logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

100 Crores of bank balance in the accounts of mysuru dist waqf committees says MDWAC Chairman Azeezulla Ajju 100 Crores of bank balance in the accounts of mysuru dist waqf committees says MDWAC Chairman Azeezulla Ajju

1 hr ago
user_Mudassir Ahmed
Mudassir Ahmed
Local News Reporter ಮೈಸೂರು, ಮೈಸೂರು, ಕರ್ನಾಟಕ•
1 hr ago

100 Crores of bank balance in the accounts of mysuru dist waqf committees says MDWAC Chairman Azeezulla Ajju 100 Crores of bank balance in the accounts of mysuru dist waqf committees says MDWAC Chairman Azeezulla Ajju

More news from ಕರ್ನಾಟಕ and nearby areas
  • All About,When any #Waqfland is made to desserted thereafter who will encroach *ಭಾರತ ನಲ್ಲಿ ವೈರಲ್*
    1
    All About,When any #Waqfland is made to desserted thereafter who will encroach 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
  • 100 Crores of bank balance in the accounts of mysuru dist waqf committees says MDWAC Chairman Azeezulla Ajju 100 Crores of bank balance in the accounts of mysuru dist waqf committees says MDWAC Chairman Azeezulla Ajju
    1
    100 Crores of bank balance in the accounts of mysuru dist waqf committees says MDWAC Chairman Azeezulla Ajju
100 Crores of bank balance in the accounts of mysuru dist waqf committees says MDWAC Chairman Azeezulla Ajju
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
  • ಕುಡಿದ ಮತ್ತಿನಲ್ಲಿ ಜಗಳ, ದಿಕ್ಕು ತಪ್ಪಿಸಲು ಹೋದ ದಂಪತಿಗೆ ಬುದ್ಧಿಹೇಳಿದ ಪೊಲೀಸರು! ಮೈಸೂರು: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದು, ದಿಕ್ಕು ತಪ್ಪಿಸಲು ಹೋದ ಮಹಿಳೆಗೆ ಪೊಲೀಸರು ಬುದ್ಧಿ ಹೇಳಿದ ಘಟನೆ ಎಚ್‌.ಡಿ.ಕೋಟೆ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಬಂಕಹಳ್ಳಿ ಗ್ರಾಮದ ಗೋಪಮ್ಮ ಅಲಿಯಾಸ್ ಗೌರಮ್ಮ(52) ಹಾಗೂ ಪತಿ ಚೆಲುವ ಕುಡಿದ ಮತ್ತಿನಲ್ಲಿ ಸೋಮವಾರ ರಾತ್ರಿ ಜಗಳ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪತಿ, ಪತ್ನಿ ಗೌರಮ್ಮರಿಗೆ ಮುಖಕ್ಕೆ ಜೋರಾಗಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ನಂತರ ರಾತ್ರಿ ಹೆಡಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ‌ ಚಿಕಿತ್ಸೆಗಾಗಿ ಎಚ್.ಡಿ.ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮಹಿಳೆ ಗುಣಮುಖರಾಗುತ್ತಿದ್ದಾರೆ. ಕಥೆಕಟ್ಟಿದ ಮಹಿಳೆ: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದಿದೆ.ಆದರೆ,ಜಮೀನಿಗೆ ಕೆಲಸಕ್ಕೆ ಬಂದಿಲ್ಲವೆಂದು ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಮುಂದೆ ಗೌರಮ್ಮ ಹೇಳಿದ್ದಾರೆ. ಪೊಲೀಸರು ವಿಚಾರಣೆ ಮಾಡಿದಾಗ, ಕುಡಿದ ಮತ್ತಿ ಇಬ್ಬರ ಜಗಳ ನಡೆದು, ಪತಿ ಹಲ್ಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪತ್ನಿ-ಪತಿ ಇಬ್ಬರಿಗೂ ಪೊಲೀಸರು ಬುದ್ಧಿ ಹೇಳಿ ರೀತಿ, ಸುಳ್ಳು ಹೇಳಬಾರದು ಎಂದು ತಿಳಿ ಹೇಳಿದ್ದಾರೆ.
    3
    ಕುಡಿದ ಮತ್ತಿನಲ್ಲಿ ಜಗಳ, ದಿಕ್ಕು ತಪ್ಪಿಸಲು ಹೋದ ದಂಪತಿಗೆ ಬುದ್ಧಿಹೇಳಿದ  ಪೊಲೀಸರು!
ಮೈಸೂರು: ಕುಡಿದ ಮತ್ತಿನಲ್ಲಿ ಪತಿ-ಪತ್ನಿ   ಜಗಳ ನಡೆದು,  ದಿಕ್ಕು ತಪ್ಪಿಸಲು ಹೋದ ಮಹಿಳೆಗೆ ಪೊಲೀಸರು ಬುದ್ಧಿ ಹೇಳಿದ ಘಟನೆ ಎಚ್‌.ಡಿ.ಕೋಟೆ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಬಂಕಹಳ್ಳಿ ಗ್ರಾಮದ ಗೋಪಮ್ಮ ಅಲಿಯಾಸ್ ಗೌರಮ್ಮ(52) ಹಾಗೂ ಪತಿ ಚೆಲುವ ಕುಡಿದ ಮತ್ತಿನಲ್ಲಿ ಸೋಮವಾರ ರಾತ್ರಿ ಜಗಳ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪತಿ, ಪತ್ನಿ ಗೌರಮ್ಮರಿಗೆ ಮುಖಕ್ಕೆ ಜೋರಾಗಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ.
ನಂತರ ರಾತ್ರಿ ಹೆಡಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ‌ ಚಿಕಿತ್ಸೆಗಾಗಿ ಎಚ್.ಡಿ.ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮಹಿಳೆ ಗುಣಮುಖರಾಗುತ್ತಿದ್ದಾರೆ.
ಕಥೆಕಟ್ಟಿದ ಮಹಿಳೆ: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದಿದೆ.ಆದರೆ,ಜಮೀನಿಗೆ ಕೆಲಸಕ್ಕೆ ಬಂದಿಲ್ಲವೆಂದು ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಮುಂದೆ ಗೌರಮ್ಮ ಹೇಳಿದ್ದಾರೆ.
ಪೊಲೀಸರು ವಿಚಾರಣೆ ಮಾಡಿದಾಗ, ಕುಡಿದ ಮತ್ತಿ ಇಬ್ಬರ ಜಗಳ ನಡೆದು, ಪತಿ ಹಲ್ಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪತ್ನಿ-ಪತಿ ಇಬ್ಬರಿಗೂ ಪೊಲೀಸರು ಬುದ್ಧಿ ಹೇಳಿ ರೀತಿ, ಸುಳ್ಳು ಹೇಳಬಾರದು ಎಂದು ತಿಳಿ ಹೇಳಿದ್ದಾರೆ.
    user_Mysore update
    Mysore update
    Voice of people Mysuru, Karnataka•
    2 hrs ago
  • ಮೈಸೂರು ಚಾರಿಟೇಬಲ್ ಟ್ರಸ್ಟ್ ಹಾಗೂ ಡಾ. ಇಮ್ರಾನ್ ಖಾನ್ ವತಿಯಿಂದ 'ಮೈಸೂರು ನ್ಯೂಸ್ ಹಬ್' ವರದಿಗಾರ ಸೈಯದ್ ಅತೀಕ್ ಅವರಿಗೆ ಅಂಗಡಿಗೆ ಕರೆಸಿ ಆತ್ಮೀಯ ಸನ್ಮಾನ! ಮೈಸೂರು ಚಾರಿಟೇಬಲ್ ಟ್ರಸ್ಟ್ ಹಾಗೂ ಡಾ. ಇಮ್ರಾನ್ ಖಾನ್ ವತಿಯಿಂದ 'ಮೈಸೂರು ನ್ಯೂಸ್ ಹಬ್' ವರದಿಗಾರ ಸೈಯದ್ ಅತೀಕ್ ಅವರಿಗೆ ಅಂಗಡಿಗೆ ಕರೆಸಿ ಆತ್ಮೀಯ ಸನ್ಮಾನ!
    1
    ಮೈಸೂರು ಚಾರಿಟೇಬಲ್ ಟ್ರಸ್ಟ್ ಹಾಗೂ ಡಾ. ಇಮ್ರಾನ್ ಖಾನ್ ವತಿಯಿಂದ 'ಮೈಸೂರು ನ್ಯೂಸ್ ಹಬ್' ವರದಿಗಾರ ಸೈಯದ್ ಅತೀಕ್ ಅವರಿಗೆ ಅಂಗಡಿಗೆ ಕರೆಸಿ ಆತ್ಮೀಯ ಸನ್ಮಾನ!
