ: ಶ್ರೀಶೈಲ ಬಿರಾದಾರ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 min ago
  • ತುಮಕೂರು ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು
    1
    ತುಮಕೂರು ಈದ್ ಮಿಲಾದ್ ಹಬ್ಬದ
 ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ 
ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    8 hrs ago
  • (ಭೀಮ ಹೆಜ್ಜೆ ನ್ಯೂಸ) ಮೂಗಳೊಳ್ಳಿ ಗ್ರಾ.ಪಂ ನಿವೇಶನ ಹಂಚಿಕೆ ಮಹಾ ಹಗರಣ - ಭಾಗ 2 ಮೂಗಳೊಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದ ಮುಳುಗಡೆ ಸಂತ್ರಸ್ತರ ನಿವೇಶನ ಹಂಚಿಕೆ ಅಕ್ರಮದ ಕರಾಳ ಮುಖ ಈಗ ಬಯಲಾಗಿದೆ. ಮಾಜಿ ಪಿಡಿಒ ಅರ್ಚನಾ ಕುಲಕರ್ಣಿ ಅವರು ಎಸಗಿರುವ ಬೃಹತ್ ಅಕ್ರಮವನ್ನು ಪ್ರಸ್ತುತ ಪಿಡಿಒ ನಡಾಫ್ ಅವರೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ! ಸಂತ್ರಸ್ತರಿಗೆ ತಲುಪಬೇಕಿದ್ದ ಸೈಟುಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಅವರ ನಿಕಟ ಸಂಬಂಧಿಕರ ಹೆಸರಿಗೆ ಅಕ್ರಮವಾಗಿ ಹಂಚಿಕೆ ಮಾಡಿರುವುದು ಈಗ ಸಾಬೀತಾಗಿದೆ. ಈ ಕುರಿತು ಸಂಪೂರ್ಣ ವರದಿ ನೋಡಿ. ವಿಷಯದ ಪ್ರಮುಖ ಮುಖ್ಯಾಂಶಗಳು: ಮಾಜಿ ಪಿಡಿಒ ಅರ್ಚನಾ ಕುಲಕರ್ಣಿ ಅವರಿಂದ ನಿವೇಶನ ಹಂಚಿಕೆಯಲ್ಲಿ ಅಕ್ರಮ. ಪ್ರಸ್ತುತ ಪಿಡಿಒ ನಡಾಫ್ ಅವರಿಂದ ಅಧಿಕೃತವಾಗಿ ಸತ್ಯ ಒಪ್ಪಿಗೆ. ಅಧ್ಯಕ್ಷರು, ಸದಸ್ಯರು ಹಾಗೂ ಸಂಬಂಧಿಕರ ಹೆಸರಿನಲ್ಲಿದೆ ನಿವೇಶನಗಳು! ಅರ್ಹ ಮುಳುಗಡೆ ಸಂತ್ರಸ್ತರಿಗೆ ಸಿಗದ ನ್ಯಾಯ - ಸಾರ್ವಜನಿಕರ ಆಕ್ರೋಶ. ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ: ಈ ಭ್ರಷ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕೇ? ನಿಮ್ಮ ಅನಿಸಿಕೆಯನ್ನು ತಿಳಿಸಿ. Mugalolli Gram Panchayat scam, Mugalolli site scam part 2, PDO Archana Kulkarni scam, PDO Nadaf exposure, Mulugade santrastara niveshana, Gram panchayat