logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

8 hrs ago
user_SRI RABINDRANATH TAGORE HIGH SCHOOL BIJAPUR
SRI RABINDRANATH TAGORE HIGH SCHOOL BIJAPUR
School Vijayapura, Karnataka•
8 hrs ago

More news from Karnataka and nearby areas
  • Post by SRI RABINDRANATH TAGORE HIGH SCHOOL BIJAPUR
    1
    Post by SRI RABINDRANATH TAGORE HIGH SCHOOL BIJAPUR
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School Vijayapura, Karnataka•
    8 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    2 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Reporter Hubballi Urban, Dharwad•
    9 hrs ago
  • ವಕೀಲರ ದಿನಾಚರಣೆ ಭಾಲ್ಕಿ ನ್ಯಾಯಾಲಯದಲ್ಲಿ ನಡೆಯಿತು, ಕರ್ನಾಟಕ ರಾಜ್ಯದ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಭಾಲ್ಕಿ ವಕೀಲರ ಸಂಘದ ವತಿಯಿಂದ, ದಿನಾಂಕ 4.12.2025 ರಂದು ನ್ಯಾಯಾಲದ ಸಭಾಂಗಣದಲ್ಲಿ, ಎಲ್ಲಾ ವಕೀಲರು ಸೇರಿಕೊಂಡು ಗೌರವದಿಂದ ವಕೀಲರ ದಿನಾಚರಣೆ ಆಚರಿಸಿದರು, ವಕೀಲರ ದಿನಾಚರಣೆ ಕಾರ್ಯಕ್ರಮದ ಉದ್ಘಾಟಕರಾಗಿ ಗೌರವಾನ್ವಿತ ಶ್ರೀ ರಾಘವೇಂದ್ರ ವೈಜನಾಥ ಹಿರಿಯ ಶ್ರೇಣಿ ನ್ಯಾಯಾಧೀಶರು ಭಾಲ್ಕಿಯವರು ಉದ್ಘಾಟಿಸಿ ಉದ್ಘಾಟನೆ ಭಾಷಣೆ ಮಾಡಿದರು, ಕಾರ್ಯಕ್ರಮ ಅಧ್ಯಕ್ಷತೆ ಶ್ರೀ ಸಂಗಮೇಶ ಎಂ ಗಾಮಾ ವಕೀಲರು, ವಕೀಲ ಸಂಘದ ತಾಲೂಕ ಅಧ್ಯಕ್ಷರು ಭಾಲ್ಕಿ ಅಧ್ಯಕ್ಷತೆಯ ವಹಿಸಿದರು, ಮುಖ್ಯ ಅತಿಥಿಗಳಾದ ಗೌರವಾನ್ವಿತ ದೇಶಭೂಷಣ್ ಕೌಜಲಗಿ ಕಿರಿಯ ಶ್ರೇಣಿ ನ್ಯಾಯಾಧೀಶರು ಭಾಲ್ಕಿಯವರು ವಹಿಸಿದ್ದರು, ಕಾರ್ಯಕ್ರಮಕ್ಕೆ ಅತಿಥಿಗಳಾದ ಸಂಘದ ಉಪಾಧ್ಯಕ್ಷರಾದ ಮಹೇಶ ಪರಶಣೆ. ಸಂಘದ ಕಾರ್ಯದರ್ಶಿಗಳಾದ ಶಿವಕುಮಾರ್ ಕೆ ಕೆ. ಜಂಟಿ ಕಾರ್ಯದರ್ಶಿಗಳಾದ ಯುವರಾಜ್. ಸಂಘದ ಖಜಾಂಚಿ ಗಳಾದ ಶ್ರೀಮತಿ ಧನಲಕ್ಷ್ಮಿ ಬಳತೆ, ಸಂಘದ ಗ್ರಂಥಪಾಲಿಕಿ ಯರಾದ ಶ್ರೀಮತಿ ಅನಿತಾ ಮೂಲಗೆ, ಹಾಗೂ ಎಲ್ಲಾ ವಕೀಲರು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇದ್ದರು, ಹಿರಿಯ ವಕೀಲರಾದ ಶ್ರೀಕಾಂತ್ ಬೋರಾಳೆ ಯವರು ತನ್ನ ಹಿತನುಡಿಗಳನ್ನು ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ವಕೀಲರ ಬೇಡಿಕೆಗಳು, ಮತ್ತು ನಾವು ಸಾರ್ವಜನಿಕರಿಗೆ ರಕ್ಷಣೆ ಮಾಡುತ್ತೇವೆ ವಕೀಲರಾಗಿ, ನಮಗೆ ಯಾರು ರಕ್ಷಣೆ ಮಾಡುತ್ತಾರೆ ಎಂದು ಅವರಲ್ಲಿ ಪ್ರಶ್ನೆ ಕಾಡತೊಡಗಿದೆ ಎಂದರು ನಾವು ವಕೀಲರು ಅಂದಮೇಲೆ ಎಲ್ಲರೂ ಒಂದಾಗಿರಬೇಕು ಎಂದು ಸಹ ವಿಸ್ತಾರವಾಗಿ ತನ್ನ ಹಿತನುಡಿಗಳನ್ನು ನುಡಿದರು, ಕಾರ್ಯಕ್ರಮಕ್ಕೆ ಸ್ವಾಗತ ಗೀತೆ ದಯಾನಂದ್ ವಿ ಶರ್ಮ ವಕೀಲರು ನಡೆಸಿಕೊಟ್ಟರು, ಸ್ವಾಗತ ಭಾಷಣ ವಕೀಲ ಸಂಘದ ತಾಲೂಕ ಅಧ್ಯಕ್ಷರಾದ ಸಂಗಮೇಶ್ ಗಾಮಾಯವರು ನಡೆಸಿಕೊಟ್ಟರು, ವಕೀಲರ ದಿನಾಚರಣೆ ಕಾರ್ಯಕ್ರಮಕೆ ಅಚ್ಚುಕಟ್ಟಾಗಿ ನಿರೂಪಣೆ ಮಾಡಿರುವ ವಕೀಲರಾದ ಶ್ರೀಕಾಂತ ಬೋರಾಳೆ ಅವರು ಮಾಡಿದರು, ಕಾರ್ಯಕ್ರಮಕ್ಕೆ ಬಂದವರಿಗೆ ಹಾಗೂ ಉಪಸ್ಥಿತಿ ಇದ್ದವರಿಗೆ ದಯಾನಂದ್ ಪವಾರ್ ವಕೀಲರು ವಂದನಾರ್ಪಣೆ ಮಾಡಿದರು, ವರದಿ ಸತೀಶ್ ಕುಮಾರ್ ಕಲಾ ಬೀದರ್
    1
    ವಕೀಲರ ದಿನಾಚರಣೆ ಭಾಲ್ಕಿ ನ್ಯಾಯಾಲಯದಲ್ಲಿ ನಡೆಯಿತು,
ಕರ್ನಾಟಕ ರಾಜ್ಯದ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಭಾಲ್ಕಿ ವಕೀಲರ ಸಂಘದ ವತಿಯಿಂದ,
ದಿನಾಂಕ 4.12.2025 ರಂದು ನ್ಯಾಯಾಲದ ಸಭಾಂಗಣದಲ್ಲಿ,
ಎಲ್ಲಾ ವಕೀಲರು ಸೇರಿಕೊಂಡು ಗೌರವದಿಂದ ವಕೀಲರ ದಿನಾಚರಣೆ ಆಚರಿಸಿದರು,
ವಕೀಲರ ದಿನಾಚರಣೆ ಕಾರ್ಯಕ್ರಮದ ಉದ್ಘಾಟಕರಾಗಿ ಗೌರವಾನ್ವಿತ ಶ್ರೀ ರಾಘವೇಂದ್ರ ವೈಜನಾಥ ಹಿರಿಯ ಶ್ರೇಣಿ ನ್ಯಾಯಾಧೀಶರು ಭಾಲ್ಕಿಯವರು ಉದ್ಘಾಟಿಸಿ ಉದ್ಘಾಟನೆ ಭಾಷಣೆ ಮಾಡಿದರು,
ಕಾರ್ಯಕ್ರಮ ಅಧ್ಯಕ್ಷತೆ 
ಶ್ರೀ ಸಂಗಮೇಶ ಎಂ ಗಾಮಾ ವಕೀಲರು, ವಕೀಲ ಸಂಘದ ತಾಲೂಕ ಅಧ್ಯಕ್ಷರು ಭಾಲ್ಕಿ ಅಧ್ಯಕ್ಷತೆಯ ವಹಿಸಿದರು,
ಮುಖ್ಯ ಅತಿಥಿಗಳಾದ ಗೌರವಾನ್ವಿತ ದೇಶಭೂಷಣ್ ಕೌಜಲಗಿ  ಕಿರಿಯ ಶ್ರೇಣಿ ನ್ಯಾಯಾಧೀಶರು ಭಾಲ್ಕಿಯವರು ವಹಿಸಿದ್ದರು,
ಕಾರ್ಯಕ್ರಮಕ್ಕೆ ಅತಿಥಿಗಳಾದ ಸಂಘದ ಉಪಾಧ್ಯಕ್ಷರಾದ ಮಹೇಶ ಪರಶಣೆ. ಸಂಘದ ಕಾರ್ಯದರ್ಶಿಗಳಾದ ಶಿವಕುಮಾರ್ ಕೆ ಕೆ.
ಜಂಟಿ ಕಾರ್ಯದರ್ಶಿಗಳಾದ ಯುವರಾಜ್.