ಮೈಸೂರು ಚಾರಿಟೇಬಲ್ ಟ್ರಸ್ಟ್ ಹಾಗೂ ಡಾ. ಇಮ್ರಾನ್ ಖಾನ್ ವತಿಯಿಂದ 'ಮೈಸೂರು ನ್ಯೂಸ್ ಹಬ್' ವರದಿಗಾರ ಸೈಯದ್ ಅತೀಕ್ ಅವರಿಗೆ ಅಂಗಡಿಗೆ ಕರೆಸಿ ಆತ್ಮೀಯ ಸನ್ಮಾನ!
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    21 hrs ago
  • ರಾಜಕಾರಣ ಮಾಡಲು ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿದ್ದಾರೆ - ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಂಡ್ಯ-ಮದ್ದೂರಿನಲ್ಲಿ ನಡೆಯುತ್ತಿರುವ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸುತ್ತಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಉಸ್ತುವಾರಿ ಸಚಿವ ಚಲುವಾರಾಯಸ್ವಾಮಿ, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಾರದ ಬಿಜೆಪಿ ನಾಯಕರು, ಗಣೇಶ ವಿಸರ್ಜನೆ ನೆಪದಲ್ಲಿ ರಾಜಕಾರಣ ಮಾಡಲು ಮಂಡ್ಯಕ್ಕೆ ಬರುತ್ತಿದ್ದಾರೆ ಬರುತ್ತಿದ್ದಾರೆ. ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜಿಸಬೇಕು ಎಂಬುದು ಗೊತ್ತಿದೆ, ಬಿಜೆಪಿಯವರಿಂದ ಕಲಿಯ ಬೇಕಿಲ್ಲ ರಾಜಕೀಯವಾಗಿ ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡಲು ಬರುತ್ತಿದೆ, ಅವರು ಜಿಲ್ಲೆ ಪ್ರವೇಶಿಸದಂತೆ ಪೊಲೀಸ್ ಭದ್ರತೆ ಒದಗಿಸಿ ವಾಪಸ್ ಕಳುಹಿಸಲಾಗುವುದು ಎಂದುಚಲುವರಾಯಸ್ವಾಮಿ ಗಣೇಶ ವಿಸರ್ಜನೆಗೆ ಬರುತ್ತಿರುವ ಬಾಜಪಾ ನಾಯಕರಿಗೆ ಎಚ್ಚರಿಕೆ ನೀಡಿದರು.
    1
    ರಾಜಕಾರಣ ಮಾಡಲು ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿದ್ದಾರೆ - ಸಚಿವ ಚಲುವರಾಯಸ್ವಾಮಿ ವಾಗ್ದಾಳಿ
ಮಂಡ್ಯ-ಮದ್ದೂರಿನಲ್ಲಿ ನಡೆಯುತ್ತಿರುವ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸುತ್ತಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಉಸ್ತುವಾರಿ ಸಚಿವ ಚಲುವಾರಾಯಸ್ವಾಮಿ, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಾರದ ಬಿಜೆಪಿ ನಾಯಕರು, ಗಣೇಶ ವಿಸರ್ಜನೆ ನೆಪದಲ್ಲಿ ರಾಜಕಾರಣ ಮಾಡಲು ಮಂಡ್ಯಕ್ಕೆ ಬರುತ್ತಿದ್ದಾರೆ ಬರುತ್ತಿದ್ದಾರೆ. 
ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜಿಸಬೇಕು ಎಂಬುದು ಗೊತ್ತಿದೆ, ಬಿಜೆಪಿಯವರಿಂದ ಕಲಿಯ ಬೇಕಿಲ್ಲ ರಾಜಕೀಯವಾಗಿ  ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡಲು ಬರುತ್ತಿದೆ, ಅವರು ಜಿಲ್ಲೆ ಪ್ರವೇಶಿಸದಂತೆ  ಪೊಲೀಸ್ ಭದ್ರತೆ ಒದಗಿಸಿ ವಾಪಸ್ ಕಳುಹಿಸಲಾಗುವುದು ಎಂದುಚಲುವರಾಯಸ್ವಾಮಿ ಗಣೇಶ ವಿಸರ್ಜನೆಗೆ ಬರುತ್ತಿರುವ ಬಾಜಪಾ ನಾಯಕರಿಗೆ ಎಚ್ಚರಿಕೆ  ನೀಡಿದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    4 hrs ago
  • ಗೌರಿ ಗಣೇಶ ಹಬ್ಬಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ: ಕೃಷಿ ಸಚಿವ ನರೇಂದ್ರಸ್ವಾಮಿ ಗೌರಿ ಗಣೇಶ ಹಬ್ಬ ಅಂಗವಾಗಿ ನಿಮ್ಮೆಲ್ಲರಿಗೂ ಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದರು. ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನದ ಆವರಣದಲ್ಲಿ ನಗರಾಭಿವೃದ್ದಿ ಇಲಾಖೆ , ರಾಜೀವ್ ಗಾಂಧಿ ವಸತಿ ನಿಗಮ , ಜಿಲ್ಲಾಢಳಿತ, ಪುರಸಭೆ ವತಿಯಿಂದ ಆರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯ ವಿರೋಧವಿದ್ದರೂ ನಾನು ಅಂಜದೆ ಛಲ ಬಿಡದೆ ನಿವೇಶನ ಹಂಚಿಕೆ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು ಇದೇ ನಿವೇಶನಕ್ಕೆ ಕರೆಸಿ ವಿವಿಧ ಕಾಮಗಾರಿಗಳ ಜೊತೆಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು. ಈ ವೇಳೆ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಹಲವರು ಇದ್ದರು.
    1
    ಗೌರಿ ಗಣೇಶ ಹಬ್ಬಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ: ಕೃಷಿ ಸಚಿವ ನರೇಂದ್ರಸ್ವಾಮಿ 
ಗೌರಿ ಗಣೇಶ ಹಬ್ಬ ಅಂಗವಾಗಿ ನಿಮ್ಮೆಲ್ಲರಿಗೂ  ಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ ಎಂದು  ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದರು.
ಮಳವಳ್ಳಿ ಪಟ್ಟಣದ 33 ಎಕರೆ  ನಿವೇಶನದ ಆವರಣದಲ್ಲಿ  ನಗರಾಭಿವೃದ್ದಿ ಇಲಾಖೆ , ರಾಜೀವ್ ಗಾಂಧಿ ವಸತಿ ನಿಗಮ , ಜಿಲ್ಲಾಢಳಿತ, ಪುರಸಭೆ ವತಿಯಿಂದ ಆರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯ ವಿರೋಧವಿದ್ದರೂ ನಾನು ಅಂಜದೆ  ಛಲ ಬಿಡದೆ  ನಿವೇಶನ ಹಂಚಿಕೆ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ  ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು  ಇದೇ ನಿವೇಶನಕ್ಕೆ ಕರೆಸಿ ವಿವಿಧ ಕಾಮಗಾರಿಗಳ ಜೊತೆಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು.