corruption Karnataka, Kannada investigative news, YouTube news script Kannada “ಭೀಮ ಹೆಜ್ಜೆ ನ್ಯೂಸ್” ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟವಾಗುವ ಎಲ್ಲಾ ವಿಷಯಗಳು ಕೇವಲ ಸಾರ್ವಜನಿಕ ಹಿತಾಸಕ್ತಿ, ಮಾಹಿತಿ, ಶಿಕ್ಷಣ ಮತ್ತು ಸುದ್ದಿವಿವರಣೆ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲ್ಪಟ್ಟಿವೆ. ಈ ಚಾನೆಲ್‌ನಲ್ಲಿ ಪ್ರಕಟವಾಗುವ ವಿಷಯಗಳು YouTube Community Guidelines, YouTube Terms of Service ಮತ್ತು ಅನ್ವಯಿಸುವ ಭಾರತೀಯ ಕಾನೂನುಗಳು, ವಿಶೇಷವಾಗಿ ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 (IT Act), ಕಾಪಿರೈಟ್ ಕಾಯ್ದೆ, 1957 ಮತ್ತು ಮಾನಹಾನಿ ಸಂಬಂಧಿತ ಕಾನೂನುಗಳಿಗೆ ಅನುಗುಣವಾಗಿರಲು ಪ್ರಯತ್ನಿಸಲಾಗುತ್ತದೆ. ಈ ಚಾನೆಲ್‌ನಲ್ಲಿ ನೀಡಲಾಗುವ ಎಲ್ಲಾ ಸುದ್ದಿಗಳು, ವರದಿಗಳು ಮತ್ತು ಮಾಹಿತಿಗಳು ಸಾರ್ವಜನಿಕವಾಗಿ ಲಭ್ಯವಿರುವ ಮುಲಗಳು, ಅಧಿಕೃತ ಪ್ರಕಟಣೆಗಳು, ತೃತೀಯ ಪಕ್ಷದ ವಿಷಯಗಳು ಮತ್ತು/ಅಥವಾ ಸ್ವತಂತ್ರ ವರದಿ ಸಂಗ್ರಹದ ಆಧಾರದ ಮೇಲೆ ನೀಡಲ್ಪಟ್ಟಿವೆ. ಮಾಹಿತಿಯ ನಿಖರತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸಲು ಪ್ರಯತ್ನಿಸಲಾಗುತ್ತದೆಯಾದರೂ, “ಭೀಮ ಹೆಜ್ಜೆ ನ್ಯೂಸ್” ಯಾವುದೇ ರೀತಿಯ ಖಾತರಿಯನ್ನು ನೀಡುವುದಿಲ್ಲ. ಈ ಚಾನೆಲ್‌ನಲ್ಲಿರುವ ಯಾವುದೇ ವಿಷಯವನ್ನು ಅವಲಂಬಿಸಿ ಕೈಗೊಳ್ಳುವ ಕ್ರಮಗಳಿಗೆ, ಪ್ರೇಕ್ಷಕರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ಈ ಚಾನೆಲ್, ಅದರ ಮಾಲೀಕರು, ನಿರ್ವಹಕರು, ಸಿಬ್ಬಂದಿ ಅಥವಾ ಸಂಬಂಧಿತ ವ್ಯಕ್ತಿಗಳು ಯಾವುದೇ ನೇರ, ಪರೋಕ್ಷ, ಅನಿವಾರ್ಯ, ವಿಶೇಷ ಅಥವಾ ಪರಿಣಾಮಕಾರಿ ಹಾನಿಗಳಿಗೆ ಕಾನೂನುಬದ್ಧವಾಗಿ ಜವಾಬ್ದಾರರಾಗುವುದಿಲ್ಲ. ಈ ಚಾನೆಲ್‌ನಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳು ವರದಿಗಾರರು, ನಿರೂಪಕರು ಅಥವಾ ತೃತೀಯ ಪಕ್ಷದ ಮೂಲಗಳ ವೈಯಕ್ತಿಕ ಅಭಿಪ್ರಾಯಗಳಾಗಿರಬಹುದು; ಅವು “ಭೀಮ ಹೆಜ್ಜೆ ನ್ಯೂಸ್” ಸಂಸ್ಥೆಯ ಅಧಿಕೃತ ನಿಲುವಾಗಿರಬೇಕೆಂದು ಅನಿವಾರ್ಯವಿಲ್ಲ. ಈ ಚಾನೆಲ್ ಯಾವುದೇ ವ್ಯಕ್ತಿ, ಸಂಸ್ಥೆ, ಸಮುದಾಯ ಅಥವಾ ಸಂಘಟನೆಯನ್ನು ಮಾನಹಾನಿಗೊಳಿಸುವ ಅಥವಾ ಹಾನಿಗೊಳಿಸುವ ಉದ್ದೇಶ ಹೊಂದಿಲ್ಲ. ಯಾವುದೇ ವಿಷಯದಿಂದ ಉಂಟಾಗುವ ಅನಾಹುತಗಳು ಅಥವಾ ಅಸಮಾಧಾನಗಳು ಯಾದೃಚ್ಛಿಕವಾಗಿದ್ದು, ಉದ್ದೇಶಪೂರ್ವಕವಾಗಿರುವುದಿಲ್ಲ. ಈ ಚಾನೆಲ್‌ನಲ್ಲಿ ಬಳಸಲಾಗುವ ಎಲ್ಲಾ ತೃತೀಯ ಪಕ್ಷದ ವಿಷಯಗಳು (ಚಿತ್ರಗಳು, ವೀಡಿಯೊಗಳು, ಧ್ವನಿ, ಗ್ರಾಫಿಕ್ಸ್ ಇತ್ಯಾದಿ) ಭಾರತೀಯ ಕಾಪಿರೈಟ್ ಕಾಯ್ದೆ, 1957 ಮತ್ತು “Fair Dealing / Fair Use” ತತ್ವಗಳ ಅಡಿಯಲ್ಲಿ ಸುದ್ದಿವಿವರಣೆ, ವಿಮರ್ಶೆ, ಟಿಪ್ಪಣಿ ಮತ್ತು ಶಿಕ್ಷಣ ಉದ್ದೇಶಗಳಿಗೆ ಮಾತ್ರ ಬಳಸಲ್ಪಟ್ಟಿವೆ. ಯಾವುದೇ ಕಾಪಿರೈಟ್ ಉಲ್ಲಂಘನೆ ಉದ್ದೇಶವಿಲ್ಲ. YouTube ಕಾಪಿರೈಟ್ ಪಾಲಿಸಿ ಮತ್ತು Digital Millennium Copyright Act (DMCA) ಅನುಸಾರ, ಯಾವುದೇ ಕಾಪಿರೈಟ್ ಅಥವಾ ವಿಷಯದ ಹಕ್ಕುಗಳ ಕುರಿತು ದೂರುಗಳಿದ್ದರೆ, ದಯವಿಟ್ಟು ನಮಗೆ ಅಧಿಕೃತವಾಗಿ ತಿಳಿಸಬೇಕು. ಪರಿಶೀಲನೆಯ ನಂತರ ಅಗತ್ಯವಿದ್ದರೆ ವಿಷಯವನ್ನು ತಕ್ಷಣ ತೆಗೆದುಹಾಕಲಾಗುತ್ತದೆ. ಈ ಚಾನೆಲ್‌ನಲ್ಲಿರುವ ವಿಷಯಗಳು ಯಾವುದೇ ಕಾನೂನು, ವೈದ್ಯಕೀಯ, ಹಣಕಾಸು ಅಥವಾ ವೃತ್ತಿಪರ ಸಲಹೆಗಳಾಗಿ ಪರಿಗಣಿಸಲಾಗುವುದಿಲ್ಲ. ಈ ಚಾನೆಲ್ ಅನ್ನು ಬಳಸುವುದರಿಂದ, ನೀವು ಮೇಲ್ಕಂಡ ಎಲ್ಲಾ ನಿಯಮಗಳು, ಷರತ್ತುಗಳು ಮತ್ತು ಅಸ್ವೀಕಾರ ಸೂಚನೆಗಳನ್ನು ಸಂಪೂರ್ಣವಾಗಿ ಒಪ್ಪುತ್ತೀರಿ. *ಭೀಮ ಹೆಜ್ಜೆ ನ್ಯೂಸ್*
    1
    (ಭೀಮ ಹೆಜ್ಜೆ ನ್ಯೂಸ)  ಮೂಗಳೊಳ್ಳಿ ಗ್ರಾ.ಪಂ ನಿವೇಶನ ಹಂಚಿಕೆ ಮಹಾ ಹಗರಣ - ಭಾಗ 2
ಮೂಗಳೊಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದ ಮುಳುಗಡೆ ಸಂತ್ರಸ್ತರ ನಿವೇಶನ ಹಂಚಿಕೆ ಅಕ್ರಮದ ಕರಾಳ ಮುಖ ಈಗ ಬಯಲಾಗಿದೆ. ಮಾಜಿ ಪಿಡಿಒ ಅರ್ಚನಾ ಕುಲಕರ್ಣಿ ಅವರು ಎಸಗಿರುವ ಬೃಹತ್ ಅಕ್ರಮವನ್ನು ಪ್ರಸ್ತುತ ಪಿಡಿಒ ನಡಾಫ್ ಅವರೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ!