ಸಂಘದ ಖಜಾಂಚಿ ಗಳಾದ ಶ್ರೀಮತಿ ಧನಲಕ್ಷ್ಮಿ ಬಳತೆ,
ಸಂಘದ ಗ್ರಂಥಪಾಲಿಕಿ ಯರಾದ  ಶ್ರೀಮತಿ ಅನಿತಾ ಮೂಲಗೆ,
ಹಾಗೂ ಎಲ್ಲಾ ವಕೀಲರು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇದ್ದರು,
ಹಿರಿಯ ವಕೀಲರಾದ ಶ್ರೀಕಾಂತ್ ಬೋರಾಳೆ ಯವರು ತನ್ನ ಹಿತನುಡಿಗಳನ್ನು ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ವಕೀಲರ ಬೇಡಿಕೆಗಳು, ಮತ್ತು ನಾವು ಸಾರ್ವಜನಿಕರಿಗೆ ರಕ್ಷಣೆ ಮಾಡುತ್ತೇವೆ ವಕೀಲರಾಗಿ, ನಮಗೆ ಯಾರು ರಕ್ಷಣೆ ಮಾಡುತ್ತಾರೆ ಎಂದು ಅವರಲ್ಲಿ ಪ್ರಶ್ನೆ ಕಾಡತೊಡಗಿದೆ ಎಂದರು ನಾವು ವಕೀಲರು ಅಂದಮೇಲೆ ಎಲ್ಲರೂ ಒಂದಾಗಿರಬೇಕು ಎಂದು  ಸಹ ವಿಸ್ತಾರವಾಗಿ ತನ್ನ ಹಿತನುಡಿಗಳನ್ನು ನುಡಿದರು,
ಕಾರ್ಯಕ್ರಮಕ್ಕೆ ಸ್ವಾಗತ ಗೀತೆ ದಯಾನಂದ್ ವಿ ಶರ್ಮ ವಕೀಲರು ನಡೆಸಿಕೊಟ್ಟರು,
ಸ್ವಾಗತ ಭಾಷಣ ವಕೀಲ ಸಂಘದ ತಾಲೂಕ ಅಧ್ಯಕ್ಷರಾದ ಸಂಗಮೇಶ್ ಗಾಮಾಯವರು  ನಡೆಸಿಕೊಟ್ಟರು,
ವಕೀಲರ ದಿನಾಚರಣೆ ಕಾರ್ಯಕ್ರಮಕೆ ಅಚ್ಚುಕಟ್ಟಾಗಿ ನಿರೂಪಣೆ ಮಾಡಿರುವ  ವಕೀಲರಾದ ಶ್ರೀಕಾಂತ ಬೋರಾಳೆ  ಅವರು ಮಾಡಿದರು,
ಕಾರ್ಯಕ್ರಮಕ್ಕೆ ಬಂದವರಿಗೆ ಹಾಗೂ ಉಪಸ್ಥಿತಿ ಇದ್ದವರಿಗೆ  ದಯಾನಂದ್ ಪವಾರ್ ವಕೀಲರು ವಂದನಾರ್ಪಣೆ ಮಾಡಿದರು,
ವರದಿ ಸತೀಶ್ ಕುಮಾರ್ ಕಲಾ ಬೀದರ್
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    Journalist Bhalki, Bidar•
    21 hrs ago
  • Post by Abraham
    2
    Post by Abraham
    user_Abraham
    Abraham
    Ballari, Karnataka•
    5 hrs ago
  • ಚಳ್ಳಕೆರೆ ನಗರದ ಸೋಮುಗುದ್ದು ರಸ್ತೆಯಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಆಹಾರ ಮೇಳದಲ್ಲಿ ಇಲ್ಲಿನ ವಿದ್ಯಾರ್ಥಿಗಳು ರುಚಿರುಚಿಯಾದ ತಿಂಡಿ ತಿನಿಸುಗಳನ್ನು ತಯಾರು ಮಾಡಿ ಮಾರಾಟ ಮಾಡಿದರು.
    1
    ಚಳ್ಳಕೆರೆ ನಗರದ ಸೋಮುಗುದ್ದು ರಸ್ತೆಯಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಆಹಾರ ಮೇಳದಲ್ಲಿ ಇಲ್ಲಿನ ವಿದ್ಯಾರ್ಥಿಗಳು ರುಚಿರುಚಿಯಾದ ತಿಂಡಿ ತಿನಿಸುಗಳನ್ನು ತಯಾರು ಮಾಡಿ ಮಾರಾಟ ಮಾಡಿದರು.
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator Chitradurga, Karnataka•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    4 hrs ago
  • Post by SRI RABINDRANATH TAGORE HIGH SCHOOL BIJAPUR
    1
    Post by SRI RABINDRANATH TAGORE HIGH SCHOOL BIJAPUR
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School Vijayapura, Karnataka•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.