ಈ  ವೇಳೆ  ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಹಲವರು ಇದ್ದರು.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    1 hr ago
  • ಹಲಗೂರಿನಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ ಬ್ರಹ್ಮನ್ ಮಠದಲ್ಲಿ ಸ್ವರ್ಣ ಗೌರಿಗೆ ವಿಶೇಷ ಪೂಜೆ ಹಲಗೂರು ಬೃಹನ್ಮಠದಲ್ಲಿ ಸ್ವರ್ಣಗೌರಿಗೆ ವಿಶೇಷ ಪೂಜೆ. ಹಲಗೂರು: ಇಲ್ಲಿನ ಮಠದ ಬೀದಿಯಲ್ಲಿರುವ ಬೃಹನ್ಮಠದಲ್ಲಿ ಸ್ವರ್ಣ ಗೌರಿಗೆ ಮುತ್ತೈದೆಯರು ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿ ನಂತರ ಮುತ್ತೈದೆಯರಿಗೆ ಅರಿಶಿನ ಕುಂಕುಮ ನೀಡಿ ವಿಶೇಷವಾಗಿ ಪೂಜೆ ಸಲ್ಲಿಸಿ ನಮ್ಮ ಕಷ್ಟಕಾರ್ಪಣ್ಯಗಳನ್ನು ನಿವಾರಿಸುವಂತೆ ಸ್ವರ್ಣಗೌರಿಯಲ್ಲಿ ಪ್ರಾರ್ಥಿಸಿದರು. ಸೋಮವಾರ ಸಮೀಪದ ಶಿಂಷಾ ನದಿಯ ದಡದಲ್ಲಿ ಬೆಳಗಿನ ಪ್ರಾಂತ್ಯಕಾಲದ ಬ್ರಹ್ಮ ಮುಹೂರ್ತದಲ್ಲಿ ಅರಸಿನದಿಂದ ತಯಾರಿಸಿದ ಸ್ವರ್ಣ ಗೌರಿಯನ್ನು ತಂದು ಹಲಗೂರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮುಖಾಂತರ ಹಲಗೂರಿನ ಬೃಹನ್ಮಠಕ್ಕೆ ತಂದಾಗ ಮುತ್ತೈದೆಯರು ಆರತಿ ಎತ್ತಿ ವಿಶೇಷವಾಗಿ ಪೂಜೆ ಸಲ್ಲಿಸಿ ಸ್ವರ್ಣ ಗೌರಿಯನ್ನು ಬರಮಾಡಿಕೊಂಡರು. ಶ್ರೀ ವಿದ್ಯಾ ಗಣಪತಿ ದೇವಸ್ಥಾನದ ಪ್ರಸಾದ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಶಿಂಷಾ ನದಿಯಿಂದ ಅರಸಿನ ಮತ್ತು ಮರಳಿನಿಂದ ಸ್ವರ್ಣ ಗೌರಿಯನ್ನು ಮಾಡಿಕೊಂಡು ಮಠಕ್ಕೆ ತರಲಾಯಿತು. ನಂತರ ಗೃಹಿಣಿಯರು ವಿಶೇಷವಾಗಿ ಪೂಜೆ ಸಲ್ಲಿಸುತಿದ್ದರೆ ಎಂದರು. ಸ್ವರ್ಣ ಗೌರಿ ಭಕ್ತ ಮಂಡಳಿಯ ತೋಂಟದಾರ್ಯ ನಾಗೇಂದ್ರ ಮಾತನಾಡಿ 2026 ನೇ ಸಾಲಿನ ಸ್ವರ್ಣ ಗೌರಿ ಮಹೋತ್ಸವವನ್ನು ನಮ್ಮ ಸ್ವರ್ಣಗೌರಿ ಭಕ್ತ ಮಂಡಳಿ ವತಯಿಂದ ಆಚರಿಸಿಕೊಂಡು ಬಂದು 14ನೇ ಸೋಮವಾರ ದಿನದಿಂದ ಪ್ರತಿದಿನ ಸಂಜೆ 9 ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮವನ್ನು ನಡೆಸಿ ಮಹಾಮಂಗಳಾರತಿ ನಂತರ ಪ್ರಸಾದ ವಿನಯೋಗಿಸಲಾಗುತ್ತದೆ. ಮತ್ತು ಸೆಪ್ಟೆಂಬರ್ 22ನೇ ಮಂಗಳವಾರ ಸ್ವರ್ಣ ಗೌರಿಯನ್ನು ಮುತ್ತಿನ ಪಲ್ಲಕಿಯಲ್ಲಿ ಕೂರಿಸಿ ಮೆರವಣಿಗೆ ಮುಖಾಂತರ ವಿಸರ್ಜಿಸಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಸ್ವರ್ಣ ಗೌರಿಯ ಕೃಪೆಗೆ ಪಾತರಾಗುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ವರ್ಣ ಗೌರಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
    1
    ಹಲಗೂರಿನಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ ಬ್ರಹ್ಮನ್ ಮಠದಲ್ಲಿ ಸ್ವರ್ಣ ಗೌರಿಗೆ ವಿಶೇಷ ಪೂಜೆ
ಹಲಗೂರು ಬೃಹನ್ಮಠದಲ್ಲಿ ಸ್ವರ್ಣಗೌರಿಗೆ ವಿಶೇಷ ಪೂಜೆ.