ಸಂತ್ರಸ್ತರಿಗೆ ತಲುಪಬೇಕಿದ್ದ ಸೈಟುಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಅವರ ನಿಕಟ ಸಂಬಂಧಿಕರ ಹೆಸರಿಗೆ ಅಕ್ರಮವಾಗಿ ಹಂಚಿಕೆ ಮಾಡಿರುವುದು ಈಗ ಸಾಬೀತಾಗಿದೆ. ಈ ಕುರಿತು ಸಂಪೂರ್ಣ ವರದಿ ನೋಡಿ.
ವಿಷಯದ ಪ್ರಮುಖ ಮುಖ್ಯಾಂಶಗಳು:
ಮಾಜಿ ಪಿಡಿಒ ಅರ್ಚನಾ ಕುಲಕರ್ಣಿ ಅವರಿಂದ ನಿವೇಶನ ಹಂಚಿಕೆಯಲ್ಲಿ ಅಕ್ರಮ.
ಪ್ರಸ್ತುತ ಪಿಡಿಒ ನಡಾಫ್ ಅವರಿಂದ ಅಧಿಕೃತವಾಗಿ ಸತ್ಯ ಒಪ್ಪಿಗೆ.
ಅಧ್ಯಕ್ಷರು, ಸದಸ್ಯರು ಹಾಗೂ ಸಂಬಂಧಿಕರ ಹೆಸರಿನಲ್ಲಿದೆ ನಿವೇಶನಗಳು!
ಅರ್ಹ ಮುಳುಗಡೆ ಸಂತ್ರಸ್ತರಿಗೆ ಸಿಗದ ನ್ಯಾಯ - ಸಾರ್ವಜನಿಕರ ಆಕ್ರೋಶ.
ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ:
ಈ ಭ್ರಷ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕೇ? ನಿಮ್ಮ ಅನಿಸಿಕೆಯನ್ನು ತಿಳಿಸಿ.
Mugalolli Gram Panchayat scam, Mugalolli site scam part 2, PDO Archana Kulkarni scam, PDO Nadaf exposure, Mulugade santrastara niveshana, Gram panchayat corruption Karnataka, Kannada investigative news, YouTube news script Kannada
“ಭೀಮ ಹೆಜ್ಜೆ ನ್ಯೂಸ್” ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟವಾಗುವ ಎಲ್ಲಾ ವಿಷಯಗಳು ಕೇವಲ ಸಾರ್ವಜನಿಕ ಹಿತಾಸಕ್ತಿ, ಮಾಹಿತಿ, ಶಿಕ್ಷಣ ಮತ್ತು ಸುದ್ದಿವಿವರಣೆ ಉದ್ದೇಶಗಳಿಗಾಗಿ ಮಾತ್ರ ಉದ್ದೇಶಿಸಲ್ಪಟ್ಟಿವೆ. ಈ ಚಾನೆಲ್‌ನಲ್ಲಿ ಪ್ರಕಟವಾಗುವ ವಿಷಯಗಳು YouTube Community Guidelines, YouTube Terms of Service ಮತ್ತು ಅನ್ವಯಿಸುವ ಭಾರತೀಯ ಕಾನೂನುಗಳು, ವಿಶೇಷವಾಗಿ ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 (IT Act), ಕಾಪಿರೈಟ್ ಕಾಯ್ದೆ, 1957 ಮತ್ತು ಮಾನಹಾನಿ ಸಂಬಂಧಿತ ಕಾನೂನುಗಳಿಗೆ ಅನುಗುಣವಾಗಿರಲು ಪ್ರಯತ್ನಿಸಲಾಗುತ್ತದೆ.
ಈ ಚಾನೆಲ್‌ನಲ್ಲಿ ನೀಡಲಾಗುವ ಎಲ್ಲಾ ಸುದ್ದಿಗಳು, ವರದಿಗಳು ಮತ್ತು ಮಾಹಿತಿಗಳು ಸಾರ್ವಜನಿಕವಾಗಿ ಲಭ್ಯವಿರುವ ಮುಲಗಳು, ಅಧಿಕೃತ ಪ್ರಕಟಣೆಗಳು, ತೃತೀಯ ಪಕ್ಷದ ವಿಷಯಗಳು ಮತ್ತು/ಅಥವಾ ಸ್ವತಂತ್ರ ವರದಿ ಸಂಗ್ರಹದ ಆಧಾರದ ಮೇಲೆ ನೀಡಲ್ಪಟ್ಟಿವೆ. ಮಾಹಿತಿಯ ನಿಖರತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸಲು ಪ್ರಯತ್ನಿಸಲಾಗುತ್ತದೆಯಾದರೂ, “ಭೀಮ ಹೆಜ್ಜೆ ನ್ಯೂಸ್” ಯಾವುದೇ ರೀತಿಯ ಖಾತರಿಯನ್ನು ನೀಡುವುದಿಲ್ಲ.
ಈ ಚಾನೆಲ್‌ನಲ್ಲಿರುವ ಯಾವುದೇ ವಿಷಯವನ್ನು ಅವಲಂಬಿಸಿ ಕೈಗೊಳ್ಳುವ ಕ್ರಮಗಳಿಗೆ, ಪ್ರೇಕ್ಷಕರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ಈ ಚಾನೆಲ್, ಅದರ ಮಾಲೀಕರು, ನಿರ್ವಹಕರು, ಸಿಬ್ಬಂದಿ ಅಥವಾ ಸಂಬಂಧಿತ ವ್ಯಕ್ತಿಗಳು ಯಾವುದೇ ನೇರ, ಪರೋಕ್ಷ, ಅನಿವಾರ್ಯ, ವಿಶೇಷ ಅಥವಾ ಪರಿಣಾಮಕಾರಿ ಹಾನಿಗಳಿಗೆ ಕಾನೂನುಬದ್ಧವಾಗಿ ಜವಾಬ್ದಾರರಾಗುವುದಿಲ್ಲ.
ಈ ಚಾನೆಲ್‌ನಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳು ವರದಿಗಾರರು, ನಿರೂಪಕರು ಅಥವಾ ತೃತೀಯ ಪಕ್ಷದ ಮೂಲಗಳ ವೈಯಕ್ತಿಕ ಅಭಿಪ್ರಾಯಗಳಾಗಿರಬಹುದು; ಅವು “ಭೀಮ ಹೆಜ್ಜೆ ನ್ಯೂಸ್” ಸಂಸ್ಥೆಯ ಅಧಿಕೃತ ನಿಲುವಾಗಿರಬೇಕೆಂದು ಅನಿವಾರ್ಯವಿಲ್ಲ.