ಹಲಗೂರು: ಇಲ್ಲಿನ ಮಠದ ಬೀದಿಯಲ್ಲಿರುವ ಬೃಹನ್ಮಠದಲ್ಲಿ ಸ್ವರ್ಣ ಗೌರಿಗೆ ಮುತ್ತೈದೆಯರು ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿ  ನಂತರ ಮುತ್ತೈದೆಯರಿಗೆ ಅರಿಶಿನ ಕುಂಕುಮ ನೀಡಿ ವಿಶೇಷವಾಗಿ ಪೂಜೆ ಸಲ್ಲಿಸಿ ನಮ್ಮ ಕಷ್ಟಕಾರ್ಪಣ್ಯಗಳನ್ನು ನಿವಾರಿಸುವಂತೆ ಸ್ವರ್ಣಗೌರಿಯಲ್ಲಿ ಪ್ರಾರ್ಥಿಸಿದರು.
ಸೋಮವಾರ ಸಮೀಪದ ಶಿಂಷಾ ನದಿಯ ದಡದಲ್ಲಿ ಬೆಳಗಿನ ಪ್ರಾಂತ್ಯಕಾಲದ ಬ್ರಹ್ಮ ಮುಹೂರ್ತದಲ್ಲಿ ಅರಸಿನದಿಂದ ತಯಾರಿಸಿದ ಸ್ವರ್ಣ ಗೌರಿಯನ್ನು ತಂದು ಹಲಗೂರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮುಖಾಂತರ ಹಲಗೂರಿನ ಬೃಹನ್ಮಠಕ್ಕೆ ತಂದಾಗ ಮುತ್ತೈದೆಯರು ಆರತಿ ಎತ್ತಿ ವಿಶೇಷವಾಗಿ ಪೂಜೆ ಸಲ್ಲಿಸಿ ಸ್ವರ್ಣ ಗೌರಿಯನ್ನು ಬರಮಾಡಿಕೊಂಡರು.
ಶ್ರೀ ವಿದ್ಯಾ ಗಣಪತಿ ದೇವಸ್ಥಾನದ ಪ್ರಸಾದ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಶಿಂಷಾ ನದಿಯಿಂದ ಅರಸಿನ ಮತ್ತು ಮರಳಿನಿಂದ ಸ್ವರ್ಣ ಗೌರಿಯನ್ನು ಮಾಡಿಕೊಂಡು ಮಠಕ್ಕೆ ತರಲಾಯಿತು. ನಂತರ ಗೃಹಿಣಿಯರು ವಿಶೇಷವಾಗಿ ಪೂಜೆ ಸಲ್ಲಿಸುತಿದ್ದರೆ ಎಂದರು.
ಸ್ವರ್ಣ ಗೌರಿ ಭಕ್ತ ಮಂಡಳಿಯ ತೋಂಟದಾರ್ಯ ನಾಗೇಂದ್ರ ಮಾತನಾಡಿ 2026 ನೇ ಸಾಲಿನ ಸ್ವರ್ಣ ಗೌರಿ ಮಹೋತ್ಸವವನ್ನು ನಮ್ಮ ಸ್ವರ್ಣಗೌರಿ ಭಕ್ತ ಮಂಡಳಿ ವತಯಿಂದ ಆಚರಿಸಿಕೊಂಡು ಬಂದು 14ನೇ ಸೋಮವಾರ ದಿನದಿಂದ ಪ್ರತಿದಿನ ಸಂಜೆ 9 ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮವನ್ನು ನಡೆಸಿ ಮಹಾಮಂಗಳಾರತಿ ನಂತರ ಪ್ರಸಾದ ವಿನಯೋಗಿಸಲಾಗುತ್ತದೆ. ಮತ್ತು ಸೆಪ್ಟೆಂಬರ್ 22ನೇ ಮಂಗಳವಾರ ಸ್ವರ್ಣ ಗೌರಿಯನ್ನು ಮುತ್ತಿನ ಪಲ್ಲಕಿಯಲ್ಲಿ ಕೂರಿಸಿ ಮೆರವಣಿಗೆ ಮುಖಾಂತರ ವಿಸರ್ಜಿಸಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಸ್ವರ್ಣ ಗೌರಿಯ ಕೃಪೆಗೆ ಪಾತರಾಗುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿದರು. 
ಈ ಸಂದರ್ಭದಲ್ಲಿ ಸ್ವರ್ಣ ಗೌರಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    20 hrs ago
  • All About,State of affairs of Congress Party organization members in #NRConstituency #Mysuru *ಭಾರತ ನಲ್ಲಿ ವೈರಲ್*
    1
    All About,State of affairs of Congress Party organization members in #NRConstituency #Mysuru 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.