ಈ ಚಾನೆಲ್ ಯಾವುದೇ ವ್ಯಕ್ತಿ, ಸಂಸ್ಥೆ, ಸಮುದಾಯ ಅಥವಾ ಸಂಘಟನೆಯನ್ನು ಮಾನಹಾನಿಗೊಳಿಸುವ ಅಥವಾ ಹಾನಿಗೊಳಿಸುವ ಉದ್ದೇಶ ಹೊಂದಿಲ್ಲ. ಯಾವುದೇ ವಿಷಯದಿಂದ ಉಂಟಾಗುವ ಅನಾಹುತಗಳು ಅಥವಾ ಅಸಮಾಧಾನಗಳು ಯಾದೃಚ್ಛಿಕವಾಗಿದ್ದು, ಉದ್ದೇಶಪೂರ್ವಕವಾಗಿರುವುದಿಲ್ಲ.
ಈ ಚಾನೆಲ್‌ನಲ್ಲಿ ಬಳಸಲಾಗುವ ಎಲ್ಲಾ ತೃತೀಯ ಪಕ್ಷದ ವಿಷಯಗಳು (ಚಿತ್ರಗಳು, ವೀಡಿಯೊಗಳು, ಧ್ವನಿ, ಗ್ರಾಫಿಕ್ಸ್ ಇತ್ಯಾದಿ) ಭಾರತೀಯ ಕಾಪಿರೈಟ್ ಕಾಯ್ದೆ, 1957 ಮತ್ತು “Fair Dealing / Fair Use” ತತ್ವಗಳ ಅಡಿಯಲ್ಲಿ ಸುದ್ದಿವಿವರಣೆ, ವಿಮರ್ಶೆ, ಟಿಪ್ಪಣಿ ಮತ್ತು ಶಿಕ್ಷಣ ಉದ್ದೇಶಗಳಿಗೆ ಮಾತ್ರ ಬಳಸಲ್ಪಟ್ಟಿವೆ. ಯಾವುದೇ ಕಾಪಿರೈಟ್ ಉಲ್ಲಂಘನೆ ಉದ್ದೇಶವಿಲ್ಲ.
YouTube ಕಾಪಿರೈಟ್ ಪಾಲಿಸಿ ಮತ್ತು Digital Millennium Copyright Act (DMCA) ಅನುಸಾರ, ಯಾವುದೇ ಕಾಪಿರೈಟ್ ಅಥವಾ ವಿಷಯದ ಹಕ್ಕುಗಳ ಕುರಿತು ದೂರುಗಳಿದ್ದರೆ, ದಯವಿಟ್ಟು ನಮಗೆ ಅಧಿಕೃತವಾಗಿ ತಿಳಿಸಬೇಕು. ಪರಿಶೀಲನೆಯ ನಂತರ ಅಗತ್ಯವಿದ್ದರೆ ವಿಷಯವನ್ನು ತಕ್ಷಣ ತೆಗೆದುಹಾಕಲಾಗುತ್ತದೆ.
ಈ ಚಾನೆಲ್‌ನಲ್ಲಿರುವ ವಿಷಯಗಳು ಯಾವುದೇ ಕಾನೂನು, ವೈದ್ಯಕೀಯ, ಹಣಕಾಸು ಅಥವಾ ವೃತ್ತಿಪರ ಸಲಹೆಗಳಾಗಿ ಪರಿಗಣಿಸಲಾಗುವುದಿಲ್ಲ.
ಈ ಚಾನೆಲ್ ಅನ್ನು ಬಳಸುವುದರಿಂದ, ನೀವು ಮೇಲ್ಕಂಡ ಎಲ್ಲಾ ನಿಯಮಗಳು, ಷರತ್ತುಗಳು ಮತ್ತು ಅಸ್ವೀಕಾರ ಸೂಚನೆಗಳನ್ನು ಸಂಪೂರ್ಣವಾಗಿ ಒಪ್ಪುತ್ತೀರಿ.
*ಭೀಮ ಹೆಜ್ಜೆ ನ್ಯೂಸ್*
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    9 hrs ago
  • ಸರಕಾರಿ ಶಾಲೆಯ ನೂತನ ಮೂರು ಕೊಠಡಿಗಳನ್ನು ಉದ್ಘಾಟಿಸಿದ ಸಚಿವ ಕಾಶಪ್ಪನವರ ಇಳಕಲ್ : ಇಲ್ಲಿನ ಆದಿ ಬಸವನಗರದ ಸರಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೩-೨೪ ನೇ ಸಾಲಿನ ಮುಖ್ಯಮಂತ್ರಿಗಳ ಐದು ಕೋಟಿ ವಿಶೇಷ ಅನುದಾನದ ಅಡಿ ನೂತನ ಮೂರು ಕೊಠಡಿಗಳ ನಿರ್ಮಾಣ ಹಾಗೂ ರಾಜ್ಯವಲಯ ಮುಂದುವರೆದ ಅನುದಾನ ಅಡಿ ನೂತನ ಒಂದು ಕೊಠಡಿ ಉದ್ಘಾಟನೆಯನ್ನು ಸಣ್ಣ ಕೈಗಾರಿಕಾ, ಸಾರ್ವಜನಿಕ ಉದ್ಯಮಗಳ ಸಚಿವ ವಿಜಯಾನಂದ ಕಾಶಪ್ಪನವರ ಗುರುವಾರ ನೆರವೇರಿಸಿದರು. ಈ ಸಮಯದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಎಸ್.ಡಿ.ಎಂ,ಸಿ. ಅಧ್ಯಕ್ಷ ಸಿದ್ದಪ್ಪ ನರಗುಂದ, ನಗರಸಭೆ ಆಯುಕ್ತ ಶ್ರೀನಿವಾಸ ಜಾಧವ ಮತ್ತು ನಗರಸಭೆ ಸದಸ್ಯರು ಮತ್ತು ಪಕ್ಷದ ಮುಖಂಡರು ಇದ್ದರು.
    2
    ಸರಕಾರಿ ಶಾಲೆಯ ನೂತನ ಮೂರು ಕೊಠಡಿಗಳನ್ನು ಉದ್ಘಾಟಿಸಿದ ಸಚಿವ ಕಾಶಪ್ಪನವರ
ಇಳಕಲ್ : ಇಲ್ಲಿನ ಆದಿ ಬಸವನಗರದ ಸರಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೩-೨೪ ನೇ ಸಾಲಿನ ಮುಖ್ಯಮಂತ್ರಿಗಳ ಐದು ಕೋಟಿ ವಿಶೇಷ ಅನುದಾನದ ಅಡಿ ನೂತನ ಮೂರು ಕೊಠಡಿಗಳ ನಿರ್ಮಾಣ ಹಾಗೂ ರಾಜ್ಯವಲಯ ಮುಂದುವರೆದ ಅನುದಾನ ಅಡಿ ನೂತನ ಒಂದು ಕೊಠಡಿ ಉದ್ಘಾಟನೆಯನ್ನು ಸಣ್ಣ ಕೈಗಾರಿಕಾ, ಸಾರ್ವಜನಿಕ ಉದ್ಯಮಗಳ ಸಚಿವ ವಿಜಯಾನಂದ ಕಾಶಪ್ಪನವರ ಗುರುವಾರ ನೆರವೇರಿಸಿದರು. ಈ ಸಮಯದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಎಸ್.ಡಿ.ಎಂ,ಸಿ. ಅಧ್ಯಕ್ಷ ಸಿದ್ದಪ್ಪ ನರಗುಂದ, ನಗರಸಭೆ ಆಯುಕ್ತ ಶ್ರೀನಿವಾಸ ಜಾಧವ ಮತ್ತು ನಗರಸಭೆ ಸದಸ್ಯರು ಮತ್ತು ಪಕ್ಷದ ಮುಖಂಡರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.